ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!
ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!

ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಮೂರನೇ ವಾರಕ್ಕೆ ಕಾಲಿಡುತ್ತಿದ್ದಂತೆ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಇರಾನ್ ಈಗ ನೇರವಾಗಿಯೇ ಕಣಕ್ಕಿಳಿಯುವ ಮುನ್ಸೂಚನೆ ನೀಡಿದ್ದು, ಪ್ರವಾಸಿ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಇದು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ.​ ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಭೀಕರ ಯುದ್ಧದಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಸ್ರೇಲ್ ತನ್ನ ಭೂಸೇನೆಯನ್ನು ಅಖಾಡಕ್ಕಿಳಿಸಿ ದಾಳಿ ಚುರುಕುಗೊಳಿಸುತ್ತಿದ್ದಂತೆ, ಇರಾನ್ ತನ್ನ ಮಿಲಿಟರಿ ಶಕ್ತಿಯನ್ನು ಪ್ರದರ್ಶಿಸಲು ಮುಂದಾಗಿದೆ. "ಅಮೆರಿಕ ಮತ್ತು…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಪರದೇಶದಿಂದ ಮಹಾಕುಂಭಕ್ಕೆ ವಲಸೆ ಬಂದ ಹಕ್ಕಿಗಳ ಹಿಂಡು; ಅಂತರಾಷ್ಟ್ರೀಯ ಪಕ್ಷಿ ಉತ್ಸವಕ್ಕೆ ಸಜ್ಜಾಗುತ್ತಿದೆ ಪ್ರಯಾಗ್‌ರಾಜ್
Uncategorized ರಾಷ್ಟ್ರೀಯ

ಪರದೇಶದಿಂದ ಮಹಾಕುಂಭಕ್ಕೆ ವಲಸೆ ಬಂದ ಹಕ್ಕಿಗಳ ಹಿಂಡು; ಅಂತರಾಷ್ಟ್ರೀಯ ಪಕ್ಷಿ ಉತ್ಸವಕ್ಕೆ ಸಜ್ಜಾಗುತ್ತಿದೆ ಪ್ರಯಾಗ್‌ರಾಜ್

ಪ್ರಯಾಗರಾಜ್: ಸಾಂಸ್ಕೃತಿಕ ಪರಂಪರೆ ಮತ್ತು ಪರಿಸರ ಸಂರಕ್ಷಣೆ - ವಿಶೇಷ ಕಾರ್ಯಕ್ರಮವಾಗಿ, ಮಹಾಕುಂಭದಲ್ಲಿ ಅಂತರಾಷ್ಟ್ರೀಯ ಅಂತರಾಷ್ಟ್ರೀಯ ಪಕ್ಷಿಗಳ ಉತ್ಸವವನ್ನು ಆಯೋಜಿಸಲಾಗುತ್ತಿದೆ. ಫೆಬ್ರವರಿ 16 ರಿಂದ 18 ರವರೆಗೆ ನಡೆಯಲಿರುವ ಈ ಉತ್ಸವಕ್ಕೆ ಸೂಕ್ತ ತಯಾರಿಯ ಭರದಲ್ಲಿದೆ ಪ್ರಯಾಗ್‌ರಾಜ್. ಗಂಗಾ ಮತ್ತು ಯಮುನಾ ನದಿಗಳ ತೀರದಲ್ಲಿ 200 ಕ್ಕೂ ಹೆಚ್ಚು…

ದಿಲ್ಲಿ ವಿಧಾನಸಭೆ 2025 – ಜಯಭೇರಿ ಬಾರಿಸಿದ ಬಿಜೆಪಿ; ಮೋದಿ ಗೆಲುವಿನ ಭಾಷಣದಲ್ಲೇನಿದೆ?
ರಾಷ್ಟ್ರೀಯ

ದಿಲ್ಲಿ ವಿಧಾನಸಭೆ 2025 – ಜಯಭೇರಿ ಬಾರಿಸಿದ ಬಿಜೆಪಿ; ಮೋದಿ ಗೆಲುವಿನ ಭಾಷಣದಲ್ಲೇನಿದೆ?

ದಿಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಐತಿಹಾಸಿಕ ಗೆಲುವಿನ ನಂತರ, ಪ್ರಧಾನಮಂತ್ರಿ ನರೇಂದ್ರ ಮೋದಿ ದಿಲ್ಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಪಕ್ಷದ ಕಾರ್ಯಕರ್ತರು ಮತ್ತು ಬೆಂಬಲಿಗರನ್ನುದ್ದೇಶಿಸಿ ಭಾಷಣ ಮಾಡಿದರು. ಈ ಗೆಲುವಿನೊಂದಿಗೆ ಬಿಜೆಪಿ 27 ವರ್ಷಗಳ ನಂತರ ದಿಲ್ಲಿಯ ಗದ್ದುಗೆ ಏರಿದೆ. ಪ್ರಧಾನ ಮಂತ್ರಿಗಳ ಭಾಷಣದಲ್ಲಿ ಏನಿತ್ತು? ದಿಲ್ಲಿ ಜನತೆಗೆ…

ಶ್ರೀ ಹುಲಿಚಾಮುಂಡಿ ಹಾಗೂ ಪರಿವಾರ ದೈವಗಳ ವಾರ್ಷಿಕ ನೇಮೋತ್ಸವ
ಧಾರ್ಮಿಕ

ಶ್ರೀ ಹುಲಿಚಾಮುಂಡಿ ಹಾಗೂ ಪರಿವಾರ ದೈವಗಳ ವಾರ್ಷಿಕ ನೇಮೋತ್ಸವ

ಶ್ರೀ ಹುಲಿ ಚಾಮುಂಡಿ ಮತ್ತು ಪರಿವಾರ ದೈವಗಳ ಕಾರಣಿಕ ಕ್ಷೇತ್ರ ಬದಿಬಾಗಿಲು ನೂಜಿಬಾಳ್ತಿಲ ಗ್ರಾಮ ಕಡಬ ತಾಲೂಕು ಇಲ್ಲಿಯ ವಾರ್ಷಿಕ ನೇಮೋತ್ಸವವು ದಿನಾಂಕ 15/02/2025 ಶನಿವಾರ ನಡೆಯಲಿದೆ. ಅಂದು ಬೆಲೆಗೆ ಘಂಟೆ 7:30ರಿಂದ ಗಣಪತಿ ಹವನ ದೈವಗಳ ಶುದ್ದಿ ಕಲಶ ಅಭಿಷೇಕ, ದೈವಗಳಿಗೆ ತಂಬಿಲ ಸೇವೆ, ನಾಗರಕ್ತೇಶ್ವರಿ ಬನದಲ್ಲಿ…

ಕಾಲೆಳೆಯುತ್ತಲೇ ರಾಜೇಶ್ ಕೃಷ್ಣನ್ ಅವರನ್ನು ಹೊಗಳಿದ ಸಂಗೀತ ಮಾಂತ್ರಿಕ ಸಾಧು ಕೋಕಿಲಾ;
ಮನೋರಂಜನೆ

ಕಾಲೆಳೆಯುತ್ತಲೇ ರಾಜೇಶ್ ಕೃಷ್ಣನ್ ಅವರನ್ನು ಹೊಗಳಿದ ಸಂಗೀತ ಮಾಂತ್ರಿಕ ಸಾಧು ಕೋಕಿಲಾ;

ಸ ರಿ ಗ ಮ ಪ ಸೀಸನ್ - 21 ರ ಸ್ಪರ್ಧಿ ಕಾರ್ತಿಕ್ ರಿಯಲ್ ಸ್ಟಾರ್ ಉಪೇಂದ್ರ ಅವರ ಅಭಿನಯದ ರಕ್ತ ಕಣ್ಣೀರು ಚಿತ್ರದ ಸೂಪರ್ ಹಿಟ್ ಹಾಡು - "ಕಣ್ಣೀರಿದು ….. ರಕ್ತ ಕಣ್ಣೀರಿದು" ಹಾಡನ್ನು ಭಾವನೆ ಸಹಿತ ಅದ್ಭುತವಾಗಿ ಹಾಡಿದ್ದರು. ಆ ಹಾಡಿನ ಬಗ್ಗೆ…

ಆಕಾಶ ನೀನೆ ನೀಡೊಂದು ಗೂಡು ಎಂದು ಹಾಡಿ, ಜನರ ಮನಗೆದ್ದ ಹೂ ಮಾರುವ ಹುಡುಗ ದ್ಯಾಮೇಶ
ಮನೋರಂಜನೆ

ಆಕಾಶ ನೀನೆ ನೀಡೊಂದು ಗೂಡು ಎಂದು ಹಾಡಿ, ಜನರ ಮನಗೆದ್ದ ಹೂ ಮಾರುವ ಹುಡುಗ ದ್ಯಾಮೇಶ

ದ್ಯಾಮೇಶ ಉತ್ತರ ಕರ್ನಾಟಕ ಜಿಲ್ಲೆಯ ಕಾರಟಗಿ ಊರಿನ ಹೂ ಮಾರುವ ಹುಡುಗ. ಬಾಲ್ಯದಲ್ಲಿಯೇ ತಂದೆ ತಾಯಿಯನ್ನು ಕಳೆದುಕೊಂಡ ದ್ಯಾಮೇಶ, ತನ್ನ ಅಜ್ಜಿಯ ಜೊತೆ ಪುಟ್ಟ ಮನೆಯಲ್ಲಿ ಜೀವನ ಸಾಗಿಸುತ್ತಿದ್ದಾನೆ. ದೇವರಿಗೆ ಸಿರಿತನ - ಬಡತನ ಎಂಬ ಬೇಧವಿಲ್ಲ. ಒಪ್ಪೊತ್ತಿನ ಊಟಕ್ಕೂ ಕಷ್ಟಪಡುತ್ತಿದ್ದ ದ್ಯಾಮೇಶನಿಗೆ ವರವಾಗಿ ಬಂದದ್ದು ಆತನ ಕಂಠಸಿರಿ.…

ಚಾಲಕನ ನಿಯಂತ್ರಣ ತಪ್ಪಿ ಮೋರಿಗೆ ಡಿಕ್ಕಿ  ಹೊಡೆದ ಬೊಲೆರೋ
ರಾಜ್ಯ

ಚಾಲಕನ ನಿಯಂತ್ರಣ ತಪ್ಪಿ ಮೋರಿಗೆ ಡಿಕ್ಕಿ ಹೊಡೆದ ಬೊಲೆರೋ

ಉಜಿರೆ: ರಾಷ್ಟ್ರೀಯ ಹೆದ್ದಾರಿಯ ಉಜಿರೆ ಕಾಶಿಬೆಟ್ಟು ಬಳಿ ಬೋಲೆರೋ ವಾಹನವು ಚಾಲಕನ ನಿಯಂತ್ರಣ ತಪ್ಪಿ ಮೋರಿಗೆ ಡಿಕ್ಕಿ ಹೊಡೆದ ಘಟನೆ ಫೆ.8 ರಂದು ನಡೆದಿದೆ. ಬೆಳ್ತಂಗಡಿಯಿಂದ ಉಜಿರೆ ಕಡೆ ತೆರಳುತ್ತಿದ್ದ ಬೋಲೆರೋ ವಾಹನವು ನಿಯಂತ್ರಣ ತಪ್ಪಿ ರಸ್ತೆಯ ಮೋರಿಗೆ ಡಿಕ್ಕಿ ಹೊಡೆದಿದ್ದು ಬೋಲೆರೋ ವಾಹನವು ಹಾನಿಯಾಗಿದೆ. ಬೋಲೆರೋ ಚಾಲಕ…

ಮಂಗಳೂರು: ಅಕ್ರಮ ಮರದ ದಿಮ್ಮಿಗಳ ಸಾಗಾಟ; ಲಾರಿ ವಶಕ್ಕೆ..!
ರಾಜ್ಯ

ಮಂಗಳೂರು: ಅಕ್ರಮ ಮರದ ದಿಮ್ಮಿಗಳ ಸಾಗಾಟ; ಲಾರಿ ವಶಕ್ಕೆ..!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಬೈಕಂಪಾಡಿ ಇಂಡಸ್ಟ್ರೀಯಲ್ ಏರಿಯ ರಸ್ತೆಯಲ್ಲಿ ವಿವಿಧ ಜಾತಿಯ ಮರದ ದಿಮ್ಮಿಗಳನ್ನು ಅಕ್ರಮವಾಗಿ ಸಾಟಾಟ ಮಾಡುತ್ತಿದ್ದ ಆರೋಪದಲ್ಲಿ ಲಾರಿ, 6 ಲಕ್ಷ ರೂ. ಮೌಲ್ಯದ ಮರದ ದಿಮ್ಮಿಗಳನ್ನುವಶಕ್ಕೆ ಪಡೆದುಕೊಂಡು ಓರ್ವನ ವಿರುದ್ಧ ಅರಣ್ಯ ಸಂಚಾರ ವಿಭಾಗದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.ಉಡುಪಿ ಜಿಲ್ಲೆಯ ಕುಂದಾಪುರ…

ಮಂಗಳೂರು : ಅಮಲು ಪದಾರ್ಥ ಸೇವನೆ ಪ್ರಕರಣ; ಮೂವರ ಸೆರೆ
ರಾಜ್ಯ

ಮಂಗಳೂರು : ಅಮಲು ಪದಾರ್ಥ ಸೇವನೆ ಪ್ರಕರಣ; ಮೂವರ ಸೆರೆ

ಮಂಗಳೂರು : ನಗರದ ಅತ್ತಾವರ ಕೆಎಂಸಿ ಆಸ್ಪತ್ರೆಯ ಬಳಿ ಸಾರ್ವಜನಿಕ ರಸ್ತೆಯ ಬದಿ ಅಮಲು ಪದಾರ್ಥ ಸೇವನೆ ಮಾಡಿದ ಆರೋಪದ ಮೇರೆಗೆ ಮೂವರನ್ನು ಪಾಂಡೇಶ್ವರ ಪೊಲೀಸರು ಬಂಧಿಸಿದ್ದಾರೆ. ಸಾಹಿದ್ ಮಲಿಕ್ (36), ಇರ್ಷಾದ್ (27), ನವಾಫ್ (23) ಬಂಧಿತ ಆರೋಪಿಗಳು. ಇವರ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಕಾರಿನಲ್ಲಿ ಗೋವಾ ಮದ್ಯ ಸಾಗಾಟ ಪ್ರಕರಣ; ಹೆಡ್​ ಕಾನ್ಸ್​ಟೇಬಲ್​ ಅಮಾನತು
ರಾಜ್ಯ

ಕಾರಿನಲ್ಲಿ ಗೋವಾ ಮದ್ಯ ಸಾಗಾಟ ಪ್ರಕರಣ; ಹೆಡ್​ ಕಾನ್ಸ್​ಟೇಬಲ್​ ಅಮಾನತು

ಕಾರವಾರ : ಜಿಲ್ಲೆಯ ಅಂಕೋಲಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ಹಟ್ಟಿಕೇರಿ ಬಳಿ ಕಾರಿನಲ್ಲಿ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಅಂಕೋಲಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ಸಂಬಂಧ ಹಳಿಯಾಳ ಪೊಲೀಸ್ ಠಾಣೆಯ ಹೆಡ್​ ಕಾನ್ಸ್​ಟೇಬಲ್​​ ಸಂತೋಷ ಲಮಾಣಿ ಅವರನ್ನು ಅಮಾನತು ಮಾಡಲಾಗಿದೆ.ಈ ಬಗ್ಗೆ ಜಿಲ್ಲಾ ಪೊಲೀಸ್​…

ದೆಹಲಿ ವಿಧಾನ ಸಭೆ ಚುಣಾವಣೆ 2025 – ಫಲಿತಾಂಶ ಪ್ರಕಟ; ಜಯಭೇರಿ ಬಾರಿಸಿದ ಬಿಜೆಪಿ;
ರಾಷ್ಟ್ರೀಯ

ದೆಹಲಿ ವಿಧಾನ ಸಭೆ ಚುಣಾವಣೆ 2025 – ಫಲಿತಾಂಶ ಪ್ರಕಟ; ಜಯಭೇರಿ ಬಾರಿಸಿದ ಬಿಜೆಪಿ;

ಚುನಾವಣಾ ಆಯೋಗ ಪ್ರಕಟಿಸಿದ ಅಧೀಕೃತ ಕ್ಷೇತ್ರವಾರು - ಪಕ್ಷ ಪ್ರಾಬಲ್ಯವನ್ನು ಸೂಚಿಸುವ ದೆಹಲಿಯ ನಕ್ಷೆ ದೆಹಲಿ: ಫೆಬ್ರವರಿ 5 ರಂದು ದೆಹಲಿ ವಿಧಾನ ಸಭೆ ಚುಣಾವಣೆ ಸುಸೂತ್ರವಾಗಿ ನಡೆದಿತ್ತು. ಕೇಂದ್ರಾಡಳಿತ ಪಕ್ಷ ಬಿಜೆಪಿ, ದೆಹಲಿಯಲ್ಲಿ ಪ್ರಸ್ತುತ ಇದ್ದ ಆಪ್ ಮತ್ತು ಕಾಂಗ್ರೆಸ್ ಪಕ್ಷವು ಸ್ಪರ್ಧಾ ಕಣಕ್ಕೆ ಇಳಿದಿತ್ತು.  ಎಲ್ಲಾ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI