ಅಂತರಾಷ್ಟ್ರೀಯ

ಗಿಲ್-ಇಶಾನ್ ಸ್ಫೋಟಕ ಬ್ಯಾಟಿಂಗ್: ಅಫ್ಘಾನಿಸ್ತಾನ ವಿರುದ್ಧ ಭಾರತಕ್ಕೆ 170 ರನ್‌ಗಳ ಭರ್ಜರಿ ಜಯ
ಅಂತರಾಷ್ಟ್ರೀಯ ಕ್ರೀಡೆ

ಗಿಲ್-ಇಶಾನ್ ಸ್ಫೋಟಕ ಬ್ಯಾಟಿಂಗ್: ಅಫ್ಘಾನಿಸ್ತಾನ ವಿರುದ್ಧ ಭಾರತಕ್ಕೆ 170 ರನ್‌ಗಳ ಭರ್ಜರಿ ಜಯ

ಲಖನೌನ ಏಕಾನಾ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಎಲ್ಲಾ ವಿಭಾಗಗಳಲ್ಲೂ ಮೇಲುಗೈ ಸಾಧಿಸಿ 170 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಗೆಲುವಿನೊಂದಿಗೆ ಮೂರು ಪಂದ್ಯಗಳ ಸರಣಿಯಲ್ಲಿ ಭಾರತ 2-0 ಮುನ್ನಡೆ ಸಾಧಿಸಿ ಸರಣಿಯನ್ನು ತನ್ನದಾಗಿಸಿಕೊಂಡಿದೆ. ಭಾರತ ತಂಡದ ಬ್ಯಾಟರ್‌ಗಳು ಹಾಗೂ ಬೌಲರ್‌ಗಳು ನೀಡಿದ ಅತ್ಯುತ್ತಮ ಪ್ರದರ್ಶನ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಯಿತು. ಟಾಸ್ ಸೋತು ಮೊದಲು ಬ್ಯಾಟಿಂಗ್‌ಗೆ ಇಳಿದ ಭಾರತ ಆರಂಭದಲ್ಲೇ ಯಶಸ್ವಿ ಜೈಸ್ವಾಲ್ ವಿಕೆಟ್ ಕಳೆದುಕೊಂಡಿತು.…

ರಾಜ್ಯ

ಧಾರ್ಮಿಕ

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ

ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ. ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ. ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ದಿನಾಂಕ 17.06.2026 ರಂದು 'ಅನ್ನಬ್ರಹ್ಮ ಚಾತುರ್ಮಾಸ್ಯ' ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯ ವ್ರತ…

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ
ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಕ್ರೀಡೆ

ಪುತ್ತೂರು : ಲಾರಿ – ರಿಕ್ಷಾ ಡಿಕ್ಕಿ; ಮೂವರು ಮಹಿಳೆಯರಿಗೆ ಗಾಯ..!
ರಾಜ್ಯ

ಪುತ್ತೂರು : ಲಾರಿ – ರಿಕ್ಷಾ ಡಿಕ್ಕಿ; ಮೂವರು ಮಹಿಳೆಯರಿಗೆ ಗಾಯ..!

ಪುತ್ತೂರು: ಆಟೋ ರಿಕ್ಷಾಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಪಲ್ಟಿಯಾಗಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಮಹಿಳೆಯರು ಗಾಯಗೊಂಡ ಘಟನೆ ಸರ್ವೆ ಗ್ರಾಮದ ಸೊರಕೆ ಕರ್ಮಿನಡ್ಕ ಎಂಬಲ್ಲಿ ನಡೆದಿದೆ. ಗಾಯಗೊಂಡ ಮಹಿಳೆಯರನ್ನು ಸರೋಜಿನಿ, ವೇದಾವತಿ ಹಾಗೂ ಮಾಲತಿ ಎಂದು ಗುರುತಿಸಲಾಗಿದೆ. ಸರ್ವೆ ಕಡೆಗೆ ಹೋಗುತ್ತಿದ್ದ ಲಾರಿ ವಿರುದ್ಧ ದಿಕ್ಕಿನಿಂದ…

ಯುವಕ ಹಾಗೂ ಯುವತಿಯ ಶವ ಅನುಮಾನಾಸ್ಪದವಾಗಿ ಕಾರಿನೊಳಗೆ ಪತ್ತೆ..!
ಮನೋರಂಜನೆ

ಯುವಕ ಹಾಗೂ ಯುವತಿಯ ಶವ ಅನುಮಾನಾಸ್ಪದವಾಗಿ ಕಾರಿನೊಳಗೆ ಪತ್ತೆ..!

ಬೆಂಗಳೂರು ಮೂಲದ ಯುವಕ ಹಾಗೂ ಯುವತಿಯ ಶವಗಳು ಚಿಕ್ಕಮಗಳೂರು ತಾಲೂಕಿನ ದಾಸರಹಳ್ಳಿ ಗ್ರಾಮದಲ್ಲಿ ಅನುಮಾನಾಸ್ಪದವಾಗಿ ಪತ್ತೆಯಾಗಿವೆ. ಯುವತಿ ಕಾರಿನೊಳಗೆ ಸಾವನ್ನಪ್ಪಿದ್ದಾಳೆ. ಯುವಕನ ಮೃತದೇಹ ಕಾರು ನಿಂತ ಜಾಗದ ಪಕ್ಕದ ಮರದಲ್ಲಿ ನೇತಾಡುತ್ತಿತ್ತು. ಇಬ್ಬರ ವಯಸ್ಸು ಅಂದಾಜು 25-30ರ ಒಳಗಿದ್ದು, ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದಿದೆ. ಯುವತಿಯ ಕುತ್ತಿಗೆಯಲ್ಲಿ…

ಅರಿಜೋನಾ : ವಿಮಾನಗಳ ನಡುವೆ ಡಿಕ್ಕಿ; ಇಬ್ಬರು ಸಾವು
ಅಂತರಾಷ್ಟ್ರೀಯ

ಅರಿಜೋನಾ : ವಿಮಾನಗಳ ನಡುವೆ ಡಿಕ್ಕಿ; ಇಬ್ಬರು ಸಾವು

ವಾಷಿಂಗ್ಟನ್ ‌: ದಕ್ಷಿಣ ಅರಿಜೋನಾದ ಮರಾನಾ ಪ್ರಾದೇಶಿಕ ವಿಮಾನ ನಿಲ್ದಾಣದ ಬಳಿ ಎರಡು ಸಣ್ಣ ವಿಮಾನಗಳ ನಡುವೆ ಡಿಕ್ಕಿ ಸಂಭವಿಸಿದ್ದು, ಇಬ್ಬರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಸೆಸ್ನಾ(Cessna 172S) ಮತ್ತು ಲಂಕೈರ್ (Lancair 360 MK II) ವಿಮಾನಗಳ ನಡುವೆ ಮರಾನಾ ಪ್ರಾದೇಶಿಕ ವಿಮಾನ ನಿಲ್ದಾಣದ ಬಳಿ ಇಂದು…

ಉಡುಪಿ : ಇಯರ್ ಫೋನ್ ಹಾಕಿ ಮೊಬೈಲ್ ನೋಡುತ್ತಿದ್ದ ವ್ಯಕ್ತಿ ಕುಳಿತಲ್ಲೇ ಮೃತ್ಯು..!
ರಾಜ್ಯ

ಉಡುಪಿ : ಇಯರ್ ಫೋನ್ ಹಾಕಿ ಮೊಬೈಲ್ ನೋಡುತ್ತಿದ್ದ ವ್ಯಕ್ತಿ ಕುಳಿತಲ್ಲೇ ಮೃತ್ಯು..!

ಉಡುಪಿ: ಇಯರ್ ಫೋನ್ ಹಾಕಿ ಮೊಬೈಲ್ ನೋಡುತ್ತಿದ್ದಾಗ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಇಂದು ಪರ್ಕಳದ ಗ್ಯಾಡ್ರನ್ ಎಂಬಲ್ಲಿ ನಡೆದಿದೆ.ಗುರುಪ್ರಸಾದ್ (49) ಮೃತ ದುರ್ದೈವಿಯಾಗಿದ್ದಾರೆ. ರಾತ್ರಿ ಊಟ ಮಾಡಿ ಮಲಗಲು ಕೋಣೆಗೆ ಹೋಗಿದ್ದರು. ಈ ವೇಳೆ ಬೆಡ್ ಮೇಲೆ ಕುಳಿತು ಇಯರ್ ಫೋನ್ ಹಾಕಿ ಮೊಬೈಲ್ ನೋಡುತ್ತಿದ್ದಂತೆ ಕುಳಿತಲ್ಲೇ ಸಾವನ್ನಪ್ಪಿದ್ದಾರೆ.…

ಮಡಿಕೇರಿ : ಸ್ಕೀಂ ಹೆಸರಲ್ಲಿ ವಂಚನೆ; ಐವರು ಆರೋಪಿಗಳ ಬಂಧನ
ರಾಜ್ಯ

ಮಡಿಕೇರಿ : ಸ್ಕೀಂ ಹೆಸರಲ್ಲಿ ವಂಚನೆ; ಐವರು ಆರೋಪಿಗಳ ಬಂಧನ

ಮಡಿಕೇರಿ: ನಗರದ ರಾಣಿಪೇಟೆಯ ಮಳಿಗೆಯೊಂದರಲ್ಲಿ ಗ್ರಾಹಕರಿಗೆ ಸ್ಕೀಂ ಹೆಸರಿನಲ್ಲಿ ದುಬಾರಿ ಬೆಲೆಯ ಬಹುಮಾನ ನೀಡುವ ಆಮಿಷ ಒಡ್ಡುತ್ತಿದ್ದ ಆರೋಪದ ಮೇರೆಗೆ ಪೊಲೀಸರು ಐವರನ್ನು ವಶಕ್ಕೆ ಪಡೆದಿದ್ದಾರೆ. ‘ಆರೋಪಿಗಳು ಗ್ರಾಹಕರಿಂದ ತಿಂಗಳಿಗೆ ₹ 1 ಸಾವಿರ ಹಣವನ್ನು 24 ತಿಂಗಳ ಕಾಲ ಪಡೆದು ಪ್ರತಿ ತಿಂಗಳೂ ಡ್ರಾ ನಡೆಸಿ, ದುಬಾರಿ…

ಪವರ್ ಲಿಪ್ಟಿಂಗ್ ವೇಳೆ 270 ಕೆಜಿ ತೂಕದ ರಾಡ್ ಕುತ್ತಿಗೆ ಮೇಲೆ ಬಿದ್ದು ಚಿನ್ನದ ಪದಕ ವಿಜೇತೆ ಪವರ್ ಲಿಪ್ಟರ್ ಸಾವು
ರಾಷ್ಟ್ರೀಯ

ಪವರ್ ಲಿಪ್ಟಿಂಗ್ ವೇಳೆ 270 ಕೆಜಿ ತೂಕದ ರಾಡ್ ಕುತ್ತಿಗೆ ಮೇಲೆ ಬಿದ್ದು ಚಿನ್ನದ ಪದಕ ವಿಜೇತೆ ಪವರ್ ಲಿಪ್ಟರ್ ಸಾವು

ಜೈಪುರ : ಭೀಕರ ದುರಂತವೊಂದರಲ್ಲಿ 270 ಕೆಜಿ ತೂಕದ ಪವರ್ ಲಿಪ್ಟಿಂಗ್ ಅಭ್ಯಾಸ ಮಾಡುವ ವೇಳೆ ಆಯತಪ್ಪಿ ಕುತ್ತಿಗೆ ಮೇಲೆ ಬಿದ್ದು, ರಾಜಸ್ಥಾನದ ಬಿಕಾನೇರ್ ಜಿಲ್ಲೆಯಲ್ಲಿ ಜೂನಿಯರ್ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಚಿನ್ನದ ಪದಕ ವಿಜೇತ ಮಹಿಳಾ ಪವರ್‌ ಲಿಪ್ಪರ್ ಸಾವನಪ್ಪಿದ ಘಟನೆ ನಡೆದಿದೆ. ಮಹಿಳಾ ಪವರ್‌ ಲಿಪ್ಟರ್ ಯಾಷ್ಟಿಕಾ…

ಕಾರವಾರ : ಓವರ್ ಟೇಕ್ ಬರದಲ್ಲಿ ಕಾರಿಗೆ ಗುದ್ದಿದ ಲಾರಿ – ಕುಟುಂಬದ ದುರಂತ್ಯ ಅಂತ್ಯ
ರಾಜ್ಯ

ಕಾರವಾರ : ಓವರ್ ಟೇಕ್ ಬರದಲ್ಲಿ ಕಾರಿಗೆ ಗುದ್ದಿದ ಲಾರಿ – ಕುಟುಂಬದ ದುರಂತ್ಯ ಅಂತ್ಯ

ಓವರಟೇಕ್ ಮಾಡುವ ಭರದಲ್ಲಿ ಲಾರಿಯೊಂದು ಎದುರಿಗೆ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಡೀ ಕುಟುಂಬ ದುರಂತ ಅಂತ್ಯ ಕಂಡಿದೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್ ಘಟ್ಟದಲ್ಲಿ ಈ ದುರ್ಘಟನೆ ಸಂಭವಿಸಿದೆ. ಪ್ರವಾಸಕ್ಕೆಂದು ಕೊಪ್ಪಳದಿಂದ ಅಂಕೋಲಾ ಕಡೆಗೆ ಹೊರಟಿದ್ದ ಇಡೀ ಕುಟುಂಬ ಗಂಡ, ಹೆಂಡ್ತಿ…

ಸಮುದ್ರ ತೀರಕ್ಕೆ ಬಂದು ರಾಶಿಬಿದ್ದ 150 ತಿಮಿಂಗಿಲಗಳು
ಅಂತರಾಷ್ಟ್ರೀಯ

ಸಮುದ್ರ ತೀರಕ್ಕೆ ಬಂದು ರಾಶಿಬಿದ್ದ 150 ತಿಮಿಂಗಿಲಗಳು

ಮೇಲ್ನೋರ್ನ್: ಆಸ್ಟ್ರೇಲಿಯಾದ ತಾಸ್‌ಮಾನಿಯಾ ರಾಜ್ಯದ ಅರ್ಥರ್ ನದಿ ಸಮುದ್ರ ಸೇರುವ ಕಡಲ ತೀರದ ಬಳಿ 150 ತಿಮಿಂಗಿಲಗಳು ತೇಲಿ ಬಂದು ತೀರಕ್ಕೆ ಬಿದ್ದಿರುವ ಘಟನೆ ನಡೆದಿದೆ. ತೀರಕ್ಕೆ ಬಂದು ಬಿದ್ದಿರುವ 150 ತಿಮಿಂಗಿಲಗಳ ಪೈಕಿ 136 ತಿಮಿಂಗಿಲಗಳು ಇನ್ನೂ ಜೀವಂತವಾಗಿದ್ದು, ಉಳಿದವು ಸಾವನ್ನಪ್ಪಿದೆ. ಇನ್ನು ಬದುಕಿರುವ ಕೆಲವು ತಿಮಿಂಗಿಲಗಳು…

ಪುತ್ತೂರು: ಎರಡು ಕಾರುಗಳು ಮುಖಾಮುಖಿಯಾಗಿ ಡಿಕ್ಕಿ- ಮೂವರಿಗೆ ಗಾಯ
ರಾಜ್ಯ

ಪುತ್ತೂರು: ಎರಡು ಕಾರುಗಳು ಮುಖಾಮುಖಿಯಾಗಿ ಡಿಕ್ಕಿ- ಮೂವರಿಗೆ ಗಾಯ

ಪುತ್ತೂರು: ಎರಡು ಕಾರುಗಳು ಮುಖಾಮುಖಿಯಾಗಿ ಡಿಕ್ಕಿ ಹೊಡೆದ ಘಟನೆ ಪುತ್ತೂರಿನ ಪೋಳ್ಯ ಸಮೀಪದ ಪುಳಿತ್ತಡಿಯಲ್ಲಿ ನಡೆದಿದ್ದು, ಕಾರಿನಲ್ಲಿದ್ದ ಮೂವರಿಗೆ ಗಾಯಗಳಾಗಿವೆ. ಬಿ.ಸಿ.ರೋಡ್ ಸಾಗರ್ ಆಡಿಟೋರಿಯಂ ನಲ್ಲಿ ನಡೆಯುತ್ತಿದ್ದ ಮದುವೆ ಸಮಾರಂಭಕ್ಕೆ ತೆರಳುತ್ತಿದ್ದ ರೆಮ್ಮಾಯಿ ಸಮೀಪದ ನಿವಾಸಿಗಳಿದ್ದ ಕಾರು ಹಾಗೂ ಮಂಗಳೂರಿನಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಕಾರಿನ ಮಧ್ಯೆ ಈ…

ವೈದ್ಯನಿಗೆ ಬ್ಲಾಕ್ ಮೇಲ್ ಮಾಡಿ 2.5 ಲಕ್ಷ ರೂ ವಸೂಲಿ..!! ಮೂವರು ನಕಲಿ ಪತ್ರಕರ್ತರ ಬಂಧನ
ರಾಜ್ಯ

ವೈದ್ಯನಿಗೆ ಬ್ಲಾಕ್ ಮೇಲ್ ಮಾಡಿ 2.5 ಲಕ್ಷ ರೂ ವಸೂಲಿ..!! ಮೂವರು ನಕಲಿ ಪತ್ರಕರ್ತರ ಬಂಧನ

ಕಾರವಾರ : ದಾಂಡೇಲಿಯ ಲೆನಿನ್ ರಸ್ತೆಯಲ್ಲಿ ವೈದ್ಯಕೀಯ ವೃತ್ತಿಯಲ್ಲಿ ತೊಡಗಿದ ವ್ಯಕ್ತಿಯನ್ನು ಹುಬ್ಬಳ್ಳಿ ಮೂಲದ ನಕಲಿ ಪತ್ರಕರ್ತರು ಬ್ಲಾಕ್ ಮೇಲ್ ಮಾಡಿ ಹಣ ವಸೂಲಿಗೆ ಬೇಡಿಕೆ ಇಟ್ಟ ಘಟನೆಗೆ ಸoಬಂಧಿಸಿದಂತೆ ಮೂವರನ್ನು ದಾಂಡೇಲಿ ಪೋಲಿಸರು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಹುಬ್ಬಳ್ಳಿಯ ವಿಜಯಶಂಕರ ಮೇತ್ರಾಣಿ , ಧರ್ಮರಾಜ ನಾರಾಯಣ ಕಠಾರೆ,…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI