ಅಂತರಾಷ್ಟ್ರೀಯ

ಗಿಲ್-ಇಶಾನ್ ಸ್ಫೋಟಕ ಬ್ಯಾಟಿಂಗ್: ಅಫ್ಘಾನಿಸ್ತಾನ ವಿರುದ್ಧ ಭಾರತಕ್ಕೆ 170 ರನ್‌ಗಳ ಭರ್ಜರಿ ಜಯ
ಅಂತರಾಷ್ಟ್ರೀಯ ಕ್ರೀಡೆ

ಗಿಲ್-ಇಶಾನ್ ಸ್ಫೋಟಕ ಬ್ಯಾಟಿಂಗ್: ಅಫ್ಘಾನಿಸ್ತಾನ ವಿರುದ್ಧ ಭಾರತಕ್ಕೆ 170 ರನ್‌ಗಳ ಭರ್ಜರಿ ಜಯ

ಲಖನೌನ ಏಕಾನಾ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಎಲ್ಲಾ ವಿಭಾಗಗಳಲ್ಲೂ ಮೇಲುಗೈ ಸಾಧಿಸಿ 170 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಗೆಲುವಿನೊಂದಿಗೆ ಮೂರು ಪಂದ್ಯಗಳ ಸರಣಿಯಲ್ಲಿ ಭಾರತ 2-0 ಮುನ್ನಡೆ ಸಾಧಿಸಿ ಸರಣಿಯನ್ನು ತನ್ನದಾಗಿಸಿಕೊಂಡಿದೆ. ಭಾರತ ತಂಡದ ಬ್ಯಾಟರ್‌ಗಳು ಹಾಗೂ ಬೌಲರ್‌ಗಳು ನೀಡಿದ ಅತ್ಯುತ್ತಮ ಪ್ರದರ್ಶನ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಯಿತು. ಟಾಸ್ ಸೋತು ಮೊದಲು ಬ್ಯಾಟಿಂಗ್‌ಗೆ ಇಳಿದ ಭಾರತ ಆರಂಭದಲ್ಲೇ ಯಶಸ್ವಿ ಜೈಸ್ವಾಲ್ ವಿಕೆಟ್ ಕಳೆದುಕೊಂಡಿತು.…

ರಾಜ್ಯ

ಧಾರ್ಮಿಕ

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ

ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ. ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ. ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ದಿನಾಂಕ 17.06.2026 ರಂದು 'ಅನ್ನಬ್ರಹ್ಮ ಚಾತುರ್ಮಾಸ್ಯ' ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯ ವ್ರತ…

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ
ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಕ್ರೀಡೆ

ಎರಡು ಬೈಕ್‌ಗಳು ಮುಖಾಮುಖಿ ಢಿಕ್ಕಿ : ಓರ್ವ ಸವಾರ ಮೃತ್ಯು
ರಾಜ್ಯ

ಎರಡು ಬೈಕ್‌ಗಳು ಮುಖಾಮುಖಿ ಢಿಕ್ಕಿ : ಓರ್ವ ಸವಾರ ಮೃತ್ಯು

ಉಡುಪಿ: ನಗರದ ಅಜ್ಜರಕಾಡು ಅಗ್ನಿಶಾಮಕ ದಳ ಠಾಣೆಯ ಸಮೀಪ ಸೋಮವಾರ ರಾತ್ರಿ ವೇಳೆ ಎರಡು ಬೈಕ್ ಗಳ ಮಧ್ಯೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಓರ್ವ ಸವಾರ ಮೃತಪಟ್ಟ ಬಗ್ಗೆ ವರದಿಯಾಗಿದೆ.ಮೃತರನ್ನು ಸ್ಥಳೀಯರಾದ ಸ್ಯಾಮುಯೆಲ್‌ ಸದಾನಂದ ಕರ್ಕಡ(59) ಎಂದು ತಿಳಿದು ಬಂದಿದೆ. ಅತಿ ವೇಗದಿಂದ ಬಂದ ಎರಡು ಬೈಕ್ ಗಳು…

ಮೀನಿನ ಲಾರಿಯಲ್ಲಿ ಗಾಂಜಾ ಸಾಗಾಟ – ಮಂಗಳೂರು ಸಿಸಿಬಿ ಪೊಲೀಸರ ಬೃಹತ್ ಕಾರ್ಯಾಚರಣೆಯಲ್ಲಿ ಸಿಕ್ಕಿ ಬಿದ್ದ ಕಳ್ಳರು
ರಾಜ್ಯ

ಮೀನಿನ ಲಾರಿಯಲ್ಲಿ ಗಾಂಜಾ ಸಾಗಾಟ – ಮಂಗಳೂರು ಸಿಸಿಬಿ ಪೊಲೀಸರ ಬೃಹತ್ ಕಾರ್ಯಾಚರಣೆಯಲ್ಲಿ ಸಿಕ್ಕಿ ಬಿದ್ದ ಕಳ್ಳರು

ಮಂಗಳೂರು ಫೆಬ್ರವರಿ 18:ಆಂಧ್ರ ಪ್ರದೇಶದಿಂದ ಮಂಗಳೂರು ಹಾಗೂ ಕೇರಳಕ್ಕೆ 119 ಕೆಜಿ ಗಾಂಜಾ ಸಾಗಿಸಲು ಯತ್ನಿಸುತ್ತಿದ್ದ ತಂಡವನ್ನು ಮಂಗಳೂರು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದು, 119 ಕೆಜಿ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ಕಾಸರಗೋಡು ಜಿಲ್ಲೆ ನಿವಾಸಿ ಮೊಯ್ದಿನ್ ಶಬ್ಬಿರ್ (38), ಆಂದ್ರಪ್ರದೇಶ ನಿವಾಸಿ ಮಹೇಶ್ ದ್ವಾರಿಕಾನಾಥ ಪಾಂಡೆ(30),…

ಸಿಎಂ ಸ್ಥಾನ ಸಿಗೋದು ಅದು ಅಷ್ಟು ಸುಲಭ ಅಲ್ಲ,ಕಷ್ಟದ ಕೆಲಸ – ಲೋಕೋಪಯೋಗಿ ಸಚಿವ ಸತೀಶ್ ಜಾರಕಿ ಹೊಳಿ
ರಾಜ್ಯ

ಸಿಎಂ ಸ್ಥಾನ ಸಿಗೋದು ಅದು ಅಷ್ಟು ಸುಲಭ ಅಲ್ಲ,ಕಷ್ಟದ ಕೆಲಸ – ಲೋಕೋಪಯೋಗಿ ಸಚಿವ ಸತೀಶ್ ಜಾರಕಿ ಹೊಳಿ

ಮಂಗಳೂರು ಫೆಬ್ರವರಿ 18: ರಾಜ್ಯ ಸರಕಾರ ದಿವಾಳಿಯಾಗಿದೆ ಎಂಬ ಬಿಜೆಪಿ ನಾಯಕರ ಹೇಳಿಕೆಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿ ಹೊಳಿ ತಿರುಗೇಟು ನೀಡಿದ್ದಾರೆ. ಬಿಜೆಪಿಯವರು ಡೇ ವನ್ ನಿಂದ ಇದನ್ನೇ ಹೇಳುತ್ತಿದ್ದಾರೆ. ಆದರೆ ರಾಜ್ಯ ಸರಕಾರದ ಖಜಾನೆಯನ್ನು ದಿವಾಳಿ ಮಾಡಿಟ್ಟು ಹೋದವರು ಅವರೇ, ದುಡ್ಡಿಲ್ಲದೇ ಹೆಚ್ಚಿಗೆ ಕೆಲಸ ಮಾಡಿ…

ಭೂತಾರಾಧನೆ ಮನೋರಂಜನೆಯ ಕಲೆಯಲ್ಲ- ರಾಜ್ಯ ಸರಕಾರದ ವಿರುದ್ದ ಶಾಸಕ ವೇದವ್ಯಾಸ ಕಾಮತ್ ಗರಂ
ರಾಜ್ಯ

ಭೂತಾರಾಧನೆ ಮನೋರಂಜನೆಯ ಕಲೆಯಲ್ಲ- ರಾಜ್ಯ ಸರಕಾರದ ವಿರುದ್ದ ಶಾಸಕ ವೇದವ್ಯಾಸ ಕಾಮತ್ ಗರಂ

ಮಂಗಳೂರು ಫೆಬ್ರವರಿ 18: ನಾಡಿನ ವಿಭಿನ್ನ ಕಲೆ-ಸಂಸ್ಕೃತಿಗಳನ್ನು ಶಾಲಾ ಮಕ್ಕಳಿಗೆ ಪರಿಚಯಿಸುವ ನಿಟ್ಟಿನಲ್ಲಿ ಶಾಲೆಗಳಲ್ಲಿ ರಂಗೋತ್ಸವ ಎಂಬ ಮನರಂಜನಾ ಕಾರ್ಯಕ್ರಮದ ಅನುಷ್ಠಾನಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿದ್ದು ಬೊಂಬೆಯಾಟ, ಕೋಲಾಟ ಮುಂತಾದ ಮನೋರಂಜನಾ ಕಲೆಗಳ ಸಾಲಿಗೆ ಭೂತಾರಾಧನೆ ಸೇರಿಸಿರುವುದು ಖಂಡನೀಯ ಎಂದು ಶಾಸಕ ವೇದವ್ಯಾಸ ಕಾಮತ್ ರವರು ತೀವ್ರ…

ಮಹಾಕುಂಭಮೇಳ ಮೃತ್ಯುಕುಂಭವಾಗಿ ಮಾರ್ಪಟ್ಟಿದೆ – ಮಮತಾ ಬ್ಯಾನರ್ಜಿ
ರಾಜ್ಯ

ಮಹಾಕುಂಭಮೇಳ ಮೃತ್ಯುಕುಂಭವಾಗಿ ಮಾರ್ಪಟ್ಟಿದೆ – ಮಮತಾ ಬ್ಯಾನರ್ಜಿ

ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಮಹಾಕುಂಭಮೇಳ ಮೃತ್ಯುಕುಂಭವಾಗಿ ಮಾರ್ಪಟ್ಟಿದೆ ಎಂದು ಪಶ್ಟಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಾಗ್ದಾಳಿ ನಡೆಸಿದರು. ನಾನು ಮಹಾಕುಂಭವನ್ನು ಗೌರವಿಸುತ್ತೇನೆ, ಪವಿತ್ರ ಗಂಗಾ ಮಾತೆಯನ್ನು ನಾನು ಗೌರವಿಸುತ್ತೇನೆ. ಆದರೆ, ಅಲ್ಲಿ ಯಾವುದೇ ರೀತಿಯ ವ್ಯವಸ್ಥೆಯನ್ನು ಕೈಗೊಂಡಿಲ್ಲ. ಶ್ರೀಮಂತರು, ವಿಐಪಿಗಳಿಗೆ ₹ 1 ಲಕ್ಷ ನೀಡಿ ಶಿಬಿರಗಳನ್ನು…

ಭಾರತದ ಮೂಲದ ಮಹಿಳೆಗೆ ಅಬುದಾಬಿಯಲ್ಲಿ ಮರಣದಂಡನೆ
ರಾಜ್ಯ

ಭಾರತದ ಮೂಲದ ಮಹಿಳೆಗೆ ಅಬುದಾಬಿಯಲ್ಲಿ ಮರಣದಂಡನೆ

ಉತ್ತರಪ್ರದೇಶದ ಮಹಿಳೆಯೊಬ್ಬರು ಅಬುಧಾಬಿಯಲ್ಲಿ ಮರಣದಂಡನೆಗೆ ಒಳಗಾಗಿದ್ದಾರೆ. ಮಗುವೊಂದನ್ನು ಹತ್ಯೆಗೈದ ಆರೋಪದ ಮೇಲೆ ಅವರನ್ನು ಬಂಧಿಸಿದ್ದು, ಅಲ್ ವತ್ಬಾ ಜೈಲಿನಲ್ಲಿ ಇರಿಸಲಾಗಿದೆ. ಮಹಿಳೆಯು ಮುಂದಿನ 24 ಗಂಟೆಗಳಲ್ಲಿ ಗಲ್ಲುಶಿಕ್ಷೆಗೆ ಒಳಗಾಗುವ ಸಾಧ್ಯತೆಯಿದೆ. ಈ ಮಧ್ಯೆ ಜೈಲಿನ ಅಧಿಕಾರಿಗಳು ಕೊನೆಯ ಬಾರಿಗೆ ಅವರ ಕುಟುಂಬದೊಂದಿಗೆ ಮಾತನಾಡಲು ಅವಕಾಶಕೊಟ್ಟಿದ್ದು, ಮಹಿಳೆ ತನ್ನ ತಂದೆಯೊಂದಿಗೆ…

ಒಂದು ವರ್ಷದ ಮಗುವನ್ನು ಎದೆಗೆ ಕಟ್ಟಿಕೊಂಡು ದೆಹಲಿ ರೈಲ್ವೆ ನಿಲ್ದಾಣದಲ್ಲಿ RPF ಮಹಿಳಾ ಸಿಬ್ಬಂದಿ ಕರ್ತವ್ಯ
ರಾಜ್ಯ

ಒಂದು ವರ್ಷದ ಮಗುವನ್ನು ಎದೆಗೆ ಕಟ್ಟಿಕೊಂಡು ದೆಹಲಿ ರೈಲ್ವೆ ನಿಲ್ದಾಣದಲ್ಲಿ RPF ಮಹಿಳಾ ಸಿಬ್ಬಂದಿ ಕರ್ತವ್ಯ

ನವದೆಹಲಿ: ಕಾಲ್ತುಳಿತದಿಂದ 18 ಮಂದಿ ಸಾವನಪ್ಪಿದ ದೆಹಲಿ ರೈಲ್ವೆ ನಿಲ್ದಾಣದಲ್ಲಿ RPF ಮಹಿಳಾ ಸಿಬ್ಬಂದಿಯೊಬ್ಬರು ಪುಟ್ಟಮಗುವನ್ನೊಂದಿಗೆ ತಮ್ಮ ಕರ್ತವ್ಯ ನಿರ್ವಹಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ. ದೆಹಲಿ ರೈಲು ನಿಲ್ದಾಣದಲ್ಲಿ ಕಾನ್‌ಸ್ಟೆಬಲ್ ರೀನಾ ಎಂಬುವವರು ತಮ್ಮ 1 ವರ್ಷದ ಮಗುವನ್ನು ಎದೆಗೆ ಕಟ್ಟಿಕೊಂಡು ಕರ್ತವ್ಯವನ್ನು ನಿರ್ವಹಿಸಿದರು.…

ಸಿದ್ದರಾಮಯ್ಯ ಸಹಿ ನಕಲು ಮಾಡಿ ವಂಚನೆ: ಆರೋಪಿ ಬಂಧನ
ರಾಜ್ಯ

ಸಿದ್ದರಾಮಯ್ಯ ಸಹಿ ನಕಲು ಮಾಡಿ ವಂಚನೆ: ಆರೋಪಿ ಬಂಧನ

ಬೆಂಗಳೂರು: ಮುಖ್ಯಮಂತ್ರಿಗಳ ಕಚೇರಿಯ ಟಿಪ್ಪಣಿ ನಕಲು ಮಾಡಿ ವಂಚಿಸಿದ್ದ ಆರೋಪಿಯನ್ನು ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹಾವೇರಿ ಜಿಲ್ಲೆ ರಾಣೆಬೆನ್ನೂರು ಮೂಲದ ರಾಘವೇಂದ್ರ ಬಂಧಿತ ಆರೋಪಿ. ಕೆಎಎಸ್​ ಅಧಿಕಾರಿಯೊಬ್ಬರಿಗೆ ಪೋಸ್ಟಿಂಗ್ ನೀಡುವಂತೆ ಆರೋಪಿ ರಾಘವೇಂದ್ರ, ಮುಖ್ಯಮಂತ್ರಿಗಳ ಕಚೇರಿ ಹೆಸರಿನಲ್ಲಿ ನಕಲಿ ಟಿಪ್ಪಣಿ ಸೃಷ್ಟಿಸಿದ್ದನು. ಈ ಬಗ್ಗೆ ವಿಧಾನಸೌಧದ ಸಚಿವಾಲಯ…

ಬೆಳ್ತಂಗಡಿ : ಹೃದಯಾಘಾತದಿಂದ ಸಾವನ್ನಪ್ಪಿದ ಪದವಿ ವಿದ್ಯಾರ್ಥಿ
ರಾಜ್ಯ

ಬೆಳ್ತಂಗಡಿ : ಹೃದಯಾಘಾತದಿಂದ ಸಾವನ್ನಪ್ಪಿದ ಪದವಿ ವಿದ್ಯಾರ್ಥಿ

ಬೆಳ್ತಂಗಡಿ: ಹೃದಯಾಘಾತದಿಂದ ಪದವಿ ವಿದ್ಯಾರ್ಥಿ ನಿಧನವಾಗಿರುವ ಘಟನೆ ತೋಟತ್ತಾಡಿ ಗ್ರಾಮದಲ್ಲಿ ನಡೆದಿದೆ. ಇಲ್ಲಿನ ನಿವಾಸಿ ದ್ವಿತೀಯ ವರ್ಷದ ಪದವಿ ವಿದ್ಯಾರ್ಥಿ ಜಯರಾಮ (19) ರವರಿಗೆ ಹೃದಯಾಘಾತ ಸಂಭವಿಸಿದ್ದು ಇಂದು(ಫೆ.17) ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಇವರು ಬೆಳ್ತಂಗಡಿ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದರು. ಜ. 22…

ನಲ್ಲೂರು ಗ್ರಾಮದಲ್ಲಿ ಹುಲಿ ಪ್ರತ್ಯಕ್ಷ: ಗ್ರಾಮಸ್ಥರಲ್ಲಿ ಮನೆ ಮಾಡಿದ ಆತಂಕ
ರಾಜ್ಯ

ನಲ್ಲೂರು ಗ್ರಾಮದಲ್ಲಿ ಹುಲಿ ಪ್ರತ್ಯಕ್ಷ: ಗ್ರಾಮಸ್ಥರಲ್ಲಿ ಮನೆ ಮಾಡಿದ ಆತಂಕ

ಕೊಡಗು: ಪೊನ್ನಂಪೇಟೆ ತಾಲ್ಲೂಕಿನ ನಲ್ಲೂರು ಗ್ರಾಮದಲ್ಲಿ ಹುಲಿ ಪ್ರತ್ಯಕ್ಷವಾಗಿ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ಇಂದು ಬೆಳಿಗ್ಗೆ 10 ಗಂಟೆ ಸುಮಾರಿಗೆ ನಲ್ಲೂರು ಗ್ರಾಮದ ಕೊಕ್ಕಲೆಮಾಡ ದೇವಯ್ಯ ಎಂಬುವವರ ನಿವಾಸದ ಕಡೆಗೆ ತೆರಳುವ ರಸ್ತೆಯಲ್ಲಿ ಹುಲಿ ಸಾಗುತ್ತಿರುವ ದೃಶ್ಯ ಕಂಡುಬಂದಿದೆ. ಹುಲಿ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಗ್ರಾಮಸ್ಥರು ಭಯಭೀತರಾಗಿದ್ದು, ಆದಷ್ಟು ಬೇಗ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI