ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!
ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!

ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಮೂರನೇ ವಾರಕ್ಕೆ ಕಾಲಿಡುತ್ತಿದ್ದಂತೆ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಇರಾನ್ ಈಗ ನೇರವಾಗಿಯೇ ಕಣಕ್ಕಿಳಿಯುವ ಮುನ್ಸೂಚನೆ ನೀಡಿದ್ದು, ಪ್ರವಾಸಿ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಇದು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ.​ ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಭೀಕರ ಯುದ್ಧದಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಸ್ರೇಲ್ ತನ್ನ ಭೂಸೇನೆಯನ್ನು ಅಖಾಡಕ್ಕಿಳಿಸಿ ದಾಳಿ ಚುರುಕುಗೊಳಿಸುತ್ತಿದ್ದಂತೆ, ಇರಾನ್ ತನ್ನ ಮಿಲಿಟರಿ ಶಕ್ತಿಯನ್ನು ಪ್ರದರ್ಶಿಸಲು ಮುಂದಾಗಿದೆ. "ಅಮೆರಿಕ ಮತ್ತು…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಪಡುಬಿದ್ರಿ : ಆಸ್ಪತ್ರೆಯಿಂದ ಮರಳುತ್ತಿದ್ದಾಗ ರಿಕ್ಷಾ ಪಲ್ಟಿ; ರೋಗಿ ಮತ್ತೆ ಆಸ್ಪತ್ರೆಗೆ ದಾಖಲು!
ರಾಜ್ಯ

ಪಡುಬಿದ್ರಿ : ಆಸ್ಪತ್ರೆಯಿಂದ ಮರಳುತ್ತಿದ್ದಾಗ ರಿಕ್ಷಾ ಪಲ್ಟಿ; ರೋಗಿ ಮತ್ತೆ ಆಸ್ಪತ್ರೆಗೆ ದಾಖಲು!

ಪಡುಬಿದ್ರಿ: ಜಾಂಡೀಸ್ ಬಾಧಿತನಾಗಿ ಅಜ್ಜರಕಾಡು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ರಿಕ್ಷಾದಲ್ಲಿ ಮನೆಗೆ ಮರಳುತ್ತಿದ್ದಾಗ ಸಂಭವಿಸಿದ ಅಪಘಾತದಲ್ಲಿ ರೋಗಿ ಮತ್ತೆ ಆಸ್ಪತ್ರೆ ಪಾಲಾದ ಘಟನೆ ಎರ್ಮಾಳಿನಲ್ಲಿ ಸಂಭವಿಸಿದೆ. ನಂದಿಕೂರು ಗ್ರಾಮದ ದರ್ಕಾಸ್ತು ನಿವಾಸಿ ಸುಧೀಂದ್ರ (32) ಅವರು ಫೆ. 1ರಂದು ಮಧ್ಯಾಹ್ನ ಆಸ್ಪತ್ರೆಯಲ್ಲಿ ಮರಳುತ್ತಿದ್ದಾಗ ಎರ್ಮಾಳು ರಿಕ್ಷಾ ನಿಲ್ದಾಣದ…

ಉಡುಪಿ : ಜುವೆಲ್ಲರ್ಸ್‌ ಅಂಗಡಿ ಮಾಲೀಕನಿಗೆ 89 ಲಕ್ಷ ರೂ.ವಂಚನೆ ಪ್ರಕರಣ- ಓರ್ವನ ಬಂಧನ
ರಾಜ್ಯ

ಉಡುಪಿ : ಜುವೆಲ್ಲರ್ಸ್‌ ಅಂಗಡಿ ಮಾಲೀಕನಿಗೆ 89 ಲಕ್ಷ ರೂ.ವಂಚನೆ ಪ್ರಕರಣ- ಓರ್ವನ ಬಂಧನ

ಉಡುಪಿ: ಡಿಜಿಟಲ್ ಅರೆಸ್ಟ್ ಮಾಡಿರುವುದಾಗಿ ಬೆದರಿಸಿ ಉಡುಪಿಯ ವ್ಯಕ್ತಿಯೊಬ್ಬರಿಗೆ 89‌ ಲಕ್ಷ ರೂ. ವಂಚಿಸಿರುವ ಪ್ರಕರಣದ ಆರೋಪಿಯನ್ನು ಉಡುಪಿ ಸೆನ್ ಪೊಲೀಸರು ಧಾರವಾಡದಲ್ಲಿ ಬಂಧಿಸಿದ್ದಾರೆ. ಯಾದಗಿರಿ ಜಿಲ್ಲೆಯ ಶಹಾಪುರ್ ನಿವಾಸಿ ಕಿರಣ್ (24) ಬಂಧಿತ ಆರೋ. ಈತನಿಂದ ಒಟ್ಟು ಏಳು ಲಕ್ಷ ರೂ. ನಗದು ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.…

ಷೇರು ಮಾರುಕಟ್ಟೆ ಹೂಡಿಕೆ ನೆಪದಲ್ಲಿ ಮಹಿಳೆಗೆ ವಂಚನೆ
ರಾಜ್ಯ

ಷೇರು ಮಾರುಕಟ್ಟೆ ಹೂಡಿಕೆ ನೆಪದಲ್ಲಿ ಮಹಿಳೆಗೆ ವಂಚನೆ

ಉಡುಪಿ: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ಹೆಚ್ಚಿನ ಹಣ ದೊರಕಿಸಿಕೊಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂ.ವಂಚಿಸಿದ ಬಗ್ಗೆ ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಣಿಪಾಲದ ವಿನೋದಾ ಅವರು ನ.2ರಂದು ಪಿಎಂಎಲ್ ಎಂಬ ಸ್ಟಾಕ್ ಮಾರ್ಕೆಟ್‌ಗೆ ಸಂಬಂಧಿಸಿದ ಸಂಸ್ಥೆ ಬಗ್ಗೆ ಆನ್‌ಲೈನ್‌ನಲ್ಲಿ ತಿಳಿದುಕೊಂಡು ನ.27ರಂದು ಪಿಎಂಎಲ್ ಮ್ಯಾಕ್ಸ್ ಮತ್ತು ಪಿಎಂಎಲ್…

ಮಂಗಳೂರಿನಿಂದ ದೆಹಲಿಗೆ ಏರ್‌ಇಂಡಿಯಾ ಎಕ್ಸ್‌ಪ್ರೆಸ್‌ ನಿಂದ ಡೈರೆಕ್ಟ್ ಪ್ಲೈಟ್
ರಾಜ್ಯ

ಮಂಗಳೂರಿನಿಂದ ದೆಹಲಿಗೆ ಏರ್‌ಇಂಡಿಯಾ ಎಕ್ಸ್‌ಪ್ರೆಸ್‌ ನಿಂದ ಡೈರೆಕ್ಟ್ ಪ್ಲೈಟ್

ಮಂಗಳೂರಿನಿಂದ ದೆಹಲಿಗೆ ನೇರ ವಿಮಾನಯಾನ ಶನಿವಾರದಿಂದ ಆರಂಭಗೊಂಡಿದೆ. ವಿಮಾನ ಐಎಕ್ಸ್‌ 1552 ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಳಗ್ಗೆ 6.40ಕ್ಕೆ ಹೊರಟು 9.35ಕ್ಕೆ ದಿಲ್ಲಿ ಏರ್‌ಪೋರ್ಟಲ್ಲಿ ಇಳಿಯಿತು. ಜೊತೆ ವಿಮಾನವಾದ ಐಎಕ್ಸ್‌ 2768 ದಿಲ್ಲಿಯಿಂದ ಬೆಳಗ್ಗೆ 6.40ಕ್ಕೆ ಹೊರಟು ಮಂಗಳೂರಿನಲ್ಲಿ 9.35ಕ್ಕೆ ಇಳಿದಿದೆ. ಮಂಗಳೂರು – ದಿಲ್ಲಿ ವಿಮಾನದಲ್ಲಿ…

ಮೊದಲನೇ ಖೋ ಖೋ ವಿಶ್ವಕಪ್ ಗೆದ್ದ ಭಾರತ; ಮಹಿಳಾ ಮತ್ತು ಪುರುಷರ ವಿಭಾಗಗಳಲ್ಲಿಯೂ ಭಾರತಕ್ಕೆ ಗೆಲುವು;
ಕ್ರೀಡೆ

ಮೊದಲನೇ ಖೋ ಖೋ ವಿಶ್ವಕಪ್ ಗೆದ್ದ ಭಾರತ; ಮಹಿಳಾ ಮತ್ತು ಪುರುಷರ ವಿಭಾಗಗಳಲ್ಲಿಯೂ ಭಾರತಕ್ಕೆ ಗೆಲುವು;

ಮೊದಲನೇ ಖೋ ಖೋ ವಿಶ್ವಕಪ್ ಗೆದ್ದ ಖುಷಿಯಲ್ಲಿ ಭಾರತೀಯ ಪುರುಷರ ಮತ್ತು ಮಹಿಳೆಯರ ತಂಡ ಪ್ರಥಮ ಖೋ ಖೋ ವಿಶ್ವಕಪ್ ಜನವರಿ 13, 2025 ರಂದು ಪ್ರಾರಂಭವಾಗಿ , ಜನವರಿ 19, 2025ರ ವರೆಗೆ ನಡೆಯಿತು. ಆರು ಖಂಡಗಳ ಸುಮಾರು 23 ದೇಶಗಳು ಭಾಗವಹಿಸಿದ್ದವು. ಇದರಲ್ಲಿ 20 ಪುರುಷರ…

ಜನವರಿಯಲ್ಲಿ ಕರ್ನಾಟಕ ಸರಕಾರದ ಪ್ರಮುಖ ಸಾಧನೆಗಳು: ಶಿಕ್ಷಣ, ಕೌಶಲ್ಯ ಮತ್ತು ಸಾಂಸ್ಕೃತಿಕ ಪರಂಪರೆಗಳ ಸಬಲೀಕರಣ

ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಸಲುವಾಗ ಸೆಂಟರ್ ಆಫ್ ಎಕ್ಸೆಲೆನ್ಸ್ ಸ್ಥಾಪನೆ ಉನ್ನತ ಶಿಕ್ಷಣಕ್ಕೆ ಒಂದು ಹೊಸ ಆಯಾಮವನ್ನು ನೀಡುವ ಸದುದ್ದೇಶದಿಂದ ಜನವರಿಯಲ್ಲಿ ಕರ್ನಾಟಕ ಸರಕಾರವು ₹2,500 ಕೋಟಿಯ ಯೋಜನೆಯನ್ನು ಅನುಮೋದಿಸಿದೆ. ಇದರಿಂದ ವಿದ್ಯಾರ್ಥಿಗಳ ಕೌಶಲ್ಯದಲ್ಲಿ ಅಭಿವೃದ್ಧಿಯಾಗಿ, ಪ್ರಸ್ತುತ ಸ್ಪರ್ಧಾತ್ಮಕ ಜಗತ್ತಿನಲ್ಲಿ ಉದ್ಯೋಗವನ್ನು ಪಡೆದುಕೊಳ್ಳುವುದಕ್ಕೆ ಸಹಕಾರಿಯಾಗಲಿದೆ. ವಿಶ್ವ ಬ್ಯಾಂಕ್‌ನ…

ಬಂಟ್ವಾಳ : ತರಕಾರಿ ಅಂಗಡಿಯಲ್ಲಿ ಕಳವು, ಕಾಣಿಕೆ ಹುಂಡಿಯಲ್ಲಿದ್ದ ಹಣ ಕಳ್ಳರ ಜೇಬಿಗೆ
ರಾಜ್ಯ

ಬಂಟ್ವಾಳ : ತರಕಾರಿ ಅಂಗಡಿಯಲ್ಲಿ ಕಳವು, ಕಾಣಿಕೆ ಹುಂಡಿಯಲ್ಲಿದ್ದ ಹಣ ಕಳ್ಳರ ಜೇಬಿಗೆ

ಬಂಟ್ವಾಳ: ಚಂದ್ರಿಕಾ ತರಕಾರಿ ಅಂಗಡಿಯಲ್ಲಿ ಕಳ್ಳರು ನುಗ್ಗಿ ನಗದು ದೋಚಿಕೊಂಡು ಹೋದ ಘಟನೆ ಜ.31 ರಂದು ಮೆಲ್ಕಾರ್‌ನಲ್ಲಿ ನಡೆದಿದೆ. ಮಹಮ್ಮದ್‌ ಶರೀಫ್‌ ಎಂಬುವವರ ಮಾಲಕತ್ವದ ಚಂದ್ರಿಕಾ ತರಕಾರಿ ಅಂಗಡಿಯ ಬೀಗ ಮುರಿದು ಹಣಕ್ಕಾಗಿ ಕಳ್ಳರು ಹುಡುಕಾಡಿದ್ದಾರೆ. ಸಾಮಾಜಿಕ ಕಾರ್ಯಕರ್ತರಾಗಿರುವ ಶರೀಫ್‌ ಅವರು ಸರಕಾರಿ ಶಾಲೆಯ ಅಭಿವೃದ್ಧಿಗೆಂದು ತನ್ನ ಅಂಗಡಿಯಲ್ಲಿಟ್ಟಿದ್ದ…

ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣ: ಕಿಂಗ್ ಪಿನ್ ಮುರುಗನ್ ಡಿ ದೇವರ್ ಮೇಲೆ ಪೊಲೀಸರ ಶೂಟೌಟ್
ರಾಜ್ಯ

ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣ: ಕಿಂಗ್ ಪಿನ್ ಮುರುಗನ್ ಡಿ ದೇವರ್ ಮೇಲೆ ಪೊಲೀಸರ ಶೂಟೌಟ್

ಮಂಗಳೂರು : ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಇಡೀ ಪ್ರಕರಣದ ಕಿಂಗ್ ಪಿನ್ ಮುರುಗನ್ ಡಿ ದೇವರ್ ಮೇಲೆ ಪೊಲೀಸರು ಶೂಟೌಟ್ ಮಾಡಿದ್ದಾರೆ. ಕರ್ನಾಟಕ- ಕೇರಳ ಗಡಿಭಾಗದ ಅಜ್ಜಿನಡ್ಕ ಎಂಬಲ್ಲಿ ಸ್ಥಳ ಮಹಜರು ನಡೆಸುತ್ತಿದ್ದಾಗ ಆರೋಪಿ ಮುರುಗನ್ ಡಿ ದೇವರ್ ಎಸ್ಕೇಪ್ ಆಗಲು ಯತ್ನಿಸಿದ ವೇಳೆ…

ಆನ್‌ಲೈನ್ ಪಾರ್ಟ್ ಟೈಮ್ ಜಾಬ್ ನೀಡುವುದಾಗಿ ಲಕ್ಷಾಂತರ ರೂ. ವಂಚನೆ: ಪ್ರಕರಣ ದಾಖಲು
ರಾಜ್ಯ

ಆನ್‌ಲೈನ್ ಪಾರ್ಟ್ ಟೈಮ್ ಜಾಬ್ ನೀಡುವುದಾಗಿ ಲಕ್ಷಾಂತರ ರೂ. ವಂಚನೆ: ಪ್ರಕರಣ ದಾಖಲು

ಆನ್‌ಲೈನ್ ಪಾರ್ಟ್ ಟೈಮ್ ಜಾಬ್ ನೀಡುವುದಾಗಿ ಹಣ ಪಡೆದು ಲಕ್ಷಾಂತರ ರೂ. ವಂಚನೆ ಮಾಡಿರುವ ಬಗ್ಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುಳ್ಯದ ಜಾಲ್ಸೂರಿನ 25 ವರ್ಷ ಪ್ರಾಯದ ಮಹಿಳೆ ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಸೆನ್ ಅಪರಾಧ ಠಾಣೆಗೆ ದೂರು ನೀಡಿದ್ದಾರೆ. ಮಹಿಳೆ ಗೃಹಣಿಯಾಗಿದ್ದು,…

ಸಾಂಪ್ರದಾಯಿಕ ದೋಸೆಗೆ – ನೂತನ ರೂಪ ; ಮಿಕ್ಕಿ ಮೌಸ್ ದೋಸೆ
Uncategorized

ಸಾಂಪ್ರದಾಯಿಕ ದೋಸೆಗೆ – ನೂತನ ರೂಪ ; ಮಿಕ್ಕಿ ಮೌಸ್ ದೋಸೆ

ಭಾರತ ಸರಳ, ಸಾಂಪ್ರದಾಯಿಕ ಹಾಗೆಯೇ ಕೌಶಲ್ಯಗಳ ದೇಶ. ಭಾರತದ ಮನೆ - ಮನೆಗಳಲ್ಲಿ ಮಾಡುವ ಅತಿ ಸಾಧಾರಣವಾದ ತಿಂಡಿ ದೋಸೆ. ಇದು ಅದನ್ನು ತಿಂದು- ತಿಂದು ಬೇಸತ್ತ ಜನರಿಗೆ ದೋಸೆಯೆಂದರೆ ತಾತ್ಸಾರವೇ ಸರಿ. ಆದರೆ, ಅದು ಪ್ರೊಟಿನ್‌ ಮತ್ತು ಕಾರ್ಬೋಹೈಡ್ರೇಟ್‌ಗಳ ಸಮತೋಲಿತ ಮಿಶ್ರಣವಾಗಿದೆ.ದೋಸೆ ಮಾಡುವುದನ್ನೇ ತಮ್ಮ ಜೀವನೋಪಾಯವಾಗಿಸಿಕೊಂಡ ವ್ಯಾಪಾರಿಗಳು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI