ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!
ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!

ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಮೂರನೇ ವಾರಕ್ಕೆ ಕಾಲಿಡುತ್ತಿದ್ದಂತೆ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಇರಾನ್ ಈಗ ನೇರವಾಗಿಯೇ ಕಣಕ್ಕಿಳಿಯುವ ಮುನ್ಸೂಚನೆ ನೀಡಿದ್ದು, ಪ್ರವಾಸಿ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಇದು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ.​ ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಭೀಕರ ಯುದ್ಧದಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಸ್ರೇಲ್ ತನ್ನ ಭೂಸೇನೆಯನ್ನು ಅಖಾಡಕ್ಕಿಳಿಸಿ ದಾಳಿ ಚುರುಕುಗೊಳಿಸುತ್ತಿದ್ದಂತೆ, ಇರಾನ್ ತನ್ನ ಮಿಲಿಟರಿ ಶಕ್ತಿಯನ್ನು ಪ್ರದರ್ಶಿಸಲು ಮುಂದಾಗಿದೆ. "ಅಮೆರಿಕ ಮತ್ತು…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಪುತ್ತೂರು : ಬಸ್ ನಲ್ಲಿ ಸಂಚರಿಸುತ್ತಿದ್ದ ಸರಕಾರಿ ಅಧಿಕಾರಿಯ ಪರ್ಸ್ ಕಳವು
ರಾಜ್ಯ

ಪುತ್ತೂರು : ಬಸ್ ನಲ್ಲಿ ಸಂಚರಿಸುತ್ತಿದ್ದ ಸರಕಾರಿ ಅಧಿಕಾರಿಯ ಪರ್ಸ್ ಕಳವು

ಪುತ್ತೂರು : ಖಾಸಗಿ ಬಸ್ ನಲ್ಲಿ ಸಂಚರಿಸುತ್ತಿದ್ದ ಸರಕಾರಿ ಅಧಿಕಾರಿಯ ಪರ್ಸನ್ನು ಮಹಿಳೆಯರು ಎಗರಿಸಿದ ಘಟನೆ ನಡೆದಿದೆ. ಅಧಿಕಾರಿಯ ಪರ್ಸ್ ಕಳ್ಳತನ ಮಾಡುವ ದೃಶ್ಯ ಬಸ್ಸ್ ನಲ್ಲಿದ್ದ ಸಿಸಿ ಕ್ಯಾಮೆರಾದಲ್ಲಿ ದಾಖಲಾಗಿದೆ.ಪುತ್ತೂರು ತಾಲೂಕು ಪಂಚಾಯತ್ ಕಚೇರಿಯ ಯೋಜನಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಸುಕನ್ಯಾ ಬಾಸ್ ಕಳೆದುಕೊಂಡ ಸರಕಾರಿ ಅಧಿಕಾರಿ. ಸುಕನ್ಯಾ ಮಂಗಳೂರಿನಿಂದ…

ಬಿಗ್‌ಬಾಸ್ ಸೀಸನ್ 11 – ಟ್ರೋಫಿ ಗೆದ್ದ ಹನುಮಂತ; ಸೀಸನ್ ಗೆದ್ದ ಮೊದಲ ವೈಲ್ಡ್ ಕಾರ್ಡ್ ಸ್ಪರ್ಧಿಯಾಗಿ ಇತಿಹಾಸ ರಚನೆ;
ರಾಜ್ಯ

ಬಿಗ್‌ಬಾಸ್ ಸೀಸನ್ 11 – ಟ್ರೋಫಿ ಗೆದ್ದ ಹನುಮಂತ; ಸೀಸನ್ ಗೆದ್ದ ಮೊದಲ ವೈಲ್ಡ್ ಕಾರ್ಡ್ ಸ್ಪರ್ಧಿಯಾಗಿ ಇತಿಹಾಸ ರಚನೆ;

ಬೆಂಗಳೂರು: ಹನುಮಂತ ಲಮಾಣಿ ಹಾವೇರಿಯ ಪ್ರತಿಭಾವಂತ ಯುವ ಗಾಯಕ. ಝೀ ಕನ್ನಡದಲ್ಲಿ ಪ್ರಸಾರವಾಗುವ ಸರಿಗಮಪ ಕಾರ್ಯಕ್ರಮಕ್ಕೆ ಸ್ಪರ್ಧಿಯಾಗಿ ಬಂದಿದ್ದರು. ಹಳ್ಳಿ ಹಾಡುಗಳನ್ನು ಹಾಡುತ್ತಾ ಜನ ಪ್ರಶಂಸೆಗೆ ಪಾತ್ರರಾಗಿದ್ದ ಜವಾರಿ ಹೈದ, ಸ ರಿ ಗ ಮ ಪ ಸೀಸನ್ 15 ರ ರನ್ನರ್ ಅಪ್ ಆಗಿ ಹೊರಹೊಮ್ಮಿದ್ದರು. ಅವರಿಗೆ…

ಸೇನಾ ಹೆಲಿಕಾಪ್ಟರ್‌ಗೆ ಡಿಕ್ಕಿ ಹೊಡೆದು ನದಿಗೆ ಬಿದ್ದ ವಿಮಾನ -18 ಮಂದಿ ಸಾವು
ಅಂತರಾಷ್ಟ್ರೀಯ

ಸೇನಾ ಹೆಲಿಕಾಪ್ಟರ್‌ಗೆ ಡಿಕ್ಕಿ ಹೊಡೆದು ನದಿಗೆ ಬಿದ್ದ ವಿಮಾನ -18 ಮಂದಿ ಸಾವು

ವಾಷಿಂಗ್ಟನ್: ಪ್ರಯಾಣಿಕರು ಹಾಗೂ ಸಿಬ್ಬಂದಿ ಸೇರಿದಂತೆ 64 ಜನರಿದ್ದ ಅಮೆರಿಕನ್ ಏರ್‌ಲೈನ್ಸ್‌ನ ಪ್ರಾದೇಶಿಕ ಜೆಟ್ ವಿಮಾನವು ವಾಷಿಂಗ್ಟನ್‌ನ ಶ್ವೇತಭವನದಿಂದ ಕೆಲವೇ ಕಿಲೋಮೀಟರ್ ದೂರದಲ್ಲಿ ಸೇನಾ ಹೆಲಿಕಾಪ್ಟರ್‌ಗೆ ಡಿಕ್ಕಿ ಹೊಡೆದು ನದಿಗೆ ಉರುಳಿ ಬಿದ್ದ ಪರಿಣಾಮ ಹಲವಾರು ಮಂದಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ವಿಮಾನ ಮತ್ತು ಹೆಲಿಕಾಪ್ಟರ್ ವಾಷಿಂಗ್ಟನ್‌ನ ಪೊಟೋಮ್ಯಾಕ್…

ಸರಣಿ ಅಪಘಾತ – ಮುಗುಚಿ ಬಿದ್ದ ಶಾಲಾ ವಾಹನ
ರಾಜ್ಯ

ಸರಣಿ ಅಪಘಾತ – ಮುಗುಚಿ ಬಿದ್ದ ಶಾಲಾ ವಾಹನ

ಪಡುಬಿದ್ರಿ-ಎರ್ಮಾಳು ತೆಂಕ ರಾಷ್ಟ್ರೀಯ ಹೆದ್ದಾರಿ ೬೬ ರ ಸಂದು ದಾಂತಿ ಗರಡಿ ಎದುರು ಎರಡು ಕಾರು ಮತ್ತು ಶಾಲಾ ವಾಹನದ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಶಾಲಾ ಬಸ್ ಮಗುಚಿ ಬಿದ್ದ ಘಟನೆ ಬುಧವಾರ ಸಂಜೆ ಸಂಭವಿಸಿದೆ. ಉಡುಪಿಯಿಂದ ಮಂಗಳೂರು ಕಡೆ ಸಾಗುತ್ತಿದ್ದ ಕಾರೊಂದು ಮಹಿಳೆಗೆ ಡಿಕ್ಕಿ ಹೊಡೆದ…

ಮಂಗಳೂರು : ಗಾಂಜಾ ಸೇವನೆ ಮೂವರು ಯುವಕರ ಬಂಧನ
ರಾಜ್ಯ

ಮಂಗಳೂರು : ಗಾಂಜಾ ಸೇವನೆ ಮೂವರು ಯುವಕರ ಬಂಧನ

ಮಂಗಳೂರು ಜಂಕ್ಷನ್ ರೈಲ್ವೇ ಸ್ಟೇಷನ್ ಕ್ರಾಸ್ ರಸ್ತೆ ಬಳಿಯ ದರ್ಬಾರ್ ಹಿಲ್ ಎಂಬಲ್ಲಿ ಮಾದಕ ವಸ್ತು ಸೇವಿಸಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ಮಾಜ್ ಹಸನ್ ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ. ಈತನನ್ನು ವೈದ್ಯಕೀಯ ತಪಾಸಣೆಗೆ ಒಳಡಿಸಿದಾಗ ನಿಷೇಧಿತ ಮಾದಕ ವಸ್ತು ಗಾಂಜಾವನ್ನು ಸೇವೆ ಮಾಡಿರುವುದು ದೃಢಪಟ್ಟಿದೆ. ಈತನ ವಿರುದ್ಧ ಎನ್‌ಡಿಪಿಎಸ್‌…

ಮಲೇರಿಯಾ – ಮುಕ್ತ ರಾಷ್ಟ್ರವಾದ ಜಾರ್ಜಿಯಾ; ಕಳೆದ 20 ವರ್ಷಗಳಲ್ಲಿ ದಾಖಲಾಗಿಲ್ಲ ಯಾವುದೇ ಪ್ರಕರಣ;
ಅಂತರಾಷ್ಟ್ರೀಯ

ಮಲೇರಿಯಾ – ಮುಕ್ತ ರಾಷ್ಟ್ರವಾದ ಜಾರ್ಜಿಯಾ; ಕಳೆದ 20 ವರ್ಷಗಳಲ್ಲಿ ದಾಖಲಾಗಿಲ್ಲ ಯಾವುದೇ ಪ್ರಕರಣ;

ವಿಶ್ವ ಆರೋಗ್ಯ ಸಂಸ್ಥೆ (WHO) ಜಾರ್ಜಿಯಾವನ್ನು ಅಧಿಕೃತವಾಗಿ ಮಲೇರಿಯಾ ಮುಕ್ತ ರಾಷ್ಟ್ರವೆಂದು ಪ್ರಮಾಣೀಕರಿಸಿದೆ. ಕಳೆದ ನೂರು ವರ್ಷಗಳಿಂದಲೂ ಶ್ರದ್ಧೆಯಿಂದ ಮಾಡಿದ ಪ್ರಯತ್ನದ ಫಲವಾಗಿ ಇದು ಸಾಧ್ಯವಾಗಿದೆ. ಈ ಸಾಧನೆಯೊಂದಿಗೆ, ಜಾರ್ಜಿಯಾ ಮಲೇರಿಯಾವನ್ನು ಯಶಸ್ವಿಯಾಗಿ ನಿರ್ಮೂಲನ ಮಾಡಿದ 45 ರಾಷ್ಟ್ರಗಳು ಮತ್ತು ಒಂದು ಆಡಳಿತ ಪ್ರದೇಶದ ಪೈಕಿ ಒಂದಾಗಿ ಗುರುತಿಸಲ್ಪಟ್ಟಿದೆ.…

ಏರಿದ ಸೋಡಿಯಂ – ಕ್ಲೋರೈಡ್ ಬಳಕೆ – ಹೃದ್ರೋಗಕ್ಕೆ ಕಾರಣ; ಕೆ – ಸಾಲ್ಟ್ ಬಳಸುವಂತೆ ಶಿಫಾರಸ್ಸು ಮಾಡಿದ WHO;
ಆಧ್ಯಾತ್ಮ

ಏರಿದ ಸೋಡಿಯಂ – ಕ್ಲೋರೈಡ್ ಬಳಕೆ – ಹೃದ್ರೋಗಕ್ಕೆ ಕಾರಣ; ಕೆ – ಸಾಲ್ಟ್ ಬಳಸುವಂತೆ ಶಿಫಾರಸ್ಸು ಮಾಡಿದ WHO;

ಸೋಡಿಯಂ ಸೇವನೆಯ ಪ್ರಮಾಣವನ್ನು ಕಡಿಮೆ ಮಾಡುವ  ಹೃದಯಾಘಾತದ ಅಪಾಯವನ್ನು ಕಡಿಮೆ ಮಾಡುವ ಉದ್ದೇಶದಿಂದ ವಿಶ್ವ ಆರೋಗ್ಯ ಸಂಸ್ಥೆ (WHO) ಪೊಟ್ಯಾಸಿಯಂ-ಸಹಿತ ಉಪ್ಪಿನ ಪರ್ಯಾಯಗಳ ಬಳಕೆಗೆ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಇದು ನಾವು ಈಗ ಸೇವಿಸುತ್ತಿರುವ ಅಡುಗೆ ಉಪ್ಪಿನ (ಸೋಡಿಯಂ ಕ್ಲೋರೈಡ್ ಸಹಿತ ಉಪ್ಪು) ಬದಲಾಗಿ ಪೊಟ್ಯಾಸಿಯಂ -…

ಮಹಾ ಕುಂಭಮೇಳದ ಕಾಲ್ತುಳಿತಕ್ಕೆ 30ಕ್ಕೂ ಅಧಿಕ ಮಂದಿ ಸಾವು…ಮೃತರ ಕುಟುಂಬಕ್ಕೆ 25 ಲಕ್ಷ ಪರಿಹಾರ
ರಾಷ್ಟ್ರೀಯ

ಮಹಾ ಕುಂಭಮೇಳದ ಕಾಲ್ತುಳಿತಕ್ಕೆ 30ಕ್ಕೂ ಅಧಿಕ ಮಂದಿ ಸಾವು…ಮೃತರ ಕುಟುಂಬಕ್ಕೆ 25 ಲಕ್ಷ ಪರಿಹಾರ

ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲಗಲಿ ಕಾಲ್ತುಳಿತ ಸಂಭವಿಸಿದೆ. ಘಟನೆಯಲ್ಲಿ ಈವರೆಗೂ 30 ಭಕ್ತರು ಮೃತಪಟ್ಟಿದ್ದು, 60 ಮಂದಿ ಗಾಯಗೊಂಡಿದ್ದಾರೆ ಎಂದು ಪ್ರಯಾಗ್‌ ರಾಜ್ ಡಿಐಜಿ ವೈಭವ್ ಕೃಷ್ಣ ಮಾಹಿತಿ ನೀಡಿದ್ದಾರೆ. ಅಲ್ಲದೆ, ಮತ್ತೊಂದೆಡೆ ಮೃತರ ಸಂಖ್ಯೆ ಇನ್ನೂ ಏರಿಕೆಯಾಗುತ್ತಲಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಪ್ರಯಾಗ್ ರಾಜ್‌ನಲ್ಲಿ ನಡೆಯುತ್ತಿರುವ…

ಮಣಿಪಾಲ : ಪೊಲೀಸ್‌ ಅಧಿಕಾರಿಗಳೆಂದು ನಂಬಿಸಿ ಆನ್‌ಲೈನ್‌ನಲ್ಲಿ 2.19 2 . ವಂಚನೆ
ರಾಜ್ಯ

ಮಣಿಪಾಲ : ಪೊಲೀಸ್‌ ಅಧಿಕಾರಿಗಳೆಂದು ನಂಬಿಸಿ ಆನ್‌ಲೈನ್‌ನಲ್ಲಿ 2.19 2 . ವಂಚನೆ

ಮಣಿಪಾಲ: ಪೊಲೀಸ್ ಅಧಿಕಾರಿಗಳೆಂದು ನಂಬಿಸಿ ವ್ಯಕ್ತಿಯೊಬ್ಬರನ್ನು ವಂಚಿಸಿದ ಘಟನೆ ನಡೆದಿದೆ. 80 ಬಡಗಬೆಟ್ಟು ನಿವಾಸಿ ರವೀಂದ್ರ ವಂಚನೆಗೆ ಒಳಗಾದವರು. ನ. 6ರಂದು ಮಣಿಪಾಲದಲ್ಲಿರುವಾಗ ಅವರಿಗೆ ಅನಾಮಧೇಯ ವೀಡಿಯೋ ಕರೆ ಬಂದಿತ್ತು. ನಾವು ಪೊಲೀಸ್ ಅಧಿಕಾರಿಗಳು ಎಂದು ಹೇಳಿದ್ದು, ನಿಮ್ಮ ಆಧಾ‌ರ್ ನಂಬ‌ರ್ ಅನ್ನು ಡ್ರಗ್ಸ್ ಕೇಸಿನಲ್ಲಿ ಉಪಯೋಗಿಸಲಾಗಿದೆ. ಉತ್ತರ…

ಬಾಲಕಿಯ ಅತ್ಯಾಚಾರ ಪ್ರಕರಣ; ಆರೋಪಿಗೆ 20 ವರ್ಷಗಳ ಕಠಿಣ ಶಿಕ್ಷೆ, 55 ಸಾವಿರ ರೂ. ದಂಡ
ರಾಜ್ಯ

ಬಾಲಕಿಯ ಅತ್ಯಾಚಾರ ಪ್ರಕರಣ; ಆರೋಪಿಗೆ 20 ವರ್ಷಗಳ ಕಠಿಣ ಶಿಕ್ಷೆ, 55 ಸಾವಿರ ರೂ. ದಂಡ

ಮಂಗಳೂರು : 15 ವರ್ಷದ ಬಾಲಕಿಯ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಗೆ 20 ವರ್ಷಗಳ ಕಠಿಣ ಶಿಕ್ಷೆ ಮತ್ತು 55 ಸಾವಿರ ರೂಪಾಯಿ ದಂಡ ವಿಧಿಸಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಎಫ್.ಟಿ.ಎಸ್.ಸಿ-2 ಪೋಕ್ಸೋ ವಿಶೇಷ ನ್ಯಾಯಾಲಯ ಆದೇಶಿಸಿದೆ.ಬೆಳ್ತಂಗಡಿ ತಾಲೂಕಿನ 43 ವರ್ಷದ ವ್ಯಕ್ತಿ ಶಿಕ್ಷೆಗೊಳಗಾದ ಅಪರಾಧಿ.…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI