ಅಂತರಾಷ್ಟ್ರೀಯ

ಗಿಲ್-ಇಶಾನ್ ಸ್ಫೋಟಕ ಬ್ಯಾಟಿಂಗ್: ಅಫ್ಘಾನಿಸ್ತಾನ ವಿರುದ್ಧ ಭಾರತಕ್ಕೆ 170 ರನ್‌ಗಳ ಭರ್ಜರಿ ಜಯ
ಅಂತರಾಷ್ಟ್ರೀಯ ಕ್ರೀಡೆ

ಗಿಲ್-ಇಶಾನ್ ಸ್ಫೋಟಕ ಬ್ಯಾಟಿಂಗ್: ಅಫ್ಘಾನಿಸ್ತಾನ ವಿರುದ್ಧ ಭಾರತಕ್ಕೆ 170 ರನ್‌ಗಳ ಭರ್ಜರಿ ಜಯ

ಲಖನೌನ ಏಕಾನಾ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಎಲ್ಲಾ ವಿಭಾಗಗಳಲ್ಲೂ ಮೇಲುಗೈ ಸಾಧಿಸಿ 170 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಗೆಲುವಿನೊಂದಿಗೆ ಮೂರು ಪಂದ್ಯಗಳ ಸರಣಿಯಲ್ಲಿ ಭಾರತ 2-0 ಮುನ್ನಡೆ ಸಾಧಿಸಿ ಸರಣಿಯನ್ನು ತನ್ನದಾಗಿಸಿಕೊಂಡಿದೆ. ಭಾರತ ತಂಡದ ಬ್ಯಾಟರ್‌ಗಳು ಹಾಗೂ ಬೌಲರ್‌ಗಳು ನೀಡಿದ ಅತ್ಯುತ್ತಮ ಪ್ರದರ್ಶನ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಯಿತು. ಟಾಸ್ ಸೋತು ಮೊದಲು ಬ್ಯಾಟಿಂಗ್‌ಗೆ ಇಳಿದ ಭಾರತ ಆರಂಭದಲ್ಲೇ ಯಶಸ್ವಿ ಜೈಸ್ವಾಲ್ ವಿಕೆಟ್ ಕಳೆದುಕೊಂಡಿತು.…

ರಾಜ್ಯ

ಧಾರ್ಮಿಕ

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ

ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ. ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ. ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ದಿನಾಂಕ 17.06.2026 ರಂದು 'ಅನ್ನಬ್ರಹ್ಮ ಚಾತುರ್ಮಾಸ್ಯ' ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯ ವ್ರತ…

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ
ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಕ್ರೀಡೆ

ಸ್ನೇಹಿತರ ಕಣ್ಣೆದುರಲ್ಲೇ ನೀರುಪಾಲಾದ ಮತ್ತಿಬ್ಬರು ಸ್ನೇಹಿತರು
ರಾಜ್ಯ

ಸ್ನೇಹಿತರ ಕಣ್ಣೆದುರಲ್ಲೇ ನೀರುಪಾಲಾದ ಮತ್ತಿಬ್ಬರು ಸ್ನೇಹಿತರು

ಆನೇಕಲ್ ​: ಈಜಲು ಹೋದ ಐವರ ಪೈಕಿ ಇಬ್ಬರು ವಿದ್ಯಾರ್ಥಿಗಳು ನೋಡನೋಡುತ್ತಿದಂತೆ ನೀರುಪಾಲಾಗಿರುವಂತಹ ಘಟನೆ ಬನ್ನೇರುಘಟ್ಟ ಸಮೀಪದ ಸುವರ್ಣಮುಖಿ ಕಲ್ಯಾಣಿಯಲ್ಲಿ ನಡೆದಿದೆ. ಬೊಮ್ಮನಹಳ್ಳಿ ಗಾರ್ವೇಬಾವಿ ಪಾಳ್ಯದ ದೀಪು (20) ಮತ್ತು ಯೋಗಿಶ್ವರನ್ (20) ಮೃತರು. ಮೊಬೈಲ್ ಕ್ಯಾಮರಾದಲ್ಲಿ ಇಬ್ಬರು ವಿದ್ಯಾರ್ಥಿಗಳ ಕೊನೆಯ ದೃಶ್ಯ ಸೆರೆಯಾಗಿದೆ. ಬೊಮ್ಮಸಂಸ್ರದ ಎಸ್​ಎಫ್​ಎಸ್ ಕಾಲೇಜಿನ…

ರೈಲಿನಲ್ಲಿ ಸೀಟ್ ಸಿಕ್ಕಿಲ್ಲ ಅಂತ ಸೀದಾ ರೈಲಿನ ಇಂಜಿನ್ ಕ್ಯಾಬಿನ್ ಗೆ ನುಗ್ಗಿದ ಪ್ರಯಾಣಿಕರು
ರಾಷ್ಟ್ರೀಯ

ರೈಲಿನಲ್ಲಿ ಸೀಟ್ ಸಿಕ್ಕಿಲ್ಲ ಅಂತ ಸೀದಾ ರೈಲಿನ ಇಂಜಿನ್ ಕ್ಯಾಬಿನ್ ಗೆ ನುಗ್ಗಿದ ಪ್ರಯಾಣಿಕರು

ವಾರಣಾಸಿ: ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಿಂದಾಗಿ ಉತ್ತರಪ್ರದೇಶದಲ್ಲಿರುವ ಪುಣ್ಯ ಸ್ಥಳಗಳು ಪ್ರವಾಸಿಗರಿಂದ ತುಂಬಿ ತುಳುಕುತ್ತಿದೆ. ಪ್ರಯಾಗ್ ರಾಜ್ ಗೆ ತೆರಳುವ ಎಲ್ಲಾ ರೈಲುಗಳು ಇದೀಗ ತುಂಬಿ ತುಳುಕುತ್ತಿವೆ. ಈ ನಡುವೆ ರೈಲಿನಲ್ಲಿ ಸೀಟ್ ಸಿಗದ ಕಾರಣ ಪ್ರಯಾಣಿಕರು ರೈಲಿನ ಎಂಜಿನ್ ಕ್ಯಾಬಿನ್ ಗೆ ನುಗ್ಗಿದ ಘಟನೆ ವಾರಣಾಸಿಯಲ್ಲಿ…

ಕೃಷಿಕರು ಸ್ವಾವಲಂಬಿಗಳಾಗಬೇಕು; ಕೃಷಿಕರು ಬೆಳೆದರೆ ದೇಶವೇ ಬೆಳೆಯುತ್ತದೆ – ಉಪರಾಷ್ಟ್ರಪತಿ ಜಗದೀಪ್ ಧನ್ಖರ್
ರಾಷ್ಟ್ರೀಯ

ಕೃಷಿಕರು ಸ್ವಾವಲಂಬಿಗಳಾಗಬೇಕು; ಕೃಷಿಕರು ಬೆಳೆದರೆ ದೇಶವೇ ಬೆಳೆಯುತ್ತದೆ – ಉಪರಾಷ್ಟ್ರಪತಿ ಜಗದೀಪ್ ಧನ್ಖರ್

ಚಿತ್ತೌರ್‌ಗಢ: ಉಪರಾಷ್ಟ್ರಪತಿಗಳಾದ ಶ್ರೀ ಜಗದೀಪ್ ಧನ್ಖರ್ ಅವರು ಕೃಷಿಕರನ್ನು ಪೋಷಕರು ಎಂದು ವರ್ಣಿಸಿ, ಅವರು ಯಾರ ಮೇಲೂ ಅವಲಂಬಿತರಾಗಬಾರದು ಎಂದು ಸಲಹೆ ನೀಡಿದರು. ಚಿತ್ತೌರ್‌ಗಢದಲ್ಲಿ ನಡೆದ ಅಖಿಲ ಮೇವಾರ್ ಪ್ರಾದೇಶಿಕ ಜಾಠ್ ಮಹಾಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, "ಕೃಷಿಕರ ಆರ್ಥಿಕ ಪರಿಸ್ಥಿತಿ ಸುಧಾರಿಸಿದಾಗ ದೇಶದ ಪರಿಸ್ಥಿತಿಯೂ ಸುಧಾರಿಸುತ್ತದೆ. ಕೃಷಿಕರು ಪೋಷಕರು,…

ಸೇಷೆಲ್ಸ್ ಗೆ ಭಾರತದ ಸಮುದ್ರ ರಾಜತಾಂತ್ರಿಕ ಮಿಷನ್ – ಐಎನ್ಎಸ್ ತುಶಿಲ್
ಅಂತರಾಷ್ಟ್ರೀಯ

ಸೇಷೆಲ್ಸ್ ಗೆ ಭಾರತದ ಸಮುದ್ರ ರಾಜತಾಂತ್ರಿಕ ಮಿಷನ್ – ಐಎನ್ಎಸ್ ತುಶಿಲ್

ವಿಕ್ಟೋರಿಯಾ ಬಂದರು, ಸೇಷೆಲ್ಸ್:  ಸಮುದ್ರ ರಾಜತಾಂತ್ರಿಕತೆಯಲ್ಲಿ ಪ್ರಮುಖ ಹೆಜ್ಜೆಯನ್ನಾಗಿ, ಐಎನ್ಎಸ್ ತುಶಿಲ್ ಪಶ್ಚಿಮ ಆಫ್ರಿಕಾ ಕರಾವಳಿಯಲ್ಲಿನ ತನ್ನ ಮೊದಲ ಪ್ರಯಾಣದ ಭಾಗವಾಗಿ ಪೋರ್ಟ್ ವಿಕ್ಟೋರಿಯಾ, ಸೇಷೆಲ್ಸ್ ಗೆ ತಂತ್ರಜ್ಞಾನ ಪೂರ್ವ ಪರಿಶೀಲನೆಗಾಗಿ ಆಗಮಿಸಿದೆ. ಈ ಭೇಟಿಯು ಭಾರತ-ಸೇಷೆಲ್ಸ್ ನಡುವಿನ ಸಮುದ್ರ ಭದ್ರತೆ ಮತ್ತು ದ್ವಿಪಕ್ಷೀಯ ಸಹಕಾರವನ್ನು ಬಲಪಡಿಸುವತ್ತ ಭಾರತದ…

ಸುಳ್ಯ : ಕಾರು ಡಿಕ್ಕಿ; ಗಂಭೀರ ಗಾಯಗೊಂಡಿದ್ದ ಪಾದಾಚಾರಿಗಳು ಆಸ್ಪತ್ರೆಯಲ್ಲಿ ಮೃತ್ಯು
ರಾಜ್ಯ

ಸುಳ್ಯ : ಕಾರು ಡಿಕ್ಕಿ; ಗಂಭೀರ ಗಾಯಗೊಂಡಿದ್ದ ಪಾದಾಚಾರಿಗಳು ಆಸ್ಪತ್ರೆಯಲ್ಲಿ ಮೃತ್ಯು

ಕಾರೊಂದು ಢಿಕ್ಕಿ ಹೊಡೆದು ಪಾದಾಚಾರಿ ವ್ಯಕ್ತಿಗಳಿಬ್ಬರು ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಕನಕಮಜಲು ಗ್ರಾಮದ ಸುಣ್ಣಮೂಲೆಯಿಂದ ವರದಿಯಾಗಿದೆ. ಕನಮಜಲು ಕೋಡಿಯ ರಾಮಯ್ಯ ಶೆಟ್ಟಿ (67) ಮತ್ತು ಜನಾರ್ದನ ಶೆಟ್ಟಿ (50) ಮೃತರು. ಢಿಕ್ಕಿ ಹೊಡೆದ ಕಾರು ಚಾಲಕ ನಿಲ್ಲಿಸದೇ ಪರಾರಿಯಾಗಿದೆ. ಶನಿವಾರ ರಾತ್ರಿ ಕನಕಮಜಲಿನಲ್ಲಿ…

ಉಳ್ಳಾಲ : ನೇತ್ರಾವತಿ ನದಿನೀರಲ್ಲಿ ಮುಳುಗಿ ವ್ಯಕ್ತಿ ಸಾವು
ರಾಜ್ಯ

ಉಳ್ಳಾಲ : ನೇತ್ರಾವತಿ ನದಿನೀರಲ್ಲಿ ಮುಳುಗಿ ವ್ಯಕ್ತಿ ಸಾವು

ಉಳ್ಳಾಲ: ಕಪ್ಪೆ ಚಿಪ್ಪು ಹೆಕ್ಕಳು ತೆರಳಿದ್ದ ವಿವಾಹಿತರೊಬ್ಬರು ನದಿ ನೀರಿನಲ್ಲಿ ಮುಳುಗಿ ಸಾವನಪ್ಪಿರುವ ಘಟನೆ ಹರೇಕಳ ಬೈತಾರ್ ಸಮೀಪ ಇಂದು ಸಂಭವಿಸಿದೆ. ಬೈತಾರ್ ನಿವಾಸಿ ವಿನೋದ್ ಗಟ್ಟಿ (40) ಸಾವನಪ್ಪಿದವರು. ಮನೆಯಿಂದ ಪಂಪವೆಲ್ ಕಡೆಗೆ ಕೆಲಸದ ಮೇಲೆ ತೆರಳಿದ್ದ ವಿನೋದ್ ಮಧ್ಯಾಹ್ನ ವೇಳೆ ವಾಪಾಸ್ಸಾಗಿದ್ದು, ಬಳಿಕ ನದಿ ನೀರಿಗೆ…

ಪರದೇಶದಿಂದ ಮಹಾಕುಂಭಕ್ಕೆ ವಲಸೆ ಬಂದ ಹಕ್ಕಿಗಳ ಹಿಂಡು; ಅಂತರಾಷ್ಟ್ರೀಯ ಪಕ್ಷಿ ಉತ್ಸವಕ್ಕೆ ಸಜ್ಜಾಗುತ್ತಿದೆ ಪ್ರಯಾಗ್‌ರಾಜ್
Uncategorized ರಾಷ್ಟ್ರೀಯ

ಪರದೇಶದಿಂದ ಮಹಾಕುಂಭಕ್ಕೆ ವಲಸೆ ಬಂದ ಹಕ್ಕಿಗಳ ಹಿಂಡು; ಅಂತರಾಷ್ಟ್ರೀಯ ಪಕ್ಷಿ ಉತ್ಸವಕ್ಕೆ ಸಜ್ಜಾಗುತ್ತಿದೆ ಪ್ರಯಾಗ್‌ರಾಜ್

ಪ್ರಯಾಗರಾಜ್: ಸಾಂಸ್ಕೃತಿಕ ಪರಂಪರೆ ಮತ್ತು ಪರಿಸರ ಸಂರಕ್ಷಣೆ - ವಿಶೇಷ ಕಾರ್ಯಕ್ರಮವಾಗಿ, ಮಹಾಕುಂಭದಲ್ಲಿ ಅಂತರಾಷ್ಟ್ರೀಯ ಅಂತರಾಷ್ಟ್ರೀಯ ಪಕ್ಷಿಗಳ ಉತ್ಸವವನ್ನು ಆಯೋಜಿಸಲಾಗುತ್ತಿದೆ. ಫೆಬ್ರವರಿ 16 ರಿಂದ 18 ರವರೆಗೆ ನಡೆಯಲಿರುವ ಈ ಉತ್ಸವಕ್ಕೆ ಸೂಕ್ತ ತಯಾರಿಯ ಭರದಲ್ಲಿದೆ ಪ್ರಯಾಗ್‌ರಾಜ್. ಗಂಗಾ ಮತ್ತು ಯಮುನಾ ನದಿಗಳ ತೀರದಲ್ಲಿ 200 ಕ್ಕೂ ಹೆಚ್ಚು…

ದಿಲ್ಲಿ ವಿಧಾನಸಭೆ 2025 – ಜಯಭೇರಿ ಬಾರಿಸಿದ ಬಿಜೆಪಿ; ಮೋದಿ ಗೆಲುವಿನ ಭಾಷಣದಲ್ಲೇನಿದೆ?
ರಾಷ್ಟ್ರೀಯ

ದಿಲ್ಲಿ ವಿಧಾನಸಭೆ 2025 – ಜಯಭೇರಿ ಬಾರಿಸಿದ ಬಿಜೆಪಿ; ಮೋದಿ ಗೆಲುವಿನ ಭಾಷಣದಲ್ಲೇನಿದೆ?

ದಿಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಐತಿಹಾಸಿಕ ಗೆಲುವಿನ ನಂತರ, ಪ್ರಧಾನಮಂತ್ರಿ ನರೇಂದ್ರ ಮೋದಿ ದಿಲ್ಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಪಕ್ಷದ ಕಾರ್ಯಕರ್ತರು ಮತ್ತು ಬೆಂಬಲಿಗರನ್ನುದ್ದೇಶಿಸಿ ಭಾಷಣ ಮಾಡಿದರು. ಈ ಗೆಲುವಿನೊಂದಿಗೆ ಬಿಜೆಪಿ 27 ವರ್ಷಗಳ ನಂತರ ದಿಲ್ಲಿಯ ಗದ್ದುಗೆ ಏರಿದೆ. ಪ್ರಧಾನ ಮಂತ್ರಿಗಳ ಭಾಷಣದಲ್ಲಿ ಏನಿತ್ತು? ದಿಲ್ಲಿ ಜನತೆಗೆ…

ಶ್ರೀ ಹುಲಿಚಾಮುಂಡಿ ಹಾಗೂ ಪರಿವಾರ ದೈವಗಳ ವಾರ್ಷಿಕ ನೇಮೋತ್ಸವ
ಧಾರ್ಮಿಕ

ಶ್ರೀ ಹುಲಿಚಾಮುಂಡಿ ಹಾಗೂ ಪರಿವಾರ ದೈವಗಳ ವಾರ್ಷಿಕ ನೇಮೋತ್ಸವ

ಶ್ರೀ ಹುಲಿ ಚಾಮುಂಡಿ ಮತ್ತು ಪರಿವಾರ ದೈವಗಳ ಕಾರಣಿಕ ಕ್ಷೇತ್ರ ಬದಿಬಾಗಿಲು ನೂಜಿಬಾಳ್ತಿಲ ಗ್ರಾಮ ಕಡಬ ತಾಲೂಕು ಇಲ್ಲಿಯ ವಾರ್ಷಿಕ ನೇಮೋತ್ಸವವು ದಿನಾಂಕ 15/02/2025 ಶನಿವಾರ ನಡೆಯಲಿದೆ. ಅಂದು ಬೆಲೆಗೆ ಘಂಟೆ 7:30ರಿಂದ ಗಣಪತಿ ಹವನ ದೈವಗಳ ಶುದ್ದಿ ಕಲಶ ಅಭಿಷೇಕ, ದೈವಗಳಿಗೆ ತಂಬಿಲ ಸೇವೆ, ನಾಗರಕ್ತೇಶ್ವರಿ ಬನದಲ್ಲಿ…

ಕಾಲೆಳೆಯುತ್ತಲೇ ರಾಜೇಶ್ ಕೃಷ್ಣನ್ ಅವರನ್ನು ಹೊಗಳಿದ ಸಂಗೀತ ಮಾಂತ್ರಿಕ ಸಾಧು ಕೋಕಿಲಾ;
ಮನೋರಂಜನೆ

ಕಾಲೆಳೆಯುತ್ತಲೇ ರಾಜೇಶ್ ಕೃಷ್ಣನ್ ಅವರನ್ನು ಹೊಗಳಿದ ಸಂಗೀತ ಮಾಂತ್ರಿಕ ಸಾಧು ಕೋಕಿಲಾ;

ಸ ರಿ ಗ ಮ ಪ ಸೀಸನ್ - 21 ರ ಸ್ಪರ್ಧಿ ಕಾರ್ತಿಕ್ ರಿಯಲ್ ಸ್ಟಾರ್ ಉಪೇಂದ್ರ ಅವರ ಅಭಿನಯದ ರಕ್ತ ಕಣ್ಣೀರು ಚಿತ್ರದ ಸೂಪರ್ ಹಿಟ್ ಹಾಡು - "ಕಣ್ಣೀರಿದು ….. ರಕ್ತ ಕಣ್ಣೀರಿದು" ಹಾಡನ್ನು ಭಾವನೆ ಸಹಿತ ಅದ್ಭುತವಾಗಿ ಹಾಡಿದ್ದರು. ಆ ಹಾಡಿನ ಬಗ್ಗೆ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI