ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!
ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!

ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಮೂರನೇ ವಾರಕ್ಕೆ ಕಾಲಿಡುತ್ತಿದ್ದಂತೆ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಇರಾನ್ ಈಗ ನೇರವಾಗಿಯೇ ಕಣಕ್ಕಿಳಿಯುವ ಮುನ್ಸೂಚನೆ ನೀಡಿದ್ದು, ಪ್ರವಾಸಿ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಇದು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ.​ ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಭೀಕರ ಯುದ್ಧದಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಸ್ರೇಲ್ ತನ್ನ ಭೂಸೇನೆಯನ್ನು ಅಖಾಡಕ್ಕಿಳಿಸಿ ದಾಳಿ ಚುರುಕುಗೊಳಿಸುತ್ತಿದ್ದಂತೆ, ಇರಾನ್ ತನ್ನ ಮಿಲಿಟರಿ ಶಕ್ತಿಯನ್ನು ಪ್ರದರ್ಶಿಸಲು ಮುಂದಾಗಿದೆ. "ಅಮೆರಿಕ ಮತ್ತು…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ನಿರ್ಜನ ಪ್ರದೇಶದಲ್ಲಿ ನಿಲ್ಲಿಸಿದ್ದ ಕಾರಿನಲ್ಲಿತ್ತು 1.15 ಕೋಟಿ ಹಣ
ರಾಜ್ಯ

ನಿರ್ಜನ ಪ್ರದೇಶದಲ್ಲಿ ನಿಲ್ಲಿಸಿದ್ದ ಕಾರಿನಲ್ಲಿತ್ತು 1.15 ಕೋಟಿ ಹಣ

ಕಾರವಾರ : ಜನಸಂಚಾರ ಹೆಚ್ಚಾಗಿ ಇರದ ಪ್ರದೇಶದಲ್ಲಿ ನಿಲ್ಲಿಸಲಾಗಿದ್ದ ಕಾರಿನಲ್ಲಿ 1.15 ಕೋಟಿ ಹಣ ಪತ್ತೆಯಾದ ಘಟನೆ ಅಂಕೋಲದ ರಾಮನಗುಳಿ ಬಳಿಯ ರಾಷ್ಟ್ರಿಯ ಹೆದ್ದಾರಿ 66ರಲ್ಲಿ ನಡೆದಿದೆ. ಮಂಗಳವಾರ ಸಂಜೆಯಿಂದ ನಿರ್ಜನ ಪ್ರದೇಶದಲ್ಲಿ ಕಾರನ್ನು ಪಾರ್ಕ್ ಮಾಡಲಾಗಿತ್ತು. ಈ ಬಗ್ಗೆ ಅಂಕೋಲಾ ಪೊಲೀಸರಿಗೆ ಸಾರ್ವಜನಿಕರಿಂದ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ…

ಬೆಳ್ತಂಗಡಿ : ಚಾರ್ಮಾಡಿ ಘಾಟ್ – ಕಾರು-ಲಾರಿ ಅಪಘಾತ, ನಾಲ್ವರಿಗೆ ಗಂಭೀರ ಗಾಯ
ರಾಜ್ಯ

ಬೆಳ್ತಂಗಡಿ : ಚಾರ್ಮಾಡಿ ಘಾಟ್ – ಕಾರು-ಲಾರಿ ಅಪಘಾತ, ನಾಲ್ವರಿಗೆ ಗಂಭೀರ ಗಾಯ

ಬೆಳ್ತಂಗಡಿ: ಚಾರ್ಮಾಡಿ ಘಾಟಿಯ ಮೂರನೇ ತಿರುವಿನಲ್ಲಿ ತಡ ರಾತ್ರಿ ಲಾರಿ ಮತ್ತು ಕಾರು ಡಿಕ್ಕಿ ಯಾಗಿ ನಾಲ್ವರು ಗಾಯಗೊಂಡ ಘಟನೆ ನಡೆದಿದೆ. ಮೂಡಿಗೆರೆಯಿಂದ ಉಜಿರೆ ಕಡೆ ಬರುತ್ತಿದ್ದ ಕಾರು ಹಾಗೂ ಕೊಟ್ಟಿಗೆಹಾರ ಕಡೆ ತೆರಳುತ್ತಿದ್ದ ಲಾರಿ ಡಿಕ್ಕಿಯಾಗಿದ್ದು, ಕಾರಿನಲ್ಲಿ ಉಜಿರೆ ಕಡೆ ಪ್ರಯಾಣಿಸುತ್ತಿದ್ದ ಹಂಪೆಯ ವೇದಮ್ಮ (55) ಜ್ಞಾನಮ್ಮ(70),…

100ನೇ ಉಪಗ್ರಹವನ್ನು ಯಶಸ್ವಿಯಾಗಿ ಉಡಾಯಿಸಿದ ಇಸ್ರೋ; ಗಗನಕ್ಕೆ ಹಾರಿತು NVS-02 ಉಪಗ್ರಹವನ್ನು ಹೊತ್ತ GSLV-F15 ಬಾಹ್ಯಾಕಾಶ ನೌಕೆ;
ರಾಷ್ಟ್ರೀಯ

100ನೇ ಉಪಗ್ರಹವನ್ನು ಯಶಸ್ವಿಯಾಗಿ ಉಡಾಯಿಸಿದ ಇಸ್ರೋ; ಗಗನಕ್ಕೆ ಹಾರಿತು NVS-02 ಉಪಗ್ರಹವನ್ನು ಹೊತ್ತ GSLV-F15 ಬಾಹ್ಯಾಕಾಶ ನೌಕೆ;

ಶ್ರೀಹರಿಕೋಟಾ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಇಂದು ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ತನ್ನ 100ನೇ ರಾಕೆಟ್ ಅನ್ನು ಯಶಸ್ವಿಯಾಗಿ ಉಡಾಯಿಸಿ, ಮಹತ್ವದ ಮೈಲಿಗಲ್ಲು ತಲುಪಿದೆ. ಜಿಯೋಸಿಂಕ್ರೊನಸ್ ಸ್ಯಾಟಲೈಟ್ ಲಾಂಚ್ ವೈಕಲ್ (GSLV-F15) ಯಶಸ್ವಿಯಾಗಿ ಭಾರತೀಯ ಕಾಲಮಾನ ಬೆಳಿಗ್ಗೆ 6:23 ಕ್ಕೆ ಉಡಾಯಿಸಿತು. ಇದು NVS-02…

ಮೂರನೇ ಟಿ-20 ಪಂದ್ಯ:  ಭಾರತಕ್ಕೆ 26 ರನ್‌ಗಳ ಸೋಲು
ಕ್ರೀಡೆ

ಮೂರನೇ ಟಿ-20 ಪಂದ್ಯ: ಭಾರತಕ್ಕೆ 26 ರನ್‌ಗಳ ಸೋಲು

ರಾಜ್‌ಕೋಟ್‌ನ ನಿರಂಜನ್ ಶಾ ಕ್ರೀಡಾಂಗಣದಲ್ಲಿ ನಡೆದ ಮೂರನೇ ಟಿ20 ಪಂದ್ಯದಲ್ಲಿ ಭಾರತ 26 ರನ್‌ಗಳ ಸೋಲಿಗೆ ಗುರಿಯಾಯಿತು. ಇಂಗ್ಲೆಂಡ್ ತಂಡ ಮೊದಲು ಬ್ಯಾಟ್ ಮಾಡಿ 172 ರನ್‌ಗಳ ಗುರಿ ನಿಗದಿ ಮಾಡಿತು. ಇದಕ್ಕೆ ಉತ್ತರವಾಗಿ ಭಾರತ ಕೇವಲ 145 ರನ್‌ಗಳನ್ನು ಕಲೆಹಾಕಿ 9 ವಿಕೆಟ್‌ಗಳನ್ನು ಕಳೆದುಕೊಂಡಿತು. ಇಂಗ್ಲೆಂಡ್‌ ವೇಗಿಗಳು…

ಇಸ್ರೋ ನ ಉಪಗ್ರಹ ಉಡಾವಣೆಗೆ ಕ್ಷಣಗಣನೆ; 100 ನೇ ಉಪಗ್ರಹ ಉಡಾವಣೆಗೆ ಸಿದ್ಧವಾಗಿದೆ ಇಸ್ರೋ
ರಾಷ್ಟ್ರೀಯ

ಇಸ್ರೋ ನ ಉಪಗ್ರಹ ಉಡಾವಣೆಗೆ ಕ್ಷಣಗಣನೆ; 100 ನೇ ಉಪಗ್ರಹ ಉಡಾವಣೆಗೆ ಸಿದ್ಧವಾಗಿದೆ ಇಸ್ರೋ

ಜನವರಿ 29, 2025 ರಂದು, ಭಾರತೀಯ ಕಾಲಮಾನ ಬೆಳಿಗ್ಗೆ 6:23 ಕ್ಕೆ, ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಲ್ಲಿರುವ ಎರಡನೇ ಉಡಾವಣಾ ಪ್ಯಾಡ್‌ನಿಂದ GSLV-F15 ರಾಕೆಟ್‌ನಲ್ಲಿ NVS-02 ಉಪಗ್ರಹವನ್ನು ಉಡಾವಣೆ ಮಾಡಲು ನಿರ್ಧರಿಸಲಾಗಿದೆ. ಈ ಕಾರ್ಯಾಚರಣೆಯು ಶ್ರೀಹರಿಕೋಟಾದಲ್ಲಿ ಕೈಗೊಳ್ಳಲಾಗುತ್ತಿರುವ ಇಸ್ರೋದ 100…

ನೆದರ್‌ಲ್ಯಾಂಡ್‌ನ ಅಸೆನ್ ನಲ್ಲಿರುವ ಡ್ರೆಂಟ್ಸ್ ಮ್ಯೂಸಿಯಂನಲ್ಲಿ ಕಳ್ಳತನ; 2,450 ವರ್ಷ ಹಳೆಯದಾದ ಕೋಟೋಫೆನೆಸ್ಟಿಯ ಚಿನ್ನದ ಹೆಲ್ಮೆಟ್ ಕಳವು; 
ಅಂತರಾಷ್ಟ್ರೀಯ ಅಪರಾಧ

ನೆದರ್‌ಲ್ಯಾಂಡ್‌ನ ಅಸೆನ್ ನಲ್ಲಿರುವ ಡ್ರೆಂಟ್ಸ್ ಮ್ಯೂಸಿಯಂನಲ್ಲಿ ಕಳ್ಳತನ; 2,450 ವರ್ಷ ಹಳೆಯದಾದ ಕೋಟೋಫೆನೆಸ್ಟಿಯ ಚಿನ್ನದ ಹೆಲ್ಮೆಟ್ ಕಳವು; 

ಕೋಟೋಫೆನೆಸ್ಟಿಯ ಚಿನ್ನದ ಹೆಲ್ಮೆಟ್ & ಡ್ರೆಂಟ್ಸ್ ಮ್ಯೂಸಿಯಂ‌‌ 2025ರ ಜನವರಿ 27, ಸೋಮವಾರ ಬೆಳಗಿನ ವೇಳೆ, ನೆದರ್ಲ್ಯಾಂಡ್‌ನ ಅಸೆನ್ ನಲ್ಲಿರುವ ಡ್ರೆಂಟ್ಸ್ ಮ್ಯೂಸಿಯಂ‌‌ಗೆ ಚಾಲಾಕಿ ಕಳ್ಳರ ತಂಡವೊಂದು ನುಗ್ಗಿದೆ. ಬಾಂಬ್ ಬಳಸಿ, ಮ್ಯೂಸಿಯಂ ‌ಬಾಗಿಲನ್ನು ಮುರಿದಿರುವ ಕಳ್ಳರು ರೋಮೇನಿಯಾದ ರಾಷ್ಟ್ರೀಯ ಐತಿಹಾಸಿಕ ಮ್ಯೂಸಿಯಮ್‌ನಿಂದ ಇತ್ತೀಚೆಗೆ ಬಂದಿದ್ದ ಡೇಸಿಯನ್ ನಾಗರಿಕತೆಯ…

ಕೋಡಿಂಬಾಳದ ದೈವಸ್ಥಾನದಲ್ಲಿ ಮತ್ತೆ ಕಳ್ಳತನ; ಸಿಸಿಟಿವಿಯಲ್ಲಿ ಕಳ್ಳನ ಕೈಚಳಕ ಸೆರೆ
ರಾಜ್ಯ

ಕೋಡಿಂಬಾಳದ ದೈವಸ್ಥಾನದಲ್ಲಿ ಮತ್ತೆ ಕಳ್ಳತನ; ಸಿಸಿಟಿವಿಯಲ್ಲಿ ಕಳ್ಳನ ಕೈಚಳಕ ಸೆರೆ

ಪುತ್ತೂರು : ಕಡಬದ ಕೋಡಿಂಬಾಳದ ದೈವಸ್ಥಾನದಲ್ಲಿ ಮತ್ತೊಮ್ಮೆ ಕಳ್ಳತನವಾಗಿದೆ. ಕಳ್ಳನ ಚಲನವಲನ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೋಡಿಂಬಾಳದ ಆದಿಮೊಗೇರ್ಕಳ ದೈವಸ್ಥಾನದಲ್ಲಿ ಮತ್ತೊಮ್ಮ ಕಳ್ಳತನವಾಗಿದೆ. ಈ ಹಿಂದೆ ನಿರಂತರ ಕಳ್ಳತನ ನಡೆಯುತ್ತಿದ್ದ ಹಿನ್ನಲೆಯಲ್ಲಿ ದೈವಸ್ಥಾನದಲ್ಲಿ ಸಿಸಿ ಕ್ಯಾಮಾರಾವನ್ನು ಆಡಳಿತ ಮಂಡಳಿ ಆಳವಡಿಸಿತ್ತು. ಇದೀಗ ಮತ್ತೆ ಕಳ್ಳತನ ನಡೆದಿದ್ದು, ಈ ಬಾರಿ ಕಳ್ಳತನ…

ಪುತ್ತೂರು : ರಕ್ಷಣೆಗೆ ಬಂದ ಅಗ್ನಿಶಾಮಕ ದಳದವರ ಮೇಲೆ ಅಟ್ಯಾಕ್ ಮಾಡಿ ಬೆಕ್ಕು
ರಾಜ್ಯ

ಪುತ್ತೂರು : ರಕ್ಷಣೆಗೆ ಬಂದ ಅಗ್ನಿಶಾಮಕ ದಳದವರ ಮೇಲೆ ಅಟ್ಯಾಕ್ ಮಾಡಿ ಬೆಕ್ಕು

ಪುತ್ತೂರು : ಬಾವಿಗೆ ಬಿದ್ದು ಮೇಲೆ ಬರಲಾಗದೇ ಒದ್ದಾಡುತ್ತಿದ್ದ ಬೆಕ್ಕನ್ನು ರಕ್ಷಣೆ ಮಾಡಲು ಹೋಗಿದ್ದ ಅಗ್ನಿಶಾಮಕದಳದ ಸಿಬ್ಬಂದಿ ಮೇಲೆ ಬೆಕ್ಕು ಮಾರಣಾಂತಿಕವಾಗಿ ದಾಳಿ ಮಾಡಿದ ಘಟನೆ ಪುತ್ತೂರಿನ ತೆಂಕಿಲ ಕ್ರಾಸ್ ಬಳಿ ನಡೆದಿದೆ. ಘಟನೆಯಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ಸಿದ್ದರೂಢ ಮತ್ತು ಮೌನೇಶ್ ಅವರಿಗೆ ಗಾಯಗಳಾಗಿದೆ. ನಿನ್ನೆ ತೆಂಕಿಲ…

ಬಂಟ್ವಾಳ : ‘ನೆತ್ತರಕೆರೆ’ ಸಿನಿಮಾ ಶೂಟಿಂಗ್‌ ಸೆಟ್‌ನಲ್ಲಿ ಬೆಂಕಿ ಅವಘಡ
ರಾಜ್ಯ

ಬಂಟ್ವಾಳ : ‘ನೆತ್ತರಕೆರೆ’ ಸಿನಿಮಾ ಶೂಟಿಂಗ್‌ ಸೆಟ್‌ನಲ್ಲಿ ಬೆಂಕಿ ಅವಘಡ

ಬಂಟ್ವಾಳ: ಸಿನಿಮಾ ಚಿತ್ರೀಕರಣದ ಸೆಟ್‌ ನಲ್ಲಿ ಬೆಂಕಿ ಅವಘಡವಾದ ಘಟನೆ ಮಂಗಳೂರು ಹೊರವಲಯದ ಬೆಂಜನಪದವು ಎಂಬಲ್ಲಿ ನಡೆದಿದೆ. ಕಾಂತಾರ ಸಿನಿಮಾದ ಗುರುವ ಪಾತ್ರಧಾರಿಯಾಗಿದ್ದ ಸ್ವರಾಜ್ ಶೆಟ್ಟಿಯವರು ಚಿತ್ರಕಥೆ ಹಾಗೂ ನಿರ್ದೇಶನ ಮಾಡುತ್ತಿರುವ ʼನೆತ್ತರಕೆರೆʼ ಹೆಸರಿನ ತುಳು ಹಾಗೂ ಕನ್ನಡ ಸಿನಿಮಾದ ಚಿತ್ರೀಕರಣದ ವೇಳೆ ಈ ಘಟನೆ ನಡೆದಿದೆ. ಸಿನಿಮಾ…

ಮಂಗಳೂರು : ಲಂಚ ಪಡೆಯುತ್ತಿದ್ದ ಇಬ್ಬರು ಪೊಲೀಸ್ ಅಧಿಕಾರಿಗಳು ಲೋಕಾಯುಕ್ತರ ಬಲೆಗೆ
ರಾಜ್ಯ

ಮಂಗಳೂರು : ಲಂಚ ಪಡೆಯುತ್ತಿದ್ದ ಇಬ್ಬರು ಪೊಲೀಸ್ ಅಧಿಕಾರಿಗಳು ಲೋಕಾಯುಕ್ತರ ಬಲೆಗೆ

ಮಂಗಳೂರು : ಸ್ಕೂಟರ್ ಬಿಡಿಸಲು ಲಂಚ ಕೇಳಿದ ಆರೋಪದ ಮೇಲೆ ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಹಾಗೂ ಠಾಣಾಧಿಕಾರಿಯೊಬ್ಬರ ವಿರುದ್ಧ ಕರ್ನಾಟಕ ಲೋಕಾಯುಕ್ತ ಮಂಗಳೂರು ವಿಭಾಗವು ಪ್ರಕರಣ ದಾಖಲಿಸಿದೆ. ಲೋಕಾಯುಕ್ತ ಪತ್ರಿಕಾ ಪ್ರಕಟಣೆಯ ಪ್ರಕಾರ, ದೂರುದಾರರು ತಮ್ಮ ಸ್ಕೂಟರ್ ಅನ್ನು ಬಿಡುಗಡೆ ಮಾಡಲು ಸೂಚಿಸಿದ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI