ಅಂತರಾಷ್ಟ್ರೀಯ

ಗಿಲ್-ಇಶಾನ್ ಸ್ಫೋಟಕ ಬ್ಯಾಟಿಂಗ್: ಅಫ್ಘಾನಿಸ್ತಾನ ವಿರುದ್ಧ ಭಾರತಕ್ಕೆ 170 ರನ್‌ಗಳ ಭರ್ಜರಿ ಜಯ
ಅಂತರಾಷ್ಟ್ರೀಯ ಕ್ರೀಡೆ

ಗಿಲ್-ಇಶಾನ್ ಸ್ಫೋಟಕ ಬ್ಯಾಟಿಂಗ್: ಅಫ್ಘಾನಿಸ್ತಾನ ವಿರುದ್ಧ ಭಾರತಕ್ಕೆ 170 ರನ್‌ಗಳ ಭರ್ಜರಿ ಜಯ

ಲಖನೌನ ಏಕಾನಾ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಎಲ್ಲಾ ವಿಭಾಗಗಳಲ್ಲೂ ಮೇಲುಗೈ ಸಾಧಿಸಿ 170 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಗೆಲುವಿನೊಂದಿಗೆ ಮೂರು ಪಂದ್ಯಗಳ ಸರಣಿಯಲ್ಲಿ ಭಾರತ 2-0 ಮುನ್ನಡೆ ಸಾಧಿಸಿ ಸರಣಿಯನ್ನು ತನ್ನದಾಗಿಸಿಕೊಂಡಿದೆ. ಭಾರತ ತಂಡದ ಬ್ಯಾಟರ್‌ಗಳು ಹಾಗೂ ಬೌಲರ್‌ಗಳು ನೀಡಿದ ಅತ್ಯುತ್ತಮ ಪ್ರದರ್ಶನ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಯಿತು. ಟಾಸ್ ಸೋತು ಮೊದಲು ಬ್ಯಾಟಿಂಗ್‌ಗೆ ಇಳಿದ ಭಾರತ ಆರಂಭದಲ್ಲೇ ಯಶಸ್ವಿ ಜೈಸ್ವಾಲ್ ವಿಕೆಟ್ ಕಳೆದುಕೊಂಡಿತು.…

ರಾಜ್ಯ

ಧಾರ್ಮಿಕ

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!

ಬೆಂಗಳೂರು/ತಿರುಪತಿ: ಮೊದಲಿನಿಂದಲೂ ದೇವರಲ್ಲಿ ಅಪಾರ ಭಕ್ತಿ ಹಾಗೂ ನಂಬಿಕೆ ಹೊಂದಿರುವ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ (ಜೂನ್ 19) ಮುಂಜಾನೆ ಧರ್ಮಪತ್ನಿ ಉಷಾ ಅವರೊಂದಿಗೆ ಆಂಧ್ರಪ್ರದೇಶದ ಪ್ರಸಿದ್ಧ ಪುಣ್ಯಕ್ಷೇತ್ರವಾದ ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ವೆಂಕಟೇಶ್ವರ ಸ್ವಾಮಿಯ ದಿವ್ಯ ದರ್ಶನ ಪಡೆದಿದ್ದಾರೆ. ಇತ್ತೀಚೆಗಷ್ಟೇ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಮುಖ್ಯಮಂತ್ರಿಗಳು ತಿರುಮಲಕ್ಕೆ ಭೇಟಿ ನೀಡಿರುವುದು ವಿಶೇಷ ಪ್ರಾಮುಖ್ಯತೆ ಪಡೆದುಕೊಂಡಿದೆ. ಮುಂಜಾನೆ ಜಗದೋದ್ಧಾರಕ ಶ್ರೀನಿವಾಸನ…

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!
ಧಾರ್ಮಿಕ ರಾಜಕೀಯ ರಾಜ್ಯ
ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ

ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ. ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ. ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ದಿನಾಂಕ 17.06.2026 ರಂದು 'ಅನ್ನಬ್ರಹ್ಮ ಚಾತುರ್ಮಾಸ್ಯ' ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯ ವ್ರತ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಕ್ರೀಡೆ

ಕಾಲೆಳೆಯುತ್ತಲೇ ರಾಜೇಶ್ ಕೃಷ್ಣನ್ ಅವರನ್ನು ಹೊಗಳಿದ ಸಂಗೀತ ಮಾಂತ್ರಿಕ ಸಾಧು ಕೋಕಿಲಾ;
ಮನೋರಂಜನೆ

ಕಾಲೆಳೆಯುತ್ತಲೇ ರಾಜೇಶ್ ಕೃಷ್ಣನ್ ಅವರನ್ನು ಹೊಗಳಿದ ಸಂಗೀತ ಮಾಂತ್ರಿಕ ಸಾಧು ಕೋಕಿಲಾ;

ಸ ರಿ ಗ ಮ ಪ ಸೀಸನ್ - 21 ರ ಸ್ಪರ್ಧಿ ಕಾರ್ತಿಕ್ ರಿಯಲ್ ಸ್ಟಾರ್ ಉಪೇಂದ್ರ ಅವರ ಅಭಿನಯದ ರಕ್ತ ಕಣ್ಣೀರು ಚಿತ್ರದ ಸೂಪರ್ ಹಿಟ್ ಹಾಡು - "ಕಣ್ಣೀರಿದು ….. ರಕ್ತ ಕಣ್ಣೀರಿದು" ಹಾಡನ್ನು ಭಾವನೆ ಸಹಿತ ಅದ್ಭುತವಾಗಿ ಹಾಡಿದ್ದರು. ಆ ಹಾಡಿನ ಬಗ್ಗೆ…

ಆಕಾಶ ನೀನೆ ನೀಡೊಂದು ಗೂಡು ಎಂದು ಹಾಡಿ, ಜನರ ಮನಗೆದ್ದ ಹೂ ಮಾರುವ ಹುಡುಗ ದ್ಯಾಮೇಶ
ಮನೋರಂಜನೆ

ಆಕಾಶ ನೀನೆ ನೀಡೊಂದು ಗೂಡು ಎಂದು ಹಾಡಿ, ಜನರ ಮನಗೆದ್ದ ಹೂ ಮಾರುವ ಹುಡುಗ ದ್ಯಾಮೇಶ

ದ್ಯಾಮೇಶ ಉತ್ತರ ಕರ್ನಾಟಕ ಜಿಲ್ಲೆಯ ಕಾರಟಗಿ ಊರಿನ ಹೂ ಮಾರುವ ಹುಡುಗ. ಬಾಲ್ಯದಲ್ಲಿಯೇ ತಂದೆ ತಾಯಿಯನ್ನು ಕಳೆದುಕೊಂಡ ದ್ಯಾಮೇಶ, ತನ್ನ ಅಜ್ಜಿಯ ಜೊತೆ ಪುಟ್ಟ ಮನೆಯಲ್ಲಿ ಜೀವನ ಸಾಗಿಸುತ್ತಿದ್ದಾನೆ. ದೇವರಿಗೆ ಸಿರಿತನ - ಬಡತನ ಎಂಬ ಬೇಧವಿಲ್ಲ. ಒಪ್ಪೊತ್ತಿನ ಊಟಕ್ಕೂ ಕಷ್ಟಪಡುತ್ತಿದ್ದ ದ್ಯಾಮೇಶನಿಗೆ ವರವಾಗಿ ಬಂದದ್ದು ಆತನ ಕಂಠಸಿರಿ.…

ಚಾಲಕನ ನಿಯಂತ್ರಣ ತಪ್ಪಿ ಮೋರಿಗೆ ಡಿಕ್ಕಿ  ಹೊಡೆದ ಬೊಲೆರೋ
ರಾಜ್ಯ

ಚಾಲಕನ ನಿಯಂತ್ರಣ ತಪ್ಪಿ ಮೋರಿಗೆ ಡಿಕ್ಕಿ ಹೊಡೆದ ಬೊಲೆರೋ

ಉಜಿರೆ: ರಾಷ್ಟ್ರೀಯ ಹೆದ್ದಾರಿಯ ಉಜಿರೆ ಕಾಶಿಬೆಟ್ಟು ಬಳಿ ಬೋಲೆರೋ ವಾಹನವು ಚಾಲಕನ ನಿಯಂತ್ರಣ ತಪ್ಪಿ ಮೋರಿಗೆ ಡಿಕ್ಕಿ ಹೊಡೆದ ಘಟನೆ ಫೆ.8 ರಂದು ನಡೆದಿದೆ. ಬೆಳ್ತಂಗಡಿಯಿಂದ ಉಜಿರೆ ಕಡೆ ತೆರಳುತ್ತಿದ್ದ ಬೋಲೆರೋ ವಾಹನವು ನಿಯಂತ್ರಣ ತಪ್ಪಿ ರಸ್ತೆಯ ಮೋರಿಗೆ ಡಿಕ್ಕಿ ಹೊಡೆದಿದ್ದು ಬೋಲೆರೋ ವಾಹನವು ಹಾನಿಯಾಗಿದೆ. ಬೋಲೆರೋ ಚಾಲಕ…

ಮಂಗಳೂರು: ಅಕ್ರಮ ಮರದ ದಿಮ್ಮಿಗಳ ಸಾಗಾಟ; ಲಾರಿ ವಶಕ್ಕೆ..!
ರಾಜ್ಯ

ಮಂಗಳೂರು: ಅಕ್ರಮ ಮರದ ದಿಮ್ಮಿಗಳ ಸಾಗಾಟ; ಲಾರಿ ವಶಕ್ಕೆ..!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಬೈಕಂಪಾಡಿ ಇಂಡಸ್ಟ್ರೀಯಲ್ ಏರಿಯ ರಸ್ತೆಯಲ್ಲಿ ವಿವಿಧ ಜಾತಿಯ ಮರದ ದಿಮ್ಮಿಗಳನ್ನು ಅಕ್ರಮವಾಗಿ ಸಾಟಾಟ ಮಾಡುತ್ತಿದ್ದ ಆರೋಪದಲ್ಲಿ ಲಾರಿ, 6 ಲಕ್ಷ ರೂ. ಮೌಲ್ಯದ ಮರದ ದಿಮ್ಮಿಗಳನ್ನುವಶಕ್ಕೆ ಪಡೆದುಕೊಂಡು ಓರ್ವನ ವಿರುದ್ಧ ಅರಣ್ಯ ಸಂಚಾರ ವಿಭಾಗದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.ಉಡುಪಿ ಜಿಲ್ಲೆಯ ಕುಂದಾಪುರ…

ಮಂಗಳೂರು : ಅಮಲು ಪದಾರ್ಥ ಸೇವನೆ ಪ್ರಕರಣ; ಮೂವರ ಸೆರೆ
ರಾಜ್ಯ

ಮಂಗಳೂರು : ಅಮಲು ಪದಾರ್ಥ ಸೇವನೆ ಪ್ರಕರಣ; ಮೂವರ ಸೆರೆ

ಮಂಗಳೂರು : ನಗರದ ಅತ್ತಾವರ ಕೆಎಂಸಿ ಆಸ್ಪತ್ರೆಯ ಬಳಿ ಸಾರ್ವಜನಿಕ ರಸ್ತೆಯ ಬದಿ ಅಮಲು ಪದಾರ್ಥ ಸೇವನೆ ಮಾಡಿದ ಆರೋಪದ ಮೇರೆಗೆ ಮೂವರನ್ನು ಪಾಂಡೇಶ್ವರ ಪೊಲೀಸರು ಬಂಧಿಸಿದ್ದಾರೆ. ಸಾಹಿದ್ ಮಲಿಕ್ (36), ಇರ್ಷಾದ್ (27), ನವಾಫ್ (23) ಬಂಧಿತ ಆರೋಪಿಗಳು. ಇವರ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಕಾರಿನಲ್ಲಿ ಗೋವಾ ಮದ್ಯ ಸಾಗಾಟ ಪ್ರಕರಣ; ಹೆಡ್​ ಕಾನ್ಸ್​ಟೇಬಲ್​ ಅಮಾನತು
ರಾಜ್ಯ

ಕಾರಿನಲ್ಲಿ ಗೋವಾ ಮದ್ಯ ಸಾಗಾಟ ಪ್ರಕರಣ; ಹೆಡ್​ ಕಾನ್ಸ್​ಟೇಬಲ್​ ಅಮಾನತು

ಕಾರವಾರ : ಜಿಲ್ಲೆಯ ಅಂಕೋಲಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ಹಟ್ಟಿಕೇರಿ ಬಳಿ ಕಾರಿನಲ್ಲಿ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಅಂಕೋಲಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ಸಂಬಂಧ ಹಳಿಯಾಳ ಪೊಲೀಸ್ ಠಾಣೆಯ ಹೆಡ್​ ಕಾನ್ಸ್​ಟೇಬಲ್​​ ಸಂತೋಷ ಲಮಾಣಿ ಅವರನ್ನು ಅಮಾನತು ಮಾಡಲಾಗಿದೆ.ಈ ಬಗ್ಗೆ ಜಿಲ್ಲಾ ಪೊಲೀಸ್​…

ದೆಹಲಿ ವಿಧಾನ ಸಭೆ ಚುಣಾವಣೆ 2025 – ಫಲಿತಾಂಶ ಪ್ರಕಟ; ಜಯಭೇರಿ ಬಾರಿಸಿದ ಬಿಜೆಪಿ;
ರಾಷ್ಟ್ರೀಯ

ದೆಹಲಿ ವಿಧಾನ ಸಭೆ ಚುಣಾವಣೆ 2025 – ಫಲಿತಾಂಶ ಪ್ರಕಟ; ಜಯಭೇರಿ ಬಾರಿಸಿದ ಬಿಜೆಪಿ;

ಚುನಾವಣಾ ಆಯೋಗ ಪ್ರಕಟಿಸಿದ ಅಧೀಕೃತ ಕ್ಷೇತ್ರವಾರು - ಪಕ್ಷ ಪ್ರಾಬಲ್ಯವನ್ನು ಸೂಚಿಸುವ ದೆಹಲಿಯ ನಕ್ಷೆ ದೆಹಲಿ: ಫೆಬ್ರವರಿ 5 ರಂದು ದೆಹಲಿ ವಿಧಾನ ಸಭೆ ಚುಣಾವಣೆ ಸುಸೂತ್ರವಾಗಿ ನಡೆದಿತ್ತು. ಕೇಂದ್ರಾಡಳಿತ ಪಕ್ಷ ಬಿಜೆಪಿ, ದೆಹಲಿಯಲ್ಲಿ ಪ್ರಸ್ತುತ ಇದ್ದ ಆಪ್ ಮತ್ತು ಕಾಂಗ್ರೆಸ್ ಪಕ್ಷವು ಸ್ಪರ್ಧಾ ಕಣಕ್ಕೆ ಇಳಿದಿತ್ತು.  ಎಲ್ಲಾ…

Bantwala: ಫ್ಯಾನ್‌ ರಿಪೇರಿ ವೇಳೆ ಕರೆಂಟ್‌ ಶಾಕ್‌; ಸಾವು
ರಾಜ್ಯ

Bantwala: ಫ್ಯಾನ್‌ ರಿಪೇರಿ ವೇಳೆ ಕರೆಂಟ್‌ ಶಾಕ್‌; ಸಾವು

Bantwala: ಫ್ಯಾನ್‌ ರಿಪೇರಿ ಮಾಡುತ್ತಿದ್ದ ಸಂದರ್ಭದಲ್ಲಿ ವಿದ್ಯುತ್‌ ಶಾಕ್‌ ಹೊಡೆದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆಯೊಂದು ಸಜಿಪಮುನ್ನೂರು ಗ್ರಾಮದ ಮಾರ್ನಬೈಲು ಎಂಬಲ್ಲಿ ಫೆ.7 (ಶುಕ್ರವಾರ) ರಂದು ನಡೆದಿದೆ. ಅರಳ ನಿವಾಸಿ ಭವಾನಿಶಂಕರ ಯಾನೆ ರಾಜೇಶ್‌ ಮೃತಪಟ್ಟ ವ್ಯಕ್ತಿ. ಸಜಿಪ ಮುನ್ನೂರು ಗ್ರಾಮದ ಮಾರ್ನಬೈಲು ಎಂಬಲ್ಲಿ ರಾಜೇಶ್‌ನ ತಂಗಿ ಮನೆಯಲ್ಲಿ ಫ್ಯಾನ್‌…

ನನಗೆ ಬೆನ್ನು ನೋವು ಇದೆ.. ತುಂಬಾ ಹೊತ್ತು ನಿಲ್ಲಲು ಆಗಲ್ಲ: ಅಭಿಮಾನಿಗಳಿಗೆ ಡಿ ಬಾಸ್ ಮನವಿ
ರಾಜ್ಯ

ನನಗೆ ಬೆನ್ನು ನೋವು ಇದೆ.. ತುಂಬಾ ಹೊತ್ತು ನಿಲ್ಲಲು ಆಗಲ್ಲ: ಅಭಿಮಾನಿಗಳಿಗೆ ಡಿ ಬಾಸ್ ಮನವಿ

ಬೆಂಗಳೂರು: ಕೊಲೆ ಪ್ರಕರಣದಲ್ಲಿ ಜೈಲು ಸೇರಿದ ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ನಟ ದರ್ಶನ ಇದೇ ಮೊದಲ ಬಾರಿಗೆ ಸಾರ್ವಜನಿಕವಾಗಿ ಅಭಿಮಾನಿಗಳಿಗೆ ಮನವಿ ಮಾಡಿದ್ದಾರೆ. ಫೆಬ್ರುವರಿ 16ರಂದು ನಟ ದರ್ಶನ್ ಜನ್ಮದಿನವಿದ್ದು ಈ ಹಿನ್ನಲೆ ವಿಶೇಷ ವಿಡಿಯೋ ಮಾಡಿರುವ ಅವರು ಅಭಿಮಾನಿಗಳಿಗೆ ಈ ಬಾರಿ ತಾನು ಹುಟ್ಟು ಹಬ್ಬ…

ಕೋಳಿ ಸಾಗಾಟದ ವಾಹನ ಪಲ್ಟಿ: ಕೋಳಿ ಪ್ರಿಯರಿಗೆ ಹಬ್ಬದೂಟ
ರಾಜ್ಯ

ಕೋಳಿ ಸಾಗಾಟದ ವಾಹನ ಪಲ್ಟಿ: ಕೋಳಿ ಪ್ರಿಯರಿಗೆ ಹಬ್ಬದೂಟ

ಪುತ್ತೂರು: ಕೋಳಿ ಸಾಗಾಟದ ಪಿಕಪ್ ಟೆಂಪೋ ಒಂದು ಪಲ್ಟಿಯಾದ ಘಟನೆ ಕನ್ಯಾನ-ಕುಳಾಲು-ಸಾಲೆತ್ತೂರು ಸಂಪರ್ಕದ ಕಳೆಂಜಿಮಲೆ ರಕ್ಷಿತಾರಣ್ಯದ ಒಳರಸ್ತೆಯಲ್ಲಿ ನಡೆದಿದೆ. ಅಪಘಾತದಲ್ಲಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತಮಿಳುನಾಡು ನೋಂದಣಿಯ ಪಿಕಪ್ ಟೆಂಪೋ ಇದಾಗಿದ್ದು, ಕನ್ಯಾನ ಜಂಕ್ಷನಿಂದ ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಹಾದುಹೋಗುವ ತೀರಾ ಕಡಿದಾದ ಏರು ರಸ್ತೆಯಲ್ಲಿ, ಮುಂದಿನಿಂದ ಬರುತ್ತಿದ್ದ ಇನ್ನೊಂದು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI