ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!
ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!

ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಮೂರನೇ ವಾರಕ್ಕೆ ಕಾಲಿಡುತ್ತಿದ್ದಂತೆ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಇರಾನ್ ಈಗ ನೇರವಾಗಿಯೇ ಕಣಕ್ಕಿಳಿಯುವ ಮುನ್ಸೂಚನೆ ನೀಡಿದ್ದು, ಪ್ರವಾಸಿ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಇದು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ.​ ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಭೀಕರ ಯುದ್ಧದಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಸ್ರೇಲ್ ತನ್ನ ಭೂಸೇನೆಯನ್ನು ಅಖಾಡಕ್ಕಿಳಿಸಿ ದಾಳಿ ಚುರುಕುಗೊಳಿಸುತ್ತಿದ್ದಂತೆ, ಇರಾನ್ ತನ್ನ ಮಿಲಿಟರಿ ಶಕ್ತಿಯನ್ನು ಪ್ರದರ್ಶಿಸಲು ಮುಂದಾಗಿದೆ. "ಅಮೆರಿಕ ಮತ್ತು…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಭಾರತ vs ಇಂಗ್ಲೆಂಡ್ 2ನೇ ಟಿ20: ತಿಲಕ್ ವರ್ಮಾ ಕಮಾಲ್, ಭಾರತಕ್ಕೆ ರೋಚಕ ಜಯ
ಕ್ರೀಡೆ

ಭಾರತ vs ಇಂಗ್ಲೆಂಡ್ 2ನೇ ಟಿ20: ತಿಲಕ್ ವರ್ಮಾ ಕಮಾಲ್, ಭಾರತಕ್ಕೆ ರೋಚಕ ಜಯ

ಚೆನ್ನೈನಲ್ಲಿ ನಿನ್ನೆ ನಡೆದ ಎರಡನೇ ಟಿ20 ಪಂದ್ಯದಲ್ಲಿ ಇಂಗ್ಲೆಂಡ್ ನೀಡಿದ 166 ರನ್‌ಗಳ ಗುರಿಯನ್ನು ಬೆನ್ನತ್ತಿದ ಟೀಂ ಇಂಡಿಯಾ 19.2 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು ಗೆಲುವು ಸಾಧಿಸಿದೆ. ತಿಲಕ್ ವರ್ಮಾ 72 ರನ್‌ಗಳ ಅಜೇಯ ಇನ್ನಿಂಗ್ಸ್‌ ಆಡಿದ್ದು, ತಂಡದ ಗೆಲುವಿಗೆ ಪ್ರಮುಖ ಪಾತ್ರ ವಹಿಸಿದರು. ವಾಷಿಂಗ್ಟನ್ ಸುಂದರ್…

ದೇಶದ ವ್ಯವಸ್ಥಿತ ಆಡಳಿತಕ್ಕಾಗಿ ರಚಿಸಲಾದ ಸಂವಿಧಾನಕ್ಕೆ ಅಮೃತ ಮಹೋತ್ಸವದ ಸಂಭ್ರಮ
ಧಾರ್ಮಿಕ ರಾಷ್ಟ್ರೀಯ

ದೇಶದ ವ್ಯವಸ್ಥಿತ ಆಡಳಿತಕ್ಕಾಗಿ ರಚಿಸಲಾದ ಸಂವಿಧಾನಕ್ಕೆ ಅಮೃತ ಮಹೋತ್ಸವದ ಸಂಭ್ರಮ

2025 ರ ಜನವರಿ 26 ಕ್ಕೆ ನಮ್ಮ ದೇಶದ ಸಂವಿಧಾನವು ಜಾರಿಗೆ ತಂದು 75 ವರ್ಷಗಳಾಗುತ್ತವೆ. ನಮ್ಮ ದೇಶವನ್ನು ವ್ಯವಸ್ಥಿತವಾಗಿ ನಡೆಸಿಕೊಂಡು ಹೋಗುವುದಕ್ಕಾಗಿ ರಚಿಸಿದ ಸಂವಿಧಾನಕ್ಕೆ ಅಮೃತ ಮಹೋತ್ಸವದ ಸಂಭ್ರಮ.  ಈ ವಿಶೇಷ ಹಬ್ಬವನ್ನು ಆಚರಿಸಲು ದೇಶಾದ್ಯಂತ ಹಲವಾರು ಕಾರ್ಯಕ್ರಮಗಳು ಆಯೋಜಿಸಲಾಗಿದೆ. ಈ ಕಾರ್ಯಕ್ರಮಗಳು ದೇಶದ ನಾಗರಿಕರಿಗೆ ಭಾಗವಹಿಸುವ,…

ಭಾರತಕ್ಕೆ ಆಗಮಿಸಿದ ಇಂಡೋನೇಷ್ಯಾ ಅಧ್ಯಕ್ಷ ಶ್ರೀ ಪ್ರಬೋವೊ ಸುಬಿಯಾಂತೋ; ಮಾನ್ಯ ರಾಷ್ಟ್ರಪತಿಗಳು ಮತ್ತು ಪ್ರಧಾನ ಮಂತ್ರಿಗಳಿಂದ ಅದ್ಧೂರಿ ಸ್ವಾಗತ;
ಅಂತರಾಷ್ಟ್ರೀಯ

ಭಾರತಕ್ಕೆ ಆಗಮಿಸಿದ ಇಂಡೋನೇಷ್ಯಾ ಅಧ್ಯಕ್ಷ ಶ್ರೀ ಪ್ರಬೋವೊ ಸುಬಿಯಾಂತೋ; ಮಾನ್ಯ ರಾಷ್ಟ್ರಪತಿಗಳು ಮತ್ತು ಪ್ರಧಾನ ಮಂತ್ರಿಗಳಿಂದ ಅದ್ಧೂರಿ ಸ್ವಾಗತ;

ವಿದೇಶಾಂಗ ಸಚಿವರಾದ ಶ್ರೀ ಪಬಿತ್ರ ಮಾರ್ಗರೀಟಾ ಅವರು ಇಂಡೋನೇಷ್ಯಾ ಅಧ್ಯಕ್ಷರಾದ ಪ್ರಬೋವೊ ಸುಬಿಯಾಂತೋ ಅವರನ್ನು ಸ್ವಾಗತಿಸುತ್ತಿರುವುದು ನವದೆಹಲಿ:75ನೇ ವರ್ಷದ ಗಣರಾಜ್ಯೋತ್ಸವ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿರುವ ಇಂಡೋನೇಷ್ಯಾ ಅಧ್ಯಕ್ಷರಾದ ಶ್ರೀ ಪ್ರಬೋವೊ ಸುಬಿಯಾಂತೋ ಜನವರಿ 23, 2025 ರಂದು ರಾತ್ರಿ 9 : 15 ಕ್ಕೆ ಭಾರತಕ್ಕೆ ಆಗಮಿಸಿದರು. ಅವರು…

ಪಿಎಂ ಜನ್ ಮನ್ ಯೋಜನೆಯಡಿ ಕಡಬ ತಾಲೂಕಿಗೆ 2.75 ಕೋಟಿ ಮಂಜೂರು
ರಾಜ್ಯ

ಪಿಎಂ ಜನ್ ಮನ್ ಯೋಜನೆಯಡಿ ಕಡಬ ತಾಲೂಕಿಗೆ 2.75 ಕೋಟಿ ಮಂಜೂರು

ಮಂಗಳೂರು: ಕೇಂದ್ರ ಸರ್ಕಾರದ ಪಿಎಂ ಜನ್ ಮನ್ ಯೋಜನೆಯಡಿ ಕಡಬ ತಾಲೂಕಿನ ರಾಮಕುಂಜ, ಪೆರಾಬೆ, ಅಲಂಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪರಕ್ಕಾಲು ಕೊರಗ ಕಾಲೊನಿಯ ರಸ್ತೆ ಅಭಿವೃದ್ಧಿಗೆ 2.75 ಕೋಟಿ ರೂ. ಅನುದಾನ ಮಂಜೂರು ಆಗಿದ್ದು, ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಇಂದು ಅಲಂಕಾರಿನಲ್ಲಿ…

ಮಹಾಕುಂಭಮೇಳದಲ್ಲಿ ಸನ್ಯಾಸಿಯಾದ ಬಾಲಿವುಡ್ ನಟಿ ಮಮತಾ ಕುಲಕರ್ಣಿ
ರಾಜ್ಯ

ಮಹಾಕುಂಭಮೇಳದಲ್ಲಿ ಸನ್ಯಾಸಿಯಾದ ಬಾಲಿವುಡ್ ನಟಿ ಮಮತಾ ಕುಲಕರ್ಣಿ

ಉತ್ತರಪ್ರದೇಶ: ಬಾಲಿವುಡ್ ನಟಿ ಮಮತಾ ಕುಲಕರ್ಣಿ ಇದೀಗ ಸನ್ಯಾಸಿನಿಯಾಗಿ ಧೀಕ್ಷೆ ಪಡೆದಿದ್ದಾರೆ. ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಈಗ ಸಾಧ್ವಿ ಆಗಿದ್ದಾರೆ. ಅವರು ಕಿನ್ನರ ಅಖಾಡದ ಮಹಾಮಂಡಲೇಶ್ವರಿ ಆಗಿ ನೇಮಕ ಆಗಿದ್ದಾರೆ.ಕಿನ್ನರ ಅಖಾಡ ಅಥವಾ ಕಿನ್ನರ ಅಖಾರ ಧಾರ್ಮಿಕ ಆಚರಣೆಗಳಲ್ಲಿ ತೊಡಗಿಕೊಂಡಿರುವ ತೃತೀಯ ಲಿಂಗಿಗಳ ಸಂಘವಾಗಿದೆ. 2015…

ಬಿಗ್ ಬಾಸ್ ಸ್ಪರ್ಧಿ ಜಗದೀಶ್ ಮೇಲೆ ನಡು ರಸ್ತೆಯಲ್ಲೇ ಹಿಗ್ಗಾಮುಗ್ಗಾ ಥಳಿತ: ಗಾಳಿಯಲ್ಲಿ ಗುಂಡು ಹಾರಿಸಿದ್ದಕ್ಕೆ ಜಗದೀಶ್ ಅರೆಸ್ಟ್
ರಾಜ್ಯ

ಬಿಗ್ ಬಾಸ್ ಸ್ಪರ್ಧಿ ಜಗದೀಶ್ ಮೇಲೆ ನಡು ರಸ್ತೆಯಲ್ಲೇ ಹಿಗ್ಗಾಮುಗ್ಗಾ ಥಳಿತ: ಗಾಳಿಯಲ್ಲಿ ಗುಂಡು ಹಾರಿಸಿದ್ದಕ್ಕೆ ಜಗದೀಶ್ ಅರೆಸ್ಟ್

ಬೆಂಗಳೂರು: ಸದಾ ವಿವಾದಗಳಿಂದಲೇ ಸುದ್ದಿಯಲ್ಲಿರುವ ಬಿಗ್ ಬಾಸ್ ಸೀಸನ್ 11 ರ ಸ್ಪರ್ಧಿ ಲಾಯರ್ ಜಗದೀಶ್ ನಡು ರಸ್ತೆಯಲ್ಲೇ ಹಿಗ್ಗಾಮುಗ್ಗ ಥಳಿಸಿದ್ದಾರೆ. ಬಿಗ್ ಬಾಸ್ ನಲ್ಲಿ ಹಲ್ಲೆ ಮಾಡಿಯೇ ಹೊರಗೆ ಬಂದಿದ್ದ ಲಾಯರ್ ಜಗದೀಶ್ ಹೊರಗೆ ಬಂದ ಮೇಲೂ ಕೂಡ , ನಟರು ನಟಿಯರ ವಿರುದ್ದ ವಿವಾದಾತ್ಮಕ ಹೇಳಿಕೆಗಳನ್ನು…

ಉಡುಪಿ: ಐದು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ-ಸಿಸಿಟಿವಿಯಲ್ಲಿ ಸೆರೆಯಾದ ಆರೋಪಿ ಚಲನವಲನ
ಅಪರಾಧ ರಾಜ್ಯ

ಉಡುಪಿ: ಐದು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ-ಸಿಸಿಟಿವಿಯಲ್ಲಿ ಸೆರೆಯಾದ ಆರೋಪಿ ಚಲನವಲನ

ಉಡುಪಿ: ಅಪರಿಚಿತ ವ್ಯಕ್ತಿಯೊಬ್ಬ ಐದು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಉಡುಪಿಯಲ್ಲಿ ನಡೆದಿದ್ದು, ಈ ಬಗ್ಗೆ ಬಾಲಕಿಯ ಪೋಷಕರು ನೀಡಿದ ದೂರಿನಂತೆ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಡುಪಿ ನಗರದ ಪಿಪಿಸಿ ಸಮೀಪದ ಓಣಿಯಲ್ಲಿ ಗುರುವಾರ ಮಧ್ಯಾಹ್ನ ವೇಳೆ ನಡೆದಿದೆ. ಸುಮಾರು 30…

ಮಂಗಳೂರು ಪ್ಲಾಸ್ಟಿಕ್ ಪಾರ್ಕ್ ಯೋಜನೆ: ವಿವಾದಿತ ಭೂಮಿ ಕೈಬಿಟ್ಟು ಪರಿಷ್ಕೃತ ಯೋಜನೆ ರೂಪಿಸಲು ಕೆಐಎಡಿಬಿಗೆ ಸಂಸದ ಕ್ಯಾ.ಚೌಟ ಸೂಚನೆ
ರಾಜ್ಯ

ಮಂಗಳೂರು ಪ್ಲಾಸ್ಟಿಕ್ ಪಾರ್ಕ್ ಯೋಜನೆ: ವಿವಾದಿತ ಭೂಮಿ ಕೈಬಿಟ್ಟು ಪರಿಷ್ಕೃತ ಯೋಜನೆ ರೂಪಿಸಲು ಕೆಐಎಡಿಬಿಗೆ ಸಂಸದ ಕ್ಯಾ.ಚೌಟ ಸೂಚನೆ

ಮಂಗಳೂರು: ಮಂಗಳೂರು ಹೊರವಲಯದ ಗಂಜಿಮಠ ಪ್ಲಾಸ್ಟಿಕ್‌ ಪಾರ್ಕ್‌ ಸ್ಥಾಪನೆ ಯೋಜನೆಗೆ ಭೂಸ್ವಾಧೀನ ತಕರಾರಿನಿಂದಾಗಿ ಹಿನ್ನಡೆಯಾಗಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ(ಕೆಐಎಡಿಬಿ) ಮುಖ್ಯ ಎಂಜಿನಿಯರ್‌ಗೆ ಪತ್ರ ಬರೆದಿದ್ದು, ಭೂವಿವಾದಿತ 9.33 ಎಕರೆ ಜಾಗ ಕೈಬಿಟ್ಟು ಪರಿಷ್ಕೃತ ಯೋಜನೆ ಸಿದ್ಧಪಡಿಸಿ…

ಭಾರತ ಮತ್ತು ಇಂಡೋನೇಷ್ಯಾ ನಡುವಿನ ಅಪೂರ್ವ ಸಂಬಂಧ
ಅಂತರಾಷ್ಟ್ರೀಯ

ಭಾರತ ಮತ್ತು ಇಂಡೋನೇಷ್ಯಾ ನಡುವಿನ ಅಪೂರ್ವ ಸಂಬಂಧ

ಭಾರತ ಮತ್ತು ಇಂಡೋನೇಷ್ಯಾ ದೇಶಗಳ ನಡುವಿನ ಬಾಂಧವ್ಯ ಅಪೂರ್ವವಾದದ್ದು. ಭಾರತ ಸ್ವತಂತ್ರವಾದಂದಿನಿಂದ ಇಂದಿನವರೆಗೂ ಅದು ಮುಂದುವರೆಯುತ್ತಾ ಬಂದಿದೆ. ಭಾರತದ ಗಣರಾಜ್ಯೋತ್ಸವದ ಮುಖ್ಯ ಅತಿಥಿಗಳಾಗಿ ಬಂದ ಇಂಡೋನೇಷ್ಯಾ ದೇಶದ ಅಧ್ಯಕ್ಷರು ಯಾರೆಲ್ಲಾ ಗೊತ್ತೇ? 1. ಅಧ್ಯಕ್ಷ ಸೂಕಾರ್ನೋ (1950) ಅಧ್ಯಕ್ಷ ಸೂಕಾರ್ನೋ ಭಾರತದ ಮೊದಲ ಗಣರಾಜ್ಯ ದಿನೋತ್ಸವ 1950ರ ಜನವರಿ…

ಭಾರತಕ್ಕೆ 75 ನೇ ಪ್ರಜಾಪ್ರಭುತ್ವದ ದಿನದ ಸಂಭ್ರಮ; ಪೆರೇಡ್‌ನಲ್ಲಿ ಭಾಗಿಯಾಗಲಿದೆ ವಿದೇಶಿ ಸೈನ್ಯ.
ರಾಷ್ಟ್ರೀಯ

ಭಾರತಕ್ಕೆ 75 ನೇ ಪ್ರಜಾಪ್ರಭುತ್ವದ ದಿನದ ಸಂಭ್ರಮ; ಪೆರೇಡ್‌ನಲ್ಲಿ ಭಾಗಿಯಾಗಲಿದೆ ವಿದೇಶಿ ಸೈನ್ಯ.

ನವದೆಹಲಿ: ಭಾರತವು 2025ರ ಜನವರಿ 26ರಂದು 75ನೇ ಗಣರಾಜ್ಯೋತ್ಸವವನ್ನು ಆಚರಿಸಲು ಸಜ್ಜಾಗುತ್ತಿದ್ದು, ದೇಶಾದ್ಯಂತ ವ್ಯಾಪಕ ತಯಾರಿಗಳು ನಡೆಯುತ್ತಿವೆ. ಈ ಗಣರಾಜ್ಯೋತ್ಸವ ಪೆರೇಡ್‌ನ ಮೂಲಮಂತ್ರ "ಸ್ವರ್ಣಿಮ್ ಭಾರತ್ : ವೀರಾಸತ್ ಔರ್ ವಿಕಾಸ್", ಇದು ಭಾರತದ ಶ್ರೀಮಂತ ಪರಂಪರೆ ಮತ್ತು ಪ್ರಗತಿಗೆ ಒತ್ತು ನೀಡುತ್ತದೆ. ಕರ್ತವ್ಯ ಪಥದಲ್ಲಿ ಪ್ರಮುಖ ಕಾರ್ಯಕ್ರಮ:…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI