ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!
ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!

ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಮೂರನೇ ವಾರಕ್ಕೆ ಕಾಲಿಡುತ್ತಿದ್ದಂತೆ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಇರಾನ್ ಈಗ ನೇರವಾಗಿಯೇ ಕಣಕ್ಕಿಳಿಯುವ ಮುನ್ಸೂಚನೆ ನೀಡಿದ್ದು, ಪ್ರವಾಸಿ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಇದು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ.​ ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಭೀಕರ ಯುದ್ಧದಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಸ್ರೇಲ್ ತನ್ನ ಭೂಸೇನೆಯನ್ನು ಅಖಾಡಕ್ಕಿಳಿಸಿ ದಾಳಿ ಚುರುಕುಗೊಳಿಸುತ್ತಿದ್ದಂತೆ, ಇರಾನ್ ತನ್ನ ಮಿಲಿಟರಿ ಶಕ್ತಿಯನ್ನು ಪ್ರದರ್ಶಿಸಲು ಮುಂದಾಗಿದೆ. "ಅಮೆರಿಕ ಮತ್ತು…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಮಂಗಳೂರು: ಕದ್ರಿ ಪಾರ್ಕ್‌ನಲ್ಲಿ ಕಲಾಲೋಕ ವೈಭವ
ರಾಜ್ಯ

ಮಂಗಳೂರು: ಕದ್ರಿ ಪಾರ್ಕ್‌ನಲ್ಲಿ ಕಲಾಲೋಕ ವೈಭವ

ಮಹಾನಗರ: ಮಂಗಳೂರಿನ ಶರಧಿ ಪ್ರತಿಷ್ಠಾನ, ದ.ಕ. ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್‌ ಸಹಯೋಗದೊಂದಿಗೆ ಕದ್ರಿಪಾರ್ಕ್‌ನಲ್ಲಿ ನಡೆಯುವ ಎರಡು ದಿನಗಳ ಕಲಾಪರ್ಬಕ್ಕೆ ಶನಿವಾರ ಚಾಲನೆ ನೀಡಲಾಯಿತು. ಕದ್ರಿ ಪಾರ್ಕ್‌ ರಸ್ತೆಯಲ್ಲಿ ಅನಾವರಣಗೊಂಡ ಕಲಾ ಜಗತ್ತು ಕಲಾ ರಸಿಕರ ಮನ ತಣಿಸುತ್ತಿದೆ. ಕಲಾಪರ್ಬದಲ್ಲಿ 118 ಮಳಿಗೆಗಳಿವೆ. ವಿನೂತನ ಕಲಾ ಪ್ರದರ್ಶನಗಳುಆಯಿಲ್‌ ಪೈಂಟಿಂಗ್‌,…

ಮಂಗಳೂರು ರಬ್ಬರ್‌ ಟ್ಯಾಪರ್‌: ವಿಮೆ ಯೋಜನೆ
ರಾಜ್ಯ

ಮಂಗಳೂರು ರಬ್ಬರ್‌ ಟ್ಯಾಪರ್‌: ವಿಮೆ ಯೋಜನೆ

ಮಂಗಳೂರು: ರಬ್ಬರ್‌ ಮಂಡಳಿಯು ಸಣ್ಣ ಹಿಡುವಳಿ ವಲಯದಲ್ಲಿ ಕೆಲಸ ಮಾಡುವ ರಬ್ಬರ್‌ ಟ್ಯಾಪರ್‌ಗಳಿಗೆ ವಿಮೆ ಯೋಜನೆಯನ್ನು ಜಾರಿಗೊಳಿಸಿದೆ. ರಬ್ಬರ್‌ ಉತ್ಪಾದಕರ ಸಂಘಗಳ ಗುಂಪು ಸಂಸ್ಕರಣ ಕೇಂದ್ರಗಳಲ್ಲಿ ರಬ್ಬರ್‌ ಹಾಳೆ ತಯಾರಿಕೆಯಲ್ಲಿ ತೊಡಗಿರುವ ಕಾರ್ಮಿಕರು, ಒಂದು ಹೆಕ್ಟೇರ್‌ವರೆಗಿನ ರಬ್ಬರ್‌ ಪ್ರದೇಶವನ್ನು ಹೊಂದಿರುವ ಸಣ್ಣ ಬೆಳೆಗಾರರು ಮತ್ತು ಕನಿಷ್ಠ ನೂರು ಮಳೆ-ರಕ್ಷಕ…

ಬೆಂಗಳೂರು: ಸಿಲಿಂಡರ್‌ ಸ್ಫೋಟ; ಮಗು ಸೇರಿ ಐವರಿಗೆ ಗಾಯ
ರಾಜ್ಯ

ಬೆಂಗಳೂರು: ಸಿಲಿಂಡರ್‌ ಸ್ಫೋಟ; ಮಗು ಸೇರಿ ಐವರಿಗೆ ಗಾಯ

ಪೀಣ್ಯ ದಾಸರಹಳ್ಳಿ: ಅಡುಗೆ ಸಿಲಿಂಡರ್‌ನ ಪೈಪ್‌ನಲ್ಲಿ ಅನಿಲ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡು ಸ್ಫೋಟಗೊಂಡ ಪರಿಣಾಮ ಉತ್ತರ ಭಾರತ ಮೂಲದ ದಂಪತಿ, ಮಗು ಸೇರಿ ಐವರು ಗಾಯಗೊಂಡಿರುವ ಘಟನೆ ಪೀಣ್ಯ ಠಾಣೆ ವ್ಯಾಪ್ತಿಯ ಚೊಕ್ಕಸಂದ್ರದ ಪಾಪಯ್ಯ ಲೇಔಟ್‌ನಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ. ಅಸ್ಸಾ ಮೂಲದ ಬಿಜುದಾಸ್‌(35), ಆತನ ಪತ್ನಿ ಅಂಜಲಿದಾಸ್‌(26)…

ಮಕರ ಸಂಕ್ರಾಂತಿ: ಹಂಪಿಗೆ ಹರಿದು ಬಂದ ಭಕ್ತ ಜನ ಸಾಗರ!
ಧಾರ್ಮಿಕ ರಾಜ್ಯ

ಮಕರ ಸಂಕ್ರಾಂತಿ: ಹಂಪಿಗೆ ಹರಿದು ಬಂದ ಭಕ್ತ ಜನ ಸಾಗರ!

ಹೊಸಪೇಟೆ: ಮಕರ ಸಂಕ್ರಾಂತಿ ಪ್ರಯುಕ್ತ ದಕ್ಷಿಣ ಕಾಶಿ ಖ್ಯಾತಿಯ ಹಂಪಿಗೆ ಸಹಸ್ರಾರು ಭಕ್ತರು ಮಂಗಳವಾರ‌ ಭೇಟಿ ನೀಡಿ, ವಿರೂಪಾಕ್ಷೇಶ್ವರ, ಪಂಪಾದೇವಿ ದರ್ಶನ ಪಡೆದರು. ಮಕರ ಸಂಕ್ರಾತಿ ಹಿನ್ನೆಲೆಯಲ್ಲಿ ತಂಡೋಪತಂಡವಾಗಿ ಹಂಪಿಗೆ ಆಗಮಿಸಿದ ಭಕ್ತರು, ತುಂಗಭದ್ರಾ ನದಿಯಲ್ಲಿ ಪುಣ್ಯ ಸ್ನಾನ ಮಾಡಿದರುಬಳಿಕ ವಿರೂಪಾಕ್ಷೇಶ್ವರ ದೇವಾಲಯಕ್ಕೆ ತೆರಳಿ ಸರದಿ ಸಾಲಿನಲ್ಲಿ ದೇವರ…

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಯಾಣಿಸುತ್ತಿದ್ದ ಕಾರು ಮರಕ್ಕೆ ಡಿಕ್ಕಿ: ಬೆನ್ನು ಮೂಳೆಗೆ ಪೆಟ್ಟು
ರಾಜ್ಯ

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಯಾಣಿಸುತ್ತಿದ್ದ ಕಾರು ಮರಕ್ಕೆ ಡಿಕ್ಕಿ: ಬೆನ್ನು ಮೂಳೆಗೆ ಪೆಟ್ಟು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಅವರ ಸಹೋದರ ಚನ್ನರಾಜ ಅವರು ಪ್ರಯಾಣಿಸುತ್ತಿದ್ದ ಕಾರು ಮರಕ್ಕೆ ಡಿಕ್ಕಿ ಹೊಡೆದ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಬಳಿ ನಡೆದಿದೆ. ಅಪಘಾತದಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಬೆನ್ನು ಮೂಳೆ ಹಾಗೂ ಕತ್ತಿಗೆ ಪೆಟ್ಟು…

ಸಾಕ್ಷ್ಯಾಧಾರಗಳಿಲ್ಲದೆ ಡ್ರಗ್ಸ್ ಕೇಸ್ ನಿಂದ ನಟಿ ರಾಗಿಣಿ ದ್ವಿವೇದಿ ಬಚಾವ್
ಅಪರಾಧ ರಾಜ್ಯ

ಸಾಕ್ಷ್ಯಾಧಾರಗಳಿಲ್ಲದೆ ಡ್ರಗ್ಸ್ ಕೇಸ್ ನಿಂದ ನಟಿ ರಾಗಿಣಿ ದ್ವಿವೇದಿ ಬಚಾವ್

ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಸಿಕಿಹಾಕಿಕೊಂಡು ಜೈಲು ವಾಸ ಅನುಭವಿಸಿದ್ದ ನಟಿ ರಾಗಿಣಿ ದ್ವಿವೇದಿ ಅವರ ಮೇಲಿನ ಪ್ರಕರಣವನ್ನು ಹೈಕೋರ್ಟ್ ಖುಲಾಸೆಗೊಳಿಸಿದೆ. ಇದರೊಂದಿಗೆ ನಟಿ ರಾಗಿಣಿ ದ್ವಿವೇದಿ ಅವರ ಮೇಲಿದ್ದ ದೊಡ್ಡ ಕಳಂಕ ತೊಳೆದು ಹೋದಂತಾಗಿದೆ. 2020 ರಲ್ಲಿ ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ಕೇಸ್ ಭಾರೀ ಸದ್ದು ಮಾಡಿತ್ತು.…

ಪತ್ನಿ ಕಿರುಕುಳಕ್ಕೆ ನೇಣು ಬಿಗಿದುಕೊಂಡು `ಪತಿ’ ಆತ್ಮಹತ್ಯೆ.!
ಅಪರಾಧ ರಾಜ್ಯ

ಪತ್ನಿ ಕಿರುಕುಳಕ್ಕೆ ನೇಣು ಬಿಗಿದುಕೊಂಡು `ಪತಿ’ ಆತ್ಮಹತ್ಯೆ.!

ಧಾರವಾಡ: ಪತ್ನಿ ಕಿರುಕುಳಕ್ಕೆ ರಾಜ್ಯದಲ್ಲಿ ಮತ್ತೊಂದು ಬಲಿಯಾಗಿದ್ದು, ವ್ಯಕ್ತಿಯೊಬ್ಬರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ತಾಲೂಕಿನ ಬೇಲೂರು ಗ್ರಾಮದಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಆತ್ಮಹತ್ಯೆ ಮಾಡಿಕೊಂಡ ಪತಿಯನ್ನು ಶಿವರಾಜ್ ಎತ್ತಿನಗುಡ್ಡ (35) ಎಂದು ತಿಳಿದುಬಂದಿದೆ. ಕಳೆದ ನವೆಂಬರ್ 16ರಂದು ಶಿವರಾಜ್ ಆತ್ಮಹತ್ಯೆ ಮಾಡಿಕೊಂಡಿದ್ದರು.…

ಚಾಲಕನಿಲ್ಲದೆ ಚಲಿಸಿದ ಬಸ್ – ಕಾರಿಗೆ ಡಿಕ್ಕಿ
ರಾಜ್ಯ

ಚಾಲಕನಿಲ್ಲದೆ ಚಲಿಸಿದ ಬಸ್ – ಕಾರಿಗೆ ಡಿಕ್ಕಿ

ಉಡುಪಿ : ಚಾಲಕನೇ ಇಲ್ಲದೆ ಬಸ್ ಚಲಿಸುತ್ತಿರುವದನ್ನು ಕಂಡು ಸ್ಥಳಿಯ ಜನರು ಗಾಬರಿಗೊಂಡ ಘಟನೆ ಕುಂದಾಪುರದ ಹಂಗಳೂರು ಸಮೀಪ ನಡೆದಿದೆ. ಖಾಸಗಿ ಬಸ್ಸೊಂದು ಚಾಲಕ ಸರ್ವಿಸ್ ಸೆಂಟರ್ ನಲ್ಲಿ ಇರಿಸಿದ್ದು. ಚಾಲಕನೇ ಇಲ್ಲದೆ ಬಸ್ ಏಕಾಏಕಿಯಾಗಿ ಬಂದ ಬಸ್ ಎರಡು ಸರ್ವಿಸ್ ರೋಡ್ ಮತ್ತು ರಾಷ್ಟ್ರೀಯ ಹೆದ್ದಾರಿ ದಾಟಿ…

ಮಡಿಕೇರಿ : ನಕಲಿ ಅಂಕಪಟ್ಟಿ ಸಲ್ಲಿಸಿ ಸರಕಾರಿ ಹುದ್ದೆ; ಜೈಲು ಶಿಕ್ಷೆ
ರಾಜ್ಯ

ಮಡಿಕೇರಿ : ನಕಲಿ ಅಂಕಪಟ್ಟಿ ಸಲ್ಲಿಸಿ ಸರಕಾರಿ ಹುದ್ದೆ; ಜೈಲು ಶಿಕ್ಷೆ

ಮಡಿಕೇರಿ : ಅಂಚೆ ಇಲಾಖೆಯಲ್ಲಿ ಬ್ರಾಂಚ್‌ ಪೋಸ್ಟ್‌ ಮಾಸ್ಟರ್‌ ಹುದ್ದೆ ಪಡೆಯಲು ನಕಲಿ ಅಂಕ ಪಟ್ಟಿ ಸಲ್ಲಿಸಿದ್ದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬನಿಗೆ ನ್ಯಾಯಾಲಯ 7 ವರ್ಷ ಕಠಿನ ಜೈಲು ಶಿಕ್ಷೆ ಮತ್ತು 1.25 ಲಕ್ಷ ರೂ. ದಂಡ ವಿಧಿಸಿದೆ. ಮಡಿಕೇರಿ ತಾಲೂಕಿನ ಕಾರೆಕಾಡು ಗ್ರಾಮದ ಸಂದೇಶ ಎಂ.ಬಿ.…

ವ್ಯವಹಾರದಲ್ಲಿ ಪಾಲು ನೀಡುವುದಾಗಿ ನಂಬಿಸಿ 2 ಕೋಟಿ ರೂ. ವಂಚನೆ
ರಾಜ್ಯ

ವ್ಯವಹಾರದಲ್ಲಿ ಪಾಲು ನೀಡುವುದಾಗಿ ನಂಬಿಸಿ 2 ಕೋಟಿ ರೂ. ವಂಚನೆ

ಉಡುಪಿ : ವ್ಯವಹಾರದಲ್ಲಿ ಪಾಲುದಾರರಾಗಿ ಮಾಡಿ ಲಾಭ ಹಂಚಿಕೊಳ್ಳುವುದಾಗಿ ನಂಬಿಸಿ ಹಣ, ಚಿನ್ನ ಪಡೆದು 2 ಕೋಟಿ ರೂ. ವಂಚಿಸಿದ ಬಗ್ಗೆ ಉಡುಪಿಯ ಸೆನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರ್ಕಳ ಮರ್ಣೆ ನಿವಾಸಿ ಹಕೀಂ 15 ವರ್ಷಗಳಿಂದ ಕಾರ್ಕಳ ಮಾರ್ಕೆಟ್‌ ರಸ್ತೆಯಲ್ಲಿರುವ ಕಾಂಪ್ಲೆಕ್ಸ್‌ನಲ್ಲಿ ಸೇಲ್‌ಜೊàನ್‌ ಎನ್ನುವ ಹೆಸರಿನ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI