ಅಂತರಾಷ್ಟ್ರೀಯ

PM Modi Yoga Day 2026: 50ಕ್ಕಿಂತ 70ರ ಹರೆಯದಲ್ಲಿ ಹೆಚ್ಚು ಸದೃಢರಾಗಿರಬೇಕು ಎಂದ ಪ್ರಧಾನಿ ಮೋದಿ!
ಅಂತರಾಷ್ಟ್ರೀಯ ಆರೋಗ್ಯ ಮತ್ತು ಸೌಂದರ್ಯ ರಾಜಕೀಯ

PM Modi Yoga Day 2026: 50ಕ್ಕಿಂತ 70ರ ಹರೆಯದಲ್ಲಿ ಹೆಚ್ಚು ಸದೃಢರಾಗಿರಬೇಕು ಎಂದ ಪ್ರಧಾನಿ ಮೋದಿ!

​ಕೋಲ್ಕತ್ತಾ: "ನಮ್ಮ ಗುರಿ ಕೇವಲ ಬದುಕುಳಿಯುವುದಲ್ಲ, ಬದಲಿಗೆ ನಾವು 50 ವರ್ಷ ವಯಸ್ಸಿನಲ್ಲಿದ್ದದ್ದಕ್ಕಿಂತ 70ನೇ ವಯಸ್ಸಿಗೆ ತಲುಪಿದಾಗ ಜೀವನಶೈಲಿ ಕಾಯಿಲೆಗಳ (Lifestyle Diseases) ವಿರುದ್ಧ ಹೋರಾಡಲು ಹೆಚ್ಚು ಬಲಿಷ್ಠರಾಗಿರಬೇಕು," ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಕರೆ ನೀಡಿದ್ದಾರೆ.​ ಅಂತರರಾಷ್ಟ್ರೀಯ ಯೋಗ ದಿನಾಚರಣೆಯ (International Yoga Day) ಅಂಗವಾಗಿ ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ಹಮ್ಮಿಕೊಳ್ಳಲಾಗಿದ್ದ ಬೃಹತ್ ಯೋಗ ಪ್ರದರ್ಶನ ಹಾಗೂ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು. ಆಧುನಿಕ ಕಾಲದ ಒತ್ತಡದ ಜೀವನಶೈಲಿಯಿಂದ ಎದುರಾಗುತ್ತಿರುವ ಆರೋಗ್ಯ ಸಮಸ್ಯೆಗಳಿಗೆ ಯೋಗವೇ…

ರಾಜ್ಯ

ಧಾರ್ಮಿಕ

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!

ಬೆಂಗಳೂರು/ತಿರುಪತಿ: ಮೊದಲಿನಿಂದಲೂ ದೇವರಲ್ಲಿ ಅಪಾರ ಭಕ್ತಿ ಹಾಗೂ ನಂಬಿಕೆ ಹೊಂದಿರುವ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ (ಜೂನ್ 19) ಮುಂಜಾನೆ ಧರ್ಮಪತ್ನಿ ಉಷಾ ಅವರೊಂದಿಗೆ ಆಂಧ್ರಪ್ರದೇಶದ ಪ್ರಸಿದ್ಧ ಪುಣ್ಯಕ್ಷೇತ್ರವಾದ ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ವೆಂಕಟೇಶ್ವರ ಸ್ವಾಮಿಯ ದಿವ್ಯ ದರ್ಶನ ಪಡೆದಿದ್ದಾರೆ. ಇತ್ತೀಚೆಗಷ್ಟೇ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಮುಖ್ಯಮಂತ್ರಿಗಳು ತಿರುಮಲಕ್ಕೆ ಭೇಟಿ ನೀಡಿರುವುದು ವಿಶೇಷ ಪ್ರಾಮುಖ್ಯತೆ ಪಡೆದುಕೊಂಡಿದೆ. ಮುಂಜಾನೆ ಜಗದೋದ್ಧಾರಕ ಶ್ರೀನಿವಾಸನ…

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!
ಧಾರ್ಮಿಕ ರಾಜಕೀಯ ರಾಜ್ಯ
ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ

ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ. ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ. ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ದಿನಾಂಕ 17.06.2026 ರಂದು 'ಅನ್ನಬ್ರಹ್ಮ ಚಾತುರ್ಮಾಸ್ಯ' ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯ ವ್ರತ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಕ್ರೀಡೆ

ನಿರ್ಜನ ಪ್ರದೇಶದಲ್ಲಿ ನಿಲ್ಲಿಸಿದ್ದ ಕಾರಿನಲ್ಲಿತ್ತು 1.15 ಕೋಟಿ ಹಣ
ರಾಜ್ಯ

ನಿರ್ಜನ ಪ್ರದೇಶದಲ್ಲಿ ನಿಲ್ಲಿಸಿದ್ದ ಕಾರಿನಲ್ಲಿತ್ತು 1.15 ಕೋಟಿ ಹಣ

ಕಾರವಾರ : ಜನಸಂಚಾರ ಹೆಚ್ಚಾಗಿ ಇರದ ಪ್ರದೇಶದಲ್ಲಿ ನಿಲ್ಲಿಸಲಾಗಿದ್ದ ಕಾರಿನಲ್ಲಿ 1.15 ಕೋಟಿ ಹಣ ಪತ್ತೆಯಾದ ಘಟನೆ ಅಂಕೋಲದ ರಾಮನಗುಳಿ ಬಳಿಯ ರಾಷ್ಟ್ರಿಯ ಹೆದ್ದಾರಿ 66ರಲ್ಲಿ ನಡೆದಿದೆ. ಮಂಗಳವಾರ ಸಂಜೆಯಿಂದ ನಿರ್ಜನ ಪ್ರದೇಶದಲ್ಲಿ ಕಾರನ್ನು ಪಾರ್ಕ್ ಮಾಡಲಾಗಿತ್ತು. ಈ ಬಗ್ಗೆ ಅಂಕೋಲಾ ಪೊಲೀಸರಿಗೆ ಸಾರ್ವಜನಿಕರಿಂದ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ…

ಬೆಳ್ತಂಗಡಿ : ಚಾರ್ಮಾಡಿ ಘಾಟ್ – ಕಾರು-ಲಾರಿ ಅಪಘಾತ, ನಾಲ್ವರಿಗೆ ಗಂಭೀರ ಗಾಯ
ರಾಜ್ಯ

ಬೆಳ್ತಂಗಡಿ : ಚಾರ್ಮಾಡಿ ಘಾಟ್ – ಕಾರು-ಲಾರಿ ಅಪಘಾತ, ನಾಲ್ವರಿಗೆ ಗಂಭೀರ ಗಾಯ

ಬೆಳ್ತಂಗಡಿ: ಚಾರ್ಮಾಡಿ ಘಾಟಿಯ ಮೂರನೇ ತಿರುವಿನಲ್ಲಿ ತಡ ರಾತ್ರಿ ಲಾರಿ ಮತ್ತು ಕಾರು ಡಿಕ್ಕಿ ಯಾಗಿ ನಾಲ್ವರು ಗಾಯಗೊಂಡ ಘಟನೆ ನಡೆದಿದೆ. ಮೂಡಿಗೆರೆಯಿಂದ ಉಜಿರೆ ಕಡೆ ಬರುತ್ತಿದ್ದ ಕಾರು ಹಾಗೂ ಕೊಟ್ಟಿಗೆಹಾರ ಕಡೆ ತೆರಳುತ್ತಿದ್ದ ಲಾರಿ ಡಿಕ್ಕಿಯಾಗಿದ್ದು, ಕಾರಿನಲ್ಲಿ ಉಜಿರೆ ಕಡೆ ಪ್ರಯಾಣಿಸುತ್ತಿದ್ದ ಹಂಪೆಯ ವೇದಮ್ಮ (55) ಜ್ಞಾನಮ್ಮ(70),…

100ನೇ ಉಪಗ್ರಹವನ್ನು ಯಶಸ್ವಿಯಾಗಿ ಉಡಾಯಿಸಿದ ಇಸ್ರೋ; ಗಗನಕ್ಕೆ ಹಾರಿತು NVS-02 ಉಪಗ್ರಹವನ್ನು ಹೊತ್ತ GSLV-F15 ಬಾಹ್ಯಾಕಾಶ ನೌಕೆ;
ರಾಷ್ಟ್ರೀಯ

100ನೇ ಉಪಗ್ರಹವನ್ನು ಯಶಸ್ವಿಯಾಗಿ ಉಡಾಯಿಸಿದ ಇಸ್ರೋ; ಗಗನಕ್ಕೆ ಹಾರಿತು NVS-02 ಉಪಗ್ರಹವನ್ನು ಹೊತ್ತ GSLV-F15 ಬಾಹ್ಯಾಕಾಶ ನೌಕೆ;

ಶ್ರೀಹರಿಕೋಟಾ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಇಂದು ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ತನ್ನ 100ನೇ ರಾಕೆಟ್ ಅನ್ನು ಯಶಸ್ವಿಯಾಗಿ ಉಡಾಯಿಸಿ, ಮಹತ್ವದ ಮೈಲಿಗಲ್ಲು ತಲುಪಿದೆ. ಜಿಯೋಸಿಂಕ್ರೊನಸ್ ಸ್ಯಾಟಲೈಟ್ ಲಾಂಚ್ ವೈಕಲ್ (GSLV-F15) ಯಶಸ್ವಿಯಾಗಿ ಭಾರತೀಯ ಕಾಲಮಾನ ಬೆಳಿಗ್ಗೆ 6:23 ಕ್ಕೆ ಉಡಾಯಿಸಿತು. ಇದು NVS-02…

ಮೂರನೇ ಟಿ-20 ಪಂದ್ಯ:  ಭಾರತಕ್ಕೆ 26 ರನ್‌ಗಳ ಸೋಲು
ಕ್ರೀಡೆ

ಮೂರನೇ ಟಿ-20 ಪಂದ್ಯ: ಭಾರತಕ್ಕೆ 26 ರನ್‌ಗಳ ಸೋಲು

ರಾಜ್‌ಕೋಟ್‌ನ ನಿರಂಜನ್ ಶಾ ಕ್ರೀಡಾಂಗಣದಲ್ಲಿ ನಡೆದ ಮೂರನೇ ಟಿ20 ಪಂದ್ಯದಲ್ಲಿ ಭಾರತ 26 ರನ್‌ಗಳ ಸೋಲಿಗೆ ಗುರಿಯಾಯಿತು. ಇಂಗ್ಲೆಂಡ್ ತಂಡ ಮೊದಲು ಬ್ಯಾಟ್ ಮಾಡಿ 172 ರನ್‌ಗಳ ಗುರಿ ನಿಗದಿ ಮಾಡಿತು. ಇದಕ್ಕೆ ಉತ್ತರವಾಗಿ ಭಾರತ ಕೇವಲ 145 ರನ್‌ಗಳನ್ನು ಕಲೆಹಾಕಿ 9 ವಿಕೆಟ್‌ಗಳನ್ನು ಕಳೆದುಕೊಂಡಿತು. ಇಂಗ್ಲೆಂಡ್‌ ವೇಗಿಗಳು…

ಇಸ್ರೋ ನ ಉಪಗ್ರಹ ಉಡಾವಣೆಗೆ ಕ್ಷಣಗಣನೆ; 100 ನೇ ಉಪಗ್ರಹ ಉಡಾವಣೆಗೆ ಸಿದ್ಧವಾಗಿದೆ ಇಸ್ರೋ
ರಾಷ್ಟ್ರೀಯ

ಇಸ್ರೋ ನ ಉಪಗ್ರಹ ಉಡಾವಣೆಗೆ ಕ್ಷಣಗಣನೆ; 100 ನೇ ಉಪಗ್ರಹ ಉಡಾವಣೆಗೆ ಸಿದ್ಧವಾಗಿದೆ ಇಸ್ರೋ

ಜನವರಿ 29, 2025 ರಂದು, ಭಾರತೀಯ ಕಾಲಮಾನ ಬೆಳಿಗ್ಗೆ 6:23 ಕ್ಕೆ, ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಲ್ಲಿರುವ ಎರಡನೇ ಉಡಾವಣಾ ಪ್ಯಾಡ್‌ನಿಂದ GSLV-F15 ರಾಕೆಟ್‌ನಲ್ಲಿ NVS-02 ಉಪಗ್ರಹವನ್ನು ಉಡಾವಣೆ ಮಾಡಲು ನಿರ್ಧರಿಸಲಾಗಿದೆ. ಈ ಕಾರ್ಯಾಚರಣೆಯು ಶ್ರೀಹರಿಕೋಟಾದಲ್ಲಿ ಕೈಗೊಳ್ಳಲಾಗುತ್ತಿರುವ ಇಸ್ರೋದ 100…

ನೆದರ್‌ಲ್ಯಾಂಡ್‌ನ ಅಸೆನ್ ನಲ್ಲಿರುವ ಡ್ರೆಂಟ್ಸ್ ಮ್ಯೂಸಿಯಂನಲ್ಲಿ ಕಳ್ಳತನ; 2,450 ವರ್ಷ ಹಳೆಯದಾದ ಕೋಟೋಫೆನೆಸ್ಟಿಯ ಚಿನ್ನದ ಹೆಲ್ಮೆಟ್ ಕಳವು; 
ಅಂತರಾಷ್ಟ್ರೀಯ ಅಪರಾಧ

ನೆದರ್‌ಲ್ಯಾಂಡ್‌ನ ಅಸೆನ್ ನಲ್ಲಿರುವ ಡ್ರೆಂಟ್ಸ್ ಮ್ಯೂಸಿಯಂನಲ್ಲಿ ಕಳ್ಳತನ; 2,450 ವರ್ಷ ಹಳೆಯದಾದ ಕೋಟೋಫೆನೆಸ್ಟಿಯ ಚಿನ್ನದ ಹೆಲ್ಮೆಟ್ ಕಳವು; 

ಕೋಟೋಫೆನೆಸ್ಟಿಯ ಚಿನ್ನದ ಹೆಲ್ಮೆಟ್ & ಡ್ರೆಂಟ್ಸ್ ಮ್ಯೂಸಿಯಂ‌‌ 2025ರ ಜನವರಿ 27, ಸೋಮವಾರ ಬೆಳಗಿನ ವೇಳೆ, ನೆದರ್ಲ್ಯಾಂಡ್‌ನ ಅಸೆನ್ ನಲ್ಲಿರುವ ಡ್ರೆಂಟ್ಸ್ ಮ್ಯೂಸಿಯಂ‌‌ಗೆ ಚಾಲಾಕಿ ಕಳ್ಳರ ತಂಡವೊಂದು ನುಗ್ಗಿದೆ. ಬಾಂಬ್ ಬಳಸಿ, ಮ್ಯೂಸಿಯಂ ‌ಬಾಗಿಲನ್ನು ಮುರಿದಿರುವ ಕಳ್ಳರು ರೋಮೇನಿಯಾದ ರಾಷ್ಟ್ರೀಯ ಐತಿಹಾಸಿಕ ಮ್ಯೂಸಿಯಮ್‌ನಿಂದ ಇತ್ತೀಚೆಗೆ ಬಂದಿದ್ದ ಡೇಸಿಯನ್ ನಾಗರಿಕತೆಯ…

ಕೋಡಿಂಬಾಳದ ದೈವಸ್ಥಾನದಲ್ಲಿ ಮತ್ತೆ ಕಳ್ಳತನ; ಸಿಸಿಟಿವಿಯಲ್ಲಿ ಕಳ್ಳನ ಕೈಚಳಕ ಸೆರೆ
ರಾಜ್ಯ

ಕೋಡಿಂಬಾಳದ ದೈವಸ್ಥಾನದಲ್ಲಿ ಮತ್ತೆ ಕಳ್ಳತನ; ಸಿಸಿಟಿವಿಯಲ್ಲಿ ಕಳ್ಳನ ಕೈಚಳಕ ಸೆರೆ

ಪುತ್ತೂರು : ಕಡಬದ ಕೋಡಿಂಬಾಳದ ದೈವಸ್ಥಾನದಲ್ಲಿ ಮತ್ತೊಮ್ಮೆ ಕಳ್ಳತನವಾಗಿದೆ. ಕಳ್ಳನ ಚಲನವಲನ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೋಡಿಂಬಾಳದ ಆದಿಮೊಗೇರ್ಕಳ ದೈವಸ್ಥಾನದಲ್ಲಿ ಮತ್ತೊಮ್ಮ ಕಳ್ಳತನವಾಗಿದೆ. ಈ ಹಿಂದೆ ನಿರಂತರ ಕಳ್ಳತನ ನಡೆಯುತ್ತಿದ್ದ ಹಿನ್ನಲೆಯಲ್ಲಿ ದೈವಸ್ಥಾನದಲ್ಲಿ ಸಿಸಿ ಕ್ಯಾಮಾರಾವನ್ನು ಆಡಳಿತ ಮಂಡಳಿ ಆಳವಡಿಸಿತ್ತು. ಇದೀಗ ಮತ್ತೆ ಕಳ್ಳತನ ನಡೆದಿದ್ದು, ಈ ಬಾರಿ ಕಳ್ಳತನ…

ಪುತ್ತೂರು : ರಕ್ಷಣೆಗೆ ಬಂದ ಅಗ್ನಿಶಾಮಕ ದಳದವರ ಮೇಲೆ ಅಟ್ಯಾಕ್ ಮಾಡಿ ಬೆಕ್ಕು
ರಾಜ್ಯ

ಪುತ್ತೂರು : ರಕ್ಷಣೆಗೆ ಬಂದ ಅಗ್ನಿಶಾಮಕ ದಳದವರ ಮೇಲೆ ಅಟ್ಯಾಕ್ ಮಾಡಿ ಬೆಕ್ಕು

ಪುತ್ತೂರು : ಬಾವಿಗೆ ಬಿದ್ದು ಮೇಲೆ ಬರಲಾಗದೇ ಒದ್ದಾಡುತ್ತಿದ್ದ ಬೆಕ್ಕನ್ನು ರಕ್ಷಣೆ ಮಾಡಲು ಹೋಗಿದ್ದ ಅಗ್ನಿಶಾಮಕದಳದ ಸಿಬ್ಬಂದಿ ಮೇಲೆ ಬೆಕ್ಕು ಮಾರಣಾಂತಿಕವಾಗಿ ದಾಳಿ ಮಾಡಿದ ಘಟನೆ ಪುತ್ತೂರಿನ ತೆಂಕಿಲ ಕ್ರಾಸ್ ಬಳಿ ನಡೆದಿದೆ. ಘಟನೆಯಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ಸಿದ್ದರೂಢ ಮತ್ತು ಮೌನೇಶ್ ಅವರಿಗೆ ಗಾಯಗಳಾಗಿದೆ. ನಿನ್ನೆ ತೆಂಕಿಲ…

ಬಂಟ್ವಾಳ : ‘ನೆತ್ತರಕೆರೆ’ ಸಿನಿಮಾ ಶೂಟಿಂಗ್‌ ಸೆಟ್‌ನಲ್ಲಿ ಬೆಂಕಿ ಅವಘಡ
ರಾಜ್ಯ

ಬಂಟ್ವಾಳ : ‘ನೆತ್ತರಕೆರೆ’ ಸಿನಿಮಾ ಶೂಟಿಂಗ್‌ ಸೆಟ್‌ನಲ್ಲಿ ಬೆಂಕಿ ಅವಘಡ

ಬಂಟ್ವಾಳ: ಸಿನಿಮಾ ಚಿತ್ರೀಕರಣದ ಸೆಟ್‌ ನಲ್ಲಿ ಬೆಂಕಿ ಅವಘಡವಾದ ಘಟನೆ ಮಂಗಳೂರು ಹೊರವಲಯದ ಬೆಂಜನಪದವು ಎಂಬಲ್ಲಿ ನಡೆದಿದೆ. ಕಾಂತಾರ ಸಿನಿಮಾದ ಗುರುವ ಪಾತ್ರಧಾರಿಯಾಗಿದ್ದ ಸ್ವರಾಜ್ ಶೆಟ್ಟಿಯವರು ಚಿತ್ರಕಥೆ ಹಾಗೂ ನಿರ್ದೇಶನ ಮಾಡುತ್ತಿರುವ ʼನೆತ್ತರಕೆರೆʼ ಹೆಸರಿನ ತುಳು ಹಾಗೂ ಕನ್ನಡ ಸಿನಿಮಾದ ಚಿತ್ರೀಕರಣದ ವೇಳೆ ಈ ಘಟನೆ ನಡೆದಿದೆ. ಸಿನಿಮಾ…

ಮಂಗಳೂರು : ಲಂಚ ಪಡೆಯುತ್ತಿದ್ದ ಇಬ್ಬರು ಪೊಲೀಸ್ ಅಧಿಕಾರಿಗಳು ಲೋಕಾಯುಕ್ತರ ಬಲೆಗೆ
ರಾಜ್ಯ

ಮಂಗಳೂರು : ಲಂಚ ಪಡೆಯುತ್ತಿದ್ದ ಇಬ್ಬರು ಪೊಲೀಸ್ ಅಧಿಕಾರಿಗಳು ಲೋಕಾಯುಕ್ತರ ಬಲೆಗೆ

ಮಂಗಳೂರು : ಸ್ಕೂಟರ್ ಬಿಡಿಸಲು ಲಂಚ ಕೇಳಿದ ಆರೋಪದ ಮೇಲೆ ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಹಾಗೂ ಠಾಣಾಧಿಕಾರಿಯೊಬ್ಬರ ವಿರುದ್ಧ ಕರ್ನಾಟಕ ಲೋಕಾಯುಕ್ತ ಮಂಗಳೂರು ವಿಭಾಗವು ಪ್ರಕರಣ ದಾಖಲಿಸಿದೆ. ಲೋಕಾಯುಕ್ತ ಪತ್ರಿಕಾ ಪ್ರಕಟಣೆಯ ಪ್ರಕಾರ, ದೂರುದಾರರು ತಮ್ಮ ಸ್ಕೂಟರ್ ಅನ್ನು ಬಿಡುಗಡೆ ಮಾಡಲು ಸೂಚಿಸಿದ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI