ಅಂತರಾಷ್ಟ್ರೀಯ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!
ಅಂತರಾಷ್ಟ್ರೀಯ ಕ್ರೀಡೆ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!

​ಡಂಬುಲ್ಲಾ (ಶ್ರೀಲಂಕಾ): ಭಾರತ ಕ್ರಿಕೆಟ್‌ನ ಉದಯೋನ್ಮುಖ ತಾರೆ, 15 ವರ್ಷದ ಯುವ ಓಪನರ್ ವೈಭವ್ ಸೂರ್ಯವಂಶಿ (Vaibhav Sooryavanshi) ಸೃಷ್ಟಿಸಿದ ರನ್ ಸುನಾಮಿ ನೆರವಿನಿಂದ ಭಾರತ 'ಎ' ತಂಡವು ಶ್ರೀಲಂಕಾ 'ಎ' ವಿರುದ್ಧ 66 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಮೂಲಕ ಡಂಬುಲ್ಲಾದಲ್ಲಿ ನಡೆದ ಪ್ರತಿಷ್ಠಿತ ತ್ರಿಕೋನ ಸರಣಿಯ ಟ್ರೋಫಿಯನ್ನು ಭಾರತ ತನ್ನದಾಗಿಸಿಕೊಂಡಿದೆ.​ ಭಾನುವಾರ ನಡೆದ ಹೈ-ಸ್ಕೋರಿಂಗ್ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ 'ಎ' ತಂಡ, ವೈಭವ್ ಸೂರ್ಯವಂಶಿ ಅವರ…

ರಾಜ್ಯ

ಧಾರ್ಮಿಕ

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!

ಬೆಂಗಳೂರು/ತಿರುಪತಿ: ಮೊದಲಿನಿಂದಲೂ ದೇವರಲ್ಲಿ ಅಪಾರ ಭಕ್ತಿ ಹಾಗೂ ನಂಬಿಕೆ ಹೊಂದಿರುವ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ (ಜೂನ್ 19) ಮುಂಜಾನೆ ಧರ್ಮಪತ್ನಿ ಉಷಾ ಅವರೊಂದಿಗೆ ಆಂಧ್ರಪ್ರದೇಶದ ಪ್ರಸಿದ್ಧ ಪುಣ್ಯಕ್ಷೇತ್ರವಾದ ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ವೆಂಕಟೇಶ್ವರ ಸ್ವಾಮಿಯ ದಿವ್ಯ ದರ್ಶನ ಪಡೆದಿದ್ದಾರೆ. ಇತ್ತೀಚೆಗಷ್ಟೇ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಮುಖ್ಯಮಂತ್ರಿಗಳು ತಿರುಮಲಕ್ಕೆ ಭೇಟಿ ನೀಡಿರುವುದು ವಿಶೇಷ ಪ್ರಾಮುಖ್ಯತೆ ಪಡೆದುಕೊಂಡಿದೆ. ಮುಂಜಾನೆ ಜಗದೋದ್ಧಾರಕ ಶ್ರೀನಿವಾಸನ…

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!
ಧಾರ್ಮಿಕ ರಾಜಕೀಯ ರಾಜ್ಯ
ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ

ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ. ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ. ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ದಿನಾಂಕ 17.06.2026 ರಂದು 'ಅನ್ನಬ್ರಹ್ಮ ಚಾತುರ್ಮಾಸ್ಯ' ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯ ವ್ರತ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಕ್ರೀಡೆ

ಭಾರತಕ್ಕೆ 75 ನೇ ಪ್ರಜಾಪ್ರಭುತ್ವದ ದಿನದ ಸಂಭ್ರಮ; ಪೆರೇಡ್‌ನಲ್ಲಿ ಭಾಗಿಯಾಗಲಿದೆ ವಿದೇಶಿ ಸೈನ್ಯ.
ರಾಷ್ಟ್ರೀಯ

ಭಾರತಕ್ಕೆ 75 ನೇ ಪ್ರಜಾಪ್ರಭುತ್ವದ ದಿನದ ಸಂಭ್ರಮ; ಪೆರೇಡ್‌ನಲ್ಲಿ ಭಾಗಿಯಾಗಲಿದೆ ವಿದೇಶಿ ಸೈನ್ಯ.

ನವದೆಹಲಿ: ಭಾರತವು 2025ರ ಜನವರಿ 26ರಂದು 75ನೇ ಗಣರಾಜ್ಯೋತ್ಸವವನ್ನು ಆಚರಿಸಲು ಸಜ್ಜಾಗುತ್ತಿದ್ದು, ದೇಶಾದ್ಯಂತ ವ್ಯಾಪಕ ತಯಾರಿಗಳು ನಡೆಯುತ್ತಿವೆ. ಈ ಗಣರಾಜ್ಯೋತ್ಸವ ಪೆರೇಡ್‌ನ ಮೂಲಮಂತ್ರ "ಸ್ವರ್ಣಿಮ್ ಭಾರತ್ : ವೀರಾಸತ್ ಔರ್ ವಿಕಾಸ್", ಇದು ಭಾರತದ ಶ್ರೀಮಂತ ಪರಂಪರೆ ಮತ್ತು ಪ್ರಗತಿಗೆ ಒತ್ತು ನೀಡುತ್ತದೆ. ಕರ್ತವ್ಯ ಪಥದಲ್ಲಿ ಪ್ರಮುಖ ಕಾರ್ಯಕ್ರಮ:…

ರಾಜ್ಯ ಪ್ರಶಸ್ತಿ ನಿರಾಕರಿಸಿ ನಟ ಸುದೀಪ್:ಪ್ರಶಸ್ತಿ ಸ್ವೀಕರಿಸುವುದನ್ನು ನಿಲ್ಲಿಸಿದ್ದೇನೆ ಎಂದ ಕಿಚ್ಚ
ರಾಜ್ಯ

ರಾಜ್ಯ ಪ್ರಶಸ್ತಿ ನಿರಾಕರಿಸಿ ನಟ ಸುದೀಪ್:ಪ್ರಶಸ್ತಿ ಸ್ವೀಕರಿಸುವುದನ್ನು ನಿಲ್ಲಿಸಿದ್ದೇನೆ ಎಂದ ಕಿಚ್ಚ

ಬೆಂಗಳೂರು: ರಾಜ್ಯ ಸರಕಾರ ನೀಡಿದ ಅತ್ಯುತ್ತಮ ನಟ ಪ್ರಶಸ್ತಿಯನ್ನು ನಟ ಸುದೀಪ್ ನಿರಕಾರಿಸಿದ್ದಾರೆ. ಕಳೆದ ಹಲವು ವರ್ಷಗಳಿಂದ ನಾನು ಪ್ರಶಸ್ತಿ ಸ್ವೀಕರಿಸುವುದನ್ನು ನಿಲ್ಲಿಸಿದ್ದೆ ಎಂದು ಪ್ರಶಸ್ತಿ ನಿರಾಕರಿಸಿದಕ್ಕೆ ಕಾರಣ ತಿಳಿಸಿದ್ದಾರೆ. 2019ರಲ್ಲಿ ತೆರೆಕಂಡ ಸಿನಿಮಾಗಳಿಗೆ ಈಗ ರಾಜ್ಯ ಪ್ರಶಸ್ತಿ ಘೋಷಣೆ ಆಗಿದೆ. ಈ ಪಟ್ಟಿಯಲ್ಲಿ ಸುದೀಪ್ ಅವರು ‘ಅತ್ಯುತ್ತಮ…

ಬಿಜೈ ಮಸಾಜ್ ಪಾರ್ಲರ್ ದಾಳಿ ಪ್ರಕರಣ: 14 ಮಂದಿ ಅರೆಸ್ಟ್
ಅಪರಾಧ ರಾಜ್ಯ

ಬಿಜೈ ಮಸಾಜ್ ಪಾರ್ಲರ್ ದಾಳಿ ಪ್ರಕರಣ: 14 ಮಂದಿ ಅರೆಸ್ಟ್

ಮಂಗಳೂರು: ಬಿಜೈ ನಲ್ಲಿ ನಡೆದ ಕಲರ್ಸ್ ಮಸಾಜ್ ಪಾರ್ಲರ್ ಮೇಲೆ ನಡೆದ ದಾಳಿಗೆ ಸಂಬಂಧಿಸಿದಂತೆ ರಾಮ ಸೇನೆ ಸಂಸ್ಥಾಪಕ ಪ್ರಸಾದ್ ಅತ್ತಾವರ ಸೇರಿದಂತೆ 14 ಮಂದಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ರಾಮ ಸೇನೆಯ ಮುಖಂಡ ಪ್ರಸಾದ್ ಅತ್ತಾವರ ಅವರನ್ನು ಕುಡುಪು ಬಳಿಯ ಮನೆಯಿಂದಲೇ ಎಳೆದೊಯ್ದು ಬಂಧಿಸಿದ್ದಾರೆ. ಇದರ ಬೆನ್ನಲ್ಲೆ…

ಮಂಗಳೂರು ಸ್ಟ್ರೀಟ್ ಫುಡ್ ಫಿಯೆಸ್ಟಾ: ಬಿಜೆಪಿ ಸಂಸದ, ಶಾಸಕರ ಬಣಗಳ ನಡುವೆ ಸೋಶಿಯಲ್ ಮಿಡಿಯಾ ಪೋಸ್ಟ್‌ ವಾ‌ರ್
ರಾಜ್ಯ

ಮಂಗಳೂರು ಸ್ಟ್ರೀಟ್ ಫುಡ್ ಫಿಯೆಸ್ಟಾ: ಬಿಜೆಪಿ ಸಂಸದ, ಶಾಸಕರ ಬಣಗಳ ನಡುವೆ ಸೋಶಿಯಲ್ ಮಿಡಿಯಾ ಪೋಸ್ಟ್‌ ವಾ‌ರ್

ಮಂಗಳೂರು: ರಾಜ್ಯದಲ್ಲಿ ಬಿಜೆಪಿ ನಾಯಕರಗಳ ನಡುವೆ ಗುದ್ದಾಟ ನಡೆಯುತ್ತಿದ್ದರೆ ಇದೀಗ ಜಿಲ್ಲೆ ಮಟ್ಟದರಲ್ಲೂ ಮುಖಂಡರಗಳ ನಡುವೆ ಮುಸುಕಿ ಗುದ್ದಾಟ ಆರಂಭವಾಗಿದೆ. ಬಿಜೆಪಿಯ ಪ್ರಯೋಗಶಾಲೆ ಎಂದು ಹೇಳುವ ಮಂಗಳೂರಿನಲ್ಲೂ ಇದೀಗ ಬಣಗಳ ಬಡಿದಾಟ ಆರಂಭವಾಗಿದೆ ಎಂದು ಹೇಳಲಾಗಿದೆ. ಇತ್ತೀಚೆಗೆ ಮಂಗಳೂರಿನಲ್ಲಿ ಫುಡ್ ಫೆಸ್ಟಿವಲ್ ಸಂದರ್ಭ ಈ ಬಣ ಬಡಿದಾಟ ಸ್ವಲ್ಪ…

ಉಡುಪಿ: ಸಾಲ ವಿಚಾರಕ್ಕೆ ಯಕ್ಷಗಾನ ಕಲಾವಿದನ ಮೇಲೆ ಬಾರುಕೋಲಿನಿಂದ ಹಲ್ಲೆ
ಅಪರಾಧ ರಾಜ್ಯ

ಉಡುಪಿ: ಸಾಲ ವಿಚಾರಕ್ಕೆ ಯಕ್ಷಗಾನ ಕಲಾವಿದನ ಮೇಲೆ ಬಾರುಕೋಲಿನಿಂದ ಹಲ್ಲೆ

ಉಡುಪಿ: ಸಾಲದ ವಿಚಾರಕ್ಕೆ ಯಕ್ಷಗಾನ ಕಲಾವಿದನ ಮೇಲೆ ಮೂವರು ಕಂಬಳದ ಕೋಣಗಳ ಹೊಡೆಯಲು ಬಳಸುವ ಬಾರುಕೋಲಿನ ಹಲ್ಲೆ ಮಾಡಿದ ಘಟನೆ ನಡೆದಿದ್ದು, ಪಡುಬಿದ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಡುಬಿದ್ರಿ ನಡ್ಸಾಲು ಗ್ರಾಮದ ನಿತಿನ್ ಆಚಾರ್ಯ(31) ಹಲ್ಲೆಗೆ ಒಳಗಾಗಿರುವ ಕಲಾವಿದ. ಸಚಿನ್‌ ಅಮೀನ್‌ ಉದ್ಯಾವರ, ಆತನ ತಂದೆ ಕುಶಾಲಣ್ಣ…

ಬಿಗ್ ಬಾಸ್ ಗೆಲ್ಲುವುದು ನಮ್ ದೋಸ್ತ್ ಹನುಮಂತ: ಧನರಾಜ್ ಆಚಾರ್
ಮನೋರಂಜನೆ ರಾಜ್ಯ

ಬಿಗ್ ಬಾಸ್ ಗೆಲ್ಲುವುದು ನಮ್ ದೋಸ್ತ್ ಹನುಮಂತ: ಧನರಾಜ್ ಆಚಾರ್

ಪುತ್ತೂರು: ಕನ್ನಡದ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 11ರ ಸ್ಪರ್ಧಿ ಧನರಾಜ್ ಆಚಾರ್ಯ ನಿನ್ನೆ ಸಂಜೆ ಪುತ್ತೂರಿಗೆ ಆಗಮಿಸಿದ್ದಾರೆ. ಮೊದಲಿಗೆ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಖಾಸಗಿ ವಾಹಿನಿಯ ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ ಸುಮಾರು 16 ವಾರಗಳ ಕಾಲ ಉಳಿದುಕೊಂಡು…

ವಿಟ್ಲ: ಪಂಚಲಿಂಗೇಶ್ವರ ದೇವರ ರಥೋತ್ಸವ ವೇಳೆ ಅರ್ಚಕರಿಗೆ ಡಿಕ್ಕಿ ಹೊಡೆದ ಡ್ರೋನ್
ರಾಜ್ಯ

ವಿಟ್ಲ: ಪಂಚಲಿಂಗೇಶ್ವರ ದೇವರ ರಥೋತ್ಸವ ವೇಳೆ ಅರ್ಚಕರಿಗೆ ಡಿಕ್ಕಿ ಹೊಡೆದ ಡ್ರೋನ್

ವಿಟ್ಲ: ಡ್ರೋನ್ ಒಂದು ಅಪರೇಟರ್ ನಿಯಂತ್ರಣ ತಪ್ಪಿ ರಥದ ಮೇಲಿದ್ದ ಅರ್ಚಕರ ತಲೆಗೆ ಬಡಿದ ಘಟನೆ ವಿಟ್ಲ ಪಂಚಲಿಂಗೇಶ್ವರ ದೇವರ ರಥೋತ್ಸವ ವೇಳೆ ನಡೆದಿದೆ. ನಿನ್ನೆ ವಿಟ್ಲ ಪಂಚಲಿಂಗೇಶ್ವರ ದೇವರ ಮಹಾರಥೋತ್ಸವ ವಿಜೃಂಭಣೆಯಿಂದ ನಡೆದಿದೆ. ಈ ವೇಳೆ ವಿಡಿಯೋ ಮಾಡಲು ಹಾರಿಸಿದ ಡ್ರೋನ್ ಒಂದು ರಥದ ಹತ್ತಿರ ಬಂದು…

ಗಂಗೊಳ್ಳಿ: ಕಳ್ಳತನ ನಡೆದ ಕೆಲವೇ ಗಂಟೆಗಳಲ್ಲಿ ಆರೋಪಿ ದಂಪತಿ ಅರೆಸ್ಟ್
ರಾಜ್ಯ

ಗಂಗೊಳ್ಳಿ: ಕಳ್ಳತನ ನಡೆದ ಕೆಲವೇ ಗಂಟೆಗಳಲ್ಲಿ ಆರೋಪಿ ದಂಪತಿ ಅರೆಸ್ಟ್

ಗಂಗೊಳ್ಳಿ: ಕಳ್ಳತನ ನಡೆದ ಕೆಲವೇ ಗಂಟೆಗಳಲ್ಲಿ ಕಳ್ಳತನ ಮಾಡಿದ ದಂಪತಿಗಳನ್ನು ಅರೆಸ್ಟ್ ಮಾಡುವಲ್ಲಿ ಗಂಗೊಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಗುಜ್ಜಾಡಿ ನಿವಾಸಿ ವಿನಾಯಕ (41) ಹಾಗೂ ಆತನ ಪತ್ನಿ ಪ್ರಮೀಳಾ(30) ಎಂದು ಗುರುತಿಸಲಾಗಿದೆ.ಜನವರಿ 21ರಂದು ಬೆಳಗ್ಗೆ ತ್ರಾಸಿ ಬೀಚ್ ಬಳಿ ಮನೆಯೊಂದರ ಮೇಜಿನ ಮೇಲೆ ಇಟ್ಟಿದ್ದ ಬ್ಯಾಗ್‌ ನಿಂದ…

ಉಡುಪಿಯಲ್ಲಿ ಮಂಗನ ಕಾಯಿಲೆ ಪತ್ತೆ: ರೋಗಿಯು ಆಸ್ಪತ್ರೆಯಿಂದ ಡಿಸ್ಚಾರ್ಜ್
ರಾಜ್ಯ

ಉಡುಪಿಯಲ್ಲಿ ಮಂಗನ ಕಾಯಿಲೆ ಪತ್ತೆ: ರೋಗಿಯು ಆಸ್ಪತ್ರೆಯಿಂದ ಡಿಸ್ಚಾರ್ಜ್

ಉಡುಪಿ: ಇತ್ತೀಚೆಗೆ ದುಬೈಗೆ ಪ್ರಯಾಣಿಸಿದ ಇತಿಹಾಸ ಹೊಂದಿರುವ ಉಡುಪಿಯ ವ್ಯಕ್ತಿಯೊಬ್ಬರಿಗೆ ಮಂಗನ ಕಾಯಿಲೆ ಇರುವುದು ಪತ್ತೆಯಾಗಿದೆ. ಆದರೆ ಈಗಾಗಲೇ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದಾರೆ ಎಂದು ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ ಖಚಿತಪಡಿಸಿದ್ದಾರೆ. ಹೆಚ್ಚಿನ ಪರೀಕ್ಷೆಗಾಗಿ ವ್ಯಕ್ತಿಯ ಮಾದರಿಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, ಆರೋಗ್ಯ ಅಧಿಕಾರಿಗಳು ವರದಿಗಾಗಿ ಕಾಯುತ್ತಿದ್ದಾರೆ. ಮಾಧ್ಯಮವನ್ನು…

ಮಂಗಳೂರು:ಅನೈತಿಕ ಚಟುವಟಿಕೆ ಆರೋಪ: ಮಸಾಜ್ ಸೆಂಟರ್ ಮೇಲೆ ರಾಮಸೇನೆ ಕಾರ್ಯಕರ್ತರ ದಾಳಿ
ರಾಜ್ಯ

ಮಂಗಳೂರು:ಅನೈತಿಕ ಚಟುವಟಿಕೆ ಆರೋಪ: ಮಸಾಜ್ ಸೆಂಟರ್ ಮೇಲೆ ರಾಮಸೇನೆ ಕಾರ್ಯಕರ್ತರ ದಾಳಿ

ಮಂಗಳೂರು: ಅನೈತಿಕ ಚಟುವಟಿಕೆ ನಡೆಯುತ್ತಿದೆ ಎಂದು ಆರೋಪಿಸಿ ಮಸಾಜ್ ಪಾರ್ಲರ್ ಒಂದರ ಮೇಲೆ ರಾಮ್ ಸೇನಾ ಕರ್ನಾಟಕದ ಕಾರ್ಯಕರ್ತರು ದಾಳಿ ನಡೆಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಬಿಜೈ ಕೆಎಸ್ಆರ್ ಟಿಸಿ ಬಳಿಯ ಕಲರ್ಸ್ ಎಂಬ ಮಸಾಜ್ ಸೆಂಟರ್ ಗೆ ಪ್ರಸಾದ್ ಅತ್ತಾವರ ನೇತೃತ್ವದ ರಾಮ ಸೇನಾ ಸಂಘಟನೆ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI