ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!
ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!

ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಮೂರನೇ ವಾರಕ್ಕೆ ಕಾಲಿಡುತ್ತಿದ್ದಂತೆ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಇರಾನ್ ಈಗ ನೇರವಾಗಿಯೇ ಕಣಕ್ಕಿಳಿಯುವ ಮುನ್ಸೂಚನೆ ನೀಡಿದ್ದು, ಪ್ರವಾಸಿ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಇದು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ.​ ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಭೀಕರ ಯುದ್ಧದಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಸ್ರೇಲ್ ತನ್ನ ಭೂಸೇನೆಯನ್ನು ಅಖಾಡಕ್ಕಿಳಿಸಿ ದಾಳಿ ಚುರುಕುಗೊಳಿಸುತ್ತಿದ್ದಂತೆ, ಇರಾನ್ ತನ್ನ ಮಿಲಿಟರಿ ಶಕ್ತಿಯನ್ನು ಪ್ರದರ್ಶಿಸಲು ಮುಂದಾಗಿದೆ. "ಅಮೆರಿಕ ಮತ್ತು…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಮಂಗಳೂರಿನಲ್ಲಿ ರಾಜ್ಯದ ಮೊದಲ ಸಿ ಬ್ಯಾಂಡ್ ಹವಾಮಾನ ರಾಡಾರ್ ಅಳವಡಿಕೆ
ರಾಜ್ಯ

ಮಂಗಳೂರಿನಲ್ಲಿ ರಾಜ್ಯದ ಮೊದಲ ಸಿ ಬ್ಯಾಂಡ್ ಹವಾಮಾನ ರಾಡಾರ್ ಅಳವಡಿಕೆ

ಮಂಗಳೂರು : ನಗರದಲ್ಲಿ ಕರ್ನಾಟಕದ ಮೊದಲ ಸಿ ಬ್ಯಾಂಡ್ ಹವಾಮಾನ ರಾಡಾರ್(DWR) ಅಳವಡಿಕೆ ಕಾರ್ಯ ಕೆಲವೇ ದಿನಗಳಲ್ಲಿ ಸಂಪೂರ್ಣಗೊಳ್ಳಲಿದೆ. ತಾಂತ್ರಿಕ ತೊಂದರೆಗಳಿಂದ ಸ್ವಲ್ಪ ವಿಳಂಬವಾದರೂ ಜನವರಿ ಅಂತ್ಯದ ವೇಳೆಗೆ ಕಾರ್ಯನಿರ್ವಹಿಸುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಬೆಂಗಳೂರು ಕೇಂದ್ರದ ಮುಖ್ಯಸ್ಥ ಎನ್ ಪುವಿಯರಸನ್ ತಿಳಿಸಿದ್ದಾರೆ. ಇಲಾಖೆಯ…

ದೆಹಲಿಯಲ್ಲಿ ಮುಂದುವರಿದ ದಟ್ಟ ಮಂಜಿನ ವಾತಾವರಣ – 25 ರೈಲುಗಳ ಸಂಚಾರದಲ್ಲಿ ವ್ಯತ್ಯಯ
ರಾಷ್ಟ್ರೀಯ

ದೆಹಲಿಯಲ್ಲಿ ಮುಂದುವರಿದ ದಟ್ಟ ಮಂಜಿನ ವಾತಾವರಣ – 25 ರೈಲುಗಳ ಸಂಚಾರದಲ್ಲಿ ವ್ಯತ್ಯಯ

ದೆಹಲಿಯಲ್ಲಿ ದಟ್ಟವಾದ ಮಂಜು ಆವರಿಸಿದ್ದು, 25 ರೈಲುಗಳ ಸೇವೆಯಲ್ಲಿ ವ್ಯತ್ಯಯ ಉಂಟಾಗಿದೆ. ಇಂದು ಸ್ಪಷ್ಟ ಗೋಚರತೆ ಕಡಿಮೆಯಾಗಿದೆ ಮತ್ತು ದಟ್ಟವಾದ ಮಂಜಿನ ಹಿನ್ನೆಲೆಯಲ್ಲಿ ದೆಹಲಿಯಲ್ಲಿ 25 ರೈಲುಗಳ ಸೇವೆಯಲ್ಲಿ ಮುಂಜಾನೆ ವಿಳಂಬಗೊಂಡವು. ನಗರದಲ್ಲಿ ಕನಿಷ್ಠ ತಾಪಮಾನ 10.5 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಬೆಳಗ್ಗೆ 5 ರಿಂದ 5.30ರ ನಡುವೆ…

ಮಂಗಳೂರು : ಮಾದಕ ವಸ್ತು ಸೇವನೆ ಆರೋಪ; ಯುವಕ ವಶಕ್ಕೆ
ರಾಜ್ಯ

ಮಂಗಳೂರು : ಮಾದಕ ವಸ್ತು ಸೇವನೆ ಆರೋಪ; ಯುವಕ ವಶಕ್ಕೆ

ಮಂಗಳೂರು: ಡ್ರಗ್ಸ್‌ ಸೇವನೆ ಮಾಡಿದ ಆರೋಪದಲ್ಲಿ ಕೇರಳ ಮೂಲದ ಅಲ್ಬಿನ್‌ ಶಿಬು(19)ನನ್ನು ಉರ್ವ ಪೊಲೀಸರು ಬಿಜೈ ಕಾಪಿಕಾಡ್‌ ಬಳಿ ವಶಕ್ಕೆ ಪಡೆದುಕೊಂಡಿದ್ದಾರೆ. ಸಾರ್ವಜನಿಕ ರಸ್ತೆ ಬದಿಯಲ್ಲಿ ಸಿಗರೆಟ್‌ ಸೇದುತ್ತಾ ನಿಂತಿದ್ದವನನ್ನು ವಿಚಾರಿಸಿದಾಗ ಆತ ತೊದಲುತ್ತಿದ್ದ. ಬಾಯಿಯಿಂದ ಮಾದಕ ವಸ್ತು ಸೇವನೆ ಮಾಡಿದ ಘಾಟು ವಾಸನೆ ಬರುತ್ತಿತ್ತು. ಅನುಮಾನಗೊಂಡ ಪೊಲೀಸರು…

ಕನ್ನಡಕದಲ್ಲಿ ರಹಸ್ಯ ಕ್ಯಾಮರಾ ಬಳಸಿ ರಾಮಮಂದಿರದ ಒಳದೃಶ್ಯಗಳ ಸೆರೆಹಿಡಿದ ಯುವಕ!
ರಾಷ್ಟ್ರೀಯ

ಕನ್ನಡಕದಲ್ಲಿ ರಹಸ್ಯ ಕ್ಯಾಮರಾ ಬಳಸಿ ರಾಮಮಂದಿರದ ಒಳದೃಶ್ಯಗಳ ಸೆರೆಹಿಡಿದ ಯುವಕ!

ಅಯೋಧ್ಯೆ: ವಿಶ್ವದೆಲ್ಲೆಡೆ ತಂತ್ರಜ್ಞಾನವು ಪ್ರತಿಕ್ಷಣ, ಪ್ರತಿದಿನ, ಎಷ್ಟು ತೀವ್ರಗತಿಯಲ್ಲಿ ಬದಲಾಗುತ್ತಿರುತ್ತದೆ ಎನ್ನುವುದಕ್ಕೆ ಈ ಪ್ರಕರಣ ಸ್ಪಷ್ಟ ಉದಾಹರಣೆ. ಅಯೋಧ್ಯೆಯ ರಾಮಮಂದಿರದಲ್ಲಿ ಖಾಸಗಿತನ ಮತ್ತು ಸುರಕ್ಷತೆ ದೃಷ್ಟಿಯಿಂದ ಮೊಬೈಲ್ ಫೋನ್‌ಗಳು ಮತ್ತು ಕ್ಯಾಮೆರಾಗಳ ಮೇಲೆ ಕಟ್ಟುನಿಟ್ಟಾದ ನಿಷೇಧ ಜಾರಿಗೊಳಿಸಲಾಗಿದೆ. ಆದರೂ ಗುಜರಾತ್‌ನ ವಡೋದರಾದ ಯುವಕನೊಬ್ಬ ತನ್ನ ಕನ್ನಡಕದಲ್ಲಿ ರಹಸ್ಯ (ಹಿಡನ್)…

ಉಪ್ಪಿನಂಗಡಿ : 15 ಪವನ್ ಚಿನ್ನಾಭರಣ, ₹ 25 ಸಾವಿರ ಕಳವು
ರಾಜ್ಯ

ಉಪ್ಪಿನಂಗಡಿ : 15 ಪವನ್ ಚಿನ್ನಾಭರಣ, ₹ 25 ಸಾವಿರ ಕಳವು

ಉಪ್ಪಿನಂಗಡಿ: ಇಲ್ಲಿನ ಬಸ್ ನಿಲ್ದಾಣದಲ್ಲಿ ಸೋಮವಾರ ಎರಡು ಕಳವು ಪ್ರಕರಣ ನಡೆದಿದೆ. ಮಹಿಳೆಯ ಬ್ಯಾಗ್‌ನಿಂದ 15 ಪವನ್ ಚಿನ್ನಾಭರಣ ಮತ್ತು ಇನ್ನೋರ್ವ ಮಹಿಳೆಯಿಂದ ₹ 25 ಸಾವಿರ ಕಳವಾಗಿದ್ದು, ಚಿನ್ನಾಭರಣ ಕಳೆದುಕೊಂಡಿರುವ ಮಹಿಳೆ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ. ಕಡಬ ಸಮೀಪದ ಮರ್ದಾಳ ನೆಕ್ಕಿತ್ತಡ್ಕ ನಿವಾಸಿ ಹಬೀಬ ಎಂಬುವರು…

ಚರಂಡಿ ಕಾಮಗಾರಿ ವೇಳೆ ಮಣ್ಣು ಕುಸಿದು ಕೂಲಿ ಕಾರ್ಮಿಕ ಮೃತ್ಯು
ರಾಜ್ಯ

ಚರಂಡಿ ಕಾಮಗಾರಿ ವೇಳೆ ಮಣ್ಣು ಕುಸಿದು ಕೂಲಿ ಕಾರ್ಮಿಕ ಮೃತ್ಯು

ಮಂಗಳೂರು : ಒಳಚರಂಡಿ ಕಾಮಗಾರಿ ವೇಳೆ ಮಣ್ಣಿನ ರಾಶಿ ಕುಸಿದು ಕೂಲಿ ಕಾರ್ಮಿಕನೋರ್ವ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಸೋಮವಾರ ಸಂಜೆ ನಗರದ ಹೊಗೆಬೈಲ್‌ನಲ್ಲಿ ನಡೆದಿದೆ. ಮೃತರನ್ನು ಪಶ್ಚಿಮ ಬಂಗಾಳ ಮೂಲದ ಕಮಲ್ ಹುಸೇನ್ (20) ಎಂದು ಗುರುತಿಸಲಾಗಿದೆ. ಎಂಟು ಅಡಿ ಆಳದಲ್ಲಿ ಮೂವರು ಕಾರ್ಮಿಕರು ಕೆಲಸ ಮಾಡುತ್ತಿದ್ದಾಗ ಈ…

ಉಡುಪಿ : ಮಲ್ಪೆ ಬಂದರಿನಲ್ಲಿ ಮೀನು ಕಳ್ಳರಿಗೆ ಧರ್ಮದೇಟು
ರಾಜ್ಯ

ಉಡುಪಿ : ಮಲ್ಪೆ ಬಂದರಿನಲ್ಲಿ ಮೀನು ಕಳ್ಳರಿಗೆ ಧರ್ಮದೇಟು

ಮಲ್ಪೆ: ಉಡುಪಿ ಜಿಲ್ಲೆಯ ಮಲ್ಪೆ ಮೀನುಗಾರಿಕೆ ಬಂದರಿನ ಜೆಟ್ಟಿಯಲ್ಲಿ ನಿಲ್ಲಿಸಲಾಗಿದ್ದ ಮೀನು ತುಂಬಿರುವ ಬೋಟ್‌ನಲ್ಲಿ ಕಳ್ಳರು ಸುಮಾರು 15 ಸಾವಿರ ರೂ. ಬೆಲೆ ಬಾಳುವ ಉತ್ತಮ ಜಾತಿಯ ಮೀನನ್ನು ಎಗರಿಸಲು ಮುಂದಾಗಿದ್ದ ವೇಳೆ ಬೋಟ್‌ನ ಕಾರ್ಮಿಕರ ಕೈಗೆ ಸಿಕ್ಕಿ ಬಿದ್ದು ಧರ್ಮದೇಟು ತಿಂದ ಘಟನೆ ಸಂಭವಿಸಿದೆ. ರಾತ್ರಿ ಸುಮಾರು…

ಮಂಗಳೂರು : ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ
ರಾಜ್ಯ

ಮಂಗಳೂರು : ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ

ಮಂಗಳೂರು: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಯೊಬ್ಬರು ಗಾಯಗೊಂಡಿರುವ ಘಟನೆ ವಾಮಂಜೂರಿನಲ್ಲಿ ಸೋಮವಾರ ಸಂಜೆ ನಡೆದಿದೆ. ಸಫ್ವಾನ್ ಗಾಯಗೊಂಡ ವ್ಯಕ್ತಿಯಾಗಿದ್ದಾರೆ. ವಾಮಂಜೂರಿನ ಅಂಗಡಿಯೊಂದಕ್ಕೆ ಬಂದಿದ್ದ ವೇಳೆ ಗ್ರಾಹಕರೊಬ್ಬರು ಇಟ್ಟಿದ್ದ ರಿವಾಲ್ವರ್ ನ್ನು ಸಫ್ವಾನ್ ಪರಿಶೀಲಿಸಿದ್ದಾರೆ. ಈ ಸಂದರ್ಭದಲ್ಲಿ ರಿವಾಲ್ವರ್ ನಿಂದ ಆಕಸ್ಮಿಕವಾಗಿ ಗುಂಡು ಹಾರಿದ್ದು ಪರಿಣಾಮ ಸಫ್ವಾನ್ ಹೊಟ್ಟೆಗೆ ಗುಂಡು…

ಮಂಗಳೂರು : ಕಾರಾಗೃಹದೊಳಗೆ ಮೊಬೈಲ್, ಸಿಗರೇಟ್ ಎಸೆಯಲು ಯತ್ನಿಸಿದ ಪ್ರಕರಣ; ಆರೋಪಿ ಸೆರೆ
ರಾಜ್ಯ

ಮಂಗಳೂರು : ಕಾರಾಗೃಹದೊಳಗೆ ಮೊಬೈಲ್, ಸಿಗರೇಟ್ ಎಸೆಯಲು ಯತ್ನಿಸಿದ ಪ್ರಕರಣ; ಆರೋಪಿ ಸೆರೆ

ಮಂಗಳೂರು: ಕಾರಾಗೃಹದೊಳಗೆ ಮೊಬೈಲ್ ಮತ್ತು ಸಿಗರೆಟ್ ಎಸೆಯಲು ಯತ್ನಿಸಿದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.ಪಂಜಿಮೊಗರಿನ ಪ್ರಜ್ವಲ್(21) ಬಂಧಿತ ಆರೋಪಿ. ರವಿವಾರ ಮಧ್ಯಾಹ್ನ 3 ಗಂಟೆಯ ಸುಮಾರಿಗೆ ಕೆನರಾ ಕಾಲೇಜಿನ ಮುಖ್ಯದ್ವಾರದ ಒಳಗೆ ಪ್ರವೇಶಿಸಿದ ಆರೋಪಿ ಅಲ್ಲಿಂದ ಕಾರಾಗೃಹದ ಒಳಗೆ ಕೆಂಪು ಬಣ್ಣದ ಗಮ್‌ಟೇಪ್‌ನಿಂದ ಸುತ್ತಿದ ಪೊಟ್ಟಣಗಳನ್ನು ಎಸೆಯಲು ಪ್ರಯತ್ನಿಸುತ್ತಿದ್ದ.ಇದನ್ನು ಗಮನಿಸಿದ…

ಮಂಗಳೂರು : ಕೊಕೇನ್ ಸೇವನೆ; ಮೂವರ ಬಂಧನ
ರಾಜ್ಯ

ಮಂಗಳೂರು : ಕೊಕೇನ್ ಸೇವನೆ; ಮೂವರ ಬಂಧನ

ಮಂಗಳೂರು: ಡ್ರಗ್ಸ್‌ ಕೊಕೇನ್‌ ಮತ್ತು ಚರಸ್‌ ಸೇವನೆ ಮಾಡಿದ ಮೂವರು ಯುವಕರನ್ನು ರವಿವಾರದಂದು ಪೊಲೀಸರು ಬಂಧಿಸಿದ್ದಾರೆ. ಬಿಜೈ ಕಾಪಿಕಾಡ್‌ ಕುಂಟಿಕಾನದಲ್ಲಿ ಕಾಪಿಕಾಡ್‌ನ‌ ಕುರುಂಬಯ್ಯ(29)ನನ್ನು ಉರ್ವ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈತ ಕೊಕೇನ್‌ ಸೇವನೆ ಮಾಡಿರುವುದನ್ನು ಒಪ್ಪಿಕೊಂಡಿದ್ದಾನೆ. ಅಲ್ಲದೆ ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ದೃಢಪಟ್ಟಿದೆ. ಇನ್ನೊಂದು ಪ್ರಕರಣದಲ್ಲಿ ದಕ್ಷಿಣ ಠಾಣೆಯ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI