ಅಂತರಾಷ್ಟ್ರೀಯ

ಅಮೆರಿಕದ ಆಹ್ವಾನ ನಿರಾಕರಿಸಿದ ಪ್ರಧಾನಿ ಮೋದಿ; ಟ್ರಂಪ್‌ಗೆ ಭಾರತಕ್ಕೆ ಬರುವಂತೆ ಆಹ್ವಾನ
ಅಂತರಾಷ್ಟ್ರೀಯ

ಅಮೆರಿಕದ ಆಹ್ವಾನ ನಿರಾಕರಿಸಿದ ಪ್ರಧಾನಿ ಮೋದಿ; ಟ್ರಂಪ್‌ಗೆ ಭಾರತಕ್ಕೆ ಬರುವಂತೆ ಆಹ್ವಾನ

ಜೂನ್ 18, 2025 – ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಅಮೆರಿಕ ಪ್ರವಾಸದ ಆಹ್ವಾನವನ್ನು ನಿರಾಕರಿಸಿ, ಬದಲಿಗೆ ಅವರಿಗೆ ಈ ವರ್ಷ ಭಾರತದಲ್ಲಿ ನಡೆಯಲಿರುವ ಕ್ವಾಡ್ ಶೃಂಗಸಭೆಗೆ ಬರಲು ಆಹ್ವಾನ ನೀಡಿದರು. ಅಧ್ಯಕ್ಷ ಟ್ರಂಪ್ ಅವರು, ಕಾನನಾಸ್ಕಿಸ್‌ನಲ್ಲಿ ಜಿ-7 ಶೃಂಗಸಭೆಯಲ್ಲಿ ಭಾಗವಹಿಸಲು ಬಂದಿದ್ದ ಪ್ರಧಾನಿ ಮೋದಿ ಅವರನ್ನು ಅಮೆರಿಕಕ್ಕೆ ಆಹ್ವಾನಿಸಿದ್ದರು. ಆದರೆ ಮೋದಿ ಅವರು ತಮ್ಮ ಪೂರ್ವನಿಯೋಜಿತ ವೇಳಾಪಟ್ಟಿಯ ಕಾರಣದಿಂದ ಆ ಆಹ್ವಾನವನ್ನು ಸ್ವೀಕರಿಸಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ. ಬದಲಾಗಿ…

ರಾಜ್ಯ

ಧಾರ್ಮಿಕ

ಸುಳ್ಯದಲ್ಲಿ ಜೂನ್ 20 ರಂದು ಗೀತಾ ಪರಿವಾರ ಅರ್ಪಿಸುವ ಸಂಪೂರ್ಣ ಗೀತಾ ಪಾರಾಯಣ.

ಸುಳ್ಯ: ಗೀತಾ ಪರಿವಾರ ಅರ್ಪಿಸುವ ಸಂಪೂರ್ಣ ಗೀತಾ ಪಾರಾಯಣ ಕಾರ್ಯಕ್ರಮ ದಿನಾಂಕ 20-06-2025 ರಂದು ಶುಕ್ರವಾರ ಸಂಜೆ 5ರಿಂದ ರಾತ್ರಿ 8ರ ವರೆಗೆ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ನಡೆಯಲಿದೆ. ಆಸ್ತಿಕ ಭಾಂದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಭಗವದ್ಗೀತೆ ಯ ಸಾರವನ್ನು ತಿಳಿದು ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಲು ಆಯೋಜಕರಾದ ಡಾ. ವೀಣಾ ಎನ್ ಸುಳ್ಯ ,ಸಪ್ನ ಸುದರ್ಶನ್ ಮತ್ತು ಶ್ರೀಮತಿ ಬಿಂದು ವಿದ್ಯಾಧರ್ ಅವರು ಮಾಧ್ಯಮಕ್ಕೆ ತಿಳಿಸಿದ್ದಾರೆ.

ಸುಳ್ಯದಲ್ಲಿ ಜೂನ್ 20 ರಂದು ಗೀತಾ ಪರಿವಾರ ಅರ್ಪಿಸುವ ಸಂಪೂರ್ಣ ಗೀತಾ ಪಾರಾಯಣ.
ಆಧ್ಯಾತ್ಮ ಧಾರ್ಮಿಕ
ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಡಾ.ಕೆ.ವಿ.ರೇಣುಕಾ ಪ್ರಸಾದ್ ಕುಟುಂಬಸ್ಥರಿಂದ ಬೆಳ್ಳಿರಥ ನಿರ್ಮಾಣಕ್ಕೆ ವೀಳ್ಯ ನೀಡುವ ಕಾರ್ಯಕ್ರಮ – ಶಿಲ್ಪಿ ರಾಜಗೋಪಾಲ ಆಚಾರ್ ಗೆ ವೀಳ್ಯ
ಆಧ್ಯಾತ್ಮ ಧಾರ್ಮಿಕ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಡಾ.ಕೆ.ವಿ.ರೇಣುಕಾ ಪ್ರಸಾದ್ ಕುಟುಂಬಸ್ಥರಿಂದ ಬೆಳ್ಳಿರಥ ನಿರ್ಮಾಣಕ್ಕೆ ವೀಳ್ಯ ನೀಡುವ ಕಾರ್ಯಕ್ರಮ – ಶಿಲ್ಪಿ ರಾಜಗೋಪಾಲ ಆಚಾರ್ ಗೆ ವೀಳ್ಯ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಕಮಿಟಿ 'B' ಇದರ ಅಧ್ಯಕ್ಷರು ಹಾಗೂ ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾದ ಡಾ. ರೇಣುಕಾ ಪ್ರಸಾದ್ ಕೆ ವಿ ಮತ್ತು ಕುಟುಂಬಸ್ಥರ ಸೇವೆಯಾಗಿ ಬೆಳ್ಳಿ ರಥ ಸಮರ್ಪಣೆಗೆ ಸಂಕಲ್ಪ ಮತ್ತು ಶಿಲ್ಪಿ ರಾಜಗೋಪಾಲ ಆಚಾರ್ ಗೆ ವೀಳ್ಯ ನೀಡುವ ಕಾರ್ಯಕ್ರಮ ಜೂನ್ 14 ರಂದು ದೇವಸ್ಥಾನದಲ್ಲಿ ನಡೆಯಿತು. ರಥ ನಿರ್ಮಾಣದ ಬೆಳ್ಳಿಯ ಸಾಂಕೇತಿಕ ಸಮರ್ಪನೆಯನ್ನು ಬೆಳ್ಳಿಯ ನಾಣ್ಯ ವನ್ನು ಸಮರ್ಪಿಸುವ ಮೂಲಕ ನೆರವೇರಿಸಿದರು. ದೇವಸ್ಥಾನದ ವ್ಯವಸ್ಥಾಪನಾ…

ಏಣಾವರ ದಲ್ಲಿ ಸಂಭ್ರಮದ ಈದುಲ್ ಅಳ್ಹಾ : ಕ್ಷಮೆ, ಶಾಂತಿ, ತ್ಯಾಗದೊಂದಿಗೆ ಸೌಹಾರ್ದತೆಯ ಜೀವನದ ಸಂದೇಶ ಸಾರಿದ ಧರ್ಮಗುರು

ಏಣಾವರ ಅಹ್ಮದುಲ್ ಬದವೀ ಮಸ್ಜಿದ್ ನಲ್ಲಿ ಈ ವರ್ಷದ ಈದ್ ಸಂಭ್ರಮದಿಂದ ಆಚರಿಸಲಾಯಿತು. ಏಣಾವರ ಮಸ್ಜಿದ್ ಇಮಾಂ ಎ.ಎಂ.ಫೈಝಲ್ ಝುಹ್‌ರಿ ಯವರ ನೇತೃತ್ವದಲ್ಲಿ ಈದ್ ನಮಾಝ್ ಹಾಗೂ ಖುತುಬ ನಡೆಯಿತು. ಈದ್ ಸಂದೇಶವನ್ನು ಸಾರಿದ ಅವರು ಈದ್ ಹಬ್ಬವು ಬಹಳಷ್ಟು ಸ್ಮರಣೆಗಳ ಮೂಲಕ ಮನುಷ್ಯನಿಗೆ ದೊಡ್ಡ ಸಂದೇಶವನ್ನು ನೀಡುತ್ತದೆ. ಪ್ರವಾದಿ ಮುಹಮ್ಮದ್ ಸಲ್ಲಲ್ಲಾಹು ಅಲೈಹಿ ವಸಲ್ಲಮರವರಿಂದ ಹಿಡಿದು ಲಕ್ಷಕ್ಕಿಂತ ಹೆಚ್ಚಿನ ಅಂಬಿಯಾಗಳೂ, ಔಲಿಯಾಗಳೂ ಕಲಿಸಿದ್ದು ಕ್ಷಮೆಯ ಮೂಲಕ ಶಾಂತಿಯನ್ನು ಸ್ಥಾಪಿಸಿ ತ್ಯಾಗದ ಮೂಲಕ ಸೌಹಾರ್ದತೆಯನ್ನು ಕಾಪಾಡುವುದಾಗಿದೆ. ಅದರೊಂದಿಗೆ…

ಏಣಾವರ ದಲ್ಲಿ ಸಂಭ್ರಮದ ಈದುಲ್ ಅಳ್ಹಾ : ಕ್ಷಮೆ, ಶಾಂತಿ, ತ್ಯಾಗದೊಂದಿಗೆ ಸೌಹಾರ್ದತೆಯ ಜೀವನದ ಸಂದೇಶ ಸಾರಿದ ಧರ್ಮಗುರು
ಧಾರ್ಮಿಕ
ಪಂಜುರ್ಲಿ ದೈವದ ಕೋಪಕ್ಕೆ ತುತ್ತಾಯಿತಾ  ‘ಕಾಂತಾರ’ ಚಿತ್ರತಂಡ ? – ತಂಡದ ಇನ್ನೊಬ್ಬ ವ್ಯಕ್ತಿಗೆ ದಿಢೀರ್ ಸಾವು!
ಧಾರ್ಮಿಕ ಮನೋರಂಜನೆ

ಪಂಜುರ್ಲಿ ದೈವದ ಕೋಪಕ್ಕೆ ತುತ್ತಾಯಿತಾ ‘ಕಾಂತಾರ’ ಚಿತ್ರತಂಡ ? – ತಂಡದ ಇನ್ನೊಬ್ಬ ವ್ಯಕ್ತಿಗೆ ದಿಢೀರ್ ಸಾವು!

‘ಕಾಂತಾರ: ಚಾಪ್ಟರ್ 1’ ಸಿನಿಮಾ ಶೂಟಿಂಗ್ ಆರಂಭವಾದ ದಿನದಿಂದಲೂ ಅಪಶಕುನಗಳು ಹತ್ತಿರವಾಗುತ್ತಲೇ ಇವೆ. ಯಶಸ್ವಿಯಾದ ಕಾಂತಾರ ಚಿತ್ರದ ನಂತರ ನಿರೀಕ್ಷೆ ಹುಟ್ಟಿಸಿದ್ದ ಈ ಚಿತ್ರದ ಸೆಟ್‌ನಲ್ಲಿ ಈಗ ಮತ್ತೊಂದು ದುಃಖದ ಸುದ್ದಿ ಕೇಳಿಬಂದಿದೆ. ಪ್ರಮುಖ ಪಾತ್ರಧಾರಿಯಾದ ರಾಕೇಶ್ ಪೂಜಾರಿ ಅಕಾಲಿಕವಾಗಿ ನಿಧನರಾಗಿದ್ದಾರೆ. ಪಂಜುರ್ಲಿ ದೈವದ ಕೋಪಕ್ಕೆ ತುತ್ತಾಯಿತಾ ‘ಕಾಂತಾರ’ ಚಿತ್ರತಂಡ ? ತುಳುನಾಡಿನ ಆರಾಧ್ಯ ದೈವವನ್ನು ಕಾಂತರ ಚಿತ್ರ ತಂಡ ರಸ್ತೆಯಲ್ಲಿ ಕುಣಿಯುವಂತೆ ಮಾಡಿದೆ ಎಂದು ದೈವರಾದಕರು ಮತ್ತು ತುಳುನಾಡಿನ ಹಲವು ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದ್ದ ಚಿತ್ರತಂಡ…

ಕ್ರೀಡೆ

ನೀವೂ ಕೂಡಾ ತಡವಾಗಿ ಮಲಗುತ್ತೀರಾ…?
ಆಧ್ಯಾತ್ಮ

ನೀವೂ ಕೂಡಾ ತಡವಾಗಿ ಮಲಗುತ್ತೀರಾ…?

ಹೊಸದೊಂದು ಅಧ್ಯಯನದ ಪ್ರಕಾರ ತಡರಾತ್ರಿ ಮಲಗುವವರಲ್ಲಿ ಮಾನಸಿಕ ಆರೋಗ್ಯ ಸಮಸ್ಯೆಗಳ ಅಪಾಯ ಹೆಚ್ಚಿರುತ್ತದೆ ಎಂದು ತಿಳಿದುಬಂದಿದೆ. ಎಂಟು ವರ್ಷಗಳ ಅಧ್ಯಯನದಲ್ಲಿ, ಮಧ್ಯರಾತ್ರಿ ಒಂದು ಘಂಟೆಯ ನಂತರ ಮಲಗುವವರಲ್ಲಿ ಖಿನ್ನತೆ ಮತ್ತು ಉದ್ವಿಗ್ನತೆ ಹೆಚ್ಚಿರುತ್ತದೆ ಎಂಬುದನ್ನು ಸಂಶೋಧಕರು ಗಮನಿಸಿದ್ದಾರೆ. ಸ್ಟಾನ್ಫೋರ್ಡ್ ಮೆಡಿಸಿನ್ ನಡೆಸಿದ ಈ ಅಧ್ಯಯನದಲ್ಲಿ ಸುಮಾರು 73,880 ಜನರು…

ಭೂಮಿಗೆ ಇಳಿಯುತ್ತಿದ್ದಾರೆ ನಾಸಾ ವಿಜ್ಞಾನಿ  ಸುನಿತಾ ವಿಲಿಯಮ್ಸ್
ಅಂತರಾಷ್ಟ್ರೀಯ

ಭೂಮಿಗೆ ಇಳಿಯುತ್ತಿದ್ದಾರೆ ನಾಸಾ ವಿಜ್ಞಾನಿ  ಸುನಿತಾ ವಿಲಿಯಮ್ಸ್

ಫ್ಲೋರಿಡಾ, ಅಮೇರಿಕಾ: ನಾಸಾ ವಿಜ್ಞಾನಿ ಸುನಿತಾ ವಿಲಿಯಮ್ಸ್ ಮತ್ತು ಅವರ ಸಹಯಾತ್ರಿ ಬುಚ್ ವಿಲ್ಮೋರ್, 9 ತಿಂಗಳ ಕಾಲ ಬಾಹ್ಯಾಕಾಶದಲ್ಲಿ ಕಳೆದ ಬಳಿಕ ಇಂದು ಭೂಮಿಗೆ ಮರಳಲಿದ್ದಾರೆ. ಸುಮಾರು ಒಂದು ವಾರದ ಅಧ್ಯಯನಕ್ಕೆಂದು ಹೋಗಿದ್ದ ತಂಡವು ಬೋಯಿಂಗ್ ಸ್ಟಾರ್ಲೈನರ್ ನಲ್ಲಾದ ತಾಂತ್ರಿಕ ದೋಷಗಳ ಕಾರಣ ವಿಳಂಬಗೊಂಡಿತು. ಇದರಿಂದಾಗಿ ನಾಸಾ,…

ಅರಂಬೂರು ಶ್ರೀ ವಯನಾಟ್ ಕುಲವನ್ ದೈವಸ್ಥಾನದ ದೈವಂಕಟ್ಟು ಮಹೋತ್ಸವಕ್ಕೆ ಗ್ರೀನ್ ಹೀರೋ ಅಪ್ ಇಂಡಿಯಾ ಡಾ. ಆರ್ ಕೆ ನಾಯರ್ ಆಗಮನ – 1 ಲಕ್ಷ ರೂಪಾಯಿ ದೇಣಿಗೆ.
Uncategorized

ಅರಂಬೂರು ಶ್ರೀ ವಯನಾಟ್ ಕುಲವನ್ ದೈವಸ್ಥಾನದ ದೈವಂಕಟ್ಟು ಮಹೋತ್ಸವಕ್ಕೆ ಗ್ರೀನ್ ಹೀರೋ ಅಪ್ ಇಂಡಿಯಾ ಡಾ. ಆರ್ ಕೆ ನಾಯರ್ ಆಗಮನ – 1 ಲಕ್ಷ ರೂಪಾಯಿ ದೇಣಿಗೆ.

ಅರಂಬೂರು ಶ್ರೀ ವಯನಾಟ್ ಕುಲವನ್ ದೈವಸ್ಥಾನದ ದೈವಂಕಟ್ಟು ಮಹೋತ್ಸವಕ್ಕೆ ಆಗಮಿಸಿದ ಸುಳ್ಯದವರಾದ ಗುಜರಾತಿನ ಉದ್ಯಮಿ ಗ್ರೀನ್ ಹೀರೋ ಅಪ್ ಇಂಡಿಯಾ ಡಾ. ಆರ್ ಕೆ ನಾಯರ್ ಅವರು ಇಂದು ಆಗಮಿಸಿದರು ಈ ಸಂದರ್ಭದಲ್ಲಿ ಅವರು ದೈವಂಕಟ್ಟು ಮಹೋತ್ಸವಕ್ಕೆ 1 ಲಕ್ಷ ರೂಪಾಯಿ ದೇಣಿಗೆಯಾಗಿ ನೀಡಿದರು. ದೈವ ಭಕ್ತರಾದ ಆರ್…

ವಿಶ್ವ ವಾಯು ಗುಣಮಟ್ಟ ವರದಿ 2024: ಭಾರತ 5ನೇ ಅತಿ ಹೆಚ್ಚು ಮಾಲಿನ್ಯಗೊಂಡ ದೇಶ
ಅಂತರಾಷ್ಟ್ರೀಯ

ವಿಶ್ವ ವಾಯು ಗುಣಮಟ್ಟ ವರದಿ 2024: ಭಾರತ 5ನೇ ಅತಿ ಹೆಚ್ಚು ಮಾಲಿನ್ಯಗೊಂಡ ದೇಶ

ನವದೆಹಲಿ: 2024 ವಿಶ್ವ ವಾಯು ಗುಣಮಟ್ಟ ವರದಿ (World Air Quality Report) ಪ್ರಕಾರ, ಭಾರತವು ವಿಶ್ವದ 5ನೇ ಅತಿ ಹೆಚ್ಚು ವಾಯು ಮಾಲಿನ್ಯಗೊಂಡ ದೇಶ ಎಂದು IQAir ಸಂಸ್ಥೆ ಬಿಡುಗಡೆ ಮಾಡಿದ ಇತ್ತೀಚಿನ ಮಾಹಿತಿಯು ಬಹಿರಂಗಪಡಿಸಿದೆ. ಈ ವರದಿ 134 ದೇಶಗಳವಾಯು ಗುಣಮಟ್ಟಗಳನ್ನು ವಿಶ್ಲೇಷಿಸಿದ್ದು, ಭಾರತದಲ್ಲಿ ವಾಯು…

ಬಣ್ಣಗಳ ಹಬ್ಬ ಹೋಳಿ – ಬಣ್ಣಗಳಲ್ಲಿ ಅಡಗಿದೆ ವಿಜ್ಞಾನ ಮತ್ತು ಆರೋಗ್ಯ
ಆಧ್ಯಾತ್ಮ

ಬಣ್ಣಗಳ ಹಬ್ಬ ಹೋಳಿ – ಬಣ್ಣಗಳಲ್ಲಿ ಅಡಗಿದೆ ವಿಜ್ಞಾನ ಮತ್ತು ಆರೋಗ್ಯ

ಹೊಳಿ, ಬಣ್ಣಗಳ ಹಬ್ಬ. ಭಾರತದಲ್ಲಿ ಮತ್ತು ವಿಶ್ವದಾದ್ಯಂತ ಆಚರಿಸಲಾಗುವ ಅತ್ಯಂತ ವೈವಿಧ್ಯಮಯ ಮತ್ತು ಉಲ್ಲಾಸಭರಿತ ಹಬ್ಬಗಳಲ್ಲಿ ಒಂದು. ಇದು ಒಂದು ಸಾಂಸ್ಕೃತಿಕ ಮತ್ತು ಧಾರ್ಮಿಕ ಹಬ್ಬವಷ್ಟೇ ಅಲ್ಲ, ಇದಕ್ಕೆ ಆಳವಾದ ವೈಜ್ಞಾನಿಕ ಮಹತ್ವವಿದೆ. ಅನೇಕ ಆರೋಗ್ಯ ಪ್ರಯೋಜನಗಳಿವೆ. ವಸಂತ ಋತುವಿನ ಪ್ರಾರಂಭದಲ್ಲಿ ಆಚರಿಸಲಾಗುವ ಹೊಳಿ, ದುಷ್ಟತನದ ಮೇಲೆ ಒಳ್ಳೆತನದ…

ಕರ್ನಾಟದ ಕರಾವಳಿ ಜಿಲ್ಲೆಗಳಲ್ಲಿ ಅಕ್ರಮ ಮರಳು ಸಾಗಾಟದ ವಿರುದ್ದ ಗಂಭೀರ ಕ್ರಮ
ರಾಜ್ಯ

ಕರ್ನಾಟದ ಕರಾವಳಿ ಜಿಲ್ಲೆಗಳಲ್ಲಿ ಅಕ್ರಮ ಮರಳು ಸಾಗಾಟದ ವಿರುದ್ದ ಗಂಭೀರ ಕ್ರಮ

ಮಂಗಳೂರು: ಕರ್ನಾಟದ ಕರಾವಳಿ ಜಿಲ್ಲೆಗಳಲ್ಲಿ ಅಕ್ರಮ ಮರಳು ಸಾಗಾಟದ ವಿರುದ್ಧ ಅಧಿಕಾರಿಗಳು ಕ್ರಮವನ್ನು ತೀವ್ರಗೊಳಿಸಿದ್ದು, 270 ಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಿ, ಒಟ್ಟು ₹1 ಕೋಟಿಗೆ ಸಮೀಪದ ದಂಡವನ್ನು ವಿಧಿಸಿದ್ದಾರೆ. ಪರಿಸರ ಹಾನಿ, ಮಿತಿ ಮೀರಿ ಮರಳನ್ನು ಹೊರತೆಗೆಯುವುದು ಮತ್ತು ಸ್ಥಳೀಯ ಪರಿಸರ ವ್ಯವಸ್ಥೆಗಳ ಮೇಲೆ ಉಂಟಾಗುವ ಪರಿಣಾಮಗಳ…

ಕರ್ನಾಟಕ ಸಚಿವ ಸಂಪುಟ ತೀರ್ಮಾನ: ಟೆಂಡರ್ಗಳಲ್ಲಿ ಮುಸ್ಲಿಂ ಗುತ್ತಿಗೆದಾರರಿಗೆ 4% ಮೀಸಲು
ರಾಜ್ಯ

ಕರ್ನಾಟಕ ಸಚಿವ ಸಂಪುಟ ತೀರ್ಮಾನ: ಟೆಂಡರ್ಗಳಲ್ಲಿ ಮುಸ್ಲಿಂ ಗುತ್ತಿಗೆದಾರರಿಗೆ 4% ಮೀಸಲು

ಬೆಂಗಳೂರು: ಕರ್ನಾಟಕ ಸರಕಾರವು ರಾಜ್ಯದ ಸಾರ್ವಜನಿಕ ಕೊಡುಗೆಗಳ ಕ್ರಯ ನಿಯಮಗಳು (KTPP Act) ತಿದ್ದುಪಡಿ ಮಾಡುವ ಮೂಲಕ ಟೆಂಡರ್‌ಗಳಲ್ಲಿ ಮುಸ್ಲಿಂ ಗುತ್ತಿಗೆದಾರರಿಗೆ 4% ಮೀಸಲು ನೀಡಲು ಸಚಿವ ಸಂಪುಟ ಅನುಮೋದನೆ ನೀಡಿದೆ. ಈ ನಿರ್ಧಾರವು ರಾಜ್ಯದ ಸರಕಾರಿ ಒಪ್ಪಂದಗಳಲ್ಲಿ ಮುಸ್ಲಿಂ ಸಮುದಾಯದ ಗುತ್ತಿಗೆದಾರರಿಗೆ ಹೆಚ್ಚಿನ ಅವಕಾಶ ಕಲ್ಪಿಸುವ ಉದ್ದೇಶವನ್ನು…

ಲಕ್ಷ್ಮೇಶ್ವರದಲ್ಲಿ ರಾಸಾಯನಿಕ ಬಣ್ಣದ ದಾಳಿ: ಎಂಟು ಶಾಲಾ ವಿದ್ಯಾರ್ಥಿನಿಯರು ಆಸ್ಪತ್ರೆಗೆ ದಾಖಲು
ಅಪರಾಧ

ಲಕ್ಷ್ಮೇಶ್ವರದಲ್ಲಿ ರಾಸಾಯನಿಕ ಬಣ್ಣದ ದಾಳಿ: ಎಂಟು ಶಾಲಾ ವಿದ್ಯಾರ್ಥಿನಿಯರು ಆಸ್ಪತ್ರೆಗೆ ದಾಖಲು

ಗದಗ: ಗದಗ ಜಿಲ್ಲೆಯ ಲಕ್ಷ್ಮೇಶ್ವರದಲ್ಲಿ ಹೋಳಿ ಹಬ್ಬದ ಸಂದರ್ಭದಲ್ಲಿ ದುಷ್ಕರ್ಮಿಗಳು ಮಾಡಿದ ಕೃತ್ಯದಿಂದ ಎಂಟು ವಿದ್ಯಾರ್ಥಿನಿಯರು ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ. ಗದಗ ಜಿಲ್ಲೆಯಲ್ಲಿ ಲಕ್ಷ್ಮೇಶ್ವರ ಪಟ್ಟಣದ ಬಸ್ ನಿಲ್ದಾಣದಲ್ಲಿ ಹೋಳಿ ಹಬ್ಬದ ಸಂಭ್ರಮದಲ್ಲಿದ್ದ ಎಂಟು ಶಾಲಾ ವಿದ್ಯಾರ್ಥಿನಿಯರ ಮೇಲೆ ದುಷ್ಕರ್ಮಿಗಳು ರಾಸಾಯನಿಕ ಮಿಶ್ರಿತ ಬಣ್ಣವನ್ನು ಎರಚಿ ಪರಾರಿಯಾದ…

ಇಂದಿನಿಂದ ಕೋರ್ಟ್‌ನಲ್ಲಿ ವಕೀಲರು ಕಪ್ಪು ಕೋಟ್ ಧರಿಸುವ ಅಗತ್ಯವಿಲ್ಲ
ರಾಜ್ಯ

ಇಂದಿನಿಂದ ಕೋರ್ಟ್‌ನಲ್ಲಿ ವಕೀಲರು ಕಪ್ಪು ಕೋಟ್ ಧರಿಸುವ ಅಗತ್ಯವಿಲ್ಲ

ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯ ತೀವ್ರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಇಂದಿನಿಂದ ಅಂದರೆ ಮಾರ್ಚ್ 15 ರಿಂದ ಮೇ 31 ರವರೆಗೆ ಜಿಲ್ಲಾ ಮತ್ತು ವಿಚಾರಣಾಧೀನ ನ್ಯಾಯಾಲಯಗಳಲ್ಲಿ ವಕೀಲರು ಕಪ್ಪು ಕೋಟ್ ಧರಿಸುವ ಅನಿವಾರ್ಯತೆಯಿಂದ ವಿನಾಯಿತಿ ಪಡೆಯಬಹುದು ಎಂದು ಕರ್ನಾಟಕ ಹೈಕೋರ್ಟ್ ಬುಧವಾರ ಅಧಿಸೂಚನೆ ಹೊರಡಿಸಿದೆ. ವಕೀಲರ ಮನವಿ ಮತ್ತು ಹೈಕೋರ್ಟ್…

ಬಿ.ಎಸ್. ಯಡಿಯೂರಪ್ಪ ಮತ್ತು ಮೂವರ ವಿರುದ್ಧದ ಪೋಕ್ಸೊ ಪ್ರಕರಣಕ್ಕೆ ಹೈಕೋರ್ಟ್ ಮಧ್ಯಂತರ ತಡೆ
ಅಪರಾಧ

ಬಿ.ಎಸ್. ಯಡಿಯೂರಪ್ಪ ಮತ್ತು ಮೂವರ ವಿರುದ್ಧದ ಪೋಕ್ಸೊ ಪ್ರಕರಣಕ್ಕೆ ಹೈಕೋರ್ಟ್ ಮಧ್ಯಂತರ ತಡೆ

ಬೆಂಗಳೂರು: ಕರ್ನಾಟಕ ಹೈಕೋರ್ಟ್ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಇತರ ಮೂವರ ವಿರುದ್ಧ ದಾಖಲಾಗಿರುವ ಪೋಕ್ಸೊ ಪ್ರಕರಣಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿದೆ. ಜೊತೆಗೆ, ಮುಂದಿನ ವಿಚಾರಣೆಯವರೆಗೆ ವಿಚಾರಣಾಧೀನ ನ್ಯಾಯಾಲಯದಲ್ಲಿ ಖುದ್ದು ಹಾಜರಾತಿಯಿಂದ ವಿನಾಯಿತಿ ನೀಡಲಾಗಿದೆ. ಈ ನಿರ್ಧಾರದಿಂದಾಗಿ ಯಡಿಯೂರಪ್ಪ ತಾತ್ಕಾಲಿಕವಾಗಿ ನಿರಾಳರಾಗಿದ್ದಾರೆ. ಹೈಕೋರ್ಟ್ ತೀರ್ಪು ಮತ್ತು ವಿಚಾರಣೆ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI