ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!
ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!

ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಮೂರನೇ ವಾರಕ್ಕೆ ಕಾಲಿಡುತ್ತಿದ್ದಂತೆ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಇರಾನ್ ಈಗ ನೇರವಾಗಿಯೇ ಕಣಕ್ಕಿಳಿಯುವ ಮುನ್ಸೂಚನೆ ನೀಡಿದ್ದು, ಪ್ರವಾಸಿ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಇದು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ.​ ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಭೀಕರ ಯುದ್ಧದಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಸ್ರೇಲ್ ತನ್ನ ಭೂಸೇನೆಯನ್ನು ಅಖಾಡಕ್ಕಿಳಿಸಿ ದಾಳಿ ಚುರುಕುಗೊಳಿಸುತ್ತಿದ್ದಂತೆ, ಇರಾನ್ ತನ್ನ ಮಿಲಿಟರಿ ಶಕ್ತಿಯನ್ನು ಪ್ರದರ್ಶಿಸಲು ಮುಂದಾಗಿದೆ. "ಅಮೆರಿಕ ಮತ್ತು…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಬಾವಿಗೆ ಬಿದ್ದ ದಂಪತಿಗಳ ರಕ್ಷಣೆ ಮಾಡಿದ ಅಗ್ನಿಶಾಮಕದಳ
ರಾಜ್ಯ

ಬಾವಿಗೆ ಬಿದ್ದ ದಂಪತಿಗಳ ರಕ್ಷಣೆ ಮಾಡಿದ ಅಗ್ನಿಶಾಮಕದಳ

ಕಾರ್ಕಳ : 60 ಅಡಿ ಆಳದ ಬಾವಿಯಲ್ಲಿ ಸಿಕ್ಕಿಹಾಕಿಕೊಂಡಿದ್ದ ದಂಪತಿಯನ್ನು ಕಾರ್ಕಳ ಅಗ್ನಿ ಶಾಮಕದಳದ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಕಲ್ಲೊಟ್ಟೆ ಪೆರ್ವಜೆ ರಸ್ತೆಯ ನಿವಾಸಿಗಳಾದ ಅನಿತಾ ಮಲ್ಯ (57) ಹಾಗೂ ಆಕೆ ಗಂಡ ಅಣ್ಣಪ್ಪ ಮಲ್ಯ (59) ಕೂದಲೆಳೆಯ ಅಂತರದಲ್ಲಿ ಬದುಕಿದವರು. ಸುಮಾರು 60 ಅಡಿ ಆಳದ ಹಾಗೂ…

ಮಂಗಳೂರು-ಪುಣೆ ನಡುವೆ ನೇರ ವಿಮಾನ ಆರಂಭ
ರಾಜ್ಯ

ಮಂಗಳೂರು-ಪುಣೆ ನಡುವೆ ನೇರ ವಿಮಾನ ಆರಂಭ

ಮಂಗಳೂರು: ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ಮಂಗಳೂರು ಹಾಗೂ ಮಹಾರಾಷ್ಟ್ರದ ಐಟಿ ರಾಜಧಾನಿ ಪುಣೆ ಮಧ್ಯೆ ಶನಿವಾರದಿಂದ ನೇರ ವಿಮಾನ ಸೇವೆ ಆರಂಭಿಸಿದೆ. ಉದ್ಘಾಟನ ವಿಮಾನವು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಳಗ್ಗೆ 8ಕ್ಕೆ ಹೊರಟು 9.25ಕ್ಕೆ ಪುಣೆ ತಲಪಿತು. ಪುಣೆಯಿಂದ 9.55ಕ್ಕೆ ಹೊರಟು ಮಂಗಳೂರಿಗೆ 11.45ಕ್ಕೆ ಆಗಮಿಸಿತು.ಕೇವಲ ಬೆಳಗ್ಗಿನ…

ನಕಲಿ ದಾಖಲೆ ಸೃಷ್ಟಿಸಿ 45 ಲಕ್ಷ ರೂ. ಸಾಲ ಪಡೆದು ವಂಚನೆ; ಪ್ರಕರಣ ದಾಖಲು
ರಾಜ್ಯ

ನಕಲಿ ದಾಖಲೆ ಸೃಷ್ಟಿಸಿ 45 ಲಕ್ಷ ರೂ. ಸಾಲ ಪಡೆದು ವಂಚನೆ; ಪ್ರಕರಣ ದಾಖಲು

ಕಾಪು: ನಕಲಿ ದಾಖಲೆ ಸೃಷ್ಟಿಸಿ, ಸಹಿ ಫೋರ್ಜರಿ ಮಾಡಿ ಕಟಪಾಡಿ ಸಹಕಾರಿ ಬ್ಯಾಂಕ್‌ನಿಂದ 45 ಲಕ್ಷ ರೂ. ಹಣ ಪಡೆದ ಘಟನೆ ಕಟಪಾಡಿಯಲ್ಲಿ ನಡೆದಿದ್ದು ಕಾಪು ಠಾಣೆಯಲ್ಲಿ ದೂರು ದಾಖಲಾಗಿದೆ. ಗ್ರಾಹಕರಾದ ರಿಯಾನತ್‌ ಬಾನು ಹಾಗೂ ಆಕೆಯ ಪತಿ ನೂಮನ್‌ ಇಸ್ಮಾಯಿಲ್‌ ಸಾಲ ಪಡೆದು ವಂಚಿಸಿದ ಆರೋಪಿಗಳು. ಅವರು…

ಮಂಗಳೂರು : ಚಲಿಸುತ್ತಿದ್ದ ಕಾರಿಗೆ ಹೊತ್ತಿಕೊಂಡ ಬೆಂಕಿ
ರಾಜ್ಯ

ಮಂಗಳೂರು : ಚಲಿಸುತ್ತಿದ್ದ ಕಾರಿಗೆ ಹೊತ್ತಿಕೊಂಡ ಬೆಂಕಿ

ಮಂಗಳೂರು : ಚಲಿಸುತ್ತಿದ್ದ ಸ್ವಿಫ್ಟ್ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ನಗರದ ಲೇಡಿಹಿಲ್ ಬಳಿ ಶನಿವಾರ ಸಂಜೆ ನಡೆದಿದೆ. ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡ ತಕ್ಷಣ ಚಾಲಕ ಕಾರನ್ನು ನಿಲ್ಲಿಸಿ ಕಾರಿನಿಂದ ಹೊರಗೆ ಬಂದಿದ್ದಾನೆ. ಅಗ್ನಿಶಾಮಕದಳ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಮಣ್ಣಗುಡ್ಡೆಯಿಂದ ಲೇಡಿಹಿಲ್ ಕಡೆಗೆ ಬರುತ್ತಿದ್ದ…

ದೇವರ ಕೊಲ್ಲಿಯಲ್ಲಿ ವ್ಯಕ್ತಿಯ ಮೇಲೆ ಕಾಡಾನೆ ದಾಳಿ
ರಾಜ್ಯ

ದೇವರ ಕೊಲ್ಲಿಯಲ್ಲಿ ವ್ಯಕ್ತಿಯ ಮೇಲೆ ಕಾಡಾನೆ ದಾಳಿ

ವ್ಯಕ್ತಿಯೊಬ್ಬರ ಮೇಲೆ ಕಾಡಾನೆಯೊಂದು ದಾಳಿ ಮಾಡಿದ ಘಟನೆ ದೇವರ ಕೊಲ್ಲಿಯಲ್ಲಿಯ 10ನೇ ಮೈಲಿನಲ್ಲಿ ಜ.4 ರ ಶನಿವಾರ ನಡೆದಿದೆ. ದೇವರಕೊಲ್ಲಿಯ ಸ್ಥಳೀಯ ನಿವಾಸಿ ಮುತ್ತು ಕಾಡಾನೆ ದಾಳಿಗೊಳಗಾದ ವ್ಯಕ್ತಿ ಎಂದು ಗುರುತಿಸಲಾಗಿದೆ.ಮುತ್ತು ಅವರು ಎಸ್ಟೇಟ್ ನಲ್ಲಿ ರಾತ್ರಿ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದು, ಬೆಳಗ್ಗೆ ಸ್ಕೂಟಿಯಲ್ಲಿ ಮನೆಗೆ ತೆರಳುತ್ತಿದ್ದ ವೇಳೆ…

ಇಡಿ ಅಧಿಕಾರಿಗಳ ಸೋಗಿನಲ್ಲಿ ಬಂದು ಉದ್ಯಮಿ ಮನೆಗೆ ದಾಳಿ- ೩೦ ಲಕ್ಷ ರೂ ಲೂಟಿ
ರಾಜ್ಯ

ಇಡಿ ಅಧಿಕಾರಿಗಳ ಸೋಗಿನಲ್ಲಿ ಬಂದು ಉದ್ಯಮಿ ಮನೆಗೆ ದಾಳಿ- ೩೦ ಲಕ್ಷ ರೂ ಲೂಟಿ

ವಿಟ್ಲ : ಇಡಿ ಅಧಿಕಾರಿಗಳು ಎಂದು ನಂಬಿಸಿ ಉದ್ಯಮಿಯ ಮನೆಗೆ ದಾಳಿ ನಡೆಸಿ ಬರೋಬ್ಬರಿ ೩೦ ಲಕ್ಷ ಲೂಟಿ ಮಾಡಿದ ಘಟನೆ ಬೋಳಂತೂರು ಸಮೀಪದ ನಾರ್ಶ ಎಂಬಲ್ಲಿ ನಡೆದಿದೆ.ಬಂಟ್ವಾಳ ತಾಲ್ಲೂಕಿನ ವಿಟ್ಲ ಪೋಲೀಸ್ ಠಾಣೆ ವ್ಯಾಪ್ತಿಯ ಬೋಳಂತೂರು ಸಮೀಪದ ನಾರ್ಶ ಎಂಬಲ್ಲಿ ಸುಲೈಮಾನ್ ಹಾಜಿ ಅವರು ಸಿಂಗಾರಿ ಬೀಡಿ…

ಬೆಳ್ತಂಗಡಿ : ವೇಣೂರು ಪರಿಸರದಲ್ಲಿ ಚಿರತೆ ಪ್ರತ್ಯಕ್ಷ; ಅರಣ್ಯ ಇಲಾಖೆಯಿಂದ ಬೋನು ಅಳವಡಿಕೆ
ರಾಜ್ಯ

ಬೆಳ್ತಂಗಡಿ : ವೇಣೂರು ಪರಿಸರದಲ್ಲಿ ಚಿರತೆ ಪ್ರತ್ಯಕ್ಷ; ಅರಣ್ಯ ಇಲಾಖೆಯಿಂದ ಬೋನು ಅಳವಡಿಕೆ

ವೇಣೂರು: ಇಲ್ಲಿನ ವಲಯ ಅರಣ್ಯ ವ್ಯಾಪ್ತಿಯ ಚೆನ್ನೈತೋಡಿ, ಅಜ್ಜಿಬೆಟ್ಟು, ಎಲಿಯನಡುಗೋಡು, ಕುಕ್ಕಿಪಾಡಿ ಗ್ರಾಮಗಳ ವಿವಿಧ ಕಡೆಗಳಲ್ಲಿ ಕಳೆದ ಕೆಲ ದಿನಗಳಿಂದ ಸಾರ್ವಜನಿಕರಿಗೆ ಅಲ್ಲಲ್ಲಿ ಚಿರತೆ ಕಂಡುಬರುತ್ತಿದೆ. ಈ ಕಾರಣ ವಾಮದಪದವು ಘಟಕದ ತುಳುನಾಡ ರಕ್ಷಣಾ ವೇದಿಕೆ ವತಿಯಿಂದ ಡಿ.30ರಂದು ಅರಣ್ಯ ಅಧಿಕಾರಿಗಳು ಮತ್ತು ಸಾರ್ವಜನಿಕರ ಸಮಾಲೋಚನ ಸಭೆ ನಡೆಸಿದ್ದು,…

ಕಡಬ : ಕರ್ತವ್ಯದ ಬಿಡುವಿನಲ್ಲಿ ಮೊಬೈಲ್‌ನಲ್ಲೇ ಓದಿ ಪಿಎಸ್ಐ ಆದ ಪೊಲೀಸ್‌ ಚಾಲಕ!
ರಾಜ್ಯ

ಕಡಬ : ಕರ್ತವ್ಯದ ಬಿಡುವಿನಲ್ಲಿ ಮೊಬೈಲ್‌ನಲ್ಲೇ ಓದಿ ಪಿಎಸ್ಐ ಆದ ಪೊಲೀಸ್‌ ಚಾಲಕ!

ಕಡಬ: ಕಡಬ ಪೊಲೀಸ್‌ ಠಾಣೆಯ ಗಸ್ತು ವಾಹನದ ಚಾಲಕ ಪ್ರದೀಪ್‌ ಅವರು ಯಾವುದೇ ಕೋಚಿಂಗ್‌ ಪಡೆಯದೆ ತನ್ನ ಕರ್ತವ್ಯದ ವೇಳೆ ಬಿಡುವು ಸಿಕ್ಕಾಗ ತನ್ನ ಮೊಬೈಲ್‌ನಲ್ಲೇ ಅಭ್ಯಾಸ ಮಾಡಿ ಪಿಎಸ್‌ಐ ಪರೀಕ್ಷೆ ತೇರ್ಗಡೆಯಾಗಿದ್ದಾರೆ. ಇವರೊಂದಿಗೆ ಬಂಟ್ವಾಳ ಠಾಣೆಯ ಸಿಬಂದಿ ಮುತ್ತಪ್ಪ ಕೂಡ ಪಿಎಸ್‌ಐ ಪರೀಕ್ಷೆ ತೇರ್ಗಡೆ ಆಗಿದ್ದಾರೆ. ನೇಮಕಾತಿ…

ಸುಳ್ಯ: ಕೃಷಿ ತೋಟಕ್ಕೆ ಕಾಡಾನೆ ಲಗ್ಗೆ; ಅಪಾರ ಕೃಷಿ ಹಾನಿ
ರಾಜ್ಯ

ಸುಳ್ಯ: ಕೃಷಿ ತೋಟಕ್ಕೆ ಕಾಡಾನೆ ಲಗ್ಗೆ; ಅಪಾರ ಕೃಷಿ ಹಾನಿ

ಸುಳ್ಯ: ಕೃಷಿ ತೋಟಕ್ಕೆ ಮೂರು ಕಾಡಾನೆಗಳು ಲಗ್ಗೆ ಇಟ್ಟ ಘಟನೆ ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ಮಾವಂಜಿಯಲ್ಲಿ ನಡೆದಿದೆ. ಮಂಡೆಕೋಲು ಗ್ರಾಮದ ಮಾವಂಜಿ ನಾರಾಯಣ ಶಿಬರೂರು ಅವರ ತೋಟದಲ್ಲಿ ಸಂಜೆ ವೇಳೆ ಮೂರು ಕಾಡಾನೆಗಳು ಕಂಡುಬಂದಿವೆ. ಕೆಲವು ದಿನಗಳ ಹಿಂದೆ ಈ ಭಾಗದ ಕೃಷಿ ತೋಟಕ್ಕೆ ಲಗ್ಗೆ ಇಟ್ಟಿದ್ದ…

ಮಂಗಳೂರು : ಗಾಂಜಾ ಮಾರಾಟ; ಇಬ್ಬರ ಬಂಧನ
ರಾಜ್ಯ

ಮಂಗಳೂರು : ಗಾಂಜಾ ಮಾರಾಟ; ಇಬ್ಬರ ಬಂಧನ

ಮಂಗಳೂರು ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯ ಪಿಲಿಕುಳದ ಬಳಿ ಇರುವ ದೂರದರ್ಶನ ಕೇಂದ್ರದ ಮುಂಭಾಗದ ಗೇಟ್‌ನ ಬಳಿಯಲ್ಲಿ ಸಾರ್ವಜನಿಕರು ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ನಿಷೇಧಿತ ಡ್ರಗ್ಸ್‌ ಗಾಂಜಾ ಮಾರಾಟ ಮಾಡುತ್ತಿದ್ದ ಮೂಡಗ್ರಾಮದ ಮೊಹಮ್ಮದ್‌ ಆಸೀಫ್ (34) ಮತ್ತು ನಿಯಾಜ್‌ ಎನ್‌.ಎ.(40)ನನ್ನು ಮಂಗಳೂರು ನಗರ ದಕ್ಷಿಣ ಉಪವಿಭಾಗದ ಡ್ರಗ್ಸ್‌ ನಿಗ್ರಹ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI