ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!
ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!

ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಮೂರನೇ ವಾರಕ್ಕೆ ಕಾಲಿಡುತ್ತಿದ್ದಂತೆ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಇರಾನ್ ಈಗ ನೇರವಾಗಿಯೇ ಕಣಕ್ಕಿಳಿಯುವ ಮುನ್ಸೂಚನೆ ನೀಡಿದ್ದು, ಪ್ರವಾಸಿ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಇದು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ.​ ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಭೀಕರ ಯುದ್ಧದಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಸ್ರೇಲ್ ತನ್ನ ಭೂಸೇನೆಯನ್ನು ಅಖಾಡಕ್ಕಿಳಿಸಿ ದಾಳಿ ಚುರುಕುಗೊಳಿಸುತ್ತಿದ್ದಂತೆ, ಇರಾನ್ ತನ್ನ ಮಿಲಿಟರಿ ಶಕ್ತಿಯನ್ನು ಪ್ರದರ್ಶಿಸಲು ಮುಂದಾಗಿದೆ. "ಅಮೆರಿಕ ಮತ್ತು…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಚೀನಾ : COVID ಮಾದರಿಯ ನಿಗೂಢ HMPV ವೈರಸ್ ಪತ್ತೆ; ತುರ್ತು ಪರಿಸ್ಥಿತಿ ಘೋಷಣೆ!
ಅಂತರಾಷ್ಟ್ರೀಯ

ಚೀನಾ : COVID ಮಾದರಿಯ ನಿಗೂಢ HMPV ವೈರಸ್ ಪತ್ತೆ; ತುರ್ತು ಪರಿಸ್ಥಿತಿ ಘೋಷಣೆ!

ಬೀಜಿಂಗ್: ಚೀನಾದಲ್ಲಿ ಕೋವಿಡ್ ಸೋಂಕನ್ನೇ ಹೋಲುವ ಹೊಸ ಮಾದರಿಯ ವೈರಾಣು ಹ್ಯೂಮನ್ ಮೆಟಾನ್ಯೂಮೊವೈರಸ್ (HMPV) ವ್ಯಾಪಕವಾಗಿ ಹರಡುತ್ತಿದ್ದು, ರೋಗಿಗಳಿಂದ ಆಸ್ಪತ್ರೆಗಳಲ್ಲಿ ತುಂಬಿ ತುಳುಕುತ್ತಿವೆ. ಜತೆಗೆ ಸಾವಿನ ಸಂಖ್ಯೆ ಏರಿಕೆಯಾಗಿರುವುದರಿಂದ ಸ್ಮಶಾನಗಳೂ ಭರ್ತಿಯಾಗಿವೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ವರದಿಯಾಗಿದೆ. ಜ್ವರ ಹಾಗೂ ಕೋವಿಡ್–19 ಸೋಂಕಿನ ಗುಣಲಕ್ಷಣದಂತೆಯೇ ಇರುವ ಈ ಹೊಸ…

ಕಡಬ : ಪ್ರೀತಿಯ ಹೆಸರಲ್ಲಿ ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ; ಯುವಕ ಸೆರೆ
ರಾಜ್ಯ

ಕಡಬ : ಪ್ರೀತಿಯ ಹೆಸರಲ್ಲಿ ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ; ಯುವಕ ಸೆರೆ

ಕಡಬ: ಕಾಲೇಜೊಂದರಲ್ಲಿ ಓದುತ್ತಿದ್ದ ಅಪ್ರಾಪ್ತ ವಯಸ್ಕ ವಿದ್ಯಾರ್ಥಿನಿ ಜತೆ ಪ್ರೀತಿಸುವ ನಾಟಕವಾಡಿ ಆಕೆಯ ಮೇಲೆ ಅತ್ಯಾಚಾರವೆಸಗಿರುವ ಆರೋಪದಲ್ಲಿ ಕಡಬ ತಾಲೂಕು ಕೋಡಿಂಬಾಳ ಗ್ರಾಮದ ಓಂಕಲ್‌ ನಿವಾಸಿ ಪ್ರವೀಣ್‌ ಪೂಜಾರಿಯನ್ನು ಕಡಬ ಪೊಲೀಸರು ಬಂಧಿಸಿದ್ದಾರೆ.ಆತ ಬಾಲಕಿ ಜತೆಗೆ ಸುತ್ತಾಟ ನಡೆಸಿ ವಿಶ್ವಾಸ ಗಳಿಸಿ ಬಳಿಕ ಬಾಡಿಗೆ ರೂಂಗೆ ಕರೆದೊಯ್ದು ದೈಹಿಕ…

ಮಂಗಳೂರು : ಮಹಿಳೆಗೆ ಚೂರಿ ತೋರಿಸಿ ಸುಲಿಗೆ ಪ್ರಕರಣ; ಆರೋಪಿ ಸೆರೆ
ರಾಜ್ಯ

ಮಂಗಳೂರು : ಮಹಿಳೆಗೆ ಚೂರಿ ತೋರಿಸಿ ಸುಲಿಗೆ ಪ್ರಕರಣ; ಆರೋಪಿ ಸೆರೆ

ಮಂಗಳೂರು: ನಗರದ ನಾಗುರಿ ಮೆಡಿಕಲ್ ಶಾಪ್‌ನಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ಉದ್ಯೋಗಿಗೆ ಚೂರಿ ತೋರಿಸಿ, ಕೈಯಿಂದ ಹಲ್ಲೆ ಮಾಡಿ, ಶಾಪ್‌ನ ಕ್ಯಾಶ್ ಡ್ರಾವರ್ ನಲ್ಲಿದ್ದ ರೂ. 19,300 ನಗದು ಹಣ ದೋಚಿದ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬೊಂದೇಲ್ ಪಟ್ರಕೋಡಿಯ ಸುನೀಲ್ (31) ಬಂಧಿತ ಆರೋಪಿ. ಆರೋಪಿ ಸುನೀಲ್…

ನಕಲಿ ದಾಖಲೆ ಸೃಷ್ಠಿಸಿ ಆರೋಪಿಗಳ ಜಾಮೀನಿಗೆ ಶ್ಯೂರಿಟಿ ನಿಲ್ಲುತ್ತಿದ್ದ ಆರೋಪಿ ಅರೆಸ್ಟ್
ರಾಜ್ಯ

ನಕಲಿ ದಾಖಲೆ ಸೃಷ್ಠಿಸಿ ಆರೋಪಿಗಳ ಜಾಮೀನಿಗೆ ಶ್ಯೂರಿಟಿ ನಿಲ್ಲುತ್ತಿದ್ದ ಆರೋಪಿ ಅರೆಸ್ಟ್

ಮಂಗಳೂರು : ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಆರೋಪಿಗಳಿಗೆ ನಕಲಿ ದಾಖಲಾತಿಗಳನ್ನು ಸೃಷ್ಠಿಸಿ ಜಾಮೀನಿಗೆ ಶ್ಯೂರಿಟಿ ನಿಲ್ಲುತ್ತಿದ್ದ ವಂಚಕನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.ಮಂಗಳೂರಿನ ಹೊಸ ಪಿಜ್ಜಾ ರೆಸ್ಟೋರೆಂಟ್ ಬಂಧಿತನನ್ನು ಕೆ. ಉಮ್ಮರಬ್ಬ ಮೈದೀನ್ ಎಂದು ಗುರುತಿಸಲಾಗಿದೆ. ಆರೋಪಿ ನಕಲಿ ಆಧಾರ್ ಕಾರ್ಡ್ ಗಳನ್ನು ಬಳಸಿ ಪೊರ್ಜರಿ ದಾಖಲಾತಿಗಳನ್ನು ಸೃಷ್ಟಿಸಿ ಮಾನ್ಯ ನ್ಯಾಯಾಲಯದಲ್ಲಿ…

ಮಂಗಳೂರು : ರಸ್ತೆ ಬದಿಯ ವಿದ್ಯುತ್‌ ಕಂಬಕ್ಕೆ ಗುದ್ದಿದ ಕಾರು
ರಾಜ್ಯ

ಮಂಗಳೂರು : ರಸ್ತೆ ಬದಿಯ ವಿದ್ಯುತ್‌ ಕಂಬಕ್ಕೆ ಗುದ್ದಿದ ಕಾರು

ಮಂಗಳೂರು: ಬಂಗ್ರಕೂಳೂರಿನ ಫೋರ್ತ್‌ಮೈಲ್‌ ಬಳಿ ರಸ್ತೆ ಬದಿಯ ವಿದ್ಯುತ್‌ ಕಂಬಕ್ಕೆ ಕಾರೊಂದು ಢಿಕ್ಕಿಯಾಗಿದ್ದು, ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ. ಗುರುವಾರ ಸಂಜೆ ವೇಳೆ ಈ ಘಟನೆ ನಡೆದಿದೆ. ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಜಖಂಗೊಂಡಿದ್ದು, ಏರ್‌ಬ್ಯಾಗ್‌ ತೆರೆದುಕೊಂಡ ಕಾರಣ ಯಾವುದೇ ಅಪಾಯ ಉಂಟಾಗಿಲ್ಲ. ಕಾರಿನಲ್ಲಿದ್ದವರು ಹರಿಯಾಣ ಮೂಲದವರಾಗಿದ್ದು, ಕೊಟ್ಟಾರ ಪರಿಸರದಲ್ಲಿ…

ಬೆಳ್ತಂಗಡಿ : 2 ಲಕ್ಷ ಹಣ ಕಳ್ಳತನ ಮಾಡಿದ ಪ್ರಕರಣ; ಆರೋಪಿಗಳಿಬ್ಬರನ್ನು ಬಾಡಿ ವಾರೆಂಟ್ ಮೂಲಕ ಕರೆತಂದ ಧರ್ಮಸ್ಥಳ ಪೊಲೀಸರು
ರಾಜ್ಯ

ಬೆಳ್ತಂಗಡಿ : 2 ಲಕ್ಷ ಹಣ ಕಳ್ಳತನ ಮಾಡಿದ ಪ್ರಕರಣ; ಆರೋಪಿಗಳಿಬ್ಬರನ್ನು ಬಾಡಿ ವಾರೆಂಟ್ ಮೂಲಕ ಕರೆತಂದ ಧರ್ಮಸ್ಥಳ ಪೊಲೀಸರು

ಬೆಳ್ತಂಗಡಿ : ಪೊಲೀಸ್ ಠಾಣಾ ವ್ಯಾಪ್ತಿಯ ಕೊಕ್ಕಡ ಗ್ರಾಮದ ಕೊಕ್ಕಡ ಪೇಟೆಯಲ್ಲಿರುವ ಇಸುಬು ಎಂಬವರ ಬಾಳೆಹಣ್ಣು ಮತ್ತು ಅಡಿಕೆ ಅಂಗಡಿಯ ಕ್ಯಾಶ್ ಡ್ರಾಯರ್ ನಿಂದ ಅಪರಿಚಿತ ವ್ಯಕ್ತಿ 2024 ರ ನ. 15 ರಂದು 450 ಬಾಳೆಹಣ್ಣು ಖರೀದಿಸುವ ನೆಪದಲ್ಲಿ ಬಂದು ಎರಡು ಲಕ್ಷ ರೂಪಾಯಿ ಕಳ್ಳತನ ಮಾಡಿದ…

ಕೇಂದ್ರ ಸರ್ಕಾರದಿಂದ ‘ಖೇಲ್ ರತ್ನ ಪ್ರಶಸ್ತಿ’ ಘೋಷಣೆ ; ‘ಮನು ಭಾಕರ್, ಡಿ ಗುಕೇಶ್ ಸೇರಿ ನಾಲ್ವರಿಗೆ’ ಅತ್ಯುನ್ನತ ಗೌರವ
ರಾಜ್ಯ

ಕೇಂದ್ರ ಸರ್ಕಾರದಿಂದ ‘ಖೇಲ್ ರತ್ನ ಪ್ರಶಸ್ತಿ’ ಘೋಷಣೆ ; ‘ಮನು ಭಾಕರ್, ಡಿ ಗುಕೇಶ್ ಸೇರಿ ನಾಲ್ವರಿಗೆ’ ಅತ್ಯುನ್ನತ ಗೌರವ

ನವದೆಹಲಿ : ಡಬಲ್ ಒಲಿಂಪಿಕ್ ಪದಕ ವಿಜೇತೆ ಮನು ಭಾಕರ್ ಮತ್ತು ವಿಶ್ವ ಚೆಸ್ ಚಾಂಪಿಯನ್ ಡಿ.ಗುಕೇಶ್ ಸೇರಿದಂತೆ ನಾಲ್ವರು ಅಥ್ಲೀಟ್ಗಳಿಗೆ ಜನವರಿ 17ರಂದು ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಕ್ರೀಡಾ ಸಚಿವಾಲಯ ಗುರುವಾರ ತಿಳಿಸಿದೆ. ಅಂದ್ಹಾಗೆ, ದೇಶದ ಅತ್ಯುನ್ನತ ಕ್ರೀಡಾ…

ಮಂಗಳೂರು : ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಅವಘಡ; ಅಪಾಯದಿಂದ ಪಾರಾದ ಪ್ರಯಾಣಿಕರು
ರಾಜ್ಯ

ಮಂಗಳೂರು : ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಅವಘಡ; ಅಪಾಯದಿಂದ ಪಾರಾದ ಪ್ರಯಾಣಿಕರು

ಮಂಗಳೂರು: ನಗರದಲ್ಲಿ ಬುಧವಾರದಂದು ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಸಂಭವಿಸಿದೆ.ವೋಕ್ಸ್‌ವ್ಯಾಗನ್ ಕಾರಿನ ಮುಂಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನಗರದ ಮೇರಿಹಿಲ್ ಹೆಲಿಪ್ಯಾಡ್‌ಗೆ ಹೋಗುವ ರಸ್ತೆಯಲ್ಲಿ ಸಂಜೆ ವೇಳೆ ಈ ಘಟನೆ ನಡೆದಿದೆ. ಘಟನೆಯಲ್ಲಿ ಅಪಾಯದಿಂದ ಎಲ್ಲರೂ ಪಾರಾಗಿದ್ದು, ಕಾರು ನಿಲ್ಲಿಸಿ ಕಾರಿನಲ್ಲಿದ್ದ ನಾಲ್ವರು ಕೂಡಲೇ ಕೆಳಗಿಳಿದಿದ್ದಾರೆ. ಇನ್ನು ಅಕ್ಕಪಕ್ಕದಲ್ಲಿದ್ದವರು…

ಮಾಣಿ : ಕಳಚಿ ಬಿದ್ದ ಕೆಎಸ್ಆರ್ ಟಿಸಿ ಬಸ್ ಡಿಸೇಲ್ ಟ್ಯಾಂಕ್
ರಾಜ್ಯ

ಮಾಣಿ : ಕಳಚಿ ಬಿದ್ದ ಕೆಎಸ್ಆರ್ ಟಿಸಿ ಬಸ್ ಡಿಸೇಲ್ ಟ್ಯಾಂಕ್

ಮಾಣಿ : ಕೆಎಸ್ ಆರ್ ಟಿಸಿ ಬಸ್ ಒಂದರ ಡಿಸೇಲ್ ಟ್ಯಾಂಕ್ ಕಳಚಿ ಬಿದ್ದ ಘಟನೆ ಮಾಣಿ ಸಮೀಪದ ಮಹಾವೀರ ಎಂಬಲ್ಲಿ ಗುರುವಾರ ನಡೆದಿದೆ. ಮಂಗಳೂರಿನಿಂದ ಅರಸೀಕೆರೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಸರಕಾರಿ ಬಸ್ ಮಾಣಿ ಸಮೀಪದ ಮಹಾವೀರ ಎಂಬಲ್ಲಿ ತಲುಪಿದಾಗ ಅದರ ಡೀಸೆಲ್ ಟ್ಯಾಂಕ್ ಏಕಾಏಕಿ ಕಳಚಿ…

ಪುತ್ತೂರು : ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಕಾರು – ಸಂಪೂರ್ಣ ಜಖಂ
ರಾಜ್ಯ

ಪುತ್ತೂರು : ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಕಾರು – ಸಂಪೂರ್ಣ ಜಖಂ

ಪುತ್ತೂರು: ಚಾಲಕ ನಿದ್ದೆ ಮಂಪರಿಗೆ ಒಳಗಾಗಿ ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ಅಂಚಿನ ಕಂದಕಕ್ಕೆ ಉರುಳಿ ಸಂಪೂರ್ಣ ಜಖಂಗೊಂಡಿದ್ದು, ಕಾರಿನಲ್ಲಿದ್ದ ಐವರು ಪ್ರಾಣಾಪಾಯದಿಂದ ಪಾರಾದ ಘಟನೆ ಉಪ್ಪಿನಂಗಡಿ ಹೆದ್ದಾರಿಯ ಸೇಡಿಯಾಪು ಸಮೀಪದ ಕಾಪು ಎಂಬಲ್ಲಿ ನಡೆದಿದೆ. ಕಾರಿನಲ್ಲಿದ್ದವರು ಒತ್ತೆಕೋಲದಲ್ಲಿ ಭಾಗವಹಿಸಿ ವಾಪಸ್ಸು ಮನೆಗೆ ತೆರಳುತ್ತಿದಾಗ ಚಾಲಕ ನಿದ್ದೆ ಮಂಪರಿಗೆ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI