ಅಂತರಾಷ್ಟ್ರೀಯ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!
ಅಂತರಾಷ್ಟ್ರೀಯ ಕ್ರೀಡೆ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!

​ಡಂಬುಲ್ಲಾ (ಶ್ರೀಲಂಕಾ): ಭಾರತ ಕ್ರಿಕೆಟ್‌ನ ಉದಯೋನ್ಮುಖ ತಾರೆ, 15 ವರ್ಷದ ಯುವ ಓಪನರ್ ವೈಭವ್ ಸೂರ್ಯವಂಶಿ (Vaibhav Sooryavanshi) ಸೃಷ್ಟಿಸಿದ ರನ್ ಸುನಾಮಿ ನೆರವಿನಿಂದ ಭಾರತ 'ಎ' ತಂಡವು ಶ್ರೀಲಂಕಾ 'ಎ' ವಿರುದ್ಧ 66 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಮೂಲಕ ಡಂಬುಲ್ಲಾದಲ್ಲಿ ನಡೆದ ಪ್ರತಿಷ್ಠಿತ ತ್ರಿಕೋನ ಸರಣಿಯ ಟ್ರೋಫಿಯನ್ನು ಭಾರತ ತನ್ನದಾಗಿಸಿಕೊಂಡಿದೆ.​ ಭಾನುವಾರ ನಡೆದ ಹೈ-ಸ್ಕೋರಿಂಗ್ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ 'ಎ' ತಂಡ, ವೈಭವ್ ಸೂರ್ಯವಂಶಿ ಅವರ…

ರಾಜ್ಯ

ಧಾರ್ಮಿಕ

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!

ಬೆಂಗಳೂರು/ತಿರುಪತಿ: ಮೊದಲಿನಿಂದಲೂ ದೇವರಲ್ಲಿ ಅಪಾರ ಭಕ್ತಿ ಹಾಗೂ ನಂಬಿಕೆ ಹೊಂದಿರುವ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ (ಜೂನ್ 19) ಮುಂಜಾನೆ ಧರ್ಮಪತ್ನಿ ಉಷಾ ಅವರೊಂದಿಗೆ ಆಂಧ್ರಪ್ರದೇಶದ ಪ್ರಸಿದ್ಧ ಪುಣ್ಯಕ್ಷೇತ್ರವಾದ ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ವೆಂಕಟೇಶ್ವರ ಸ್ವಾಮಿಯ ದಿವ್ಯ ದರ್ಶನ ಪಡೆದಿದ್ದಾರೆ. ಇತ್ತೀಚೆಗಷ್ಟೇ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಮುಖ್ಯಮಂತ್ರಿಗಳು ತಿರುಮಲಕ್ಕೆ ಭೇಟಿ ನೀಡಿರುವುದು ವಿಶೇಷ ಪ್ರಾಮುಖ್ಯತೆ ಪಡೆದುಕೊಂಡಿದೆ. ಮುಂಜಾನೆ ಜಗದೋದ್ಧಾರಕ ಶ್ರೀನಿವಾಸನ…

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!
ಧಾರ್ಮಿಕ ರಾಜಕೀಯ ರಾಜ್ಯ
ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ

ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ. ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ. ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ದಿನಾಂಕ 17.06.2026 ರಂದು 'ಅನ್ನಬ್ರಹ್ಮ ಚಾತುರ್ಮಾಸ್ಯ' ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯ ವ್ರತ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಕ್ರೀಡೆ

ಟ್ಯಾಂಕರ್ ಪಲ್ಟಿಯಾಗಿ ಡೀಸೆಲ್ ಸೋರಿಕೆ; ರಸ್ತೆ ಸಂಚಾರಕ್ಕೆ ಅಡಚಣೆ
ರಾಜ್ಯ

ಟ್ಯಾಂಕರ್ ಪಲ್ಟಿಯಾಗಿ ಡೀಸೆಲ್ ಸೋರಿಕೆ; ರಸ್ತೆ ಸಂಚಾರಕ್ಕೆ ಅಡಚಣೆ

ಬಂಟ್ವಾಳ: ಡೀಸೆಲ್ ಲೋಡ್ ಟ್ಯಾಂಕರ್ ವೊಂದು ಪಲ್ಟಿಯಾಗಿ ಡೀಸೆಲ್ ಸೋರಿಕೆಯಾದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಎಂಬಲ್ಲಿ ನಡೆದಿದೆ. ಈ ಘಟನೆಯ ಪರಿಣಾಮ ಗಂಟೆಗಳಿಗೂ ಅಧಿಕ ಹೊತ್ತು ರಸ್ತೆ ಸಂಚಾರಕ್ಕೆ ಅಡಚಣೆಯಾಗಿತ್ತು. ಟ್ಯಾಂಕರ್ ಪಲ್ಟಿಯಾದ ಘಟನೆಯಲ್ಲಿ ಚಾಲಕನಿಗೆ ಯಾವುದೇ ಗಾಯವಿಲ್ಲದೆ ಪಾರಾಗಿದ್ದಾರೆ. ಮಂಗಳೂರಿನಿಂದ ಚೆನ್ನೈಗೆ…

ಮಂಗಳೂರು: ಕದ್ರಿ ಪಾರ್ಕ್‌ನಲ್ಲಿ ಕಲಾಲೋಕ ವೈಭವ
ರಾಜ್ಯ

ಮಂಗಳೂರು: ಕದ್ರಿ ಪಾರ್ಕ್‌ನಲ್ಲಿ ಕಲಾಲೋಕ ವೈಭವ

ಮಹಾನಗರ: ಮಂಗಳೂರಿನ ಶರಧಿ ಪ್ರತಿಷ್ಠಾನ, ದ.ಕ. ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್‌ ಸಹಯೋಗದೊಂದಿಗೆ ಕದ್ರಿಪಾರ್ಕ್‌ನಲ್ಲಿ ನಡೆಯುವ ಎರಡು ದಿನಗಳ ಕಲಾಪರ್ಬಕ್ಕೆ ಶನಿವಾರ ಚಾಲನೆ ನೀಡಲಾಯಿತು. ಕದ್ರಿ ಪಾರ್ಕ್‌ ರಸ್ತೆಯಲ್ಲಿ ಅನಾವರಣಗೊಂಡ ಕಲಾ ಜಗತ್ತು ಕಲಾ ರಸಿಕರ ಮನ ತಣಿಸುತ್ತಿದೆ. ಕಲಾಪರ್ಬದಲ್ಲಿ 118 ಮಳಿಗೆಗಳಿವೆ. ವಿನೂತನ ಕಲಾ ಪ್ರದರ್ಶನಗಳುಆಯಿಲ್‌ ಪೈಂಟಿಂಗ್‌,…

ಮಂಗಳೂರು ರಬ್ಬರ್‌ ಟ್ಯಾಪರ್‌: ವಿಮೆ ಯೋಜನೆ
ರಾಜ್ಯ

ಮಂಗಳೂರು ರಬ್ಬರ್‌ ಟ್ಯಾಪರ್‌: ವಿಮೆ ಯೋಜನೆ

ಮಂಗಳೂರು: ರಬ್ಬರ್‌ ಮಂಡಳಿಯು ಸಣ್ಣ ಹಿಡುವಳಿ ವಲಯದಲ್ಲಿ ಕೆಲಸ ಮಾಡುವ ರಬ್ಬರ್‌ ಟ್ಯಾಪರ್‌ಗಳಿಗೆ ವಿಮೆ ಯೋಜನೆಯನ್ನು ಜಾರಿಗೊಳಿಸಿದೆ. ರಬ್ಬರ್‌ ಉತ್ಪಾದಕರ ಸಂಘಗಳ ಗುಂಪು ಸಂಸ್ಕರಣ ಕೇಂದ್ರಗಳಲ್ಲಿ ರಬ್ಬರ್‌ ಹಾಳೆ ತಯಾರಿಕೆಯಲ್ಲಿ ತೊಡಗಿರುವ ಕಾರ್ಮಿಕರು, ಒಂದು ಹೆಕ್ಟೇರ್‌ವರೆಗಿನ ರಬ್ಬರ್‌ ಪ್ರದೇಶವನ್ನು ಹೊಂದಿರುವ ಸಣ್ಣ ಬೆಳೆಗಾರರು ಮತ್ತು ಕನಿಷ್ಠ ನೂರು ಮಳೆ-ರಕ್ಷಕ…

ಬೆಂಗಳೂರು: ಸಿಲಿಂಡರ್‌ ಸ್ಫೋಟ; ಮಗು ಸೇರಿ ಐವರಿಗೆ ಗಾಯ
ರಾಜ್ಯ

ಬೆಂಗಳೂರು: ಸಿಲಿಂಡರ್‌ ಸ್ಫೋಟ; ಮಗು ಸೇರಿ ಐವರಿಗೆ ಗಾಯ

ಪೀಣ್ಯ ದಾಸರಹಳ್ಳಿ: ಅಡುಗೆ ಸಿಲಿಂಡರ್‌ನ ಪೈಪ್‌ನಲ್ಲಿ ಅನಿಲ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡು ಸ್ಫೋಟಗೊಂಡ ಪರಿಣಾಮ ಉತ್ತರ ಭಾರತ ಮೂಲದ ದಂಪತಿ, ಮಗು ಸೇರಿ ಐವರು ಗಾಯಗೊಂಡಿರುವ ಘಟನೆ ಪೀಣ್ಯ ಠಾಣೆ ವ್ಯಾಪ್ತಿಯ ಚೊಕ್ಕಸಂದ್ರದ ಪಾಪಯ್ಯ ಲೇಔಟ್‌ನಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ. ಅಸ್ಸಾ ಮೂಲದ ಬಿಜುದಾಸ್‌(35), ಆತನ ಪತ್ನಿ ಅಂಜಲಿದಾಸ್‌(26)…

ಮಕರ ಸಂಕ್ರಾಂತಿ: ಹಂಪಿಗೆ ಹರಿದು ಬಂದ ಭಕ್ತ ಜನ ಸಾಗರ!
ಧಾರ್ಮಿಕ ರಾಜ್ಯ

ಮಕರ ಸಂಕ್ರಾಂತಿ: ಹಂಪಿಗೆ ಹರಿದು ಬಂದ ಭಕ್ತ ಜನ ಸಾಗರ!

ಹೊಸಪೇಟೆ: ಮಕರ ಸಂಕ್ರಾಂತಿ ಪ್ರಯುಕ್ತ ದಕ್ಷಿಣ ಕಾಶಿ ಖ್ಯಾತಿಯ ಹಂಪಿಗೆ ಸಹಸ್ರಾರು ಭಕ್ತರು ಮಂಗಳವಾರ‌ ಭೇಟಿ ನೀಡಿ, ವಿರೂಪಾಕ್ಷೇಶ್ವರ, ಪಂಪಾದೇವಿ ದರ್ಶನ ಪಡೆದರು. ಮಕರ ಸಂಕ್ರಾತಿ ಹಿನ್ನೆಲೆಯಲ್ಲಿ ತಂಡೋಪತಂಡವಾಗಿ ಹಂಪಿಗೆ ಆಗಮಿಸಿದ ಭಕ್ತರು, ತುಂಗಭದ್ರಾ ನದಿಯಲ್ಲಿ ಪುಣ್ಯ ಸ್ನಾನ ಮಾಡಿದರುಬಳಿಕ ವಿರೂಪಾಕ್ಷೇಶ್ವರ ದೇವಾಲಯಕ್ಕೆ ತೆರಳಿ ಸರದಿ ಸಾಲಿನಲ್ಲಿ ದೇವರ…

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಯಾಣಿಸುತ್ತಿದ್ದ ಕಾರು ಮರಕ್ಕೆ ಡಿಕ್ಕಿ: ಬೆನ್ನು ಮೂಳೆಗೆ ಪೆಟ್ಟು
ರಾಜ್ಯ

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಯಾಣಿಸುತ್ತಿದ್ದ ಕಾರು ಮರಕ್ಕೆ ಡಿಕ್ಕಿ: ಬೆನ್ನು ಮೂಳೆಗೆ ಪೆಟ್ಟು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಅವರ ಸಹೋದರ ಚನ್ನರಾಜ ಅವರು ಪ್ರಯಾಣಿಸುತ್ತಿದ್ದ ಕಾರು ಮರಕ್ಕೆ ಡಿಕ್ಕಿ ಹೊಡೆದ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಬಳಿ ನಡೆದಿದೆ. ಅಪಘಾತದಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಬೆನ್ನು ಮೂಳೆ ಹಾಗೂ ಕತ್ತಿಗೆ ಪೆಟ್ಟು…

ಸಾಕ್ಷ್ಯಾಧಾರಗಳಿಲ್ಲದೆ ಡ್ರಗ್ಸ್ ಕೇಸ್ ನಿಂದ ನಟಿ ರಾಗಿಣಿ ದ್ವಿವೇದಿ ಬಚಾವ್
ಅಪರಾಧ ರಾಜ್ಯ

ಸಾಕ್ಷ್ಯಾಧಾರಗಳಿಲ್ಲದೆ ಡ್ರಗ್ಸ್ ಕೇಸ್ ನಿಂದ ನಟಿ ರಾಗಿಣಿ ದ್ವಿವೇದಿ ಬಚಾವ್

ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಸಿಕಿಹಾಕಿಕೊಂಡು ಜೈಲು ವಾಸ ಅನುಭವಿಸಿದ್ದ ನಟಿ ರಾಗಿಣಿ ದ್ವಿವೇದಿ ಅವರ ಮೇಲಿನ ಪ್ರಕರಣವನ್ನು ಹೈಕೋರ್ಟ್ ಖುಲಾಸೆಗೊಳಿಸಿದೆ. ಇದರೊಂದಿಗೆ ನಟಿ ರಾಗಿಣಿ ದ್ವಿವೇದಿ ಅವರ ಮೇಲಿದ್ದ ದೊಡ್ಡ ಕಳಂಕ ತೊಳೆದು ಹೋದಂತಾಗಿದೆ. 2020 ರಲ್ಲಿ ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ಕೇಸ್ ಭಾರೀ ಸದ್ದು ಮಾಡಿತ್ತು.…

ಪತ್ನಿ ಕಿರುಕುಳಕ್ಕೆ ನೇಣು ಬಿಗಿದುಕೊಂಡು `ಪತಿ’ ಆತ್ಮಹತ್ಯೆ.!
ಅಪರಾಧ ರಾಜ್ಯ

ಪತ್ನಿ ಕಿರುಕುಳಕ್ಕೆ ನೇಣು ಬಿಗಿದುಕೊಂಡು `ಪತಿ’ ಆತ್ಮಹತ್ಯೆ.!

ಧಾರವಾಡ: ಪತ್ನಿ ಕಿರುಕುಳಕ್ಕೆ ರಾಜ್ಯದಲ್ಲಿ ಮತ್ತೊಂದು ಬಲಿಯಾಗಿದ್ದು, ವ್ಯಕ್ತಿಯೊಬ್ಬರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ತಾಲೂಕಿನ ಬೇಲೂರು ಗ್ರಾಮದಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಆತ್ಮಹತ್ಯೆ ಮಾಡಿಕೊಂಡ ಪತಿಯನ್ನು ಶಿವರಾಜ್ ಎತ್ತಿನಗುಡ್ಡ (35) ಎಂದು ತಿಳಿದುಬಂದಿದೆ. ಕಳೆದ ನವೆಂಬರ್ 16ರಂದು ಶಿವರಾಜ್ ಆತ್ಮಹತ್ಯೆ ಮಾಡಿಕೊಂಡಿದ್ದರು.…

ಚಾಲಕನಿಲ್ಲದೆ ಚಲಿಸಿದ ಬಸ್ – ಕಾರಿಗೆ ಡಿಕ್ಕಿ
ರಾಜ್ಯ

ಚಾಲಕನಿಲ್ಲದೆ ಚಲಿಸಿದ ಬಸ್ – ಕಾರಿಗೆ ಡಿಕ್ಕಿ

ಉಡುಪಿ : ಚಾಲಕನೇ ಇಲ್ಲದೆ ಬಸ್ ಚಲಿಸುತ್ತಿರುವದನ್ನು ಕಂಡು ಸ್ಥಳಿಯ ಜನರು ಗಾಬರಿಗೊಂಡ ಘಟನೆ ಕುಂದಾಪುರದ ಹಂಗಳೂರು ಸಮೀಪ ನಡೆದಿದೆ. ಖಾಸಗಿ ಬಸ್ಸೊಂದು ಚಾಲಕ ಸರ್ವಿಸ್ ಸೆಂಟರ್ ನಲ್ಲಿ ಇರಿಸಿದ್ದು. ಚಾಲಕನೇ ಇಲ್ಲದೆ ಬಸ್ ಏಕಾಏಕಿಯಾಗಿ ಬಂದ ಬಸ್ ಎರಡು ಸರ್ವಿಸ್ ರೋಡ್ ಮತ್ತು ರಾಷ್ಟ್ರೀಯ ಹೆದ್ದಾರಿ ದಾಟಿ…

ಮಡಿಕೇರಿ : ನಕಲಿ ಅಂಕಪಟ್ಟಿ ಸಲ್ಲಿಸಿ ಸರಕಾರಿ ಹುದ್ದೆ; ಜೈಲು ಶಿಕ್ಷೆ
ರಾಜ್ಯ

ಮಡಿಕೇರಿ : ನಕಲಿ ಅಂಕಪಟ್ಟಿ ಸಲ್ಲಿಸಿ ಸರಕಾರಿ ಹುದ್ದೆ; ಜೈಲು ಶಿಕ್ಷೆ

ಮಡಿಕೇರಿ : ಅಂಚೆ ಇಲಾಖೆಯಲ್ಲಿ ಬ್ರಾಂಚ್‌ ಪೋಸ್ಟ್‌ ಮಾಸ್ಟರ್‌ ಹುದ್ದೆ ಪಡೆಯಲು ನಕಲಿ ಅಂಕ ಪಟ್ಟಿ ಸಲ್ಲಿಸಿದ್ದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬನಿಗೆ ನ್ಯಾಯಾಲಯ 7 ವರ್ಷ ಕಠಿನ ಜೈಲು ಶಿಕ್ಷೆ ಮತ್ತು 1.25 ಲಕ್ಷ ರೂ. ದಂಡ ವಿಧಿಸಿದೆ. ಮಡಿಕೇರಿ ತಾಲೂಕಿನ ಕಾರೆಕಾಡು ಗ್ರಾಮದ ಸಂದೇಶ ಎಂ.ಬಿ.…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI