ಅಂತರಾಷ್ಟ್ರೀಯ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!
ಅಂತರಾಷ್ಟ್ರೀಯ ಕ್ರೀಡೆ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!

​ಡಂಬುಲ್ಲಾ (ಶ್ರೀಲಂಕಾ): ಭಾರತ ಕ್ರಿಕೆಟ್‌ನ ಉದಯೋನ್ಮುಖ ತಾರೆ, 15 ವರ್ಷದ ಯುವ ಓಪನರ್ ವೈಭವ್ ಸೂರ್ಯವಂಶಿ (Vaibhav Sooryavanshi) ಸೃಷ್ಟಿಸಿದ ರನ್ ಸುನಾಮಿ ನೆರವಿನಿಂದ ಭಾರತ 'ಎ' ತಂಡವು ಶ್ರೀಲಂಕಾ 'ಎ' ವಿರುದ್ಧ 66 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಮೂಲಕ ಡಂಬುಲ್ಲಾದಲ್ಲಿ ನಡೆದ ಪ್ರತಿಷ್ಠಿತ ತ್ರಿಕೋನ ಸರಣಿಯ ಟ್ರೋಫಿಯನ್ನು ಭಾರತ ತನ್ನದಾಗಿಸಿಕೊಂಡಿದೆ.​ ಭಾನುವಾರ ನಡೆದ ಹೈ-ಸ್ಕೋರಿಂಗ್ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ 'ಎ' ತಂಡ, ವೈಭವ್ ಸೂರ್ಯವಂಶಿ ಅವರ…

ರಾಜ್ಯ

ಧಾರ್ಮಿಕ

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!

ಬೆಂಗಳೂರು/ತಿರುಪತಿ: ಮೊದಲಿನಿಂದಲೂ ದೇವರಲ್ಲಿ ಅಪಾರ ಭಕ್ತಿ ಹಾಗೂ ನಂಬಿಕೆ ಹೊಂದಿರುವ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ (ಜೂನ್ 19) ಮುಂಜಾನೆ ಧರ್ಮಪತ್ನಿ ಉಷಾ ಅವರೊಂದಿಗೆ ಆಂಧ್ರಪ್ರದೇಶದ ಪ್ರಸಿದ್ಧ ಪುಣ್ಯಕ್ಷೇತ್ರವಾದ ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ವೆಂಕಟೇಶ್ವರ ಸ್ವಾಮಿಯ ದಿವ್ಯ ದರ್ಶನ ಪಡೆದಿದ್ದಾರೆ. ಇತ್ತೀಚೆಗಷ್ಟೇ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಮುಖ್ಯಮಂತ್ರಿಗಳು ತಿರುಮಲಕ್ಕೆ ಭೇಟಿ ನೀಡಿರುವುದು ವಿಶೇಷ ಪ್ರಾಮುಖ್ಯತೆ ಪಡೆದುಕೊಂಡಿದೆ. ಮುಂಜಾನೆ ಜಗದೋದ್ಧಾರಕ ಶ್ರೀನಿವಾಸನ…

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!
ಧಾರ್ಮಿಕ ರಾಜಕೀಯ ರಾಜ್ಯ
ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ

ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ. ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ. ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ದಿನಾಂಕ 17.06.2026 ರಂದು 'ಅನ್ನಬ್ರಹ್ಮ ಚಾತುರ್ಮಾಸ್ಯ' ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯ ವ್ರತ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಕ್ರೀಡೆ

ವ್ಯವಹಾರದಲ್ಲಿ ಪಾಲು ನೀಡುವುದಾಗಿ ನಂಬಿಸಿ 2 ಕೋಟಿ ರೂ. ವಂಚನೆ
ರಾಜ್ಯ

ವ್ಯವಹಾರದಲ್ಲಿ ಪಾಲು ನೀಡುವುದಾಗಿ ನಂಬಿಸಿ 2 ಕೋಟಿ ರೂ. ವಂಚನೆ

ಉಡುಪಿ : ವ್ಯವಹಾರದಲ್ಲಿ ಪಾಲುದಾರರಾಗಿ ಮಾಡಿ ಲಾಭ ಹಂಚಿಕೊಳ್ಳುವುದಾಗಿ ನಂಬಿಸಿ ಹಣ, ಚಿನ್ನ ಪಡೆದು 2 ಕೋಟಿ ರೂ. ವಂಚಿಸಿದ ಬಗ್ಗೆ ಉಡುಪಿಯ ಸೆನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರ್ಕಳ ಮರ್ಣೆ ನಿವಾಸಿ ಹಕೀಂ 15 ವರ್ಷಗಳಿಂದ ಕಾರ್ಕಳ ಮಾರ್ಕೆಟ್‌ ರಸ್ತೆಯಲ್ಲಿರುವ ಕಾಂಪ್ಲೆಕ್ಸ್‌ನಲ್ಲಿ ಸೇಲ್‌ಜೊàನ್‌ ಎನ್ನುವ ಹೆಸರಿನ…

ಜಪಾನ್‌ನಲ್ಲಿ 6.9 ತೀವ್ರತೆಯ ಭೂಕಂಪ – ಸುನಾಮಿ ಎಚ್ಚರಿಕೆ
ಅಂತರಾಷ್ಟ್ರೀಯ

ಜಪಾನ್‌ನಲ್ಲಿ 6.9 ತೀವ್ರತೆಯ ಭೂಕಂಪ – ಸುನಾಮಿ ಎಚ್ಚರಿಕೆ

ಟೋಕಿಯೋ: ನೈಋತ್ಯ ಜಪಾನ್‌ನ ಕ್ಯುಶು ಪ್ರದೇಶದಲ್ಲಿ ಸೋಮವಾರ ರಿಕ್ಟರ್ ಮಾಪಕದಲ್ಲಿ 6.9 ಅಳತೆಯ ಭೂಕಂಪ ಸಂಭವಿಸಿದೆ. ಮಿಯಾಝಾಕಿ ಮತ್ತು ಕೊಚಿ ಪ್ರಾಂತ್ಯಗಳಿಗೆ ಸುನಾಮಿ ಎಚ್ಚರಿಕೆ ನೀಡಲಾಗಿದೆ. ಜಪಾನ್ ನ ಹವಾಮಾನ ಸಂಸ್ಥೆಯನ್ನು ಉಲ್ಲೇಖಿಸಿ ಅಸೋಸಿಯೇಟೆಡ್ ಪ್ರೆಸ್ ಭೂಕಂಪ ಸಂಭವಿಸಿದ ಕುರಿತು ವರದಿ ಮಾಡಿದೆ. ಮಿಯಾಝಾಕಿ ಪ್ರಿಫೆಕ್ಚರ್‌ನಲ್ಲಿ ರಾತ್ರಿ ಜಪಾನ್…

ಮನೆಯೊಂದರ ಬಾಗಿಲು ಮುರಿದು ಒಳಗೆ ನುಗ್ಗಿ ನಗದು ಹಾಗೂ ಚಿನ್ನಾಭರಣ ದೋಚಿದ ಕಳ್ಳರು
ರಾಜ್ಯ

ಮನೆಯೊಂದರ ಬಾಗಿಲು ಮುರಿದು ಒಳಗೆ ನುಗ್ಗಿ ನಗದು ಹಾಗೂ ಚಿನ್ನಾಭರಣ ದೋಚಿದ ಕಳ್ಳರು

ಕಡಬ : ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಹತ್ತಿರದ ಹಾಡಹಗಲೇ ಮನೆಯೊಂದರ ಬಾಗಿಲು ಮುರಿದು ಒಳ ನುಗ್ಗಿರುವ ಕಳ್ಳರು ನಗದು ಮತ್ತು ಚಿನ್ನಾಭರಣ ದೋಚಿರುವ ಘಟನೆ ಕಡಬ ಠಾಣಾ ವ್ಯಾಪ್ತಿಯ 102 ನೆಕ್ಕಿಲಾಡಿ ಗ್ರಾಮದ ಬಜಕೆರೆ ಎಂಬಲ್ಲಿ ಸಂಭವಿಸಿದೆ.ಬಜಕೆರೆ ನಿವಾಸಿ ಜೇಮ್ಸ್ ಎಂಬವರು ನೆಲ್ಯಾಡಿಯಲ್ಲಿ‌ ನಡೆದ ಕಾರ್ಯಕ್ರಮಕ್ಕೆಂದು ಬೀಗ…

ಪಣಂಬೂರು : ಲೈಟರ್‌ ನೀಡಿಲ್ಲ ಎಂಬ ವಿಷಯಕ್ಕೆ ಕಿರಿಕ್‌; ಬಿಯರ್‌ ಬಾಟಲಿಯಿಂದ ಹಲ್ಲೆ, ಪ್ರಕರಣ ದಾಖಲು
ರಾಜ್ಯ

ಪಣಂಬೂರು : ಲೈಟರ್‌ ನೀಡಿಲ್ಲ ಎಂಬ ವಿಷಯಕ್ಕೆ ಕಿರಿಕ್‌; ಬಿಯರ್‌ ಬಾಟಲಿಯಿಂದ ಹಲ್ಲೆ, ಪ್ರಕರಣ ದಾಖಲು

ಪಣಂಬೂರು: ಲೈಟರ್ ವಿಚಾರಕ್ಕೆ ಇತ್ತಂಡಗಳ ನಡುವೆ ವಾಗ್ವಾದ ನಡೆದು ಬಿಯರ್ ಬಾಟಲಿಯಿಂದ ಹಲ್ಲೆ ನಡೆಸಿರುವ ಘಟನೆ ಪಣಂಬೂರು ಪೊಲೀಸ್ ಠಾಣೆ ವ್ಯಾಪ್ತಿಯ ಗಣೇಶ ಕಟ್ಟೆ, ತಣ್ಣಿರುಬಾವಿಯಲ್ಲಿ ಭಾನುವಾರ ತಡರಾತ್ರಿ ನಡೆದಿದೆ. ಘಟನೆಗೆ ಸಂಬಂಧಿಸಿ ಪಣಂಬೂರು ಠಾಣೆಯಲ್ಲಿ 2 ಪ್ರತ್ಯೆಕ ಪ್ರಕರಣಗಳು ದಾಖಲಾಗಿದೆ.ಏನಿದು ಪ್ರಕರಣ:ಭಾನುವಾರ(ಜ.12) ತಡರಾತ್ರಿ 11:45ರ ವೇಳೆಗೆ ಪಣಂಬೂರು…

ಶಬರಿಮಲೆ ಸನ್ನಿಧಾನದ ಸಮೀಪ ಕಾಣಿಸಿಕೊಂಡ ಕಾಳಿಂಗ ಸರ್ಪ
ರಾಜ್ಯ

ಶಬರಿಮಲೆ ಸನ್ನಿಧಾನದ ಸಮೀಪ ಕಾಣಿಸಿಕೊಂಡ ಕಾಳಿಂಗ ಸರ್ಪ

ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲದ ಪ್ರಾಂಗಣದಲ್ಲಿ ಭಾನುವಾರ ಕಾಳಿಂಗ ಸರ್ಪ ಪತ್ತೆಯಾಗಿದ್ದು, ಅರಣ್ಯ ಸಿಬ್ಬಂದಿ ಅದನ್ನು ರಕ್ಷಿಸಿದ್ದಾರೆ. ಬೆಳಗ್ಗೆ ಸನ್ನಿಧಾನದ ಒಳಗಿನ ಭಸ್ಮಾಕುಳಂನಲ್ಲಿ ಕಾಳಿಂಗ ಪತ್ತೆಯಾಗಿದೆ. ಕೂಡಲೇ ಎಚ್ಚೆತ್ತ ಅರಣ್ಯ ಸಿಬ್ಬಂದಿ, ನುರಿತ ಉರಗ ರಕ್ಷಕರಿಂದ ಕಾಳಿಂಗ ಸರ್ಪವನ್ನು ರಕ್ಷಿಸಿದ್ದಾರೆ. ಬಳಿಕ ಸುರಕ್ಷಿತವಾಗಿ ದಟ್ಟಾರಣ್ಯದಲ್ಲಿ ಬಿಟ್ಟು ಬಂದಿದ್ದಾರೆ. ದೇವಾಲಯದ…

ರಾಜ್ಯ

ಕಾರ್ಕಳ: ತಾಲೂಕಿನ ಮಾಳ ಗ್ರಾಮದ ಮುಳ್ಳೂರು ಅರಣ್ಯ ಚೆಕ್ ಪೋಸ್ಟ್ ಬಳಿ ಕುದುರೆಮುಖ ರಾಷ್ಟ್ರೀಯ ಅಭಯಾರಣ್ಯ ವ್ಯಾಪ್ತಿಯಲ್ಲಿ ಕಾಡುಪ್ರಾಣಿಗಳನ್ನು ಬೇಟೆಯಾಡುವ ಯತ್ನ ನಡೆಸುತ್ತಿದ್ದ ಓರ್ವನನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿ ಕಾಟಿಪಳ್ಳ ನಿವಾಸಿ ಪಾಸ್ವಿಮ್ ಅಲಿ (35) ಎಂದು ತಿಳಿದು ಬಂದಿದೆ. ಅರಣ್ಯಾಧಿಕಾರಿಗಳು ಗುಂಪಿನ ಮೇಲೆ ದಾಳಿ ನಡೆಸಿದಾಗ…

ಉಡುಪಿ : ಮಾದಕ ವಸ್ತು ಮಾರಾಟಕ್ಕೆ ಯತ್ನ; ನಾಲ್ವರು ವಶಕ್ಕೆ
ರಾಜ್ಯ

ಉಡುಪಿ : ಮಾದಕ ವಸ್ತು ಮಾರಾಟಕ್ಕೆ ಯತ್ನ; ನಾಲ್ವರು ವಶಕ್ಕೆ

ಉಡುಪಿ: ನಿಷೇಧಿತ ಮಾದಕ ವಸ್ತು ಎಂಡಿಎಂಎ ಪೌಡರ್‌ ಮಾರಾಟಕ್ಕೆ ಯತ್ನಿಸಿದ ನಾಲ್ಕು ಮಂದಿಯನ್ನು ಸೆನ್‌ ಅಪರಾಧ ದಳ ಪೊಲೀಸರು ವಶಕ್ಕೆ ಪಡೆದ ಘಟನೆ ನಡೆದಿದೆ. ಬೈಂದೂರು ತಾಲೂಕು ಮರವಂತೆ ಬೀಚ್‌ ಸಮೀಪ ಕೆಲವು ವ್ಯಕ್ತಿಗಳು ಕಾರಿನಲ್ಲಿ ನಿಷೇದಿತ ಮಾದಕ ವಸ್ತು ಎಂಡಿಎಂಎ ಪೌಡರ್‌ ಅನ್ನು ಮಾರಾಟ ಮಾಡಲು ಯತ್ನಿಸುತ್ತಿರುವ…

BBK11: ಫಿನಾಲೆಗೂ ಮುನ್ನ ವಿನ್ನರ್‌ ಹೆಸರು ಲೀಕ್!- ಇವರೇನಾ ಟ್ರೋಫಿ ಗೆಲ್ಲೋರು?
ರಾಜ್ಯ

BBK11: ಫಿನಾಲೆಗೂ ಮುನ್ನ ವಿನ್ನರ್‌ ಹೆಸರು ಲೀಕ್!- ಇವರೇನಾ ಟ್ರೋಫಿ ಗೆಲ್ಲೋರು?

ಬೆಂಗಳೂರು: ಬಿಗ್‌ ಬಾಸ್‌ ಕನ್ನಡ -11 (Bigg Boss Kannada-11) ರ ಫಿನಾಲೆ ಇನ್ನು ಕೆಲವೇ ದಿನಗಳಲ್ಲಿ ನಡೆಯಲಿದೆ. ಫಿನಾಲೆಗೆ ದಿನ ಹತ್ತಿರವಾಗುತ್ತಿದ್ದಂತೆ ವಿನ್ನರ್‌ ಯಾರು ಎನ್ನುವುದರ ಬಗ್ಗೆ ಪ್ರಶ್ನೆಯ ಜತೆ ಕುತೂಹಲ ಹೆಚ್ಚಾಗಿದೆ. ಚೈತ್ರಾ ಕುಂದಾಪುರ ಬಿಗ್‌ ಬಾಸ್‌ ಮನೆಯಿಂದ ಆಚೆ ಹೋಗಿದ್ದಾರೆ. ಚೈತ್ರಾ ಆಚೆ ಹೋದ…

ತಿರುಮಲದಲ್ಲಿ: ಕಾಲ್ತುಳಿತ ದುರಂತದ ಬೆನ್ನಲ್ಲೇ ಲಡ್ಡು ಕೌಂಟರ್ ನಲ್ಲಿ ಕಾಣಿಸಿಕೊಂಡ ಬೆಂಕಿ
ಧಾರ್ಮಿಕ ರಾಜ್ಯ

ತಿರುಮಲದಲ್ಲಿ: ಕಾಲ್ತುಳಿತ ದುರಂತದ ಬೆನ್ನಲ್ಲೇ ಲಡ್ಡು ಕೌಂಟರ್ ನಲ್ಲಿ ಕಾಣಿಸಿಕೊಂಡ ಬೆಂಕಿ

ಆಂಧ್ರಪ್ರದೇಶ: ಕೆಲ ದಿನಗಳ ಹಿಂದೆಯಷ್ಟೇ ವೈಕುಂಠ ದ್ವಾರ ದರ್ಶನ ಟಿಕೆಟ್ ಪಡೆಯಲು ನೂರಾರು ಭಕ್ತರು ನೂಕುನುಗ್ಗಲು ನಡೆಸಿದ ಪರಿಣಾಮ ಕಾಲ್ತುಳಿತ ಸಂಭವಿಸಿ ಆರು ಭಕ್ತರು ಮೃತಪಟ್ಟು ನಲ್ವತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು ಇದರ ಬೆನ್ನಲ್ಲೇ ಇಂದು(ಜ.13) ತಿರುಪತಿಯ ಲಡ್ಡು ಕೌಂಟರ್ ನಲ್ಲಿ ಬೆಂಕಿ ಕಾಣಿಸಿಕೊಂಡು ಕೆಲ ಹೊತ್ತು ಆತಂಕ…

ಮುಖ್ಯಮಂತ್ರಿ ಸಿದ್ಧರಾಮಯ್ಯ ಮಂಗಳೂರು ಭೇಟಿ ವೇಳೆ ಭದ್ರತಾ ವೈಫಲ್ಯ: ಕಾನ್ವೆಗೆ ಸ್ಕೂಟರ್ ನುಗ್ಗಿಸಲು ಯತ್ನಿಸಿದ ರಸ್ತೆ ಮೇಲೆ ಬಿದ್ದ ಸವಾರ
ರಾಜ್ಯ

ಮುಖ್ಯಮಂತ್ರಿ ಸಿದ್ಧರಾಮಯ್ಯ ಮಂಗಳೂರು ಭೇಟಿ ವೇಳೆ ಭದ್ರತಾ ವೈಫಲ್ಯ: ಕಾನ್ವೆಗೆ ಸ್ಕೂಟರ್ ನುಗ್ಗಿಸಲು ಯತ್ನಿಸಿದ ರಸ್ತೆ ಮೇಲೆ ಬಿದ್ದ ಸವಾರ

ಮಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಮಂಗಳೂರು ಭೇಟಿ ಸಮಯದಲ್ಲಿ ಭಾರೀ ಭದ್ರತೆಯ ನಿರ್ಲಕ್ಷ್ಯವುಂಟಾಗಿದ್ದು,. ಸ್ಕೂಟರ್ ಸವರಾನೊಬ್ಬ ಕಾನ್ವೆ ಗೆ ನುಗ್ಗಿಸಲು ಹೋಗಿ ರಸ್ತೆ ಮದ್ಯೆ ಬಿದ್ದ ಘಟನೆ ನಡೆದಿದೆ. ಶನಿವಾರ ಮಂಗಳೂರಿಗೆ ಸಿಎಂ ಸಿದ್ದರಾಮಯ್ಯ ಆಗಮಿಸಿದ್ದರು. ಈ ವೇಳೆ ತೊಕ್ಕೋಟು ಸಮೀಪದ ಚೆಂಬುಗುಡ್ಡೆ ಎಂಬಲ್ಲಿ ಸ್ಕೂಟರ್ ಸವಾರನೊಬ್ಬ ಸಿಎಂ ಕಾನ್ವೇ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI