ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!
ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!

ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಮೂರನೇ ವಾರಕ್ಕೆ ಕಾಲಿಡುತ್ತಿದ್ದಂತೆ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಇರಾನ್ ಈಗ ನೇರವಾಗಿಯೇ ಕಣಕ್ಕಿಳಿಯುವ ಮುನ್ಸೂಚನೆ ನೀಡಿದ್ದು, ಪ್ರವಾಸಿ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಇದು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ.​ ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಭೀಕರ ಯುದ್ಧದಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಸ್ರೇಲ್ ತನ್ನ ಭೂಸೇನೆಯನ್ನು ಅಖಾಡಕ್ಕಿಳಿಸಿ ದಾಳಿ ಚುರುಕುಗೊಳಿಸುತ್ತಿದ್ದಂತೆ, ಇರಾನ್ ತನ್ನ ಮಿಲಿಟರಿ ಶಕ್ತಿಯನ್ನು ಪ್ರದರ್ಶಿಸಲು ಮುಂದಾಗಿದೆ. "ಅಮೆರಿಕ ಮತ್ತು…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಕೆವಿಜಿ ಪಾಲಿಟೆಕ್ನಿಕ್: ಪ್ರಾಂಶುಪಾಲ ಶ್ರೀಧರ್ ಎಂ.ಕೆ ಮತ್ತು ದ್ವಿ.ದ. ಸಹಾಯಕ ಮೋನಪ್ಪ ಗೌಡರಿಗೆ ಬೀಳ್ಕೊಡುಗೆ.
ಶೈಕ್ಷಣಿಕ

ಕೆವಿಜಿ ಪಾಲಿಟೆಕ್ನಿಕ್: ಪ್ರಾಂಶುಪಾಲ ಶ್ರೀಧರ್ ಎಂ.ಕೆ ಮತ್ತು ದ್ವಿ.ದ. ಸಹಾಯಕ ಮೋನಪ್ಪ ಗೌಡರಿಗೆ ಬೀಳ್ಕೊಡುಗೆ.

ಕೆವಿಜಿ ಪಾಲಿಟೆಕ್ನಿಕ್ ನಲ್ಲಿ ವಯೋನಿವ್ರತ್ತಿ ಹೊಂದಿದ ಪ್ರಾಂಶುಪಾಲ ಶ್ರೀಧರ್ ಎಂ.ಕೆ ಮತ್ತು ದ್ವಿತೀಯ ದರ್ಜೆ ಸಹಾಯಕ ಮೋನಪ್ಪ ಗೌಡರಿಗೆ ಬೀಳ್ಕೊಡುಗೆ ಕಾರ್ಯಕ್ರಮ ಡಿ. 28ರಂದು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಕಮಿಟಿ ಬಿ ಅಧ್ಯಕ್ಷ ಡಾ. ರೇಣುಕಾಪ್ರಸಾದ್ ಕೆ.ವಿ.ಯವರ ಅಧ್ಯಕ್ಷತೆಯಲ್ಲಿ ನಡೆಯಿತು. ನಿವೃತ್ತರನ್ನು ಸನ್ಮಾನಿಸಿದ ಡಾ. ರೇಣುಕಾಪ್ರಸಾದ್ ಕೆ.ವಿ.…

ಬೈಕ್ ಮತ್ತು ಕಾರಿನ ನಡುವೆ ಅಪಘಾತ ಬೈಕ್ ಸವಾರನಿಗೆ ಗಂಭೀರ ಗಾಯ
ರಾಜ್ಯ

ಬೈಕ್ ಮತ್ತು ಕಾರಿನ ನಡುವೆ ಅಪಘಾತ ಬೈಕ್ ಸವಾರನಿಗೆ ಗಂಭೀರ ಗಾಯ

ಕಾಪು: ಬೈಕ್ ಹಾಗೂ ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಕಾಪು ಕೆ 1 ಹೊಟೇಲ್ ಜಂಕ್ಷನ್ ಬಳಿ ನಡೆದಿದೆ. ಗಾಯಗೊಂಡ ಬೈಕ್ ಸವಾರನ್ನು ಕಡಿಯಾಳಿ ನಿವಾಸಿ ಸುರೇಶ್ ಎಂದು ಗುರುತಿಸಲಾಗಿದ್ದು, ಮಣಿಪಾಲ ಆಸ್ಪತ್ರೆಗೆ…

ಮಂಗಳೂರು : ಆನ್ ಲೈನ್ ಆಟದ ವಂಚನೆ; ಯುವಕ ಆತ್ಮಹತ್ಯೆ
ರಾಜ್ಯ

ಮಂಗಳೂರು : ಆನ್ ಲೈನ್ ಆಟದ ವಂಚನೆ; ಯುವಕ ಆತ್ಮಹತ್ಯೆ

ಮಂಗಳೂರು: ಆನ್ಲೈನ್ ಆಟದಿಂದ ವಂಚನೆಗೊಳಗಾದ ಯುವಕನೋರ್ವ ಮನ ನೊಂದು ಗುರುವಾರ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೂಡುಶೆಡ್ಡೆ ನಿವಾಸಿ ಸೂರ್ಯ ಶೆಟ್ಟಿ (23) ಮೃತಪಟ್ಟ ಯುವಕ. ಈತ ಆನ್ಲೈನ್ನಲ್ಲಿ ಹಣವನ್ನು ಹೂಡಿಕೆ ಮಾಡಿ ಅಟವಾಡುತ್ತಿದ್ದ. ಬುಧವಾರವೂ ತನ್ನ ಗೆಳೆಯನಿಂದ 83 ಸಾವಿರ ರೂ. ಸಾಲ ಪಡೆದು ಆನ್ಲೈನ್ ಆಟವಾಡಿ…

ಗ್ರಾಹಕನ ಸೋಗಿನಲ್ಲಿ ಬಂದು ಚಿನ್ನದ ಸರ ಎಗರಿಸಿ ಪರಾರಿಯಾದ ಕಳ್ಳ
ರಾಜ್ಯ

ಗ್ರಾಹಕನ ಸೋಗಿನಲ್ಲಿ ಬಂದು ಚಿನ್ನದ ಸರ ಎಗರಿಸಿ ಪರಾರಿಯಾದ ಕಳ್ಳ

ಕಾರ್ಕಳ: ಖರೀದಿ ನೆಪದಲ್ಲಿ ಜ್ಯುವೆಲ್ಲರಿಗೆ ಬಂದ ಕಳ್ಳನೋರ್ವ ಚಿನ್ನದ ಸರ ಎಗರಿಸಿ ಪರಾರಿಯಾದ ಘಟನೆವಕಾರ್ಕಳ ನಗರದ ರಥಬೀದಿಯ ಎಸ್ ಜೆ‌ ಅರ್ಕೆಡ್ ಬಳಿ‌ ನಡೆದಿದೆ. ಚಿನ್ನದ ಸರ ಖರೀದಿಗಾಗಿ ಗ್ರಾಹಕನ ಸೋಗಿನಲ್ಲಿ ಬಂದ ಕಳ್ಳನಿಗೆ ಅಲ್ಲಿದ್ದ ಮಹಿಳಾ ಸಿಬ್ಬಂದಿ ಚಿನ್ನದ ಸರಗಳನ್ನು ತೋರಿಸುತ್ತಿದ್ದರು. ಇದೇ ವೇಳೆ ಕಳ್ಳ ,ಕೈಗೆ…

ಪುತ್ತೂರು : ಚಾಲಕನ ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು ಮೂವರ ದುರ್ಮರಣ
ರಾಜ್ಯ

ಪುತ್ತೂರು : ಚಾಲಕನ ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು ಮೂವರ ದುರ್ಮರಣ

ಪುತ್ತೂರು : ಬೆಳ್ಳಂಬೆಳಿಗ್ಗೆ ಭೀಕರ ರಸ್ತೆ ಅಪಘಾತ ನಡೆದಿದ್ದು, ನಿದ್ರೆ ಮಂಪರಿನಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಗುಂಡಿಗೆ ಬಿದ್ದು ಮೂವರು ಸಾವನಪ್ಪಿದ ಘಟನೆ ಪುತ್ತೂರಿನ ಪರ್ಲಡ್ಕದಲ್ಲಿ ಮುಂಜಾನೆ ನಡೆದಿದೆ. ಮೃತರನ್ನು ಸುಳ್ಯ ಜಟ್ಟಿಪಳ್ಳ ನಿವಾಸಿಗಳಾದ ಅಣ್ಣು ನಾಯ್ಕ್, ಚಿದಾನಂದ ಮತ್ತು ರಮೇಶ್ ನಾಯ್ಕ್ ಎಂದು…

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 4ನೆ ಟೆಸ್ಟ್ ಪಂದ್ಯದಲ್ಲಿ ರೋಚಕ ತಿರುವು – ನಿತೀಶ್ ಕುಮಾರ್ ರೆಡ್ಡಿ ಆಕರ್ಷಕ ಶತಕ.
ಕ್ರೀಡೆ

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 4ನೆ ಟೆಸ್ಟ್ ಪಂದ್ಯದಲ್ಲಿ ರೋಚಕ ತಿರುವು – ನಿತೀಶ್ ಕುಮಾರ್ ರೆಡ್ಡಿ ಆಕರ್ಷಕ ಶತಕ.

ಮೆಲ್ಬೋರ್ನ್ ಕ್ರಿಕೆಟ್ ಗ್ರೌಂಡ್ನಲ್ಲಿ ನಡೆಯುತ್ತಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಟೆಸ್ಟ್ ಪಂದ್ಯದಲ್ಲಿ ಫಾಲೋ-ಆನ್‌ ಭೀತಿಯಲ್ಲಿದ್ದ ಭಾರತ ತಂಡಕ್ಕೆ ಆಸರೆಯಾದ ನಿತೀಶ್ ಕುಮಾರ್ ರೆಡ್ಡಿ ಆಕರ್ಷಕ ಶತಕ ಗಳಿಸಿದ್ದಾರೆ. ಆರಂಭಿಕ ವೈಫಲ್ಯದಿಂದ ತತ್ತರಿಸಿ ಭಾರತ ತಂಡ ಬೋಜನ ವಿರಾಮಕ್ಕೆ 244 ಕ್ಕೆ 7 ಪ್ರಮುಖ ವಿಕೆಟ್ ಕಳೆದು ಕೊಂಡು…

🏏 ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 4ನೇ ಟೆಸ್ಟ್ ಪಂದ್ಯದಲ್ಲೂ ಕಳಪೆ ಪ್ರದರ್ಶನ ಮುಂದುವರಿಸಿದ ಭಾರತ
ಕ್ರೀಡೆ

🏏 ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 4ನೇ ಟೆಸ್ಟ್ ಪಂದ್ಯದಲ್ಲೂ ಕಳಪೆ ಪ್ರದರ್ಶನ ಮುಂದುವರಿಸಿದ ಭಾರತ

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ, ಭಾರತವು ಮೂರನೇ ದಿನದ ಬೋಜನ ವಿರಾಮಕ್ಕೆ 244 ರನ್ ಗಳಿಸಿದ್ದು, 7 ವಿಕೆಟ್ ಕಳೆದುಕೊಂಡಿದೆ. ಮೆಲ್ಬೋರ್ನ್ ಕ್ರಿಕೆಟ್ ಗ್ರೌಂಡ್ನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ, ಭಾರತವು 310 ರನ್‌ಗಳ ಹಿಂದೆ ಇದ್ದು, ಫಾಲೋ-ಆನ್‌ ತಪ್ಪಿಸಲು ಇನ್ನೂ 30 ರನ್‌ಗಳನ್ನು ಗಳಿಸುವ…

ಮಂಗಳೂರು : ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ;‌ ಪ್ರಕರಣ ದಾಖಲು
ರಾಜ್ಯ

ಮಂಗಳೂರು : ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ;‌ ಪ್ರಕರಣ ದಾಖಲು

ಮಂಗಳೂರು: ಮಂಗಳೂರು ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗಿದ್ದ ಮಹಿಳೆಯೊಬ್ಬರನ್ನು ಇಬ್ಬರು ಯುವಕರು ಕಾರಿನಲ್ಲಿ ಹಿಂಬಾಲಿಸಿ ಬೆದರಿಸಿ, ಭಯ ಹುಟ್ಟಿಸಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಯೋಗೀಶ್‌ ಮತ್ತು ಸಿಂಚನ್‌ ಕುಂದರ್‌ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಚಾರಣೆ ವೇಳೆ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ. ಅವರ ಮೊಬೈಲ್‌ ಪರಿಶೀಲನೆ…

ಉಪ್ಪಿನಂಗಡಿ : ಆಕಸ್ಮಿಕ ಬೆಂಕಿ; ಸಂಪೂರ್ಣ ಅಗ್ನಿಗಾಹುತಿಯಾದ ಸ್ವೀಟ್ಸ್ ಮಳಿಗೆ
ರಾಜ್ಯ

ಉಪ್ಪಿನಂಗಡಿ : ಆಕಸ್ಮಿಕ ಬೆಂಕಿ; ಸಂಪೂರ್ಣ ಅಗ್ನಿಗಾಹುತಿಯಾದ ಸ್ವೀಟ್ಸ್ ಮಳಿಗೆ

ಉಪ್ಪಿನಂಗಡಿ: ಇಲ್ಲಿನ ಬಸ್ ನಿಲ್ದಾಣದ ಬಳಿಯ ಸಮತಾ ಸ್ವೀಟ್ಸ್ ಮಳಿಗೆಯಲ್ಲಿ ಬೆಂಕಿ ಹತ್ತಿಕೊಂಡ ಘಟನೆ ಗುರುವಾರ ತಡರಾತ್ರಿ ನಡೆದಿದ್ದು, ಮಳಿಗೆಯು ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಮಳಿಗೆಯನ್ನು ಬಂದ್ ಮಾಡಿ ಮಾಲಕರು ಮನೆಗೆ ತೆರಳಿದ್ದು, ತಡರಾತ್ರಿ ಮಳಿಗೆಯೊಳಗಿನಿಂದ ಹೊಗೆ ಬರುತ್ತಿರವುದನ್ನು ಗಮನಿಸಿದ ಸಾರ್ವಜನಿಕರು ತಕ್ಷಣ ಮಾಲಕರಿಗೆ ಮಾಹಿತಿ ನೀಡಿದ್ದಾರೆ. ಅವರು ಬಂದು…

ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಇನ್ನಿಲ್ಲ
ರಾಷ್ಟ್ರೀಯ

ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಇನ್ನಿಲ್ಲ

ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ (92) ಅವರು ಇಂದು ದೆಹಲಿಯ ಏಮ್ಸ್‌ ಆಸ್ಪತ್ರೆಯಲ್ಲಿ ನಿಧನರಾದರು. ಆರೋಗ್ಯ ಹದಗೆಟ್ಟಿದ್ದ ಹಿನ್ನೆಲೆಯಲ್ಲಿ ಗುರುವಾರ 8:06ಕ್ಕೆ ಸಿಂಗ್‌ ಅವರನ್ನು ಏಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ಉಸಿರಾಟದ ಸಮಸ್ಯೆಯಿಂದಾಗಿ ಕಾರಣ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿತ್ತು. ಆದರೆ, ರಾತ್ರಿ 9:15ರ ಹೊತ್ತಿಗೆ ಅವರು ಕೊನೆಯುಸಿರೆಳೆದಿದ್ದಾರೆ.…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI