ಅಂತರಾಷ್ಟ್ರೀಯ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!
ಅಂತರಾಷ್ಟ್ರೀಯ ಕ್ರೀಡೆ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!

​ಡಂಬುಲ್ಲಾ (ಶ್ರೀಲಂಕಾ): ಭಾರತ ಕ್ರಿಕೆಟ್‌ನ ಉದಯೋನ್ಮುಖ ತಾರೆ, 15 ವರ್ಷದ ಯುವ ಓಪನರ್ ವೈಭವ್ ಸೂರ್ಯವಂಶಿ (Vaibhav Sooryavanshi) ಸೃಷ್ಟಿಸಿದ ರನ್ ಸುನಾಮಿ ನೆರವಿನಿಂದ ಭಾರತ 'ಎ' ತಂಡವು ಶ್ರೀಲಂಕಾ 'ಎ' ವಿರುದ್ಧ 66 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಮೂಲಕ ಡಂಬುಲ್ಲಾದಲ್ಲಿ ನಡೆದ ಪ್ರತಿಷ್ಠಿತ ತ್ರಿಕೋನ ಸರಣಿಯ ಟ್ರೋಫಿಯನ್ನು ಭಾರತ ತನ್ನದಾಗಿಸಿಕೊಂಡಿದೆ.​ ಭಾನುವಾರ ನಡೆದ ಹೈ-ಸ್ಕೋರಿಂಗ್ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ 'ಎ' ತಂಡ, ವೈಭವ್ ಸೂರ್ಯವಂಶಿ ಅವರ…

ರಾಜ್ಯ

ಧಾರ್ಮಿಕ

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!

ಬೆಂಗಳೂರು/ತಿರುಪತಿ: ಮೊದಲಿನಿಂದಲೂ ದೇವರಲ್ಲಿ ಅಪಾರ ಭಕ್ತಿ ಹಾಗೂ ನಂಬಿಕೆ ಹೊಂದಿರುವ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ (ಜೂನ್ 19) ಮುಂಜಾನೆ ಧರ್ಮಪತ್ನಿ ಉಷಾ ಅವರೊಂದಿಗೆ ಆಂಧ್ರಪ್ರದೇಶದ ಪ್ರಸಿದ್ಧ ಪುಣ್ಯಕ್ಷೇತ್ರವಾದ ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ವೆಂಕಟೇಶ್ವರ ಸ್ವಾಮಿಯ ದಿವ್ಯ ದರ್ಶನ ಪಡೆದಿದ್ದಾರೆ. ಇತ್ತೀಚೆಗಷ್ಟೇ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಮುಖ್ಯಮಂತ್ರಿಗಳು ತಿರುಮಲಕ್ಕೆ ಭೇಟಿ ನೀಡಿರುವುದು ವಿಶೇಷ ಪ್ರಾಮುಖ್ಯತೆ ಪಡೆದುಕೊಂಡಿದೆ. ಮುಂಜಾನೆ ಜಗದೋದ್ಧಾರಕ ಶ್ರೀನಿವಾಸನ…

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!
ಧಾರ್ಮಿಕ ರಾಜಕೀಯ ರಾಜ್ಯ
ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ

ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ. ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ. ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ದಿನಾಂಕ 17.06.2026 ರಂದು 'ಅನ್ನಬ್ರಹ್ಮ ಚಾತುರ್ಮಾಸ್ಯ' ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯ ವ್ರತ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಕ್ರೀಡೆ

ಪಡುಬಿದ್ರೆ: ಸಾಲದ ಚಿಂತೆಗೆ ಜೀವವನ್ನೇ ಅಂತ್ಯ ಮಾಡಿಕೊಂಡ ಯುವಕ
ರಾಜ್ಯ

ಪಡುಬಿದ್ರೆ: ಸಾಲದ ಚಿಂತೆಗೆ ಜೀವವನ್ನೇ ಅಂತ್ಯ ಮಾಡಿಕೊಂಡ ಯುವಕ

ಪಡುಬಿದ್ರೆ: ಯುವಕನೊಬ್ಬ ಸಾಲದ ಚಿಂತೆಯಲ್ಲಿ ಆತ್ಮಹತ್ಯೆಗೆ ಶರಣಾದ ಘಟನೆ ಪಡುಬಿದ್ರೆಯಲ್ಲಿ ಬುಧವಾರ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ನಸ್ರುಲ್ಲಾ(29) ಎಂದು ಗುರುತಿಸಲಾಗಿದೆ. ವಿದೇಶದಲ್ಲಿ ಉದ್ಯೋಗದಲ್ಲಿದ್ದ ಇವರು ಮೂರು ತಿಂಗಳ ಹಿಂದೆ ಊರಿಗೆ ಮರಳಿದ್ದರು.ನಸ್ರುಲ್ಲಾ ಅವರು ಪಡೆದಿದ್ದ ಮನೆ ಸಾಲ, ವೈಯಕ್ತಿಕ ಸಾಲಗಳನ್ನು ಹಿಂತಿರುಗಿಸಲು ಹಣಕಾಸು ಸಂಸ್ಥೆಯ ಮಂದಿ…

ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚಾದ ಚಳಿ; ಬೆಂಗಳೂರು ಸೇರಿ ದಕ್ಷಿಣ ಒಳನಾಡಲ್ಲಿ ಮೋಡ!
ರಾಜ್ಯ ಹವಾಮಾನ ವರದಿ

ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚಾದ ಚಳಿ; ಬೆಂಗಳೂರು ಸೇರಿ ದಕ್ಷಿಣ ಒಳನಾಡಲ್ಲಿ ಮೋಡ!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿಧಾನವಾಗಿ ಹವಾಮಾನ ಬದಲಾಗುತ್ತಿದೆ. ಮುಂಜಾನೆಯ ಚಳಿ ಮೆಲ್ಲನೆ ಏರುತ್ತಿದ್ದಂತೆ ಮಧ್ಯಾಹ್ನ ಬಿಸಿಲು ಕೂಡ ಕಾಣಿಸಿಕೊಂಡು ಹವಾಮಾನ ಆರೋಗ್ಯಕ್ಕೆ ಪೂರಕವಾಗಿ ನಿಲ್ಲದೇ ವೈರಲ್ ಕಾಯಿಲೆಗಳಿಗೆ ವೇದಿಕೆಯಾಗುತ್ತಿದೆ. ಡಿಸೆಂಬರ್, ಜನವರಿ ತಿಂಗಳಲ್ಲಿ ಚಳಿಗಾಲ ಸಾಮಾನ್ಯವಾಗಿ ಆರಂಭವಾಗುತ್ತದೆ. ಆದರೆ ಈ ಬಾರಿ ಕಳೆದ ಕೆಲವು ವರ್ಷಗಳಿಗೆ ಹೋಲಿಕೆ…

ಮಂಗಳೂರು: ತನ್ನದೇ QR ಕೋಡ್ ಸ್ಕ್ಯಾನರ್ ಇಟ್ಟು ಮಾಲಕನಿಗೆ 58 ಲಕ್ಷ ರೂ. ವಂಚಿಸಿದ ಪೆಟ್ರೋಲ್ ಬಂಕ್ ಸಿಬ್ಬಂದಿ
ಅಪರಾಧ ರಾಜ್ಯ

ಮಂಗಳೂರು: ತನ್ನದೇ QR ಕೋಡ್ ಸ್ಕ್ಯಾನರ್ ಇಟ್ಟು ಮಾಲಕನಿಗೆ 58 ಲಕ್ಷ ರೂ. ವಂಚಿಸಿದ ಪೆಟ್ರೋಲ್ ಬಂಕ್ ಸಿಬ್ಬಂದಿ

ಮಂಗಳೂರು: ಬಂಕ್‌ನ ಸಿಬ್ಬಂದಿಯೇ ಸಂಸ್ಥೆಯ QR ಕೋಡ್ ಬದಲಿಗೆ ತನ್ನ ವೈಯಕ್ತಿಕ QR ಕೋಡ್ ಬಳಸಿ ಮಾಲಕನಿಗೆ 58ಲಕ್ಷ ರೂ. ವಂಚಿಸಿರುವ ಘಟನೆ ನಗರದ ಬಂಗ್ರ ಕೂಳೂರಿನ ರಿಯಲನ್ಸ್ ಔಟ್ ಲೆಟ್ ಪೆಟ್ರೋಲ್ ಬಂಕ್‌ನಲ್ಲಿ ನಡೆದಿದೆ. ಬಂಗ್ರಕುಳೂರುನಲ್ಲಿರುವ ರಿಯಲನ್ಸ್ ಔಟ್ ಲೆಟ್ ಪೆಟ್ರೋಲ್ ಬಂಕ್‌ನಲ್ಲಿ 15 ವರ್ಷಗಳಿಂದ ಸೂಪರ್…

ಮಂಗಳೂರು : ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಪ್ರಜೆಯ ಬಂಧನ
ಅಪರಾಧ ರಾಜ್ಯ

ಮಂಗಳೂರು : ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಪ್ರಜೆಯ ಬಂಧನ

ಮಂಗಳೂರು: ರಾಜ್ಯ ಆಂತರಿಕ ಭದ್ರತಾ ವಿಭಾಗ ಹಾಗೂ ಮಂಗಳೂರು ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಶುಕ್ರವಾರ (ಜ.10) ಮಂಗಳೂರಿನಲ್ಲಿದ್ದ ಬಾಂಗ್ಲಾದೇಶ ಪ್ರಜೆಯನ್ನು ಬಂಧಿಸಲಾಗಿದೆ. ಮಂಗಳೂರು ಹೊರವಲಯದ‌ ಮುಕ್ಕ ಎಂಬಲ್ಲಿ ದಾಳಿ‌ನಡೆಸಿದ ಅಧಿಕಾರಿಗಳು ಮೂರು ವರ್ಷಗಳಿಂದ ಭಾರತದಲ್ಲಿ ತಲೆ ಮರೆಸಿಕೊಂಡಿದ್ದ ಬಾಂಗ್ಲಾದೇಶಿ ಅನರುಲ್ ಶೇಖ್ (25) ಎಂಬಾತನ್ನು ಬಂಧಿಸಿದ್ದಾರೆ.ಮುಕ್ಕದಲ್ಲಿ ಕಟ್ಟಡ ಕಾರ್ಮಿಕನಾಗಿದ್ದ…

‘ಒಲವಿನ ಉಡುಗೊರೆ ಕೊಡಲೇನು..’ ಗಾಯಕ ಪಿ.ಜಯಚಂದ್ರನ್‌ ಇನ್ನಿಲ್ಲ
ರಾಜ್ಯ

‘ಒಲವಿನ ಉಡುಗೊರೆ ಕೊಡಲೇನು..’ ಗಾಯಕ ಪಿ.ಜಯಚಂದ್ರನ್‌ ಇನ್ನಿಲ್ಲ

ತಿರುವನಂತಪುರಂ: ಒಲವಿನ ಉಡುಗೊರೆ ಕೊಡಲೇನು ಸೇರಿದಂತೆ ಹಲವಾರು ಜನಪ್ರಿಯ ಚಿತ್ರಗೀತೆಗಳನ್ನು ಹಾಡಿದ್ದ ಲೆಜೆಂಡರಿ ಹಿನ್ನೆಲೆ ಗಾಯಕ ಪಿ.ಜಯಚಂದ್ರನ್‌ (80) ನಿಧನರಾಗಿದ್ದಾರೆ. ಆರು ದಶಕಗಳಿಗೂ ಹೆಚ್ಚು ಕಾಲ ಮಲಯಾಳಿಗಳ ಹೃದಯಗಳನ್ನು ಸೂರೆಗೊಂಡಿದ್ದ ಹಿರಿಯ ಹಿನ್ನೆಲೆ ಗಾಯಕ ಪಿ. ಜಯಚಂದ್ರನ್ ಅವರು. ತಮ್ಮ ಸುಪ್ರಸಿದ್ಧ ವೃತ್ತಿಜೀವನದುದ್ದಕ್ಕೂ, ಜಯಚಂದ್ರನ್ ಅವರು ಪ್ರೀತಿ, ಹಂಬಲ,…

ಪುತ್ತೂರು : ನಿಗೂಢ ಕಾರಣಕ್ಕೆ ಆತ್ಮಹತ್ಯೆಗೆ ಶರಣಾದ ವಿಧ್ಯಾರ್ಥಿನಿ
ರಾಜ್ಯ

ಪುತ್ತೂರು : ನಿಗೂಢ ಕಾರಣಕ್ಕೆ ಆತ್ಮಹತ್ಯೆಗೆ ಶರಣಾದ ವಿಧ್ಯಾರ್ಥಿನಿ

ಪುತ್ತೂರು: ವಿಧ್ಯಾರ್ಥಿನಿಯೊಬ್ಬಳು ನಿಗೂಢ ಕಾರಣಕ್ಕೆ ಆತ್ಮಹತ್ಯೆಗ ಶರಣಾದ ಘಟನೆ ನರಿಮೊಗರು ಎಂಬಲ್ಲಿ ನಡೆದಿದೆ. ನರಿಮೊಗರು ಕೂಡುರಸ್ತೆಯ ಕೇಶವ ಎಂಬವರ ಪುತ್ರಿ ಸಂತ ಪಿಲೋಮಿನಾ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ದೀಕ್ಷಿತಾ(17) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡವರು. ದೀಕ್ಷಿತಾ ಅವರು ಕಾಲೇಜಿನಿಂದ ಮನೆಗೆ ಬಂದ ಬಳಿಕ ಮನೆಯ ಕೊಠಡಿಯಲ್ಲಿ ನೇಣು…

ಮಂಗಳೂರು: ಸಿಸಿಬಿ ಪೊಲೀಸರ ಕಾರ್ಯಚರಣೆ; 73 ಲಕ್ಷ ರೂ. ಮೌಲ್ಯದ ಹೈಡ್ರೋವಿಡ್ ಗಾಂಜಾ ವಶ
ರಾಜ್ಯ

ಮಂಗಳೂರು: ಸಿಸಿಬಿ ಪೊಲೀಸರ ಕಾರ್ಯಚರಣೆ; 73 ಲಕ್ಷ ರೂ. ಮೌಲ್ಯದ ಹೈಡ್ರೋವಿಡ್ ಗಾಂಜಾ ವಶ

ಮಂಗಳೂರು : ಡ್ರಗ್ಸ್ ಫ್ರಿ ಮಂಗಳೂರು ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಗೋವಾದಿಂದ ಮಂಗಳೂರು ನಗರಕ್ಕೆ ಹಾಗೂ ಕೇರಳಕ್ಕೆ ರಾಜ್ಯಕ್ಕೆ ಮಾದಕ ವಸ್ತುವಾದ ಹೈಡ್ರೋವಿಡ್ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿ ಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.ಕೇರಳದ ಪ್ರಮುಖ ಮಾದಕ ವಸ್ತು ಪೂರೈಕೆದಾರ ಶಮೀರ್ ಪಿ…

ಮಂಗಳೂರು : ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!
ರಾಜ್ಯ

ಮಂಗಳೂರು : ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

ಮಂಗಳೂರು: ಹಳೆ ನಾಣ್ಯ ಖರೀದಿಸುವ ಬಗ್ಗೆ ಫೇಸ್‌ಬುಕ್‌ನಲ್ಲಿ ಬಂದ ಜಾಹೀರಾತು ನಂಬಿ ವ್ಯಕ್ತಿಯೊಬ್ಬರು 58.26 ಲಕ್ಷ ರೂ. ಕಳೆದುಕೊಂಡಿದ್ದಾರೆ. ಡಿ.25ರಂದು ದೂರುದಾರರು ಫೇಸ್‌ಬುಕ್‌ನಲ್ಲಿ ಹಳೆಯ ನಾಣ್ಯ ಖರೀದಿಸಿ ಹೆಚ್ಚಿನ ಹಣನೀಡುವ ಜಾಹೀರಾತನ್ನು ನೋಡಿದ್ದರು. ಅದರಲ್ಲಿದ್ದ ಫೋನ್‌ ನಂಬರ್‌ ಸಂಪರ್ಕಿಸಿ ತಮ್ಮಲ್ಲಿ 15 ಹಳೆಯ ನಾಣ್ಯಗಳಿರುವುದಾಗಿ ತಿಳಿಸಿ ವಾಟ್ಸಾಪ್‌ನಲ್ಲಿ ಫೋಟೊ…

ಉಡುಪಿ : ಸಾಲದ ಸುಳಿಗೆ ಸಿಕ್ಕಿ ಯುವಕ ಆತ್ಮಹತ್ಯೆ
ರಾಜ್ಯ

ಉಡುಪಿ : ಸಾಲದ ಸುಳಿಗೆ ಸಿಕ್ಕಿ ಯುವಕ ಆತ್ಮಹತ್ಯೆ

ಉಡುಪಿ: ಸಾಲದ ಸುಳಿಗೆ ಸಿಕ್ಕಿ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಪಡುಬಿದ್ರೆಯಲ್ಲಿ ನಡೆದಿದೆ. ನಸ್ರುಲ್ಲಾ(29) ಆತ್ಮಹತ್ಯೆ ಮಾಡಿಕೊಂಡ ಯುವಕ. ನಸ್ರುಲ್ಲಾ ವಿದೇಶದಲ್ಲಿ ಉದ್ಯೋಗದಲ್ಲಿದ್ದ ಇವರು ಮೂರು ತಿಂಗಳ ಹಿಂದೆ ಊರಿಗೆ ಮರಳಿದ್ದರು. ನಸ್ರುಲ್ಲಾ ಅವರು ಪಡೆದಿದ್ದ ಮನೆ ಸಾಲ, ವೈಯಕ್ತಿಕ ಸಾಲಗಳನ್ನು ಹಿಂತಿರುಗಿಸಲು ಹಣಕಾಸು ಸಂಸ್ಥೆಯ ಮಂದಿ ಹುಡುಕಿಕೊಂಡು…

ಕಡಬ : ವಿದ್ಯುತ್ ಶಾರ್ಟ್ ಸಕ್ಯೂಟ್‌ನಿಂದ ಸಂಪೂರ್ಣ ಸುಟ್ಟ ಕರಕಲಾದ ಮನೆ
ರಾಜ್ಯ

ಕಡಬ : ವಿದ್ಯುತ್ ಶಾರ್ಟ್ ಸಕ್ಯೂಟ್‌ನಿಂದ ಸಂಪೂರ್ಣ ಸುಟ್ಟ ಕರಕಲಾದ ಮನೆ

ಕಡಬ: ವಿದ್ಯುತ್ ಶಾರ್ಟ್ ಸಕ್ಯೂಟ್‌ನಿಂದ ಮನೆ ಸಂಪೂರ್ಣ ಸುಟ್ಟ ಕರಕಲಾದ ಘಟನೆ ಕಡಬ ತಾಲೂಕು ಆಲಂಕಾರು ಗ್ರಾಮದ ನೆಕ್ಕಿಲಾಡಿಯಲ್ಲಿ ನಡೆದಿದೆ. ವಿನೋದಾ ಅವರ ಮನೆ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದೆ. ವಿನೋದಾ ಅವರು ಪತಿಯನ್ನು ಕಳೆದುಕೊಂಡ ಬಳಿಕ ಇಬ್ಬರು ಮಕ್ಕಳೊಂದಿಗೆ ಚಿಕ್ಕದೊಂದು ಹಂಚಿನ ಮನೆಯಲ್ಲಿ ವಾಸವಾಗಿದ್ದರು. ಮಕ್ಕಳು ತಮ್ಮ ಶಾಲೆಯ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI