ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!
ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!

ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಮೂರನೇ ವಾರಕ್ಕೆ ಕಾಲಿಡುತ್ತಿದ್ದಂತೆ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಇರಾನ್ ಈಗ ನೇರವಾಗಿಯೇ ಕಣಕ್ಕಿಳಿಯುವ ಮುನ್ಸೂಚನೆ ನೀಡಿದ್ದು, ಪ್ರವಾಸಿ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಇದು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ.​ ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಭೀಕರ ಯುದ್ಧದಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಸ್ರೇಲ್ ತನ್ನ ಭೂಸೇನೆಯನ್ನು ಅಖಾಡಕ್ಕಿಳಿಸಿ ದಾಳಿ ಚುರುಕುಗೊಳಿಸುತ್ತಿದ್ದಂತೆ, ಇರಾನ್ ತನ್ನ ಮಿಲಿಟರಿ ಶಕ್ತಿಯನ್ನು ಪ್ರದರ್ಶಿಸಲು ಮುಂದಾಗಿದೆ. "ಅಮೆರಿಕ ಮತ್ತು…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಬಂಟ್ವಾಳ : ಶಾಲಾ ಕೊಠಡಿಯಲ್ಲಿ ಕೂಡಿ ಹಾಕಿ ಯುವತಿಯ ಅತ್ಯಾಚಾರ..!
ರಾಜ್ಯ

ಬಂಟ್ವಾಳ : ಶಾಲಾ ಕೊಠಡಿಯಲ್ಲಿ ಕೂಡಿ ಹಾಕಿ ಯುವತಿಯ ಅತ್ಯಾಚಾರ..!

ಬಂಟ್ವಾಳ: ಶಾಲಾ ವಾರ್ಷಿಕೋತ್ಸವಕ್ಕೆಂದು ಬಂದಿದ್ದ ಯುವತಿಯನ್ನು ಕಾಮುಕನೋರ್ವನು ಶಾಲಾ ಕೊಠಡಿಯಲ್ಲಿಯೇ ಕೂಡಿಹಾಕಿ ಬಲವಂತದಿಂದ ಅತ್ಯಾಚಾರ ‌ಎಸಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ. ನಾವೂರ ನಿವಾಸಿ ಜಯಂತ ಬಂಧಿತ ಕಾಮುಕ. ಡಿ.14ರಂದು ನಾವೂರು ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮವಿತ್ತು. ಅಂದು ಕಾರ್ಯಕ್ರಮ…

ಅರಂತೋಡು : ಲಾರಿ-ಸ್ಕೂಟಿ ಅಪಘಾತ; ಸವಾರರಿಬ್ಬರು ಮೃತ್ಯು
ರಾಜ್ಯ

ಅರಂತೋಡು : ಲಾರಿ-ಸ್ಕೂಟಿ ಅಪಘಾತ; ಸವಾರರಿಬ್ಬರು ಮೃತ್ಯು

ಅರಂತೋಡು: ಲಾರಿ ಹಾಗೂ ಸ್ಕೂಟಿ ಪರಸ್ಪರ ಢಿಕ್ಕಿಯಾಗಿ ಸ್ಕೂಟಿ ಸವಾರರಿಬ್ಬರು ಮೃತಪಟ್ಟ ಘಟನೆ ಸಂಪಾಜೆ ಬಳಿಯ ಕೊಯನಾಡು ಸಮೀಪದ ಚಡಾವು ಎಂಬಲ್ಲಿ ಸಂಭವಿಸಿದೆ. ಚಿದಾನಂದ ಆಚಾರ್ಯ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಚಿದಾನಂದ ಅವರು ಸ್ಥಳದಲ್ಲಿಯೇ ಮಟ್ಟರೆ, ಸಹಸವಾರೆಯಾಗಿದ್ದ ಮಹಿಳೆಗೂ ಗಂಭೀರ ಗಾಯಗಳಾಗಿದ್ದು, ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ…

ಮಂಗಳೂರು : 20 ಲಕ್ಷ ಮೌಲ್ಯದ ವಸ್ತುಗಳಿದ್ದ ಬ್ಯಾಗ್ ಮರಳಿ ಪಡೆದ ಪ್ರಯಾಣಿಕ
ರಾಜ್ಯ

ಮಂಗಳೂರು : 20 ಲಕ್ಷ ಮೌಲ್ಯದ ವಸ್ತುಗಳಿದ್ದ ಬ್ಯಾಗ್ ಮರಳಿ ಪಡೆದ ಪ್ರಯಾಣಿಕ

ಮಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದುಕೊಂಡಿದ್ದ ಬೆಲೆ ಬಾಳುವ ವಸ್ತುಗಳಿದ್ದ ಬ್ಯಾಗ್ ನ್ನು ಮರಳಿ ಪಡೆದಿದ್ದಾರೆ. ಬ್ಯಾಗ್ ನಲ್ಲಿ 20 ಲಕ್ಷ ರೂಪಾಯಿ ಮೌಲ್ಯದ ವಸ್ತುಗಳು ಮತ್ತು 1 ಲಕ್ಷ ರೂಪಾಯಿ ನಗದು ಇತ್ತು ಎಂದು ತಿಳಿದುಬಂದಿದೆ. ಆಗಮನ ಪ್ರದೇಶದ ನೆಲಮಹಡಿಯಲ್ಲಿರುವ ಆಹಾರ ಮತ್ತು ಪಾನೀಯ ಮಳಿಗೆಯಲ್ಲಿ…

ಮಂಗಳೂರು : ಟ್ಯಾಂಕರ್‌ ವ್ಯವಹಾರ; ನಕಲಿ ದಾಖಲೆ ಸೃಷ್ಟಿಸಿ ವಂಚನೆ
ರಾಜ್ಯ

ಮಂಗಳೂರು : ಟ್ಯಾಂಕರ್‌ ವ್ಯವಹಾರ; ನಕಲಿ ದಾಖಲೆ ಸೃಷ್ಟಿಸಿ ವಂಚನೆ

ಮಂಗಳೂರು: ಟ್ಯಾಂಕರ್‌ ವ್ಯವಹಾರಕ್ಕೆ ಸಂಬಂಧಿಸಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಅಡ್ಯಾರಿನ ಅಶೋಕ್‌ ಎ. ವಂಚಿಸಿರುವ ಬಗ್ಗೆ ಪ್ರವೀಣ್‌ ಕುತ್ತಾರ್‌ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರವೀಣ್‌ ಅವರು ಅಶೋಕ್‌ ಜತೆ ಟ್ಯಾಂಕರ್‌ ವ್ಯವಹಾರ ಮಾಡುತ್ತಿದ್ದು, ಅವರ ಹೆಸರಿನಲ್ಲಿ 9 ಟ್ಯಾಂಕರ್‌ಗಳಿವೆ. ಅವರು ಕುತ್ತಾರಿನಲ್ಲಿ ಹೊಟೇಲ್‌ ನಡೆಸುತ್ತಿದ್ದುದರಿಂದ ಅವರ ಬ್ಯಾಂಕ್‌ ವ್ಯವಹಾರ,…

ಮಂಗಳೂರು : ಕ್ರಿಸ್ಮಸ್ ಸಂಭ್ರಮಾಚರಣೆಗೆ ಸಜ್ಜಾಗಿದೆ ಕರಾವಳಿ
ರಾಜ್ಯ

ಮಂಗಳೂರು : ಕ್ರಿಸ್ಮಸ್ ಸಂಭ್ರಮಾಚರಣೆಗೆ ಸಜ್ಜಾಗಿದೆ ಕರಾವಳಿ

ಮಂಗಳೂರು: ಕರಾವಳಿಯು ಕ್ರಿಸ್ಮಸ್ ಸಂಭ್ರಮಕ್ಕೆ ಪೂರ್ತಿ ಸಜ್ಜಾಗಿದೆ. ಇಂದು (ಡಿ.24) ರಾತ್ರಿ ಕ್ರಿಸ್ಮಸ್ ಸಂಭ್ರಮಾಚರಣೆಗೆ ಚಾಲನೆ ಸಿಗಲಿದೆ. ಬೆತ್ಲೆಹೇಮ್ ನಗರದಲ್ಲಿ ನಡುರಾತ್ರಿಯ ವೇಳೆ ಕ್ರಿಸ್ತರ ಜನನವಾದ ಸನ್ನಿವೇಶವನ್ನು ಸ್ಮರಿಸಿ ರಾತ್ರಿ ಜಾಗತಿಕವಾಗಿ ಕ್ರಿಸ್ಮಸ್ ಜಾಗರಣೆ ನಡೆಯಲಿದೆ. ಸಂಜೆ 7 ಗಂಟೆಯಿಂದ ಚರ್ಚ್‌ಗಳಲ್ಲಿ ಕ್ಯಾರೋಲ್ ಗಾಯನ, ವಿಶೇಷ ಬಲಿಪೂಜೆ, ಜಾಗತಿಕ…

ಸುಬ್ರಹ್ಮಣ್ಯ : ಮಠದ ಅರ್ಚಕರ ಮನೆಯಲ್ಲಿ ಕಳ್ಳತನ
ರಾಜ್ಯ

ಸುಬ್ರಹ್ಮಣ್ಯ : ಮಠದ ಅರ್ಚಕರ ಮನೆಯಲ್ಲಿ ಕಳ್ಳತನ

ಸುಬ್ರಹ್ಮಣ್ಯ ಮಠದಲ್ಲಿ ಅರ್ಚಕರಾಗಿರುವ ಆನಂದ ಭಟ್ ಅವರ ಮನೆಯಲ್ಲಿ ಕಳ್ಳತನವಾಗಿದೆ ಸುಬ್ರಹ್ಮಣ್ಯ ಮಠದಲ್ಲಿ ಅರ್ಚಕರಾಗಿರುವ ಆನಂದ ಭಟ್ ಅವರು ಡಿ. 22ರಂದು ಬೆಳಗಿನ ಜಾವ ಎಂದಿನಂತೆ ಮಠಕ್ಕೆ ತೆರಳಿದ್ದರು. ಬಳಿಕ ಕೆಲಸ ಮುಗಿಸಿಕೊಂಡು ಬೆಳಗ್ಗೆ ಮನೆಗೆ ಬಂದಾಗ ಮನೆಯ ಮುಂಬಾಗಲಿನ ಬೀಗ ಮುರಿದಿರುವುದು ಕಂಡುಬಂದಿತ್ತು. ಮನೆಯ ಒಳಗೆ ಹೋಗಿ…

ಜಾಗತಿಕ ಕಾಲರಾ ಮಹಾಮಾರಿಗೆ ಯೆಮನ್‌ ತತ್ತರ: WHO ಎಚ್ಚರಿಕೆ
ಅಂತರಾಷ್ಟ್ರೀಯ

ಜಾಗತಿಕ ಕಾಲರಾ ಮಹಾಮಾರಿಗೆ ಯೆಮನ್‌ ತತ್ತರ: WHO ಎಚ್ಚರಿಕೆ

2024ರಲ್ಲಿ, ಯೆಮನ್‌ನಲ್ಲಿ 249,900 ಅನುಮಾನಿತ ಕಾಲರಾ ಪ್ರಕರಣಗಳು ಮತ್ತು 861 ಸಾವುಗಳು ವರದಿಯಾಗಿವೆ.ಇದು ಜಾಗತಿಕ ಕಾಲರಾ ಪ್ರಮಾಣದ 35 ಶೇಕಡಾ ಮತ್ತು ಜಗತ್ತಿನ ಸಾವಿನ 18 ಶೇಕಡಾ ಎಂದು ವಿಶ್ವ ಆರೋಗ್ಯ ಸಂಸ್ಥೆ (WHO) ಎಚ್ಚರಿಕೆ ನೀಡಿದೆ. 2023ರ ನವೆಂಬರ್‌ನ ಹೋಲಿಕೆಯಲ್ಲಿ, ಈ ವರ್ಷ ನವೆಂಬರ್‌ನಲ್ಲಿ ಪ್ರಕರಣಗಳು ಮತ್ತು…

ದುಬೈ: ಪೊಲೀಸರ ವೇಷದಲ್ಲಿ ಅಪಹರಣ ಮತ್ತು ದರೋಡೆ ಮಾಡಿದ ಪಾಕಿಸ್ತಾನ ಮೂಲದ ನಾಲ್ವರಿಗೆ 2 ವರ್ಷ ಜೈಲು ಮತ್ತು 10 ಲಕ್ಷ ದಿರಹಂ ದಂಡ
ಅಂತರಾಷ್ಟ್ರೀಯ

ದುಬೈ: ಪೊಲೀಸರ ವೇಷದಲ್ಲಿ ಅಪಹರಣ ಮತ್ತು ದರೋಡೆ ಮಾಡಿದ ಪಾಕಿಸ್ತಾನ ಮೂಲದ ನಾಲ್ವರಿಗೆ 2 ವರ್ಷ ಜೈಲು ಮತ್ತು 10 ಲಕ್ಷ ದಿರಹಂ ದಂಡ

ದುಬೈನ ಅಲ್ ರಫಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ಅಮಾನುಷ ಘಟನೆಯಲ್ಲಿ, ನಾಲ್ವರು ಪಾಕಿಸ್ತಾನ ಮೂಲದ ವ್ಯಕ್ತಿಗಳು ಇಬ್ಬರು ಭಾರತೀಯರನ್ನು ಅಪಹರಿಸಿ, ದರೋಡೆ ನಡೆಸಿದ್ದಾರೆ. ಆರೋಪಿಗಳು ತಮ್ಮ ಕೃತ್ಯವನ್ನು ಅಸಲಿ ಪೊಲೀಸರಂತೆ ತೋರುವ ವೇಷ ಧರಿಸಿ ನಡೆಸಿದ್ದಾರೆ. ಈ ಪ್ರಕರಣದಲ್ಲಿ ನ್ಯಾಯಾಲಯವು ನಾಲ್ವರಿಗೆ 2 ವರ್ಷ ಜೈಲು…

ಭಾರತೀಯ ಸಮಾಜ ವಾರ್ಷಿಕ ಮಹಾಸಭೆ ಅಧ್ಯಕ್ಷರಾಗಿ ಪವಿತ್ರನ್ ಗುಂಡ್ಯ, ಕಾರ್ಯದರ್ಶಿಯಾಗಿ ರಾಜೇಶ್ ಕುತ್ತಮೊಟ್ಟೆ, ಕೋಶಾಧಿಕಾರಿಯಾಗಿ ಸುನಿಲ್ ಕುಮಾರ್ ಕೆ. ಸಿ ಪುನರಾಯ್ಕೆ
ರಾಷ್ಟ್ರೀಯ

ಭಾರತೀಯ ಸಮಾಜ ವಾರ್ಷಿಕ ಮಹಾಸಭೆ ಅಧ್ಯಕ್ಷರಾಗಿ ಪವಿತ್ರನ್ ಗುಂಡ್ಯ, ಕಾರ್ಯದರ್ಶಿಯಾಗಿ ರಾಜೇಶ್ ಕುತ್ತಮೊಟ್ಟೆ, ಕೋಶಾಧಿಕಾರಿಯಾಗಿ ಸುನಿಲ್ ಕುಮಾರ್ ಕೆ. ಸಿ ಪುನರಾಯ್ಕೆ

ಭಾರತೀಯ ಸಮಾಜ ವಲಯ ಸಮಿತಿ ಸುಳ್ಯ ಇದರ ವಾರ್ಷಿಕ ಮಹಾಸಭೆಯು ದಿನಾಂಕ 22 ರಂದು ಸಿ. ಎ ಬ್ಯಾಂಕ್ ವಾಣಿಜ್ಯ ಸಂಕೀರ್ಣ ದಲ್ಲಿ ಸಮಿತಿಯ ಅಧ್ಯಕ್ಷರಾದ ಪವಿತ್ರನ್ ಗುಂಡ್ಯ ರವರ ಅಧ್ಯಕ್ಷತೆಯಲ್ಲಿ ನಡೆಯಿತು ಕಾರ್ಯದರ್ಶಿ ರಾಜೇಶ್ ಕುತ್ತಮೊಟ್ಟೆ ಯವರು ಕಳೆದ ಸಾಲಿನ ವಾರ್ಷಿಕ ವರದಿಯನ್ನು ಮಂಡಿಸಿದರು ಕೋಶಾಧಿಕಾರಿ ಸುನಿಲ್…

ಮೂವರು ಖಲಿಸ್ತಾನಿ ಉಗ್ರರ ಎನ್ಕೌಂಟರ್​
ರಾಜ್ಯ

ಮೂವರು ಖಲಿಸ್ತಾನಿ ಉಗ್ರರ ಎನ್ಕೌಂಟರ್​

ಲಕ್ನೋ - ಪಂಜಾಬ್ನ ಗುರುದಾಸ್ಪುರದ ಪೊಲೀಸ್ ಪೋಸ್ಟ್ ಮೇಲೆ ಗ್ರೆನೇಡ್ ದಾಳಿ ನಡೆಸಿದ ಆರೋಪಿಗಳೆಂದು ಗುರುತಿಸಲಾಗಿದ್ದ ಮೂವರು ಖಲಿಸ್ತಾನಿ ಉಗ್ರರನ್ನು ಎನ್ಕೌಂಟರ್ನಲ್ಲಿ ಹತ್ಯೆ ಮಾಡಲಾಗಿದೆ. ಮೂವರು ಅಪರಾಧಿಗಳು ಮತ್ತು ಉತ್ತರ ಪ್ರದೇಶ ಮತ್ತು ಪಂಜಾಬ್ ಪೊಲೀಸರ ಜಂಟಿ ತಂಡಗಳ ನಡುವೆ ನಿನ್ನೆ ರಾತ್ರಿ ಗುಂಡಿನ ಚಕಮಕಿ ನಡೆದಿದೆ. ಪೊಲೀಸರು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI