ಅಂತರಾಷ್ಟ್ರೀಯ

ದೆಹಲಿ ದೇಗುಲಗಳ ಮೇಲೆ ಉಗ್ರರ ಕಣ್ಣು: ಪಾಕ್ ಹ್ಯಾಂಡ್ಲರ್‌ಗಳ ಜೊತೆ ಸಂಪರ್ಕದಲ್ಲಿದ್ದ ಶಬ್ಬೀರ್ ಲೋನ್ ಜಾಲ ಪತ್ತೆ!
ಅಂತರಾಷ್ಟ್ರೀಯ ಅಪರಾಧ ರಾಷ್ಟ್ರೀಯ

ದೆಹಲಿ ದೇಗುಲಗಳ ಮೇಲೆ ಉಗ್ರರ ಕಣ್ಣು: ಪಾಕ್ ಹ್ಯಾಂಡ್ಲರ್‌ಗಳ ಜೊತೆ ಸಂಪರ್ಕದಲ್ಲಿದ್ದ ಶಬ್ಬೀರ್ ಲೋನ್ ಜಾಲ ಪತ್ತೆ!

​ನವದೆಹಲಿ: ದೇಶದ ರಾಜಧಾನಿ ದೆಹಲಿಯಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದ ಭಯೋತ್ಪಾದಕ ಶಬ್ಬೀರ್ ಲೋನ್ ಮತ್ತು ಆತನ ತಂಡದ ಆಘಾತಕಾರಿ ಮಾಹಿತಿ ಹೊರಬಿದ್ದಿದೆ. ಈ ಭಯೋತ್ಪಾದಕ ಮಾಡ್ಯೂಲ್ ದೆಹಲಿಯ ಪ್ರಸಿದ್ಧ ದೇವಾಲಯಗಳು ಮತ್ತು ಪ್ರಮುಖ ವಾಣಿಜ್ಯ ಕೇಂದ್ರಗಳ ಮೇಲೆ ನಿರಂತರವಾಗಿ ಕಣ್ಣಿಟ್ಟು, ಪರಿಶೀಲನೆ ನಡೆಸಿತ್ತು ಎಂಬ ಅಂಶ ತನಿಖೆಯಿಂದ ತಿಳಿದುಬಂದಿದೆ. ​ ಪಾಕಿಸ್ತಾನದೊಂದಿಗೆ ನಿರಂತರ ಸಂಪರ್ಕ​ಬಂಧಿತ ಉಗ್ರ ಶಬ್ಬೀರ್ ಲೋನ್ ಪಾಕಿಸ್ತಾನ ಮೂಲದ ಉಗ್ರಗಾಮಿ ಹ್ಯಾಂಡ್ಲರ್‌ಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದ ಎನ್ನಲಾಗಿದೆ. ಗಡಿ ಆಚೆಯಿಂದ ಬರುವ ಸೂಚನೆಗಳ…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಪುತ್ತೂರು ನಗರ ಠಾಣಾ ಪೊಲೀಸರಿಂದ ಎರಡು ಪ್ರತ್ಯೇಕ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಮೂವರು ಕಳ್ಳಿಯರ ಬಂಧನ..!!
ರಾಜ್ಯ

ಪುತ್ತೂರು ನಗರ ಠಾಣಾ ಪೊಲೀಸರಿಂದ ಎರಡು ಪ್ರತ್ಯೇಕ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಮೂವರು ಕಳ್ಳಿಯರ ಬಂಧನ..!!

ಪುತ್ತೂರು : ಡಿ.19 ರಂದು ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಗೋಳ್ತಮಜಲು ಗ್ರಾಮದ ನಿವಾಸಿ ಶ್ರೀಮತಿ ಸರಸ್ವತಿ ಎಂಬವರ ಬ್ಯಾಗಿನಿಂದ ಚಿನ್ನಾಭರಣಗಳನ್ನು ಯಾರೋ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ,ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 120/2024 ಕಲಂ: 303(2) ಬಿಎನ್‌ಎಸ್ ರಂತೆ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸಲಾಗಿ ಆರೋಪಿಗಳನ್ನು…

ಮಂಗಳೂರು : ಕರಾವಳಿ ಉತ್ಸವ ಪ್ರಯುಕ್ತ ಹೆಲಿಕಾಪ್ಟರ್ ರೈಡ್‌ಗೆ ಚಾಲನೆ
ರಾಜ್ಯ

ಮಂಗಳೂರು : ಕರಾವಳಿ ಉತ್ಸವ ಪ್ರಯುಕ್ತ ಹೆಲಿಕಾಪ್ಟರ್ ರೈಡ್‌ಗೆ ಚಾಲನೆ

ಮಂಗಳೂರು: ಕರಾವಳಿ ಉತ್ಸವ ಪ್ರಯುಕ್ತ ಆರಂಭಿಸಿರುವ ಹೆಲಿಕಾಪ್ಟರ್ ಸಂಚಾರಕ್ಕೆ ಶನಿವಾರ ಪದ್ಮಶ್ರೀ ಪುರಸ್ಕೃತರಾದ ಹರೇಕಳ ಹಾಜಬ್ಬ ಮತ್ತು ಅಮೈ ಮಹಾಲಿಂಗ ನಾಯಕ್ ಅವರು ಜಂಟಿಯಾಗಿ ಚಾಲನೆ ನೀಡಿದರು. ನಗರದ ಮೇರಿಹಿಲ್ ಹೆಲಿಪ್ಯಾಡ್‍ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಹರೇಕಳ ಹಾಜಬ್ಬ ಅಮೈ ಮಹಾಲಿಂಗ ನಾಯಕ್ ಅವರು ಹೆಲಿಕಾಪ್ಟರ್‍ನಲ್ಲಿ ಸಂಚರಿಸುವ ಮೂಲಕ ಚಾಲನೆ…

ಸುಳ್ಯ: ಚಿನ್ನ ಕಳ್ಳತನ ಪ್ರಕರಣ; ಇಬ್ಬರು ಪೊಲೀಸರ ವಶಕ್ಕೆ
ರಾಜ್ಯ

ಸುಳ್ಯ: ಚಿನ್ನ ಕಳ್ಳತನ ಪ್ರಕರಣ; ಇಬ್ಬರು ಪೊಲೀಸರ ವಶಕ್ಕೆ

ಸುಳ್ಯ: ಪುತ್ತೂರು ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣದಲ್ಲಿ ಸುಳ್ಯ ಕಡೆ ಹೋಗುವ ಬಸ್ಸಿಗೆ ಹತ್ತುತ್ತಿದ್ದ ವೃದ್ಧ ಮಹಿಳೆಯ ಚಿನ್ನವನ್ನು ಹಿಂದಿನಿಂದ ಎಗರಿಸಿ ಅದೇ ಬಸ್‌ನಲ್ಲಿ ಸುಳ್ಯ ಕಡೆ ತೆರಳಿದ ಕಳ್ಳಿಯರನ್ನು ಸುಳ್ಯ ಪೊಲೀಸರು ಪತ್ತೆ ಹಚ್ಚಿ ವಶಕ್ಕೆ ಪಡೆದ ಘಟನೆ ಗುರುವಾರ ನಡೆದಿದೆ. ಮಹಿಳೆಯೋರ್ವರು ಬಂಗಾರದ ಟಿಕ್ಕಿ ಖರೀದಿಸಿ ತನ್ನ…

ಬೆಳ್ತಂಗಡಿ : ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ
ರಾಜ್ಯ

ಬೆಳ್ತಂಗಡಿ : ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

ಬೆಳ್ತಂಗಡಿ : ಅಕ್ರಮವಾಗಿ ಯಾವುದೇ ಪರವಾನಿಗೆ ಇಲ್ಲದೆ ಕಬ್ಬಿಣ ಸಾಗಿಸುತ್ತಿದ್ದ (ಗುಜರಿ) ಲಾರಿಯನ್ನು ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿಗಳು ಜಪ್ತಿ ಮಾಡಿದ್ದು, ಈ ವೇಳೆ ಲಾರಿ ಚಾಲಕ ಚಿಕ್ಕಮಗಳೂರಿನ ರಾಜು ಜಿ.ಎಂಬಾತ ವಾಹನ ಬಿಟ್ಟು ಪರಾರಿಯಾಗಿದ್ದು ವಾಹನವನ್ನು ಬೆಳ್ತಂಗಡಿ ಪೊಲೀಸರ ವಶಕ್ಕೆ ನೀಡಿದ್ದಾರೆ.ಬೆಳ್ತಂಗಡಿ ನಗರದ ಹಳೆಪೇಟೆಯಲ್ಲಿ ಯಾವುದೇ ಪರವಾನಿಗೆ…

ಡಿಸೇಂಬರ್ 22 ರಂದು ಭಾರತೀಯ ತೀಯ ಸಮಾಜ ಸುಳ್ಯ ವಲಯ ಸಮಿತಿಯ ವಾರ್ಷಿಕ ಮಹಾಸಭೆ
ರಾಜ್ಯ

ಡಿಸೇಂಬರ್ 22 ರಂದು ಭಾರತೀಯ ತೀಯ ಸಮಾಜ ಸುಳ್ಯ ವಲಯ ಸಮಿತಿಯ ವಾರ್ಷಿಕ ಮಹಾಸಭೆ

ಬಾರತೀಯ ತೀಯ ಸಮಾಜ ವಲಯ ಸಮಿತಿ ಸುಳ್ಯ ತಾಲೂಕು ಇದರ ವಾರ್ಷಿಕ ಮಹಾಸಭೆಯು ದಿನಾಂಕ 22 ನೇ ಭಾನುವಾರ ಅಪರಾಹ್ನ ಗಂಟೆ 2.30 ರಿಂದ ಸುಳ್ಯ ಸಿ. ಎ ಬ್ಯಾಂಕ್ ಸಭಾಂಗಣ ದ ಎರಡನೇ ಮಹಡಿಯಲ್ಲಿ ನಡೆಯಲಿದ್ದು ನಗರ ಸಮಿತಿ ಮತ್ತು ಗ್ರಾಮ ಸಮಿತಿಗಳಿಂದ ಹೆಚ್ಚಿನ ಸಂಖ್ಯೆಯ ತೀಯ…

ಮಂಗಳೂರು : ಸೈಬರ್ ಅಪರಾಧ ಪ್ರಕರಣ; ಇಬ್ಬರು ಆರೋಪಿಗಳ ಬಂಧನ
ರಾಜ್ಯ

ಮಂಗಳೂರು : ಸೈಬರ್ ಅಪರಾಧ ಪ್ರಕರಣ; ಇಬ್ಬರು ಆರೋಪಿಗಳ ಬಂಧನ

ಮಂಗಳೂರು : ನಗರದ ಸೆನ್ ಕ್ರೈಂ ಪೊಲೀಸ್‌ ಠಾಣೆಯಲ್ಲಿ ದಾಖಲಾದ ಎರಡು ಪ್ರತ್ಯೇಕ ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರನ್ನು ಒರಿಸ್ಸಾ ರಾಜ್ಯದ ಗಂಜಂ ಜಿಲ್ಲೆಯ ನೌಗಾನ ತಾಲೂಕಿನ ರಂಪ ಗ್ರಾಮದ ಕಣಾತಲ ವಾಸುದೇವ ರೆಡ್ಡಿ (25) ಹಾಗೂ ಕೇರಳದ ಕೋಝಿಕ್ಕೋಡ್‌ನ ಜಯಂತ್ ಪಿ. (35)…

ಮಂಗಳೂರು : ಹೊಸ ವರ್ಷಾಚರಣೆಗೆ ಪೂರ್ವಾನುಮತಿ ಕಡ್ಡಾಯ
ರಾಜ್ಯ

ಮಂಗಳೂರು : ಹೊಸ ವರ್ಷಾಚರಣೆಗೆ ಪೂರ್ವಾನುಮತಿ ಕಡ್ಡಾಯ

ಮಂಗಳೂರು: ಕಮಿಷನರೇಟ್‌ ವ್ಯಾಪ್ತಿಯಎಲ್ಲಾ ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು, ಕ್ಲಬ್‌ಗಳು, ರೆಸಾರ್ಟ್‌ಗಳು ಮತ್ತು ಇತರ ಸಂಸ್ಥೆಗಳು ಹೊಸ ವರ್ಷಾಚರಣೆ ಆಯೋಜಿಸಲು ತಮ್ಮ ಕಚೇರಿಯಿಂದ ಪೂರ್ವಾನುಮತಿ ಪಡೆಯುವುದು ಕಡ್ಡಾಯ. ಇದಕ್ಕಾಗಿ ಇದೇ 23ರಂದು ಸಂಜೆ 5ರ ಒಳಗಾಗಿ ಅರ್ಜಿ ಸಲ್ಲಿಸಬೇಕು ಎಂದು ನಗರ ಪೊಲೀಸ್ ಕಮಿಷನರ್‌ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ. ಹೊಸ ವರ್ಷಾಚರಣೆ…

ಭಾರತ – ಚೀನಾ ದೇಶಗಳ ಪ್ರತಿನಿಧಿಗಳ ಸಭೆ; ಗಡಿ ವಿವಾದ ಪರಿಹಾರ ಮತ್ತು ಆರ್ಥಿಕ ಸಹಕಾರವನ್ನು ಪ್ರೋತ್ಸಾಹಿಸುವ ಒಪ್ಪಂದಕ್ಕೆ ಸಹಿ
ಅಂತರಾಷ್ಟ್ರೀಯ

ಭಾರತ – ಚೀನಾ ದೇಶಗಳ ಪ್ರತಿನಿಧಿಗಳ ಸಭೆ; ಗಡಿ ವಿವಾದ ಪರಿಹಾರ ಮತ್ತು ಆರ್ಥಿಕ ಸಹಕಾರವನ್ನು ಪ್ರೋತ್ಸಾಹಿಸುವ ಒಪ್ಪಂದಕ್ಕೆ ಸಹಿ

ಡಿಸೆಂಬರ್ 18, 2024 ರಂದು ಚೀನಾದ ಬೀಜಿಂಗ್‌ನಲ್ಲಿ ಭಾರತ ಹಾಗೂ ಚೀನಾ ದೇಶದ ವಿಶೇಷ ಪ್ರತಿನಿಧಿಗಳ ನಡುವೆ 23ನೇ ಸುತ್ತಿನ ಮಾತುಕತೆ ನಡೆಯಿತು. ಈ ಕಾರ್ಯಕ್ರಮದಲ್ಲಿ ಭಾರತದ ಪ್ರತಿನಿಧಿಯಾಗಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್ ಮತ್ತು ಚೀನಾ ದೇಶದ ಪ್ರತಿನಿಧಿಯಾಗಿ ಅಲ್ಲಿನ ವಿದೇಶಾಂಗ ಸಚಿವ ವಾಂಗ್ ಯಿ…

ಸುರತ್ಕಲ್ : ಗ್ಯಾಸ್‌ ಸೋರಿಕೆಯಿಂದ ಬೆಂಕಿ ಅವಘಡ ಇಬ್ಬರು ಮಹಿಳೆಯರು ಗಂಭೀರ
ರಾಜ್ಯ

ಸುರತ್ಕಲ್ : ಗ್ಯಾಸ್‌ ಸೋರಿಕೆಯಿಂದ ಬೆಂಕಿ ಅವಘಡ ಇಬ್ಬರು ಮಹಿಳೆಯರು ಗಂಭೀರ

ಸುರತ್ಕಲ್‌: ತಡಂಬೈಲ್ ವೆಂಕಟರಮಣ ಕಾಲನಿಯಲ್ಲಿಅಡುಗೆ ಮನೆಯ ಸಿಲಿಂಡರ್‌ನಿಂದ ಗ್ಯಾಸ್‌ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡು ಇಬ್ಬರು ಮಹಿಳೆಯರು ಗಾಯಗೊಂಡ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ. ಗಾಯಗೊಂಡವರು ಮನೆಯ ಯಜಮಾನ ವಾಮನ ಅವರ ಪತ್ನಿ ವಸಂತಿ (68) ಮತ್ತು ವಾಮನ ಅವರ ಅಕ್ಕ ಪುಷ್ಪಾ (72) ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಮಂಗಳೂರಿನ…

ಕಡಬ : ಹಾಡಹಗಲೇ ಮನೆಗೆ ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನ
ರಾಜ್ಯ

ಕಡಬ : ಹಾಡಹಗಲೇ ಮನೆಗೆ ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನ

ಕಡಬ:ಹಾಡಹಗಲೇ ಮನೆಗೆ ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿರುವ ಘಟನೆ ಆಲಂಕಾರು-ಶರವೂರು ರಸ್ತೆ ಬದಿಯ ಕಲ್ಲೇರಿ ಎಂಬಲ್ಲಿ ನಡೆದಿದೆ. ಇಲ್ಲಿನ ಪಿಡಬ್ಲ್ಯುಡಿ ಗುತ್ತಿಗೆದಾರ ಸುಧಾಕರ ಪೂಜಾರಿಯವರು ಕುಂತೂರಿನಲ್ಲಿದ್ದ ಕೃಷಿ ಜಾಗಕ್ಕೆ ಸುಧಾಕರ ಪೂಜಾರಿ ಅವರು ಬೆಳಿಗ್ಗೆ ಹೋಗಿದ್ದರು. ಮಕ್ಕಳು ಶಾಲೆಗೆ ಹೋಗಿದ್ದು ಅವರ ಪತ್ನಿ ಸೌಮ್ಯ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI