ಅಂತರಾಷ್ಟ್ರೀಯ

ದೆಹಲಿ ದೇಗುಲಗಳ ಮೇಲೆ ಉಗ್ರರ ಕಣ್ಣು: ಪಾಕ್ ಹ್ಯಾಂಡ್ಲರ್‌ಗಳ ಜೊತೆ ಸಂಪರ್ಕದಲ್ಲಿದ್ದ ಶಬ್ಬೀರ್ ಲೋನ್ ಜಾಲ ಪತ್ತೆ!
ಅಂತರಾಷ್ಟ್ರೀಯ ಅಪರಾಧ ರಾಷ್ಟ್ರೀಯ

ದೆಹಲಿ ದೇಗುಲಗಳ ಮೇಲೆ ಉಗ್ರರ ಕಣ್ಣು: ಪಾಕ್ ಹ್ಯಾಂಡ್ಲರ್‌ಗಳ ಜೊತೆ ಸಂಪರ್ಕದಲ್ಲಿದ್ದ ಶಬ್ಬೀರ್ ಲೋನ್ ಜಾಲ ಪತ್ತೆ!

​ನವದೆಹಲಿ: ದೇಶದ ರಾಜಧಾನಿ ದೆಹಲಿಯಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದ ಭಯೋತ್ಪಾದಕ ಶಬ್ಬೀರ್ ಲೋನ್ ಮತ್ತು ಆತನ ತಂಡದ ಆಘಾತಕಾರಿ ಮಾಹಿತಿ ಹೊರಬಿದ್ದಿದೆ. ಈ ಭಯೋತ್ಪಾದಕ ಮಾಡ್ಯೂಲ್ ದೆಹಲಿಯ ಪ್ರಸಿದ್ಧ ದೇವಾಲಯಗಳು ಮತ್ತು ಪ್ರಮುಖ ವಾಣಿಜ್ಯ ಕೇಂದ್ರಗಳ ಮೇಲೆ ನಿರಂತರವಾಗಿ ಕಣ್ಣಿಟ್ಟು, ಪರಿಶೀಲನೆ ನಡೆಸಿತ್ತು ಎಂಬ ಅಂಶ ತನಿಖೆಯಿಂದ ತಿಳಿದುಬಂದಿದೆ. ​ ಪಾಕಿಸ್ತಾನದೊಂದಿಗೆ ನಿರಂತರ ಸಂಪರ್ಕ​ಬಂಧಿತ ಉಗ್ರ ಶಬ್ಬೀರ್ ಲೋನ್ ಪಾಕಿಸ್ತಾನ ಮೂಲದ ಉಗ್ರಗಾಮಿ ಹ್ಯಾಂಡ್ಲರ್‌ಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದ ಎನ್ನಲಾಗಿದೆ. ಗಡಿ ಆಚೆಯಿಂದ ಬರುವ ಸೂಚನೆಗಳ…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಮಂಗಳೂರು : ಹೊಸ ವರ್ಷದ ಆಚರಣೆಗೆಂದು ತರಿಸಿದ್ದ ಡ್ರಗ್ಸ್ ಪತ್ತೆ, ಮೂವರ ಬಂಧನ
ರಾಜ್ಯ

ಮಂಗಳೂರು : ಹೊಸ ವರ್ಷದ ಆಚರಣೆಗೆಂದು ತರಿಸಿದ್ದ ಡ್ರಗ್ಸ್ ಪತ್ತೆ, ಮೂವರ ಬಂಧನ

ಮಂಗಳೂರು: ಹೊಸವರ್ಷದ ಆಚರಣೆಗೆಂದು ತರಿಸಿದ್ದ ಸುಮಾರು ರೂ 9 ಲಕ್ಷ ಮೌಲ್ಯದ ಮಾದಕ ವಸ್ತುಗಳನ್ನು ಕಾವೂರು ಪೊಲೀಸರು ವಶಕ್ಕೆ ಪಡೆದು ಮೂವರನ್ನು ಬಂಧಿಸಿದ್ದಾರೆ. ಬಂಧಿತರನ್ನು ಉದ್ಯಾವರ ಸಂಪಿಗೆನಗರ ನಿವಾಸಿ ದೇವರಾಜ್ (37), ಉಡುಪಿ ಕಿನ್ನಿಮೂಲ್ಕಿ ನಿವಾಸಿ ಮೊಹಮ್ಮದ್ ಫರ್ವೆಜ್ ಉಮರ್ (25) ಮತ್ತು ಬ್ರಹ್ಮಗಿರಿ ನಿವಾಸಿ ಶೇಖ್ ತಹೀಮ್…

ಪುತ್ತೂರು : ಬಸ್ – ಬೈಕ್‌ ಅಪಘಾತ; ಸವಾರ ಸಾವು
ರಾಜ್ಯ

ಪುತ್ತೂರು : ಬಸ್ – ಬೈಕ್‌ ಅಪಘಾತ; ಸವಾರ ಸಾವು

ಪುತ್ತೂರು:ಕೆ.ಎಸ್‌.ಆರ್‌.ಟಿ.ಸಿ. ಬಸ್ ಹಾಗೂ ಬೈಕ್‌ ನಡುವೆ ಅಪಘಾತ ಸಂಭವಿಸಿ ಬೈಕ್‌ ಸವಾರ ಮೃತಪಟ್ಟ ಘಟನೆ ಪುತ್ತೂರಿನ ಮುರ ಎಂಬಲ್ಲಿ ಡಿ. 19ರ ಗುರುವಾರ ನಡೆದಿದೆ. ಮೃತ ವ್ಯಕ್ತಿ ಪಡ್ನೂರು ಗ್ರಾಮದ ಅಬ್ದುಲ್‌ ಕುಂಞಂ(65.ವ) ಎಂದು ತಿಳಿದು ಬಂದಿದೆ. ಅಪಘಾತದ ತೀವ್ರತೆಗೆ ಬೈಕ್‌ ನಜ್ಜು ಗುಜ್ಜಾಗಿದೆ. ಬೈಕ್‌ ಸವಾರನನ್ನು ಆಸ್ಪತ್ರೆಗೆ…

ಮಂಗಳೂರು : ಲಂಚ ಸ್ವೀಕರಿಸುತ್ತಿದ್ದಾಗಲೇ ಕಂದಾಯ ನಿರೀಕ್ಷಕ ಲೋಕಾಯುಕ್ತ ಬಲೆಗೆ..!!
ರಾಜ್ಯ

ಮಂಗಳೂರು : ಲಂಚ ಸ್ವೀಕರಿಸುತ್ತಿದ್ದಾಗಲೇ ಕಂದಾಯ ನಿರೀಕ್ಷಕ ಲೋಕಾಯುಕ್ತ ಬಲೆಗೆ..!!

ಮಂಗಳೂರು: ಆಸ್ತಿ ಪಹಣಿಯಲ್ಲಿ ವಾರಸುದಾರರ ಹೆಸರು ಸೇರ್ಪಡೆ ಮಾಡಲು 4ಲಕ್ಷ ರೂ‌. ಲಂಚದ ಹಣ ಸ್ವೀಕರಿಸುತ್ತಿದ್ದಾಗಲೇ ಮುಲ್ಕಿ ಕಂದಾಯ ನಿರೀಕ್ಷಕ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ಪಿರ್ಯಾದಿದಾರರು ತಮ್ಮ ಮೃತಪಟ್ಟ ಅಜ್ಜಿಯ ಹೆಸರಿನಲ್ಲಿದ್ದ ಆಸ್ತಿಯ ಪಹಣಿಯಲ್ಲಿ ವಾರಸುದಾರರ ಹೆಸರನ್ನು ಸೇರ್ಪಡೆ ಮಾಡಲು ಕಳೆದ ವರ್ಷ ಮುಲ್ಕಿ ತಾಲೂಕು ತಹಶೀಲ್ದಾರ್ ಕಚೇರಿಗೆ…

ಭಾರತೀಯ ನೌಕಾಸೇನೆಯ ಬೋಟ್ ಮತ್ತು ಪ್ರವಾಸಿಗರ ಬೋಟ್ ನಡುವೆ ಭೀಕರ ಅಪಘಾತ; ಉರುಳಿದ ಪ್ರವಾಸಿಗರ ಬೋಟ್
ರಾಷ್ಟ್ರೀಯ

ಭಾರತೀಯ ನೌಕಾಸೇನೆಯ ಬೋಟ್ ಮತ್ತು ಪ್ರವಾಸಿಗರ ಬೋಟ್ ನಡುವೆ ಭೀಕರ ಅಪಘಾತ; ಉರುಳಿದ ಪ್ರವಾಸಿಗರ ಬೋಟ್

ಮುಂಬೈ: ಡಿಸೆಂಬರ್ 18, 2024ರಂದು ಮುಂಬೈ ಕರಾವಳಿಯ ಸಮೀಪ ಎರಡು ನೌಕೆಗಳ ನಡುವೆ ಭೀಕರ ಅಪಘಾತ ಸಂಭವಿಸಿದೆ. ಭಾರತದ ನೌಕಾಪಡೆಗೆ ಸೇರಿದ ವೇಗದ ಬೋಟ್‌ ಮತ್ತು "ನೀಲಕಮಲ್" ಹೆಸರಿನ ಪ್ರಯಾಣಿಕರ ಬೋಟ್‌ ಮುಖಾಮುಖಿ ಡಿಕ್ಕಿಯಾಗಿ, ಪ್ರಯಾಣಿಕರ ಬೋಟ್‌ ಉರುಳಿದೆ. ನೀಲಕಮಲ್ ಬೋಟ್‌ ಅನೇಕ ಪ್ರವಾಸಿಗರನ್ನು ಜಗತ್ಪ್ರಸಿದ್ಧ ತಾಣವಾದ ಎಲಿಫೆಂಟಾ…

ಮಂಗಳೂರು : ನಕಲಿ ಚಿನ್ನಾಭರಣ ಅಡವಿಟ್ಟು ವಂಚನೆ; ಪ್ರಕರಣ ದಾಖಲು
ರಾಜ್ಯ

ಮಂಗಳೂರು : ನಕಲಿ ಚಿನ್ನಾಭರಣ ಅಡವಿಟ್ಟು ವಂಚನೆ; ಪ್ರಕರಣ ದಾಖಲು

ಮಂಗಳೂರು: ನಕಲಿ ಚಿನ್ನಾಭರಣ ಅಡವಿಟ್ಟು ಸಾಲ ಪಡೆದು ವಂಚಿಸಿರುವ ಬಗ್ಗೆ ಮಂಗಳೂರಿನ ವೆಲೆನ್ಸಿಯಾ ಕೆನರಾ ಬ್ಯಾಂಕ್‌ ಶಾಖೆಯ ಮ್ಯಾನೇಜರ್‌ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಭಾವತಿ ಪ್ರಭು 2024ರ ಅ. 22ರಂದು 1.40 ಲ.ರೂ., ಅ. 25ರಂದು 1.41 ಲ.ರೂ., ನ. 21ರಂದು 1.44 ಲ.ರೂ., ನ. 25ರಂದು 1.46…

ರಾಷ್ಟ್ರೋತ್ಥಾನ ವಿದ್ಯಾಕೇಂದ್ರದಲ್ಲಿ “ಬಿ.ಕೆ.ಎಸ್ ಅಯ್ಯಂಗಾರ್ ರವರ ಜಯಂತಿ” ಮತ್ತು “ವಿಜಯ್ ದಿವಸ್” ಆಚರಣೆ
ಶೈಕ್ಷಣಿಕ

ರಾಷ್ಟ್ರೋತ್ಥಾನ ವಿದ್ಯಾಕೇಂದ್ರದಲ್ಲಿ “ಬಿ.ಕೆ.ಎಸ್ ಅಯ್ಯಂಗಾರ್ ರವರ ಜಯಂತಿ” ಮತ್ತು “ವಿಜಯ್ ದಿವಸ್” ಆಚರಣೆ

ಮೈಸೂರು: 16/12/2024 ರಂದು ಮೈಸೂರಿನ ವಿಜಯನಗರದಲ್ಲಿರುವ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದಲ್ಲಿ ಯೋಗಗುರು ಬಿ.ಕೆ.ಎಸ್ ಅಯ್ಯಂಗಾರ್ ರವರ ಜಯಂತಿ ಮತ್ತು ವಿಜಯ್ ದಿವಸ್ ಅನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಶಾಲಾ ಪ್ರಾರ್ಥನೆಯೊಂದಿಗೆ ಪ್ರಾರಂಭಗೊಂಡು ಬಿ.ಕೆ.ಎಸ್ ಅಯ್ಯಂಗಾರರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಅರ್ಪಿಸಲಾಯಿತು. ಕಾರ್ಯಕ್ರಮದ ಭಾಗವಾಗಿ, ಮಕ್ಕಳಿಗೆ ಈ ದಿನದ ಮಹತ್ವವನ್ನು ತಿಳಿಸಲಾಯಿತು. ತದನಂತರ ಶಾಲಾ…

ಭಾರತೀಯ ಯೋಗಗುರು – ಶ್ರೀ ಬಿ.ಕೆ.ಎಸ್ ಅಯ್ಯಂಗಾರರು
ಆಧ್ಯಾತ್ಮ

ಭಾರತೀಯ ಯೋಗಗುರು – ಶ್ರೀ ಬಿ.ಕೆ.ಎಸ್ ಅಯ್ಯಂಗಾರರು

ಸಂಪಾದಕೀಯ ಬಿ. ಕೆ. ಎಸ್. ಅಯ್ಯಂಗಾರ್ ಬಿ.ಕೆ.ಎಸ್. ಅಯ್ಯಂಗಾರರು ಯೋಗವನ್ನು ಜಾಗತಿಕ ಮಟ್ಟದಲ್ಲಿ ಪ್ರಸಿದ್ಧಿಗೊಳಿಸಿದ ಭಾರತೀಯ ಯೋಗ ಗುರು. ಅವರ ಹೆಸರು ಯೋಗದ "ಅಯ್ಯಂಗಾರ್ ಶೈಲಿ"ಗಾಗಿ ಪ್ರಸಿದ್ಧವಾಗಿದೆ. ಇವರ ಪೂರ್ತಿ ಹೆಸರು ಬಲ್ಲೂರು ಕೃಷ್ಣಮಾಚಾರ ಸುಂದರರಾಜ ಅಯ್ಯಂಗಾರ್. ಇವರು 1918 ರ ಡಿಸೆಂಬರ್ 14 ರಂದು ಕರ್ನಾಟಕ ರಾಜ್ಯದ…

ಮಂಗಳೂರು : ಸಾಲ ಮರುಪಾತಿ ವಿಚಾರಕ್ಕೆ ಕಿರುಕುಳ, ದಿವ್ಯಾಂಗ​ ಆತ್ಮಹತ್ಯೆಗೆ ಶರಣು
ರಾಜ್ಯ

ಮಂಗಳೂರು : ಸಾಲ ಮರುಪಾತಿ ವಿಚಾರಕ್ಕೆ ಕಿರುಕುಳ, ದಿವ್ಯಾಂಗ​ ಆತ್ಮಹತ್ಯೆಗೆ ಶರಣು

ಮಂಗಳೂರು: ಸಾಲ ಮರುಪಾವತಿ ವಿಚಾರದಲ್ಲಿ ಮಂಗಳೂರು ಕ್ಯಾಥೋಲಿಕ್ ಕೋ-ಅಪರೇಟಿವ್(ಎಂಸಿಸಿ) ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ದಿವ್ಯಾಂಗ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ನಗರಕ್ಕೆ ಹೊರವಲಯದ ಫೆರ್ಮಾಯಿ ಎಂಬಲ್ಲಿ ನಡೆದಿದೆ.ಫೆರ್ಮಾಯಿ ನಿವಾಸಿ ಮನೋಹರ್ ಪಿರೇರಾ(೪೬) ಆತ್ಮಹತ್ಯೆ ಮಾಡಿಕೊಂಡವರು. ಮನೋಹರ್ ಎಂಸಿಸಿ ಬ್ಯಾಂಕ್‌ನಿಂದ…

ಬಜ್ಪೆ : ವಿಮಾನ ನಿಲ್ದಾಣದ ಬಳಿ ಪಲ್ಟಿಯಾದ ಕ್ರೇನ್ – ಅಪರೇಟರ್ ಸಾವು
ರಾಜ್ಯ

ಬಜ್ಪೆ : ವಿಮಾನ ನಿಲ್ದಾಣದ ಬಳಿ ಪಲ್ಟಿಯಾದ ಕ್ರೇನ್ – ಅಪರೇಟರ್ ಸಾವು

ಮಂಗಳೂರು ವಿಮಾನ ನಿಲ್ದಾಣದ ನಿರ್ಗಮನ ದ್ವಾರದ ಬಳಿ ಕಾರ್ಯನಿರ್ವಹಿಸುತ್ತಿದ್ದ ಕ್ರೇನ್ ಪಲ್ಟಿಯಾಗಿ ಕ್ರೇನ್ ಆಪರೇಟರ್ ಪ್ರಾಣ ಕಳೆದುಕೊಂಡ ಘಟನೆ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತರನ್ನು ಉತ್ತರ ಪ್ರದೇಶದ ಕ್ರೇನ್ ಆಪರೇಟರ್ ಅರುಣ್ ಕುಮಾರ್ ಜಾಧವ್ ಎಂದು ಗುರುತಿಸಲಾಗಿದೆ. ಕ್ರೇನ್ ಅದ್ಯಪಾಡಿಯಿಂದ ಕೆಂಜಾರ್ ಜಂಕ್ಷನ್ ಕಡೆಗೆ ವಿಮಾನ…

ಕಾರ್ಕಳ : ಹೋಂ ನರ್ಸ್‌ನಿಂದ 9 ಲ.ರೂ ವಂಚನೆ ಪ್ರಕರಣ- ಇಬ್ಬರು ಆರೋಪಿಗಳು ಅರೆಸ್ಟ್‌‌..!
ರಾಜ್ಯ

ಕಾರ್ಕಳ : ಹೋಂ ನರ್ಸ್‌ನಿಂದ 9 ಲ.ರೂ ವಂಚನೆ ಪ್ರಕರಣ- ಇಬ್ಬರು ಆರೋಪಿಗಳು ಅರೆಸ್ಟ್‌‌..!

ಕಾರ್ಕಳ : ವೃದ್ದರೊಬ್ಬರನ್ನು ನೋಡಿಕೊಳ್ಳಲು ಬಂದಿದ್ದ ಹೋಮ್ ನರ್ಸ್ ಒಬ್ಬ ಲಕ್ಷಾಂತ ರೂಪಾಯಿ ಹಣ ವಂಚಿಸಿ ನಾಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಕಾರ್ಕಳ ಪೊಲೀಸರು ಮುಂಬೈನಲ್ಲಿ ಬಂಧಿಸಿದ್ದಾರೆ. ಬಂಧಿತರನ್ನು ತೆಳ್ಳಾರ್ ನಿವಾಸಿ ರತ್ನಾಕರ ಸುವರ್ಣ ಯಾನೆ ಭೂಮಿಕಾ ರತ್ನಾಕರ (50) ಹಾಗೂ ಕುಕ್ಕುಂದೂರು ಕುಪ್ಪಬೆಟ್ಟು ನಿವಾಸಿ ಕಾರ್ತಿಕ್…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI