ಅಂತರಾಷ್ಟ್ರೀಯ

ದೆಹಲಿ ದೇಗುಲಗಳ ಮೇಲೆ ಉಗ್ರರ ಕಣ್ಣು: ಪಾಕ್ ಹ್ಯಾಂಡ್ಲರ್‌ಗಳ ಜೊತೆ ಸಂಪರ್ಕದಲ್ಲಿದ್ದ ಶಬ್ಬೀರ್ ಲೋನ್ ಜಾಲ ಪತ್ತೆ!
ಅಂತರಾಷ್ಟ್ರೀಯ ಅಪರಾಧ ರಾಷ್ಟ್ರೀಯ

ದೆಹಲಿ ದೇಗುಲಗಳ ಮೇಲೆ ಉಗ್ರರ ಕಣ್ಣು: ಪಾಕ್ ಹ್ಯಾಂಡ್ಲರ್‌ಗಳ ಜೊತೆ ಸಂಪರ್ಕದಲ್ಲಿದ್ದ ಶಬ್ಬೀರ್ ಲೋನ್ ಜಾಲ ಪತ್ತೆ!

​ನವದೆಹಲಿ: ದೇಶದ ರಾಜಧಾನಿ ದೆಹಲಿಯಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದ ಭಯೋತ್ಪಾದಕ ಶಬ್ಬೀರ್ ಲೋನ್ ಮತ್ತು ಆತನ ತಂಡದ ಆಘಾತಕಾರಿ ಮಾಹಿತಿ ಹೊರಬಿದ್ದಿದೆ. ಈ ಭಯೋತ್ಪಾದಕ ಮಾಡ್ಯೂಲ್ ದೆಹಲಿಯ ಪ್ರಸಿದ್ಧ ದೇವಾಲಯಗಳು ಮತ್ತು ಪ್ರಮುಖ ವಾಣಿಜ್ಯ ಕೇಂದ್ರಗಳ ಮೇಲೆ ನಿರಂತರವಾಗಿ ಕಣ್ಣಿಟ್ಟು, ಪರಿಶೀಲನೆ ನಡೆಸಿತ್ತು ಎಂಬ ಅಂಶ ತನಿಖೆಯಿಂದ ತಿಳಿದುಬಂದಿದೆ. ​ ಪಾಕಿಸ್ತಾನದೊಂದಿಗೆ ನಿರಂತರ ಸಂಪರ್ಕ​ಬಂಧಿತ ಉಗ್ರ ಶಬ್ಬೀರ್ ಲೋನ್ ಪಾಕಿಸ್ತಾನ ಮೂಲದ ಉಗ್ರಗಾಮಿ ಹ್ಯಾಂಡ್ಲರ್‌ಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದ ಎನ್ನಲಾಗಿದೆ. ಗಡಿ ಆಚೆಯಿಂದ ಬರುವ ಸೂಚನೆಗಳ…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಪುತ್ತೂರು ಬೈಪಾಸ್ ನಲ್ಲಿ ಕಾರುಗಳ ನಡುವೆ ಭೀಕರ ಅಪಘಾತ..!
ರಾಜ್ಯ

ಪುತ್ತೂರು ಬೈಪಾಸ್ ನಲ್ಲಿ ಕಾರುಗಳ ನಡುವೆ ಭೀಕರ ಅಪಘಾತ..!

ಪುತ್ತೂರು: ಮಾಣಿ ಮೈಸೂರು ಹೆದ್ದಾರಿಯ ತೆಂಕಿಲದಲ್ಲಿ ವಿವೇಕಾನಂದ ಶಾಲೆಯ ಕ್ಯಾಂಪಸಿನ ತುಸು ದೂರದಲ್ಲಿ ಎರಡು ಕಾರುಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದೆ. ಅಪಘಾತದಲ್ಲಿ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದು, ಎರಡು ಕಾರುಗಳು ಜಖಂಗೊಂಡಿದೆ.ಮಡಿಕೇರಿಯಿಂದ ಬರುತ್ತಿದ್ದ ನೆಕ್ಸಾನ್ ಕಾರು ಹಾಗೂ ನೆಹರು ನಗರದಿಂದ ದರ್ಬೆಯತ್ತ ಸಾಗುತ್ತಿದ್ದ ಐ೧೦ ಕಾರಿನ ನಡುವೆ ಡಿಕ್ಕಿ…

ವಿಟ್ಲ : ರಸ್ತೆ ಅಪಘಾತ; ಇಬ್ಬರು ಬೈಕ್ ಸವಾರರಿಗೆ ಗಾಯ
ರಾಜ್ಯ

ವಿಟ್ಲ : ರಸ್ತೆ ಅಪಘಾತ; ಇಬ್ಬರು ಬೈಕ್ ಸವಾರರಿಗೆ ಗಾಯ

ವಿಟ್ಲ : ಮಂಗಳೂರು ರಸ್ತೆಯಲ್ಲಿ ಬೈಕ್, ಓಮ್ನಿ, ಕಾರು ನಡುವೆ ಸರಣಿ ಅಪಘಾತ ಸಂಭವಿಸಿ ಇಬ್ಬರು ಬೈಕ್ ಸವಾರರು ಗಾಯಗೊಂಡಿದ್ದಾರೆ. ವಿಟ್ಲ ಪೇಟೆಯ ಮಂಗಳೂರು ರಸ್ತೆಯ ಅಮಿತ್ ಹೋಟೆಲ್ ಬಳಿ ಆಕ್ವಿವಾ ಸವಾರೊಬ್ಬರು ದ್ವಿಚಕ್ರ ವಾಹನ ಸಹಿತ ಹೊರಟ್ಟಿದ್ದು, ಈ ಸಂದರ್ಭ ಹಿಂದಿನಿಂದ ಬಂದ ಕಾರು ನಿಯಂತ್ರಣ ತಪ್ಪಿ…

ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ಬಸ್‌ ಪಲ್ಟಿ; 20ಕ್ಕೂ ಅಧಿಕ ಮಂದಿಗೆ ಗಾಯ
ರಾಜ್ಯ

ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ಬಸ್‌ ಪಲ್ಟಿ; 20ಕ್ಕೂ ಅಧಿಕ ಮಂದಿಗೆ ಗಾಯ

ಬಂಟ್ವಾಳ: ತಾಲೂಕಿನ ಶಂಭೂರಿನ ಶ್ರೀ ಸಾಯಿ ಮಂದಿರದಿಂದ ಹೊರಟ ಪ್ರವಾಸಿಗರ ಬಸ್ ಸಾಗರ ತಾಲೂಕಿನ ಕಾರ್ಗಲ್ ಬಳಿಯ ತಿರುವಿನಲ್ಲಿ ತಾಂತ್ರಿಕ ದೋಷದ ಕಾರಣಕ್ಕೆ ಪಲ್ಟಿಯಾಗಿ ಸುಮಾರು 20ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ಡಿ.15ರ ರವಿವಾರ ನಡೆದಿದೆ. ಸುಮಾರು 50 ಮಂದಿಯಿದ್ದ ಪ್ರವಾಸಿಗರ ತಂಡ ಖಾಸಗಿ ಬಸ್ಸಿನ ಮೂಲಕ…

ತೊಕ್ಕೊಟ್ಟು : ಸ್ಕೂಟರ್‌- ಜೀಪ್‌ ಮುಖಾಮುಖಿ ಢಿಕ್ಕಿ; ಸವಾರ ಮೃತ್ಯು
ರಾಜ್ಯ

ತೊಕ್ಕೊಟ್ಟು : ಸ್ಕೂಟರ್‌- ಜೀಪ್‌ ಮುಖಾಮುಖಿ ಢಿಕ್ಕಿ; ಸವಾರ ಮೃತ್ಯು

ಮಂಗಳೂರು: ಜೀಪ್ ಚಾಲಕನ ಧಾವಂತಕ್ಕೆ ಸ್ಕೂಟರ್ ಸವಾರನೊಬ್ಬ ಸಾವನಪ್ಪಿದ ಘಟನೆ ಶನಿವಾರ ತಡರಾತ್ರಿ ತೊಕ್ಕೊಟ್ಟು ಓವರ್ ಬ್ರಿಡ್ಜ್ ಬಳಿಯ ನೇತಾಜಿ ಆಸ್ಪತ್ರೆ ಸಮೀಪದ ಪ್ರಶಾಂತ್ ವೈನ್ಸ್ ಎದುರುಗಡೆ ಹೆದ್ದಾರಿಯ ಸರ್ವಿಸ್ ರಸ್ತೆಯಲ್ಲಿ ನಡೆದಿದೆ. ಮೃತರನ್ನು ಉಳ್ಳಾಲ ತಾಲೂಕಿನ ಎಲಿಯಾರ್ ಪದವು ಸಂಪಿಗೆದಡಿ ನಿವಾಸಿ ಅರುಣ್ ಪೂಜಾರಿ(43) ಎಂದು ಗುರುತಿಸಲಾಗಿದೆ.…

ಶಂಖವನ್ನು ಊದೋಣ
ಆಧ್ಯಾತ್ಮ

ಶಂಖವನ್ನು ಊದೋಣ

ಶಂಖ ಭಾರತೀಯರಾದ ನಾವೆಲ್ಲರೂ ನಮ್ಮ ನಮ್ಮ ಮನೆಗಳಲ್ಲಿ, ನೆರೆಹೊರೆಯವರಲ್ಲಿ ಅಥವಾ ಬಂಧು ಮಿತ್ರರ ಮನೆಗಳಲ್ಲಿ ಶಂಖವನ್ನು ಊದುವುದನ್ನು ನೋಡಿರುತ್ತೇವೆ ಅಥವಾ ಅದರ ನಾದವನ್ನಂತೂ ಕೇಳಿರುತ್ತೇವೆ. ಹಬ್ಬ ಹರಿದಿನಗಳಲ್ಲಿ, ದೇವಾಲಯಗಳಲ್ಲಿ ಶಂಖವನ್ನು ಅಗಾಗ್ಗೆ ಊದುತ್ತಿರುತ್ತೇವೆ.  ಶಂಖ ಪ್ರಕೃತಿಯ ಒಂದು ಅದ್ಭುತ ಕಲಾಕೃತಿ.  ಇದು ಟರ್ಬಿನಲ್ಲಿಡೆ ಎಂಬ ಜಾತಿಗೆ ಸೇರಿದ ಟರ್ಬಿನೆಲ್ಲಾ…

ಮಹಾಕುಂಭ ಮೇಳ – 2025
ರಾಷ್ಟ್ರೀಯ

ಮಹಾಕುಂಭ ಮೇಳ – 2025

ಮಹಾಕುಂಭ ಮೇಳ - 2025 ಮಹಾಕುಂಭ ಮೇಳವು 12 ವರ್ಷಗಳಿಮ್ಮೆ ಉತ್ತರಪ್ರದೇಶದಲ್ಲಿನ ಗಂಗಾ-ಯಮುನಾ ಮತ್ತು ಸರಸ್ವತಿ ನದಿಗಳು ಒಂದನ್ನೊಂದು ಸಂಧಿಸುವ ಪುಣ್ಯಸ್ಥಳ ಪ್ರಯಾಗರಾಜದಲ್ಲಿ ನಡೆಯುತ್ತದೆ. ಅಂದು ದೇಶ-ವಿದೇಶದ ಭಕ್ತಾದಿಗಳೆಲ್ಲ ಈ ಮಹಾಮೇಳದಲ್ಲಿ ಭಾಗವಹಿಸುತ್ತಾರೆ. ಅಂತೆಯೇ ಈ ಬಾರಿ ಮಹಾಕುಂಭ ಮೇಳವು 2025 ರ ಜನವರಿ 13 ರಿಂದ ಪ್ರಾರಂಭವಾಗಿ…

ಮಂಗಳೂರಿನ ಕರಾವಳಿ ಉತ್ಸವವನ್ನು ಅದ್ದೂರಿಯ ಜನಾಕರ್ಷಣೆಯ ಕಾರ್ಯಕ್ರಮವನ್ನಾಗಿಸುವಂತೆ ಸ್ಪೀಕರ್, ಉಸ್ತುವಾರಿ ಸಚಿವರ ಸೂಚನೆ
ಮನೋರಂಜನೆ ರಾಜ್ಯ

ಮಂಗಳೂರಿನ ಕರಾವಳಿ ಉತ್ಸವವನ್ನು ಅದ್ದೂರಿಯ ಜನಾಕರ್ಷಣೆಯ ಕಾರ್ಯಕ್ರಮವನ್ನಾಗಿಸುವಂತೆ ಸ್ಪೀಕರ್, ಉಸ್ತುವಾರಿ ಸಚಿವರ ಸೂಚನೆ

ಮಂಗಳೂರು, ಡಿ.13 ಈ ವರ್ಷ ನಡೆಯಲಿರುವ ಕರಾವಳಿ ಉತ್ಸವವನ್ನು ಜನಾಕರ್ಷಣೆಯ ಕಾರ್ಯಕ್ರಮವನ್ನಾಗಿ ಮಾಡಲು ಹೆಚ್ಚು ಒತ್ತು ನೀಡುವಂತೆ ಸ್ಪೀಕರ್ ಯು.ಟಿ ಖಾದರ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚಿಸಿದ್ದಾರೆ. ಅವರು ಸೋಮವಾರ ಕರಾವಳಿ ಉತ್ಸವ ಸಿದ್ಧತೆಗಳ ಪ್ರಯುಕ್ತ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಬೆಳಗಾವಿ ಸುವರ್ಣ…

ಮಂಗಳೂರು : ಲಂಚ ಸ್ವೀಕಾರ ಆರೋಪ ಸಾಬೀತು; ಪಿಡಿಒಗೆ 3 ವರ್ಷ ಜೈಲು ಶಿಕ್ಷೆ
ರಾಜ್ಯ

ಮಂಗಳೂರು : ಲಂಚ ಸ್ವೀಕಾರ ಆರೋಪ ಸಾಬೀತು; ಪಿಡಿಒಗೆ 3 ವರ್ಷ ಜೈಲು ಶಿಕ್ಷೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಐತ್ತೂರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾದ ಪ್ರೇಮ್ ಸಿಂಗ್ ನಾಯ್ಕ ರವರು ದಿನಾಂಕ 03-06-2019 ರಂದು 9/11 ದಾಖಲಾತಿಗೆ ಸಂಬಂಧಿಸಿದಂತೆ ರೂ.9.000/- ಲಂಚದ ಹಣಕ್ಕೆ ಬೇಡಿಕೆಯೊಡ್ಡಿದ್ದು, ಈ ಬಗ್ಗೆ ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಠಾಣೆ ಮಂಗಳೂರು ಇಲ್ಲಿ ಮೊ.ಸಂ…

ಮಂಗಳೂರು : ಮಾದಕ ವಸ್ತು ಗಾಂಜಾ ಸಾಗಾಟ ಮಾಡುತ್ತಿದ್ದವನ ಸೆರೆ, 6.7ಕೆಜಿ ಗಾಂಜಾ ವಶ
ರಾಜ್ಯ

ಮಂಗಳೂರು : ಮಾದಕ ವಸ್ತು ಗಾಂಜಾ ಸಾಗಾಟ ಮಾಡುತ್ತಿದ್ದವನ ಸೆರೆ, 6.7ಕೆಜಿ ಗಾಂಜಾ ವಶ

ಮಂಗಳೂರು: “ ಡ್ರಗ್ಸ್ ಫ್ರಿ ಮಂಗಳೂರು ” ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾಚರಣೆಯೊಂದರಲ್ಲಿ ಮುಂಬೈಯಿಂದ ಮಂಗಳೂರು ನಗರಕ್ಕೆ ನಿಷೇದಿತ ಮಾದಕ ವಸ್ತುವಾದ ಗಾಂಜಾವನ್ನು ಸಾಗಾಟ/ಮಾರಾಟ ಮಾಡುತ್ತಿದ್ದವನನ್ನು ಪತ್ತೆ ಹಚ್ಚಿ 6.7 ಕೆಜಿ ಗಾಂಜಾವನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ. ಮಂಗಳೂರು ನಗರಕ್ಕೆ ಮಹಾರಾಷ್ಟ್ರದ ಮುಂಬೈಯಿಂದ ನಿಷೇದಿತ ಮಾದಕ…

ಬೆಳ್ತಂಗಡಿ : ಪಿಕಪ್ ವಾಹನ ಕಳ್ಳತನ; ಇಬ್ಬರ ಬಂಧನ
ರಾಜ್ಯ

ಬೆಳ್ತಂಗಡಿ : ಪಿಕಪ್ ವಾಹನ ಕಳ್ಳತನ; ಇಬ್ಬರ ಬಂಧನ

ಬೆಳ್ತಂಗಡಿ : ಡಿ.02 ರಂದು ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಮಾಲಾಡಿ ಗ್ರಾಮದ ಅರ್ತಿಲ ಎಂಬಲ್ಲಿರುವ TIYARA ಇಂಟರ್‌ಲಾಕ್ ಫ್ಯಾಕ್ಟರಿಯ ಆವರಣದಲ್ಲಿ ನಿಲ್ಲಿಸಿದ್ದ ಫ್ಯಾಕ್ಟರಿ ಮಾಲೀಕರಾದ ಟೆರೆನ್ಸ್ ಜೋಶೆಲ್ ವೇಗಸ್ ಎಂಬವರ KA19D5858 ನೇ ಬೊಲೆರೋ ಪಿಕಪ್ ಗೂಡ್ಸ್ ವಾಹನವನ್ನು ಯಾರೋ ಕಳ್ಳರು ಕಳವು ಮಾಡಿರುವ ಬಗ್ಗೆ ದಿನಾಂಕ:…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI