ಪುತ್ತೂರು : ಶಿಕ್ಷಕರ ಕಿರುಕುಳದಿಂದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ
ಬೆಳ್ತಂಗಡಿ ತಾಲೂಕಿನ ತಣ್ಣೀರುಪಂತ ಕಲ್ಲೇರಿ ಮೂಲದ ವಿದ್ಯಾರ್ಥಿನಿ ಇದೀಗ ಪಡೀಲಿನಲ್ಲಿದ್ದು, ಪುತ್ತೂರು ಸರಕಾರಿ ಪ್ರೌಢಶಾಲೆಯಲ್ಲಿ ಹತ್ತನೇ ತರಗತಿ ಓದುತ್ತಿದ್ದಾಳೆ. ಈಕೆ ಕರಾಯ ಸರಕಾರಿ ಪ್ರೌಢ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಇದೀಗ ಪುತ್ತೂರಿಗೆ ಬಂದಿದ್ದಾರೆ. ಆದರೆ ವಿದ್ಯಾರ್ಥಿನಿ ಸರಿಯಾಗಿ ಕಲಿಯುತ್ತಿಲ್ಲ ಎನ್ನುವ ಕಾರಣವನ್ನು ನೀಡಿ ದೂರವಾಣಿ ಮೂಲಕ ಪೋಷಕರಿಗೆ ದೂರು…


































