ಅಂತರಾಷ್ಟ್ರೀಯ

ದೆಹಲಿ ದೇಗುಲಗಳ ಮೇಲೆ ಉಗ್ರರ ಕಣ್ಣು: ಪಾಕ್ ಹ್ಯಾಂಡ್ಲರ್‌ಗಳ ಜೊತೆ ಸಂಪರ್ಕದಲ್ಲಿದ್ದ ಶಬ್ಬೀರ್ ಲೋನ್ ಜಾಲ ಪತ್ತೆ!
ಅಂತರಾಷ್ಟ್ರೀಯ ಅಪರಾಧ ರಾಷ್ಟ್ರೀಯ

ದೆಹಲಿ ದೇಗುಲಗಳ ಮೇಲೆ ಉಗ್ರರ ಕಣ್ಣು: ಪಾಕ್ ಹ್ಯಾಂಡ್ಲರ್‌ಗಳ ಜೊತೆ ಸಂಪರ್ಕದಲ್ಲಿದ್ದ ಶಬ್ಬೀರ್ ಲೋನ್ ಜಾಲ ಪತ್ತೆ!

​ನವದೆಹಲಿ: ದೇಶದ ರಾಜಧಾನಿ ದೆಹಲಿಯಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದ ಭಯೋತ್ಪಾದಕ ಶಬ್ಬೀರ್ ಲೋನ್ ಮತ್ತು ಆತನ ತಂಡದ ಆಘಾತಕಾರಿ ಮಾಹಿತಿ ಹೊರಬಿದ್ದಿದೆ. ಈ ಭಯೋತ್ಪಾದಕ ಮಾಡ್ಯೂಲ್ ದೆಹಲಿಯ ಪ್ರಸಿದ್ಧ ದೇವಾಲಯಗಳು ಮತ್ತು ಪ್ರಮುಖ ವಾಣಿಜ್ಯ ಕೇಂದ್ರಗಳ ಮೇಲೆ ನಿರಂತರವಾಗಿ ಕಣ್ಣಿಟ್ಟು, ಪರಿಶೀಲನೆ ನಡೆಸಿತ್ತು ಎಂಬ ಅಂಶ ತನಿಖೆಯಿಂದ ತಿಳಿದುಬಂದಿದೆ. ​ ಪಾಕಿಸ್ತಾನದೊಂದಿಗೆ ನಿರಂತರ ಸಂಪರ್ಕ​ಬಂಧಿತ ಉಗ್ರ ಶಬ್ಬೀರ್ ಲೋನ್ ಪಾಕಿಸ್ತಾನ ಮೂಲದ ಉಗ್ರಗಾಮಿ ಹ್ಯಾಂಡ್ಲರ್‌ಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದ ಎನ್ನಲಾಗಿದೆ. ಗಡಿ ಆಚೆಯಿಂದ ಬರುವ ಸೂಚನೆಗಳ…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಪಾರ್ಟ್ ಟೈಂ ಜಾಬ್ ಹೆಸರಲ್ಲಿ ವಂಚನೆ ಪ್ರಕರಣ; ಇಬ್ಬರು  ಆರೋಪಿಗಳ ಬಂಧನ
ರಾಜ್ಯ

ಪಾರ್ಟ್ ಟೈಂ ಜಾಬ್ ಹೆಸರಲ್ಲಿ ವಂಚನೆ ಪ್ರಕರಣ; ಇಬ್ಬರು ಆರೋಪಿಗಳ ಬಂಧನ

ಮಂಗಳೂರು : ಪಾರ್ಟ್ ಟೈಂ ಜಾಬ್ ನೀಡುವುದಾಗಿ 28,18,065 ರೂ. ವಂಚಿಸಿದ್ದ ಇಬ್ಬರು ಖದೀಮರನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ. ಅಮೀರ್ ಸುಹೇಲ್‌ ಮತ್ತು ಸುಹೇಲ್ ಅಹ್ಮದ್‌ ವಾನಿ ಬಂಧಿತರು. ಆರೋಪಿಗಳು ಪಾರ್ಟ್ ಟೈಂ ಜಾಬ್ ಕೊಡಿಸುವುದಾಗಿ ವ್ಯಕ್ತಿಯೊಬ್ಬರಿಗೆ ಟೆಲಿಗ್ರಾಂ ಲಿಂಕ್ ವಾಟ್ಸ್ಯಾಪ್ ಮಾಡಿದ್ದರು. ಇದನ್ನು ಓಪನ್ ಮಾಡಿದ ವ್ಯಕ್ತಿ…

ಮಂಗಳೂರು : ಕಾರಿನ ಗಾಜು ಒಡೆದು ಕಳವು; ಆರೋಪಿ ಬಂಧನ
ರಾಜ್ಯ

ಮಂಗಳೂರು : ಕಾರಿನ ಗಾಜು ಒಡೆದು ಕಳವು; ಆರೋಪಿ ಬಂಧನ

ಮಂಗಳೂರು: ನಗರದ ಕಂಕನಾಡಿ ಮಾರ್ಕೆಟ್‌ ಬಳಿ ಕಾರಿನ ಗಾಜು ಒಡೆದು ಲ್ಯಾಪ್‌ಟಾಪ್‌, ಚಿನ್ನಾಭರಣ ಕಳವು ಮಾಡಿದ ಆರೋಪಿಯನ್ನು ಮಂಗಳೂರು ಪೂರ್ವ ಠಾಣೆಯ ಪೊಲೀಸರು ಕೃತ್ಯ ನಡೆದ 24 ತಾಸಿನೊಳಗೆ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಂಗಳೂರು ತಾಲೂಕು ಅಡ್ಯಾರ್‌ಪದವು ಭರಿರತ್‌ ಮಂಜಿಲ್‌ ನಿವಾಸಿ ಅಬ್ದುಲ್‌ ಅಕ್ರಂ (33) ಬಂಧಿತ ಆರೋಪಿ. ಡಿ.8ರಂದು…

ಸುಳ್ಯ: ಲಾರಿ ಢಿಕ್ಕಿ; ಕಾರು ಚಾಲಕ ಮೃತ್ಯು
ರಾಜ್ಯ

ಸುಳ್ಯ: ಲಾರಿ ಢಿಕ್ಕಿ; ಕಾರು ಚಾಲಕ ಮೃತ್ಯು

ಸುಳ್ಯ: ಓಮ್ನಿ ಕಾರು ಮತ್ತು ಲಾರಿ ನಡುವಿನ ಅಪಘಾತದಲ್ಲಿ ಸುಳ್ಯದ ಅಜ್ಜಾವರದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಸುಳ್ಯ – ಕಾಸರಗೋಡು ಅಂತರಾಜ್ಯ ರಸ್ತೆಯ ಕಾಸರಗೋಡಿನ ಕುಂಟಾರು – ಮುರೂರು ಮಧ್ಯೆ ಮಂಗಳವಾರ ಸಂಭವಿಸಿದೆ. ಅಜ್ಜಾವರ ಗ್ರಾಮದ ಕರ್ಲಪ್ಪಾಡಿ ಮಹಮ್ಮದ್‌ ಕುಂಞಿ (65) ಮೃತರು.ಮಹಮ್ಮದ್‌ ಕುಂಞಿ ಅವರು ತಮ್ಮ ಮಗನನ್ನು…

ಮೂಡಬಿದಿರೆಯಲ್ಲಿ ಇಂದಿನಿಂದ ಆಳ್ವಾಸ್ ವಿರಾಸತ್ ಸಾಂಸ್ಕೃತಿಕ ಉತ್ಸವ.
Uncategorized ರಾಜ್ಯ ರಾಷ್ಟ್ರೀಯ

ಮೂಡಬಿದಿರೆಯಲ್ಲಿ ಇಂದಿನಿಂದ ಆಳ್ವಾಸ್ ವಿರಾಸತ್ ಸಾಂಸ್ಕೃತಿಕ ಉತ್ಸವ.

ಆಳ್ವಾಸ್ ವಿರಾಸತ್ - 2024 ಮೂಡಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆಯಲ್ಲಿನ ಹೆಸರಾಂತ ಶಿಕ್ಷಣ ಸಂಸ್ಥೆ ಆಳ್ವಾಸ್‌ನಲ್ಲಿ ಇಂದಿನಿಂದ ಆಳ್ವಾಸ್ ವಿರಾಸತ್ ಸಾಂಸ್ಕೃತಿಕ ಕಾರ್ಯಕ್ರಮಗಳ ಉತ್ಸವ ನಡೆಯಲಿದೆ. ಕಳೆದ 30 ವರ್ಷಗಳಿಂದಲೂ ವೈವಿಧ್ಯಮಯವಾಗಿ ವಿರಾಸತ್ ಅನ್ನು ಆಚರಿಸಿಕೊಂಡು ಬರುತ್ತಿರುವ ಸಂಸ್ಥೆಯು, ಈ ವರ್ಷ ತನ್ನ 30 ನೇ ವರ್ಷದ…

ಆರ್‌ಬಿಐ ಪ್ರಸ್ತುತ ಗವರ್ನರ್‌ ಶಕ್ತಿದಾಸ್ ಅಧಿಕಾರದ ಅವಧಿ ಇಂದಿಗೆ ಮುಕ್ತಾಯ
ರಾಷ್ಟ್ರೀಯ

ಆರ್‌ಬಿಐ ಪ್ರಸ್ತುತ ಗವರ್ನರ್‌ ಶಕ್ತಿದಾಸ್ ಅಧಿಕಾರದ ಅವಧಿ ಇಂದಿಗೆ ಮುಕ್ತಾಯ

ಶ್ರೀ ಶಕ್ತಿಕಾಂತ್ ದಾಸ್ , 25 ನೇ ಗವರ್ನರ್, ಆರ್‌ಬಿಐ ದೆಹಲಿ: ಆರ್‌ಬಿಐ ಪ್ರಸ್ತುತ ಗವರ್ನರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಶಕ್ತಿಕಾಂತ್ ದಾಸ್ ಅವಧಿ ಇಂದಿಗೆ ಮುಕ್ತಾಯವಾಗಲಿದೆ. 25 ನೇ ಗವರ್ನರ್ ಆಗಿ ಸೇವೆ ಸಲ್ಲಿಸುತ್ತಿದ್ದ ಶಕ್ತಿಕಾಂತ್ ದಾಸ್ ಈ ಹಿಂದೆ ಹದಿನೈದನೇ ಹಣಕಾಸು ಆಯೋಗ ಮತ್ತು ಭಾರತದ…

ಕಾವೂರು : ಸ್ಕಿಡ್ ಆಗಿ ಬಿದ್ದ ಸ್ಕೂಟರ್ ಸವಾರನ ಮೇಲೆ ಹರಿದ ಲಾರಿ
ರಾಜ್ಯ

ಕಾವೂರು : ಸ್ಕಿಡ್ ಆಗಿ ಬಿದ್ದ ಸ್ಕೂಟರ್ ಸವಾರನ ಮೇಲೆ ಹರಿದ ಲಾರಿ

ಮಂಗಳೂರು : ಸ್ಕೂಟರ್ ಸ್ಕಿಡ್ ಆಗಿ ರಸ್ತೆ ಮೇಲೆ ಬಿದ್ದ ಸವಾರನ ಮೇಲೆ ಲಾರಿ ಹರಿದ ಘಟನೆ ಕಾವೂರು ಜಂಕ್ಷನ್ ಬಳಿ ನಡೆದಿದೆ. ಮೃತ ಸವಾರನನ್ನು ಪ್ರಕಾಶ್ ಅಂಚನ್ ಎಂದು ಗುರುತಿಸಲಾಗಿದೆ. ಪ್ರಕಾಶ್ ಅಂಚನ್ ತಮ್ಮ ಸ್ಕೂಟರ್‌ನಲ್ಲಿ ಮರಕಡ ಕಡೆಯಿಂದ ಕಾವೂರು ಕಡೆಗೆ ಬರುತ್ತಿದ್ದರು. ಈ ವೇಳೆ ಸ್ಕೂಟರ್‌…

ಇಂಟರ್‌ನೆಟ್ ಪ್ಯಾಕ್ ಹಾಕಿಸದ ತಾಯಿಯನ್ನು ಮಲಗಿದ್ದ ವೇಳೆ ಚಾಕುವಿನಿಂದ ಇರಿದ ಬಾಲಕ
ರಾಷ್ಟ್ರೀಯ

ಇಂಟರ್‌ನೆಟ್ ಪ್ಯಾಕ್ ಹಾಕಿಸದ ತಾಯಿಯನ್ನು ಮಲಗಿದ್ದ ವೇಳೆ ಚಾಕುವಿನಿಂದ ಇರಿದ ಬಾಲಕ

ಕಾಸರಗೋಡು: ಕೋಝಿಕ್ಕೋಡ್‌ ಜಿಲ್ಲೆ, ತಿಕ್ಕೋಡಿಯಲ್ಲಿ ನಡೆದ ಘಟನೆ. ಮೊಬೈಲ್‌‌ನಲ್ಲಿ ಗೇಮ್ ಆಡುತ್ತಿದ್ದಾಗ, ಇಂಟರ್‌ನೆಟ್ ಮುಗಿದಿದ್ದು, ರೀಚಾರ್ಜ್ ಮಾಡುವುದಕ್ಕೆ ನಿರಾಕರಿಸಿದ ತಾಯಿಯನ್ನು 14 ವರ್ಷದ ಮಗ ಚೂರಿ ಇರಿದು ಕೊಲೆಗೈದಿದ್ದಾನೆ. ಆನ್‌ಲೈನ್‌ ಗೇಮ್ ಗೀಳು ಬೆಳೆಸಿಕೊಂಡಿದ್ದ ಬಾಲಕ ತನ್ನ ವಿದ್ಯಾಭ್ಯಾಸವನ್ನು ಅರ್ಧಕ್ಕೆ ನಿಲ್ಲಿಸಿದ್ದ. ರಾತ್ರಿ ವೇಳೆ ಗೇಮ್ ಆಡುತ್ತಿದ್ದಾಗ ಇಂಟರ್‌ನೆಟ್…

ಮಾಜಿ ಸಿಎಂ ಎಸ್.ಎಂ.ಕೃಷ್ಣ ವಿಧಿವಶ
ರಾಜ್ಯ

ಮಾಜಿ ಸಿಎಂ ಎಸ್.ಎಂ.ಕೃಷ್ಣ ವಿಧಿವಶ

ಕರ್ನಾಟಕ ರಾಜ್ಯದ ಹತ್ತನೇ ಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಿಸಿದ್ದ ಹಿರಿಯ ರಾಜಕಾರಣಿ ಎಸ್‌.ಎಂ. ಕೃಷ್ಣ (92) ನಿಧನರಾಗಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಸುಧೀರ್ಘ ರಾಜಕಾರಣ ಮಾಡಿ ಕರ್ನಾಟಕದ ಮುಖ್ಯಮಂತ್ರಿಯಾಗಿ, ಕೇಂದ್ರ ಸರ್ಕಾರದ ವಿದೇಶಾಂಗ ಮಂತ್ರಿಯಾಗಿ ಮಾತ್ರವಲ್ಲದೆ ಮಹಾರಾಷ್ಟ್ರದ ರಾಜ್ಯಪಾಲರಾಗಿ ಕಾರ್ಯನಿರ್ವಹಣೆ ಮಾಡಿದ್ದರು. ಆ ಬಳಿಕ ರಾಜಕೀಯದ ನಿವೃತ್ತಿ ಅಂಚಿನಲ್ಲಿ ಕಾಂಗ್ರೆಸ್ ಪಕ್ಷ…

ಮಂಗಳೂರು : ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಟ್ಯಾಂಕರ್ ನಿಂದ ಆಸಿಡ್ ಸೋರಿಕೆ…!!
ರಾಜ್ಯ

ಮಂಗಳೂರು : ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಟ್ಯಾಂಕರ್ ನಿಂದ ಆಸಿಡ್ ಸೋರಿಕೆ…!!

ಉಳ್ಳಾಲ: ಆಸಿಡ್‌ ಸಾಗಿಸುತ್ತಿದ್ದ ಟ್ಯಾಂಕರ್‌ ನಲ್ಲಿ ಸೋರಿಕೆಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕೆ.ಸಿ. ರೋಡ್ ಬಳಿ ನಡೆಯಿತು. ಕಾರವಾರದಿಂದ ಕೊಚ್ಚಿಗೆ -ಹೈಡ್ರೋಕ್ಲೋರಿಕ್ ಆಸಿಡ್ ಸಾಗಿಸುತ್ತಿದ್ದ ಟ್ಯಾಂಕರ್ ನಲ್ಲಿ ಸೋರಿಕೆಯಾಗುತ್ತಿದ್ದು ಟ್ಯಾಂಕರನ್ನು ಕೆ.ಸಿ. ರೋಡ್ ಬಳಿಯ ಪೆಟ್ರೋಲ್ ಬಂಕ್ ಬಳಿ ನಿಲ್ಲಿಸಿ ಸುರಕ್ಷತಾ ಕ್ರಮ ಕೈಗೊಳ್ಳಲಾಯಿತು. ಟ್ಯಾಂಕರ್ ನಲ್ಲಿ…

ನೆಕ್ಕಿಲಾಡಿ : ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಆಂಬ್ಯುಲೆನ್ಸ್
ರಾಜ್ಯ

ನೆಕ್ಕಿಲಾಡಿ : ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಆಂಬ್ಯುಲೆನ್ಸ್

ಉಪ್ಪಿನಂಗಡಿ : ಚಾಲಕನ ನಿಯಂತ್ರಣ ತಪ್ಪಿದ ಆ್ಯಂಬುಲೆನ್ಸ್ ಮನೆಯ ಅಂಗಳಕ್ಕೆ ನುಗ್ಗಿದ ಘಟನೆ ಇಂದು ಬೆಳಿಗ್ಗೆ 34 ನೆಕ್ಕಿಲಾಡಿಯಲ್ಲಿ ನಡೆದಿದೆ. ಪುತ್ತೂರಿನಿಂದ ನೆಕ್ಕಿಲಾಡಿ ಕಡೆಗೆ ಬರುತ್ತಿದ್ದ ಆ್ಯಂಬುಲೆನ್ಸ್ ಇಲ್ಲಿನ ವನಸುಮ ನರ್ಸರಿ ರಸ್ತೆಯಲ್ಲಿ ನೇರ ಸಾಗಿ ಮನೆಯೊಂದರ ವರಾಂಡಕ್ಕೆ ನುಗ್ಗಿದೆ. ಘಟನೆಯಿಂದ ಮನೆಯ ಆವರಣಗೋಡೆಗೆ ಹಾನಿಯಾಗಿದ್ದು, ಆ್ಯಂಬುಲೆನ್ಸ್ ಮನೆಯ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI