ಅಂತರಾಷ್ಟ್ರೀಯ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!
ಅಂತರಾಷ್ಟ್ರೀಯ ಕ್ರೀಡೆ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!

​ಡಂಬುಲ್ಲಾ (ಶ್ರೀಲಂಕಾ): ಭಾರತ ಕ್ರಿಕೆಟ್‌ನ ಉದಯೋನ್ಮುಖ ತಾರೆ, 15 ವರ್ಷದ ಯುವ ಓಪನರ್ ವೈಭವ್ ಸೂರ್ಯವಂಶಿ (Vaibhav Sooryavanshi) ಸೃಷ್ಟಿಸಿದ ರನ್ ಸುನಾಮಿ ನೆರವಿನಿಂದ ಭಾರತ 'ಎ' ತಂಡವು ಶ್ರೀಲಂಕಾ 'ಎ' ವಿರುದ್ಧ 66 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಮೂಲಕ ಡಂಬುಲ್ಲಾದಲ್ಲಿ ನಡೆದ ಪ್ರತಿಷ್ಠಿತ ತ್ರಿಕೋನ ಸರಣಿಯ ಟ್ರೋಫಿಯನ್ನು ಭಾರತ ತನ್ನದಾಗಿಸಿಕೊಂಡಿದೆ.​ ಭಾನುವಾರ ನಡೆದ ಹೈ-ಸ್ಕೋರಿಂಗ್ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ 'ಎ' ತಂಡ, ವೈಭವ್ ಸೂರ್ಯವಂಶಿ ಅವರ…

ರಾಜ್ಯ

ಧಾರ್ಮಿಕ

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!

ಬೆಂಗಳೂರು/ತಿರುಪತಿ: ಮೊದಲಿನಿಂದಲೂ ದೇವರಲ್ಲಿ ಅಪಾರ ಭಕ್ತಿ ಹಾಗೂ ನಂಬಿಕೆ ಹೊಂದಿರುವ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ (ಜೂನ್ 19) ಮುಂಜಾನೆ ಧರ್ಮಪತ್ನಿ ಉಷಾ ಅವರೊಂದಿಗೆ ಆಂಧ್ರಪ್ರದೇಶದ ಪ್ರಸಿದ್ಧ ಪುಣ್ಯಕ್ಷೇತ್ರವಾದ ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ವೆಂಕಟೇಶ್ವರ ಸ್ವಾಮಿಯ ದಿವ್ಯ ದರ್ಶನ ಪಡೆದಿದ್ದಾರೆ. ಇತ್ತೀಚೆಗಷ್ಟೇ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಮುಖ್ಯಮಂತ್ರಿಗಳು ತಿರುಮಲಕ್ಕೆ ಭೇಟಿ ನೀಡಿರುವುದು ವಿಶೇಷ ಪ್ರಾಮುಖ್ಯತೆ ಪಡೆದುಕೊಂಡಿದೆ. ಮುಂಜಾನೆ ಜಗದೋದ್ಧಾರಕ ಶ್ರೀನಿವಾಸನ…

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!
ಧಾರ್ಮಿಕ ರಾಜಕೀಯ ರಾಜ್ಯ
ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ

ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ. ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ. ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ದಿನಾಂಕ 17.06.2026 ರಂದು 'ಅನ್ನಬ್ರಹ್ಮ ಚಾತುರ್ಮಾಸ್ಯ' ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯ ವ್ರತ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಕ್ರೀಡೆ

ಅರಂತೋಡು : ಲಾರಿ-ಸ್ಕೂಟಿ ಅಪಘಾತ; ಸವಾರರಿಬ್ಬರು ಮೃತ್ಯು
ರಾಜ್ಯ

ಅರಂತೋಡು : ಲಾರಿ-ಸ್ಕೂಟಿ ಅಪಘಾತ; ಸವಾರರಿಬ್ಬರು ಮೃತ್ಯು

ಅರಂತೋಡು: ಲಾರಿ ಹಾಗೂ ಸ್ಕೂಟಿ ಪರಸ್ಪರ ಢಿಕ್ಕಿಯಾಗಿ ಸ್ಕೂಟಿ ಸವಾರರಿಬ್ಬರು ಮೃತಪಟ್ಟ ಘಟನೆ ಸಂಪಾಜೆ ಬಳಿಯ ಕೊಯನಾಡು ಸಮೀಪದ ಚಡಾವು ಎಂಬಲ್ಲಿ ಸಂಭವಿಸಿದೆ. ಚಿದಾನಂದ ಆಚಾರ್ಯ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಚಿದಾನಂದ ಅವರು ಸ್ಥಳದಲ್ಲಿಯೇ ಮಟ್ಟರೆ, ಸಹಸವಾರೆಯಾಗಿದ್ದ ಮಹಿಳೆಗೂ ಗಂಭೀರ ಗಾಯಗಳಾಗಿದ್ದು, ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ…

ಮಂಗಳೂರು : 20 ಲಕ್ಷ ಮೌಲ್ಯದ ವಸ್ತುಗಳಿದ್ದ ಬ್ಯಾಗ್ ಮರಳಿ ಪಡೆದ ಪ್ರಯಾಣಿಕ
ರಾಜ್ಯ

ಮಂಗಳೂರು : 20 ಲಕ್ಷ ಮೌಲ್ಯದ ವಸ್ತುಗಳಿದ್ದ ಬ್ಯಾಗ್ ಮರಳಿ ಪಡೆದ ಪ್ರಯಾಣಿಕ

ಮಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದುಕೊಂಡಿದ್ದ ಬೆಲೆ ಬಾಳುವ ವಸ್ತುಗಳಿದ್ದ ಬ್ಯಾಗ್ ನ್ನು ಮರಳಿ ಪಡೆದಿದ್ದಾರೆ. ಬ್ಯಾಗ್ ನಲ್ಲಿ 20 ಲಕ್ಷ ರೂಪಾಯಿ ಮೌಲ್ಯದ ವಸ್ತುಗಳು ಮತ್ತು 1 ಲಕ್ಷ ರೂಪಾಯಿ ನಗದು ಇತ್ತು ಎಂದು ತಿಳಿದುಬಂದಿದೆ. ಆಗಮನ ಪ್ರದೇಶದ ನೆಲಮಹಡಿಯಲ್ಲಿರುವ ಆಹಾರ ಮತ್ತು ಪಾನೀಯ ಮಳಿಗೆಯಲ್ಲಿ…

ಮಂಗಳೂರು : ಟ್ಯಾಂಕರ್‌ ವ್ಯವಹಾರ; ನಕಲಿ ದಾಖಲೆ ಸೃಷ್ಟಿಸಿ ವಂಚನೆ
ರಾಜ್ಯ

ಮಂಗಳೂರು : ಟ್ಯಾಂಕರ್‌ ವ್ಯವಹಾರ; ನಕಲಿ ದಾಖಲೆ ಸೃಷ್ಟಿಸಿ ವಂಚನೆ

ಮಂಗಳೂರು: ಟ್ಯಾಂಕರ್‌ ವ್ಯವಹಾರಕ್ಕೆ ಸಂಬಂಧಿಸಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಅಡ್ಯಾರಿನ ಅಶೋಕ್‌ ಎ. ವಂಚಿಸಿರುವ ಬಗ್ಗೆ ಪ್ರವೀಣ್‌ ಕುತ್ತಾರ್‌ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರವೀಣ್‌ ಅವರು ಅಶೋಕ್‌ ಜತೆ ಟ್ಯಾಂಕರ್‌ ವ್ಯವಹಾರ ಮಾಡುತ್ತಿದ್ದು, ಅವರ ಹೆಸರಿನಲ್ಲಿ 9 ಟ್ಯಾಂಕರ್‌ಗಳಿವೆ. ಅವರು ಕುತ್ತಾರಿನಲ್ಲಿ ಹೊಟೇಲ್‌ ನಡೆಸುತ್ತಿದ್ದುದರಿಂದ ಅವರ ಬ್ಯಾಂಕ್‌ ವ್ಯವಹಾರ,…

ಮಂಗಳೂರು : ಕ್ರಿಸ್ಮಸ್ ಸಂಭ್ರಮಾಚರಣೆಗೆ ಸಜ್ಜಾಗಿದೆ ಕರಾವಳಿ
ರಾಜ್ಯ

ಮಂಗಳೂರು : ಕ್ರಿಸ್ಮಸ್ ಸಂಭ್ರಮಾಚರಣೆಗೆ ಸಜ್ಜಾಗಿದೆ ಕರಾವಳಿ

ಮಂಗಳೂರು: ಕರಾವಳಿಯು ಕ್ರಿಸ್ಮಸ್ ಸಂಭ್ರಮಕ್ಕೆ ಪೂರ್ತಿ ಸಜ್ಜಾಗಿದೆ. ಇಂದು (ಡಿ.24) ರಾತ್ರಿ ಕ್ರಿಸ್ಮಸ್ ಸಂಭ್ರಮಾಚರಣೆಗೆ ಚಾಲನೆ ಸಿಗಲಿದೆ. ಬೆತ್ಲೆಹೇಮ್ ನಗರದಲ್ಲಿ ನಡುರಾತ್ರಿಯ ವೇಳೆ ಕ್ರಿಸ್ತರ ಜನನವಾದ ಸನ್ನಿವೇಶವನ್ನು ಸ್ಮರಿಸಿ ರಾತ್ರಿ ಜಾಗತಿಕವಾಗಿ ಕ್ರಿಸ್ಮಸ್ ಜಾಗರಣೆ ನಡೆಯಲಿದೆ. ಸಂಜೆ 7 ಗಂಟೆಯಿಂದ ಚರ್ಚ್‌ಗಳಲ್ಲಿ ಕ್ಯಾರೋಲ್ ಗಾಯನ, ವಿಶೇಷ ಬಲಿಪೂಜೆ, ಜಾಗತಿಕ…

ಸುಬ್ರಹ್ಮಣ್ಯ : ಮಠದ ಅರ್ಚಕರ ಮನೆಯಲ್ಲಿ ಕಳ್ಳತನ
ರಾಜ್ಯ

ಸುಬ್ರಹ್ಮಣ್ಯ : ಮಠದ ಅರ್ಚಕರ ಮನೆಯಲ್ಲಿ ಕಳ್ಳತನ

ಸುಬ್ರಹ್ಮಣ್ಯ ಮಠದಲ್ಲಿ ಅರ್ಚಕರಾಗಿರುವ ಆನಂದ ಭಟ್ ಅವರ ಮನೆಯಲ್ಲಿ ಕಳ್ಳತನವಾಗಿದೆ ಸುಬ್ರಹ್ಮಣ್ಯ ಮಠದಲ್ಲಿ ಅರ್ಚಕರಾಗಿರುವ ಆನಂದ ಭಟ್ ಅವರು ಡಿ. 22ರಂದು ಬೆಳಗಿನ ಜಾವ ಎಂದಿನಂತೆ ಮಠಕ್ಕೆ ತೆರಳಿದ್ದರು. ಬಳಿಕ ಕೆಲಸ ಮುಗಿಸಿಕೊಂಡು ಬೆಳಗ್ಗೆ ಮನೆಗೆ ಬಂದಾಗ ಮನೆಯ ಮುಂಬಾಗಲಿನ ಬೀಗ ಮುರಿದಿರುವುದು ಕಂಡುಬಂದಿತ್ತು. ಮನೆಯ ಒಳಗೆ ಹೋಗಿ…

ಜಾಗತಿಕ ಕಾಲರಾ ಮಹಾಮಾರಿಗೆ ಯೆಮನ್‌ ತತ್ತರ: WHO ಎಚ್ಚರಿಕೆ
ಅಂತರಾಷ್ಟ್ರೀಯ

ಜಾಗತಿಕ ಕಾಲರಾ ಮಹಾಮಾರಿಗೆ ಯೆಮನ್‌ ತತ್ತರ: WHO ಎಚ್ಚರಿಕೆ

2024ರಲ್ಲಿ, ಯೆಮನ್‌ನಲ್ಲಿ 249,900 ಅನುಮಾನಿತ ಕಾಲರಾ ಪ್ರಕರಣಗಳು ಮತ್ತು 861 ಸಾವುಗಳು ವರದಿಯಾಗಿವೆ.ಇದು ಜಾಗತಿಕ ಕಾಲರಾ ಪ್ರಮಾಣದ 35 ಶೇಕಡಾ ಮತ್ತು ಜಗತ್ತಿನ ಸಾವಿನ 18 ಶೇಕಡಾ ಎಂದು ವಿಶ್ವ ಆರೋಗ್ಯ ಸಂಸ್ಥೆ (WHO) ಎಚ್ಚರಿಕೆ ನೀಡಿದೆ. 2023ರ ನವೆಂಬರ್‌ನ ಹೋಲಿಕೆಯಲ್ಲಿ, ಈ ವರ್ಷ ನವೆಂಬರ್‌ನಲ್ಲಿ ಪ್ರಕರಣಗಳು ಮತ್ತು…

ದುಬೈ: ಪೊಲೀಸರ ವೇಷದಲ್ಲಿ ಅಪಹರಣ ಮತ್ತು ದರೋಡೆ ಮಾಡಿದ ಪಾಕಿಸ್ತಾನ ಮೂಲದ ನಾಲ್ವರಿಗೆ 2 ವರ್ಷ ಜೈಲು ಮತ್ತು 10 ಲಕ್ಷ ದಿರಹಂ ದಂಡ
ಅಂತರಾಷ್ಟ್ರೀಯ

ದುಬೈ: ಪೊಲೀಸರ ವೇಷದಲ್ಲಿ ಅಪಹರಣ ಮತ್ತು ದರೋಡೆ ಮಾಡಿದ ಪಾಕಿಸ್ತಾನ ಮೂಲದ ನಾಲ್ವರಿಗೆ 2 ವರ್ಷ ಜೈಲು ಮತ್ತು 10 ಲಕ್ಷ ದಿರಹಂ ದಂಡ

ದುಬೈನ ಅಲ್ ರಫಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ಅಮಾನುಷ ಘಟನೆಯಲ್ಲಿ, ನಾಲ್ವರು ಪಾಕಿಸ್ತಾನ ಮೂಲದ ವ್ಯಕ್ತಿಗಳು ಇಬ್ಬರು ಭಾರತೀಯರನ್ನು ಅಪಹರಿಸಿ, ದರೋಡೆ ನಡೆಸಿದ್ದಾರೆ. ಆರೋಪಿಗಳು ತಮ್ಮ ಕೃತ್ಯವನ್ನು ಅಸಲಿ ಪೊಲೀಸರಂತೆ ತೋರುವ ವೇಷ ಧರಿಸಿ ನಡೆಸಿದ್ದಾರೆ. ಈ ಪ್ರಕರಣದಲ್ಲಿ ನ್ಯಾಯಾಲಯವು ನಾಲ್ವರಿಗೆ 2 ವರ್ಷ ಜೈಲು…

ಭಾರತೀಯ ಸಮಾಜ ವಾರ್ಷಿಕ ಮಹಾಸಭೆ ಅಧ್ಯಕ್ಷರಾಗಿ ಪವಿತ್ರನ್ ಗುಂಡ್ಯ, ಕಾರ್ಯದರ್ಶಿಯಾಗಿ ರಾಜೇಶ್ ಕುತ್ತಮೊಟ್ಟೆ, ಕೋಶಾಧಿಕಾರಿಯಾಗಿ ಸುನಿಲ್ ಕುಮಾರ್ ಕೆ. ಸಿ ಪುನರಾಯ್ಕೆ
ರಾಷ್ಟ್ರೀಯ

ಭಾರತೀಯ ಸಮಾಜ ವಾರ್ಷಿಕ ಮಹಾಸಭೆ ಅಧ್ಯಕ್ಷರಾಗಿ ಪವಿತ್ರನ್ ಗುಂಡ್ಯ, ಕಾರ್ಯದರ್ಶಿಯಾಗಿ ರಾಜೇಶ್ ಕುತ್ತಮೊಟ್ಟೆ, ಕೋಶಾಧಿಕಾರಿಯಾಗಿ ಸುನಿಲ್ ಕುಮಾರ್ ಕೆ. ಸಿ ಪುನರಾಯ್ಕೆ

ಭಾರತೀಯ ಸಮಾಜ ವಲಯ ಸಮಿತಿ ಸುಳ್ಯ ಇದರ ವಾರ್ಷಿಕ ಮಹಾಸಭೆಯು ದಿನಾಂಕ 22 ರಂದು ಸಿ. ಎ ಬ್ಯಾಂಕ್ ವಾಣಿಜ್ಯ ಸಂಕೀರ್ಣ ದಲ್ಲಿ ಸಮಿತಿಯ ಅಧ್ಯಕ್ಷರಾದ ಪವಿತ್ರನ್ ಗುಂಡ್ಯ ರವರ ಅಧ್ಯಕ್ಷತೆಯಲ್ಲಿ ನಡೆಯಿತು ಕಾರ್ಯದರ್ಶಿ ರಾಜೇಶ್ ಕುತ್ತಮೊಟ್ಟೆ ಯವರು ಕಳೆದ ಸಾಲಿನ ವಾರ್ಷಿಕ ವರದಿಯನ್ನು ಮಂಡಿಸಿದರು ಕೋಶಾಧಿಕಾರಿ ಸುನಿಲ್…

ಮೂವರು ಖಲಿಸ್ತಾನಿ ಉಗ್ರರ ಎನ್ಕೌಂಟರ್​
ರಾಜ್ಯ

ಮೂವರು ಖಲಿಸ್ತಾನಿ ಉಗ್ರರ ಎನ್ಕೌಂಟರ್​

ಲಕ್ನೋ - ಪಂಜಾಬ್ನ ಗುರುದಾಸ್ಪುರದ ಪೊಲೀಸ್ ಪೋಸ್ಟ್ ಮೇಲೆ ಗ್ರೆನೇಡ್ ದಾಳಿ ನಡೆಸಿದ ಆರೋಪಿಗಳೆಂದು ಗುರುತಿಸಲಾಗಿದ್ದ ಮೂವರು ಖಲಿಸ್ತಾನಿ ಉಗ್ರರನ್ನು ಎನ್ಕೌಂಟರ್ನಲ್ಲಿ ಹತ್ಯೆ ಮಾಡಲಾಗಿದೆ. ಮೂವರು ಅಪರಾಧಿಗಳು ಮತ್ತು ಉತ್ತರ ಪ್ರದೇಶ ಮತ್ತು ಪಂಜಾಬ್ ಪೊಲೀಸರ ಜಂಟಿ ತಂಡಗಳ ನಡುವೆ ನಿನ್ನೆ ರಾತ್ರಿ ಗುಂಡಿನ ಚಕಮಕಿ ನಡೆದಿದೆ. ಪೊಲೀಸರು…

ಸೈಬರ್ ವಂಚನೆಗೆ ‘ಸಿಮ್’  ಪೂರೈಸಿದ್ದ ಆರೋಪಿ ಮಂಗಳೂರಿನಲ್ಲಿ ಅರೆಸ್ಟ್.!
ರಾಜ್ಯ

ಸೈಬರ್ ವಂಚನೆಗೆ ‘ಸಿಮ್’ ಪೂರೈಸಿದ್ದ ಆರೋಪಿ ಮಂಗಳೂರಿನಲ್ಲಿ ಅರೆಸ್ಟ್.!

ಮಂಗಳೂರು : ಸೈಬರ್ ವಂಚಕರಿಗೆ ಅಕ್ರಮವಾಗಿ ಸಿಮ್ ಕಾರ್ಡ್ ಪೂರೈಸುತ್ತಿದ್ದ ಆರೋಪಿಯನ್ನು ಮಂಗಳೂರಿನ ಸೆನ್ ಕ್ರೈಂ ಬ್ರಾಂಚ್ ಪೊಲೀಸರು ದೆಹಲಿ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕಣಾತಲ ವಾಸುದೇವ ರೆಡ್ಡಿ (25) ಎಂದು ಗುರುತಿಸಲಾಗಿದೆ. ಆರೋಪಿ ಸೈಬರ್ ವಂಚಕರಿಗೆ ಭಾರತದಿಂದ ವಿವಿಧ ಕಂಪನಿಗಳ 500ಕ್ಕೂ ಹೆಚ್ಚು ಸಿಮ್ಗಳನ್ನು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI