ಕೊನೆಗೂ ಕಪ್ ನಮ್ಮದೇ… ಪಂಜಾಬ್ ವಿರುದ್ಧ ಆರ್ ಸಿ ಬಿ ಗೆ 6 ರನ್ ಗಳ ರೋಚಕ ಜಯ
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್ ಸಿ ಬಿ ನಿಗದಿತ 20 ಓವರ್ ನಲ್ಲಿ ಸಾಧಾರಣ ಮೊಟ್ಟವಾದ 190 ಗಳಿಸಿ ಪಂಜಾಬ್ ಗೆ 191 ರನ್ ಗಳ ಗುರಿಯನ್ನು ನೀಡಿತು. ಆರ್ ಸಿ ಬಿ ಪರ ಸಾಲ್ಟ್ 16 ಕೊಹ್ಲಿ 43 ಅಗರ್ವಾಲ್ 24 ನಾಯಕ ರಜತ್…
ಇಸ್ರೇಲ್ ಮತ್ತು ಇರಾನ್ ನಡುವೆ ಉದ್ವಿಗ್ನತೆ ತೀವ್ರಗೊಂಡಿದ್ದು, ಇಸ್ರೇಲ್ ಮತ್ತೊಮ್ಮೆ ಇರಾನ್ ಮೇಲೆ ಭಾರೀ ದಾಳಿ ನಡೆಸಿದೆ. ಶುಕ್ರವಾರದ ದಾಳಿಯಿಂದ ಕೇವಲ 24 ಗಂಟೆಗಳೊಳಗೆ ಇಸ್ರೇಲ್ ಎರಡನೇ ಹಂತದ ದಾಳಿಯನ್ನು ನಡೆಸಿದ್ದು, ಸುಮಾರು 100 ಗುರಿಗಳನ್ನು ತಾಳವಾಗಿ ಗುರಿಯಾಗಿಸಿದೆ. ಈ ದಾಳಿಯಲ್ಲಿ ತೇಹ್ರಾನ್ನ ಅಣು ಸಂಶೋಧನಾ ಕೇಂದ್ರಗಳು ಮತ್ತು ಸೈನಿಕ ತಾಣಗಳು ಗುರಿಯಾಗಿದ್ದು, ಇರಾನದ ಇಬ್ಬರು ಉನ್ನತ ಮಟ್ಟದ ಸೇನಾ ಕಮಾಂಡರ್ಗಳೂ ಸೇರಿದಂತೆ ಕನಿಷ್ಠ ಆರು ಅಣು ವಿಜ್ಞಾನಿಗಳು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಈ ದಾಳಿಗೆ ತಿರುಗುಬಾಣವಾಗಿ…
ಏಣಾವರ ಅಹ್ಮದುಲ್ ಬದವೀ ಮಸ್ಜಿದ್ ನಲ್ಲಿ ಈ ವರ್ಷದ ಈದ್ ಸಂಭ್ರಮದಿಂದ ಆಚರಿಸಲಾಯಿತು. ಏಣಾವರ ಮಸ್ಜಿದ್ ಇಮಾಂ ಎ.ಎಂ.ಫೈಝಲ್ ಝುಹ್ರಿ ಯವರ ನೇತೃತ್ವದಲ್ಲಿ ಈದ್ ನಮಾಝ್ ಹಾಗೂ ಖುತುಬ ನಡೆಯಿತು. ಈದ್ ಸಂದೇಶವನ್ನು ಸಾರಿದ ಅವರು ಈದ್ ಹಬ್ಬವು ಬಹಳಷ್ಟು ಸ್ಮರಣೆಗಳ ಮೂಲಕ ಮನುಷ್ಯನಿಗೆ ದೊಡ್ಡ ಸಂದೇಶವನ್ನು ನೀಡುತ್ತದೆ. ಪ್ರವಾದಿ ಮುಹಮ್ಮದ್ ಸಲ್ಲಲ್ಲಾಹು ಅಲೈಹಿ ವಸಲ್ಲಮರವರಿಂದ ಹಿಡಿದು ಲಕ್ಷಕ್ಕಿಂತ ಹೆಚ್ಚಿನ ಅಂಬಿಯಾಗಳೂ, ಔಲಿಯಾಗಳೂ ಕಲಿಸಿದ್ದು ಕ್ಷಮೆಯ ಮೂಲಕ ಶಾಂತಿಯನ್ನು ಸ್ಥಾಪಿಸಿ ತ್ಯಾಗದ ಮೂಲಕ ಸೌಹಾರ್ದತೆಯನ್ನು ಕಾಪಾಡುವುದಾಗಿದೆ. ಅದರೊಂದಿಗೆ…
‘ಕಾಂತಾರ: ಚಾಪ್ಟರ್ 1’ ಸಿನಿಮಾ ಶೂಟಿಂಗ್ ಆರಂಭವಾದ ದಿನದಿಂದಲೂ ಅಪಶಕುನಗಳು ಹತ್ತಿರವಾಗುತ್ತಲೇ ಇವೆ. ಯಶಸ್ವಿಯಾದ ಕಾಂತಾರ ಚಿತ್ರದ ನಂತರ ನಿರೀಕ್ಷೆ ಹುಟ್ಟಿಸಿದ್ದ ಈ ಚಿತ್ರದ ಸೆಟ್ನಲ್ಲಿ ಈಗ ಮತ್ತೊಂದು ದುಃಖದ ಸುದ್ದಿ ಕೇಳಿಬಂದಿದೆ. ಪ್ರಮುಖ ಪಾತ್ರಧಾರಿಯಾದ ರಾಕೇಶ್ ಪೂಜಾರಿ ಅಕಾಲಿಕವಾಗಿ ನಿಧನರಾಗಿದ್ದಾರೆ. ಪಂಜುರ್ಲಿ ದೈವದ ಕೋಪಕ್ಕೆ ತುತ್ತಾಯಿತಾ ‘ಕಾಂತಾರ’ ಚಿತ್ರತಂಡ ? ತುಳುನಾಡಿನ ಆರಾಧ್ಯ ದೈವವನ್ನು ಕಾಂತರ ಚಿತ್ರ ತಂಡ ರಸ್ತೆಯಲ್ಲಿ ಕುಣಿಯುವಂತೆ ಮಾಡಿದೆ ಎಂದು ದೈವರಾದಕರು ಮತ್ತು ತುಳುನಾಡಿನ ಹಲವು ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದ್ದ ಚಿತ್ರತಂಡ…
ಕನಕಮಜಲು ಕಣಜಾಲು ತರವಾಡು ದೈವಸ್ಥಾನದಲ್ಲಿ ಶ್ರೀ ವೆಂಕಟರಮಣ ದೇವರ ಹರಿಸೇವೆ ಹಾಗೂ ಶ್ರೀ ಧರ್ಮದೈವ ರುದ್ರಚಾಮುಂಡಿ ಮತ್ತು ಪರಿವಾರ ದೈವಗಳ ನೇಮೋತ್ಸವವು ಭಕ್ತಿಭಾವದೊಂದಿಗೆ ಏಪ್ರಿಲ್ 30, 2025 (ಬುಧವಾರ)ರಿಂದ ಮೇ 1, 2025 (ಗುರುವಾರ)ರ ತನಕ ವಿಜೃಂಭಣೆಯಿಂದ ನೆರವೇರಿತು. ಏ.30, ಬುಧವಾರದಂದು:ಬೆಳಿಗ್ಗೆ ಗಣಪತಿ ಹವನ, ನಾಗನಕಟ್ಟೆಯಲ್ಲಿ ಅಭಿಷೇಕ, ತಂಬಿಲ ಹಾಗೂ ಪೂಜೆಗಳು ಜರುಗಿದವು. ಮಧ್ಯಾಹ್ನ ಶ್ರೀ ಸತ್ಯನಾರಾಯಣ ದೇವರ ಪೂಜೆ, ಶ್ರೀ ವೆಂಕಟರಮಣ ದೇವರ ಹರಿಸೇವೆ, ಪ್ರಸಾದ ವಿತರಣೆ ಮತ್ತು ಅನ್ನಸಂತರ್ಪಣೆ ನಡೆಯಿತು. ಅಪರಾಹ್ನದಂದು ಗುರುಕಾರ್ನವರು ಮತ್ತು…
ದೆಹಲಿ, ಏಪ್ರಿಲ್ 22, 2025 — ಹೋಲಿ ಸೀಯ್ ನ ಶ್ರೇಷ್ಠ ಧರ್ಮಗುರು, ಪೋಪ್ ಫ್ರಾನ್ಸಿಸ್ ಏಪ್ರಿಲ್ 21 ರಂದು ನಿಧನರಾದ ಹಿನ್ನೆಲೆ, ಭಾರತ ಸರ್ಕಾರವು ಮೂರು ದಿನಗಳ ಶೋಕಾಚರಣೆಯನ್ನು ಘೋಷಿಸಿದೆ. ಈ ಶೋಕಾಚರಣೆಯು ಎರಡು ಹಂತಗಳಲ್ಲಿ ನಡೆಯಲಿದ್ದು, ಏಪ್ರಿಲ್ 22 (ಮಂಗಳವಾರ) ಮತ್ತು ಏಪ್ರಿಲ್ 23 (ಬುಧವಾರ) ರಂದು ಎರಡು ದಿನಗಳ ಶೋಕಾಚರಣೆ ಹಾಗೂ ಪೋಪ್ ಅವರ ಅಂತಿಮ ಸಂಸ್ಕಾರ ನಡೆಯುವ ದಿನದಂದು ಒಂದು ದಿನದ ಶೋಕಾಚರಣೆ ನಡೆಯಲಿದೆ. ಅವರ ಅಂತ್ಯ ಸಂಸ್ಕಾರ ಯಾವಾಗ ನಡೆಯುವುದೆಂದು…
ಐಪಿಎಲ್ ನ 18 ನೇ ಆವೃತ್ತಿ, 17 ವರ್ಷಗಳ ಕಾಯುವಿಕೆ, ಜರ್ಸಿ ನಂಬರ್ 18, ಕೋಟಿ ಕೋಟಿ ಅಭಿಮಾನಿಗಳ ಕನಸು…
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್ ಸಿ ಬಿ ನಿಗದಿತ 20 ಓವರ್ ನಲ್ಲಿ ಸಾಧಾರಣ ಮೊಟ್ಟವಾದ 190…
ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿದ ಆರ್ ಸಿ ಬಿ ಯ ಮಾರಕ ದಾಳಿಗೆ ತತ್ತರಿಸಿದ ಪಂಜಾಬ್ 14.1 ಓವರ್…
ಬೆಂಗಳೂರು: ಟೆಸ್ಟ್ ಕ್ರಿಕೆಟ್ಗೆ ವಿದಾಯ ಹೇಳಿದ ವಿರಾಟ್ ಕೊಹ್ಲಿಗೆ ಗೌರವ ಸಲ್ಲಿಸಲು ಆರ್ಸಿಬಿ ಅಭಿಮಾನಿಗಳು ವಿಭಿನ್ನ ರೀತಿಯ ತಯಾರಿ ಮಾಡಿದ್ದಾರೆ.…
ನವದೆಹಲಿ: ಭಾರತದ ಪ್ರಸಿದ್ಧ ಜಾವಲಿನ್ ಎಸೆತಗಾರ ಮತ್ತು ಒಲಿಂಪಿಕ್ ಪದಕ ವಿಜೇತ ನೀರಾಜ್ ಚೋಪ್ರಾಗೆ ಟೆರಿಟೋರಿಯಲ್ ಆರ್ಮಿಯಲ್ಲಿ ಲೆಫ್ಟಿನೆಂಟ್ ಕರ್ನಲ್…
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್ ಸಿ ಬಿ ನಿಗದಿತ 20 ಓವರ್ ನಲ್ಲಿ ಸಾಧಾರಣ ಮೊಟ್ಟವಾದ 190 ಗಳಿಸಿ ಪಂಜಾಬ್ ಗೆ 191 ರನ್ ಗಳ ಗುರಿಯನ್ನು ನೀಡಿತು. ಆರ್ ಸಿ ಬಿ ಪರ ಸಾಲ್ಟ್ 16 ಕೊಹ್ಲಿ 43 ಅಗರ್ವಾಲ್ 24 ನಾಯಕ ರಜತ್…
ದಿನಾಂಕ 03-06-2025ರಂದು ಕೆ.ವಿ.ಜಿ. ತಾಂತ್ರಿಕ ಮಹಾವಿದ್ಯಾಲಯದಲ್ಲಿ 2024-25ನೇ ಸಾಲಿನಲ್ಲಿ ಅಂತಿಮ ವರ್ಷದ ಪದವಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣ ಪತ್ರ ಪ್ರಧಾನ (Graduation Day – 2025) ಕಾರ್ಯಕ್ರಮವನ್ನು ನಡೆಸಲಾಗುವುದು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ. ರೇಣುಕಾಪ್ರಸಾದ್ ಕೆ.ವಿ, ಚೇರ್ಮೆನ್ ಕಮಿಟಿ ‘ಬಿ’ ಎ.ಒ.ಎಲ್.ಇ.(ರಿ), ಸುಳ್ಯ ಇವರು ವಹಿಸಲಿದ್ದಾರೆ.…
ಪುತ್ತೂರು, ಮೇ 30 – ನರಿಮೊಗರು ಸಮೀಪದ ರೈಲು ಹಳಿಯಲ್ಲಿ ಭಾರೀ ಮಣ್ಣು ಕುಸಿತ ಸಂಭವಿಸಿರುವ ಕಾರಣ, ಪಡೀಲು ಮತ್ತು ಸುಬ್ರಹ್ಮಣ್ಯ ರೋಡ್ ನಡುವೆ ರೈಲು ಸಂಚಾರ ಸಂಪೂರ್ಣವಾಗಿ ವ್ಯತ್ಯಯಗೊಂಡಿದೆ. ಈ ಮೂಲಕ ಈ ಮಾರ್ಗದಲ್ಲಿ ಪ್ರಯಾಣಿಸುವ ಪ್ರಯಾಣಿಕರು ತೊಂದರೆ ಎದುರಿಸಲಿದ್ದಾರೆ. ಮಣ್ಣು ಕುಸಿತದ ಹಿನ್ನೆಲೆಯಲ್ಲಿ ಮಂಗಳೂರು ಸೆಂಟ್ರಲ್…
ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿದ ಆರ್ ಸಿ ಬಿ ಯ ಮಾರಕ ದಾಳಿಗೆ ತತ್ತರಿಸಿದ ಪಂಜಾಬ್ 14.1 ಓವರ್ ನಲ್ಲಿ 101 ರನ್ ಗಳಿಗೆ ಅಲ್ ಔಟ್ ಆಯಿತು. ಆರ್ ಸಿ ಬಿ ಪರ ಹೆಜ್ಯುಲ್ ವುಡ್ 3 ಮತ್ತು ಸುಯಶ್ ಶರ್ಮಾ ತಲಾ 3 ವಿಕೆಟ್…
ಬಂಟ್ವಾಳ (ಮೇ 27): ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಡ್ಡೂರು ಕೊಲ್ತಮಜಲು ಎಂಬಲ್ಲಿ ದುಷ್ಕರ್ಮಿಗಳು ನಡೆಸಿದ ತಲವಾರು ದಾಳಿಗೆ ಅಬ್ದುಲ್ ರಹಿಮಾನ್ ಎಂಬವರು ಬಲಿಯಾಗಿರುವ ಘಟನೆ ಆತಂಕದ ಪರಿಸ್ಥಿತಿಯನ್ನು ಉಂಟುಮಾಡಿದೆ. ಸ್ಥಳೀಯವಾಗಿ ಉದ್ವಿಗ್ನತೆಯು ತೀವ್ರಗೊಂಡ ಹಿನ್ನೆಲೆಯಲ್ಲಿ, ಜಿಲ್ಲಾಧಿಕಾರಿಗಳ ಆದೇಶದಂತೆ ಬಂಟ್ವಾಳ ಸೇರಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…
ಈ ವರ್ಷ ಮುಂಗಾರು ತನ್ನ ಕಾಲಕ್ಕೆ ಮೊದಲು ಬಂದು ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಧಾರಾಕಾರ ಮಳೆಯೊಂದಿಗೆ ಭಾರೀ ಅಬ್ಬರ ತೋರಿಸಿದೆ. ಸಾಮಾನ್ಯವಾಗಿ ಜೂನ್ ಮೊದಲ ವಾರದಲ್ಲಿ ಮುಂಗಾರು ಪ್ರವೇಶಿಸುತ್ತಿದ್ದರೆ, ಈ ಬಾರಿ ಮೇ ಕೊನೆಯಲ್ಲಿ ಮಳೆ ಆರ್ಭಟ ಆರಂಭವಾಗಿದೆ. ಕೊಡಗು ಜಿಲ್ಲೆಯಲ್ಲಿ ನಿರಂತರ ಮಳೆಯಿಂದಾಗಿ ವಿದ್ಯುತ್…
-ಸಂಪಾದಕೀಯ:ಸುಳ್ಯ ನಗರ ವ್ಯಾಪ್ತಿಯ ಭಸ್ಮಡ್ಕ ಪ್ರದೇಶ ಕಳೆದ 30 ಗಂಟೆಗಳಿನಿಂದ ಸಂಪೂರ್ಣ ಕತ್ತಲಲ್ಲಿ ಮುಳುಗಿದೆ.ಎಲ್ಲೆಲ್ಲೂ ವಿದ್ಯುತ್ ಸೇವೆ ಇಲ್ಲದೆ ನಿತ್ಯ ಜೀವನ ಅಸ್ತವ್ಯಸ್ತವಾಗಿದೆ. ಆದರೆ, ಇಂತಹ ಪರಿಸ್ಥಿತಿಯಲ್ಲಿಯೂ ಸಹ ಮೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಕರೆ ಸ್ವೀಕರಿಸದ ಇಲಾಖೆ:ವಿದ್ಯುತ್ ಸೇವೆಯಲ್ಲಿ ವ್ಯತ್ಯಯವಾದ ಕೂಡಲೇ ಜನರು ಸಹಾಯವಾಣಿ…
ಕರ್ನಾಟಕ ಪಶುವೈದ್ಯಕೀಯ, ಪಶು ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರ ಇದರ ಅಂಗಸಂಸ್ಥೆಯಾದ ಮಂಗಳೂರಿನ ಮೀನುಗಾರಿಕಾ ಮಹಾವಿದ್ಯಾಲಯ, ಹೊಯ್ಗೆಬಜಾರ್ ಆವರಣದಲ್ಲಿರುವ ‘ಮೀನುಗಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ಮತ್ತು ಸುರಕ್ಷತಾ ತರಬೇತಿ ಕೇಂದ್ರ’ದ ವತಿಯಿಂದ ‘ಮಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್’ನ ಪ್ರಾಯೋಜಿತ ಯೋಜನೆಯಡಿ ‘ಅಕ್ವೇರಿಯಂ ತಯಾರಿಕೆ, ನಿರ್ವಹಣೆ, ಅಲಂಕಾರಿಕ ಮೀನುಗಳ ಉತ್ಪಾದನೆ ಮತ್ತು…
ಮಡಿಕೇರಿ ಮೇ: ಐನ್ಮನೆ ಸಂಸ್ಕೃತಿ ಸಂಪ್ರದಾಯ ಮತ್ತು ಸಂಸ್ಕಾರವನ್ನು ಉಳಿಸಿ ಬೆಳೆಸುವಲ್ಲಿ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮೂಲಕ ದಾಖಲೀಕರಣ ಮಾಡುವಂತಾಗಬೇಕು ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಹೇಳಿದರು. ಅವರು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಮಕ್ಕಂದೂರು ಗ್ರಾಮದ…
ಸುಳ್ಯ: ಸುಳ್ಯದ ವಾಸವಿ ಸಾಹಿತ್ಯ ಕಲಾವೇದಿಕೆಯಿಂದ ಮೇ 18ರಂದು ಖ್ಯಾತ ವೈದ್ಯೆ ಹಾಗೂ ಕವಯಿತ್ರಿ ಡಾ. ವೀಣಾ ಎನ್. ಸುಳ್ಯ ಅವರ “ಭಾವ ಲಹರಿ” ಕವನ ಸಂಕಲನದ ಲೋಕಾರ್ಪಣೆಯ ಜೊತೆಗೆ, ಜನಪ್ರಿಯ ‘ಥಟ್ ಅಂತ ಹೇಳಿ’ ಕಾರ್ಯಕ್ರಮದ ಖ್ಯಾತಿಯ ಡಾ. ನಾ. ಸೋಮೇಶ್ವರ ಅವರಿಂದ ಸಾರ್ವಜನಿಕ ರಸಪ್ರಶ್ನೆ ಕಾರ್ಯಕ್ರಮ…
Copyright © 2025 Newsroom First All Rights Reserved. Owned By & Developed By SANTHOSH NAIR| NIRAALINI | Design & develop by AmpleThemes