ಅಂತರಾಷ್ಟ್ರೀಯ

ನಾಸಾ ಅಧ್ಯಯನ: ಅಂತರಿಕ್ಷದಲ್ಲಿ ಎಲುಬು ಸಾಂದ್ರತೆ ಕಳೆದುಕೊಳ್ಳುವ ಕಾರಣ ಪತ್ತೆ
ಅಂತರಾಷ್ಟ್ರೀಯ

ನಾಸಾ ಅಧ್ಯಯನ: ಅಂತರಿಕ್ಷದಲ್ಲಿ ಎಲುಬು ಸಾಂದ್ರತೆ ಕಳೆದುಕೊಳ್ಳುವ ಕಾರಣ ಪತ್ತೆ

ನಾಸಾ ನಡೆಸಿದ ಅಧ್ಯಯನದ ಪ್ರಕಾರ, ಅಂತರಿಕ್ಷದಲ್ಲಿ ಎಲುಬುಗಳು ತಮ್ಮ ದುರ್ಬಲವಾಗುವುದಕ್ಕೆ ಪ್ರಮುಖ ಕಾರಣ ಗುರುತ್ವಾಕರ್ಷಣಾ ಬಲದ ಕೊರತೆಯಾಗಿರಬಹುದು. ಅಂತರಾಷ್ಟ್ರೀಯ ಅಂತರಿಕ್ಷ ನಿಲ್ದಾಣದಲ್ಲಿ 37 ದಿನ ಕಳೆದ ಇಲಿ ಮಾದರಿಗಳನ್ನು ಅಧ್ಯಯನ ಮಾಡಿದಾಗ ಈ ಮಾಹಿತಿ ತಿಳಿದುಬಂದಿದೆ. ಬಾಹ್ಯಾಕಾಶಕ್ಕೆ ಹೋದವರಿಗೆ ಏನಾಗುತ್ತದೆ? ಬಾಹ್ಯಾಕಾಶದಲ್ಲಿ ತಿಂಗಳವರೆಗೆ ಇದ್ದಾಗ, ಗಗನಯಾತ್ರಿಗಳ ಎಲುಬಿನ ಸಾಂದ್ರತೆ ಕಡಿಮೆಯಾಗುತ್ತದೆ ಮತ್ತು ಬಹಳಷ್ಟು ಮಂದಿಗೆ ಅದು ಎಂದೂ ಸಹಜ ಸ್ಥಿತಿಗೆ ಬರದೇ ಇರಬಹುದು. ಅಧ್ಯಯನದಲ್ಲಿ, ಭೂಮಿಯಲ್ಲಿದ್ದ ಇಲಿ ಮತ್ತು ಅಂತರಿಕ್ಷಕ್ಕೆ ಕಳುಹಿಸಿದ್ದ ಇಲಿಯ ಎಲುಬುಗಳನ್ನು ಹೋಲಿಸಿ ನೋಡಿದಾಗ,…

ಧಾರ್ಮಿಕ

ಅರಂಬೂರು ಶ್ರೀ ವಯನಾಟ್ ಕುಲವನ್ ದೈವಸ್ಥಾನದಲ್ಲಿ ದೈವಂಕಟ್ಟು ಮಹೋತ್ಸವದ ಬಗ್ಗೆ ರಾಶಿ ಚಿಂತನೆ.

ಅರಂಬೂರು ಶ್ರೀ ವಯನಾಟ್ ಕುಲವನ್ ದೈವಸ್ಥಾನದಲ್ಲಿ ನಡೆದ ಶ್ರೀ ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವದ ಅಂಗವಾಗಿ ರಾಶಿ ಚಿಂತನೆ ಹಾಗೂ ಸನ್ಮಾನ ಕಾರ್ಯಕ್ರಮ ಮಾ. 29 ರಂದು ನಡೆಯಿತು. ಕೇರಳದ ದೈವಜ್ಞರಾದ ಪಂಕಜಾಕ್ಷ ಅವರ ನೇತೃತ್ವದಲ್ಲಿ ಪ್ರಶ್ನಾ ಚಿಂತನೆಯನ್ನು ನಡೆಸಲಾಯಿತು.ಮಹೋತ್ಸವದ ಯಶಸ್ಸಿನ ಕುರಿತು ಚರ್ಚಿಸಲಾಯಿತು. ಈ ಸಂದರ್ಭದಲ್ಲಿಮಹೋತ್ಸವ ಸಮಿತಿ ಅಧ್ಯಕ್ಷ ಪಿ.ಬಿ.ಸುಧಾಕರ ರೈ ಮಾತನಾಡಿ ಮಹೋತ್ಸವ ಯಶಸ್ವಿಯಾಗಿ ನಡೆಯಲು ಎಲ್ಲರ ಶ್ರಮ ಸಾಕಷ್ಟಿದೆ ಎಂದು ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು. ಕೋಶಾಧಿಕಾರಿ ಜತ್ತಪ್ಪ ರೈ ಯವರು ಮಹೋತ್ಸವದ ಅಯ…

ಅರಂಬೂರು ಶ್ರೀ ವಯನಾಟ್ ಕುಲವನ್ ದೈವಸ್ಥಾನದಲ್ಲಿ ದೈವಂಕಟ್ಟು ಮಹೋತ್ಸವದ ಬಗ್ಗೆ ರಾಶಿ ಚಿಂತನೆ.
ಧಾರ್ಮಿಕ
ಪೆರಾಜೆ ಶ್ರೀ ಶಾಸ್ತಾವು ದೇವಸ್ಥಾನದಲ್ಲಿ ಜಾತ್ರೋತ್ಸವ – ಬೇಟೆ ಕರಿಮಗನ್ ಈಶ್ವರನ್ ಬೆಳ್ಳಾಟ
ಧಾರ್ಮಿಕ

ಪೆರಾಜೆ ಶ್ರೀ ಶಾಸ್ತಾವು ದೇವಸ್ಥಾನದಲ್ಲಿ ಜಾತ್ರೋತ್ಸವ – ಬೇಟೆ ಕರಿಮಗನ್ ಈಶ್ವರನ್ ಬೆಳ್ಳಾಟ

ಶ್ರೀ ಶಾಸ್ತಾವು ದೇವಸ್ಥಾನ ಪೆರಾಜೆಯಲ್ಲಿ ಜಾತ್ರೋತ್ಸವವು ವಿಜೃಂಭಣೆಯಿಂದ ನಡೆಯುತ್ತಿದೆ. ದಿನಾಂಕ 28-03-2025 ರಂದು ರಾತ್ರಿ 8:00 ಗಂಟೆಯಿಂದ ಕಾಳ ಮುಲಿಯನ್ ಮತ್ತು ಮುಕಂಡನ್ ದೈವಗಳ ಬೆಳ್ಳಾಟಗಳು ನಡೆದಿದ್ದು, ಅದರ ಬಳಿಕ ತುಳು ಕೋಲಗಳ ಬೆಳ್ಳಾಟ 2 ಹಾಗೂ ಬೇಟೆ ಕರಿಮಗನ್ ಈಶ್ವರನ್ ಬೆಳ್ಳಾಟ ಸೇವೆಗಳು ನಡೆದವು ಅಂತಿಮವಾಗಿ, ತುಳು ಕೋಲಗಳ ತಿರುವಪ್ಪಗಳು ಕೂಡ ನಡೆದಿದ್ದು, ನೂರಾರು ಭಕ್ತಾದಿಗಳು ಆಗಮಿಸಿ ಶ್ರೀ ದೇವರ ಕೃಪೆಗೆ ಪಾತ್ರರಾಗಿದ್ದಾರೆ. ನಾಳೆ ಬೇಟೆ ಕರಿಮಗನ್ ಈಶ್ವರನ್ ದೈವ ಸೇವೆ ನಡೆಯಲಿದೆ.

ಕರ್ನಾಟಕ ಸರ್ಕಾರದ ಇ-ಪ್ರಸಾದ ಯೋಜನೆ: ಭಕ್ತರ ಮನೆ ಬಾಗಿಲಿಗೆ ಪ್ರಸಾದ.

ಬೆಂಗಳೂರು: ಕರ್ನಾಟಕ ಸರ್ಕಾರ ಇ-ಪ್ರಸಾದ ಯೋಜನೆಯನ್ನು ಪ್ರಾರಂಭಿಸಿದ್ದು, ಮುಜರಾಯಿ ಇಲಾಖೆಯ ಅಡಿಯಲ್ಲಿ ಬರುವ ಪ್ರಸಿದ್ಧ ದೇವಾಲಯಗಳಿಂದ ಭಕ್ತರು ಮನೆಯಲ್ಲಿದ್ದೇ ಪ್ರಸಾದವನ್ನು ಆರ್ಡರ್ ಮಾಡಿಕೊಳ್ಳಬಹುದು. ಪ್ರಾಯೋಗಿಕ ಹಂತದಲ್ಲಿ 14 ಪ್ರಮುಖ ದೇವಾಲಯಗಳು ಈ ಸೇವೆಯಲ್ಲಿ ಭಾಗಿಯಾಗಿದ್ದು, ಕುಕ್ಕೆ ಸುಬ್ರಹ್ಮಣ್ಯ, ಕೊಲ್ಲೂರು, ಸವದತ್ತಿ, ಗಣಗಾಪುರ ಸೇರಿವೆ. ಈ ಸೇವೆಯನ್ನು ಸಾಮಾನ್ಯ ಸೇವಾ ಕೇಂದ್ರಗಳು (CSC) ಮತ್ತು ಇ-ಆಡಳಿತ ಇಲಾಖೆ ಸಹಯೋಗದಲ್ಲಿ ಅಭಿವೃದ್ಧಿಪಡಿಸಲಾಗಿದೆ. *ಪ್ರಸಾದ ಆರ್ಡರ್ ಮಾಡುವುದು ಹೇಗೆ?*ವೆಬ್‌ಸೈಟ್‌ಗೆ ಭೇಟಿ ನೀಡಿ: csc.devalayas.com• ಲಾಗಿನ್ ಮಾಡಿ ಅಥವಾ ಹೊಸ ಖಾತೆ ತಯಾರಿಸಿ•…

ಕರ್ನಾಟಕ ಸರ್ಕಾರದ ಇ-ಪ್ರಸಾದ ಯೋಜನೆ: ಭಕ್ತರ ಮನೆ ಬಾಗಿಲಿಗೆ ಪ್ರಸಾದ.
ಧಾರ್ಮಿಕ
ಕುಕ್ಕನ್ನೂರು ಕಿನ್ನಿಮಾಣಿ ಪೂಮಾಣಿ ದೈವಸ್ಥಾನದ ಕಟ್ಟಮುಚ್ಚೀರ್ ಮಾಡಕ್ಕೆ ಶಾಶ್ವತ ಚಪ್ಪರ ನಿರ್ಮಿಸಲು ಮುಹೂರ್ತ
ಧಾರ್ಮಿಕ

ಕುಕ್ಕನ್ನೂರು ಕಿನ್ನಿಮಾಣಿ ಪೂಮಾಣಿ ದೈವಸ್ಥಾನದ ಕಟ್ಟಮುಚ್ಚೀರ್ ಮಾಡಕ್ಕೆ ಶಾಶ್ವತ ಚಪ್ಪರ ನಿರ್ಮಿಸಲು ಮುಹೂರ್ತ

ಕುಕ್ಕನ್ನೂರು ಉಳ್ಳಾಕುಲ ದೈವಸ್ಥಾನದ ಕಟ್ಟಮುಚ್ಚೀರ್ ಮಾಡಕ್ಕೆ ಶಾಶ್ವತ ಚಪ್ಪರ ನಿರ್ಮಿಸಲು ದಿನಾಂಕ ೨೨-೦೩-೨೦೨೫ ರ ಶನಿವಾರ ಬೆಳಿಗ್ಗೆ ಗಂಟೆ ೧೦.೦೦ ಕ್ಕೆ ಮುಹೂರ್ತ ಮಾಡಲಾಯಿತು. ಈ ಸಂದರ್ಭದಲ್ಲಿ ಶ್ರೀ ಕಿನ್ನಿಮಾಣಿ ಪೂಮಾಣಿ ದೈವಸ್ಥಾನದ ಮೊಕ್ತೇಸರರಾದ ಬಾಲಕೃಷ್ಣ ಗೌಡ. ಎನ್.ಎಸ್. ನಡುಬೆಟ್ಟು, ಶ್ರೀ ಕಿನ್ನಿಮಾಣಿ ಪೂಮಾಣಿ ಸೇವಾಸಮಿತಿಯ ಅಧ್ಯಕ್ಷ ಗಿರೀಶ್ ನಾಯಕ್, ಕಾರ್ಯದರ್ಶಿ ಸುದೀರ್ ರೈ, ಖಜಾಂಚಿ ಗಣೇಶ್ ರೈ, ರಾಘವ ಗೌಡ ಹುಲಿಮನೆ, ಗಂಗಾಧರ ಗೌಡ ಹುಲಿಮನೆ, ಗಂಗಾಧರ ಗೌಡ ಮಾರಡ್ಕ, ಧನಂಜಯ ಗೌಡ ಕಾಯರ, ಚಿದಾನಂದ…

ಕ್ರೀಡೆ

ನಕಲಿ ಚಿನ್ನ ಅಡವಿಟ್ಟು 11 ಕೋಟಿ ವಂಚನೆ: ಬ್ಯಾಂಕ್ ಮ್ಯಾನೇಜರ್ ಬಂಧನ
ಅಪರಾಧ

ನಕಲಿ ಚಿನ್ನ ಅಡವಿಟ್ಟು 11 ಕೋಟಿ ವಂಚನೆ: ಬ್ಯಾಂಕ್ ಮ್ಯಾನೇಜರ್ ಬಂಧನ

ರಾಯಚೂರು: ರಾಯಚೂರಿನಲ್ಲಿ ನಕಲಿ ಚಿನ್ನವನ್ನು ಅಡವಿಟ್ಟು 11 ಕೋಟಿ ರೂಪಾಯಿ ವಂಚನೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದ್ದು, ಸ್ಥಳೀಯ ಬ್ಯಾಂಕಿನ ಮ್ಯಾನೇಜರ್ ಅನ್ನು ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಆರೋಪಿ ಕನಕಗಿರಿ ಶೇಖರ್ ಎಂಬಾತ ಹಲವು ವರ್ಷಗಳಿಂದ ನಕಲಿ ಚಿನ್ನವನ್ನು ಬಳಸಿ ಬ್ಯಾಂಕ್ ಮತ್ತು ಸಾರ್ವಜನಿಕರನ್ನು ವಂಚಿಸುತ್ತಿದ್ದನೆಂದು ತಿಳಿದುಬಂದಿದೆ.…

ರಾಮನಗರ ಸರ್ಕಾರಿ ಭೂಮಿ ಒತ್ತುವರಿ ಪ್ರಕರಣದ ಕುರಿತು ಸುಪ್ರೀಂ ಕೋರ್ಟ್ ತೀರ್ಪು
ರಾಷ್ಟ್ರೀಯ

ರಾಮನಗರ ಸರ್ಕಾರಿ ಭೂಮಿ ಒತ್ತುವರಿ ಪ್ರಕರಣದ ಕುರಿತು ಸುಪ್ರೀಂ ಕೋರ್ಟ್ ತೀರ್ಪು

ನವದೆಹಲಿ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ಇತ್ಯರ್ಥಪಡಿಸಿದೆ. ಈ ಅರ್ಜಿ ರಾಮನಗರ ಜಿಲ್ಲೆಯ ಕೇತಗಾನಹಳ್ಳಿಯ ಸರ್ಕಾರಿ ಭೂಮಿ ಒತ್ತುವರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್‌ನಲ್ಲಿ ನಡೀತಿರುವ ನ್ಯಾಯಾಂಗ ನಿಂದನೆ ಅರ್ಜಿಯ ಕುರಿತು ಸಲ್ಲಿಸಲಾಗಿತ್ತು. ಪ್ರಕರಣದ ಹಿನ್ನೆಲೆ ಮಾಜಿ ಸಂಸದ ಜಿ.…

ಸಧ್ಯದಲ್ಲೇ ಪ್ರಾರಂಭವಾಗಲಿದೆ ಹೊಸ ಸಹಕಾರಿ ಟ್ಯಾಕ್ಸಿ ಸೇವೆ
ರಾಷ್ಟ್ರೀಯ

ಸಧ್ಯದಲ್ಲೇ ಪ್ರಾರಂಭವಾಗಲಿದೆ ಹೊಸ ಸಹಕಾರಿ ಟ್ಯಾಕ್ಸಿ ಸೇವೆ

ನವದೆಹಲಿ: ಹೊಸ ಸಹಕಾರಿ ಟ್ಯಾಕ್ಸಿ ಸೇವೆ ಶೀಘ್ರದಲ್ಲೇ ಪ್ರಾರಂಭಗೊಳ್ಳಲಿದೆ, ಇದರಲ್ಲಿ ದ್ವಿಚಕ್ರ ವಾಹನಗಳು, ಟ್ಯಾಕ್ಸಿಗಳು, ಆಟೋ ರಿಕ್ಷಾಗಳು ಮತ್ತು ನಾಲ್ಕು ಚಕ್ರ ವಾಹನಗಳ ನೋಂದಣಿ ಸಾಧ್ಯವಾಗಲಿದೆ. "ಸಹಕಾರದಿಂದ ಸಮೃದ್ಧಿಗೆ" ಎಂಬ ತತ್ವದ ಆಧಾರದ ಮೇಲೆ, ಈ ಯೋಜನೆಯು ಟ್ಯಾಕ್ಸಿ ಚಾಲಕರ ಆದಾಯ ಮತ್ತು ಕೆಲಸದ ಪರಿಸ್ಥಿತಿಯನ್ನು ಸುಧಾರಿಸುವ ಗುರಿಯನ್ನು…

ಪೆರಾಜೆ ಶ್ರೀ ಶಾಸ್ತಾವು ದೇವಸ್ಥಾನದಲ್ಲಿ ಜಾತ್ರೋತ್ಸವ – ಬೇಟೆ ಕರಿಮಗನ್ ಈಶ್ವರನ್ ಬೆಳ್ಳಾಟ
ಧಾರ್ಮಿಕ

ಪೆರಾಜೆ ಶ್ರೀ ಶಾಸ್ತಾವು ದೇವಸ್ಥಾನದಲ್ಲಿ ಜಾತ್ರೋತ್ಸವ – ಬೇಟೆ ಕರಿಮಗನ್ ಈಶ್ವರನ್ ಬೆಳ್ಳಾಟ

ಶ್ರೀ ಶಾಸ್ತಾವು ದೇವಸ್ಥಾನ ಪೆರಾಜೆಯಲ್ಲಿ ಜಾತ್ರೋತ್ಸವವು ವಿಜೃಂಭಣೆಯಿಂದ ನಡೆಯುತ್ತಿದೆ. ದಿನಾಂಕ 28-03-2025 ರಂದು ರಾತ್ರಿ 8:00 ಗಂಟೆಯಿಂದ ಕಾಳ ಮುಲಿಯನ್ ಮತ್ತು ಮುಕಂಡನ್ ದೈವಗಳ ಬೆಳ್ಳಾಟಗಳು ನಡೆದಿದ್ದು, ಅದರ ಬಳಿಕ ತುಳು ಕೋಲಗಳ ಬೆಳ್ಳಾಟ 2 ಹಾಗೂ ಬೇಟೆ ಕರಿಮಗನ್ ಈಶ್ವರನ್ ಬೆಳ್ಳಾಟ ಸೇವೆಗಳು ನಡೆದವು ಅಂತಿಮವಾಗಿ, ತುಳು…

ಆರ್‌ಸಿಬಿ ಬೌಲರ್‌ಗಳ ನಿಖರ ದಾಳಿಗೆ ಬೆದರಿದ ಸಿಎಸ್‌ಕೆ: 17 ವರುಷಗಳ ಬಳಿಕ ಚೆಪಾಕ್ ನಲ್ಲಿ ಚೆನ್ನೈ ವಿರುದ್ಧ ಭರ್ಜರಿ ಜಯ.
ಕ್ರೀಡೆ

ಆರ್‌ಸಿಬಿ ಬೌಲರ್‌ಗಳ ನಿಖರ ದಾಳಿಗೆ ಬೆದರಿದ ಸಿಎಸ್‌ಕೆ: 17 ವರುಷಗಳ ಬಳಿಕ ಚೆಪಾಕ್ ನಲ್ಲಿ ಚೆನ್ನೈ ವಿರುದ್ಧ ಭರ್ಜರಿ ಜಯ.

ಚೆನ್ನೈ: ಐಪಿಎಲ್ 2025 ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಇತಿಹಾಸವನ್ನು ಬರೆದಿದೆ! ಚೆಪಾಕ್ ಮೈದಾನದಲ್ಲಿ ನಡೆದ ಮಹತ್ವದ ಪಂದ್ಯದಲ್ಲಿ ಆರ್‌ಸಿಬಿ ತಂಡ 50 ರನ್ ಗಳ ಭರ್ಜರಿ ಜಯ ಸಾಧಿಸಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ 7 ವಿಕೆಟ್ ಗೆ 197 ರನ್…

ಭಾರತದ ಕಾರ್ಬನ್ ಕ್ರೆಡಿಟ್ ಮಾರುಕಟ್ಟೆಯಲ್ಲಿ ಹೊಸ ಕ್ರಮಗಳು: ಹಸಿರು ಯೋಜನೆಗಳಿಗೆ ಉತ್ತೇಜನ
ರಾಷ್ಟ್ರೀಯ

ಭಾರತದ ಕಾರ್ಬನ್ ಕ್ರೆಡಿಟ್ ಮಾರುಕಟ್ಟೆಯಲ್ಲಿ ಹೊಸ ಕ್ರಮಗಳು: ಹಸಿರು ಯೋಜನೆಗಳಿಗೆ ಉತ್ತೇಜನ

ನವದೆಹಲಿ: ಭಾರತ ಸರ್ಕಾರವು ಪರಿಸರ ಮಾಲಿನ್ಯವನ್ನು ಕಡಿಮೆ ಮಾಡಲು ಮತ್ತು ಹಸಿರು ಯೋಜನೆಗಳನ್ನು ಪ್ರೋತ್ಸಾಹಿಸಲು ಭಾರತೀಯ ಕಾರ್ಬನ್ ಮಾರುಕಟ್ಟೆ (ICM) ಯ ಅಡಿಯಲ್ಲಿ ಹೊಸ ನಿಯಮಗಳನ್ನು ಅನುಮೋದಿಸಿದೆ. ಈ ಕ್ರಮವು ಕೈಗಾರಿಕೆಗಳು ಮತ್ತು ಉದ್ಯಮಗಳನ್ನು ಮಾಲಿನ್ಯ ಕಡಿತಗೊಳಿಸಲು ಪ್ರೇರೇಪಿಸಲಿದೆ ಹಾಗೂ ಕಾರ್ಬನ್ ಕ್ರೆಡಿಟ್ ಗಳಿಸಿಕೊಳ್ಳಲು ಸಹಾಯ ಮಾಡಲಿದೆ. ಕಾರ್ಬನ್…

ಕರ್ನಾಟಕ ಸರ್ಕಾರದ ಇ-ಪ್ರಸಾದ ಯೋಜನೆ: ಭಕ್ತರ ಮನೆ ಬಾಗಿಲಿಗೆ ಪ್ರಸಾದ.
ಧಾರ್ಮಿಕ

ಕರ್ನಾಟಕ ಸರ್ಕಾರದ ಇ-ಪ್ರಸಾದ ಯೋಜನೆ: ಭಕ್ತರ ಮನೆ ಬಾಗಿಲಿಗೆ ಪ್ರಸಾದ.

ಬೆಂಗಳೂರು: ಕರ್ನಾಟಕ ಸರ್ಕಾರ ಇ-ಪ್ರಸಾದ ಯೋಜನೆಯನ್ನು ಪ್ರಾರಂಭಿಸಿದ್ದು, ಮುಜರಾಯಿ ಇಲಾಖೆಯ ಅಡಿಯಲ್ಲಿ ಬರುವ ಪ್ರಸಿದ್ಧ ದೇವಾಲಯಗಳಿಂದ ಭಕ್ತರು ಮನೆಯಲ್ಲಿದ್ದೇ ಪ್ರಸಾದವನ್ನು ಆರ್ಡರ್ ಮಾಡಿಕೊಳ್ಳಬಹುದು. ಪ್ರಾಯೋಗಿಕ ಹಂತದಲ್ಲಿ 14 ಪ್ರಮುಖ ದೇವಾಲಯಗಳು ಈ ಸೇವೆಯಲ್ಲಿ ಭಾಗಿಯಾಗಿದ್ದು, ಕುಕ್ಕೆ ಸುಬ್ರಹ್ಮಣ್ಯ, ಕೊಲ್ಲೂರು, ಸವದತ್ತಿ, ಗಣಗಾಪುರ ಸೇರಿವೆ. ಈ ಸೇವೆಯನ್ನು ಸಾಮಾನ್ಯ ಸೇವಾ…

ನಂದಿನಿ ಹಾಲಿನ ದರ ಹೆಚ್ಚಳ: ಲೀಟರ್‌ಗೆ ₹4 ಹೆಚ್ಚಳ
ರಾಜ್ಯ

ನಂದಿನಿ ಹಾಲಿನ ದರ ಹೆಚ್ಚಳ: ಲೀಟರ್‌ಗೆ ₹4 ಹೆಚ್ಚಳ

ಬೆಂಗಳೂರು, ಮಾರ್ಚ್ 27: ಕರ್ನಾಟಕ ಸರ್ಕಾರ ನಂದಿನಿ ಹಾಲಿನ ದರವನ್ನು ಲೀಟರ್‌ಗೆ ₹4 ಹೆಚ್ಚಿಸಲು ಅನುಮೋದನೆ ನೀಡಿದೆ. ಈ ನಿರ್ಧಾರವನ್ನು ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ. ಇದರೊಂದಿಗೆ, ನಂದಿನಿ ಹಾಲಿನ ನೀಲಿ ಪ್ಯಾಕೆಟ್ ದರ ₹44 ರಿಂದ ₹48ಕ್ಕೆ ಏರಿಕೆಯಾಗಿದೆ. ಈ ಬೆಲೆ ಏರಿಕೆಯಿಂದ ಹೋಟೆಲ್‌ಗಳು, ಕಾಫಿ-ಚಹಾ ಮಾರಾಟಗಾರರು…

ಇಂದು ವಿಶ್ವ ನಾಟಕ ದಿನ – ರಂಗಭೂಮಿಯ ಮಹತ್ವ ಮತ್ತು ಆಚರಣಾ ವೈಶಿಷ್ಟ್ಯಗಳು
ಮನೋರಂಜನೆ

ಇಂದು ವಿಶ್ವ ನಾಟಕ ದಿನ – ರಂಗಭೂಮಿಯ ಮಹತ್ವ ಮತ್ತು ಆಚರಣಾ ವೈಶಿಷ್ಟ್ಯಗಳು

ರಂಗಭೂಮಿಯ ಪ್ರಭಾವ ಮತ್ತು ವಿಶ್ವ ನಾಟಕ ದಿನದ ಹಿನ್ನೆಲೆವಿಶ್ವ ನಾಟಕ ದಿನವನ್ನು ಪ್ರತಿ ವರ್ಷ ಮಾರ್ಚ್ 27 ರಂದು ಆಚರಿಸಲಾಗುತ್ತದೆ. 1961ರಲ್ಲಿ ಇಂಟರ್‌ನ್ಯಾಷನಲ್ ಥಿಯೇಟರ್ ಇನ್‌ಸ್ಟಿಟ್ಯೂಟ್ (ITI) ಈ ದಿನವನ್ನು ಪ್ರಾರಂಭಿಸಿದಾಗಿನಿಂದ, ರಂಗಭೂಮಿ ಮತ್ತು ನಾಟಕ ಕಲೆಯ ಮಹತ್ವವನ್ನು ಒತ್ತಿಹೇಳಲು ಇದು ಪ್ರಮುಖ ವೇದಿಕೆಯಾಗುತ್ತಿದೆ. ರಂಗಭೂಮಿಯು ಸಂಸ್ಕೃತಿ ಮತ್ತು…

ಬಿಗ್ ಬಾಸ್ ಸ್ಪರ್ಧಿಗಳಾದ ರಜತ್ ಕಿಶನ್ ಮತ್ತು ವಿನಯ್ ಗೌಡ ಪೊಲೀಸ್ ಕಸ್ಟಡಿಗೆ
ಅಪರಾಧ

ಬಿಗ್ ಬಾಸ್ ಸ್ಪರ್ಧಿಗಳಾದ ರಜತ್ ಕಿಶನ್ ಮತ್ತು ವಿನಯ್ ಗೌಡ ಪೊಲೀಸ್ ಕಸ್ಟಡಿಗೆ

ಬೆಂಗಳೂರು: ಸಾರ್ವಜನಿಕವಾಗಿ ಮಚ್ಚು ಹಿಡಿದು ರೀಲ್ಸ್ ಮಾಡಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಬಿಗ್ ಬಾಸ್ ಸ್ಪರ್ಧಿಗಳಾದ ರಜತ್ ಕಿಶನ್ ಮತ್ತು ವಿನಯ್ ಗೌಡ ಅವರನ್ನು ಬೆಂಗಳೂರು ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ನ್ಯಾಯಾಲಯದ ಆದೇಶ: ಬೆಂಗಳೂರು 24ನೇ ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ಎಸ್.…

error: Content is protected !!