ಅಂತರಾಷ್ಟ್ರೀಯ

ನೆಬಿಲೊ ಟೆಕ್ನಾಲಜೀಸ್‌ನ ಸರ್ವರ್ ಹ್ಯಾಕ್: ₹378 ಕೋಟಿ ಮೌಲ್ಯದ ಕ್ರಿಪ್ಟೋ ಕರೆನ್ಸಿ ಕಳವು! ಬೆಂಗಳೂರಿನಲ್ಲಿ ಅತಿದೊಡ್ಡ ಸೈಬರ್ ವಂಚನೆ
ಅಂತರಾಷ್ಟ್ರೀಯ ಅಪರಾಧ

ನೆಬಿಲೊ ಟೆಕ್ನಾಲಜೀಸ್‌ನ ಸರ್ವರ್ ಹ್ಯಾಕ್: ₹378 ಕೋಟಿ ಮೌಲ್ಯದ ಕ್ರಿಪ್ಟೋ ಕರೆನ್ಸಿ ಕಳವು! ಬೆಂಗಳೂರಿನಲ್ಲಿ ಅತಿದೊಡ್ಡ ಸೈಬರ್ ವಂಚನೆ

ಬೆಂಗಳೂರು, ಜುಲೈ 30 – ರಾಜ್ಯದ ಇತಿಹಾಸದಲ್ಲಿಯೇ ಅತಿದೊಡ್ಡ ಸೈಬರ್ ಅಪರಾಧವೊಂದು ಬೆಂಗಳೂರಿನ ವೈಟ್‌ಫೀಲ್ಡ್ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ. ಖಾಸಗಿ ಕಂಪನಿಯಾದ ನೆಬಿಲೊ ಟೆಕ್ನಾಲಜಿಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಸರ್ವರ್‌ನ್ನು ಸೈಬರ್ ಖದೀಮರು ಹ್ಯಾಕ್ ಮಾಡಿ, ಸುಮಾರು ₹378 ಕೋಟಿ ಮೌಲ್ಯದ ಕ್ರಿಪ್ಟೋ ಕರೆನ್ಸಿ (44 ಮಿಲಿಯನ್ USDT) ಕಳವು ಮಾಡಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ, ಕಂಪನಿಯಲ್ಲಿ ಪಾರ್ಟ್‌ಟೈಮ್ ಕೆಲಸ ಮಾಡುತ್ತಿದ್ದ ನೌಕರನ ಲ್ಯಾಪ್‌ಟಾಪ್‌ನ ಮೂಲಕವೇ ಈ ದಾಳಿ ನಡೆದಿರುವ ಶಂಕೆಯಿದೆ. ಈ ಸಂಬಂಧ ವೈಟ್‌ಫೀಲ್ಡ್ ಸೈಬರ್…

ರಾಜ್ಯ

ಧಾರ್ಮಿಕ

ಇಂದು ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳವರ 50ನೇ ವರ್ಧಂತೀ

ಗೋಕರ್ಣ: ಶ್ರೀ ರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ಸುವರ್ಣ ವರ್ಧಂತೀ ಗೋಕರ್ಣದ ಅಶೋಕೆಯಲ್ಲಿ ಮಠದ ಶಿಷ್ಯರಿಂದ ವಿಶೇಷವಾಗಿ ಆಚರಿಸಲಾಯಿತು. ಸಾವಿರಾರು ಮಾತೆಯರಿಂದ ಕುಂಕುಮಾರ್ಚನೆ ಸೇವೆ ಮತ್ತು ಹವ್ಯಕ ಮಹಾಮಂಡಲದ ಶಿಷ್ಯರಿಂದ ಮಹಾರುದ್ರ ಪಾರಾಯಣ ನೆರವೇರಿತು. ಹಾಗೂ ಈ ವಿಶೇಷ ದಿನದಂದು 50 ಸಾವಿರ ಗಿಡಗಳನ್ನು ನೆಟ್ಟು ಪೋಷಿಸುವ ನಿರ್ಧಾರದೊಂದಿಗೆ ಮಠದ ಶಿಷ್ಯರು 50ನೇ ವರ್ಧಂತೀಯನ್ನು ಅರ್ಥಪೂರ್ಣವಾಗಿ ಆಚರಿಸಿದರು. ಶ್ರೀಗಳವರ ವರ್ಧಂತೀ ಪ್ರಯುಕ್ತ ವೈದಿಕರಿಂದ ಅರುಣಪ್ರಶ್ನಪಾರಾಯಣ, ನವಗ್ರಹ ಶಾಂತಿ, ಅರುಣ ಹವನ, ಆಯುಷ್ಯ ಸೂಕ್ತ ಹವನ,…

ಇಂದು ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳವರ 50ನೇ ವರ್ಧಂತೀ
ಆಧ್ಯಾತ್ಮ ಧಾರ್ಮಿಕ ರಾಜ್ಯ
ಸೌಹಾರ್ದ ಸಂಚಾರ ಸುಳ್ಯ ದ ಉಪಯಾತ್ರೆಗೆ ಗಾಂಧಿನಗರ ದಿಂದ ಚಾಲನೆ
ಧಾರ್ಮಿಕ ರಾಷ್ಟ್ರೀಯ

ಸೌಹಾರ್ದ ಸಂಚಾರ ಸುಳ್ಯ ದ ಉಪಯಾತ್ರೆಗೆ ಗಾಂಧಿನಗರ ದಿಂದ ಚಾಲನೆ

SჄS ಕರ್ನಾಟಕ ರಾಜ್ಯ ಸಮಿತಿ ನಡೆಸುವ ಸೌಹಾರ್ದ ಸಂಚಾರ ಕಾರ್ಯಕ್ರಮವು ಕುಂದಾಪುರದಿಂದ ಸುಳ್ಯ ದವರೆಗೆ ನಡೆಯಲಿದ್ದು ಅದರ ಸಮಾರೋಪ ಸಮಾರಂಭವು ಸುಳ್ಯ ದಲ್ಲಿ ದಿನಾಂಕ 16 ನೇ ತಾರೀಕಿನಂದು ವಿಜೃಂಭಣೆಯಿಂದ ನಡೆಯಲಿದ್ದು ಅದರ ಪ್ರಚಾರಾರ್ಥ ಸುಳ್ಯ ಝೋನ್ ವ್ಯಾಪ್ತಿಯಲ್ಲಿ ಉಪಯಾತ್ರೆಗೆ ಇಂದು ಚಾಲನೆ ನೀಡಲಾಯಿತು. ಯಾತ್ರಾ ನಾಯಕರಾದ ಅಬ್ದುಲ್ ಹಮೀದ್ ಬೀಜಕೊಚ್ಚಿ ಯವರಿಗೆ SჄS ಸುಳ್ಯ ಝೋನ್ ನಾಯಕರು ಧ್ವಜ ಹಸ್ತಾಂತರ ಮಾಡುವ ಮೂಲಕ ಎರಡು ದಿನಗಳ ಉಪಯಾತ್ರೆಗೆ ಚಾಲನೆ ನೀಡಿದರು. ಆದಿತ್ಯವಾರ ಗಾಂಧಿನಗರ ದಿಂದ ಆರಂಭಗೊಂಡು…

ಗುರು ಪೂರ್ಣಿಮಾ 2025: ಜ್ಞಾನದ ದೀಪ ಪ್ರಜ್ವಲಿಸುವ ಪುಣ್ಯದಿನ

2025ರ ಜುಲೈ 10 ರಂದು ದೇಶದಾದ್ಯಂತ ಗುರು ಪೂರ್ಣಿಮಾ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಆಷಾಢ ಮಾಸದ ಈ ಪವಿತ್ರ ಪೂರ್ಣಿಮಾ ತಿಥಿಯಲ್ಲಿ ಮಹರ್ಷಿ ವೇದವ್ಯಾಸರ ಜಯಂತಿಯನ್ನು ಸಂಭ್ರಮಿಸಲಾಗುತ್ತದೆ. ವೇದವ್ಯಾಸರು ವೇದಗಳನ್ನು ವಿಭಜಿಸಿ ಎಲ್ಲರಿಗೂ ತಿಳಿವಳಿಕೆ ನೀಡಿದ ಮಹಾನ್ ಋಷಿಯಾಗಿದ್ದು, ಅವರಿಗೆ ಗೌರವ ಸಲ್ಲಿಸುವ ದಿನವೇ ಗುರು ಪೂರ್ಣಿಮಾ. ಈ ಕಾರಣದಿಂದ ಈ ದಿನವನ್ನು "ವ್ಯಾಸ ಪೂರ್ಣಿಮಾ" ಎಂದೂ ಕರೆಯಲಾಗುತ್ತದೆ. ಗುರು ಎಂಬ ಶಬ್ದದ ಅರ್ಥ 'ಅಂಧಕಾರವನ್ನು ದೂರ ಮಾಡುವವನು'. ಹಿಂದೂ ಧರ್ಮದಲ್ಲಿ ಮಾತ್ರವಲ್ಲದೆ ಬೌದ್ಧ ಮತ್ತು ಜೈನ…

ಗುರು ಪೂರ್ಣಿಮಾ 2025: ಜ್ಞಾನದ ದೀಪ ಪ್ರಜ್ವಲಿಸುವ ಪುಣ್ಯದಿನ
ಅಂತರಾಷ್ಟ್ರೀಯ ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ ಶೈಕ್ಷಣಿಕ
ಶ್ರೀ ಶ್ರೀ ರಾಘವಶ್ವರಭಾರತೀ ಮಹಾಸ್ವಾಮಿಗಳವರ ಸ್ವಭಾಷಾ ಚಾತುರ್ಮಾಸ್ಯ: ಜುಲೈ 10 ರಿಂದ ಸೆಪ್ಟೆಂಬರ್ 7ರ ವರೆಗೆ
ಆಧ್ಯಾತ್ಮ ಧಾರ್ಮಿಕ

ಶ್ರೀ ಶ್ರೀ ರಾಘವಶ್ವರಭಾರತೀ ಮಹಾಸ್ವಾಮಿಗಳವರ ಸ್ವಭಾಷಾ ಚಾತುರ್ಮಾಸ್ಯ: ಜುಲೈ 10 ರಿಂದ ಸೆಪ್ಟೆಂಬರ್ 7ರ ವರೆಗೆ

ಪರಮಪೂಜ್ಯ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ಚಾತುರ್ಮಾಸ್ಯ , ಗೋಕರ್ಣದ ಶ್ರೀರಾಮಚಂದ್ರಾಪುರ ಮಠದಲ್ಲಿ ಸ್ವಭಾಷಾ ಚಾತುರ್ಮಾಸ್ಯ 2025 ಜುಲೈ 10 ರಿಂದ ಸೆಪ್ಟೆಂಬರ್ 7ರ ವರೆಗೆ ನಡೆಯುತ್ತಿದೆ. ಈ ಪವಿತ್ರ ಚಾತುರ್ಮಾಸ್ಯ ಕಾಲದಲ್ಲಿ ವಿವಿಧ ಧಾರ್ಮಿಕ, ಸಾಂಸ್ಕೃತಿಕ, ಸಾಮಾಜಿಕ ಮತ್ತು ನೈತಿಕ ಪ್ರಜ್ಞೆಯ ಕಾರ್ಯಕ್ರಮಗಳು ಯೋಜಿಸಲಾಗಿದೆ. ಕಾರ್ಯಕ್ರಮದ ಪ್ರಮುಖ ದಿನಾಂಕಗಳು ಇಂತಿವೆ:ಶ್ರೀವ್ಯಾಸಪೂಜೆ - ಜುಲೈ 10,ಶ್ರೀಗುರುಪೌರ್ಣಿಮೆ - ಜುಲೈ 13,ಸ್ವಭಾಷಾ ಗೋಷ್ಠಿ 1 - ಜುಲೈ 21,ಶ್ರೀಕೃಷ್ಣಜನ್ಮಾಷ್ಟಮಿ - ಆಗಸ್ಟ್ 16,ಸ್ವಭಾಷಾ ಗೋಷ್ಠಿ 2 -…

ಕ್ರೀಡೆ

ಮಂಗಳೂರು ವಿದ್ಯಾರ್ಥಿನಿ ರೆಮೊನಾ ಎವೆಟ್ ಪೆರೇರಾ ಅವರ 170 ಗಂಟೆಗಳ ಭರತನಾಟ್ಯ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಸೇರಲು ಸಜ್ಜು
ಅಂತರಾಷ್ಟ್ರೀಯ ಮನೋರಂಜನೆ ರಾಜ್ಯ ರಾಷ್ಟ್ರೀಯ ಶೈಕ್ಷಣಿಕ

ಮಂಗಳೂರು ವಿದ್ಯಾರ್ಥಿನಿ ರೆಮೊನಾ ಎವೆಟ್ ಪೆರೇರಾ ಅವರ 170 ಗಂಟೆಗಳ ಭರತನಾಟ್ಯ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಸೇರಲು ಸಜ್ಜು

ಮಂಗಳೂರು: ಸೆಂಟ್ ಅಲೋಶಿಯಸ್ ಡೀಮ್ಡ್ ಯೂನಿವರ್ಸಿಟಿಯ ವಿದ್ಯಾರ್ಥಿನಿ ರೆಮೊನಾ ಎವೆಟ್ ಪೆರೇರಾ ಇವಳು ಐತಿಹಾಸಿಕ 170 ಗಂಟೆಗಳ ಭರತನಾಟ್ಯ ಮ್ಯಾರಥಾನ್ ನಲ್ಲಿ ಭಾಗವಹಿಸಿ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಸೇರಲು ಸಜ್ಜಾಗಿದ್ದಾರೆ. ಜುಲೈ 21 ರಂದು ಪ್ರಾರಂಭವಾದ ಈ ಮ್ಯಾರಥಾನ್ ಇಂದು, ಜುಲೈ 28ರಂದು ಮಧ್ಯಾಹ್ನ 1…

ಪ್ರಧಾನಿ ಮೋದಿಯವರಿಗೆ 75% ಜನಮಾನ್ಯತೆ: ವಿಶ್ವದ ಶ್ರೇಷ್ಠ ನಾಯಕರು ಎಂಬ ಗೌರವ
ಅಂತರಾಷ್ಟ್ರೀಯ ರಾಷ್ಟ್ರೀಯ

ಪ್ರಧಾನಿ ಮೋದಿಯವರಿಗೆ 75% ಜನಮಾನ್ಯತೆ: ವಿಶ್ವದ ಶ್ರೇಷ್ಠ ನಾಯಕರು ಎಂಬ ಗೌರವ

ನವದೆಹಲಿ: ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವಿಶ್ವದ ಪ್ರಮುಖ ನಾಯಕತ್ವ ಮೌಲ್ಯಮಾಪನ ಪಟ್ಟಿಯಲ್ಲಿ ಶ್ರೇಷ್ಠ ಸ್ಥಾನವನ್ನು ಪಡೆದಿದ್ದಾರೆ. ಅಮೆರಿಕದ ಪ್ರಸಿದ್ಧ ಸಂಶೋಧನಾ ಸಂಸ್ಥೆಯಾದ "ಮೋರ್ನಿಂಗ್ ಕಾನ್ಸಲ್ಟ್" ಬಿಡುಗಡೆ ಮಾಡಿದ ವರದಿಯ ಪ್ರಕಾರ, ಮೋದಿಗೆ 75% ಶೇಕಡಾ ಜನಮಾನ್ಯತೆ ಲಭಿಸಿದ್ದು, ಇತರ ಯಾವುದೇ ರಾಷ್ಟ್ರದ ನಾಯಕರಿಗೆ ಇದರ ಸಮೀಪವೂ…

ಜಡೇಜಾ ಮತ್ತು ವಾಷಿಂಗ್ಟನ್ ಸುಂದರ್ ಅಜೇಯ ಶತಕ: ನಾಲ್ಕನೇ ಟೆಸ್ಟ್ ಪಂದ್ಯ ಡ್ರಾ
ಕ್ರೀಡೆ

ಜಡೇಜಾ ಮತ್ತು ವಾಷಿಂಗ್ಟನ್ ಸುಂದರ್ ಅಜೇಯ ಶತಕ: ನಾಲ್ಕನೇ ಟೆಸ್ಟ್ ಪಂದ್ಯ ಡ್ರಾ

ಮ್ಯಾಂಚೆಸ್ಟರ್: ಭಾರತ ಮತ್ತು ಇಂಗ್ಲೆಂಡಿನ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯದವನ್ನು, ಭಾರತದ ಆಲ್ರೌಂಡರ್‌ ರವೀಂದ್ರ ಜಡೇಜಾ ಮತ್ತು ವಾಷಿಂಗ್ಟನ್ ಸುಂದರ್ ಅವರ ಶತಕಗಳ ಸಹಾಯದಿಂದ ಭಾರತ ಡ್ರಾ ಮಾಡಿಕೊಂಡಿದೆ. ಐದನೇ ದಿನದ ಕೊನೆಗೆ ಭಾರತ 143 ಓವರ್‌ಗಳಲ್ಲಿ 425/4 ರನ್‌ಗಳನ್ನು ಗಳಿಸಿ ಇಂಗ್ಲೆಂಡಿನ 311 ರನ್‌ಗಳ ಭಾರೀ ಮೊದಲ…

ಹರಿದ್ವಾರದ ಮಾನಸ ದೇವಿ ದೇಗುಲದ ಬಳಿ ಭೀಕರ ಕಾಲ್ತುಳಿತ – ಆರು ಮಂದಿ ಭಕ್ತರ ದುರ್ಮರಣ, ಹಲವು ಮಂದಿಗೆ ಗಾಯ
ರಾಷ್ಟ್ರೀಯ

ಹರಿದ್ವಾರದ ಮಾನಸ ದೇವಿ ದೇಗುಲದ ಬಳಿ ಭೀಕರ ಕಾಲ್ತುಳಿತ – ಆರು ಮಂದಿ ಭಕ್ತರ ದುರ್ಮರಣ, ಹಲವು ಮಂದಿಗೆ ಗಾಯ

ಹರಿದ್ವಾರ (ಉತ್ತರಾಖಂಡ): ದಟ್ಟ ಭಕ್ತಸಂದಣಿಯಿಂದ ಹರಿದ್ವಾರದ ಪ್ರಸಿದ್ಧ ಮಾನಸ ದೇವಿ ದೇವಸ್ಥಾನಕ್ಕೆ ತೆರಳುವ ದಾರಿ ಮೇಲಿನ ಮೆಟ್ಟಿಲುಗಳಲ್ಲಿ ಭೀಕರ ಕಾಲ್ತುಳಿತ ಸಂಭವಿಸಿ, ಆರು ಮಂದಿ ಭಕ್ತರು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ. ಹಲವಾರು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಸುಮಾರು 35 ಮಂದಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ…

ಆನೆಗುಂಡಿಯಲ್ಲಿ ಗಾಳಿ ಮಳೆಗೆ ಬಿದ್ದ ಮರ: ಕರೆಂಟ್ ಇಲ್ಲದೆ ಸುಳ್ಯ ಕತ್ತಲೆಯಲ್ಲಿ
ರಾಜ್ಯ

ಆನೆಗುಂಡಿಯಲ್ಲಿ ಗಾಳಿ ಮಳೆಗೆ ಬಿದ್ದ ಮರ: ಕರೆಂಟ್ ಇಲ್ಲದೆ ಸುಳ್ಯ ಕತ್ತಲೆಯಲ್ಲಿ

ಸುಳ್ಯದಲ್ಲಿ ಮಳೆ ಹನಿ ಬಿದ್ದರೆ ಸಾಕು, ಕರೆಂಟ್ ಕಟ್ ಆಗುವುದು ಸಾಮಾನ್ಯ . ಆನೆಗುಂಡಿಯಲ್ಲಿ ಮರ ಬಿದ್ದು ವಿದ್ಯುತ್ ಕಂಬಗಳು ಮುರಿದುಬಿದ್ದ ಹಿನ್ನೆಲೆಯಲ್ಲಿ ಸಂಜೆಯಿಂದ ಸುಳ್ಯಕ್ಕೆ ಸಂಪೂರ್ಣ ವಿದ್ಯುತ್ ಸರಬರಾಜು ಸ್ಥಗಿತಗೊಂಡಿದೆ. ವಿದ್ಯುತ್ ಇಲಾಖೆಯ ಮೂಲಗಳ ಪ್ರಕಾರ, ಮರ ತೆರವು ಹಾಗೂ ತಂತಿ ದುರಸ್ತಿ ಕಾರ್ಯ ಮುಂದುವರೆದಿದ್ದು, ಅಂದಾಜು…

ಧರ್ಮಸ್ಥಳ ತೆಲೆಬುರುಡೆ ಪ್ರಕರಣ: 8 ಗಂಟೆಗಳ ಎಸ್‌ಐಟಿ ವಿಚಾರಣೆ, ಮುಸುಕುಧಾರಿ ವ್ಯಕ್ತಿ ಅಜ್ಞಾತ ಸ್ಥಳಕ್ಕೆ
ಅಪರಾಧ ರಾಜ್ಯ ರಾಷ್ಟ್ರೀಯ

ಧರ್ಮಸ್ಥಳ ತೆಲೆಬುರುಡೆ ಪ್ರಕರಣ: 8 ಗಂಟೆಗಳ ಎಸ್‌ಐಟಿ ವಿಚಾರಣೆ, ಮುಸುಕುಧಾರಿ ವ್ಯಕ್ತಿ ಅಜ್ಞಾತ ಸ್ಥಳಕ್ಕೆ

ಧರ್ಮಸ್ಥಳದಲ್ಲಿ ನಡೆದಿದೆ ಎಂದು ಆರೋಪಿಸಲಾಗಿರುವ ನೂರಾರು ಶವಗಳ ಹೂತಿಟ್ಟ ಪ್ರಕರಣ ಹಾಗೂ ಇತರ ಸಂಬಂಧಿತ ಘಟನೆಗಳು ಇತ್ತೀಚೆಗೆ ಭಾರಿ ಕೋಲಾಹಲವನ್ನು ಉಂಟುಮಾಡಿವೆ. ಈ ಹಿನ್ನೆಲೆಯಲ್ಲಿ ಧರ್ಮಸ್ಥಳದ ಮಾಜಿ ನೌಕರನಾಗಿದ್ದ ಎನ್ನುವ ಮುಸುಕುಧಾರಿ ವ್ಯಕ್ತಿಯೊಬ್ಬನು "ನಾನು ಶವಗಳನ್ನು ಹೂತಿದ್ದೆ" ಎಂಬ ಸ್ಫೋಟಕ ಆರೋಪ ಹೊರಿಸಿದ್ದರಿಂದ, ತನಿಖೆಗೆ ಎಸ್ಐಟಿ ತಂಡ ರಚನೆಯಾಗಿದೆ.…

ಪೂಂಚ್‌ನಲ್ಲಿ ಭೀಕರ ನೆಲಬಾಂಬ್ ಸ್ಫೋಟ – ಅಗ್ನಿವೀರ ಲಲಿತ್ ಕುಮಾರ್ ಹುತಾತ್ಮ, ಇಬ್ಬರು ಸೈನಿಕರಿಗೆ ಗಾಯ
ರಾಷ್ಟ್ರೀಯ

ಪೂಂಚ್‌ನಲ್ಲಿ ಭೀಕರ ನೆಲಬಾಂಬ್ ಸ್ಫೋಟ – ಅಗ್ನಿವೀರ ಲಲಿತ್ ಕುಮಾರ್ ಹುತಾತ್ಮ, ಇಬ್ಬರು ಸೈನಿಕರಿಗೆ ಗಾಯ

ಪೂಂಚ್ (ಜಮ್ಮು ಮತ್ತು ಕಾಶ್ಮೀರ): ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆ (LoC) ಬಳಿ ಗಡಿಪ್ರದೇಶದ ಗಸ್ತು ಸಮಯದಲ್ಲಿ ಸಂಭವಿಸಿದ ನೆಲಬಾಂಬ್ ಸ್ಫೋಟದಲ್ಲಿ 7ನೇ ಜೆಎಟಿ ರೆಜಿಮೆಂಟ್‌ನ ಅಗ್ನಿವೀರ ಲಲಿತ್ ಕುಮಾರ್ ಹುತಾತ್ಮರಾಗಿದ್ದಾರೆ. ಈ ದುರಂತದಲ್ಲಿ ಇಬ್ಬರು ಸೈನಿಕರು ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಸೇನಾ ಆಸ್ಪತ್ರೆಗೆ ದಾಖಲಿಸಲಾಗಿದೆ.…

ಪಶ್ಚಿಮ ತೀರದಲ್ಲಿ ಇಸ್ರೇಲಿ ಸೆಟ್ಟಲರ್‌ಗಳು ಮತ್ತು ಸೇನೆಯ ದಾಳಿಯಿಂದ ಪ್ಯಾಲೆಸ್ಟೈನ್ ಜನ ತತ್ತರ
ಅಂತರಾಷ್ಟ್ರೀಯ

ಪಶ್ಚಿಮ ತೀರದಲ್ಲಿ ಇಸ್ರೇಲಿ ಸೆಟ್ಟಲರ್‌ಗಳು ಮತ್ತು ಸೇನೆಯ ದಾಳಿಯಿಂದ ಪ್ಯಾಲೆಸ್ಟೈನ್ ಜನ ತತ್ತರ

ಪಶ್ಚಿಮ ತೀರದ ಬೆಥ್ಲೆಹೆಮ್ ಮತ್ತು ಜೆರಿಕೋ ಪ್ರದೇಶಗಳಲ್ಲಿ ಇಸ್ರೇಲಿ ಸೆಟ್ಟಲರ್‌ಗಳು ಹಾಗೂ ಸೇನೆ ಮತ್ತೆ ಪ್ಯಾಲೆಸ್ಟೈನೀಯ ಪ್ರದೇಶಗಳಲ್ಲಿ ದಾಳಿಯನ್ನು ಮುಂದುವರಿಸಿದ್ದಾರೆ. ಜೆರಿಕೋ ಉತ್ತರದಲ್ಲಿರುವ ಶಲ್ಲಾಲಾತ್ ಅಲ್-ಔಜಾ ಎಂಬ ಪ್ಯಾಲೆಸ್ಟೈನ್ ಗ್ರಾಮದಲ್ಲಿ ಸೆಟ್ಟಲರ್‌ಗಳು ಅಕ್ರಮವಾಗಿ ನುಗ್ಗಿ, ಸ್ಥಳೀಯ ಭೂಮಿಯಲ್ಲಿ ತಮ್ಮ ಮೇಕೆಗಳನ್ನು ಮೇಯಿಸುತ್ತಿದ್ದಾರೆ. ಸ್ಥಳೀಯ ಬೆಡವಿನ್ ಹಕ್ಕುಗಳ ಸಂಘಟನೆಯ ಒಬ್ಬ…

ಕಾರ್ಗಿಲ್ ವಿಜಯ ದಿವಸ್: ವೀರ ಯೋಧರ ಶೌರ್ಯಕ್ಕೆ ನಮನ
ರಾಷ್ಟ್ರೀಯ

ಕಾರ್ಗಿಲ್ ವಿಜಯ ದಿವಸ್: ವೀರ ಯೋಧರ ಶೌರ್ಯಕ್ಕೆ ನಮನ

ಭಾರತವು ಜುಲೈ 26, 2025ರಂದು 26ನೇ ಕಾರ್ಗಿಲ್ ವಿಜಯ ದಿವಸ್ ಅನ್ನು ದೇಶಾದ್ಯಂತ ಭಾವಪೂರ್ಣವಾಗಿ ಆಚರಿಸಿತು. 1999ರ ಕಾರ್ಗಿಲ್ ಯುದ್ಧದಲ್ಲಿ ಭಾರತೀಯ ಸೇನೆ ‘ಆಪರೇಷನ್ ವಿಜಯ’ ಮೂಲಕ ಪಾಕಿಸ್ತಾನಿ ಸೇನೆಯಿಂದ ಕಬಳಿಸಲಾದ ಭಾರತೀಯ ಭೂಭಾಗವನ್ನು ಪುನಃ ಸ್ವಾಧೀನಪಡಿಸಿ ಐತಿಹಾಸಿಕ ವಿಜಯವನ್ನು ಸಾಧಿಸಿತು. ಈ ಯುದ್ಧದಲ್ಲಿ ತಮ್ಮ ಜೀವವನ್ನು ಬಲಿ…

ಚದುರಂಗ ವಿಶ್ವಕಪ್ 2025 ಫೈನಲ್: ಭಾರತೀಯ ಆಟಗಾರ್ತಿಯರ ಮುಖಾಮುಖಿ
ಅಂತರಾಷ್ಟ್ರೀಯ ಕ್ರೀಡೆ

ಚದುರಂಗ ವಿಶ್ವಕಪ್ 2025 ಫೈನಲ್: ಭಾರತೀಯ ಆಟಗಾರ್ತಿಯರ ಮುಖಾಮುಖಿ

ಜುಲೈ 25:ಚದುರಂಗದ ಜಗತ್ತಿನಲ್ಲಿ ಭಾರತ ಮತ್ತೊಮ್ಮೆ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗುತ್ತಿದೆ. ಮಹಿಳಾ ಚದುರಂಗ ವಿಶ್ವಕಪ್ 2025 ಫೈನಲ್ ಪಂದ್ಯದಲ್ಲಿ ಭಾರತ ಮೂಲದ ಇಬ್ಬರು ಶ್ರೇಷ್ಠ ಮಹಿಳಾ ಚೆಸ್ ಪಟುಗಳು, ಗ್ರ್ಯಾಂಡ್ ಮಾಸ್ಟರ್‌ಗಳು – ಕೊನೇರು ಹಂಪಿ ಮತ್ತು ಯುವ ಪ್ರತಭೆ ದಿವ್ಯ ದೇಶ್ಮುಖ್ – ಪರಸ್ಪರ ಸೆಣಸದ್ದಾರೆ. ಈ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI