ಅಂತರಾಷ್ಟ್ರೀಯ

ದೆಹಲಿ ದೇಗುಲಗಳ ಮೇಲೆ ಉಗ್ರರ ಕಣ್ಣು: ಪಾಕ್ ಹ್ಯಾಂಡ್ಲರ್‌ಗಳ ಜೊತೆ ಸಂಪರ್ಕದಲ್ಲಿದ್ದ ಶಬ್ಬೀರ್ ಲೋನ್ ಜಾಲ ಪತ್ತೆ!
ಅಂತರಾಷ್ಟ್ರೀಯ ಅಪರಾಧ ರಾಷ್ಟ್ರೀಯ

ದೆಹಲಿ ದೇಗುಲಗಳ ಮೇಲೆ ಉಗ್ರರ ಕಣ್ಣು: ಪಾಕ್ ಹ್ಯಾಂಡ್ಲರ್‌ಗಳ ಜೊತೆ ಸಂಪರ್ಕದಲ್ಲಿದ್ದ ಶಬ್ಬೀರ್ ಲೋನ್ ಜಾಲ ಪತ್ತೆ!

​ನವದೆಹಲಿ: ದೇಶದ ರಾಜಧಾನಿ ದೆಹಲಿಯಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದ ಭಯೋತ್ಪಾದಕ ಶಬ್ಬೀರ್ ಲೋನ್ ಮತ್ತು ಆತನ ತಂಡದ ಆಘಾತಕಾರಿ ಮಾಹಿತಿ ಹೊರಬಿದ್ದಿದೆ. ಈ ಭಯೋತ್ಪಾದಕ ಮಾಡ್ಯೂಲ್ ದೆಹಲಿಯ ಪ್ರಸಿದ್ಧ ದೇವಾಲಯಗಳು ಮತ್ತು ಪ್ರಮುಖ ವಾಣಿಜ್ಯ ಕೇಂದ್ರಗಳ ಮೇಲೆ ನಿರಂತರವಾಗಿ ಕಣ್ಣಿಟ್ಟು, ಪರಿಶೀಲನೆ ನಡೆಸಿತ್ತು ಎಂಬ ಅಂಶ ತನಿಖೆಯಿಂದ ತಿಳಿದುಬಂದಿದೆ. ​ ಪಾಕಿಸ್ತಾನದೊಂದಿಗೆ ನಿರಂತರ ಸಂಪರ್ಕ​ಬಂಧಿತ ಉಗ್ರ ಶಬ್ಬೀರ್ ಲೋನ್ ಪಾಕಿಸ್ತಾನ ಮೂಲದ ಉಗ್ರಗಾಮಿ ಹ್ಯಾಂಡ್ಲರ್‌ಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದ ಎನ್ನಲಾಗಿದೆ. ಗಡಿ ಆಚೆಯಿಂದ ಬರುವ ಸೂಚನೆಗಳ…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಸ್ವಿಮ್ಮಿಂಗ್ ಪೂಲ್ ನಲ್ಲಿ ಮೈಸೂರಿನ ಯುವತಿಯರ ಸಾವಿನ ಪ್ರಕರಣ – ರೆಸಾರ್ಟ್ ನ ಮಾಲಕ, ಮೆನೇಜರ್ ಬಂಧನ
ರಾಜ್ಯ

ಸ್ವಿಮ್ಮಿಂಗ್ ಪೂಲ್ ನಲ್ಲಿ ಮೈಸೂರಿನ ಯುವತಿಯರ ಸಾವಿನ ಪ್ರಕರಣ – ರೆಸಾರ್ಟ್ ನ ಮಾಲಕ, ಮೆನೇಜರ್ ಬಂಧನ

ಉಳ್ಳಾಲ ನವೆಂಬರ್ 18: ಉಳ್ಳಾಲದ ವಾಸ್ಕೊ ರೆಸಾರ್ಟ್ ನ ಸ್ವಿಮ್ಮಿಂಗ್ ಪೂಲ್ ನಲ್ಲಿ ಈಜಲು ತೆರಳಿ ಮೂವರು ವಿಧ್ಯಾರ್ಥಿನಿಯರು ಸಾವನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತರನ್ನು ರೆಸಾರ್ಟ್ ಮಾಲೀಕ ಮನೋಹರ್ ವಿ.ಪುತ್ರನ್ ಮತ್ತು ವ್ಯವಸ್ಥಾಪಕ ಭರತ್ ಎಂದು ಗುರುತಿಸಲಾಗಿದೆ. ನಗರ ಹೊರವಲಯ ಸೋಮೇಶ್ವರದ…

ಪುತ್ತೂರು : ವಸತಿ ಗೃಹದ ಮಹಡಿ ಮೇಲಿನಿಂದ ಬಿದ್ದು ಕಾಲೇಜ್ ವಿದ್ಯಾರ್ಥಿನಿ ಮೃತ್ಯು..!
ರಾಜ್ಯ

ಪುತ್ತೂರು : ವಸತಿ ಗೃಹದ ಮಹಡಿ ಮೇಲಿನಿಂದ ಬಿದ್ದು ಕಾಲೇಜ್ ವಿದ್ಯಾರ್ಥಿನಿ ಮೃತ್ಯು..!

ಪುತ್ತೂರು : ದಕ್ಷಿಣ ಕನ್ನಡದ ಪುತ್ತೂರಿನ ಕಲ್ಲಾರೆಯ ವಸತಿ ಗೃಹದ ಮಹಡಿ ಮೇಲಿನಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ. ಪುತ್ತೂರು ಕಲ್ಲಾರೆ ನಿವಾಸಿ ಸಂತ ಫಿಲೋಮಿನಾ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಫಾತಿಮತ್ ನಿಶ್ಮಾ (17 ಮೃತ ಯುವತಿಯಾಗಿದ್ದಾಳೆ.  ಕಲ್ಲೇಗ ಜುಮಾ ಮಸೀದಿಯ ಜಮಾಅತ್…

ಕೇರಳದಲ್ಲಿ ಕುಖ್ಯಾತ ದರೋಡೆಕೋರ ‘ಕುರುವ ಗ್ಯಾಂಗ್’ ಸಕ್ರೀಯ, ಶಬರಿಮಲೆ ಯಾತ್ರಿಗಳನ್ನು ಎಚ್ಚರಿಸಿದ ಪೊಲೀಸ್ ಇಲಾಖೆ…!
ರಾಜ್ಯ ರಾಷ್ಟ್ರೀಯ

ಕೇರಳದಲ್ಲಿ ಕುಖ್ಯಾತ ದರೋಡೆಕೋರ ‘ಕುರುವ ಗ್ಯಾಂಗ್’ ಸಕ್ರೀಯ, ಶಬರಿಮಲೆ ಯಾತ್ರಿಗಳನ್ನು ಎಚ್ಚರಿಸಿದ ಪೊಲೀಸ್ ಇಲಾಖೆ…!

ಶಬರಿಮಲೆ : ವಾರ್ಷಿಕ ಶಬರಿಮಲೆ ಮಂಡಲ ಪೂಜಾ ಋತು  ಆರಂಭವಾಗಿದ್ದು ಈ ಹಿನ್ನಲೆಯಲ್ಲಿ ಕುಖ್ಯಾತ ದರೋಡೆ ಕೋರ ‘ ಕುರುವ ಗ್ಯಾಂಗ್’ ಸಕ್ರಿಯವಾಗಿದ್ದು ಈ ಬಗ್ಗೆ ಎಚ್ಚರದಿಂದಿರಲು ಶಬರಿಮಲೆ ಯಾತ್ರಿಕರು ಮತ್ತು ಸ್ಥಳಿಯರಿಗೆ ಪೊಲೀಸ್ ಇಲಾಖೆ ಸೂಚಿಸಿದೆ. ಆಲಪ್ಪುಳದಲ್ಲಿ  ಪ್ರದೇಶದಲ್ಲಿ ಶಂಕಿತ ಕುರುವ ಗ್ಯಾಂಗ್  ಇರುವುದನ್ನು ಕೇರಳ ಪೊಲೀಸರು …

ಬಂಟ್ವಾಳ  ಮನೆಯ ಸಿಟೌಟ್ ನಲ್ಲಿ ಕುಳಿತಿದ್ದ ಬಾಲಕನಿಗೆ  ಸಿಡಿಲು ಬಡಿದು ಸಾವು..
ರಾಜ್ಯ

ಬಂಟ್ವಾಳ  ಮನೆಯ ಸಿಟೌಟ್ ನಲ್ಲಿ ಕುಳಿತಿದ್ದ ಬಾಲಕನಿಗೆ  ಸಿಡಿಲು ಬಡಿದು ಸಾವು..

ಬಂಟ್ವಾಳ: ಮನೆಯ ಸಿಟೌಟ್ ನಲ್ಲಿ ಕುಳಿತ್ತಿದ್ದ ಬಾಲಕನೋರ್ವ ಸಿಡಿಲು ಬಡಿದು ಮೃತಪಟ್ಟ ಘಟನೆ ರವಿವಾರ ಸಂಜೆ ಬಂಟ್ವಾಳ ತಾಲೂಕಿನ ಕೆದಿಲ ಗ್ರಾಮದ ಗಡಿಯಾರದಲ್ಲಿ ನಡೆದಿದೆ.ಗಡಿಯಾರ ನಿವಾಸಿ ಚಂದ್ರಹಾಸ ಅವರ ಪುತ್ರ ಸುಭೋದ್ ಸಿ.(೧೪) ಮೃತಪಟ್ಟ ಬಾಲಕ. ಆತ ರವಿವಾರ ಸಂಜೆ ೫ರ ಸುಮಾರಿಗೆ ಮನೆಯ ಸಿಟೌಟ್ ನಲ್ಲಿ ಕುಳಿತ್ತಿದ್ದ…

ಗುರುಂಪು ಬಳಿ  ವಿದ್ಯಾರ್ಥಿನಿಯ ಮೇಲೆ ಬೀದಿ ನಾಯಿ ದಾಳಿ
ರಾಜ್ಯ

ಗುರುಂಪು ಬಳಿ  ವಿದ್ಯಾರ್ಥಿನಿಯ ಮೇಲೆ ಬೀದಿ ನಾಯಿ ದಾಳಿ

ಗುರುಂಪು ಅಂಗನವಾಡಿ ಕೇಂದ್ರದ ಸಮೀಪ ಕಳೆದ ಮೂರು ದಿನಗಳ ಹಿಂದೆ ಇಬ್ಬರು ಶಾಲಾ ವಿದ್ಯಾರ್ಥಿನಿಯರು ನಡೆದುಕೊಂಡು ಹೋಗುತ್ತಿದ್ದ ವೇಳೆ ವಿದ್ಯಾರ್ಥಿನಿಯ ಕಾಲಿಗೆ ಬೀದಿ ನಾಯಿ ಕಚ್ಚಿ ಗಾಯಗೊಂಡು ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದ ಘಟನೆ ತಡವಾಗಿ ತಿಳಿದು ಬಂದಿದೆ. ಗಾಯ ಗೊಂಡ ವಿದ್ಯಾರ್ಥಿನಿಯರು ಗುರುಂಪು ನಿವಾಸಿ ಶರೀಫ್ ರವರ…

ಬೈಂದೂರು – ಮೀನು ಸಾಗಿಸುವ ವಾಹನದಲ್ಲಿ ಜಾನುವಾರ ಸಾಗಾಟ
ರಾಜ್ಯ

ಬೈಂದೂರು – ಮೀನು ಸಾಗಿಸುವ ವಾಹನದಲ್ಲಿ ಜಾನುವಾರ ಸಾಗಾಟ

ಬೈಂದೂರು ನವೆಂಬರ್ 16: ಮೀನು ಸಾಗಿಸುವ ಮಿನಿ ಇನ್ಸುಲೇಟರ್ ವಾಹನದಲ್ಲಿ ಇದೀಗ ದನಗಳ್ಳರು ದನಗಳನ್ನು ಸಾಗಿಸುವ ಕಾರ್ಯ ಆರಂಭಿಸಿದ್ದಾರೆ. ಇಂತಹ ಪ್ರಕರವೊಂದು ಶಿರೂರಿನಲ್ಲಿ ನಡೆದಿದ್ದು, ಮೀನು ಸಾಗಿಸುವ ಇನ್ಸುಲೇಟರ್‌ ವಾಹನ ಪಲ್ಟಿಯಾದ ಘಟನೆ ಶಿರೂರು ಕರಿಕಟ್ಟೆ ಬಳಿ ಸಂಭವಿಸಿದೆ. ಆದರೆ ಇದರಲ್ಲಿ ಮೀನಿನ ಬದಲು ಜಾನುವಾರುಗಳನ್ನು ಸಾಗಿಸುತ್ತಿರುವುದು ಪತ್ತೆಯಾಗಿದೆ.…

ತೀವ್ರತೆ ಪಡೆದ ಕಸ್ತೂರಿ ರಂಗನ್ ವರದಿ ವಿರೋಧಿಸಿ‌ ಹೋರಾಟ :ಹೋರಾಟಗಾರರಿಂದ ಅನುಮತಿ ಇಲ್ಲದೆ‌ ಹೆದ್ದಾರಿ ತಡೆ :ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಬೈಂದೂರು ಶಾಸಕ ಗಂಟಿಹೊಳೆ‌‌ ಸೇರಿ 15 ಮಂದಿ ವಿರುದ್ದ ಪ್ರಕರಣ ದಾಖಲು
ರಾಜ್ಯ

ತೀವ್ರತೆ ಪಡೆದ ಕಸ್ತೂರಿ ರಂಗನ್ ವರದಿ ವಿರೋಧಿಸಿ‌ ಹೋರಾಟ :ಹೋರಾಟಗಾರರಿಂದ ಅನುಮತಿ ಇಲ್ಲದೆ‌ ಹೆದ್ದಾರಿ ತಡೆ :ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಬೈಂದೂರು ಶಾಸಕ ಗಂಟಿಹೊಳೆ‌‌ ಸೇರಿ 15 ಮಂದಿ ವಿರುದ್ದ ಪ್ರಕರಣ ದಾಖಲು

   ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯದಲ್ಲಿ ಅನುಮತಿ ಇಲ್ಲದೇ ರಸ್ತೆ ತಡೆ ನಡೆಸಿದ ಆರೋಪದಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳಿ, ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸಂಚಾಲಕ ಕಿಶೋರ್ ಶಿರಾಡಿ ಸಹಿತ 15 ಮಂದಿಯ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಕೇಸು…

ಕೆ.ವಿ.ಜಿ. ತಾಂತ್ರಿಕ ಮಹಾವಿದ್ಯಾಲಯ ಕಂಪ್ಯೂಟರ್ ಸೈನ್ಸ್ ವಿಭಾಗದ ವಿದ್ಯಾರ್ಥಿ ಸಂಘ (CENSA)ದ ಉದ್ಘಾಟನೆ :ಕ್ರಿಯಾಶೀಲತೆ ವಿದ್ಯಾರ್ಥಿ ಜೀವನದಲ್ಲಿ ಅತೀ ಮುಖ್ಯ: ರಂಜಿತ್ ಎನ್.ಆರ್ :ಆಧುನಿಕ ತಂತ್ರಜ್ಞಾನದ ಅಳವಡಿಕೆಯಿಂದ ಉತ್ಕೃಷ್ಟ ಕಲಿಕೆ ಸಾಧ್ಯ: ಡಾ. ಉಜ್ವಲ್ ಯು.ಜೆ.
ರಾಜ್ಯ

ಕೆ.ವಿ.ಜಿ. ತಾಂತ್ರಿಕ ಮಹಾವಿದ್ಯಾಲಯ ಕಂಪ್ಯೂಟರ್ ಸೈನ್ಸ್ ವಿಭಾಗದ ವಿದ್ಯಾರ್ಥಿ ಸಂಘ (CENSA)ದ ಉದ್ಘಾಟನೆ :ಕ್ರಿಯಾಶೀಲತೆ ವಿದ್ಯಾರ್ಥಿ ಜೀವನದಲ್ಲಿ ಅತೀ ಮುಖ್ಯ: ರಂಜಿತ್ ಎನ್.ಆರ್ :ಆಧುನಿಕ ತಂತ್ರಜ್ಞಾನದ ಅಳವಡಿಕೆಯಿಂದ ಉತ್ಕೃಷ್ಟ ಕಲಿಕೆ ಸಾಧ್ಯ: ಡಾ. ಉಜ್ವಲ್ ಯು.ಜೆ.

ಕೆ.ವಿ.ಜಿ. ತಾಂತ್ರಿಕ ಮಹಾವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿ ಸಂಘ-ಸೆನ್ಸಾ (CENSA) 2024-25ರ ಉದ್ಘಾಟಣಾ ಕಾರ್ಯಕ್ರಮ “ಆರೋಹಿಕಾ” ನ. 15 ರಂದು ಕೆ.ವಿ.ಜಿ. ಸಮುದಾಯ ಭವನದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ರಂಜಿತ್ ಎನ್.ಆರ್. ಕ್ವಾಲಿಟಿ ಇಂಜಿನಿಯರಿಂಗ್ ಲೀಡ್, ಇನ್ಫೋಸಿಸ್ ಹಾಗೂ ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ಹಳೆವಿದ್ಯಾರ್ಥಿ…

ಕೇರಳದ ಸೈಬರ್ ಪೊಲೀಸರಿಗೆ ಕರೆ ಮಾಡಿದ ಸೈಬರ್ ವಂಚಕ :ವೀಡಿಯೋ ವೈರಲ್..
ರಾಜ್ಯ

ಕೇರಳದ ಸೈಬರ್ ಪೊಲೀಸರಿಗೆ ಕರೆ ಮಾಡಿದ ಸೈಬರ್ ವಂಚಕ :ವೀಡಿಯೋ ವೈರಲ್..

ಕೇರಳ ನವೆಂಬರ್ 15: ಮುಂಬೈ ಪೊಲೀಸ್ ಅಧಿಕಾರಿಗಳ ರೀತಿ ಕರೆ ಮಾಡಿ ಡಿಜಿಟಲ್ ಅರೆಸ್ಟ್ ಮಾಡುವ ಸೈಬರ್ ವಂಚಕರು ಇದೀಗ ಸೀದಾ ಕೇರಳದ ಸೈಬರ್ ಪೊಲೀಸರಿಗೆ ಕರೆ ಮಾಡಿ ಸಿಕ್ಕಿಹಾಕಿಕೊಂಡಿದ್ದಾರೆ. ಮುಂಬೈನ ಪೊಲೀಸ್ ಅಧಿಕಾರಿ ರೀತಿ ಡ್ರೆಸ್ ಹಾಕಿಕೊಂಡ ವಂಚಕ ತಾನು ಮುಂಬೈನ ಅಧಿಕಾರಿ ಎಂದು ಪರಿಚಯಿಸಿಕೊಂಡಿದ್ದಾನೆ. ತ್ರಿಶೂರ್…

ಸುಳ್ಯ ನಗರ ನಿವಾಸಿಗಳ ಕಾಡುತ್ತಿರುವ ಸೊಳ್ಳೆ ಕಾಟ ..ಫಾಗಿಂಗ್ ಮರೆತ ನಗರಾಡಳಿತ : ಆರೋಗ್ಯ ಇಲಾಖೆಯೂ ಮೌನ…!
ರಾಜ್ಯ

ಸುಳ್ಯ ನಗರ ನಿವಾಸಿಗಳ ಕಾಡುತ್ತಿರುವ ಸೊಳ್ಳೆ ಕಾಟ ..ಫಾಗಿಂಗ್ ಮರೆತ ನಗರಾಡಳಿತ : ಆರೋಗ್ಯ ಇಲಾಖೆಯೂ ಮೌನ…!

ಸುಳ್ಯ ನಗರದಲ್ಲಿ ಸೊಳ್ಳೆ ಕಾಟ ಮಿತಿಮೀರುತ್ತಿದೆ,  ಒಂದು ಕಡೆ ವಿದ್ಯುತ್ ವ್ಯತ್ಯಯ ಮತ್ತೊಂದು ಕಡೆ ಸೊಳ್ಳೆ ಕಡಿತದಿಂದಾಗಿ ನಗರ ನಿವಾಸಿಗಳು ಹಿಡಿ ಶಾಪ ಹಾಕುತ್ತಾ ಬದುಕುವ ದುಸ್ಥಿತಿ ಎದುರಾಗಿದೆ ಎಂದು ನಗರ ನಿವಾಸಿಗಳು ಅಭಿಪ್ರಾಯ ಹಂಚಿಕೊಂಡಿದ್ದಾರೆ, ದಿನೇ ದಿನೇ ಸೊಳ್ಳೆ ಕಡಿತದಿಂದಾಗಿ ಹಲವು ವಿದ್ಯಾರ್ಥಿಗಳು ಜ್ವರದಿಂದ ಕಂಗಾಲಾಗುತ್ತಿದ್ದಾರೆ. ಫಾಗಿಂಗ್…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI