ಉಪ್ಪಿನಂಗಡಿ : ಕರೆ ಸ್ವೀಕರಿಸಿದ ಕೂಡಲೇ ಹಣ ವರ್ಗಾವಣೆ!
ಉಪ್ಪಿನಂಗಡಿ: ಸೈಬರ್ ವಂಚಕರು ಹಣ ದೋಚಲು ಹೊಸ ಹೊಸ ತಂತ್ರ ಹುಡುಕುತ್ತಿದ್ದು, ನಗರದಲ್ಲಿ ಪೋನ್ ಕರೆಯನ್ನು ಸ್ವೀಕರಿಸಿದ ಮಾತ್ರಕ್ಕೆ ವ್ಯಕ್ತಿಯೋರ್ವರ ಖಾತೆಯಿಂದ ಹಣ ವರ್ಗಾವಣೆಯಾಗಿದೆ.ಉಪ್ಪಿನಂಗಡಿಯ ಮಾಧ್ಯಮ ಪ್ರತಿನಿಧಿಯೋರ್ವರಿಗೆ ಗುರುವಾರ ಮುಂಜಾನೆ ಪೋನ್ ಕರೆ ಬಂದಿದ್ದು, ಅದನ್ನು ಸ್ವೀಕರಿಸಿದ ಕೂಡಲೇ ಕರೆ ಕಡಿತಗೊಂಡಿತ್ತು. ಸ್ವಲ್ಪ ಹೊತ್ತಿನಲ್ಲೇ ಈ ದೂರವಾಣಿ ಸಂಖ್ಯೆ…


































