ಅಂತರಾಷ್ಟ್ರೀಯ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!
ಅಂತರಾಷ್ಟ್ರೀಯ ಕ್ರೀಡೆ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!

​ಡಂಬುಲ್ಲಾ (ಶ್ರೀಲಂಕಾ): ಭಾರತ ಕ್ರಿಕೆಟ್‌ನ ಉದಯೋನ್ಮುಖ ತಾರೆ, 15 ವರ್ಷದ ಯುವ ಓಪನರ್ ವೈಭವ್ ಸೂರ್ಯವಂಶಿ (Vaibhav Sooryavanshi) ಸೃಷ್ಟಿಸಿದ ರನ್ ಸುನಾಮಿ ನೆರವಿನಿಂದ ಭಾರತ 'ಎ' ತಂಡವು ಶ್ರೀಲಂಕಾ 'ಎ' ವಿರುದ್ಧ 66 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಮೂಲಕ ಡಂಬುಲ್ಲಾದಲ್ಲಿ ನಡೆದ ಪ್ರತಿಷ್ಠಿತ ತ್ರಿಕೋನ ಸರಣಿಯ ಟ್ರೋಫಿಯನ್ನು ಭಾರತ ತನ್ನದಾಗಿಸಿಕೊಂಡಿದೆ.​ ಭಾನುವಾರ ನಡೆದ ಹೈ-ಸ್ಕೋರಿಂಗ್ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ 'ಎ' ತಂಡ, ವೈಭವ್ ಸೂರ್ಯವಂಶಿ ಅವರ…

ರಾಜ್ಯ

ಧಾರ್ಮಿಕ

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!

ಬೆಂಗಳೂರು/ತಿರುಪತಿ: ಮೊದಲಿನಿಂದಲೂ ದೇವರಲ್ಲಿ ಅಪಾರ ಭಕ್ತಿ ಹಾಗೂ ನಂಬಿಕೆ ಹೊಂದಿರುವ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ (ಜೂನ್ 19) ಮುಂಜಾನೆ ಧರ್ಮಪತ್ನಿ ಉಷಾ ಅವರೊಂದಿಗೆ ಆಂಧ್ರಪ್ರದೇಶದ ಪ್ರಸಿದ್ಧ ಪುಣ್ಯಕ್ಷೇತ್ರವಾದ ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ವೆಂಕಟೇಶ್ವರ ಸ್ವಾಮಿಯ ದಿವ್ಯ ದರ್ಶನ ಪಡೆದಿದ್ದಾರೆ. ಇತ್ತೀಚೆಗಷ್ಟೇ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಮುಖ್ಯಮಂತ್ರಿಗಳು ತಿರುಮಲಕ್ಕೆ ಭೇಟಿ ನೀಡಿರುವುದು ವಿಶೇಷ ಪ್ರಾಮುಖ್ಯತೆ ಪಡೆದುಕೊಂಡಿದೆ. ಮುಂಜಾನೆ ಜಗದೋದ್ಧಾರಕ ಶ್ರೀನಿವಾಸನ…

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!
ಧಾರ್ಮಿಕ ರಾಜಕೀಯ ರಾಜ್ಯ
ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ

ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ. ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ. ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ದಿನಾಂಕ 17.06.2026 ರಂದು 'ಅನ್ನಬ್ರಹ್ಮ ಚಾತುರ್ಮಾಸ್ಯ' ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯ ವ್ರತ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಕ್ರೀಡೆ

ಮೂಡಬಿದಿರೆಯಲ್ಲಿ ಇಂದಿನಿಂದ ಆಳ್ವಾಸ್ ವಿರಾಸತ್ ಸಾಂಸ್ಕೃತಿಕ ಉತ್ಸವ.
Uncategorized ರಾಜ್ಯ ರಾಷ್ಟ್ರೀಯ

ಮೂಡಬಿದಿರೆಯಲ್ಲಿ ಇಂದಿನಿಂದ ಆಳ್ವಾಸ್ ವಿರಾಸತ್ ಸಾಂಸ್ಕೃತಿಕ ಉತ್ಸವ.

ಆಳ್ವಾಸ್ ವಿರಾಸತ್ - 2024 ಮೂಡಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆಯಲ್ಲಿನ ಹೆಸರಾಂತ ಶಿಕ್ಷಣ ಸಂಸ್ಥೆ ಆಳ್ವಾಸ್‌ನಲ್ಲಿ ಇಂದಿನಿಂದ ಆಳ್ವಾಸ್ ವಿರಾಸತ್ ಸಾಂಸ್ಕೃತಿಕ ಕಾರ್ಯಕ್ರಮಗಳ ಉತ್ಸವ ನಡೆಯಲಿದೆ. ಕಳೆದ 30 ವರ್ಷಗಳಿಂದಲೂ ವೈವಿಧ್ಯಮಯವಾಗಿ ವಿರಾಸತ್ ಅನ್ನು ಆಚರಿಸಿಕೊಂಡು ಬರುತ್ತಿರುವ ಸಂಸ್ಥೆಯು, ಈ ವರ್ಷ ತನ್ನ 30 ನೇ ವರ್ಷದ…

ಆರ್‌ಬಿಐ ಪ್ರಸ್ತುತ ಗವರ್ನರ್‌ ಶಕ್ತಿದಾಸ್ ಅಧಿಕಾರದ ಅವಧಿ ಇಂದಿಗೆ ಮುಕ್ತಾಯ
ರಾಷ್ಟ್ರೀಯ

ಆರ್‌ಬಿಐ ಪ್ರಸ್ತುತ ಗವರ್ನರ್‌ ಶಕ್ತಿದಾಸ್ ಅಧಿಕಾರದ ಅವಧಿ ಇಂದಿಗೆ ಮುಕ್ತಾಯ

ಶ್ರೀ ಶಕ್ತಿಕಾಂತ್ ದಾಸ್ , 25 ನೇ ಗವರ್ನರ್, ಆರ್‌ಬಿಐ ದೆಹಲಿ: ಆರ್‌ಬಿಐ ಪ್ರಸ್ತುತ ಗವರ್ನರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಶಕ್ತಿಕಾಂತ್ ದಾಸ್ ಅವಧಿ ಇಂದಿಗೆ ಮುಕ್ತಾಯವಾಗಲಿದೆ. 25 ನೇ ಗವರ್ನರ್ ಆಗಿ ಸೇವೆ ಸಲ್ಲಿಸುತ್ತಿದ್ದ ಶಕ್ತಿಕಾಂತ್ ದಾಸ್ ಈ ಹಿಂದೆ ಹದಿನೈದನೇ ಹಣಕಾಸು ಆಯೋಗ ಮತ್ತು ಭಾರತದ…

ಕಾವೂರು : ಸ್ಕಿಡ್ ಆಗಿ ಬಿದ್ದ ಸ್ಕೂಟರ್ ಸವಾರನ ಮೇಲೆ ಹರಿದ ಲಾರಿ
ರಾಜ್ಯ

ಕಾವೂರು : ಸ್ಕಿಡ್ ಆಗಿ ಬಿದ್ದ ಸ್ಕೂಟರ್ ಸವಾರನ ಮೇಲೆ ಹರಿದ ಲಾರಿ

ಮಂಗಳೂರು : ಸ್ಕೂಟರ್ ಸ್ಕಿಡ್ ಆಗಿ ರಸ್ತೆ ಮೇಲೆ ಬಿದ್ದ ಸವಾರನ ಮೇಲೆ ಲಾರಿ ಹರಿದ ಘಟನೆ ಕಾವೂರು ಜಂಕ್ಷನ್ ಬಳಿ ನಡೆದಿದೆ. ಮೃತ ಸವಾರನನ್ನು ಪ್ರಕಾಶ್ ಅಂಚನ್ ಎಂದು ಗುರುತಿಸಲಾಗಿದೆ. ಪ್ರಕಾಶ್ ಅಂಚನ್ ತಮ್ಮ ಸ್ಕೂಟರ್‌ನಲ್ಲಿ ಮರಕಡ ಕಡೆಯಿಂದ ಕಾವೂರು ಕಡೆಗೆ ಬರುತ್ತಿದ್ದರು. ಈ ವೇಳೆ ಸ್ಕೂಟರ್‌…

ಇಂಟರ್‌ನೆಟ್ ಪ್ಯಾಕ್ ಹಾಕಿಸದ ತಾಯಿಯನ್ನು ಮಲಗಿದ್ದ ವೇಳೆ ಚಾಕುವಿನಿಂದ ಇರಿದ ಬಾಲಕ
ರಾಷ್ಟ್ರೀಯ

ಇಂಟರ್‌ನೆಟ್ ಪ್ಯಾಕ್ ಹಾಕಿಸದ ತಾಯಿಯನ್ನು ಮಲಗಿದ್ದ ವೇಳೆ ಚಾಕುವಿನಿಂದ ಇರಿದ ಬಾಲಕ

ಕಾಸರಗೋಡು: ಕೋಝಿಕ್ಕೋಡ್‌ ಜಿಲ್ಲೆ, ತಿಕ್ಕೋಡಿಯಲ್ಲಿ ನಡೆದ ಘಟನೆ. ಮೊಬೈಲ್‌‌ನಲ್ಲಿ ಗೇಮ್ ಆಡುತ್ತಿದ್ದಾಗ, ಇಂಟರ್‌ನೆಟ್ ಮುಗಿದಿದ್ದು, ರೀಚಾರ್ಜ್ ಮಾಡುವುದಕ್ಕೆ ನಿರಾಕರಿಸಿದ ತಾಯಿಯನ್ನು 14 ವರ್ಷದ ಮಗ ಚೂರಿ ಇರಿದು ಕೊಲೆಗೈದಿದ್ದಾನೆ. ಆನ್‌ಲೈನ್‌ ಗೇಮ್ ಗೀಳು ಬೆಳೆಸಿಕೊಂಡಿದ್ದ ಬಾಲಕ ತನ್ನ ವಿದ್ಯಾಭ್ಯಾಸವನ್ನು ಅರ್ಧಕ್ಕೆ ನಿಲ್ಲಿಸಿದ್ದ. ರಾತ್ರಿ ವೇಳೆ ಗೇಮ್ ಆಡುತ್ತಿದ್ದಾಗ ಇಂಟರ್‌ನೆಟ್…

ಮಾಜಿ ಸಿಎಂ ಎಸ್.ಎಂ.ಕೃಷ್ಣ ವಿಧಿವಶ
ರಾಜ್ಯ

ಮಾಜಿ ಸಿಎಂ ಎಸ್.ಎಂ.ಕೃಷ್ಣ ವಿಧಿವಶ

ಕರ್ನಾಟಕ ರಾಜ್ಯದ ಹತ್ತನೇ ಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಿಸಿದ್ದ ಹಿರಿಯ ರಾಜಕಾರಣಿ ಎಸ್‌.ಎಂ. ಕೃಷ್ಣ (92) ನಿಧನರಾಗಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಸುಧೀರ್ಘ ರಾಜಕಾರಣ ಮಾಡಿ ಕರ್ನಾಟಕದ ಮುಖ್ಯಮಂತ್ರಿಯಾಗಿ, ಕೇಂದ್ರ ಸರ್ಕಾರದ ವಿದೇಶಾಂಗ ಮಂತ್ರಿಯಾಗಿ ಮಾತ್ರವಲ್ಲದೆ ಮಹಾರಾಷ್ಟ್ರದ ರಾಜ್ಯಪಾಲರಾಗಿ ಕಾರ್ಯನಿರ್ವಹಣೆ ಮಾಡಿದ್ದರು. ಆ ಬಳಿಕ ರಾಜಕೀಯದ ನಿವೃತ್ತಿ ಅಂಚಿನಲ್ಲಿ ಕಾಂಗ್ರೆಸ್ ಪಕ್ಷ…

ಮಂಗಳೂರು : ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಟ್ಯಾಂಕರ್ ನಿಂದ ಆಸಿಡ್ ಸೋರಿಕೆ…!!
ರಾಜ್ಯ

ಮಂಗಳೂರು : ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಟ್ಯಾಂಕರ್ ನಿಂದ ಆಸಿಡ್ ಸೋರಿಕೆ…!!

ಉಳ್ಳಾಲ: ಆಸಿಡ್‌ ಸಾಗಿಸುತ್ತಿದ್ದ ಟ್ಯಾಂಕರ್‌ ನಲ್ಲಿ ಸೋರಿಕೆಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕೆ.ಸಿ. ರೋಡ್ ಬಳಿ ನಡೆಯಿತು. ಕಾರವಾರದಿಂದ ಕೊಚ್ಚಿಗೆ -ಹೈಡ್ರೋಕ್ಲೋರಿಕ್ ಆಸಿಡ್ ಸಾಗಿಸುತ್ತಿದ್ದ ಟ್ಯಾಂಕರ್ ನಲ್ಲಿ ಸೋರಿಕೆಯಾಗುತ್ತಿದ್ದು ಟ್ಯಾಂಕರನ್ನು ಕೆ.ಸಿ. ರೋಡ್ ಬಳಿಯ ಪೆಟ್ರೋಲ್ ಬಂಕ್ ಬಳಿ ನಿಲ್ಲಿಸಿ ಸುರಕ್ಷತಾ ಕ್ರಮ ಕೈಗೊಳ್ಳಲಾಯಿತು. ಟ್ಯಾಂಕರ್ ನಲ್ಲಿ…

ನೆಕ್ಕಿಲಾಡಿ : ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಆಂಬ್ಯುಲೆನ್ಸ್
ರಾಜ್ಯ

ನೆಕ್ಕಿಲಾಡಿ : ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಆಂಬ್ಯುಲೆನ್ಸ್

ಉಪ್ಪಿನಂಗಡಿ : ಚಾಲಕನ ನಿಯಂತ್ರಣ ತಪ್ಪಿದ ಆ್ಯಂಬುಲೆನ್ಸ್ ಮನೆಯ ಅಂಗಳಕ್ಕೆ ನುಗ್ಗಿದ ಘಟನೆ ಇಂದು ಬೆಳಿಗ್ಗೆ 34 ನೆಕ್ಕಿಲಾಡಿಯಲ್ಲಿ ನಡೆದಿದೆ. ಪುತ್ತೂರಿನಿಂದ ನೆಕ್ಕಿಲಾಡಿ ಕಡೆಗೆ ಬರುತ್ತಿದ್ದ ಆ್ಯಂಬುಲೆನ್ಸ್ ಇಲ್ಲಿನ ವನಸುಮ ನರ್ಸರಿ ರಸ್ತೆಯಲ್ಲಿ ನೇರ ಸಾಗಿ ಮನೆಯೊಂದರ ವರಾಂಡಕ್ಕೆ ನುಗ್ಗಿದೆ. ಘಟನೆಯಿಂದ ಮನೆಯ ಆವರಣಗೋಡೆಗೆ ಹಾನಿಯಾಗಿದ್ದು, ಆ್ಯಂಬುಲೆನ್ಸ್ ಮನೆಯ…

ಪುತ್ತೂರು: ಹಣ ಹೂಡಿಕೆ ಹೆಸರಿನಲ್ಲಿ ಲಕ್ಷಾಂತರ ರೂ. ವಂಚನೆ
ರಾಜ್ಯ

ಪುತ್ತೂರು: ಹಣ ಹೂಡಿಕೆ ಹೆಸರಿನಲ್ಲಿ ಲಕ್ಷಾಂತರ ರೂ. ವಂಚನೆ

ಪುತ್ತೂರು : ಹಣ ಹೂಡಿಕೆ ಯೋಜನೆಯ ಮೂಲಕ ಬೆಳ್ತಂಗಡಿಯ ಕಲ್ಲುಗುಡ್ಡೆಯ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂಪಾಯಿ ವಂಚನೆ ಮಾಡಿ ಜೀವ ಬೆದರಿಕೆಯೊಡ್ಡಿರುವ ಕುರಿತು ನಡೆದ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಗಳ ಪೈಕಿ ಓರ್ವನನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಚಿತ್ರದುರ್ಗ ಜಿಲ್ಲೆಯ ಹಿರಿಯೂ ರು…

“ವಿದ್ಯಾವಂತ ಯುವಪೀಳಿಗೆ ತನ್ನನ್ನು ತಾನು ರಾಜಕಾರಣದಲ್ಲಿ ತೊಡಗಿಸಿಕೊಳ್ಳಬೇಕು” – ಅತೀಶಿ ಮರ್ಲೀನಾ, ದಿಲ್ಲಿ ಮುಖ್ಯಮಂತ್ರಿಗಳು
ರಾಷ್ಟ್ರೀಯ

“ವಿದ್ಯಾವಂತ ಯುವಪೀಳಿಗೆ ತನ್ನನ್ನು ತಾನು ರಾಜಕಾರಣದಲ್ಲಿ ತೊಡಗಿಸಿಕೊಳ್ಳಬೇಕು” – ಅತೀಶಿ ಮರ್ಲೀನಾ, ದಿಲ್ಲಿ ಮುಖ್ಯಮಂತ್ರಿಗಳು

ದಿಲ್ಲಿಯ ಮುಖ್ಯಮಂತ್ರಿಗಳಾದ ಅತೀಶಿಯವರು, ತಾನು ವಿದ್ಯಾಭ್ಯಾಸ ಮಾಡಿದ ಸಂತ ಸ್ಟೀಫನ್ ಕಾಲೇಜಿನ ಸ್ಥಾಪಕರ ದಿನಾಚರಣೆಯನ್ನುದ್ದೇಶಿಸಿ ಮಾತನಾಡುತ್ತಾ, “ಸುಶಿಕ್ಷಿತ ಯುವಜನತೆ ರಾಜಕಾರಣದಲ್ಲಿ ತನ್ನನ್ನು ತೊಡಗಿಸಿಕೊಳ್ಳಬೇಕು. ಆಗ ಮಾತ್ರ, ದೇಶದಲ್ಲಿ ಬದಲಾವಣೆಯನ್ನು ತರಬಹುದು.  ದೇಶದ ಜನತೆಗೆ ಉತ್ತಮ ಶಿಕ್ಷಣ ಮತ್ತು ಆರೋಗ್ಯ ಸೌಲಭ್ಯ ಮತ್ತು ರಕ್ಷಣೆಯನ್ನು ನೀಡಬಹುದು”  ಎಂದು ಹೇಳಿದರು.

ಇಂಡಿಯಾ ಟುಡೆ ನ್ಯೂಸ್ ಚಾನಲ್‌ ಕೈ ಸೇರಿದ 2024 ರ ಐಟಿಎ ಅತ್ಯುತ್ತಮ ನ್ಯೂಸ್ ಚಾನಲ್ ಪ್ರಶಸ್ತಿ.
ರಾಷ್ಟ್ರೀಯ

ಇಂಡಿಯಾ ಟುಡೆ ನ್ಯೂಸ್ ಚಾನಲ್‌ ಕೈ ಸೇರಿದ 2024 ರ ಐಟಿಎ ಅತ್ಯುತ್ತಮ ನ್ಯೂಸ್ ಚಾನಲ್ ಪ್ರಶಸ್ತಿ.

ಇಂಡಿಯನ್ ಟೆಲಿವಿಜನ್ ಅವಾರ್ಡ್ಸ್ ಪ್ರತೀ ವರ್ಷವೂ ಟಿವಿ ಕ್ಷೇತ್ರದ ಅತ್ಯುತ್ತಮ ಪ್ರತಿಭೆಗಳನ್ನು ಪತ್ತೆಹಚ್ಚಿ, ಗೌರವಿಸುತ್ತದೆ. ಅಂತೆಯೇ ಈ ವರ್ಷ ಮುಂಬೈ‌ನಲ್ಲಿ ನಡೆದ ಐಟಿಎ ಅತ್ಯುತ್ತಮ ನ್ಯೂಸ್ ಚಾನಲ್ ಪ್ರಶಸ್ತಿಯು ಇಂಡಿಯಾ ಟುಡೆ ನ್ಯೂಸ್ ಚಾನಲ್‌ ಕೈ ಸೇರಿದೆ. ಚಾನಲ್‌ನ ನಿರ್ದೇಶಕರಾದ ಶ್ರೀ ರಾಹುಲ್ ಕನ್ವಾಲ್ ಅತ್ಯುತ್ತಮ ಆಂಕರ್ ಪ್ರಶಸ್ತಿಗೆ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI