ಅಂತರಾಷ್ಟ್ರೀಯ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!
ಅಂತರಾಷ್ಟ್ರೀಯ ಕ್ರೀಡೆ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!

​ಡಂಬುಲ್ಲಾ (ಶ್ರೀಲಂಕಾ): ಭಾರತ ಕ್ರಿಕೆಟ್‌ನ ಉದಯೋನ್ಮುಖ ತಾರೆ, 15 ವರ್ಷದ ಯುವ ಓಪನರ್ ವೈಭವ್ ಸೂರ್ಯವಂಶಿ (Vaibhav Sooryavanshi) ಸೃಷ್ಟಿಸಿದ ರನ್ ಸುನಾಮಿ ನೆರವಿನಿಂದ ಭಾರತ 'ಎ' ತಂಡವು ಶ್ರೀಲಂಕಾ 'ಎ' ವಿರುದ್ಧ 66 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಮೂಲಕ ಡಂಬುಲ್ಲಾದಲ್ಲಿ ನಡೆದ ಪ್ರತಿಷ್ಠಿತ ತ್ರಿಕೋನ ಸರಣಿಯ ಟ್ರೋಫಿಯನ್ನು ಭಾರತ ತನ್ನದಾಗಿಸಿಕೊಂಡಿದೆ.​ ಭಾನುವಾರ ನಡೆದ ಹೈ-ಸ್ಕೋರಿಂಗ್ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ 'ಎ' ತಂಡ, ವೈಭವ್ ಸೂರ್ಯವಂಶಿ ಅವರ…

ರಾಜ್ಯ

ಧಾರ್ಮಿಕ

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!

ಬೆಂಗಳೂರು/ತಿರುಪತಿ: ಮೊದಲಿನಿಂದಲೂ ದೇವರಲ್ಲಿ ಅಪಾರ ಭಕ್ತಿ ಹಾಗೂ ನಂಬಿಕೆ ಹೊಂದಿರುವ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ (ಜೂನ್ 19) ಮುಂಜಾನೆ ಧರ್ಮಪತ್ನಿ ಉಷಾ ಅವರೊಂದಿಗೆ ಆಂಧ್ರಪ್ರದೇಶದ ಪ್ರಸಿದ್ಧ ಪುಣ್ಯಕ್ಷೇತ್ರವಾದ ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ವೆಂಕಟೇಶ್ವರ ಸ್ವಾಮಿಯ ದಿವ್ಯ ದರ್ಶನ ಪಡೆದಿದ್ದಾರೆ. ಇತ್ತೀಚೆಗಷ್ಟೇ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಮುಖ್ಯಮಂತ್ರಿಗಳು ತಿರುಮಲಕ್ಕೆ ಭೇಟಿ ನೀಡಿರುವುದು ವಿಶೇಷ ಪ್ರಾಮುಖ್ಯತೆ ಪಡೆದುಕೊಂಡಿದೆ. ಮುಂಜಾನೆ ಜಗದೋದ್ಧಾರಕ ಶ್ರೀನಿವಾಸನ…

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!
ಧಾರ್ಮಿಕ ರಾಜಕೀಯ ರಾಜ್ಯ
ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ

ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ. ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ. ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ದಿನಾಂಕ 17.06.2026 ರಂದು 'ಅನ್ನಬ್ರಹ್ಮ ಚಾತುರ್ಮಾಸ್ಯ' ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯ ವ್ರತ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಕ್ರೀಡೆ

ಶ್ರೀ ತಂಬುರಾಟಿ ಭಗವತಿ ಪ್ರಾದೇಶಿಕ ಸಮಿತಿ ಅರಂತೋಡು ಇದರ ವಾರ್ಷಿಕ ಮಹಾಸಭೆ ಮತ್ತು ನೂತನ ಸಮಿತಿ ರಚನೆ
ರಾಜ್ಯ

ಶ್ರೀ ತಂಬುರಾಟಿ ಭಗವತಿ ಪ್ರಾದೇಶಿಕ ಸಮಿತಿ ಅರಂತೋಡು ಇದರ ವಾರ್ಷಿಕ ಮಹಾಸಭೆ ಮತ್ತು ನೂತನ ಸಮಿತಿ ರಚನೆ

ಶ್ರೀ ತಂಬುರಾಟಿ ಭಗವತಿ ಪ್ರಾದೇಶಿಕ ಸಮಿತಿ ಅರಂತೋಡು ಇದರ ವಾರ್ಷಿಕ ಮಹಾಸಭೆ ಮತ್ತು ನೂತನ ಸಮಿತಿ ರಚನೆಯು ದಿನಾಂಕ 08 ರಂದು ಸಮಿತಿಯ ಅಧ್ಯಕ್ಷ ರಾದ ಶ್ರೀಜಿತ್ ಅರಂತೋಡು ರವರ ಅಧ್ಯಕ್ಷತೆ ಯಲ್ಲಿ ರಬ್ಬರ್ ಉತ್ಪಾದಕರ ಸಂಘ ದ ಸಭಾಭವನ ಅರಂತೋಡಿನಲ್ಲಿ ನಡೆಯಿತು. ಹಿರಿಯ ರಾದ ಜನಾರ್ಧನ. ಎ.…

ಪಕ್ಷ ಭೇದ ಮರೆತು ಅಭಿವೃದ್ಧಿಗೆ ಕೈ ಜೋಡಿಸಿದ ಊರವರು
ರಾಜ್ಯ

ಪಕ್ಷ ಭೇದ ಮರೆತು ಅಭಿವೃದ್ಧಿಗೆ ಕೈ ಜೋಡಿಸಿದ ಊರವರು

ಸುಳ್ಯ :ಬಾಂಜಿಕೋಡಿ ವಾರ್ಡಿನಲ್ಲಿ ಪ್ರತೀ ವರ್ಷ ಮಳೆಗಾಲದ ನೀರು ನಿಂತು ವಾಹನ ಸಂಚಾರಕ್ಕೆ ಹಾಗೂ ನಡೆದಾಡಲು ಕೂಡ ಕಷ್ಟವಾಗುತ್ತಿದ್ದ ಪ್ರದೇಶದಲ್ಲಿ ಇಲ್ಲಿನ ಊರವರು ಸೇರಿ ಇಂದು ಆ ರಸ್ತೆಗೆ ಕಾಂಕ್ರೀಟ್ ಹಾಕಲಾಗಿದೆ ಇದು ತಿಳಿದು ಬಂದಿದ್ದು, ಇದರಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದವರು ಒಟ್ಟಿಗೆ ಸೇರಿ ಊರ ಅಭಿವೃದ್ದಿಗಾಗಿ…

ಮಂಗಳೂರು: ಪ್ರಯಾಣಿಕರಿಂದ 48.75 ಲಕ್ಷ ರೂ.ಮೌಲ್ಯದ ಚಿನ್ನ, ಇ-ಸಿಗರೇಟ್ ವಶ
ರಾಜ್ಯ

ಮಂಗಳೂರು: ಪ್ರಯಾಣಿಕರಿಂದ 48.75 ಲಕ್ಷ ರೂ.ಮೌಲ್ಯದ ಚಿನ್ನ, ಇ-ಸಿಗರೇಟ್ ವಶ

ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಡಿ1 ಮತ್ತು 2 ರಂದು ಅನುಮಾನದ ಮೇಲೆ ಇಬ್ಬರು ಪ್ರಯಾಣಿಕರನ್ನು ತಡೆದು ತಪಾಸಣೆ ನಡೆಸಿದಾಗ ಭಾರೀ ಪ್ರಮಾಣದ ಕಳ್ಳಸಾಗಣೆ ಚಟುವಟಿಕೆಗಳನ್ನು ಬಯಲು ಮಾಡಿದ್ದಾರೆ. ಕೇರಳದ ಕಾಸರಗೋಡಿನ ನಿವಾಸಿಗಳಾದ ಪ್ರಯಾಣಿಕರು ದುಬೈನಿಂದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನಗಳಲ್ಲಿ ಬಂದಿದ್ದರು.ಪರಿಶೀಲನೆ ವೇಳೆ ಒಬ್ಬ…

ಕಾರಣಿಕ ಕ್ಷೇತ್ರ ಕಾನತ್ತೂರು ಶ್ರೀ ನಾಲ್ವರ್ ದೈವಸ್ಥಾನ ದಲ್ಲಿ ಡಿಸೆಂಬರ್ 27 ರಿಂದ ಜನವರಿ 01 ತನಕ ಕಳಿಯಾಟ ಮಹೋತ್ಸವ.
ರಾಜ್ಯ

ಕಾರಣಿಕ ಕ್ಷೇತ್ರ ಕಾನತ್ತೂರು ಶ್ರೀ ನಾಲ್ವರ್ ದೈವಸ್ಥಾನ ದಲ್ಲಿ ಡಿಸೆಂಬರ್ 27 ರಿಂದ ಜನವರಿ 01 ತನಕ ಕಳಿಯಾಟ ಮಹೋತ್ಸವ.

ಕಾನತ್ತೂರು ಶ್ರೀ ನಾಲ್ವರ್ ದೈವಸ್ಥಾನದಲ್ಲಿ ನಡೆಯುವ ಕಾಲಾವಧಿ ಕಳಿಯಾಟ ಮಹೋತ್ಸವವು ಡಿಸೆಂಬರ್ 27 ರಿಂದ ಜನವರಿ 01 ರ ವರೆಗೆ ನಡೆಯಲಿದ್ದು ದಿನಾಂಕ 27-12-2024 ರಂದು ಶುಕ್ರವಾರ ಸಾಯಂಕಾಲ ಬ್ರಹ್ಮಶ್ರೀ ಇರಿವಲ್ ಕೇಶವ ತಂತ್ರಿಯವರ ಕಾರ್ಮಿಕತ್ವದಲ್ಲಿ ಶುದ್ಧಿ ಕಲಶ , ಪ್ರಾರ್ಥನೆ, ದೈವಕೋಲಧಾರಿಗಳಿಗೆ ಕರ್ತವ್ಯ ಹಂಚಿಕೆಯ ಮೂಲಕ ಆರಂಭಗೊಂಡು…

ಸುಳ್ಯ ತಾಲೂಕು ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಘಟಕದ ವಾರ್ಷಿಕ ಮಹಾಸಭೆ ಅಧ್ಯಕ್ಷೆ: ಜಯಶ್ರೀ ಕೊಯಿಂಗೋಡಿ, ಕಾರ್ಯದರ್ಶಿ: ಗಣೇಶ್ ಕುಕ್ಕುದಡಿ, ಕೋಶಾಧಿಕಾರಿ : ಕುಶಾಂತ್ ಕೊರತ್ಯಡ್ಕ
ರಾಜ್ಯ

ಸುಳ್ಯ ತಾಲೂಕು ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಘಟಕದ ವಾರ್ಷಿಕ ಮಹಾಸಭೆ ಅಧ್ಯಕ್ಷೆ: ಜಯಶ್ರೀ ಕೊಯಿಂಗೋಡಿ, ಕಾರ್ಯದರ್ಶಿ: ಗಣೇಶ್ ಕುಕ್ಕುದಡಿ, ಕೋಶಾಧಿಕಾರಿ : ಕುಶಾಂತ್ ಕೊರತ್ಯಡ್ಕ

ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಸುಳ್ಯ ತಾಲೂಕು ಘಟಕದ ವಾರ್ಷಿಕ ಮಹಾಸಭೆಯು ಸುಳ್ಯದ ಶ್ರೀ ಹರಿ ಕಾಂಪ್ಲೆಕ್ಸ್ ನ ಸಭಾಭವನದಲ್ಲಿ ತಾಲೂಕು ಘಟಕದ ಅಧ್ಯಕ್ಷ ಈಶ್ವರ ವಾರಣಾಸಿ ಯವರ ಅಧ್ಯಕ್ಷತೆಯಲ್ಲಿ ನ.29 ರಂದು ನಡೆಯಿತು. ಕರ್ನಾಟಕ ಜರ್ನಲಿಸ್ಟ್ ಯೂನಿಯನ್‌ನ ಜಿಲ್ಲಾ ಗೌರವಾಧ್ಯಕ್ಷ ಹರೀಶ್ ಬಂಟ್ವಾಳ್, ಕೆಜೆಯು ಸುಳ್ಯ ತಾ.ಘಟಕದ ಗೌರವಾಧ್ಯಕ್ಷ…

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯ ಗಣಪತಿ ಹವನ ಸಹಿತ ಧನ್ವಂತರಿ ಪೂಜೆ ಹಾಗೂ ಶಿಶ್ಯೋಪನಯನ
ರಾಜ್ಯ

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯ ಗಣಪತಿ ಹವನ ಸಹಿತ ಧನ್ವಂತರಿ ಪೂಜೆ ಹಾಗೂ ಶಿಶ್ಯೋಪನಯನ

 ಕೆವಿಜಿ ಆಯುರ್ವೇದ   ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯ ಇಲ್ಲಿ ನವಂಬರ್ 29ರಂದು 2024 -25 ನೇ ಸಾಲಿನ ಪ್ರಥಮ ಬಿಎಎಂಎಸ್ ವಿದ್ಯಾರ್ಥಿಗಳಿಗೆ  ಶಿಶ್ಯೋಪನಯನ ಹಾಗೂ ಗಣಪತಿ ಹವನ ಸಹಿತ ಧನ್ವಂತರಿ ಪೂಜೆಯನ್ನು ಕಾಲೇಜಿನಲ್ಲಿ ವೇದಮೂರ್ತಿ ಪುರೋಹಿತ ನಾಗರಾಜ್ ಭಟ್ ಹಾಗೂ ನಟರಾಜ್ ಶರ್ಮಾ ರವರ ವೈದಿಕತ್ವದಲ್ಲಿ…

ನ.30ರಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಸಾರ್ವಜನಿಕರ ಭೇಟಿಗೆ ಲಭ್ಯ
ರಾಜ್ಯ

ನ.30ರಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಸಾರ್ವಜನಿಕರ ಭೇಟಿಗೆ ಲಭ್ಯ

ಮಂಗಳೂರು: ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ನ.30ರ ಶನಿವಾರ ಬೆಳಗ್ಗೆ 8.30 ಗಂಟೆಯಿಂದ 10.30 ಗಂಟೆಯವರೆಗೆ ಸಾರ್ವಜನಿಕರ ಭೇಟಿಗೆ ತಮ್ಮ ಕಚೇರಿಯಲ್ಲಿ ಲಭ್ಯವಿರುತ್ತಾರೆ. ನಾಗರಿಕರು ತಮ್ಮ ಅಹವಾಲುಗಳೊಂದಿಗೆ ಮಂಗಳೂರಿನ ಜಿಲ್ಲಾಧಿಕಾರಿ ಸಂಕೀರ್ಣದಲ್ಲಿರುವ ಸಂಸದರ ಕಚೇರಿಗೆ ಬಂದು ಚೌಟ ಅವರನ್ನು ಖುದ್ದು ಭೇಟಿ ಮಾಡಬಹುದು. ಆ…

ಮಾವಿನಕಟ್ಟೆ   ಮರದಿಂದ ಬಿದ್ದು ವ್ಯಕ್ತಿ ಸಾವು
ರಾಜ್ಯ

ಮಾವಿನಕಟ್ಟೆ   ಮರದಿಂದ ಬಿದ್ದು ವ್ಯಕ್ತಿ ಸಾವು

ಸುಳ್ಯ : ಮರದಿಂದ ಬಿದ್ದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ  ಘಟನೆ ದೇವಚಳ್ಳ ಗ್ರಾಮದ ಮಾವಿನಕಟ್ಟೆ ಬಳಿ ವರದಿಯಾಗಿದೆ.  ಮೃತಪಟ್ಟ ವ್ಯಕ್ತಿಯನ್ನು ಕೊಡಗಿನ ಸಿದ್ದಾಪುರ ಮೂಲದ ಕೃಷ್ಣ (55) ವರ್ಷ ಎಂದು  ಹೇಳಲಾಗಿದೆ.  ಸಂಬಂಧಿಕರ ಮನೆಗೆ ಕೆಲಸಕ್ಕೆಂದು ಬಂದಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.  ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಸುಳ್ಯ ಸರ್ಕಾರಿ…

ಬಜಪೆ: ಹೆಜ್ಜೇನು ಕಡಿತದಿಂದ ಗಂಭೀರ ಗಾಯಗೊಂಡಿದ್ದ ದಿನಪತ್ರಿಕೆ ವಿತರಕ ಸಾವು.
ರಾಜ್ಯ

ಬಜಪೆ: ಹೆಜ್ಜೇನು ಕಡಿತದಿಂದ ಗಂಭೀರ ಗಾಯಗೊಂಡಿದ್ದ ದಿನಪತ್ರಿಕೆ ವಿತರಕ ಸಾವು.

ಬಜಪೆ: ಹೆಜ್ಜೇನು ಕಡಿತಕ್ಕೊಳಗಾಗಿ ಗಂಭೀರ ಗಾಯಗೊಂಡಿದ್ದ ದಿನಪತ್ರಿಕೆ ವಿತರಕರೊಬ್ಬರು ಮಂಗಳೂರಿನ ಆಸ್ಪತ್ರೆಯಲ್ಲಿ ನ. 28ರಂದು ಕೊನೆಯುಸಿರೆಳೆದಿದ್ದಾರೆ. ಪೇಜಾವರ ಪಡ್ಡೋಡಿಯ ನಿವಾಸಿ, ದಿನಪತ್ರಿಕೆ ವಿತರಕ ಪುಷ್ಪಾರಾಜ ಶೆಟ್ಟಿ (45) ಮೃತ ದುರ್ದೈವಿ. ಪುಷ್ಪಾರಾಜ ಅವರು ಬಜಪೆ ಪಟ್ಟಣ ಪಂಚಾಯತ್‌ ವ್ಯಾಪ್ತಿಯ ಕೆಂಜಾರು ತಾಂಗಡಿಯಲ್ಲಿ ನ. 27ರ ಬೆಳಗ್ಗೆ ನಡೆದುಕೊಂಡು ಹೋಗುತ್ತಿದ್ದಾಗ…

ಸುರತ್ಕಲ್ ಶ್ರೀನಿವಾಸ್ ಕಾಲೇಜಿನಲ್ಲಿ ವಿದ್ಯಾರ್ಥಿಗೆ ರ‍್ಯಾಗಿಂಗ್ ಹಲ್ಲೆ , 10 ಮಂದಿ ಮೇಲೆ ಪ್ರಕರಣ ದಾಖಲು. 
ರಾಜ್ಯ

ಸುರತ್ಕಲ್ ಶ್ರೀನಿವಾಸ್ ಕಾಲೇಜಿನಲ್ಲಿ ವಿದ್ಯಾರ್ಥಿಗೆ ರ‍್ಯಾಗಿಂಗ್ ಹಲ್ಲೆ , 10 ಮಂದಿ ಮೇಲೆ ಪ್ರಕರಣ ದಾಖಲು. 

ಸುರತ್ಕಲ್ : ಮಂಗಳೂರು ಹೊರವಲಯದ ಸುರತ್ಕಲ್ ಮುಕ್ಕ  ಶ್ರೀನಿವಾಸ ಕಾಲೇಜಿನಲ್ಲಿ ರ‍್ಯಾಗಿಂಗ್  ನಡೆದಿದೆ. ಕಾಲೀಜಿನ ಹಿರಿಯ ವಿದ್ಯಾರ್ಥಿಗಳು ಕಿರಿಯ ವಿದ್ಯಾರ್ಥಿಗೆ ರ‍್ಯಾಗಿಂಗ್ ಮಾಡಿ ಹಲ್ಲೆ ನಡೆಸಿದ್ದು ಈ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಲೇಜಿನಲ್ಲಿ ಮೊದಲನೇ ವರ್ಷದ ವೈದ್ಯಕೀಯ ಮನೋಶಾಸ್ತ್ರ ವ್ಯಾಸಂಗ ಮಾಡುತ್ತಿರುವ 19 ವರ್ಷದ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI