ಅಂತರಾಷ್ಟ್ರೀಯ

ದೆಹಲಿ ದೇಗುಲಗಳ ಮೇಲೆ ಉಗ್ರರ ಕಣ್ಣು: ಪಾಕ್ ಹ್ಯಾಂಡ್ಲರ್‌ಗಳ ಜೊತೆ ಸಂಪರ್ಕದಲ್ಲಿದ್ದ ಶಬ್ಬೀರ್ ಲೋನ್ ಜಾಲ ಪತ್ತೆ!
ಅಂತರಾಷ್ಟ್ರೀಯ ಅಪರಾಧ ರಾಷ್ಟ್ರೀಯ

ದೆಹಲಿ ದೇಗುಲಗಳ ಮೇಲೆ ಉಗ್ರರ ಕಣ್ಣು: ಪಾಕ್ ಹ್ಯಾಂಡ್ಲರ್‌ಗಳ ಜೊತೆ ಸಂಪರ್ಕದಲ್ಲಿದ್ದ ಶಬ್ಬೀರ್ ಲೋನ್ ಜಾಲ ಪತ್ತೆ!

​ನವದೆಹಲಿ: ದೇಶದ ರಾಜಧಾನಿ ದೆಹಲಿಯಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದ ಭಯೋತ್ಪಾದಕ ಶಬ್ಬೀರ್ ಲೋನ್ ಮತ್ತು ಆತನ ತಂಡದ ಆಘಾತಕಾರಿ ಮಾಹಿತಿ ಹೊರಬಿದ್ದಿದೆ. ಈ ಭಯೋತ್ಪಾದಕ ಮಾಡ್ಯೂಲ್ ದೆಹಲಿಯ ಪ್ರಸಿದ್ಧ ದೇವಾಲಯಗಳು ಮತ್ತು ಪ್ರಮುಖ ವಾಣಿಜ್ಯ ಕೇಂದ್ರಗಳ ಮೇಲೆ ನಿರಂತರವಾಗಿ ಕಣ್ಣಿಟ್ಟು, ಪರಿಶೀಲನೆ ನಡೆಸಿತ್ತು ಎಂಬ ಅಂಶ ತನಿಖೆಯಿಂದ ತಿಳಿದುಬಂದಿದೆ. ​ ಪಾಕಿಸ್ತಾನದೊಂದಿಗೆ ನಿರಂತರ ಸಂಪರ್ಕ​ಬಂಧಿತ ಉಗ್ರ ಶಬ್ಬೀರ್ ಲೋನ್ ಪಾಕಿಸ್ತಾನ ಮೂಲದ ಉಗ್ರಗಾಮಿ ಹ್ಯಾಂಡ್ಲರ್‌ಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದ ಎನ್ನಲಾಗಿದೆ. ಗಡಿ ಆಚೆಯಿಂದ ಬರುವ ಸೂಚನೆಗಳ…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಬೆಂಗಳೂರಿನಲ್ಲಿ ಬೈಕ್ ಅಪಘಾತ; ಬೆಳ್ತಂಗಡಿ ಮೂಲದ ವಿದ್ಯಾರ್ಥಿ ಸಾವು
ರಾಜ್ಯ

ಬೆಂಗಳೂರಿನಲ್ಲಿ ಬೈಕ್ ಅಪಘಾತ; ಬೆಳ್ತಂಗಡಿ ಮೂಲದ ವಿದ್ಯಾರ್ಥಿ ಸಾವು

ಬೆಂಗಳೂರಿನಲ್ಲಿ ನಡೆದ ಅಪಘಾತವೊಂದರಲ್ಲಿ ಬೆಳ್ತಂಗಡಿ ಮೂಲದ ವಿದ್ಯಾರ್ಥಿಯೊಬ್ಬ ಮೃ*ತ ಪಟ್ಟಿದ್ದು ಮತ್ತೋರ್ವ ಗಂಭೀರ ಗಾಯದೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಳ್ತಂಗಡಿ ತಾಲೂಕಿನ ಇಂದಬೆಟ್ಟ ಗ್ರಾಮದ ನಿವಾಸಿಯಾಗಿರುವ ತುಷಾರ್ ಮೃತ ವಿದ್ಯಾರ್ಥಿಯಾಗಿದ್ದಾರೆ. ಇವರು ಬೆಂಗಳೂರಿನ ರಾಮಯ್ಯ ಕಾಲೇಜಿನಲ್ಲಿ ವ್ಯಾಸಾಂಗ ಮಾಡುತ್ತಿದ್ದು, ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ ಬಿಕಾಂ ಮುಗಿಸಿ ಉನ್ನತ ವ್ಯಾಸಾಂಗಕ್ಕಾಗಿ ಬೆಂಗಳೂರಿನ…

ಪಂಜದ ಬಾರ್ ಬಳಿ ಇಬ್ಬರ ನಡುವೆ ಮಾತಿನ ವಾರ್ : ಬಿಯರ್ ಬಾಟಲಿಯಿಂದ ಹಲ್ಲೆ,ಓರ್ವ ಆಸ್ಪತ್ರೆಗೆ ದಾಖಲು
ರಾಜ್ಯ

ಪಂಜದ ಬಾರ್ ಬಳಿ ಇಬ್ಬರ ನಡುವೆ ಮಾತಿನ ವಾರ್ : ಬಿಯರ್ ಬಾಟಲಿಯಿಂದ ಹಲ್ಲೆ,ಓರ್ವ ಆಸ್ಪತ್ರೆಗೆ ದಾಖಲು

ಪಂಜ: ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯ ಪಂಜದಲ್ಲಿ  ಬಾಟಲಿಯಿಂದ ಹಲ್ಲೆಗೊಳಗಾಗಿ ಅಸ್ವಸ್ಥಗೊಂಡ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ. ಈ ಘಟನೆ ಬಾರೊಂದರ ಬಳಿ ನಡೆದಿದ್ದು ಗಾಯಾಳುವಿನ ಸಂಬಂಧಿ, ಬಳ್ಪದ ವ್ಯಕ್ತಿ ಯೊಬ್ಬರು ಬಾಟಲಿಯಲ್ಲಿ ಹಲ್ಲೆ ಮಾಡಿರುವುದಾಗಿ ಮಾಹಿತಿ ಲಭಿಸಿದೆ. ಬಾಟಲಿಯಲ್ಲಿ ಹೊಡೆದ ರಭಸಕ್ಕೆ  ಜಗನ್ ಎಂಬವರ ಕುತ್ತಿಗೆ ಭಾಗಕ್ಕೆ…

ಸುಳ್ಯ ಮತ್ತು  ಪುತ್ತೂರಿನಲ್ಲಿ ಕಾರ್ಯಾಚರಿಸುತ್ತಿರುವ   ಇಂಕ್‌ ಸ್ಪಾಟ್ ಟ್ಯಾಟೋ ಸಂಸ್ಥೆಗೆ 10ನೇ ವರ್ಷದ ಸಂಭ್ರಮ :ಟ್ಯಾಟೋ ಪ್ರಿಯರಿಗೆ   ಡಿ.25ರ ವರೆಗೆ ಶೇ   50%.    ಡಿಸ್ಕೌಂಟ್ ರೇಟಿನಲ್ಲಿ ಟ್ಯಾಟೋ ಹಾಕಿಸುವ ಅವಕಾಶ.. 
ರಾಜ್ಯ

ಸುಳ್ಯ ಮತ್ತು  ಪುತ್ತೂರಿನಲ್ಲಿ ಕಾರ್ಯಾಚರಿಸುತ್ತಿರುವ   ಇಂಕ್‌ ಸ್ಪಾಟ್ ಟ್ಯಾಟೋ ಸಂಸ್ಥೆಗೆ 10ನೇ ವರ್ಷದ ಸಂಭ್ರಮ :ಟ್ಯಾಟೋ ಪ್ರಿಯರಿಗೆ   ಡಿ.25ರ ವರೆಗೆ ಶೇ   50%.    ಡಿಸ್ಕೌಂಟ್ ರೇಟಿನಲ್ಲಿ ಟ್ಯಾಟೋ ಹಾಕಿಸುವ ಅವಕಾಶ.. 

  ರಾಜೇಶ್ ಬಳ್ಳಡ್ಕ ಮಾಲಕತ್ವದ ಇಂಕ್ ಸ್ಪಾಟ್ ಟ್ಯಾಟೋ ಸಂಸ್ಥೆ ಹತ್ತನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿದ್ದು ಈ ಪ್ರಯುಕ್ತ ಗ್ರಾಹಕರಿ ಟ್ಯಾಟೋ ಧರದಲ್ಲಿ ಭರ್ಜರಿ ಡಿಸ್ಕೌಂಟ್ ಘೋಷಿಸಿದೆ. ಸುಳ್ಯದ ಕಾರ್ ಸ್ಟ್ರೀಟ್ ನ ಬಿಎಸ್‌ಎನ್‌ಎಲ್ ಆಫೀಸ್ ಬಳಿ ಇರುವ ಅಶ್ವಿನಿ ಕಾಂಪ್ಲೆಕ್ಸ್ ನಲ್ಲಿ ಕಾರ್ಯಚರಿಸುತ್ತಿರುವ ಸಂಸ್ಥೆ ಇದೀಗ 10…

ಸುಳ್ಯ ಕೆ ಎಸ್ ಅರ್ ಟಿ ಸಿ ಡಿಪೋ ಹಾಗೂ ನಿಲ್ದಾಣಕ್ಕೆ ಶಾಸಕಿ ಭಾಗೀರಥಿ ಮುರುಳ್ಯ ಧಿಡೀರ್ ಭೇಟಿ:ಬಸ್ಸುಗಳ ಕೊರತೆಯ ಬಗ್ಗೆ ಅಧಿಕಾರಿಗಳೊಂದಿಗೆ ಮಾಹಿತಿ ಪಡೆದ ಶಾಸಕರು
ರಾಜ್ಯ

ಸುಳ್ಯ ಕೆ ಎಸ್ ಅರ್ ಟಿ ಸಿ ಡಿಪೋ ಹಾಗೂ ನಿಲ್ದಾಣಕ್ಕೆ ಶಾಸಕಿ ಭಾಗೀರಥಿ ಮುರುಳ್ಯ ಧಿಡೀರ್ ಭೇಟಿ:ಬಸ್ಸುಗಳ ಕೊರತೆಯ ಬಗ್ಗೆ ಅಧಿಕಾರಿಗಳೊಂದಿಗೆ ಮಾಹಿತಿ ಪಡೆದ ಶಾಸಕರು

ಸುಳ್ಯದಿಂದ ವಿವಿದ ಕಡೆಗಳಿಗೆ ತೆರಳುವ ಬಸ್ಸುಗಳು ಸರಿಯಾದ ಸಮಯದಲ್ಲಿ ಸಂಚರಿಸದೆ ಇರುವ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ನ 6 ರಂದು ಸುಳ್ಯ ಶಾಸಕಿ  ಭಾಗೀರಥಿ ಮುರುಳ್ಯರವರು ಸುಳ್ಯ ಕೆಎಸ್ಆರ್ ಟಿ ಸಿ ಡಿಪೋ ಹಾಗೂ ಬಸ್ಸು ನಿಲ್ದಾಣಕ್ಕೆ ದಿಢೀರ್ ಭೇಟಿ ನೀಡಿ ಬಸ್ಸುಗಳ ಕೊರತೆಯ ಬಗ್ಗೆ ಸಂಬಂಧಪಟ್ಟ…

ಬಂಟ್ವಾಳ: ಟೆಂಪೋ ವಾಹನದಡಿಗೆ ಸಿಲುಕಿ ಮೂರು ವರ್ಷದ ಮಗು ಸಾವು..
ರಾಜ್ಯ

ಬಂಟ್ವಾಳ: ಟೆಂಪೋ ವಾಹನದಡಿಗೆ ಸಿಲುಕಿ ಮೂರು ವರ್ಷದ ಮಗು ಸಾವು..

. ಬಂಟ್ವಾಳ: ನಿಲ್ಲಿಸಿದ್ದ ಟೆಂಪೋವೊಂದು ಏಕಾಏಕಿ ಹಿಮ್ಮುಖವಾಗಿ ಚಲಿಸಿದ್ದು, ಆ ವೇಳೆ ಆಟವಾಡುತ್ತಿದ್ದ ಮುರು ವರ್ಷದ ಮಗು ಚಕ್ರದಡಿಗೆ ಸಿಲುಕಿ ಮೃತಪಟ್ಟ ಘಟನೆ ಬುಧವಾರ (ನ.6) ಬಂಟ್ವಾಳದ ಲೊರೆಟ್ಟೋಪದವಿನ ಟಿಪ್ಪುನಗರದಲ್ಲಿ ನಡೆದಿದೆ. ಫರಂಗಿಪೇಟೆ ಸಮೀಪದ ಪತ್ತನಬೈಲು ನಿವಾಸಿ ಆಶೀಕಾ (3) ಮೃತ ಮಗು. ಮಗು ತನ್ನ ಅಜ್ಜಿ ಮನೆಯಲ್ಲಿದ್ದು,…

ಸೂರಿ ಕುಮೇರುನಲ್ಲಿ  ಸೈಕಲ್ ಕದ್ದೊಯ್ದ ಕಳ್ಳರು:ಸ್ಕೂಟರ್ ನಲ್ಲಿ ಸೈಕಲ್ ಕದ್ದೋಯ್ಯುವಾಗ  ಪೋಟೊ ತೆಗೆದ ಪಿಕಪ್ ಚಾಲಕ
ರಾಜ್ಯ

ಸೂರಿ ಕುಮೇರುನಲ್ಲಿ  ಸೈಕಲ್ ಕದ್ದೊಯ್ದ ಕಳ್ಳರು:ಸ್ಕೂಟರ್ ನಲ್ಲಿ ಸೈಕಲ್ ಕದ್ದೋಯ್ಯುವಾಗ  ಪೋಟೊ ತೆಗೆದ ಪಿಕಪ್ ಚಾಲಕ

ಪೋಟೊ: ಕರಾವಳಿ ಸುದ್ದಿ ಬಂಟ್ವಾಳ : ಪರಿಸ್ಥಿತಿ ಬಹಳ ಅಪಾಯಕಾರಿಯಾಗಿದೆ. ಕಳ್ಳತನ ದಿನಂಪ್ರತಿ ಹೆಚ್ಚುತ್ತಿದೆ. ಯಾರೂ ಮನೆಬಿಟ್ಟು ಹೋಗುವಂತೆಯೂ ಇಲ್ಲ. ಮನೆಯಲ್ಲೇ ಇದ್ದರೂ ನೆಮ್ಮದಿಯಿಂದ ನಿದ್ರಿಸುವಂತೆಯೂ ಇಲ್ಲ. ಈ ಗಾಂಜಾ ವ್ಯಸನಿಗಳು ಹಗಲಿಡೀ ಶೋಕಿ ಜೀವನ ಮಾಡುವುದು ಮಧ್ಯರಾತ್ರಿ ವೇಳೆ ಕಳ್ಳತನ ನಡೆಸುವುದು. ಯಾರಿಗೂ ನೆಮ್ಮದಿ ಇಲ್ಲದ ಭಯಭೀತ…

ಕರ್ನಾಟಕ ರಾಜ್ಯ ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಮಜ್ದೂರ್ ಸಂಘ ಸುಳ್ಯ ಇದರ ತಾಲೂಕು ಸಮಿತಿ ಮಹಾಸಭೆ :ಅಧ್ಯಕ್ಷರಾಗಿ ಮಧುಸೂಧನ ಸುಳ್ಯ :ಪ್ರಧಾನ ಕಾರ್ಯದರ್ಶಿಯಾಗಿ ಅನಿಲ್ ಕುಮಾರ್ ಮಂಡೆಕೋಲು: ಕೋಶಾಧಿಕಾರಿಯಾಗಿ  ವಿಜಯಕುಮಾರ್ ನಡುಗಲ್ಲು ಆಯ್ಕೆ
ರಾಜ್ಯ

ಕರ್ನಾಟಕ ರಾಜ್ಯ ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಮಜ್ದೂರ್ ಸಂಘ ಸುಳ್ಯ ಇದರ ತಾಲೂಕು ಸಮಿತಿ ಮಹಾಸಭೆ :ಅಧ್ಯಕ್ಷರಾಗಿ ಮಧುಸೂಧನ ಸುಳ್ಯ :ಪ್ರಧಾನ ಕಾರ್ಯದರ್ಶಿಯಾಗಿ ಅನಿಲ್ ಕುಮಾರ್ ಮಂಡೆಕೋಲು: ಕೋಶಾಧಿಕಾರಿಯಾಗಿ  ವಿಜಯಕುಮಾರ್ ನಡುಗಲ್ಲು ಆಯ್ಕೆ

ಕರ್ನಾಟಕ ರಾಜ್ಯ ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಮಜ್ದೂರ್ ಸಂಘ ಸುಳ್ಯ ಇದರ ತಾಲೂಕು ಸಮಿತಿ ಮಹಾಸಭೆ ನ.4 ರಂದುದು ಸಿ  ಎ ಬ್ಯಾಂಕ್ ಸಭಾಂಗಣದಲ್ಲಿ ನಡೆಯಿತು.ಸಭೆಯ ಅಧ್ಯಕ್ಷತೆಯನ್ನು ದ.ಕ. ಜಿಲ್ಲಾ ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಮಜ್ದೂರ್ ಸಂಘದ ಅಧ್ಯಕ್ಷರಾದ ಶ್ರೀಯುತ ವಿಶ್ವನಾಥ ಶೆಟ್ಟಿ  ವಹಿಸಿದ್ದರು ಹಾಗೂ…

ಕೆಯ್ಯೂರಿನಲ್ಲಿ ಚಡ್ಡಿ ಗ್ಯಾಂಗ್ ಕಟ್ಟು ಕಥೆ ಹೆಣೆದ ಮಹಿಳೆ ,:ಆತಂಕ ಬೇಡ ಪೋಲಿಸ್ ಇಲಾಖೆ ಸ್ಫಷ್ಟನೆ
ರಾಜ್ಯ

ಕೆಯ್ಯೂರಿನಲ್ಲಿ ಚಡ್ಡಿ ಗ್ಯಾಂಗ್ ಕಟ್ಟು ಕಥೆ ಹೆಣೆದ ಮಹಿಳೆ ,:ಆತಂಕ ಬೇಡ ಪೋಲಿಸ್ ಇಲಾಖೆ ಸ್ಫಷ್ಟನೆ

ಪುತ್ತೂರು :ಗ್ಯಾಂಗ್‌ನಲ್ಲಿ ನಾಲ್ವರು ಇದ್ದರು ನಾನು ಕಿಟಕಿಯ ಮೂಲಕ ಅವರ ಫೋಟೋ ತೆಗೆದಿದ್ದೇನೆ ಎಂದೇಳಿಕೊಂಡು ಮಹಿಳೆಯೋರ್ವರು ಆ ಫೋಟೋವನ್ನು ವೈರಲ್ ಮಾಡುವ ಕುಖ್ಯಾತ ಚಡ್ಡಿ ಗ್ಯಾಂಗ್ ದರೋಡೆಕೋರರೇ ಬಂದಿದ್ದಾರೆ ಎನ್ನುವ ಹಾಗೆ ಕಥೆ ಕಟ್ಟಿ ಜನರಲ್ಲಿ ಭಯ ಹುಟ್ಟಿಸಿದ ಘಟನೆ ಕೆಯ್ಯರಿನಲ್ಲಿ ನ.6ರಂದು ನಡೆದಿದೆ. ಸ್ಥಳಕ್ಕೆ ಆಗಮಿಸಿದ ಸರ್ಕಲ್…

ಕರಾವಳಿಯ ಮನೆ ಮತ್ತು ಕಟ್ಟಡ ನಿರ್ಮಾಣ ಕ್ಷೇತ್ರದಲ್ಲಿ ವಿಶ್ವಾಸಾರ್ಹ ಹೆಸರಾದ ‘ಜಾನ್ವಿ ಕನ್ಸ್ಟ್ರಕ್ಷನ್’— ನಿಮ್ಮ ಕನಸುಗಳಿಗೆ ಆಧುನಿಕ ಆವಿಷ್ಕಾರ
ತಂತ್ರಜ್ಞಾನ

ಕರಾವಳಿಯ ಮನೆ ಮತ್ತು ಕಟ್ಟಡ ನಿರ್ಮಾಣ ಕ್ಷೇತ್ರದಲ್ಲಿ ವಿಶ್ವಾಸಾರ್ಹ ಹೆಸರಾದ ‘ಜಾನ್ವಿ ಕನ್ಸ್ಟ್ರಕ್ಷನ್’— ನಿಮ್ಮ ಕನಸುಗಳಿಗೆ ಆಧುನಿಕ ಆವಿಷ್ಕಾರ

ಉಡುಪಿ - ಉದ್ಯಾವರದ ಗುಡ್ಡೆಯಂಗಡಿಯ ಬಬ್ಬುಸ್ವಾಮಿ ಬಿಲ್ಡಿಂಗ್‌ನ ಮೊದಲ ಮಹಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ‘ಜಾನ್ವಿ ಕನ್ಟ್ರಕ್ಷನ್’ ಇಡೀ ಕರಾವಳಿಯಲ್ಲಿ ಮನೆ ಹಾಗೂ ಕಟ್ಟಡ ನಿರ್ಮಾಣದಲ್ಲಿ ಪ್ರಸಿದ್ಧಿ ಪಡೆದಿದೆ. ಅತ್ಯುತ್ತಮ ಸೇವೆ ಹಾಗೂ ಕೈಗೆಟುಕುವ ದರದಲ್ಲಿ ಅತ್ಯುತ್ತಮ ಸೌಲಭ್ಯ ನೀಡುವ ಮೂಲಕ ಗ್ರಾಹಕರಿಗೆ ಸದಾ ಬೆಂಬಲ ನೀಡುತ್ತಿದೆ. ಗ್ರಾಹಕರಿಗೆ ವಿನೂತನ ಮತ್ತು…

ಎನ್ನೆಂಸಿಯ ಯುವ ರೆಡ್ ಕ್ರಾಸ್ ಘಟಕ ಹಾಗೂ ಸುಳ್ಯ ಆರೋಗ್ಯ ಇಲಾಖಾ ವತಿಯಿಂದ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಕುರಿತ ರಸಪ್ರಶ್ನೆ ಸ್ಪರ್ಧೆ
ರಾಜ್ಯ

ಎನ್ನೆಂಸಿಯ ಯುವ ರೆಡ್ ಕ್ರಾಸ್ ಘಟಕ ಹಾಗೂ ಸುಳ್ಯ ಆರೋಗ್ಯ ಇಲಾಖಾ ವತಿಯಿಂದ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಕುರಿತ ರಸಪ್ರಶ್ನೆ ಸ್ಪರ್ಧೆ

ಮನುಷ್ಯ ಆರೋಗ್ಯವಾಗಿದ್ದರೆ ಏನನ್ನು ಬೇಕಾದರೂ ಸಾಧಿಸಬಹುದು. ಆದ್ದರಿಂದ ಬದುಕಿನ ಜಂಜಾಟದಲ್ಲಿ ಮನುಷ್ಯ ತನ್ನ ಮಾನಸಿಕ ಮತ್ತು ದೈಹಿಕ ಆರೋಗ್ಯದ ಕಡೆಗೆ ಗಮನ ಹರಿಸಬೇಕಾದ ಅನಿವಾರ್ಯತೆ ಇದೆ ಎಂದು ಸುಳ್ಯ ತಾಲೂಕು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಪ್ರಮೀಳಾ ಟಿ ಅಭಿಪ್ರಾಯ ಪಟ್ಟರು. ಅವರು ಸುಳ್ಯದ ನೆಹರೂ ಮೆಮೊರೀಯಲ್ ಕಾಲೇಜಿನಲ್ಲಿ ಯುವ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI