ಅಂತರಾಷ್ಟ್ರೀಯ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!
ಅಂತರಾಷ್ಟ್ರೀಯ ಕ್ರೀಡೆ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!

​ಡಂಬುಲ್ಲಾ (ಶ್ರೀಲಂಕಾ): ಭಾರತ ಕ್ರಿಕೆಟ್‌ನ ಉದಯೋನ್ಮುಖ ತಾರೆ, 15 ವರ್ಷದ ಯುವ ಓಪನರ್ ವೈಭವ್ ಸೂರ್ಯವಂಶಿ (Vaibhav Sooryavanshi) ಸೃಷ್ಟಿಸಿದ ರನ್ ಸುನಾಮಿ ನೆರವಿನಿಂದ ಭಾರತ 'ಎ' ತಂಡವು ಶ್ರೀಲಂಕಾ 'ಎ' ವಿರುದ್ಧ 66 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಮೂಲಕ ಡಂಬುಲ್ಲಾದಲ್ಲಿ ನಡೆದ ಪ್ರತಿಷ್ಠಿತ ತ್ರಿಕೋನ ಸರಣಿಯ ಟ್ರೋಫಿಯನ್ನು ಭಾರತ ತನ್ನದಾಗಿಸಿಕೊಂಡಿದೆ.​ ಭಾನುವಾರ ನಡೆದ ಹೈ-ಸ್ಕೋರಿಂಗ್ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ 'ಎ' ತಂಡ, ವೈಭವ್ ಸೂರ್ಯವಂಶಿ ಅವರ…

ರಾಜ್ಯ

ಧಾರ್ಮಿಕ

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!

ಬೆಂಗಳೂರು/ತಿರುಪತಿ: ಮೊದಲಿನಿಂದಲೂ ದೇವರಲ್ಲಿ ಅಪಾರ ಭಕ್ತಿ ಹಾಗೂ ನಂಬಿಕೆ ಹೊಂದಿರುವ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ (ಜೂನ್ 19) ಮುಂಜಾನೆ ಧರ್ಮಪತ್ನಿ ಉಷಾ ಅವರೊಂದಿಗೆ ಆಂಧ್ರಪ್ರದೇಶದ ಪ್ರಸಿದ್ಧ ಪುಣ್ಯಕ್ಷೇತ್ರವಾದ ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ವೆಂಕಟೇಶ್ವರ ಸ್ವಾಮಿಯ ದಿವ್ಯ ದರ್ಶನ ಪಡೆದಿದ್ದಾರೆ. ಇತ್ತೀಚೆಗಷ್ಟೇ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಮುಖ್ಯಮಂತ್ರಿಗಳು ತಿರುಮಲಕ್ಕೆ ಭೇಟಿ ನೀಡಿರುವುದು ವಿಶೇಷ ಪ್ರಾಮುಖ್ಯತೆ ಪಡೆದುಕೊಂಡಿದೆ. ಮುಂಜಾನೆ ಜಗದೋದ್ಧಾರಕ ಶ್ರೀನಿವಾಸನ…

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!
ಧಾರ್ಮಿಕ ರಾಜಕೀಯ ರಾಜ್ಯ
ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ

ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ. ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ. ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ದಿನಾಂಕ 17.06.2026 ರಂದು 'ಅನ್ನಬ್ರಹ್ಮ ಚಾತುರ್ಮಾಸ್ಯ' ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯ ವ್ರತ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಕ್ರೀಡೆ

ಕುಂಬಳೆ – ಬುರ್ಖಾ ಧರಿಸಿ ಮಹಿಳೆಯರ ಜೊತೆ ಕುಳಿತ ಯುವಕನಿಗೆ ಬಿತ್ತು ಧರ್ಮದೇಟು
ರಾಜ್ಯ

ಕುಂಬಳೆ – ಬುರ್ಖಾ ಧರಿಸಿ ಮಹಿಳೆಯರ ಜೊತೆ ಕುಳಿತ ಯುವಕನಿಗೆ ಬಿತ್ತು ಧರ್ಮದೇಟು

ಕುಂಬಳೆ ನವೆಂಬರ್ 29: ಬುರ್ಖಾ ಧರಿಸಿ ಬಸ್ ನಿಲ್ದಾಣದಲ್ಲಿ ಮಹಿಳೆಯರ ಸಮೀಪ ಕುಳಿತುಕೊಂಡಿದ್ದ ಯುವಕನಿಗೆ ಸ್ಥಳೀಯರು ಧರ್ಮದೇಟು ನೀಡಿ ಪೊಲೀಸರಿಗೊಪ್ಪಿಸಿದ ಘಟನೆ ಕುಂಬಳೆಯಲ್ಲಿ ನಡೆದಿದೆ. ಓರಿಸ್ಸಾ ಮೂಲದ ಯುವಕ ಮುಸ್ಲಿಂ ಯುವತಿಯರಂತೆ ಬುರ್ಖಾ ಧರಿಸಿ ಬಸ್ ನಿಲ್ದಾಣದಲ್ಲಿ ಮಹಿಳೆಯರ ಸಮೀಪ ಕುಳಿತಿದ್ದಾನೆ. ಈ ವೇಳೆ ಗಾಳಿಗೆ ಮುಖದ ಬಟ್ಟೆ…

ಮಂಗಳೂರು :132 ಜಿಲ್ಲಾಧಿಕಾರಿಗಳನ್ನು ಕಂಡ ದಕ್ಷಿಣ ಕನ್ನಡದ ಹಳೆ ಡಿಸಿ ಕಚೇರಿ ಕಟ್ಟಡದಲ್ಲಿ ನ.30 ರಿಂದ ಪಾರಂಪರಿಕ ಸಪ್ತಾಹ..!
ರಾಜ್ಯ

ಮಂಗಳೂರು :132 ಜಿಲ್ಲಾಧಿಕಾರಿಗಳನ್ನು ಕಂಡ ದಕ್ಷಿಣ ಕನ್ನಡದ ಹಳೆ ಡಿಸಿ ಕಚೇರಿ ಕಟ್ಟಡದಲ್ಲಿ ನ.30 ರಿಂದ ಪಾರಂಪರಿಕ ಸಪ್ತಾಹ..!

ಮಂಗಳೂರು: ಸರಿ ಸುಮಾರು ಒಂದೂವರೆ ಶತಮಾನದ ಇತಿಹಾಸವುಳ್ಳ ಮಂಗಳೂರು ನಗರದ ಹಳೆ ಜಿಲ್ಲಾಧಿಕಾರಿಗಳ ಕಚೇರಿಯ ಕಟ್ಟಡದ ಆವರಣದಲ್ಲಿ ನವೆಂಬರ್ 30 ಹಾಗೂ ಡಿಸೆಂಬರ್ 1 ರಂದು  ಪಾರಂಪರಿಕ ಸಪ್ತಾಹ ಕಾರ್ಯಕ್ರಮ ಏರ್ಪಡಿಸಲಾಗಿದೆ. ಬ್ರಿಟೀಷರ ಕಾಲದಲ್ಲಿ ಕಲೆಕ್ಟರ್ ಆಫೀಸ್ ಎಂದೇ ಕರೆಯಲ್ಪಡುತ್ತಿದ್ದ ಈ ಕಟ್ಟಡವು ಒಂದು ಕಾಲದಲ್ಲಿ ದಕ್ಷಿಣ ಕನ್ನಡ,…

ಬೆಳ್ತಂಗಡಿ : ವೇಣೂರು ಚರ್ಚ್‌ ಕಾರ್ಯಕ್ರಮಕ್ಕೆ ಬಂದ ಮೂವರು ಯುವಕರು ನೀರಲ್ಲಿ ಮುಳುಗಿ ಮೃತ್ಯು..!
ರಾಜ್ಯ

ಬೆಳ್ತಂಗಡಿ : ವೇಣೂರು ಚರ್ಚ್‌ ಕಾರ್ಯಕ್ರಮಕ್ಕೆ ಬಂದ ಮೂವರು ಯುವಕರು ನೀರಲ್ಲಿ ಮುಳುಗಿ ಮೃತ್ಯು..!

ಬೆಳ್ತಂಗಡಿ:  ಮೂವರು ಯುವಕರು ದಕ್ಷಿಣ ಕನ್ನಡದ ಬೆಳ್ತಂಗಡಿಯ ವೇಣೂರಿನ ಬರ್ಕಜೆ ಎಂಬಲ್ಲಿ ನದಿ ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಬುಧವಾರ ಸಂಜೆ ನಡೆದಿದೆ. ಮೂಡುಬಿದಿರೆಯ ಎಡಪದವು ಮೂಲದ ಲಾರೆನ್ಸ್(21),  ಬೆಳ್ತಂಗಡಿ ತಾಲೂಕಿನ ಪಾರೆಂಕಿಯ ಸೂರಜ್ (19) ಹಾಗೂ ಬಂಟ್ವಾಳ ತಾಲೂಕಿನ ವಗ್ಗ ನಿವಾಸಿ ಜೈಸನ್ (19) ಮೃತ…

ಸುಳ್ಯ ತಾಲೂಕು ಕಚೇರಿಗೆ ಬಂದಿದ್ದ ವ್ಯಕ್ತಿ ಕುಸಿದು ಬಿದ್ದು ಸಾವು..
ರಾಜ್ಯ

ಸುಳ್ಯ ತಾಲೂಕು ಕಚೇರಿಗೆ ಬಂದಿದ್ದ ವ್ಯಕ್ತಿ ಕುಸಿದು ಬಿದ್ದು ಸಾವು..

ಸುಳ್ಯ ತಾಲೋಕು ಕಚೇರಿಗೆ ಬಂದಿದ್ದ ವ್ಯಕ್ತಿಯೊಬ್ಬರು ಕುಸಿದು ಬಿದ್ದು ಸಾವನಪ್ಪಿರುವ ಬಗ್ಗೆ ವರದಿಯಾಗಿದೆ, ಸುಳ್ಯ ತಾಲೋಕು ಕಚೇರಿ ಪಡಸಾಲೆಯಲ್ಲಿಯೇ ಕುಸಿದು ವ್ಯಕ್ತಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ, ಅಡ್ಕಾರು ಮೂಲದ ಅಂದಾಜು(65) ವಯಸ್ಸಿನ ವ್ಯಕ್ತಿಯೆಂದು ಹೇಳಲಾಗಿದ್ದು ಅಂಬ್ಯುಲೆನ್ಸ್ ಮುಖಾಂತರ ತಾಲೋಕು ಆಸ್ಪತ್ರೆಗೆ ಒಯ್ಯಲಾಗಿದೆ.

ಕೊಕ್ಕೊ ಬೆಳೆಗಾರರಿಗೆ ಧರ ಏರಿಕೆಯ ಟಾನಿಕ್…! :100 ರಿಂದ 150 ಕ್ಕೆ ಜಿಗಿದ ಹಸಿ ಕೊಕ್ಕೋಧಾರಣೆ
ರಾಜ್ಯ

ಕೊಕ್ಕೊ ಬೆಳೆಗಾರರಿಗೆ ಧರ ಏರಿಕೆಯ ಟಾನಿಕ್…! :100 ರಿಂದ 150 ಕ್ಕೆ ಜಿಗಿದ ಹಸಿ ಕೊಕ್ಕೋಧಾರಣೆ

  ದಕ್ಷಿಣ ಕನ್ನಡ ಜಿಲ್ಲೆ: ಅಡಿಕೆ ಮತ್ತು ತೆಂಗು ಕೃಷಿಯೊಂದಿಗೆ ಮಿಶ್ರ ಬೆಳೆಯಾಗಿ ಬೆಳೆಯುವ ಕೊಕ್ಕೊ ಬೆಳೆಯ ಧಾರಣೆಯು ಮತ್ತೆ ಏರಿಕೆಯಾಗುತ್ತಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿ ಹಸಿ ಕೊಕ್ಕೊ ದರವು ಪ್ರತಿ ಕೆ.ಜಿಗೆ 150 ಗಡಿ ದಾಟಿರುವುದು  ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ. ಬೇಡಿಕೆ ಹೆಚ್ಚಾಗಿರುವು ದರಿಂದ ಧಾರಣೆಯಲ್ಲಿ ಇನ್ನೂ…

ಬಿಪಿಎಲ್‌ ಪಡಿತರ ಚೀಟಿ ಪರಿಷ್ಕರಣೆ ಸ್ಥಗಿತ: ಕಾರ್ಡ್ ಅಮಾನತು ತೆರವು; ಮುನಿಯಪ್ಪ
ರಾಜ್ಯ

ಬಿಪಿಎಲ್‌ ಪಡಿತರ ಚೀಟಿ ಪರಿಷ್ಕರಣೆ ಸ್ಥಗಿತ: ಕಾರ್ಡ್ ಅಮಾನತು ತೆರವು; ಮುನಿಯಪ್ಪ

​ ಬೆಂಗಳೂರು: ಬಿಪಿಎಲ್​​ ಪಡಿತರ ಚೀಟಿಗಳ ಪರಿಷ್ಕರಣೆಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದಂತೆಯೇ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ, ಇಡೀ ಪ್ರಕ್ರಿಯೆಯನ್ನೇ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಸುದ್ದಿಗೋಷ್ಠಿಯಲ್ಲಿ ಗುರುವಾರ ಈ ಮಾಹಿತಿ ನೀಡಿದ ಆಹಾರ ಸಚಿವ ಕೆ.ಎಚ್. ಮುನಿಯಪ್ಪ, ‘ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿದಾರರು ಹೊಂದಿರುವ ಬಿಪಿಎಲ್‌ ಪಡಿತರ ಚೀಟಿಗಳನ್ನು…

ಸುಳ್ಯ ಮೆಸ್ಕಾಂ ಕಚೇರಿಯಲ್ಲಿ ವಿದ್ಯುತ್ ಅದಾಲತ್ ಜನ ಸಂಪರ್ಕ ಸಭೆ
ರಾಜ್ಯ

ಸುಳ್ಯ ಮೆಸ್ಕಾಂ ಕಚೇರಿಯಲ್ಲಿ ವಿದ್ಯುತ್ ಅದಾಲತ್ ಜನ ಸಂಪರ್ಕ ಸಭೆ

ಸುಳ್ಯ ಶಾಂತಿನಗರ ಭಾಗದಲ್ಲಿ ನಗರ ಪಿಡರ್ ಬದಲಾಯಿಸಿ ಗ್ರಾಮೀಣ ಪಿಡೆರ್ ಮಾಡಿರುವುದರಿಂದ ವಿದ್ಯುತ್ ಸಮಸ್ಯೆ, ಕುಡಿಯುವ ನೀರಿಗೂ ಸಮಸ್ಯೆ ಆಗುತ್ತಿರುವ ಬಗ್ಗೆ ಮಾಜಿ ನಗರ ಪಂಚಯತ್ ಸದಸ್ಯ ನಝೀರ್ ಶಾಂತಿನಗರ, ಗೌತಮ್ ಸೇರ್ಕಜೆ ಹಾಗೂ ಸ್ಥಳೀಯರು ನಮಗೆ ನಗರ ಪಿಡರ್ ಸರಿ ಪಡಿಸುವಂತೆ ಆಗ್ರಹಿಸಿದರು ಮಂಡೆಕೋಲು ಪವರ್ ಮೆನ್…

ಟ್ರಾಯ್ ಡೆಡ್ ಲೈನ್ – ಡಿಸೆಂಬರ್ 1 ರಿಂದ ಒಟಿಪಿ ಬಂದ್ ಸಾಧ್ಯತೆ
ರಾಜ್ಯ

ಟ್ರಾಯ್ ಡೆಡ್ ಲೈನ್ – ಡಿಸೆಂಬರ್ 1 ರಿಂದ ಒಟಿಪಿ ಬಂದ್ ಸಾಧ್ಯತೆ

ದೆಹಲಿ ನವೆಂಬರ್ 27: ಮೊಬೈಲ್ ಗಳಲ್ಲಿ ಒಟಿಪಿ ಮೂಲಕ ನಡೆಯುವ ಅಕ್ರಮ ತಡೆಯಲು ಪೋನ್ ಗಳಿಗೆ ಬರುವ ಒಟಿಪಿ ಮೂಲಗಳನ್ನು ಪತ್ತೆ ಮಾಡಲು ಅನುವು ಮಾಡಿಕೊಡಬೇಕು ಎಂದು ದೂರ ಸಂಪರ್ಕ ನಿಯಂತ್ರಣ ಮಂಡಳಿ ನೀಡಿದ ಗಡುವು ನವೆಂಬರ್ 30 ರಂದು ಮುಕ್ತಾಯವಾಗಲಿದೆ. ಅಷ್ಟರೊಳಗೆ ಟೆಲಿಕಾಂ ಕಂಪನಿಗಳು ಇದಕ್ಕೆ ಒಪ್ಪಿಗೆ…

ಶಬರಿಮಲೆಯ 18 ಪವಿತ್ರ ಮೆಟ್ಟಿಲು ಮೇಲೆ ನಿಂತು ಕೇರಳ ಪೊಲೀಸರ ಫೋಟೋಶೂಟ್‌!
ರಾಜ್ಯ

ಶಬರಿಮಲೆಯ 18 ಪವಿತ್ರ ಮೆಟ್ಟಿಲು ಮೇಲೆ ನಿಂತು ಕೇರಳ ಪೊಲೀಸರ ಫೋಟೋಶೂಟ್‌!

ಪಟ್ಟಣಂತಿಟ್ಟ (ನ.27): ಕೇರಳದ ಶಬರಿಮಲೆ ದೇಗುಲದಲ್ಲಿ ಭದ್ರತೆ ನಿಯೋಜಿತಾಗಿರುವ ಪೊಲೀಸರು, ದೇಗುಲದ ‘ಪಥಿನೆಟ್ಟಂ ಪಡಿ’ (18 ಮೆಟ್ಟಿಲು) ಮೇಲೆ ನಿಂತು ಗ್ರೂಪ್‌ ಫೋಟೊ ತೆಗೆಸಿಕೊಂಡಿದ್ದು, ಇದು ಭಾರೀ ವಿವಾದಕ್ಕೆ ಕಾರಣವಾಗಿದೆ. ಇದನ್ನು ವಿಶ್ವ ಹಿಂದೂ ಪರಿಷತ್‌ನ ಕೇರಳ ಘಟಕ ಇದನ್ನು ತೀವ್ರವಾಗಿ ಖಂಡಿಸಿದ್ದು, ಅಯ್ಯಪ್ಪ ಸ್ವಾಮಿಗೆ ಬೆನ್ನು ತೋರಿಸಿವ…

ಉಪ್ಪಿನಂಗಡಿ ಕೆಎಸ್ಆರ್ ಟಿಸಿ ಬಸ್ ಡಿಕ್ಕಿ ಪಾದಚಾರಿ ಸಾವು
ರಾಜ್ಯ

ಉಪ್ಪಿನಂಗಡಿ ಕೆಎಸ್ಆರ್ ಟಿಸಿ ಬಸ್ ಡಿಕ್ಕಿ ಪಾದಚಾರಿ ಸಾವು

  ಉಪ್ಪಿನಂಗಡಿ ನವೆಂಬರ್ 26: ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಸಾವನಪ್ಪಿದ ಘಟನೆ ಶಿರಾಡಿ ಪೇಟೆಯಲ್ಲಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸೋಮವಾರ ನಡೆದಿದೆ. ಮೃತರನ್ನು ಶಿರಾಡಿ ಗ್ರಾಮದ ಪದಂಬಳ ನಿವಾಸಿ ಕೆ.ಎಂ.ಮತ್ತಾಯಿ ಯಾನೆ ಮತ್ತಚ್ಚನ್ (70) ಎಂದು ಗುರುತಿಸಲಾಗಿದೆ. ಪಡಿತರ ತರಲು ಅವರು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI