ಅಂತರಾಷ್ಟ್ರೀಯ

ದೆಹಲಿ ದೇಗುಲಗಳ ಮೇಲೆ ಉಗ್ರರ ಕಣ್ಣು: ಪಾಕ್ ಹ್ಯಾಂಡ್ಲರ್‌ಗಳ ಜೊತೆ ಸಂಪರ್ಕದಲ್ಲಿದ್ದ ಶಬ್ಬೀರ್ ಲೋನ್ ಜಾಲ ಪತ್ತೆ!
ಅಂತರಾಷ್ಟ್ರೀಯ ಅಪರಾಧ ರಾಷ್ಟ್ರೀಯ

ದೆಹಲಿ ದೇಗುಲಗಳ ಮೇಲೆ ಉಗ್ರರ ಕಣ್ಣು: ಪಾಕ್ ಹ್ಯಾಂಡ್ಲರ್‌ಗಳ ಜೊತೆ ಸಂಪರ್ಕದಲ್ಲಿದ್ದ ಶಬ್ಬೀರ್ ಲೋನ್ ಜಾಲ ಪತ್ತೆ!

​ನವದೆಹಲಿ: ದೇಶದ ರಾಜಧಾನಿ ದೆಹಲಿಯಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದ ಭಯೋತ್ಪಾದಕ ಶಬ್ಬೀರ್ ಲೋನ್ ಮತ್ತು ಆತನ ತಂಡದ ಆಘಾತಕಾರಿ ಮಾಹಿತಿ ಹೊರಬಿದ್ದಿದೆ. ಈ ಭಯೋತ್ಪಾದಕ ಮಾಡ್ಯೂಲ್ ದೆಹಲಿಯ ಪ್ರಸಿದ್ಧ ದೇವಾಲಯಗಳು ಮತ್ತು ಪ್ರಮುಖ ವಾಣಿಜ್ಯ ಕೇಂದ್ರಗಳ ಮೇಲೆ ನಿರಂತರವಾಗಿ ಕಣ್ಣಿಟ್ಟು, ಪರಿಶೀಲನೆ ನಡೆಸಿತ್ತು ಎಂಬ ಅಂಶ ತನಿಖೆಯಿಂದ ತಿಳಿದುಬಂದಿದೆ. ​ ಪಾಕಿಸ್ತಾನದೊಂದಿಗೆ ನಿರಂತರ ಸಂಪರ್ಕ​ಬಂಧಿತ ಉಗ್ರ ಶಬ್ಬೀರ್ ಲೋನ್ ಪಾಕಿಸ್ತಾನ ಮೂಲದ ಉಗ್ರಗಾಮಿ ಹ್ಯಾಂಡ್ಲರ್‌ಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದ ಎನ್ನಲಾಗಿದೆ. ಗಡಿ ಆಚೆಯಿಂದ ಬರುವ ಸೂಚನೆಗಳ…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಬೈತಡ್ಕ ತಿರುವಿನಲ್ಲಿ ಟ್ಯಾಂಕರ್ ಪಲ್ಟಿ -ಡೀಸೆಲ್‌ ಸೋರಿಕೆ. :ಕೊಡಪಾನ, ಕ್ಯಾನ್ ಬಕೆಟ್ ನಲ್ಲಿ ಡೀಸೆಲ್ ತುಂಬಿಸಿಕೊಳ್ಳಲು ಮುಗಿಬಿದ್ದ ಜನ..
ರಾಜ್ಯ

ಬೈತಡ್ಕ ತಿರುವಿನಲ್ಲಿ ಟ್ಯಾಂಕರ್ ಪಲ್ಟಿ -ಡೀಸೆಲ್‌ ಸೋರಿಕೆ. :ಕೊಡಪಾನ, ಕ್ಯಾನ್ ಬಕೆಟ್ ನಲ್ಲಿ ಡೀಸೆಲ್ ತುಂಬಿಸಿಕೊಳ್ಳಲು ಮುಗಿಬಿದ್ದ ಜನ..

ಚಾಲಕನ ನಿಯಂತ್ರಣ ತಪ್ಪಿದ ಟ್ಯಾಂಕರ್ ರಸ್ತೆ ಮದ್ಯೆ ಅಡ್ಡಲಾಗಿ ಪಲ್ಟಿಯಾದ ಘಟನೆ ಜಾಲ್ಸೂರು ಗ್ರಾಮದ ಬೈತಡ್ಕ ತಿರುವಿನಲ್ಲಿ ಅ.30ರಂದು ಸಂಭವಿಸಿದೆ. ಮಂಗಳೂರಿನಿಂದ ಮಡಿಕೇರಿಯ ಕಡೆಗೆ ಡೀಸಲ್ ಹೊತ್ತೊಯ್ಯತ್ತಿದ್ದ ಟ್ಯಾಂಕರ್ ಬೈತಡ್ಕ ತಿರುವಿನಲ್ಲಿ ರಸ್ತೆ ಮಧ್ಯೆ ಪಲ್ಟಿಯಾಗಿದ್ದು, ಡೀಸಲ್ ಸೋರಿಕೆಯಾಗುತ್ತಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದವರು ಆಗಮಿಸಿ, ಕಾರ್ಯಾಚರಣೆಯಲ್ಲಿ ತೊಡಗಿದ್ದು, ಘಟನೆಯಿಂದ…

ಮಂಗಳೂರು: ಪಿಲಿಕುಳ ನಿಸರ್ಗಧಾಮದಲ್ಲಿ ಅಗ್ನಿ ಅವಘಡ| ಹೊತ್ತಿ‌ ಉರಿದ ಟಿಕೆಟ್ ಕೌಂಟರ್, ಎಲೆಕ್ಟ್ರಿಕ್ ವಾಹನ ಬೆಂಕಿಗಾಹುತಿ
ರಾಜ್ಯ

ಮಂಗಳೂರು: ಪಿಲಿಕುಳ ನಿಸರ್ಗಧಾಮದಲ್ಲಿ ಅಗ್ನಿ ಅವಘಡ| ಹೊತ್ತಿ‌ ಉರಿದ ಟಿಕೆಟ್ ಕೌಂಟರ್, ಎಲೆಕ್ಟ್ರಿಕ್ ವಾಹನ ಬೆಂಕಿಗಾಹುತಿ

  : ಪಿಲಿಕುಳ ನಿಸರ್ಗ ಧಾಮದಲ್ಲಿ ಇಂದು ಅಗ್ನಿ ಅನಾಹುತ ಸಂಭವಿಸಿದೆ. ಮಂಗಳೂರು ನಗರದ ಹೊರವಲಯದ ಮೂಡುಶೆಡ್ಡೆ ಸಮೀಪದಲ್ಲಿರುವ ನಿಸರ್ಗಧಾಮದ ಟಿಕೆಟ್ ಕೌಂಟರ್ ಬಳಿ ಅಗ್ನಿ ಅವಘಡ ನಡೆದಿದ್ದು, ಟಿಕೆಟ್ ಕೌಂಟರ್ ಸೇರಿ ಎರಡು ಎಲೆಕ್ಟ್ರಿಕ್ ವಾಹನಗಳು ಸುಟ್ಟು ಹೋಗಿವೆ. ನಿಸರ್ಗಧಾಮದ ವರ್ಕ್ ಶಾಪ್ ನಲ್ಲಿ ಚಾರ್ಜ್ ಗೆ…

ನೆಲ್ಯಾಡಿ: ಗ್ಯಾಸ್‌ ಟ್ಯಾಂಕರ್‌ ಪಲ್ಟಿಯಾಗಿ ಸಂಚಾರಕ್ಕೆ ಅಡ್ಡಿ
ರಾಜ್ಯ

ನೆಲ್ಯಾಡಿ: ಗ್ಯಾಸ್‌ ಟ್ಯಾಂಕರ್‌ ಪಲ್ಟಿಯಾಗಿ ಸಂಚಾರಕ್ಕೆ ಅಡ್ಡಿ

: ಗ್ಯಾಸ್‌ ಟ್ಯಾಂಕರ್‌ವೊಂದು ರಸ್ತೆಗೆ ಅಡ್ಡವಾಗಿ ಪಲ್ಟಿಯಾದ  ಘಟನೆ ಅ.29ರಂದು ರಾತ್ರಿ 9.30ರ ವೇಳೆಗೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಬಜತ್ತೂರು ಗ್ರಾಮದ ನೀರಕಟ್ಟೆಯಲ್ಲಿ ನಡೆದಿದೆ. ಬೆಂಗಳೂರಿನಿಂದ ಮಂಗಳೂರು ಕಡೆಗೆ ಬರುತ್ತಿದ್ದ ಖಾಲಿ ಗ್ಯಾಸ್ ಟ್ಯಾಂಕರ್ ನೀರಕಟ್ಟೆಯಲ್ಲಿ ಪಲ್ಟಿಯಾಗಿ ರಸ್ತೆಗೆ ಅಡ್ಡವಾಗಿ ಬಿದ್ದಿದೆ. ಇದರಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ…

ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ 2024 :ಕ್ರೀಡೆಯಿಂದ ಮಾನಸಿಕ ಒತ್ತಡ ನಿಯಂತ್ರಣ ಡಾ. ಉಜ್ವಲ್ ಯು ಜೆ
ರಾಜ್ಯ

ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ 2024 :ಕ್ರೀಡೆಯಿಂದ ಮಾನಸಿಕ ಒತ್ತಡ ನಿಯಂತ್ರಣ ಡಾ. ಉಜ್ವಲ್ ಯು ಜೆ

ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅಧ್ಯಕ್ಷರು,ಪ್ರಾ. ಕೃ. ಪ. ಸ. ಸಂಘ ಸಂತೋಷ್ ಕುತ್ತಮೊಟ್ಟೆ ಅವರು ಆಗಮಿಸಿದ್ದು ಮಕ್ಕಳಲ್ಲಿ ಕ್ರೀಡೆಯ ಮಹತ್ವವನ್ನು ಜಾಗೃತಿಗೊಳಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಪ್ರಾಶುಪಾಲರಾದ ಡಾ. ಯಶೋದಾ ರಾಮಚಂದ್ರ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ…

ಸುಳ್ಯದ ನಂದಾ ಇಲೆಕ್ಟ್ರೋನಿಕ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ರಿಯಾಯಿತಿ ಮಾರಾಟ.
ರಾಜ್ಯ

ಸುಳ್ಯದ ನಂದಾ ಇಲೆಕ್ಟ್ರೋನಿಕ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ರಿಯಾಯಿತಿ ಮಾರಾಟ.

ಸುಳ್ಯದಲ್ಲಿ ಕಳೆದ 25 ವರ್ಷಗಳಿಂದ ಇಲೆಕ್ಟ್ರಾನಿಕ್ಸ್  ಸಂಸ್ಥೆ ತೆರೆದು ತಾಲೋಕಿನಾಧ್ಯಂತ ಸರ್ವಿಸ್ ನೀಡುತ್ತಿರುವ ನಂದಾ ಇಲೆಕ್ಟ್ರಾನಿಕ್ ದೀಪಾವಳಿ ಪ್ರಯುಕ್ತ ವಿಶೇಷ ರಿಯಾಯಿತಿ ದರದಲ್ಲಿ   ಪ್ರಸಿದ್ದ ಕಂಪೆನಿಗಳ ಇನ್‌ವರ್ಟರ್,ಸೋಲಾರ್‌ ಇನ್‌ವರ್ಟರ್, ಬ್ಯಾಟರಿ, ಸೋಲಾರ್ ಪಂಪ್‌, ಸೋಲಾರ್ ವಾಟರ್ ಹೀಟರ್,ಹಾಗೂ ಸೋಲಾರ್ ಗೀಸ‌ರ್ ಅತೀ ಕಡಿಮೆದರದಲ್ಲಿ  ಮಾರಾಟ ಮಾಡುವ ಘೋಷಣೆಯನ್ನು…

ಸುಳ್ಯದ ಆರ್ಕುಟ್ ಮೊಬೈಲ್ ನಲ್ಲಿ ಬಿಗ್ ಫೆಸ್ಟಿವಲ್ ಸೇಲ್
ರಾಜ್ಯ

ಸುಳ್ಯದ ಆರ್ಕುಟ್ ಮೊಬೈಲ್ ನಲ್ಲಿ ಬಿಗ್ ಫೆಸ್ಟಿವಲ್ ಸೇಲ್

ಸುಳ್ಯದ ಆರ್ಕುಟ್ ಮೊಬೈಲ್ ಮಳಿಗೆಯಲ್ಲಿ ದೀಪಾವಳಿ ಹಬ್ಬಗಳ ಪ್ರಯುಕ್ತ ಮೊಬೈಲ್ ಖರೀದಿಗೆ  ವಿಶೇಷ ಆಫರ್ ದೊರೆಯಲಿದೆ ಎಂದು ಸಂಸ್ಥೆ ತಿಳಿಸಿದೆ.  ಸುಲಭ ಕಂತಿನಲ್ಲಿ ಸ್ಮಾರ್ಟ್ ಫೋನ್ ಗಳನ್ನು ಖರೀದಿಸುವುದರ ಜೊತೆಗೆ  ಭರ್ಜರಿ ಆಫರ್ ಗಳು ಹಾಗೂ ವಿಶೇಷ ಉಡುಗರೆ ಗ್ರಾಹಕರ ಪಾಲಾಗಲಿದೆ.  ಇಂದು ಮೊಬೈಲ್ ಖರೀದಿಸಿ ನಾಳೆ ಪಾವತಿಸಿ…

ಮಂಗಳೂರು: ಅಕ್ರಮ ಮಾದಕ ವಸ್ತು ಸಾಗಾಟ : ವಿದೇಶಿ ಪ್ರಜೆ ಸಹಿತ 6 ಆರೋಪಿಗಳ ಬಂಧನ .
ರಾಜ್ಯ

ಮಂಗಳೂರು: ಅಕ್ರಮ ಮಾದಕ ವಸ್ತು ಸಾಗಾಟ : ವಿದೇಶಿ ಪ್ರಜೆ ಸಹಿತ 6 ಆರೋಪಿಗಳ ಬಂಧನ .

ಮಂಗಳೂರು: ಮಾದಕ ವಸ್ತು ಸಾಗಾಟ, ಮಾರಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿದೇಶಿ ಪ್ರಜೆ ಸಹಿತ 6 ಆರೋಪಿಗಳನ್ನು ಪೊಲೀಸರು ಬಂಧಿದ್ದಾರೆ. ನಗರದ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಣಿಜ್ಯ ಪ್ರಮಾಣದ ಮಾದಕ ವಸ್ತುವನ್ನು ಮಾರಾಟ ಮತ್ತು ಸಾಗಾಟ ಮಾಡಿದ ಆರೋಪಿತರನ್ನು ಪಣಂಬೂರು ಪೊಲೀಸರು ದಸ್ತಗಿರಿ ಮಾಡಿ ಬಂಧಿತರಿಂದ ಮಾದಕ ವಸ್ತುಗಳನ್ನು…

ನಿಂತ ರೈಲಿನಲ್ಲಿ ಅಪ್ರಾಪ್ತೆಯ ಮೇಲೆ ಅತ್ಯಾಚಾರ,ಆರೋಪಿ ಬಂಟ್ವಾಳದ ಅಬುತಾಹಿರ್ ಗೆ 20 ವರ್ಷ ಕಠಿಣ ಸಜೆ..!!
ರಾಜ್ಯ

ನಿಂತ ರೈಲಿನಲ್ಲಿ ಅಪ್ರಾಪ್ತೆಯ ಮೇಲೆ ಅತ್ಯಾಚಾರ,ಆರೋಪಿ ಬಂಟ್ವಾಳದ ಅಬುತಾಹಿರ್ ಗೆ 20 ವರ್ಷ ಕಠಿಣ ಸಜೆ..!!

ಮಂಗಳೂರು: ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಲ್ಲಿ ನಿಂತಿದ್ದ ರೈಲು ಬೋಗಿಯಲ್ಲಿ ಬಾಲಕಿಯನ್ನು ಅತ್ಯಾಚಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಬಂಟ್ವಾಳದ ಇರ್ವತ್ತೂರು ಗ್ರಾಮದ ಅಬುತಾಹಿರ್ ಅಲಿಯಾಸ್ ಶಾಝಿಲ್‌ ಎಂಬಾತನಿಗೆ ಮಂಗಳೂರಿನ  ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಮತ್ತು ತ್ವರಿತಗತಿ ವಿಶೇಷ ನ್ಯಾಯಾಲಯ ಮತ್ತು ಪೋಕ್ಸೊ ವಿಶೇಷ ನ್ಯಾಯಾಲಯ (ಎಎಫ್.ಟಿ.ಎಸ್.ಸಿ-2)…

ನೀಲೇಶ್ವರ ತೆಯ್ಯಂ ಕಟ್ಟೆ ಮಹೋತ್ಸವದ ವೇಳೆ ಪಟಾಕಿ ಕಿಡಿಯಿಂದ ಬೆಂಕಿ ಹತ್ತಿ ಉರಿದು 150ಕ್ಕೂ ಹೆಚ್ಚು ಮಂದಿಗೆ ಗಾಯ:, ಅವರಲ್ಲಿ 8 ಮಂದಿ ಸ್ಥಿತಿ ಗಂಭೀರ
ರಾಜ್ಯ

ನೀಲೇಶ್ವರ ತೆಯ್ಯಂ ಕಟ್ಟೆ ಮಹೋತ್ಸವದ ವೇಳೆ ಪಟಾಕಿ ಕಿಡಿಯಿಂದ ಬೆಂಕಿ ಹತ್ತಿ ಉರಿದು 150ಕ್ಕೂ ಹೆಚ್ಚು ಮಂದಿಗೆ ಗಾಯ:, ಅವರಲ್ಲಿ 8 ಮಂದಿ ಸ್ಥಿತಿ ಗಂಭೀರ

  ಕಾಸರಗೋಡು: ದೀಪಾವಳಿ ಹಬ್ಬಕ್ಕೆ ಮುನ್ನ ಪಟಾಕಿ ಕಿಡಿ ಹೊತ್ತಿ ಉರಿದು ಅಗ್ನಿ ಅವಘಡ ಸಂಭವಿಸಿರುವ ಘಟನೆ ನೆರೆಯ ಕಾಸರಗೋಡು ಜಿಲ್ಲೆಯ ನೀಲೇಶ್ವರದಲ್ಲಿ ದೇವಸ್ಥಾನವೊಂದರ ಉತ್ಸವ ವೇಳೆ ಕಳೆದ ಮಧ್ಯರಾತ್ರಿ ನಡೆದಿದೆ. ಕಾಸರಗೋಡು ಜಿಲ್ಲೆಯ ನೀಲೇಶ್ವರದ ಅವನೀಲೇಶ್ವರಂನ ಅಂಜೂಟ್ಟಂಬಳಂ ವೀರರ್ ಕಾವು ತೆಯ್ಯಂ ಕಟ್ಟೆ ಮಹೋತ್ಸವದ ವೇಳೆ ಪಟಾಕಿ…

ಆರಂಬೂರು ಕರ್ನಾಟಕ ಟ್ರೇಡರ್ಸ್ ನಿಂದ  ಕಳ್ಳತನಕ್ಕೆ ಯತ್ನಿಸುತ್ತಿದ್ದಾಗಲೇ ಸೆರೆ ಸಿಕ್ಕ ಕಳ್ಳ :ರಾತ್ರೀಯೇ ಸ್ಥಳೀಯರ ನೆರವಿನಿಂದ ಕಳ್ಳನನ್ನು ಪೋಲಿಸರಿಗೆ ಒಪ್ಪಿಸಿದ ಅಂಗಡಿ ಮಾಲಕರು.
ರಾಜ್ಯ

ಆರಂಬೂರು ಕರ್ನಾಟಕ ಟ್ರೇಡರ್ಸ್ ನಿಂದ  ಕಳ್ಳತನಕ್ಕೆ ಯತ್ನಿಸುತ್ತಿದ್ದಾಗಲೇ ಸೆರೆ ಸಿಕ್ಕ ಕಳ್ಳ :ರಾತ್ರೀಯೇ ಸ್ಥಳೀಯರ ನೆರವಿನಿಂದ ಕಳ್ಳನನ್ನು ಪೋಲಿಸರಿಗೆ ಒಪ್ಪಿಸಿದ ಅಂಗಡಿ ಮಾಲಕರು.

ಅರಂಬೂರು : ಪ್ರತಿಷ್ಠಿತ ಅಡಿಕೆ ಅಂಗಡಿಗೆ ನುಗ್ಗಿ ಕಳ್ಳತನಕ್ಕೆ ಯತ್ನಿಸುತ್ತಿದ್ದ ವ್ಯಕ್ತಿಯನ್ನು ಸೆರೆ ಹಿಡಿದು ಪೋಲಿಸರಿಗೆ ಒಪ್ಪಿಸಿರುವ ಘಟನೆ ಅ.28 ರ ರಾತ್ರಿ ನಡೆದಿದೆ, ಅರಂಬೂರು ರಾಷ್ಟೀಯ ಹೆದ್ದಾರಿ ಬದಿಯ ಕರ್ನಾಟಕ ಟ್ರೇಡರ್ ಗೆ ನುಗ್ಗಿ ಕಳ್ಳತನಕ್ಕೆ ಯತ್ನಿಸುತ್ತಿದ್ದಾಗ ಪಕ್ಕದ ಮನೆಯವರ ಗಮನಕ್ಕೆ ಬಂದು ಅಂಗಡಿ ಮಾಲಕರಿಗೆ ತಿಳಿಸಿದಮೇರೆಗೆ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI