ಅಂತರಾಷ್ಟ್ರೀಯ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!
ಅಂತರಾಷ್ಟ್ರೀಯ ಕ್ರೀಡೆ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!

​ಡಂಬುಲ್ಲಾ (ಶ್ರೀಲಂಕಾ): ಭಾರತ ಕ್ರಿಕೆಟ್‌ನ ಉದಯೋನ್ಮುಖ ತಾರೆ, 15 ವರ್ಷದ ಯುವ ಓಪನರ್ ವೈಭವ್ ಸೂರ್ಯವಂಶಿ (Vaibhav Sooryavanshi) ಸೃಷ್ಟಿಸಿದ ರನ್ ಸುನಾಮಿ ನೆರವಿನಿಂದ ಭಾರತ 'ಎ' ತಂಡವು ಶ್ರೀಲಂಕಾ 'ಎ' ವಿರುದ್ಧ 66 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಮೂಲಕ ಡಂಬುಲ್ಲಾದಲ್ಲಿ ನಡೆದ ಪ್ರತಿಷ್ಠಿತ ತ್ರಿಕೋನ ಸರಣಿಯ ಟ್ರೋಫಿಯನ್ನು ಭಾರತ ತನ್ನದಾಗಿಸಿಕೊಂಡಿದೆ.​ ಭಾನುವಾರ ನಡೆದ ಹೈ-ಸ್ಕೋರಿಂಗ್ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ 'ಎ' ತಂಡ, ವೈಭವ್ ಸೂರ್ಯವಂಶಿ ಅವರ…

ರಾಜ್ಯ

ಧಾರ್ಮಿಕ

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!

ಬೆಂಗಳೂರು/ತಿರುಪತಿ: ಮೊದಲಿನಿಂದಲೂ ದೇವರಲ್ಲಿ ಅಪಾರ ಭಕ್ತಿ ಹಾಗೂ ನಂಬಿಕೆ ಹೊಂದಿರುವ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ (ಜೂನ್ 19) ಮುಂಜಾನೆ ಧರ್ಮಪತ್ನಿ ಉಷಾ ಅವರೊಂದಿಗೆ ಆಂಧ್ರಪ್ರದೇಶದ ಪ್ರಸಿದ್ಧ ಪುಣ್ಯಕ್ಷೇತ್ರವಾದ ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ವೆಂಕಟೇಶ್ವರ ಸ್ವಾಮಿಯ ದಿವ್ಯ ದರ್ಶನ ಪಡೆದಿದ್ದಾರೆ. ಇತ್ತೀಚೆಗಷ್ಟೇ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಮುಖ್ಯಮಂತ್ರಿಗಳು ತಿರುಮಲಕ್ಕೆ ಭೇಟಿ ನೀಡಿರುವುದು ವಿಶೇಷ ಪ್ರಾಮುಖ್ಯತೆ ಪಡೆದುಕೊಂಡಿದೆ. ಮುಂಜಾನೆ ಜಗದೋದ್ಧಾರಕ ಶ್ರೀನಿವಾಸನ…

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!
ಧಾರ್ಮಿಕ ರಾಜಕೀಯ ರಾಜ್ಯ
ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ

ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ. ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ. ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ದಿನಾಂಕ 17.06.2026 ರಂದು 'ಅನ್ನಬ್ರಹ್ಮ ಚಾತುರ್ಮಾಸ್ಯ' ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯ ವ್ರತ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಕ್ರೀಡೆ

ಸುಳ್ಯದ ಆರ್ಕುಟ್ ಮೊಬೈಲ್ ನಲ್ಲಿ ಬಿಗ್ ಫೆಸ್ಟಿವಲ್ ಸೇಲ್
ರಾಜ್ಯ

ಸುಳ್ಯದ ಆರ್ಕುಟ್ ಮೊಬೈಲ್ ನಲ್ಲಿ ಬಿಗ್ ಫೆಸ್ಟಿವಲ್ ಸೇಲ್

ಸುಳ್ಯದ ಆರ್ಕುಟ್ ಮೊಬೈಲ್ ಮಳಿಗೆಯಲ್ಲಿ ದೀಪಾವಳಿ ಹಬ್ಬಗಳ ಪ್ರಯುಕ್ತ ಮೊಬೈಲ್ ಖರೀದಿಗೆ  ವಿಶೇಷ ಆಫರ್ ದೊರೆಯಲಿದೆ ಎಂದು ಸಂಸ್ಥೆ ತಿಳಿಸಿದೆ.  ಸುಲಭ ಕಂತಿನಲ್ಲಿ ಸ್ಮಾರ್ಟ್ ಫೋನ್ ಗಳನ್ನು ಖರೀದಿಸುವುದರ ಜೊತೆಗೆ  ಭರ್ಜರಿ ಆಫರ್ ಗಳು ಹಾಗೂ ವಿಶೇಷ ಉಡುಗರೆ ಗ್ರಾಹಕರ ಪಾಲಾಗಲಿದೆ.  ಇಂದು ಮೊಬೈಲ್ ಖರೀದಿಸಿ ನಾಳೆ ಪಾವತಿಸಿ…

ಮಂಗಳೂರು: ಅಕ್ರಮ ಮಾದಕ ವಸ್ತು ಸಾಗಾಟ : ವಿದೇಶಿ ಪ್ರಜೆ ಸಹಿತ 6 ಆರೋಪಿಗಳ ಬಂಧನ .
ರಾಜ್ಯ

ಮಂಗಳೂರು: ಅಕ್ರಮ ಮಾದಕ ವಸ್ತು ಸಾಗಾಟ : ವಿದೇಶಿ ಪ್ರಜೆ ಸಹಿತ 6 ಆರೋಪಿಗಳ ಬಂಧನ .

ಮಂಗಳೂರು: ಮಾದಕ ವಸ್ತು ಸಾಗಾಟ, ಮಾರಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿದೇಶಿ ಪ್ರಜೆ ಸಹಿತ 6 ಆರೋಪಿಗಳನ್ನು ಪೊಲೀಸರು ಬಂಧಿದ್ದಾರೆ. ನಗರದ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಣಿಜ್ಯ ಪ್ರಮಾಣದ ಮಾದಕ ವಸ್ತುವನ್ನು ಮಾರಾಟ ಮತ್ತು ಸಾಗಾಟ ಮಾಡಿದ ಆರೋಪಿತರನ್ನು ಪಣಂಬೂರು ಪೊಲೀಸರು ದಸ್ತಗಿರಿ ಮಾಡಿ ಬಂಧಿತರಿಂದ ಮಾದಕ ವಸ್ತುಗಳನ್ನು…

ನಿಂತ ರೈಲಿನಲ್ಲಿ ಅಪ್ರಾಪ್ತೆಯ ಮೇಲೆ ಅತ್ಯಾಚಾರ,ಆರೋಪಿ ಬಂಟ್ವಾಳದ ಅಬುತಾಹಿರ್ ಗೆ 20 ವರ್ಷ ಕಠಿಣ ಸಜೆ..!!
ರಾಜ್ಯ

ನಿಂತ ರೈಲಿನಲ್ಲಿ ಅಪ್ರಾಪ್ತೆಯ ಮೇಲೆ ಅತ್ಯಾಚಾರ,ಆರೋಪಿ ಬಂಟ್ವಾಳದ ಅಬುತಾಹಿರ್ ಗೆ 20 ವರ್ಷ ಕಠಿಣ ಸಜೆ..!!

ಮಂಗಳೂರು: ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಲ್ಲಿ ನಿಂತಿದ್ದ ರೈಲು ಬೋಗಿಯಲ್ಲಿ ಬಾಲಕಿಯನ್ನು ಅತ್ಯಾಚಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಬಂಟ್ವಾಳದ ಇರ್ವತ್ತೂರು ಗ್ರಾಮದ ಅಬುತಾಹಿರ್ ಅಲಿಯಾಸ್ ಶಾಝಿಲ್‌ ಎಂಬಾತನಿಗೆ ಮಂಗಳೂರಿನ  ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಮತ್ತು ತ್ವರಿತಗತಿ ವಿಶೇಷ ನ್ಯಾಯಾಲಯ ಮತ್ತು ಪೋಕ್ಸೊ ವಿಶೇಷ ನ್ಯಾಯಾಲಯ (ಎಎಫ್.ಟಿ.ಎಸ್.ಸಿ-2)…

ನೀಲೇಶ್ವರ ತೆಯ್ಯಂ ಕಟ್ಟೆ ಮಹೋತ್ಸವದ ವೇಳೆ ಪಟಾಕಿ ಕಿಡಿಯಿಂದ ಬೆಂಕಿ ಹತ್ತಿ ಉರಿದು 150ಕ್ಕೂ ಹೆಚ್ಚು ಮಂದಿಗೆ ಗಾಯ:, ಅವರಲ್ಲಿ 8 ಮಂದಿ ಸ್ಥಿತಿ ಗಂಭೀರ
ರಾಜ್ಯ

ನೀಲೇಶ್ವರ ತೆಯ್ಯಂ ಕಟ್ಟೆ ಮಹೋತ್ಸವದ ವೇಳೆ ಪಟಾಕಿ ಕಿಡಿಯಿಂದ ಬೆಂಕಿ ಹತ್ತಿ ಉರಿದು 150ಕ್ಕೂ ಹೆಚ್ಚು ಮಂದಿಗೆ ಗಾಯ:, ಅವರಲ್ಲಿ 8 ಮಂದಿ ಸ್ಥಿತಿ ಗಂಭೀರ

  ಕಾಸರಗೋಡು: ದೀಪಾವಳಿ ಹಬ್ಬಕ್ಕೆ ಮುನ್ನ ಪಟಾಕಿ ಕಿಡಿ ಹೊತ್ತಿ ಉರಿದು ಅಗ್ನಿ ಅವಘಡ ಸಂಭವಿಸಿರುವ ಘಟನೆ ನೆರೆಯ ಕಾಸರಗೋಡು ಜಿಲ್ಲೆಯ ನೀಲೇಶ್ವರದಲ್ಲಿ ದೇವಸ್ಥಾನವೊಂದರ ಉತ್ಸವ ವೇಳೆ ಕಳೆದ ಮಧ್ಯರಾತ್ರಿ ನಡೆದಿದೆ. ಕಾಸರಗೋಡು ಜಿಲ್ಲೆಯ ನೀಲೇಶ್ವರದ ಅವನೀಲೇಶ್ವರಂನ ಅಂಜೂಟ್ಟಂಬಳಂ ವೀರರ್ ಕಾವು ತೆಯ್ಯಂ ಕಟ್ಟೆ ಮಹೋತ್ಸವದ ವೇಳೆ ಪಟಾಕಿ…

ಆರಂಬೂರು ಕರ್ನಾಟಕ ಟ್ರೇಡರ್ಸ್ ನಿಂದ  ಕಳ್ಳತನಕ್ಕೆ ಯತ್ನಿಸುತ್ತಿದ್ದಾಗಲೇ ಸೆರೆ ಸಿಕ್ಕ ಕಳ್ಳ :ರಾತ್ರೀಯೇ ಸ್ಥಳೀಯರ ನೆರವಿನಿಂದ ಕಳ್ಳನನ್ನು ಪೋಲಿಸರಿಗೆ ಒಪ್ಪಿಸಿದ ಅಂಗಡಿ ಮಾಲಕರು.
ರಾಜ್ಯ

ಆರಂಬೂರು ಕರ್ನಾಟಕ ಟ್ರೇಡರ್ಸ್ ನಿಂದ  ಕಳ್ಳತನಕ್ಕೆ ಯತ್ನಿಸುತ್ತಿದ್ದಾಗಲೇ ಸೆರೆ ಸಿಕ್ಕ ಕಳ್ಳ :ರಾತ್ರೀಯೇ ಸ್ಥಳೀಯರ ನೆರವಿನಿಂದ ಕಳ್ಳನನ್ನು ಪೋಲಿಸರಿಗೆ ಒಪ್ಪಿಸಿದ ಅಂಗಡಿ ಮಾಲಕರು.

ಅರಂಬೂರು : ಪ್ರತಿಷ್ಠಿತ ಅಡಿಕೆ ಅಂಗಡಿಗೆ ನುಗ್ಗಿ ಕಳ್ಳತನಕ್ಕೆ ಯತ್ನಿಸುತ್ತಿದ್ದ ವ್ಯಕ್ತಿಯನ್ನು ಸೆರೆ ಹಿಡಿದು ಪೋಲಿಸರಿಗೆ ಒಪ್ಪಿಸಿರುವ ಘಟನೆ ಅ.28 ರ ರಾತ್ರಿ ನಡೆದಿದೆ, ಅರಂಬೂರು ರಾಷ್ಟೀಯ ಹೆದ್ದಾರಿ ಬದಿಯ ಕರ್ನಾಟಕ ಟ್ರೇಡರ್ ಗೆ ನುಗ್ಗಿ ಕಳ್ಳತನಕ್ಕೆ ಯತ್ನಿಸುತ್ತಿದ್ದಾಗ ಪಕ್ಕದ ಮನೆಯವರ ಗಮನಕ್ಕೆ ಬಂದು ಅಂಗಡಿ ಮಾಲಕರಿಗೆ ತಿಳಿಸಿದಮೇರೆಗೆ…

ಸುಳ್ಯ ಸರಕಾರಿ ಆಸ್ಪತ್ರೆಯ ಅವರಣದಲ್ಲಿ  108  ಅಂಬ್ಯುಲೆನ್ಸ್  ನಿಲುಗಡೆಗೆ ಸಿಗದ ಅವಕಾಶ.ಸುಳ್ಯ  ಆಸ್ಪತ್ರೆಯಿಂದ ರೋಗಿಯನ್ನು ಕರೆದೊಯ್ಯಲು ಒಪ್ಪದ 108 ಅಂಬ್ಯುಲೆನ್ಸ್  ಸಿಬ್ಬಂದಿ.ಆಸ್ಪತ್ರೆಯ  ಬದಲೀ ಅಂಬ್ಯುಲೆನ್ಸ್ ಮುಖಾಂತರ ಮಂಗಳೂರು ಹೊರಟ ರೋಗಿ.ಬಡ ರೋಗಿಗಳ ಪಾಡು ದೇವರೇ ಬಲ್ಲ..!
ರಾಜ್ಯ

ಸುಳ್ಯ ಸರಕಾರಿ ಆಸ್ಪತ್ರೆಯ ಅವರಣದಲ್ಲಿ  108  ಅಂಬ್ಯುಲೆನ್ಸ್  ನಿಲುಗಡೆಗೆ ಸಿಗದ ಅವಕಾಶ.ಸುಳ್ಯ  ಆಸ್ಪತ್ರೆಯಿಂದ ರೋಗಿಯನ್ನು ಕರೆದೊಯ್ಯಲು ಒಪ್ಪದ 108 ಅಂಬ್ಯುಲೆನ್ಸ್  ಸಿಬ್ಬಂದಿ.ಆಸ್ಪತ್ರೆಯ  ಬದಲೀ ಅಂಬ್ಯುಲೆನ್ಸ್ ಮುಖಾಂತರ ಮಂಗಳೂರು ಹೊರಟ ರೋಗಿ.ಬಡ ರೋಗಿಗಳ ಪಾಡು ದೇವರೇ ಬಲ್ಲ..!

  ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ 108 ಅಂಬ್ಯಲೆನ್ಸ್ ಚಾಲಕರ ಮತ್ತು ಆಸ್ಪತ್ರೆ ಆಡಳಿತ ಮಂಡಳಿ ನಡುವಿನ ತಿಕ್ಕಾಟ ಸ್ಪೋಟಗೊಂಡಿದೆ. ಸುಳ್ಯ ಆಸ್ಪತ್ರೆ ಆವರಣದಲ್ಲಿ ನಿಲ್ಲಿಸಿಕೊಂಡಿದ್ದ 108 ಅಂಬ್ಯುಲೆನ್ಸ್ ವಾಹನವನ್ನು ಇತ್ತೀಚೆಗೆ ಸ್ಥಳದ ಅಭಾವದಿಂದ ಆಸ್ಪತ್ರೆ ಆಡಳಿಂತ ಮಂಡಳಿ ಚಾಲಕರಿಗೆ ವಾಹನ ನಿಲ್ಲಿಸದಂತೆ ತಿಳಿಸಿತ್ತು ಅದರಂತೆ ಚಾಲಕರು 108 ವಾಹನವನ್ನು…

ಮಣಿಪಾಲ: ತುಳು ನಾಟಕ ತಂಡದ ಸದಸ್ಯರಿದ್ದ ಕಾರು ಅಪಘಾತ !!
ರಾಜ್ಯ

ಮಣಿಪಾಲ: ತುಳು ನಾಟಕ ತಂಡದ ಸದಸ್ಯರಿದ್ದ ಕಾರು ಅಪಘಾತ !!

ಮಣಿಪಾಲ: ತುಳು ನಾಟಕ ಕಲಾವಿದರ ಕಾರೊಂದು ಅ*ಪಘಾತಕ್ಕೀಡಾದ ಘಟನೆ ನಿನ್ನೆ (ಅ.27) ಸಂಜೆ ವೇಳೆ ಮಣಿಪಾಲದ ಈಶ್ವರ ನಗರಸಭೆಯ ಪಂಪ್‌ಹೌಸ್ ಬಳಿ ನಡೆದಿದೆ. ಆದರೆ, ಪ್ರಾಯಣಿಕರು ಯಾವುದೇ ಗಾಯಗಳಾಗದೇ ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಉಡುಪಿಯ ಹೀರೆಬೆಟ್ಟುವಿನಲ್ಲಿ ಸಂಜೆ ಪ್ರದರ್ಶನಗೊಳ್ಳಲಿದ್ದ ‘ಏರ್ಲಾ ಗ್ಯಾರಂಟಿ ಅತ್ತು’ ನಾಟಕ ಪ್ರದರ್ಶನಕ್ಕಾಗಿ…

ಮಂಗಳೂರು: ಮಿನಿ ಬಸ್ ಪಲ್ಟಿ-10 ಮಂದಿಗೆ ಗಾಯ..
ರಾಜ್ಯ

ಮಂಗಳೂರು: ಮಿನಿ ಬಸ್ ಪಲ್ಟಿ-10 ಮಂದಿಗೆ ಗಾಯ..

ಮಂಗಳೂರು: ಪ್ರವಾಸಿಗರನ್ನು ಕರೆದುಕೊಂಡು ನಗರಕ್ಕೆ ಆಗಮಿಸಿದ್ದ ಮಿನಿ ಬನ್ನೊಂದು ನಂತೂರು ಬಳಿ ಪಲ್ಟಿಯಾದ ಪರಿಣಾಮ 10ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಅ.26ರಂದು ಬೆಂಗಳೂರಿನಿಂದ ಆಗಮಿಸಿದ ಪ್ರವಾಸಿಗರ ತಂಡ ಕುತ್ತಾರು ಕೊರಗಜ್ಜನ ಗುಡಿಗೆ ತೆರಳಿತ್ತು. ಅಲ್ಲಿಂದ ಧರ್ಮಸ್ಥಳಕ್ಕೆ ಹೊರಟು ಸಂಜೆ ನಂತೂರು ಸಂದೇಶ ಕ್ರಾಸ್ ಬಳಿ ಬರುತ್ತಿದ್ದ ಸಂದರ್ಭ ಎದುರಿನಲ್ಲಿದ್ದ…

ಪೋಲಿಸರಿಗೆ ಚಳ್ಳೆ ಹಣ್ಣು ತಿನ್ನಿಸಿ  ಸುಳ್ಯ ಆಸ್ಪತ್ರೆಯಿಂದ ಪರಾರಿಯಾಗಿದ್ದ ದರೋಡೆ  ಪ್ರಕರಣದ ಆರೋಪಿ ಮತ್ತೆ ಸೆರೆ.
ರಾಜ್ಯ

ಪೋಲಿಸರಿಗೆ ಚಳ್ಳೆ ಹಣ್ಣು ತಿನ್ನಿಸಿ  ಸುಳ್ಯ ಆಸ್ಪತ್ರೆಯಿಂದ ಪರಾರಿಯಾಗಿದ್ದ ದರೋಡೆ  ಪ್ರಕರಣದ ಆರೋಪಿ ಮತ್ತೆ ಸೆರೆ.

ಪೋಲಿಸರಿಗೆ ಚಳ್ಳೆ ಹಣ್ಣು ತಿನ್ನಿಸಿ  ಸುಳ್ಯ ಸರಕಾರಿ ಆಸ್ಪತ್ರೆ ಬಳಿಯಿಂದ  ತಪ್ಪಿಸಿ ತೋಟ ಹಾರಿ ಪರಾರಿಯಾಗಿದ್ದ ದರೋಡೆ ಪ್ರಕರಣದ ಆರೋಪಿಯನ್ನು ಬಂದಿಸಲು ಸುಳ್ಯ ಪೊಲೀಸರು  ಯಶಸ್ವಿಯಾಗಿದ್ದಾರೆ. ಆರೋಪಿಯ ಆರೋಗ್ಯ ತಪಾಸಣೆಗೆ  ಸುಳ್ಯ ಆಸ್ಪತ್ರೆ ಕರೆದುಕೊಂಡು ಬಂದ ವೇಳೆ  ಪೊಲೀಸರನ್ನು ತಳ್ಳಿ ತೋಟ ಹಾರಿ ತಪ್ಪಿಸಿಕೊಂಡು ಪರಾರಿಯಾಗಿದ್ದ ಈತ ತಮಿಳುನಾಡು…

ಸುಳ್ಯದ ಜೆಂಎಂಜೆ ಇಲೆಕ್ಟ್ರಾನಿಕ್ ನಲ್ಲಿ ದೀಪಾವಳಿ ಪ್ರಯುಕ್ತ ಭಾರೀ ರಿಯಾಯಿತಿ ಮಾರಾಟ :ಕೇವಲ ರೂ 16999  ಕ್ಕೆ ಇನ್ವರ್ಟರ್ ಖರೀದಿಯ ಅವಕಾಶ..
ರಾಜ್ಯ

ಸುಳ್ಯದ ಜೆಂಎಂಜೆ ಇಲೆಕ್ಟ್ರಾನಿಕ್ ನಲ್ಲಿ ದೀಪಾವಳಿ ಪ್ರಯುಕ್ತ ಭಾರೀ ರಿಯಾಯಿತಿ ಮಾರಾಟ :ಕೇವಲ ರೂ 16999  ಕ್ಕೆ ಇನ್ವರ್ಟರ್ ಖರೀದಿಯ ಅವಕಾಶ..

ದೀಪಾವಳಿ ಹಬ್ಬದ ಪ್ರಯುಕ್ತ ಸುಳ್ಯದ ಜೆ ಎಂ ಜೆ ಇಲೆಕ್ಟ್ರಾನಿಕ್ಸ್  ಇನ್ವರ್ಟರ್ ಖರೀದಿ ಮೇಲೆ ಭಾರೀ ರಿಯಾಯಿತಿ ಘೋಷಿಸಿದೆ. ಸುಳ್ಯದ ಆಯುರ್ ವೇದ ಕಾಲೇಜಿನ ಮುಂಭಾಗ ಕಾರ್ಯಾಚರಿಸುತ್ತಿರುವ ಜೆ ಎಂ ಜೆ ಇಲೆಕ್ಟ್ರಾನಿಕ್  ೧ ಕೆ ವಿ ಇನ್ವರ್ಟರ್ ರನ್ನು ರೂ  16999  ಕ್ಕೆ ಮಾರಾಟ ಮಾಡುವುದಾಗಿ ತಿಳಿಸಿದ್ದಾರೆ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI