ಅಂತರಾಷ್ಟ್ರೀಯ

ಬಾಂಗ್ಲಾದೇಶ ವಿರುದ್ಧ ಭರ್ಜರಿ ಗೆಲುವಿನೊಂದಿಗೆ AFC U20 ಏಷ್ಯನ್ ಕಪ್‌ಗೆ ಅರ್ಹತೆ ಪಡೆದ ಭಾರತ!
ಅಂತರಾಷ್ಟ್ರೀಯ ಕ್ರೀಡೆ ರಾಷ್ಟ್ರೀಯ

ಬಾಂಗ್ಲಾದೇಶ ವಿರುದ್ಧ ಭರ್ಜರಿ ಗೆಲುವಿನೊಂದಿಗೆ AFC U20 ಏಷ್ಯನ್ ಕಪ್‌ಗೆ ಅರ್ಹತೆ ಪಡೆದ ಭಾರತ!

ಭಾರತ ಯುವ ಫುಟ್‌ಬಾಲ್ ತಂಡವು ಐತಿಹಾಸಿಕ ಸಾಧನೆ ಮಾಡಿದೆ. ಭಾನುವಾರ ನಡೆದ ಎಎಫ್‌ಸಿ ಯು-20 ಏಷ್ಯನ್ ಕಪ್ ಅರ್ಹತಾ ಟೂರ್ನಿಯ ಗ್ರೂಪ್ 'ಬಿ' ಅಂತಿಮ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ 3-0 ಗೋಲುಗಳ ಭರ್ಜರಿ ಗೆಲುವು ಸಾಧಿಸುವ ಮೂಲಕ ಭಾರತ 20 ವರ್ಷಗಳ ನಂತರ ಪ್ರಮುಖ ಟೂರ್ನಿಗೆ ಅರ್ಹತೆ ಗಿಟ್ಟಿಸಿಕೊಂಡಿದೆ. ಅರ್ಹತೆಯ ಹಾದಿ ಹೀಗಿತ್ತು? ​ಈ ಪಂದ್ಯದ ಗೆಲುವಿನೊಂದಿಗೆ ಭಾರತ ಗ್ರೂಪ್ 'ಬಿ' ಹಂತದಲ್ಲಿ ಆಡಿದ 3 ಪಂದ್ಯಗಳಿಂದ ಒಟ್ಟು 6 ಅಂಕಗಳನ್ನು ಕಲೆಹಾಕಿತು. ಸಿರಿಯಾ ವಿರುದ್ಧ ನಡೆದ…

ರಾಜ್ಯ

ಧಾರ್ಮಿಕ

ಬದಲಾಗುವ ಆಧುನಿಕ ಚಿಂತನೆಗಳಿಗಿಂತ ಭಾರತೀಯ ಪರಂಪರೆಯೇ ಸಾರ್ವಕಾಲಿಕ ಸತ್ಯ – ರಾಘವೇಶ್ವರ ಶ್ರೀ

ಸೂರ್ಯ, ಚಂದ್ರ, ಗಾಳಿಯ ಸಂಪರ್ಕವಿಲ್ಲದ ನೀರು ಬಳಕೆಗೆ ಅಯೋಗ್ಯ ಬದಲಾಗುವ ಆಧುನಿಕ ವಿಜ್ಞಾನದ ಬೆನ್ನೇರಿ ಅಪಾಯವನ್ನು ಆಹ್ವಾನಿಸದಿರಿ ಹತ್ತಾರು ವರ್ಷಗಳಿಗೊಮ್ಮೆ ಬದಲಾಗುವ ಆಧುನಿಕ ಚಿಂತನೆಗಳು ಸಿದ್ಧಾಂತವಲ್ಲ ಭೋವಿ ಸಮಾಜದಿಂದ ಸ್ವರ್ಣಪಾದುಕಾಪೂಜೆ ಗೋಕರ್ಣ: ಸೂರ್ಯ, ಚಂದ್ರ ಹಾಗೂ ಗಾಳಿಯ ಸಂಸರ್ಗವನ್ನು ಹೊಂದಿರುವ ನೀರು ಮಾತ್ರ ಬಳಕೆಗೆ ಯೋಗ್ಯ. ಸೂರ್ಯ ಕಿರಣ ಕ್ರಿಮಿ ನಾಶಕ ಹಾಗೂ ಜೀವ ಚೈತನ್ಯದ ಸೆಲೆಯಾದರೆ, ಚಂದ್ರ ಕಿರಣ ನೀರಿಗೆ ತಂಪು ನೀಡುವ ಜೊತೆಗೆ ಔಷಧೀಯ ಗುಣಗಳನ್ನು ತುಂಬುತ್ತದೆ ಹಾಗೂ ವಾಯುವಿನಿಂದಾಗಿ ನೀರು ಸ್ವಯಂ ಶುದ್ಧಿಯನ್ನು…

ಬದಲಾಗುವ ಆಧುನಿಕ ಚಿಂತನೆಗಳಿಗಿಂತ ಭಾರತೀಯ ಪರಂಪರೆಯೇ ಸಾರ್ವಕಾಲಿಕ ಸತ್ಯ – ರಾಘವೇಶ್ವರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ
ಯಶಸ್ವಿಯಾಗಿ ನಡೆದ ಸ್ವರ್ಣಂ ಕೃಷ್ಣ ವೇಷ ಸ್ಪರ್ಧೆ
ಧಾರ್ಮಿಕ ಪ್ರಾದೇಶಿಕ ಮನೋರಂಜನೆ ರಾಜ್ಯ

ಯಶಸ್ವಿಯಾಗಿ ನಡೆದ ಸ್ವರ್ಣಂ ಕೃಷ್ಣ ವೇಷ ಸ್ಪರ್ಧೆ

100 ಕ್ಕೂ ಹೆಚ್ಚು ಮುದ್ದು ಕೃಷ್ಣರು ಭಾಗಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಸ್ವರ್ಣಂ ಜ್ಯುವೆಲ್ಸ್‌ ಹಾಗೂ ಸುಳ್ಯ ತಾಲೂಕು ಕರ್ನಾಟಕ ಜರ್ನಲಿಸ್ಟ್‌ ಯೂನಿಯನ್‌ ಸಹಯೋಗದಲ್ಲಿ ಪುಟಾಣಿ ಮಕ್ಕಳಿಗಾಗಿ ಸ್ವರ್ಣಂ ಕೃಷ್ಣ ವೇಷ ಸ್ಪರ್ಧೆ ಸೆ.06ರಂದು ಸ್ವರ್ಣಂ ಜ್ಯುವೆಲ್ಲರಿಯ ಆವರಣದಲ್ಲಿ ನಡೆಯಿತು. ಸೂಂತೋಡು ಡೆಂಟಲ್‌ ಕ್ಲಿನಿಕ್‌ ನ ವೈದ್ಯೆ ಡಾ. ಶ್ರಮಿಕಾ ಸೂಂತೋಡು ದೀಪ ಪ್ರಜ್ವಲಿಸಿ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ಕರ್ನಾಟಕ ಜರ್ನಲಿಸ್ಟ್‌ ಯೂನಿಯನ್‌ ದ.ಕ. ಜಿಲ್ಲಾ ಗೌರವಾಧ್ಯಕ್ಷ ಹರೀಶ್‌ ಬಂಟ್ವಾಳ್‌ ಗೌರವ ಉಪಸ್ಥಿತರಿದ್ದು ಮಕ್ಕಳಿಗೆ…

ಮಳೆನೀರು ಅಮೃತವಿದ್ದಂತೆ, ಅದನ್ನು ಚರಂಡಿ ಪಾಲು ಮಾಡದಿರಿ – ರಾಘವೇಶ್ವರ ಶ್ರೀ

ಮನುಷ್ಯನ ಆಯಾಸ, ಗಾಬರಿ ನೀಗಿಸುವ ಶಕ್ತಿ ನೀರಿಗಿದೆ ಸಮಾಧಾನ ನೀಡುವಲ್ಲಿ ನೀರಿಗೆ ಸಾಟಿಯಿಲ್ಲ ಮಳೆನೀರಿಗಿದೆ ಅಪರಿಮಿತ ಚೈತನ್ಯ ಗೋಕರ್ಣ: ಹಿಂದೆ ರಾಜರು ಮಳೆಯ ನೀರನ್ನೇ ಸುಯೋಗ್ಯವಾಗಿ ಸಂಗ್ರಹಿಸಿ ಕುಡಿಯುತ್ತಿದ್ದರು. ಸಮರ್ಪಕವಾಗಿ ಮಳೆ ನೀರನ್ನು ಸಂಗ್ರಹಿಸಿದಾಗ ಅದು ವರ್ಷಗಳ ಕಾಲ ಹಾಳಾಗದೇ ಸೇವನೆಗೆ ಯೋಗ್ಯವಾಗಿರುತ್ತದೆ. ನಮಗಿಂದು ಮಳೆ ನೀರೆಂಬ ಅಮೃತ ಜಲದ ಬಗ್ಗೆ ಯಾವುದೇ ಜ್ಞಾನ ಇಲ್ಲದಂತಾಗಿದೆ. ಮಳೆನೀರನ್ನು ಸುಯೋಗ್ಯವಾಗಿ ಸಂಗ್ರಹಿಸುವುದರ ಬದಲು, ಅದನ್ನು ಚರಂಡಿಯಲ್ಲಿ ಹರಿದು ಹೋಗಲು ಬಿಡುತ್ತಿದ್ದೇವೆ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ…

ಮಳೆನೀರು ಅಮೃತವಿದ್ದಂತೆ, ಅದನ್ನು ಚರಂಡಿ ಪಾಲು ಮಾಡದಿರಿ – ರಾಘವೇಶ್ವರ ಶ್ರೀ
ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ರಾಜ್ಯ
ಪ್ಲಾಸ್ಟಿಕ್’ನಲ್ಲಿ ಸಂಗ್ರಹಿಸಿದ ನೀರು ಆರೋಗ್ಯಕ್ಕೆ ಮಾರಕ – ರಾಘವೇಶ್ವರ ಶ್ರೀ
ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ರಾಜ್ಯ

ಪ್ಲಾಸ್ಟಿಕ್’ನಲ್ಲಿ ಸಂಗ್ರಹಿಸಿದ ನೀರು ಆರೋಗ್ಯಕ್ಕೆ ಮಾರಕ – ರಾಘವೇಶ್ವರ ಶ್ರೀ

ನೀರು ಎಂಬುದು ಪ್ರಾಣಿಗಳ ಪ್ರಾಣ; ಅಮೃತ ಸಮ ಜಲವನ್ನು ವಿಷವಾಗಿಸದಿರಿ ಗುಣ-ಕರ್ಮಗಳಿಗೆ ಅನುಗುಣವಾಗಿ ಆಹಾರ ಸೇವನೆ ಭಾರತೀಯ ಪರಂಪರೆಯ ಪರಿಕಲ್ಪನೆ ಗಾಣಿಗ ಸಮಾಜದಿಂದ ಸ್ವರ್ಣಪಾದುಕಾ ಪೂಜೆ ಗೋಕರ್ಣ: ನೀರು ಎಂಬುದು ಪ್ರಾಣಿಗಳ ಪ್ರಾಣವೇ ಆಗಿದೆ. ಸಂಸ್ಕೃತದಲ್ಲಿ ನೀರಿಗೆ ಜೀವನ ಎಂಬುದೇ ಪರ್ಯಾಯ ಪದವಾಗಿದೆ. ಇದು ನೀರಿಗಿರುವ ಮಹತ್ವವನ್ನು ಸಾರಿ ಹೇಳುತ್ತದೆ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ 'ಅನ್ನಬ್ರಹ್ಮ ಚಾತುರ್ಮಾಸ್ಯ'ದ ಧರ್ಮಸಭೆಯಲ್ಲಿ 06.09.2026…

ಕ್ರೀಡೆ

ಮನೋರಂಜನೆ

ಕನ್ನಡದ ಪ್ರತಿಭಾನ್ವಿತ ನಟ, ನಿರ್ಮಾಪಕ ದಿಲೀಪ್ ರಾಜ್ ನಿಧನ
ಮನೋರಂಜನೆ ರಾಜ್ಯ

ಕನ್ನಡದ ಪ್ರತಿಭಾನ್ವಿತ ನಟ, ನಿರ್ಮಾಪಕ ದಿಲೀಪ್ ರಾಜ್ ನಿಧನ

ಬೆಂಗಳೂರು: ಕನ್ನಡ ಚಿತ್ರರಂಗ ಮತ್ತು ಕಿರುತೆರೆಯ ಜನಪ್ರಿಯ ನಟ ಹಾಗೂ ನಿರ್ಮಾಪಕ ದಿಲೀಪ್ ರಾಜ್ (47) ಅವರು ಇಂದು (ಮೇ 13, 2026, ಬುಧವಾರ) ಮುಂಜಾನೆ ಬೆಂಗಳೂರಿನಲ್ಲಿ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಇಂದು ನಸುಕಿನ ಜಾವ ಮನೆಯಲ್ಲಿದ್ದಾಗಲೇ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಕುಮಾರಸ್ವಾಮಿ ಲೇಔಟ್‌ನಲ್ಲಿರುವ ಅಪೊಲೊ…

ಐಪಿಎಲ್ 2026: ಮುಂಬೈ ಸವಾಲು ಗೆದ್ದ ಆರ್‌ಸಿಬಿ; ಪ್ಲೇ-ಆಫ್ ರೇಸ್‌ನಿಂದ ಹೊರಬಿದ್ದ ಹಾರ್ದಿಕ್ ಪಡೆ!
ಕ್ರೀಡೆ ರಾಜ್ಯ ರಾಷ್ಟ್ರೀಯ

ಐಪಿಎಲ್ 2026: ಮುಂಬೈ ಸವಾಲು ಗೆದ್ದ ಆರ್‌ಸಿಬಿ; ಪ್ಲೇ-ಆಫ್ ರೇಸ್‌ನಿಂದ ಹೊರಬಿದ್ದ ಹಾರ್ದಿಕ್ ಪಡೆ!

​ರಾಯ್‌ಪುರ: ಚೇಸಿಂಗ್ ವೇಳೆ ಉಂಟಾದ ನಾಟಕೀಯ ತಿರುವುಗಳು ಮತ್ತು ಕೊನೆಯ ಎಸೆತದವರೆಗೂ ಕುತೂಹಲ ಕೆರಳಿಸಿದ್ದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಮುಂಬೈ ಇಂಡಿಯನ್ಸ್ ವಿರುದ್ಧ 2 ವಿಕೆಟ್‌ಗಳ ರೋಚಕ ಜಯ ದಾಖಲಿಸಿದೆ. ಈ ಗೆಲುವಿನೊಂದಿಗೆ ಆರ್‌ಸಿಬಿ ಅಂಕಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಿದರೆ, ಮುಂಬೈ ಇಂಡಿಯನ್ಸ್ ಟೂರ್ನಿಯಿಂದ ಅಧಿಕೃತವಾಗಿ…

ಸಚಿವ ಡಿ. ಸುಧಾಕರ್ ನಿಧನ: ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರು
ರಾಜಕೀಯ ರಾಜ್ಯ

ಸಚಿವ ಡಿ. ಸುಧಾಕರ್ ನಿಧನ: ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರು

ಬೆಂಗಳೂರು: ಕರ್ನಾಟಕ ಸರ್ಕಾರದ ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ (66) ಅವರು ಸುದೀರ್ಘ ಕಾಯಿಲೆಯಿಂದ ಇಂದು (ಭಾನುವಾರ) ಮುಂಜಾನೆ ನಿಧನರಾಗಿದ್ದಾರೆ. ಕಳೆದ ಎರಡು ತಿಂಗಳಿನಿಂದ ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಆಸ್ಪತ್ರೆಯ ಅಧಿಕೃತ ಹೇಳಿಕೆ​ ಬೆಂಗಳೂರಿನ ಎಲೆಕ್ಟ್ರಾನಿಕ್…

ಪಶ್ಚಿಮ ಬಂಗಾಳದ ಮೊದಲ ಬಿಜೆಪಿ ಸಿಎಂ ಆಗಿ ಇಂದು ಸುವೇಂದು ಅಧಿಕಾರಿ ಪ್ರಮಾಣ ವಚನ ಸ್ವೀಕಾರ
ರಾಜಕೀಯ ರಾಷ್ಟ್ರೀಯ

ಪಶ್ಚಿಮ ಬಂಗಾಳದ ಮೊದಲ ಬಿಜೆಪಿ ಸಿಎಂ ಆಗಿ ಇಂದು ಸುವೇಂದು ಅಧಿಕಾರಿ ಪ್ರಮಾಣ ವಚನ ಸ್ವೀಕಾರ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಇಂದು ಹೊಸ ಅಧ್ಯಾಯವೊಂದು ಆರಂಭವಾಗಲಿದೆ. ರಾಜ್ಯದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಅವರು ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಆ ಮೂಲಕ ಬಂಗಾಳದಲ್ಲಿ 'ಪರಿಬರ್ತನ್ ಸರ್ಕಾರ' ಅಧಿಕೃತವಾಗಿ ಅಸ್ತಿತ್ವಕ್ಕೆ ಬರಲಿದೆ. ​ಕೋಲ್ಕತ್ತಾದ ರಾಜಭವನದಲ್ಲಿ ನಡೆಯಲಿರುವ ಭವ್ಯ ಸಮಾರಂಭದಲ್ಲಿ ರಾಜ್ಯಪಾಲರು ಸುವೇಂದು…

ಬಂಗಾಳದಲ್ಲಿ ಚುನಾವಣಾ ನಂತರದ ಹಿಂಸಾಚಾರ; ಸುವೇಂದು ಅಧಿಕಾರಿ ಆಪ್ತ ಕಾರ್ಯದರ್ಶಿಯ ಹತ್ಯೆ
ಅಪರಾಧ ರಾಜಕೀಯ ರಾಷ್ಟ್ರೀಯ

ಬಂಗಾಳದಲ್ಲಿ ಚುನಾವಣಾ ನಂತರದ ಹಿಂಸಾಚಾರ; ಸುವೇಂದು ಅಧಿಕಾರಿ ಆಪ್ತ ಕಾರ್ಯದರ್ಶಿಯ ಹತ್ಯೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜಕೀಯ ಅಖಾಡದಲ್ಲಿ ಹಿಂಸಾಚಾರದ ಕಿಚ್ಚು ಜೋರಾಗಿದೆ. ವಿಧಾನಸಭೆ ಚುನಾವಣೆಯ ನಂತರದ ಬೆಳವಣಿಗೆಯಲ್ಲಿ, ಬಿಜೆಪಿಯ ಹಿರಿಯ ನಾಯಕ ಹಾಗೂ ನಿರ್ಗಮಿತ ಪ್ರತಿಪಕ್ಷ ನಾಯಕ ಸುವೇಂದು ಅಧಿಕಾರಿ ಅವರ ಆಪ್ತ ಕಾರ್ಯದರ್ಶಿ (PA) ಚಂದ್ರನಾಥ್ ರಥ್ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಭೀಕರವಾಗಿ ಹತ್ಯೆ ಮಾಡಿದ್ದಾರೆ. ಈ ಘಟನೆಯ…

ಡಿಕೆ ಶಿವಕುಮಾರ್ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಅಗ್ನಿ ಅವಘಡ; ತಪ್ಪಿದ ಭಾರೀ ದುರಂತ
ಅಪಘಾತ ರಾಜ್ಯ

ಡಿಕೆ ಶಿವಕುಮಾರ್ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಅಗ್ನಿ ಅವಘಡ; ತಪ್ಪಿದ ಭಾರೀ ದುರಂತ

​ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನಲ್ಲಿ ಭಾನುವಾರ ನಡೆದ ಸಮೂಹ ವಿವಾಹ ಕಾರ್ಯಕ್ರಮವೊಂದರಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ವರದಿಯಾಗಿದೆ.​ ಈ ಕಾರ್ಯಕ್ರಮದಲ್ಲಿ ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಗ್ನಿ ಅವಘಡ ಸಂಭವಿಸುವ ಕೆಲ ಸಮಯದ ಮೊದಲಷ್ಟೇ ಭಾಗವಹಿಸಿ ತೆರಳಿದ್ದರು ಎನ್ನಲಾಗಿದೆ.…

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಡ್ರಗ್ಸ್ ಬೇಟೆ: 21.5 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಪತ್ತೆ!
ಅಂತರಾಷ್ಟ್ರೀಯ ಅಪರಾಧ ರಾಜ್ಯ

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಡ್ರಗ್ಸ್ ಬೇಟೆ: 21.5 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಪತ್ತೆ!

ಬೆಂಗಳೂರು: ಸಿಲಿಕಾನ್ ಸಿಟಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIA) ಕಸ್ಟಮ್ಸ್ ಅಧಿಕಾರಿಗಳು ಭಾರಿ ಕಾರ್ಯಾಚರಣೆ ನಡೆಸಿದ್ದು, ಬ್ಯಾಂಕಾಕ್‌ನಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಸುಮಾರು 21.5 ಕೋಟಿ ರೂಪಾಯಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ನಾಲ್ವರು ಪ್ರಯಾಣಿಕರನ್ನು ಬಂಧಿಸಲಾಗಿದೆ.​ ಮೇ 1 ರಂದು ವಿಮಾನ ನಿಲ್ದಾಣದ ಟರ್ಮಿನಲ್-2…

ಆರ್‌ಸಿಬಿ ವಿರುದ್ಧ ಗುಜರಾತ್‌ ಟೈಟಾನ್ಸ್ ಭರ್ಜರಿ ಜಯ:  ಜಿಟಿ ಪ್ಲೇ-ಆಫ್ ಆಸೆ ಜೀವಂತ!
ಕ್ರೀಡೆ ರಾಜ್ಯ ರಾಷ್ಟ್ರೀಯ

ಆರ್‌ಸಿಬಿ ವಿರುದ್ಧ ಗುಜರಾತ್‌ ಟೈಟಾನ್ಸ್ ಭರ್ಜರಿ ಜಯ: ಜಿಟಿ ಪ್ಲೇ-ಆಫ್ ಆಸೆ ಜೀವಂತ!

ಅಹಮದಾಬಾದ್: ಡಿಫೆಂಡಿಂಗ್ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ನಡೆದ ಹೈ-ವೋಲ್ಟೇಜ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ 4 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಶುಬ್ಮನ್ ಗಿಲ್ ಪಡೆ ಪ್ಲೇ-ಆಫ್ ಹಾದಿಯನ್ನು ಜೀವಂತವಾಗಿರಿಸಿಕೊಂಡಿದ್ದು, ತಂಡದ ಪ್ರಮುಖ ಬ್ಯಾಟರ್ ಜೋಸ್ ಬಟ್ಲರ್ ಸಂತಸ ವ್ಯಕ್ತಪಡಿಸಿದ್ದಾರೆ. ಗುರುವಾರ ನಡೆದ ಪಂದ್ಯದಲ್ಲಿ…

ಬೆಂಗಳೂರು ಗೋಡೆ ಕುಸಿತ ದುರಂತ: ಮೃತರ ಕುಟುಂಬಕ್ಕೆ ಪ್ರಧಾನಿ ಮೋದಿಯಿಂದ ಪರಿಹಾರ ಘೋಷಣೆ
ಅಪಘಾತ ರಾಜ್ಯ

ಬೆಂಗಳೂರು ಗೋಡೆ ಕುಸಿತ ದುರಂತ: ಮೃತರ ಕುಟುಂಬಕ್ಕೆ ಪ್ರಧಾನಿ ಮೋದಿಯಿಂದ ಪರಿಹಾರ ಘೋಷಣೆ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬುಧವಾರ ಸಂಭವಿಸಿದ ಭೀಕರ ಮಳೆ ಮತ್ತು ಗಾಳಿಗೆ ಶಿವಾಜಿನಗರದ ಸರ್ಕಾರಿ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಗೋಡೆ ಕುಸಿದು ಬಿದ್ದಿದೆ. ಈ ದುರಂತದಲ್ಲಿ ಆರು ವರ್ಷದ ಬಾಲಕಿ ಹಾಗೂ ಕೇರಳದ ಇಬ್ಬರು ಪ್ರವಾಸಿಗರು ಸೇರಿದಂತೆ ಒಟ್ಟು ಏಳು ಮಂದಿ ಮೃತಪಟ್ಟಿದ್ದಾರೆ. ಗೋಡೆ ಕುಸಿತದ ಭೀಕರ ದುರಂತಕ್ಕೆ…

ಕುಡಿಯುವ ನೀರಿನ ಭೀಕರ ಸಮಸ್ಯೆ: ಪ್ರತಿ ಕ್ಷೇತ್ರಕ್ಕೆ 10 ಕೋಟಿ ರೂ. ನೀಡಲು ಆರ್. ಅಶೋಕ ಆಗ್ರಹ
ರಾಜಕೀಯ ರಾಜ್ಯ

ಕುಡಿಯುವ ನೀರಿನ ಭೀಕರ ಸಮಸ್ಯೆ: ಪ್ರತಿ ಕ್ಷೇತ್ರಕ್ಕೆ 10 ಕೋಟಿ ರೂ. ನೀಡಲು ಆರ್. ಅಶೋಕ ಆಗ್ರಹ

ಬೆಂಗಳೂರು: ಕರ್ನಾಟಕದಾದ್ಯಂತ ತಲೆದೋರಿರುವ ತೀವ್ರತರವಾದ ಕುಡಿಯುವ ನೀರಿನ ಬಿಕ್ಕಟ್ಟನ್ನು ಸಮರ್ಥವಾಗಿ ಎದುರಿಸಲು ರಾಜ್ಯ ಸರ್ಕಾರವು ತಕ್ಷಣವೇ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ತಲಾ 10 ಕೋಟಿ ರೂಪಾಯಿಗಳ ವಿಶೇಷ ಅನುದಾನವನ್ನು ಬಿಡುಗಡೆ ಮಾಡಬೇಕು ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ ಒತ್ತಾಯಿಸಿದ್ದಾರೆ.​ ರಾಜ್ಯದಲ್ಲಿ ಮಳೆಯ ಅಭಾವದಿಂದಾಗಿ ಅಂತರ್ಜಲ ಮಟ್ಟ ಕುಸಿದಿದ್ದು,…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI