ಅಂತರಾಷ್ಟ್ರೀಯ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!
ಅಂತರಾಷ್ಟ್ರೀಯ ಕ್ರೀಡೆ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!

​ಡಂಬುಲ್ಲಾ (ಶ್ರೀಲಂಕಾ): ಭಾರತ ಕ್ರಿಕೆಟ್‌ನ ಉದಯೋನ್ಮುಖ ತಾರೆ, 15 ವರ್ಷದ ಯುವ ಓಪನರ್ ವೈಭವ್ ಸೂರ್ಯವಂಶಿ (Vaibhav Sooryavanshi) ಸೃಷ್ಟಿಸಿದ ರನ್ ಸುನಾಮಿ ನೆರವಿನಿಂದ ಭಾರತ 'ಎ' ತಂಡವು ಶ್ರೀಲಂಕಾ 'ಎ' ವಿರುದ್ಧ 66 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಮೂಲಕ ಡಂಬುಲ್ಲಾದಲ್ಲಿ ನಡೆದ ಪ್ರತಿಷ್ಠಿತ ತ್ರಿಕೋನ ಸರಣಿಯ ಟ್ರೋಫಿಯನ್ನು ಭಾರತ ತನ್ನದಾಗಿಸಿಕೊಂಡಿದೆ.​ ಭಾನುವಾರ ನಡೆದ ಹೈ-ಸ್ಕೋರಿಂಗ್ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ 'ಎ' ತಂಡ, ವೈಭವ್ ಸೂರ್ಯವಂಶಿ ಅವರ…

ರಾಜ್ಯ

ಧಾರ್ಮಿಕ

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!

ಬೆಂಗಳೂರು/ತಿರುಪತಿ: ಮೊದಲಿನಿಂದಲೂ ದೇವರಲ್ಲಿ ಅಪಾರ ಭಕ್ತಿ ಹಾಗೂ ನಂಬಿಕೆ ಹೊಂದಿರುವ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ (ಜೂನ್ 19) ಮುಂಜಾನೆ ಧರ್ಮಪತ್ನಿ ಉಷಾ ಅವರೊಂದಿಗೆ ಆಂಧ್ರಪ್ರದೇಶದ ಪ್ರಸಿದ್ಧ ಪುಣ್ಯಕ್ಷೇತ್ರವಾದ ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ವೆಂಕಟೇಶ್ವರ ಸ್ವಾಮಿಯ ದಿವ್ಯ ದರ್ಶನ ಪಡೆದಿದ್ದಾರೆ. ಇತ್ತೀಚೆಗಷ್ಟೇ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಮುಖ್ಯಮಂತ್ರಿಗಳು ತಿರುಮಲಕ್ಕೆ ಭೇಟಿ ನೀಡಿರುವುದು ವಿಶೇಷ ಪ್ರಾಮುಖ್ಯತೆ ಪಡೆದುಕೊಂಡಿದೆ. ಮುಂಜಾನೆ ಜಗದೋದ್ಧಾರಕ ಶ್ರೀನಿವಾಸನ…

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!
ಧಾರ್ಮಿಕ ರಾಜಕೀಯ ರಾಜ್ಯ
ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ

ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ. ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ. ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ದಿನಾಂಕ 17.06.2026 ರಂದು 'ಅನ್ನಬ್ರಹ್ಮ ಚಾತುರ್ಮಾಸ್ಯ' ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯ ವ್ರತ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಕ್ರೀಡೆ

ಮಂಗಳೂರು: ಶಾಲಾ ಮಕ್ಕಳಿದ್ದ ಆಟೋರಿಕ್ಷಾಕ್ಕೆ ಪಿಕಪ್‌ ವಾಹನ ಡಿಕ್ಕಿ – ಬಾಲಕಿ ಮೃತ್ಯು
ರಾಜ್ಯ

ಮಂಗಳೂರು: ಶಾಲಾ ಮಕ್ಕಳಿದ್ದ ಆಟೋರಿಕ್ಷಾಕ್ಕೆ ಪಿಕಪ್‌ ವಾಹನ ಡಿಕ್ಕಿ – ಬಾಲಕಿ ಮೃತ್ಯು

ಮಂಗಳೂರು : ಶಾಲಾ ಮಕ್ಕಳನ್ನು ಕೊಂಡೊಯ್ಯುವ ಆಟೋ ರಿಕ್ಷಾ ಮತ್ತು ಪಿಕಪ್‌ ವಾಹನ ನಡುವೆ ಸಂಭವಿಸಿದ ಅಪಘಾತದಲ್ಲಿ 4ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿರುವ ಘಟನೆ ಬೆಳ್ಮ ಗ್ರಾಮದ ಕಲ್ಪಾದೆ ಎಂಬಲ್ಲಿ ಅ. 24 ರಂದು ಗುರುವಾರ ಸಂಭವಿಸಿದೆ. ಬಡಕಬೈಲು ನಿವಾಸಿ ಮಹಮ್ಮದ್‌ ಬಿ ಮೋನು ಮತ್ತು ಮುನ್ಝಿಯಾ ದಂಪತಿ…

ವಿಧಾನ ಪರಿಷತ್ ಉಪಚುನಾವಣೆ : ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾ‌ರ್ ಪುತ್ತೂರು ಅಭೂತ ಪೂರ್ವ ಗೆಲುವು 
ರಾಜ್ಯ

ವಿಧಾನ ಪರಿಷತ್ ಉಪಚುನಾವಣೆ : ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾ‌ರ್ ಪುತ್ತೂರು ಅಭೂತ ಪೂರ್ವ ಗೆಲುವು 

ಪುತ್ತೂರು: ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ತಿನ ಒಂದು ಸದಸ್ಯ ಸ್ಥಾನಕ್ಕೆ ಅ.21ರಂದು ಉಪಚುನಾವಣೆ ನಡೆದಿದ್ದು, ಮತ ಎಣಿಕೆ ಪ್ರಕ್ರಿಯೆ ಇಂದು ನಡೆಯಿತು. ಕೋಟ ಶ್ರೀನಿವಾಸ ಪೂಜಾರಿ ಅವರ ಅವಧಿಪೂರ್ವ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಈ ಉಪಚುನಾವಣೆ ನಡೆದಿದ್ದು, ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಅವರು ಜಯಗಳಿಸಿದ್ದಾರೆ.…

ಬಂಟ್ವಾಳ: ಮಾರಕಾಸ್ತ್ರ ದಾಳಿ- ಇಬ್ಬರಿಗೆ ಗಂಭೀರ ಗಾಯ 
ರಾಜ್ಯ

ಬಂಟ್ವಾಳ: ಮಾರಕಾಸ್ತ್ರ ದಾಳಿ- ಇಬ್ಬರಿಗೆ ಗಂಭೀರ ಗಾಯ 

ಪೂರ್ವದ್ವೇಷ ಹಿನ್ನೆಲೆಯಲ್ಲಿ ತಂಡವೊಂದು ಮಾರಕಾಸ್ತ್ರ ಗಳಿಂದ ದಾಳಿ ಮಾಡಿದ ಪರಿಣಾಮ ಇಬ್ಬರು ಯುವಕರು ಗಂಭೀರ ಗಾಯಗೊಂಡ ಘಟನೆ ಪುದು ಗ್ರಾಮದ ಅಮ್ಮೆಮಾರ್ ಎಂಬಲ್ಲಿ ನಡೆದಿದೆ.ಪ್ರಕರಣದಲ್ಲಿ ತಸ್ಲೀಮ್ ಹಾಗೂ ಮಹಮ್ಮದ್ ಶಾಕೀರ್ ಗಂಭೀರವಾಗಿ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಯ ತೀವ್ರನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಂಟ್ವಾಳ: ಪೂರ್ವದ್ಚೇಷದ ಹಿನ್ನೆಲೆಯಲ್ಲಿ ತಂಡವೊಂದು…

ಪುತ್ತಿಲ ಪರಿವಾರ ಹಾಗೂ ವಿಎಚ್ ಪಿ ಕಾರ್ಯಕರ್ತರ ನಡುವೆ ಹೊಯ್ ಕೈ
ರಾಜ್ಯ

ಪುತ್ತಿಲ ಪರಿವಾರ ಹಾಗೂ ವಿಎಚ್ ಪಿ ಕಾರ್ಯಕರ್ತರ ನಡುವೆ ಹೊಯ್ ಕೈ

ಪುತ್ತೂರು ಅಕ್ಟೋಬರ್ 23: ವಿಶ್ವ ಹಿಂದೂ ಪರಿಷದ್ ನ ನೂತನ ಜಿಲ್ಲಾ ಕಾರ್ಯಾಲಯದ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಪುತ್ತಿಲ ಪರಿವಾರ ಹಾಗೂ ವಿಶ್ವ ಹಿಂದೂ ಪರಿಷದ್ ನ ಕಾರ್ಯಕರ್ಯರ ನಡುವೆ ಹೊಯ್ ಕೈ ನಡೆದ ಘಟನೆ ಪುತ್ತೂರಿನಲ್ಲಿ ನಡೆದಿದೆ. ವಿಶ್ವ ಹಿಂದೂ ಪರಿಷದ್ ನ ನೂತನ ಜಿಲ್ಲಾ ಕಾರ್ಯಾಲಯದ…

ಸದ್ದಿಲ್ಲದೆ  ಕಾಂಗ್ರೆಸ್  ಕೈ ಹಿಡಿದ ಸಿ.ಪಿ. ಯೋಗೇಶ್ವರ್​..!ಬಿ ಜೆ ಪಿ ಗೆ ರಾಜಿನಾಮೆ
ರಾಜ್ಯ

ಸದ್ದಿಲ್ಲದೆ  ಕಾಂಗ್ರೆಸ್  ಕೈ ಹಿಡಿದ ಸಿ.ಪಿ. ಯೋಗೇಶ್ವರ್​..!ಬಿ ಜೆ ಪಿ ಗೆ ರಾಜಿನಾಮೆ

ಬೆಂಗಳೂರು : ವಾಟ್ಸ್​ಆ್ಯಪ್​ ಮೂಲಕ ಬಿಜೆಪಿಗೆ BJP ಗೆ ಟಾಟಾ ಬೈ ಬೈ ಮಾಡಿ ಕಾಂಗ್ರೆಸ್ ಸೇರಿದ ಸಿ.ಪಿ. ಯೋಗೇಶ್ವರ್​  ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್​ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದು ಖಚಿತವಾಗಿದೆ. ಇಂದು  ಬೆಳಗ್ಗೆಯೇ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ನಿವಾಸದಲ್ಲಿ ಕಾಣಿಕೊಂಡು ಅಚ್ಚರಿ ಮೂಡಿಸಿದ ಸಿಪಿವೈ, ಮುಖ್ಯಮಂತ್ರಿ ಸಿದ್ದರಾಮಯ್ಯ…

ಜನತಾದಳ ಜಾತ್ಯತೀತ ಪಕ್ಷದ ಹಿರಿಯ ಕಾರ್ಯಕರ್ತ ಹಾಗೂ ಗ್ರಾಮ ಪಂಚಾಯಿತ್ ಸದಸ್ಯರಾದ ಶ್ರೀ ದಿವಾಕರ ಮುಂಡಾಜೆ ಯವರಿಗೆ ಶ್ರದ್ಧಾಂಜಲಿ
ರಾಜ್ಯ

ಜನತಾದಳ ಜಾತ್ಯತೀತ ಪಕ್ಷದ ಹಿರಿಯ ಕಾರ್ಯಕರ್ತ ಹಾಗೂ ಗ್ರಾಮ ಪಂಚಾಯಿತ್ ಸದಸ್ಯರಾದ ಶ್ರೀ ದಿವಾಕರ ಮುಂಡಾಜೆ ಯವರಿಗೆ ಶ್ರದ್ಧಾಂಜಲಿ

ಜನತಾದಳ ಜಾತ್ಯತೀತ ಪಕ್ಷದ ಹಿರಿಯ ಕಾರ್ಯಕರ್ತ ಹಾಗೂ ಗ್ರಾಮ ಪಂಚಾಯಿತ್ ಸದಸ್ಯರಾದ ಶ್ರೀ ದಿವಾಕರ ಮುಂಡಾಜೆಯವರ ಶ್ರದ್ಧಾಂಜಲಿ ಸಭೆಯನ್ನು ಪಕ್ಷದ ಕಚೇರಿಯಲ್ಲಿ ನಡೆಸಲಾಯಿತು. ಪಕ್ಷದ ತಾಲೂಕು ಘಟಕದ ಅಧ್ಯಕ್ಷರಾದ ಸುಕುಮಾರ್ ಕೋಡ್ತುಗುಳಿಯವರು ದೀಪ ಬೆಳಗಿಸಿ ಶ್ರೀ ದಿವಾಕರ್ ಮುಂಡಾಂಜೆಯವರಿಗೆ ನುಡಿ ನಮನ ಸಲ್ಲಿಸಿದರು. ಸಭೆಯಲ್ಲಿ ಮೃತರ ಆತ್ಮಕ್ಕೆ ಚಿರಶಾಂತಿ…

ಬೈಕಂಪಾಡಿ ಬೀದಿವ್ಯಾಪಾರಿಗಳ ತೆರವು ಮಾಡಿ ಪಟಾಕಿ ಅಂಗಡಿಗಳಿಗೆ ಅನುಮತಿ ಪಾಲಿಕೆ ವಿರುದ್ಧ ಬೀದಿಬದಿ ವ್ಯಾಪಾರಿಗಳ ಪ್ರತಿಭಟನೆ
ರಾಜ್ಯ

ಬೈಕಂಪಾಡಿ ಬೀದಿವ್ಯಾಪಾರಿಗಳ ತೆರವು ಮಾಡಿ ಪಟಾಕಿ ಅಂಗಡಿಗಳಿಗೆ ಅನುಮತಿ ಪಾಲಿಕೆ ವಿರುದ್ಧ ಬೀದಿಬದಿ ವ್ಯಾಪಾರಿಗಳ ಪ್ರತಿಭಟನೆ

ಸುರತ್ಕಲ್: ನಗರಪಾಲಿಕೆಗೆ ಸೇರದ ರಾಷ್ಟ್ರೀಯ ಹೆದ್ದಾರಿ ಜಾಗವನ್ನು ಕಾನೂನು ಬಾಹಿರವಾಗಿ ಏಲಮ್ ಮಾಡಿ ಬಡ ಬೀದಿಬದಿ ವ್ಯಾಪಾರಿಗಳನ್ನು ಅಮಾನುಷವಾಗಿ ಬುಲ್ಡೋಜರ್ ಬಳಸಿ ಎಬ್ಬಿಸಿದ ಪಾಲಿಕೆಯ ಕ್ರಮ ಖಂಡಿಸಿ ಇಂದು ದಕ್ಷಿಣಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘದ ಬೈಕಂಪಾಡಿ ಘಟಕದ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಸಂಘದ ಗೌರವಾಧ್ಯಕ್ಷ…

ಸುಳ್ಯ ಶಾಲೆಯಿಂದ ಮಗುವನ್ನು ಬೈಕಿನಲ್ಲಿ ಕರೆದೊಯ್ಯುತ್ತಿದ್ದ ವೇಳೆ ಅಡ್ಡಬಂದ ರಿಕ್ಷಾ:ಡಿಕ್ಕಿಯಾದ ಬೈಕ್ ನಲ್ಲಿದ್ದ ಮಗುವಿನ ಕಾಲಿಗೆ ಗಾಯ: ರಿಕ್ಷಾ ಚಾಲಕನಿಗೆ ಮಗುವಿನ ತಂದೆಯಿಂದ ಹಲ್ಲೆ :
ರಾಜ್ಯ

ಸುಳ್ಯ ಶಾಲೆಯಿಂದ ಮಗುವನ್ನು ಬೈಕಿನಲ್ಲಿ ಕರೆದೊಯ್ಯುತ್ತಿದ್ದ ವೇಳೆ ಅಡ್ಡಬಂದ ರಿಕ್ಷಾ:ಡಿಕ್ಕಿಯಾದ ಬೈಕ್ ನಲ್ಲಿದ್ದ ಮಗುವಿನ ಕಾಲಿಗೆ ಗಾಯ: ರಿಕ್ಷಾ ಚಾಲಕನಿಗೆ ಮಗುವಿನ ತಂದೆಯಿಂದ ಹಲ್ಲೆ :

ಸುಳ್ಯ ಶಾಲೆಯಿಂದ ಮಗುವನ್ನು  ಬೈಕ್ ನಲ್ಲಿ ಕರೆದೊಯ್ಯುತ್ತಿದ್ದ ವೇಳೆ ಆಟೊ ರಿಕ್ಷಾ ಅಡ್ಡಬಂದ ಪರಿಣಾಮ ರಿಕ್ಷಾಕ್ಕೆ ಬೈಕ್ ಡಿಕ್ಕಿಯಾಗಿ ಬೈಕನಲ್ಲಿದ್ದ ಮಗುವಿಗೆ ಗಾಯವಾದ ಘಟನೆ ಮತ್ತು, ಮಗುವಿನ ತಂದೆ ರಿಕ್ಷಾ ಚಾಲಕನಿಗೆ ಹಲ್ಲೆ ನಡೆಸಿರುವ ಘಟನೆ ಅ.22 ರಂದು ನಡೆದಿದೆ. ಸುಳ್ಯ ಜ್ಯೋತಿ ವೃತ್ತದ ಬಳಿ   ಸಂಜೆ…

ಸುರತ್ಕಲ್| ಅಲೆಗಳ ಅಬ್ಬರಕ್ಕೆ ಸಿಲುಕಿ ಯುವಕ ಸಮುದ್ರಪಾಲು

ಸುರತ್ಕಲ್: ಇಲ್ಲಿನ ಮುಕ್ಕ ರೆಡ್‌ ರಾಕ್ ಕಡಲ ಕಿನಾರೆಯ ನೀರಿನಲ್ಲಿ ಆಡುತ್ತಿದ್ದ ಯುವಕನೋರ್ವ ಸಮುದ್ರ ಪಾಲಾಗಿರುವ ಘಟನೆ ಮಂಗಳವಾರ ಸಂಜೆ ವರದಿಯಾಗಿದೆ‌. ಬಂಟ್ವಾಳ ತಾಲೂಕಿನ ಬಿಸಿ ರೋಡ್ ನಿವಾಸಿ ಪ್ರಜ್ವಲ್ (21) ನೀರು ಪಾಲಾದ ಯುವಕ. ಪ್ರಜ್ವಲ್ ಸುಮಾರು 8 ಮಂದಿ ಸ್ನೇಹಿತರ ಜೊತೆ ಇಂದು ಸಂಜೆ ಮುಕ್ಕ…

ಕೊಡಗು ಸಂಪಾಜೆ : ಕರ್ನಾಟಕ ಸರ್ಕಾರದ ರಾಜ್ಯ ವನ್ಯ ಜೀವಿ ಸಂರಕ್ಷಣಾ ಮಂಡಳಿಯ ಸದಸ್ಯ ಶ್ರೀ ಸಂಕೇತ್ ಪೂವಯ್ಯ ಭೇಟಿ :ಗ್ರಾಮಸ್ಥರಿಂದ ವನ್ಯ ಜೀವಿಗಳ ಹಾವಳಿ, ಅರಣ್ಯ ಅಂಚಿನ ಜನರ ಸಮಸ್ಯೆಗಳ ಬಗ್ಗೆ ಮನವಿ ಸಲ್ಲಿಕೆ/ಅಹವಾಲು ಸ್ವೀಕಾರ
ರಾಜ್ಯ

ಕೊಡಗು ಸಂಪಾಜೆ : ಕರ್ನಾಟಕ ಸರ್ಕಾರದ ರಾಜ್ಯ ವನ್ಯ ಜೀವಿ ಸಂರಕ್ಷಣಾ ಮಂಡಳಿಯ ಸದಸ್ಯ ಶ್ರೀ ಸಂಕೇತ್ ಪೂವಯ್ಯ ಭೇಟಿ :ಗ್ರಾಮಸ್ಥರಿಂದ ವನ್ಯ ಜೀವಿಗಳ ಹಾವಳಿ, ಅರಣ್ಯ ಅಂಚಿನ ಜನರ ಸಮಸ್ಯೆಗಳ ಬಗ್ಗೆ ಮನವಿ ಸಲ್ಲಿಕೆ/ಅಹವಾಲು ಸ್ವೀಕಾರ

ಸಂಪಾಜೆ ಹೋಬಳಿಯ ಸಂಪಾಜೆ, ಚೆಂಬು, ಪೆರಾಜೆ ಭಾಗದಲ್ಲಿ ಜನಸಾಮಾನ್ಯರ ಬವಣೆಯಾಗಿರುವ ವನ್ಯಜೀವಿ ಹಾಗೂ ಮಾನವ ಸಂಘರ್ಷಕ್ಕೆ ಸಂಬಂಧಪಟ್ಟ ಹಾಗೆ ಜನರೊಂದಿಗೆ ಚರ್ಚಿಸಿ ಸಾಧ್ಯವಾದ ಮಟ್ಟಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ *ಮಾನ್ಯ ಶಾಸಕರಾದ ಶ್ರೀ ಎ.ಎಸ್ ಪೊನ್ನಣ್ಣ ರವರ ಸೂಚನೆಯಂತೆ* ರಾಜ್ಯ ವನ್ಯಜೀವಿ ಮಂಡಳಿ ಸದಸ್ಯರಾದ *ಶ್ರೀ ಸಂಕೇತ್ ಪೂವಯ್ಯ*…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI