ದಾಖಲೆಯಿಲ್ಲದೆ ಗೋ ಸಾಗಾಟ; ಮಾರಾಟ ಮಾಡಿದ ವ್ಯಕ್ತಿಯ ಮನೆಗೆ ಜಾನುವಾರು ವಾಪಸ್.
ವಿಟ್ಲ: ಕೇರಳಕ್ಕೆ ವಾಹನದ ಮೂಲಕ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿರುವ ಮಾಹಿತಿ ಮೇರೆಗೆ ತಡೆದ ಮಾಣಿಲದ ಬಜರಂಗ ದಳ ಕಾರ್ಯಕರ್ತರು ವಿಟ್ಲ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ಪೊಲೀಸರು ತನಿಖೆ ಮಾಡಿದಾಗ, ಎರಡು ಜಾನುವಾರುಗಳನ್ನು ವ್ಯಕ್ತಿಯೊಬ್ಬರು ಮಾರಾಟ ಮಾಡಿದ್ದು, ಆ ಜಾನುವಾರುಗಳನ್ನು ಸಾಕುವ ಉದ್ದೇಶದಿಂದ ಖರೀದಿಸಿದ್ದಾರೆಂದು ತಿಳಿದುಬಂದಿತ್ತು. ಆದರೆ ಸಾಗಾಟಕ್ಕೆ ಸೂಕ್ತ…

































