ಅಂತರಾಷ್ಟ್ರೀಯ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!
ಅಂತರಾಷ್ಟ್ರೀಯ ಕ್ರೀಡೆ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!

​ಡಂಬುಲ್ಲಾ (ಶ್ರೀಲಂಕಾ): ಭಾರತ ಕ್ರಿಕೆಟ್‌ನ ಉದಯೋನ್ಮುಖ ತಾರೆ, 15 ವರ್ಷದ ಯುವ ಓಪನರ್ ವೈಭವ್ ಸೂರ್ಯವಂಶಿ (Vaibhav Sooryavanshi) ಸೃಷ್ಟಿಸಿದ ರನ್ ಸುನಾಮಿ ನೆರವಿನಿಂದ ಭಾರತ 'ಎ' ತಂಡವು ಶ್ರೀಲಂಕಾ 'ಎ' ವಿರುದ್ಧ 66 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಮೂಲಕ ಡಂಬುಲ್ಲಾದಲ್ಲಿ ನಡೆದ ಪ್ರತಿಷ್ಠಿತ ತ್ರಿಕೋನ ಸರಣಿಯ ಟ್ರೋಫಿಯನ್ನು ಭಾರತ ತನ್ನದಾಗಿಸಿಕೊಂಡಿದೆ.​ ಭಾನುವಾರ ನಡೆದ ಹೈ-ಸ್ಕೋರಿಂಗ್ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ 'ಎ' ತಂಡ, ವೈಭವ್ ಸೂರ್ಯವಂಶಿ ಅವರ…

ರಾಜ್ಯ

ಧಾರ್ಮಿಕ

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!

ಬೆಂಗಳೂರು/ತಿರುಪತಿ: ಮೊದಲಿನಿಂದಲೂ ದೇವರಲ್ಲಿ ಅಪಾರ ಭಕ್ತಿ ಹಾಗೂ ನಂಬಿಕೆ ಹೊಂದಿರುವ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ (ಜೂನ್ 19) ಮುಂಜಾನೆ ಧರ್ಮಪತ್ನಿ ಉಷಾ ಅವರೊಂದಿಗೆ ಆಂಧ್ರಪ್ರದೇಶದ ಪ್ರಸಿದ್ಧ ಪುಣ್ಯಕ್ಷೇತ್ರವಾದ ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ವೆಂಕಟೇಶ್ವರ ಸ್ವಾಮಿಯ ದಿವ್ಯ ದರ್ಶನ ಪಡೆದಿದ್ದಾರೆ. ಇತ್ತೀಚೆಗಷ್ಟೇ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಮುಖ್ಯಮಂತ್ರಿಗಳು ತಿರುಮಲಕ್ಕೆ ಭೇಟಿ ನೀಡಿರುವುದು ವಿಶೇಷ ಪ್ರಾಮುಖ್ಯತೆ ಪಡೆದುಕೊಂಡಿದೆ. ಮುಂಜಾನೆ ಜಗದೋದ್ಧಾರಕ ಶ್ರೀನಿವಾಸನ…

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!
ಧಾರ್ಮಿಕ ರಾಜಕೀಯ ರಾಜ್ಯ
ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ

ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ. ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ. ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ದಿನಾಂಕ 17.06.2026 ರಂದು 'ಅನ್ನಬ್ರಹ್ಮ ಚಾತುರ್ಮಾಸ್ಯ' ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯ ವ್ರತ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಕ್ರೀಡೆ

ದಾಖಲೆಯಿಲ್ಲದೆ ಗೋ ಸಾಗಾಟ; ಮಾರಾಟ ಮಾಡಿದ ವ್ಯಕ್ತಿಯ ಮನೆಗೆ ಜಾನುವಾರು ವಾಪಸ್‌.

ವಿಟ್ಲ: ಕೇರಳಕ್ಕೆ ವಾಹನದ ಮೂಲಕ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿರುವ ಮಾಹಿತಿ ಮೇರೆಗೆ ತಡೆದ ಮಾಣಿಲದ ಬಜರಂಗ ದಳ ಕಾರ್ಯಕರ್ತರು ವಿಟ್ಲ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ಪೊಲೀಸರು ತನಿಖೆ ಮಾಡಿದಾಗ, ಎರಡು ಜಾನುವಾರುಗಳನ್ನು ವ್ಯಕ್ತಿಯೊಬ್ಬರು ಮಾರಾಟ ಮಾಡಿದ್ದು, ಆ ಜಾನುವಾರುಗಳನ್ನು ಸಾಕುವ ಉದ್ದೇಶದಿಂದ ಖರೀದಿಸಿದ್ದಾರೆಂದು ತಿಳಿದುಬಂದಿತ್ತು. ಆದರೆ ಸಾಗಾಟಕ್ಕೆ ಸೂಕ್ತ…

ವಿದ್ಯಾರ್ಥಿಗಳ ಬಸ್ ಪಾಸಿನಲ್ಲಿ ಪುತ್ತೂರು ಬದಲು  ಬೊಳುವಾರು ನಮೂದನೆ, ತೊಂದರೆಗೊಳಗಾದ ಪುತ್ತೂರಿನ ಕಾಲೇಜು ವಿದ್ಯಾರ್ಥಿಗಳಿಂದ ಶಾಸಕರಿಗೆ ದೂರು.
ರಾಜ್ಯ

ವಿದ್ಯಾರ್ಥಿಗಳ ಬಸ್ ಪಾಸಿನಲ್ಲಿ ಪುತ್ತೂರು ಬದಲು  ಬೊಳುವಾರು ನಮೂದನೆ, ತೊಂದರೆಗೊಳಗಾದ ಪುತ್ತೂರಿನ ಕಾಲೇಜು ವಿದ್ಯಾರ್ಥಿಗಳಿಂದ ಶಾಸಕರಿಗೆ ದೂರು.

  ಉಪ್ಪಿನಂಗಡಿ ಕಡೆಯಿಂದ ಪುತ್ತೂರಿಗೆ ಆದೇಷ್ಟೂ ವಿದ್ಯಾರ್ಥಿಗಳು ತಮ್ಮ ತಮ್ಮ ವಿದ್ಯಾಭ್ಯಾಸಕೆಂದು ಹೋಗುತ್ತಾರೆ ಈಗಿರುವಾಗ ದಿನನಿತ್ಯ ಹೋಗಿ ಬರುವ ವಿದ್ಯಾರ್ಥಿಗಳು ಇದರಲ್ಲಿ ಆನೇಕರು ಇದ್ದಾರೆ ಹೀಗಾಗಿ ಎಲ್ಲ ವಿದ್ಯಾರ್ಥಿಗಳು ಬಸ್ಸ್ ಪಾಸ್ ಮಾಡಿಕೊಳ್ಳುತ್ತಾರೆ ಅದರಲ್ಲಿ ಪುತ್ತೂರಿನ ನಗರ , ವಿಟ್ಲ ಕಡೆಗೆ ಹೋಗುವ ವಿದ್ಯಾರ್ಥಿಗಳು ಪ್ರತಿ ವರ್ಷ ಪುತ್ತೂರು…

ಉಳ್ಳಾಲ: ರೈಲ್ವೇ ಹಳಿ ಮೇಲೆ ಕಲ್ಲುಗಳನ್ನಿರಿಸಿ ವಿದ್ವಾಂಸಕ ಕೃತ್ಯ..! ಮಧ್ಯ ರಾತ್ರಿಯ ಭಯಾನಕ ಶಬ್ದಕ್ಕೆ ಬೆಚ್ಚಿಬಿದ್ದ ಸ್ಥಳೀಯರು 
ರಾಜ್ಯ

ಉಳ್ಳಾಲ: ರೈಲ್ವೇ ಹಳಿ ಮೇಲೆ ಕಲ್ಲುಗಳನ್ನಿರಿಸಿ ವಿದ್ವಾಂಸಕ ಕೃತ್ಯ..! ಮಧ್ಯ ರಾತ್ರಿಯ ಭಯಾನಕ ಶಬ್ದಕ್ಕೆ ಬೆಚ್ಚಿಬಿದ್ದ ಸ್ಥಳೀಯರು 

ಉಳ್ಳಾಲ ತೊಕ್ಕೊಟು ಸಮೀಪದ ರೈಲು ಹಳಿಯ ಮೇಲೆ ಕಿಡಿಗೇಡಿಗಳು ಜಲ್ಲಿ ಕಲ್ಲುಅನ್ನು ಇಟ್ಟಿರುವ ಘಟನೆಯೊಂದು ಶನಿವಾರ ರಾತ್ರಿ ನಡೆದಿದ್ದು, ರೈಲು ಸಂಚರಿಸುವಾಗ ಉಂಟಾದ ಶಬ್ದಕ್ಕೆ ಸ್ಥಳೀಯರು ಆತಂಕಕ್ಕೆ ಒಳಗಾಗಿದ್ದಾರೆ. ಶನಿವಾರ ರಾತ್ರಿ ಕೇರಳದಿಂದ ಮಂಗಳೂರು ಕಡೆಗೆ ರೈಲು ಸಂಚರಿಸಿದ ವೇಳೆ ದೊಡ್ಡ ಪ್ರಮಾಣದ ಸದ್ದು ಕೇಳಿಸಿದೆ. ಇದರಿಂದ ಸ್ಥಳೀಯರ…

ದ. ಕ. ಜಿಲ್ಲಾ ಮಟ್ಟದ 2024ರ ” ಶ್ರೇಷ್ಠ ಪ್ರಗತಿಪರ ರೈತ ಪ್ರಶಸ್ತಿ” ಸ್ವೀಕರಿಸಿದ ಸಿ. ಕೆ. ನವೀನ್ ಚಾತುಬಾಯಿ ಐವರ್ನಾಡು
ರಾಜ್ಯ

ದ. ಕ. ಜಿಲ್ಲಾ ಮಟ್ಟದ 2024ರ ” ಶ್ರೇಷ್ಠ ಪ್ರಗತಿಪರ ರೈತ ಪ್ರಶಸ್ತಿ” ಸ್ವೀಕರಿಸಿದ ಸಿ. ಕೆ. ನವೀನ್ ಚಾತುಬಾಯಿ ಐವರ್ನಾಡು

ಸುಳ್ಯ ತಾಲ್ಲೂಕು ಐವರ್ನಾಡು ಗ್ರಾಮದ ಕೃಷಿಕರಾದ ಸಿ. ಕೆ. ನವೀನ್ ಚಾತುಬಾಯಿಯವರೀಗೆ ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಿಂದ ದಕ್ಷಿಣ ಕನ್ನಡ ಜಿಲ್ಲಾಮಟ್ಟದ ಶ್ರೇಷ್ಠ ಪ್ರಗತಿಪರ ರೈತ ಪ್ರಶಸ್ತಿ ದೊರೆತಿದೆ.ಶಿವಮೊಗ್ಗದ ನವುಲೆ ವಿಶ್ವವಿದ್ಯಾಲಯದ ಆವರಣದಲ್ಲಿ ಅಕ್ಟೋಬರ್ 18 ರಿಂದ 24ರ ವರೆಗೆ ನಡೆದ…

ಮಂಗಳೂರು: ವ್ಯಾಟ್ಸಪ್ ಸಂದೇಶ ನಂಬಿ 1 ಕೋಟಿ ರೂ. ಕಳೆದುಕೊಂಡ ವ್ಯಕ್ತಿ..! ಪ್ರಕರಣ ದಾಖಲು 
ರಾಜ್ಯ

ಮಂಗಳೂರು: ವ್ಯಾಟ್ಸಪ್ ಸಂದೇಶ ನಂಬಿ 1 ಕೋಟಿ ರೂ. ಕಳೆದುಕೊಂಡ ವ್ಯಕ್ತಿ..! ಪ್ರಕರಣ ದಾಖಲು 

ಮಂಗಳೂರು:  ವಾಟ್ಸ್‌ಆ್ಯಪ್ ಮೂಲಕ ಬಂದ ಸಂದೇಶ ನಂಬಿ ಹೋದ ವ್ಯಕ್ತಿಯೋರ್ವ ಬರೋಬ್ಬರಿ 1 ಕೋಟಿ ರೂ.ಗೂ ಅಧಿಕ ಹಣ ಕಳೆದುಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದ್ದು ಈ ಬಗ್ಗೆ  ಮಂಗಳೂರು ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆ.16ರಂದು ತನಗೆ ವಾಟ್ಸ್‌ಆ್ಯಪ್ ಮೂಲಕ ಬಂದ ಸಂದೇಶದಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ…

ಮಳೆ ಬೆನ್ನಲ್ಲೇ ಗಗನಕ್ಕೇರಿದ ತರಕಾರಿ ಬೆಲೆ: ಗ್ರಾಹಕರು ಹೈರಾಣುಗ
ರಾಜ್ಯ

ಮಳೆ ಬೆನ್ನಲ್ಲೇ ಗಗನಕ್ಕೇರಿದ ತರಕಾರಿ ಬೆಲೆ: ಗ್ರಾಹಕರು ಹೈರಾಣು

ಮಂಗಳೂರು: ರಾಜ್ಯದಲ್ಲಿನ ಹಿಂಗಾರು ಮಳೆ ಎಫೆಕ್ಟ್‌ಗೆ ತರಕಾರಿ ಬೆಲೆ ಏರಿಕೆಯಾಗಿದ್ದು,‌ ಗ್ರಾಹಕರು ಹೈರಾಣಾಗಿದ್ದಾರೆ. ಇನ್ನು ದೀಪಾವಳಿ ಹಬ್ಬ ಸಮೀಪಿಸುತ್ತಿದ್ದಂತೆ ತರಕಾರಿಗಳಿಗೆ ಬೇಡಿಕೆ ಹೆಚ್ಚಿದೆ. ಬೇಡಿಕೆಯಷ್ಟು ತರಕಾರಿ ಪೂರೈಕೆಯಾಗದ ಹಿನ್ನೆಲೆ ಹಾಗೂ ಮಳೆಯಿಂದಾಗಿ ಸಾಕಷ್ಟು ತರಕಾರಿಗಳು ನಷ್ಟವಾದ ಹಿನ್ನೆಲೆ 9 ತಿಂಗಳಲ್ಲಿ ಮೊದಲ ಬಾರಿಗೆ ತರಕಾರಿ ಹಣದುಬ್ಬರ 9.24ಕ್ಕೆ ಏರಿಕೆಯಾಗಿದೆ.…

ರೋಗಿಗೆ ಸಂಬಂಧ ಪಟ್ಟ ದಾಖಲೆ ಪತ್ರಗಳನ್ನು ನೀಡದ ಆಸ್ಪತ್ರೆಗೆ ಬಿಸಿ ಮುಟ್ಟಿಸಿದ ಗ್ರಾಹಕರ ನ್ಯಾಯಾಲಯ! ಗ್ರಾಹಕ ನ್ಯಾಯಾಲಯದ ಆದೇಶವನ್ನು ಪಾಲಿಸಲು ವಿಫಲವಾದರೆ, ಕ್ರಿಮಿನಲ್‌ ಮೊಕದ್ದಮೆ! 
ರಾಜ್ಯ

ರೋಗಿಗೆ ಸಂಬಂಧ ಪಟ್ಟ ದಾಖಲೆ ಪತ್ರಗಳನ್ನು ನೀಡದ ಆಸ್ಪತ್ರೆಗೆ ಬಿಸಿ ಮುಟ್ಟಿಸಿದ ಗ್ರಾಹಕರ ನ್ಯಾಯಾಲಯ! ಗ್ರಾಹಕ ನ್ಯಾಯಾಲಯದ ಆದೇಶವನ್ನು ಪಾಲಿಸಲು ವಿಫಲವಾದರೆ, ಕ್ರಿಮಿನಲ್‌ ಮೊಕದ್ದಮೆ! 

ಮಂಗಳೂರು: ರೋಗಿಗೆ ಸಂಬಂಧಪಟ್ಟ ದಾಖಲೆ‌ ಹಸ್ತಾಂತರಿಸದ ಆಸ್ಪತ್ರೆಗೆ ನ್ಯಾಯಾಲಯ ದಂಡ ವಿಧಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ದಾಖಲೆ ಹಸ್ತಾಂತರಿಸದ ಆಸ್ಪತ್ರೆಯನ್ನು‌ಯೂನಿಟಿ ಆಸ್ಪತ್ರೆ ಎಂದು ಗುರುತಿಸಲಾಗಿದ್ದು, ಆಸ್ಪತ್ರೆಗೆ ಒಟ್ಟು 85,000 ರೂಪಾಯಿ ದಂಡ ವಿಧಿಸಿ ಆದೇಶ ಹೊರಡಿಸಲಾಗಿದೆ. ಅನಾರೋಗ್ಯ ಪೀಡಿತರಾಗಿ ಮಂಗಳೂರಿನ ಫಳ್ನೀರ್ ಬಳಿ ಇರುವ ಯುನಿಟಿ ಆಸ್ಪತ್ರೆಗೆ ದಾಖಲಾಗಿದ್ದ…

ಅರಣ್ಯಾಧಿಕಾರಿ ಸಂಜೀವ ಪೂಜಾರಿ ಬೆಳ್ಳಾರೆ ಪೊಲೀಸ್ ವಶಕ್ಕೆ | ಹಿಂಜಾವೇ ಪ್ರತಿಭಟನೆಗೆ ಮಣಿದ ಪೊಲೀಸ್ ಇಲಾಖೆ 
ರಾಜ್ಯ

ಅರಣ್ಯಾಧಿಕಾರಿ ಸಂಜೀವ ಪೂಜಾರಿ ಬೆಳ್ಳಾರೆ ಪೊಲೀಸ್ ವಶಕ್ಕೆ | ಹಿಂಜಾವೇ ಪ್ರತಿಭಟನೆಗೆ ಮಣಿದ ಪೊಲೀಸ್ ಇಲಾಖೆ 

ಪುತ್ತೂರು: ಬಿಲ್ಲವ ಸಮುದಾಯದ ಹೆಣ್ಣು ಮಕ್ಕಳ ಕುರಿತು ನಾಲಗೆ ಹರಿಬಿಟ್ಟ ಸಂಜೀವ ಪೂಜಾರಿ ವಿರುದ್ಧ ಹಿಂದೂ ಜಾಗರಣ ವೇದಿಕೆ ಪ್ರತಿಭಟನೆ ನಡೆಸಿದ ಬೆನ್ನಲ್ಲೇ ಪಂಜ ಉಪವಲಯ ಅರಣ್ಯ ಅಧಿಕಾರಿ ಸಂಜೀವ ಪೂಜಾರಿ ಕಾಣಿಯೂರು ಅವರನ್ನು ಬೆಳ್ಳಾರೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಯುವತಿಯರು ಹಾಗೂ ಭಜನೆ ಕುರಿತು ಅವರು ಕೀಳುಮಟ್ಟದ…

ಶಬರಿಮಲೆ ಮುಖ್ಯ ಅರ್ಚಕರಾಗಿ ಅರುಣ್ ಕುಮಾರ್ ನಂಬೂತಿರಿ ಆಯ್ಕೆ
ರಾಷ್ಟ್ರೀಯ

ಶಬರಿಮಲೆ ಮುಖ್ಯ ಅರ್ಚಕರಾಗಿ ಅರುಣ್ ಕುಮಾರ್ ನಂಬೂತಿರಿ ಆಯ್ಕೆ

  ಪತ್ತನಂತಿಟ್ಟ: ಅರುಣ ಕುಮಾರ ನಂಬೂದಿರಿ ಅವರು ಕೇರಳದ ಪ್ರಸಿದ್ಧ ಶಬರಿಮಲೆ ಅಯ್ಯಪ್ಪ ದೇವಸ್ಥಾನದ ಮುಖ್ಯ ಅರ್ಚಕರಾಗಿ ನೇಮಕವಾಗಿದ್ದಾರೆ. ಅರ್ಚಕರ ನೇಮಕಕ್ಕಾಗಿ ಉಷಾ ಪೂಜೆಯ ನಂತರ, ಬೆಳಿಗ್ಗೆ 7.30ರ ಸುಮಾರಿಗೆ ಸಾಂಪ್ರದಾಯಿಕ ಡ್ರಾ ಮೂಲಕ ಆಯ್ಕೆ ಮಾಡಲಾಯಿತು. ಕೊಲ್ಲಂ ಜಿಲ್ಲೆಯ ಶಕ್ತಿಕುಲಂಗರ ಮೂಲದ ಅರುಣ್ ಕುಮಾರ್ ನಂಬೂತಿರಿ ಅವರನ್ನು…

ಅಬ್ಬಬ್ಬಾ..ಸುಳ್ಯ ದಸರಾ.. ಎಷ್ಟೊಂದು ಸುಂದರಾ….!ನಾಡಿಗರ ಮನ ಸೂರೆಗೊಂಡ ಸ್ಥಬ್ಧಚಿತ್ರಗಳ ಶೋಭಾಯಾತ್ರೆ..ನಗರದಾಧ್ಯಂತ ರಸ್ತೆಯುದ್ದಕ್ಕೂ ಇಕ್ಕೆಲಗಳಲ್ಲಿ ನಿಂತ ಜನಸ್ತೋಮ.. 
ರಾಜ್ಯ

ಅಬ್ಬಬ್ಬಾ..ಸುಳ್ಯ ದಸರಾ.. ಎಷ್ಟೊಂದು ಸುಂದರಾ….!ನಾಡಿಗರ ಮನ ಸೂರೆಗೊಂಡ ಸ್ಥಬ್ಧಚಿತ್ರಗಳ ಶೋಭಾಯಾತ್ರೆ..ನಗರದಾಧ್ಯಂತ ರಸ್ತೆಯುದ್ದಕ್ಕೂ ಇಕ್ಕೆಲಗಳಲ್ಲಿ ನಿಂತ ಜನಸ್ತೋಮ.. 

  ಸುಳ್ಯ ದಸರಾ ಹೊಸ ಇತಿಹಾಸ ಮಾಡಿದೆ, ಐತಿಹಾಸಿಕವಾಗಿ ಜನರು ತಂಡೋಪ ತಂಡವಾಗಿ ಬಂದು ಸುಳ್ಯ ದಸರಾದಲ್ಲಿ ಸ್ಥಬ್ಧಚಿತ್ರಗಳ ಶೋಭಾಯಾತ್ರೆ ಕಂಡು ಪುಳಕಿತರಾಗಿದ್ದಾರೆ. ಸುಳ್ಯದ ಶ್ರೀ ಶಾರದಾಂಬ ದಸರಾ ಸೇವಾ ಟ್ರಸ್ಟ್, ಸಾರ್ವಜನಿಕ ಶ್ರೀ ಶಾರದಾಂಬ ಸೇವಾ ಸಮಿತಿ, ದಸರಾ ಉತ್ಸವ ಸಮಿತಿ ಸುಳ್ಯ ತಾಲೂಕು, ಶ್ರೀ ಶಾರದಾಂಬ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI