ಅಂತರಾಷ್ಟ್ರೀಯ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!
ಅಂತರಾಷ್ಟ್ರೀಯ ಕ್ರೀಡೆ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!

​ಡಂಬುಲ್ಲಾ (ಶ್ರೀಲಂಕಾ): ಭಾರತ ಕ್ರಿಕೆಟ್‌ನ ಉದಯೋನ್ಮುಖ ತಾರೆ, 15 ವರ್ಷದ ಯುವ ಓಪನರ್ ವೈಭವ್ ಸೂರ್ಯವಂಶಿ (Vaibhav Sooryavanshi) ಸೃಷ್ಟಿಸಿದ ರನ್ ಸುನಾಮಿ ನೆರವಿನಿಂದ ಭಾರತ 'ಎ' ತಂಡವು ಶ್ರೀಲಂಕಾ 'ಎ' ವಿರುದ್ಧ 66 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಮೂಲಕ ಡಂಬುಲ್ಲಾದಲ್ಲಿ ನಡೆದ ಪ್ರತಿಷ್ಠಿತ ತ್ರಿಕೋನ ಸರಣಿಯ ಟ್ರೋಫಿಯನ್ನು ಭಾರತ ತನ್ನದಾಗಿಸಿಕೊಂಡಿದೆ.​ ಭಾನುವಾರ ನಡೆದ ಹೈ-ಸ್ಕೋರಿಂಗ್ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ 'ಎ' ತಂಡ, ವೈಭವ್ ಸೂರ್ಯವಂಶಿ ಅವರ…

ರಾಜ್ಯ

ಧಾರ್ಮಿಕ

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!

ಬೆಂಗಳೂರು/ತಿರುಪತಿ: ಮೊದಲಿನಿಂದಲೂ ದೇವರಲ್ಲಿ ಅಪಾರ ಭಕ್ತಿ ಹಾಗೂ ನಂಬಿಕೆ ಹೊಂದಿರುವ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ (ಜೂನ್ 19) ಮುಂಜಾನೆ ಧರ್ಮಪತ್ನಿ ಉಷಾ ಅವರೊಂದಿಗೆ ಆಂಧ್ರಪ್ರದೇಶದ ಪ್ರಸಿದ್ಧ ಪುಣ್ಯಕ್ಷೇತ್ರವಾದ ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ವೆಂಕಟೇಶ್ವರ ಸ್ವಾಮಿಯ ದಿವ್ಯ ದರ್ಶನ ಪಡೆದಿದ್ದಾರೆ. ಇತ್ತೀಚೆಗಷ್ಟೇ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಮುಖ್ಯಮಂತ್ರಿಗಳು ತಿರುಮಲಕ್ಕೆ ಭೇಟಿ ನೀಡಿರುವುದು ವಿಶೇಷ ಪ್ರಾಮುಖ್ಯತೆ ಪಡೆದುಕೊಂಡಿದೆ. ಮುಂಜಾನೆ ಜಗದೋದ್ಧಾರಕ ಶ್ರೀನಿವಾಸನ…

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!
ಧಾರ್ಮಿಕ ರಾಜಕೀಯ ರಾಜ್ಯ
ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ

ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ. ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ. ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ದಿನಾಂಕ 17.06.2026 ರಂದು 'ಅನ್ನಬ್ರಹ್ಮ ಚಾತುರ್ಮಾಸ್ಯ' ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯ ವ್ರತ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಕ್ರೀಡೆ

ಪೆರಾಜೆ ಶ್ರೀ ದುರ್ಗಾ ಮಹಾಕಾಳಿ ನಾಗಬ್ರಹ್ಮ ದೇವಸ್ಥಾನ ಬೆಟ್ಟದಪುರದಲ್ಲಿ ನವರಾತ್ರಿ ಮಹೋತ್ಸವ ಸಂಪನ್ನ
ರಾಜ್ಯ

ಪೆರಾಜೆ ಶ್ರೀ ದುರ್ಗಾ ಮಹಾಕಾಳಿ ನಾಗಬ್ರಹ್ಮ ದೇವಸ್ಥಾನ ಬೆಟ್ಟದಪುರದಲ್ಲಿ ನವರಾತ್ರಿ ಮಹೋತ್ಸವ ಸಂಪನ್ನ

ಪೆರಾಜೆ ಶ್ರೀ ದುರ್ಗಾ ಮಹಾಕಾಳಿ ನಾಗಬ್ರಹ್ಮ ದೇವಸ್ಥಾನ ಬೆಟ್ಟದಪುರದಲ್ಲಿ ನವರಾತ್ರಿ ಮಹೋತ್ಸವ ಕಾರ್ಯಕ್ರಮ ಒಂಬತ್ತು ದಿನಗಳ ಕಾಲ ಪೂಜಾ ವಿಧಿ ವಿಧಾನದೊಂದಿಗೆ ಸಂಪನ್ನಗೊಂಡಿತು.  ಅ.03 ಬೆಳಗ್ಗೆ 6-00ಕ್ಕೆ: ದೀಪ ಪ್ರತಿಷ್ಠೆ, ಗಣಪತಿ ಹೋಮ, ಶುದ್ಧಿ ಕಲಶ,ಉದಯ ಪೂಜೆ ಮಹಾಪೂಜೆ, ಪ್ರಸಾದ ವಿತರಣೆ. ಅನ್ನಸಂತರ್ಪಣೆ ನಡೆಯಿತು. ಅ.04 ಶುಕ್ರವಾರ ಬೆಳಗ್ಗೆ…

ರಾಷ್ಟ್ರ ಪ್ರಶಸ್ತಿ ಪಡೆದು ಮಂಗಳೂರಿಗೆ ಬಂದ ರಿಷಬ್ ಶೆಟ್ಟಿ: ದೈವದ ಪಾದಕ್ಕೆ, ದೈವ ನರ್ತಕರಿಗೆ ಪ್ರಶಸ್ತಿ ಅರ್ಪಿಸುತ್ತೇನೆ ಎಂದ ರಿಷಬ್
ರಾಜ್ಯ

ರಾಷ್ಟ್ರ ಪ್ರಶಸ್ತಿ ಪಡೆದು ಮಂಗಳೂರಿಗೆ ಬಂದ ರಿಷಬ್ ಶೆಟ್ಟಿ: ದೈವದ ಪಾದಕ್ಕೆ, ದೈವ ನರ್ತಕರಿಗೆ ಪ್ರಶಸ್ತಿ ಅರ್ಪಿಸುತ್ತೇನೆ ಎಂದ ರಿಷಬ್

ಮಂಗಳೂರು: ಕಾಂತಾರ ಸಿನೆಮಾಕ್ಕೆ ರಾಷ್ಟ್ರ ಪ್ರಶಸ್ತಿ ಪಡೆದ ಬಳಿಕ ಮಂಗಳೂರಿಗೆ ಬಂದ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರನ್ನು ಮಂಗಳೂರು ವಿಮಾನ‌ ನಿಲ್ದಾಣದಲ್ಲಿ ಅಭಿಮಾನಿಗಳು ಅದ್ದೂರಿ‌ ಸ್ವಾಗತ ನೀಡಿದ್ದಾರೆ.‌ ಇದೇ ವೇಳೆ, ಮಾಧ್ಯಮಕ್ಕೆ ಹೇಳಿಕೆ ನೀಡಿದ ಅವರು, ಈ ರಾಷ್ಟ್ರೀಯ ಪ್ರಶಸ್ತಿ ನಮ್ಮ ಇಡೀ ತಂಡಕ್ಕೆ ಸಲ್ಲಬೇಕು. 200-300…

ಬೆಳ್ತಂಗಡಿ: ಸಹಾಯದ ಹೆಸರಲ್ಲಿ ಅಪರಿಚಿತರಿಂದ ವಂಚನೆ 
ರಾಜ್ಯ

ಬೆಳ್ತಂಗಡಿ: ಸಹಾಯದ ಹೆಸರಲ್ಲಿ ಅಪರಿಚಿತರಿಂದ ವಂಚನೆ 

ಬೆಳ್ತಂಗಡಿ: ಸಹಾಯ ಮಾಡುವ ಹೆಸರು ಹೇಳಿ ಬ್ಯಾಂಕ್ ಖಾತೆಯಿಂದ ಇನ್ಯಾಯತರ್ಪು ಗ್ರಾಮದ ಜಾರಿಗೆಬೈಲು ನಿವಾಸಿ ಅಬೂಬಕ್ಕರ್ (71) ಅವರ ಹಣ ಎಗರಿಸಿದ ಘಟನೆ ಬೆಳ್ತಂಗಡಿ ಗೇರಕಟ್ಟೆ ಕೆನರಾ ಬ್ಯಾಂಕ್‌ನ ಎಟಿಎಂ ಕೇಂದ್ರದಲ್ಲಿ ನಡೆದಿದೆ. ಅ.2 ರಂದು ಮಧ್ಯಾಹ್ನ 12 ಗಂಟೆಗೆ ಹಣ ಡ್ರಾ ಮಾಡುತ್ತಿರುವಾಗ ಒಳ ಪ್ರವೇಶಿಸಿದ ಅಪರಿಚಿತರಿಬ್ಬರು…

ಟಾಟಾ ಸಮೂಹದ ಮುಖ್ಯಸ್ಥ ರತನ್‌ ಟಾಟಾ ಇನ್ನಿಲ್ಲ:ರತನ್‌ ಟಾಟಾ ದೂರದೃಷ್ಟಿಯ ಉಧ್ಯಮಿ: ನರೇಂದ್ರ ಮೋದಿ ಸಂತಾಪ
ರಾಜ್ಯ

ಟಾಟಾ ಸಮೂಹದ ಮುಖ್ಯಸ್ಥ ರತನ್‌ ಟಾಟಾ ಇನ್ನಿಲ್ಲ:ರತನ್‌ ಟಾಟಾ ದೂರದೃಷ್ಟಿಯ ಉಧ್ಯಮಿ: ನರೇಂದ್ರ ಮೋದಿ ಸಂತಾಪ

ಮುಂಬೈ: ಅನಾರೋಗ್ಯದಿಂದ ಮುಂಬೈನ ಬ್ರೀಚ್‌ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದ ಟಾಟಾ ಸಮೂಹದ ಮುಖ್ಯಸ್ಥ ರತನ್‌ ಟಾಟಾ (86) ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಸೋಮವಾರ ಆಸ್ಪತ್ರೆಗೆ ದಾಖಲಿಸಲಾಗಿತ್ತು.  ರತನ್‌ ಟಾಟಾ ಅವರು ಡಿಸೆಂಬರ್ 28, 1937 ರಂದು ಭಾರತದ ಬಾಂಬೆಯಲ್ಲಿ ಜನಿಸಿದರು. ಕೇವಲ 10 ವರ್ಷದವನಾಗಿದ್ದಾಗ ಪೋಷಕರು…

ಅಳಕೆಮಜಲು ನವರಾತ್ರಿ ಉತ್ಸವದಲ್ಲಿ ಕಾರ್ಯಕ್ರಮಕ್ಕೆ ತರಳಿದ್ದ ವೇಳೆ ಮನೆ ನುಗ್ಗಿ ಕಳ್ಳತನ:ಕಳ್ಳತನವಾಗಿದ್ದು ಗೊತ್ತಾಗುತ್ತಿದ್ದಂತೆ ಮೂರ್ಚೆ ತಪ್ಪಿ ಬಿದ್ದ ಮನೆಯ ಮಹಿಳೆ: ಆಸ್ಪತ್ರೆಗೆ ದಾಖಲು.
ರಾಜ್ಯ

ಅಳಕೆಮಜಲು ನವರಾತ್ರಿ ಉತ್ಸವದಲ್ಲಿ ಕಾರ್ಯಕ್ರಮಕ್ಕೆ ತರಳಿದ್ದ ವೇಳೆ ಮನೆ ನುಗ್ಗಿ ಕಳ್ಳತನ:ಕಳ್ಳತನವಾಗಿದ್ದು ಗೊತ್ತಾಗುತ್ತಿದ್ದಂತೆ ಮೂರ್ಚೆ ತಪ್ಪಿ ಬಿದ್ದ ಮನೆಯ ಮಹಿಳೆ: ಆಸ್ಪತ್ರೆಗೆ ದಾಖಲು.

ಅಳಕೆಮಜಲು ಕೆಮನಾಜೆ ಎಂಬಲ್ಲಿ ಇಂದು ಹಾಡುಹಗಲೇ ಎರಡು ಮನೆಗಳಿಗೆ ಕಳ್ಳರು ನುಗ್ಗಿ ಅಳಕೆಮಜಲು ಕೆಮನಾಜೆ ನಿವಾಸಿ ಪುಷ್ಪರಾಜ್‌‌ ಎಂಬವರ ಮನೆಯಿಂದ ಸುಮಾರು 15 ಪವನ್‌ ಚಿನ್ನ ಮತ್ತು ಕೆಮನಾಜೆ ನಿವಾಸಿ ಕೃಷ್ಣಪ್ಪ ಕುಲಾಲ್‌‌ (ಕುಂಞ್ಞಣ್ಣ) ಎಂಬರ ಮನೆಯಿಂದ ಸುಮಾರು 12 ಸಾವಿರ ನಗದು ದೋಚಿ ಪರಾರಿಯಾಗಿದ್ದಾರೆ. ನವರಾತ್ರಿಯ ದಿನವಾಗಿದ್ದರಿಂದ…

ಶಬರಿಮಲೆ ಭಕ್ತರ ಬೆನ್ನಿಗೆ ನಿಂತ ಕೇರಳ ಹೈಕೋರ್ಟ್ – ಅಯ್ಯಪ್ಪ ಭಕ್ತರ ಶೋಷಣೆ ನ್ಯಾಯಾಲಯ ಸಹಿಸುವುದಿಲ್ಲ..!!
ರಾಜ್ಯ

ಶಬರಿಮಲೆ ಭಕ್ತರ ಬೆನ್ನಿಗೆ ನಿಂತ ಕೇರಳ ಹೈಕೋರ್ಟ್ – ಅಯ್ಯಪ್ಪ ಭಕ್ತರ ಶೋಷಣೆ ನ್ಯಾಯಾಲಯ ಸಹಿಸುವುದಿಲ್ಲ..!!

ಕೇರಳ ಅಕ್ಟೋಬರ್ 09: ಶಬರಿಮಲೆ ಯಾತ್ರಾ ಸೀಸನ್ ಇನ್ನೇನು ಪ್ರಾರಂಭವಾಗಲಿದ್ದು, ಈ ನಡುವೆ ಅಯ್ಯಪ್ಪ ಭಕ್ತರ ಮೇಲೆ ಮತ್ತೆ ಶೋಷಣೆ ಮಾಡಲು ಮುಂದಾದ ಕೇರಳ ಸರಕಾರದ ವಿರುದ್ದ ಕೇರಳ ಹೈಕೋರ್ಟ್ ಗರಂ ಆಗಿದ್ದು, ಶಬರಿಮಲೆ ಯಾತ್ರಿಕರನ್ನು ಶೋಷಣೆಗೆ ಒಳಪಡಿಸುವ ಯಾವುದೇ ಘಟನೆಯನ್ನು ನ್ಯಾಯಾಲಯ ಸಹಿಸುವುದಿಲ್ಲ ಎಂದು ನ್ಯಾಯಮೂರ್ತಿಗಳಾದ ಅನಿಲ್…

ಕಥೋಲಿಕ್ ಸಭಾ ಅಧ್ಯಕ್ಷ ಅಲ್ವಿನ್ ಜೆರೋಮ್ ಡಿಸೋಜ ಮೇಲೆ ಹಲ್ಲೆ – ಇಬ್ಬರು ಅರೆಸ್ಟ್
ರಾಜ್ಯ

ಕಥೋಲಿಕ್ ಸಭಾ ಅಧ್ಯಕ್ಷ ಅಲ್ವಿನ್ ಜೆರೋಮ್ ಡಿಸೋಜ ಮೇಲೆ ಹಲ್ಲೆ – ಇಬ್ಬರು ಅರೆಸ್ಟ್

. ಮಂಗಳೂರು ಅಕ್ಟೋಬರ್ 09: ಕಥೋಲಿಕ್ ಸಭಾ ಅಧ್ಯಕ್ಷ ಅಲ್ವಿನ್ ಜೆರೋಮ್ ಡಿಸೋಜ ಅವರಿಗೆ ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ ಗ್ರಾಮಾಂತರ ಠಾಣೆಯ ಪೊಲೀಸರು ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಬಂಟ್ವಾಳ ತಾಲೂಕಿನ ನಿವಾಸಿ ಮೊಹಮ್ಮದ್ ಅತಾವುಲ್ಲಾ (40 ವರ್ಷ) ಹಾಗೂ ಮಾರ್ನಮಿಕಟ್ಟೆಯ…

ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದ ಮುಂಭಾಗದಲ್ಲಿ ಶ್ರೀ ಶಾರದಾ ದೇವಿಯ ಪ್ರತಿಷ್ಠೆ : ಇಂದಿನಿಂದ ಒಂಬತ್ತು ದಿನಗಳ ಕಾಲ ಸುಳ್ಯ ದಸರಾ ಉತ್ಸವ.
ರಾಜ್ಯ

ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದ ಮುಂಭಾಗದಲ್ಲಿ ಶ್ರೀ ಶಾರದಾ ದೇವಿಯ ಪ್ರತಿಷ್ಠೆ : ಇಂದಿನಿಂದ ಒಂಬತ್ತು ದಿನಗಳ ಕಾಲ ಸುಳ್ಯ ದಸರಾ ಉತ್ಸವ.

ಸುಳ್ಯ ಶ್ರೀ ಶಾರದಾಂಬ ದಸರಾ ಸೇವಾ ಟ್ರಸ್ಟ್, ಸಾರ್ವಜನಿಕ ಶ್ರೀ ಶಾರದಾಂಬ ಸೇವಾ ಸಮಿತಿ, ದಸರಾ ಉತ್ಸವ ಸಮಿತಿ ಸುಳ್ಯ ತಾಲೂಕು, ಶ್ರೀ ಶಾರದಾಂಬ ಉತ್ಸವ ಸಮಿತಿಯ ವತಿಯಿಂದ 53ನೇ ವರ್ಷದ ಶ್ರೀ ಶಾರದಾಂಬ ಉತ್ಸವ ಸುಳ್ಯ ದಸರಾ – 2024ಅ.9ರಂದು ಬೆಳಿಗ್ಗೆ ಅದ್ಧೂರಿ ಮೆರವಣಿಗೆಯ ಮೂಲಕ ಸಾಗಿ…

ಪರಿಸರ ಹಾಗೂ ವನ್ಯಜೀವಿ ಸಂರಕ್ಷಣೆಯಲ್ಲಿ ಗಣನೀಯ ಸೇವೆ ಗುರುತಿಸಿ ಸುಧೀರ್ ಹೊದ್ದೆಟ್ಟಿಯವರಿಗೆ ವನ್ಯಜೀವಿ ಉಪ ವಿಭಾಗದ ವತಿಯಿಂದ ಸನ್ಮಾನ
ರಾಜ್ಯ

ಪರಿಸರ ಹಾಗೂ ವನ್ಯಜೀವಿ ಸಂರಕ್ಷಣೆಯಲ್ಲಿ ಗಣನೀಯ ಸೇವೆ ಗುರುತಿಸಿ ಸುಧೀರ್ ಹೊದ್ದೆಟ್ಟಿಯವರಿಗೆ ವನ್ಯಜೀವಿ ಉಪ ವಿಭಾಗದ ವತಿಯಿಂದ ಸನ್ಮಾನ

ಪರಿಸರ ಹಾಗೂ ವನ್ಯಜೀವಿ ಸಂರಕ್ಷಣೆಯಲ್ಲಿ ಗಣನೀಯ ಸೇವೆ ಸಲ್ಲಿಸಿದ ಪತ್ರಕರ್ತರೂ ಆದ ಸುಧೀರ್ ಹೊದ್ದೆಟ್ಟಿ ಯವರನ್ನು ಕೊಡಗು ಅರಣ್ಯ ವ್ರತ್ತದ ಮಡಿಕೇರಿ ವನ್ಯಜೀವಿ ಉಪ ವಿಭಾಗದ ವತಿಯಿಂದ ಮಡಿಕೇರಿ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನಲ್ಲಿ ನಡೆದ ಇಪ್ಪತ್ತನೆಯ ವನ್ಯಜೀವಿ ಸಪ್ತಾಹ ಕಾರ್ಯಕ್ರಮ ದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.ಈ ಸಂದರ್ಭದಲ್ಲಿ ರಾಜ್ಯ…

ಪುತ್ತೂರು: ರಕ್ಷಿತಾರಣ್ಯದಿಂದ ಹಾಲುಮಡ್ಡಿ ಸಾಗಿಸುತ್ತಿದ್ದವರ ಬಂಧನ
ರಾಜ್ಯ

ಪುತ್ತೂರು: ರಕ್ಷಿತಾರಣ್ಯದಿಂದ ಹಾಲುಮಡ್ಡಿ ಸಾಗಿಸುತ್ತಿದ್ದವರ ಬಂಧನ

ಪುತ್ತೂರು ಅರಣ್ಯ ವಿಭಾಗ ವ್ಯಾಪ್ತಿಯ ಕಲೆಂಜಿಮಲೆ ರಕ್ಷಿತಾರಣ್ಯದಿಂದ ಅಕ್ರಮವಾಗಿ ಹಾಲುಮಡ್ಡಿ(incense) ಶೇಖರಿಸಿ ಸಾಗಾಟ ಮಾಡುತ್ತಿದ್ದ 4 ಮಂದಿಯನ್ನು ಪುತ್ತೂರು ಅರಣ್ಯ ಇಲಾಖೆ ಬಂಧಿಸಿದೆ. ಹವಾಮಾನ ಆರೋಪಿಗಳು ಆಲುಮಡ್ಡಿ ಸಾಗಾಟಕ್ಕೆ ಬಳಕೆ ಮಾಡಿದ್ದ ಅಟೋ ರಿಕ್ಷಾ ಸಹಿತ ರೂ. 1.5 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.ಬಂಟ್ವಾಳ ತಾಲೂಕಿನ ಕೆದಿಲ ಪಾಟ್ರಕೋಡಿ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI