ಅಂತರಾಷ್ಟ್ರೀಯ

ಬಾಂಗ್ಲಾದೇಶ ವಿರುದ್ಧ ಭರ್ಜರಿ ಗೆಲುವಿನೊಂದಿಗೆ AFC U20 ಏಷ್ಯನ್ ಕಪ್‌ಗೆ ಅರ್ಹತೆ ಪಡೆದ ಭಾರತ!
ಅಂತರಾಷ್ಟ್ರೀಯ ಕ್ರೀಡೆ ರಾಷ್ಟ್ರೀಯ

ಬಾಂಗ್ಲಾದೇಶ ವಿರುದ್ಧ ಭರ್ಜರಿ ಗೆಲುವಿನೊಂದಿಗೆ AFC U20 ಏಷ್ಯನ್ ಕಪ್‌ಗೆ ಅರ್ಹತೆ ಪಡೆದ ಭಾರತ!

ಭಾರತ ಯುವ ಫುಟ್‌ಬಾಲ್ ತಂಡವು ಐತಿಹಾಸಿಕ ಸಾಧನೆ ಮಾಡಿದೆ. ಭಾನುವಾರ ನಡೆದ ಎಎಫ್‌ಸಿ ಯು-20 ಏಷ್ಯನ್ ಕಪ್ ಅರ್ಹತಾ ಟೂರ್ನಿಯ ಗ್ರೂಪ್ 'ಬಿ' ಅಂತಿಮ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ 3-0 ಗೋಲುಗಳ ಭರ್ಜರಿ ಗೆಲುವು ಸಾಧಿಸುವ ಮೂಲಕ ಭಾರತ 20 ವರ್ಷಗಳ ನಂತರ ಪ್ರಮುಖ ಟೂರ್ನಿಗೆ ಅರ್ಹತೆ ಗಿಟ್ಟಿಸಿಕೊಂಡಿದೆ. ಅರ್ಹತೆಯ ಹಾದಿ ಹೀಗಿತ್ತು? ​ಈ ಪಂದ್ಯದ ಗೆಲುವಿನೊಂದಿಗೆ ಭಾರತ ಗ್ರೂಪ್ 'ಬಿ' ಹಂತದಲ್ಲಿ ಆಡಿದ 3 ಪಂದ್ಯಗಳಿಂದ ಒಟ್ಟು 6 ಅಂಕಗಳನ್ನು ಕಲೆಹಾಕಿತು. ಸಿರಿಯಾ ವಿರುದ್ಧ ನಡೆದ…

ರಾಜ್ಯ

ಧಾರ್ಮಿಕ

ಬದಲಾಗುವ ಆಧುನಿಕ ಚಿಂತನೆಗಳಿಗಿಂತ ಭಾರತೀಯ ಪರಂಪರೆಯೇ ಸಾರ್ವಕಾಲಿಕ ಸತ್ಯ – ರಾಘವೇಶ್ವರ ಶ್ರೀ

ಸೂರ್ಯ, ಚಂದ್ರ, ಗಾಳಿಯ ಸಂಪರ್ಕವಿಲ್ಲದ ನೀರು ಬಳಕೆಗೆ ಅಯೋಗ್ಯ ಬದಲಾಗುವ ಆಧುನಿಕ ವಿಜ್ಞಾನದ ಬೆನ್ನೇರಿ ಅಪಾಯವನ್ನು ಆಹ್ವಾನಿಸದಿರಿ ಹತ್ತಾರು ವರ್ಷಗಳಿಗೊಮ್ಮೆ ಬದಲಾಗುವ ಆಧುನಿಕ ಚಿಂತನೆಗಳು ಸಿದ್ಧಾಂತವಲ್ಲ ಭೋವಿ ಸಮಾಜದಿಂದ ಸ್ವರ್ಣಪಾದುಕಾಪೂಜೆ ಗೋಕರ್ಣ: ಸೂರ್ಯ, ಚಂದ್ರ ಹಾಗೂ ಗಾಳಿಯ ಸಂಸರ್ಗವನ್ನು ಹೊಂದಿರುವ ನೀರು ಮಾತ್ರ ಬಳಕೆಗೆ ಯೋಗ್ಯ. ಸೂರ್ಯ ಕಿರಣ ಕ್ರಿಮಿ ನಾಶಕ ಹಾಗೂ ಜೀವ ಚೈತನ್ಯದ ಸೆಲೆಯಾದರೆ, ಚಂದ್ರ ಕಿರಣ ನೀರಿಗೆ ತಂಪು ನೀಡುವ ಜೊತೆಗೆ ಔಷಧೀಯ ಗುಣಗಳನ್ನು ತುಂಬುತ್ತದೆ ಹಾಗೂ ವಾಯುವಿನಿಂದಾಗಿ ನೀರು ಸ್ವಯಂ ಶುದ್ಧಿಯನ್ನು…

ಬದಲಾಗುವ ಆಧುನಿಕ ಚಿಂತನೆಗಳಿಗಿಂತ ಭಾರತೀಯ ಪರಂಪರೆಯೇ ಸಾರ್ವಕಾಲಿಕ ಸತ್ಯ – ರಾಘವೇಶ್ವರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ
ಯಶಸ್ವಿಯಾಗಿ ನಡೆದ ಸ್ವರ್ಣಂ ಕೃಷ್ಣ ವೇಷ ಸ್ಪರ್ಧೆ
ಧಾರ್ಮಿಕ ಪ್ರಾದೇಶಿಕ ಮನೋರಂಜನೆ ರಾಜ್ಯ

ಯಶಸ್ವಿಯಾಗಿ ನಡೆದ ಸ್ವರ್ಣಂ ಕೃಷ್ಣ ವೇಷ ಸ್ಪರ್ಧೆ

100 ಕ್ಕೂ ಹೆಚ್ಚು ಮುದ್ದು ಕೃಷ್ಣರು ಭಾಗಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಸ್ವರ್ಣಂ ಜ್ಯುವೆಲ್ಸ್‌ ಹಾಗೂ ಸುಳ್ಯ ತಾಲೂಕು ಕರ್ನಾಟಕ ಜರ್ನಲಿಸ್ಟ್‌ ಯೂನಿಯನ್‌ ಸಹಯೋಗದಲ್ಲಿ ಪುಟಾಣಿ ಮಕ್ಕಳಿಗಾಗಿ ಸ್ವರ್ಣಂ ಕೃಷ್ಣ ವೇಷ ಸ್ಪರ್ಧೆ ಸೆ.06ರಂದು ಸ್ವರ್ಣಂ ಜ್ಯುವೆಲ್ಲರಿಯ ಆವರಣದಲ್ಲಿ ನಡೆಯಿತು. ಸೂಂತೋಡು ಡೆಂಟಲ್‌ ಕ್ಲಿನಿಕ್‌ ನ ವೈದ್ಯೆ ಡಾ. ಶ್ರಮಿಕಾ ಸೂಂತೋಡು ದೀಪ ಪ್ರಜ್ವಲಿಸಿ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ಕರ್ನಾಟಕ ಜರ್ನಲಿಸ್ಟ್‌ ಯೂನಿಯನ್‌ ದ.ಕ. ಜಿಲ್ಲಾ ಗೌರವಾಧ್ಯಕ್ಷ ಹರೀಶ್‌ ಬಂಟ್ವಾಳ್‌ ಗೌರವ ಉಪಸ್ಥಿತರಿದ್ದು ಮಕ್ಕಳಿಗೆ…

ಮಳೆನೀರು ಅಮೃತವಿದ್ದಂತೆ, ಅದನ್ನು ಚರಂಡಿ ಪಾಲು ಮಾಡದಿರಿ – ರಾಘವೇಶ್ವರ ಶ್ರೀ

ಮನುಷ್ಯನ ಆಯಾಸ, ಗಾಬರಿ ನೀಗಿಸುವ ಶಕ್ತಿ ನೀರಿಗಿದೆ ಸಮಾಧಾನ ನೀಡುವಲ್ಲಿ ನೀರಿಗೆ ಸಾಟಿಯಿಲ್ಲ ಮಳೆನೀರಿಗಿದೆ ಅಪರಿಮಿತ ಚೈತನ್ಯ ಗೋಕರ್ಣ: ಹಿಂದೆ ರಾಜರು ಮಳೆಯ ನೀರನ್ನೇ ಸುಯೋಗ್ಯವಾಗಿ ಸಂಗ್ರಹಿಸಿ ಕುಡಿಯುತ್ತಿದ್ದರು. ಸಮರ್ಪಕವಾಗಿ ಮಳೆ ನೀರನ್ನು ಸಂಗ್ರಹಿಸಿದಾಗ ಅದು ವರ್ಷಗಳ ಕಾಲ ಹಾಳಾಗದೇ ಸೇವನೆಗೆ ಯೋಗ್ಯವಾಗಿರುತ್ತದೆ. ನಮಗಿಂದು ಮಳೆ ನೀರೆಂಬ ಅಮೃತ ಜಲದ ಬಗ್ಗೆ ಯಾವುದೇ ಜ್ಞಾನ ಇಲ್ಲದಂತಾಗಿದೆ. ಮಳೆನೀರನ್ನು ಸುಯೋಗ್ಯವಾಗಿ ಸಂಗ್ರಹಿಸುವುದರ ಬದಲು, ಅದನ್ನು ಚರಂಡಿಯಲ್ಲಿ ಹರಿದು ಹೋಗಲು ಬಿಡುತ್ತಿದ್ದೇವೆ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ…

ಮಳೆನೀರು ಅಮೃತವಿದ್ದಂತೆ, ಅದನ್ನು ಚರಂಡಿ ಪಾಲು ಮಾಡದಿರಿ – ರಾಘವೇಶ್ವರ ಶ್ರೀ
ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ರಾಜ್ಯ
ಪ್ಲಾಸ್ಟಿಕ್’ನಲ್ಲಿ ಸಂಗ್ರಹಿಸಿದ ನೀರು ಆರೋಗ್ಯಕ್ಕೆ ಮಾರಕ – ರಾಘವೇಶ್ವರ ಶ್ರೀ
ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ರಾಜ್ಯ

ಪ್ಲಾಸ್ಟಿಕ್’ನಲ್ಲಿ ಸಂಗ್ರಹಿಸಿದ ನೀರು ಆರೋಗ್ಯಕ್ಕೆ ಮಾರಕ – ರಾಘವೇಶ್ವರ ಶ್ರೀ

ನೀರು ಎಂಬುದು ಪ್ರಾಣಿಗಳ ಪ್ರಾಣ; ಅಮೃತ ಸಮ ಜಲವನ್ನು ವಿಷವಾಗಿಸದಿರಿ ಗುಣ-ಕರ್ಮಗಳಿಗೆ ಅನುಗುಣವಾಗಿ ಆಹಾರ ಸೇವನೆ ಭಾರತೀಯ ಪರಂಪರೆಯ ಪರಿಕಲ್ಪನೆ ಗಾಣಿಗ ಸಮಾಜದಿಂದ ಸ್ವರ್ಣಪಾದುಕಾ ಪೂಜೆ ಗೋಕರ್ಣ: ನೀರು ಎಂಬುದು ಪ್ರಾಣಿಗಳ ಪ್ರಾಣವೇ ಆಗಿದೆ. ಸಂಸ್ಕೃತದಲ್ಲಿ ನೀರಿಗೆ ಜೀವನ ಎಂಬುದೇ ಪರ್ಯಾಯ ಪದವಾಗಿದೆ. ಇದು ನೀರಿಗಿರುವ ಮಹತ್ವವನ್ನು ಸಾರಿ ಹೇಳುತ್ತದೆ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ 'ಅನ್ನಬ್ರಹ್ಮ ಚಾತುರ್ಮಾಸ್ಯ'ದ ಧರ್ಮಸಭೆಯಲ್ಲಿ 06.09.2026…

ಕ್ರೀಡೆ

ಮನೋರಂಜನೆ

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಮುಖ್ಯ ಆರೋಪಿಗೆ 10 ವರ್ಷಗಳ ಕಠಿಣ ಶಿಕ್ಷೆ
ಅಪರಾಧ ರಾಜ್ಯ

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಮುಖ್ಯ ಆರೋಪಿಗೆ 10 ವರ್ಷಗಳ ಕಠಿಣ ಶಿಕ್ಷೆ

ಬೆಂಗಳೂರು: ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಮಂಗಳೂರಿನ ಕದ್ರಿ ಮಂಜುನಾಥ ದೇಗುಲ ಗುರಿಯಾಗಿಸಿಕೊಂಡಿದ್ದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಮುಖ್ಯ ಆರೋಪಿ ಮೊಹಮ್ಮದ್ ಶಾರಿಕ್‌ನಿಗೆ ಬೆಂಗಳೂರಿನ ವಿಶೇಷ NIA ನ್ಯಾಯಾಲಯವು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 94,000 ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ. ಘಟನೆಯ ಹಿನ್ನೆಲೆ: ನವೆಂಬರ್…

ಡೆಲ್ಲಿ ಕ್ಯಾಪಿಟಲ್ಸ್ ಧೂಳೀಪಟ: ಆರ್ಸಿಬಿಗೆ 9 ವಿಕೆಟ್ಗಳ ಭರ್ಜರಿ ಜಯ!
ಅಂತರಾಷ್ಟ್ರೀಯ ಕ್ರೀಡೆ

ಡೆಲ್ಲಿ ಕ್ಯಾಪಿಟಲ್ಸ್ ಧೂಳೀಪಟ: ಆರ್ಸಿಬಿಗೆ 9 ವಿಕೆಟ್ಗಳ ಭರ್ಜರಿ ಜಯ!

ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ಐಪಿಎಲ್ 2026ರ 39ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಏಕಪಕ್ಷೀಯ ಜಯ ಸಾಧಿಸಿದೆ. ಟಾಸ್ ಗೆದ್ದ ಬೆಂಗಳೂರು ತಂಡದ ನಾಯಕ ಮೊದಲು ಬೌಲಿಂಗ್ ಆಯ್ದುಕೊಂಡ ನಿರ್ಧಾರವನ್ನು ಬೌಲರ್‌ಗಳು ಸಮರ್ಥಿಸಿಕೊಂಡರು. ಜೋಶ್ ಹೇಜಲ್ವುಡ್ ಮತ್ತು ಭುವನೇಶ್ವರ್…

ಗಣ್ಯರ ಔತಣಕೂಟದಲ್ಲಿ ಗುಂಡಿನ ಸದ್ದು: ಟ್ರಂಪ್ ಗುರಿಯಾಗಿಸಿ ದಾಳಿ ನಡೆಯಿತೇ? ಹಿಲ್ಟನ್ ಹೋಟೆಲ್‌ನಲ್ಲಿ ಆಗಿದ್ದೇನು?
ಅಂತರಾಷ್ಟ್ರೀಯ

ಗಣ್ಯರ ಔತಣಕೂಟದಲ್ಲಿ ಗುಂಡಿನ ಸದ್ದು: ಟ್ರಂಪ್ ಗುರಿಯಾಗಿಸಿ ದಾಳಿ ನಡೆಯಿತೇ? ಹಿಲ್ಟನ್ ಹೋಟೆಲ್‌ನಲ್ಲಿ ಆಗಿದ್ದೇನು?

ವಾಷಿಂಗ್ಟನ್: ಅಮೆರಿಕದ ರಾಜಧಾನಿ ವಾಷಿಂಗ್ಟನ್‌ನಲ್ಲಿ ನಡೆದ ಹೈಪ್ರೊಫೈಲ್ 'ವೈಟ್ ಹೌಸ್ ಕರೆಸ್ಪಾಂಡೆಂಟ್ಸ್ ಡಿನ್ನರ್' ವೇಳೆ ಗುಂಡಿನ ದಾಳಿಯ ಭೀತಿ ಎದುರಾಗಿದೆ. ಹಿಲ್ಟನ್ ಹೋಟೆಲ್‌ನ ಲಾಬಿಯಲ್ಲಿ ಗುಂಡು ಹಾರಿದ ಸದ್ದು ಕೇಳಿಬರುತ್ತಿದ್ದಂತೆಯೇ ಕಾರ್ಯಕ್ರಮದಲ್ಲಿದ್ದ ಗಣ್ಯರು ದಿಕ್ಕಾಪಾಲಾಗಿ ಓಡಿದ್ದಾರೆ. ಭದ್ರತಾ ಕಾರಣಗಳಿಗಾಗಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಫಸ್ಟ್ ಲೇಡಿ ಮೆಲಾನಿಯಾ…

RCB vs GT: ಕೊಹ್ಲಿ-ಪಡಿಕ್ಕಲ್ ಬ್ಯಾಟಿಂಗ್ ಅಬ್ಬರ; ಚಿನ್ನಸ್ವಾಮಿಯಲ್ಲಿ ಕೊನೆಯ ಪಂದ್ಯ ಗೆದ್ದು ದಾಖಲೆ ಬರೆದ ಆರ್‌ಸಿಬಿ!
ಕ್ರೀಡೆ ರಾಜ್ಯ ರಾಷ್ಟ್ರೀಯ

RCB vs GT: ಕೊಹ್ಲಿ-ಪಡಿಕ್ಕಲ್ ಬ್ಯಾಟಿಂಗ್ ಅಬ್ಬರ; ಚಿನ್ನಸ್ವಾಮಿಯಲ್ಲಿ ಕೊನೆಯ ಪಂದ್ಯ ಗೆದ್ದು ದಾಖಲೆ ಬರೆದ ಆರ್‌ಸಿಬಿ!

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈ ಬಾರಿಯ ಐಪಿಎಲ್ ಹಂಗಾಮಿನ ತನ್ನ ತವರು ನೆಲದ ಕೊನೆಯ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ ರೋಚಕ ಜಯ ಸಾಧಿಸಿದೆ. ಚಿನ್ನಸ್ವಾಮಿ ಕ್ರೀಡಾಂಗಣದ ಅಭಿಮಾನಿಗಳ ಭರ್ಜರಿ ಬೆಂಬಲದೊಂದಿಗೆ ಆರ್‌ಸಿಬಿ ತನ್ನ ತವರು ನೆಲದ ಅಭಿಯಾನವನ್ನು ಯಶಸ್ವಿಯಾಗಿ ಮುಗಿಸಿದೆ. ಕೊಹ್ಲಿ-ಪಡಿಕ್ಕಲ್ ಸಿಡಿಲಬ್ಬರದ ಬ್ಯಾಟಿಂಗ್​…

ಇಂದು SSLC ಫಲಿತಾಂಶ: ಗ್ರೇಡ್ ಬದಲು ಅಂಕಗಳೇ ಫಿಕ್ಸ್!
ರಾಜ್ಯ ಶೈಕ್ಷಣಿಕ

ಇಂದು SSLC ಫಲಿತಾಂಶ: ಗ್ರೇಡ್ ಬದಲು ಅಂಕಗಳೇ ಫಿಕ್ಸ್!

ಬೆಂಗಳೂರು: ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳ ಬಹುದಿನಗಳ ಕಾಯುವಿಕೆಗೆ ತೆರೆ ಬಿದ್ದಿದೆ. 2026ರ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶವು ಇಂದು (ಏಪ್ರಿಲ್ 23, ಗುರುವಾರ) ಮಧ್ಯಾಹ್ನ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅಧಿಕೃತವಾಗಿ ಘೋಷಿಸಿದ್ದಾರೆ. ಬುಧವಾರ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ…

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ…

West Asia Crisis: ಗಲ್ಫ್ ಪ್ರದೇಶದಿಂದ 2500ಕ್ಕೂ ಹೆಚ್ಚು ಭಾರತೀಯ ನಾವಿಕರ ಸುರಕ್ಷಿತ ವಾಪಸಾತಿ; ಹಡಗುಗಳ ಮೇಲೆ ಗುಂಡಿನ ದಾಳಿ!
ಅಂತರಾಷ್ಟ್ರೀಯ ರಾಷ್ಟ್ರೀಯ

West Asia Crisis: ಗಲ್ಫ್ ಪ್ರದೇಶದಿಂದ 2500ಕ್ಕೂ ಹೆಚ್ಚು ಭಾರತೀಯ ನಾವಿಕರ ಸುರಕ್ಷಿತ ವಾಪಸಾತಿ; ಹಡಗುಗಳ ಮೇಲೆ ಗುಂಡಿನ ದಾಳಿ!

​ನವದೆಹಲಿ: ಪಶ್ಚಿಮ ಏಷ್ಯಾ ಮತ್ತು ಗಲ್ಫ್ ಪ್ರದೇಶದಲ್ಲಿ ಉಲ್ಬಣಿಸಿರುವ ಭದ್ರತಾ ಸವಾಲುಗಳ ನಡುವೆ, ಭಾರತ ಸರ್ಕಾರವು ತನ್ನ ನಾವಿಕರ ರಕ್ಷಣೆಗೆ ಯುದ್ಧೋಪಾದಿಯಲ್ಲಿ ಕ್ರಮ ಕೈಗೊಂಡಿದೆ. ಈವರೆಗೆ ಸುಮಾರು 2,500ಕ್ಕೂ ಹೆಚ್ಚು ಭಾರತೀಯ ನಾವಿಕರನ್ನು ವಿವಿಧ ಸ್ಥಳಗಳಿಂದ ಯಶಸ್ವಿಯಾಗಿ ತಾಯ್ನಾಡಿಗೆ ಕರೆತರಲಾಗಿದೆ ಎಂದು ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.…

ರಿಯಾದ್‌ಗೆ ಎನ್‌ಎಸ್‌ಎ ಅಜಿತ್ ದೋವಲ್ ಭೇಟಿ: ಸೌದಿ ಸಚಿವರೊಂದಿಗೆ ಮಹತ್ವದ ಚರ್ಚೆ
ಅಂತರಾಷ್ಟ್ರೀಯ ರಾಜಕೀಯ ರಾಷ್ಟ್ರೀಯ

ರಿಯಾದ್‌ಗೆ ಎನ್‌ಎಸ್‌ಎ ಅಜಿತ್ ದೋವಲ್ ಭೇಟಿ: ಸೌದಿ ಸಚಿವರೊಂದಿಗೆ ಮಹತ್ವದ ಚರ್ಚೆ

ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ (NSA) ಅಜಿತ್ ದೋವಲ್ ಅವರು ಸೌದಿ ಅರೇಬಿಯಾದ ರಾಜಧಾನಿ ರಿಯಾದ್‌ಗೆ ಭೇಟಿ ನೀಡಿದ್ದು, ಅಲ್ಲಿನ ಉನ್ನತ ಸಚಿವರು ಮತ್ತು ಅಧಿಕಾರಿಗಳೊಂದಿಗೆ ದ್ವಿಪಕ್ಷೀಯ ಸಂಬಂಧ ಹಾಗೂ ಮಧ್ಯಪ್ರಾಚ್ಯದ ಪ್ರಾದೇಶಿಕ ಭದ್ರತೆಯ ಕುರಿತು ಸುದೀರ್ಘ ಸಮಾಲೋಚನೆ ನಡೆಸಿದ್ದಾರೆ. ಭದ್ರತೆ ಮತ್ತು ಸಹಕಾರದ ಮೇಲೆ ಒತ್ತು:ತಮ್ಮ ಭೇಟಿಯ…

ಮಹಿಳಾ ಮೀಸಲಾತಿ ಮಸೂದೆ ವಿಫಲ: ಕಾಂಗ್ರೆಸ್‌ ಒಕ್ಕೂಟದಿಂದ ‘ಭ್ರೂಣ ಹತ್ಯೆ’ – ಪ್ರಧಾನಿ ಮೋದಿ ಕಿಡಿ
ರಾಜಕೀಯ ರಾಷ್ಟ್ರೀಯ

ಮಹಿಳಾ ಮೀಸಲಾತಿ ಮಸೂದೆ ವಿಫಲ: ಕಾಂಗ್ರೆಸ್‌ ಒಕ್ಕೂಟದಿಂದ ‘ಭ್ರೂಣ ಹತ್ಯೆ’ – ಪ್ರಧಾನಿ ಮೋದಿ ಕಿಡಿ

ನವದೆಹಲಿ: ಸಂಸತ್ತು ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ. 33ರಷ್ಟು ಮೀಸಲಾತಿ ಕಲ್ಪಿಸುವ ಐತಿಹಾಸಿಕ ಮಸೂದೆಯನ್ನು ವಿರೋಧ ಪಕ್ಷಗಳು ಸೋಲಿಸಿರುವುದು ಅಕ್ಷಮ್ಯ ಅಪರಾಧ ಎಂದು ಪ್ರಧಾನಿ ನರೇಂದ್ರ ಮೋದಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ನಡೆಯನ್ನು ಅವರು "ಭ್ರೂಣ ಹತ್ಯೆಯ ಪಾಪ" ಎಂದು, ದೇಶದ ನಾರಿಯರು ಪ್ರತಿಪಕ್ಷಗಳಿಗೆ ತಕ್ಕ ಶಾಸ್ತಿ…

IPL 2026 RCB vs DCಮಿಲ್ಲರ್ ‘ಕಿಲ್ಲರ್’ ಆಟ: ಆರ್‌ಸಿಬಿ ವಿರುದ್ಧ ಡೆಲ್ಲಿಗೆ  6 ವಿಕೆಟ್‌ಗಳ ಜಯ!
ಕ್ರೀಡೆ ರಾಜ್ಯ ರಾಷ್ಟ್ರೀಯ


IPL 2026 RCB vs DC
ಮಿಲ್ಲರ್ ‘ಕಿಲ್ಲರ್’ ಆಟ: ಆರ್‌ಸಿಬಿ ವಿರುದ್ಧ ಡೆಲ್ಲಿಗೆ 6 ವಿಕೆಟ್‌ಗಳ ಜಯ!

​ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು (ಶನಿವಾರ) ನಡೆದ ಐಪಿಎಲ್ 2026ರ ಹೈ-ವೋಲ್ಟೇಜ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ 6 ವಿಕೆಟ್‌ಗಳ ಭರ್ಜರಿ ಜಯ ದಾಖಲಿಸಿದೆ. ಡೇವಿಡ್ ಮಿಲ್ಲರ್ ಮತ್ತು ಟ್ರಿಸ್ಟಾನ್ ಸ್ಟಬ್ಸ್ ಅವರ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಡೆಲ್ಲಿ ತಂಡವು ಕೊನೆಯ ಓವರ್‌ನಲ್ಲಿ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI