ಅಂತರಾಷ್ಟ್ರೀಯ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!
ಅಂತರಾಷ್ಟ್ರೀಯ ಕ್ರೀಡೆ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!

​ಡಂಬುಲ್ಲಾ (ಶ್ರೀಲಂಕಾ): ಭಾರತ ಕ್ರಿಕೆಟ್‌ನ ಉದಯೋನ್ಮುಖ ತಾರೆ, 15 ವರ್ಷದ ಯುವ ಓಪನರ್ ವೈಭವ್ ಸೂರ್ಯವಂಶಿ (Vaibhav Sooryavanshi) ಸೃಷ್ಟಿಸಿದ ರನ್ ಸುನಾಮಿ ನೆರವಿನಿಂದ ಭಾರತ 'ಎ' ತಂಡವು ಶ್ರೀಲಂಕಾ 'ಎ' ವಿರುದ್ಧ 66 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಮೂಲಕ ಡಂಬುಲ್ಲಾದಲ್ಲಿ ನಡೆದ ಪ್ರತಿಷ್ಠಿತ ತ್ರಿಕೋನ ಸರಣಿಯ ಟ್ರೋಫಿಯನ್ನು ಭಾರತ ತನ್ನದಾಗಿಸಿಕೊಂಡಿದೆ.​ ಭಾನುವಾರ ನಡೆದ ಹೈ-ಸ್ಕೋರಿಂಗ್ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ 'ಎ' ತಂಡ, ವೈಭವ್ ಸೂರ್ಯವಂಶಿ ಅವರ…

ರಾಜ್ಯ

ಧಾರ್ಮಿಕ

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!

ಬೆಂಗಳೂರು/ತಿರುಪತಿ: ಮೊದಲಿನಿಂದಲೂ ದೇವರಲ್ಲಿ ಅಪಾರ ಭಕ್ತಿ ಹಾಗೂ ನಂಬಿಕೆ ಹೊಂದಿರುವ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ (ಜೂನ್ 19) ಮುಂಜಾನೆ ಧರ್ಮಪತ್ನಿ ಉಷಾ ಅವರೊಂದಿಗೆ ಆಂಧ್ರಪ್ರದೇಶದ ಪ್ರಸಿದ್ಧ ಪುಣ್ಯಕ್ಷೇತ್ರವಾದ ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ವೆಂಕಟೇಶ್ವರ ಸ್ವಾಮಿಯ ದಿವ್ಯ ದರ್ಶನ ಪಡೆದಿದ್ದಾರೆ. ಇತ್ತೀಚೆಗಷ್ಟೇ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಮುಖ್ಯಮಂತ್ರಿಗಳು ತಿರುಮಲಕ್ಕೆ ಭೇಟಿ ನೀಡಿರುವುದು ವಿಶೇಷ ಪ್ರಾಮುಖ್ಯತೆ ಪಡೆದುಕೊಂಡಿದೆ. ಮುಂಜಾನೆ ಜಗದೋದ್ಧಾರಕ ಶ್ರೀನಿವಾಸನ…

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!
ಧಾರ್ಮಿಕ ರಾಜಕೀಯ ರಾಜ್ಯ
ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ

ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ. ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ. ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ದಿನಾಂಕ 17.06.2026 ರಂದು 'ಅನ್ನಬ್ರಹ್ಮ ಚಾತುರ್ಮಾಸ್ಯ' ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯ ವ್ರತ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಕ್ರೀಡೆ

ಅ.3 ರಿಂದ 9ರ ವರೆಗೆ ಪೆರಾಜೆ ಶ್ರೀ ದುರ್ಗಾ ಮಹಾಕಾಳಿ ನಾಗಬ್ರಹ್ಮ ದೇವಸ್ಥಾನ ಬೆಟ್ಟದಪುರದಲ್ಲಿ ನವರಾತ್ರಿ ಮಹೋತ್ಸವ*
ರಾಜ್ಯ

ಅ.3 ರಿಂದ 9ರ ವರೆಗೆ ಪೆರಾಜೆ ಶ್ರೀ ದುರ್ಗಾ ಮಹಾಕಾಳಿ ನಾಗಬ್ರಹ್ಮ ದೇವಸ್ಥಾನ ಬೆಟ್ಟದಪುರದಲ್ಲಿ ನವರಾತ್ರಿ ಮಹೋತ್ಸವ*

.  ಅ. 3 ರಿಂದ 9ರ ವರೆಗೆ ಪೆರಾಜೆ ಶ್ರೀ ದುರ್ಗಾ ಮಹಾಕಾಳಿ ನಾಗಬ್ರಹ್ಮ ದೇವಸ್ಥಾನ ಬೆಟ್ಟದಪುರದಲ್ಲಿ ನವರಾತ್ರಿ ಮಹೋತ್ಸವ ಕಾರ್ಯಕ್ರಮ ನಡೆಯಲಿದೆ, ದಿನಾಂಕ : 03-10-2024ನೇ ಗುರುವಾರ ಬೆಳಗ್ಗೆ 6-00ಕ್ಕೆ: ದೀಪ ಪ್ರತಿಷ್ಠೆ, ಗಣಪತಿ ಹೋಮ, ಶುದ್ಧಿ ಕಲಶ,ಉದಯ ಪೂಜೆ ಮಹಾಪೂಜೆ, ಪ್ರಸಾದ ವಿತರಣೆ. ಅನ್ನಸಂತರ್ಪಣೆ ದಿನಾಂಕ :…

ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಜಯಂತಿ ಕಾರ್ಯಕ್ರಮ.
ರಾಜ್ಯ

ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಜಯಂತಿ ಕಾರ್ಯಕ್ರಮ.

ಕೆವಿಜಿ ಅಮರಜ್ಯೋತಿಯಲ್ಲಿ ಅ. 2 ರಂದು ಗಾಂಧಿ ಜಯಂತಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ನುಡಿನಮನ ಸಲ್ಲಿಸಲಾಯಿತು.ಕಾರ್ಯಕ್ರಮಕ್ಕೆ ಕಾಲೇಜಿನ ಮ್ಯಾನೇಜಿಂಗ್ ಟ್ರಸ್ಟಿ ಡಾ. ರೇಣುಕಾ ಪ್ರಸಾದ್ ಕೆ ವಿ,ಟ್ರಸ್ಟಿ ಡಾ. ಜ್ಯೋತಿ ಆರ್ ಪ್ರಸಾದ್,ಕಾಲೇಜಿನ ಸಿ ಇ ಒ ಡಾ. ಉಜ್ವಲ್ ಯು ಜೆ…

ಉಪ್ಪಿನಂಗಡಿ| ಬಸ್‌ ಢಿಕ್ಕಿ; ಬೈಕ್‌ ಸವಾರನಿಗೆ ಗಂಭೀರ ಗಾಯ
ರಾಜ್ಯ

ಉಪ್ಪಿನಂಗಡಿ| ಬಸ್‌ ಢಿಕ್ಕಿ; ಬೈಕ್‌ ಸವಾರನಿಗೆ ಗಂಭೀರ ಗಾಯ

ಉಪ್ಪಿನಂಗಡಿ: ಕೆಎಸ್ಸಾರ್ಟಿಸಿ ಬಸ್ಸೊಂದು ಓವರ್‍ಟೇಕ್ ಮಾಡುವ ಭರದಲ್ಲಿ ಬೈಕೊಂದಕ್ಕೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸ್ಕಿಡ್ ಆಗಿ ಬಿದ್ದಿದ್ದು, ಬೈಕ್ ಸವಾರನ ಮೇಲೆ ಬಸ್ಸಿನ ಚಕ್ರ ಹರಿದಿದ್ದರಿಂದ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ 34 ನೆಕ್ಕಿಲಾಡಿಯ ಅಂಬೆಲದ ಬಳಿ ಇಂದು ನಡೆದಿದೆ. ವಿನೋದರ (57) ಎಂಬವರು ಗಾಯಗೊಂಡ…

ಮನೆಯ ಅಂಗಳದಲ್ಲೇ ಕಾರಿನಡಿಗೆ ಬಿದ್ದು ಬಾಲಕ ಮೃತ್ಯು 
ರಾಜ್ಯ

ಮನೆಯ ಅಂಗಳದಲ್ಲೇ ಕಾರಿನಡಿಗೆ ಬಿದ್ದು ಬಾಲಕ ಮೃತ್ಯು 

ಪುತ್ತೂರು: ಕೊಕ್ಕಡದಲ್ಲಿ ಮನೆಯೊಂದರ ಅಂಗಳದಲ್ಲಿ ಕಾರೊಂದನ್ನು ಹಿಂದಕ್ಕೆ ಚಲಾಯಿಸುತ್ತಿದ್ದ ವೇಳೆ ಬಾಲಕನೋರ್ವ ಕಾರಿನಡಿಗೆ ಬಿದ್ದು ಮೃತಪಟ್ಟ ಘಟನೆ ಅ.1ರಂದು ರಾತ್ರಿ ನಡೆದಿದೆ. ಕೊಕ್ಕಡದ ಹಮೀದ್ ಎಂಬವರ 10 ವರ್ಷ ಪ್ರಾಯದ ಪುತ್ರ ನವಾಫ್ ಮೃತಪಟ್ಟವರು.ಹಮೀದ್ ಅವರ ಮನೆಗೆ ಬಂದಿದ್ದ ಸಂಬಂಧಿಕರು ಮನೆಯಂಗಳದಲ್ಲಿ ಕಾರನ್ನು ಹಿಂದಕ್ಕೆ ಚಲಾಯಿಸಿದಾಗ ಕಾರಿನ ಹಿಂಬದಿ…

ವಿಧಾನ ಪರಿಷತ್ ಬಿಜೆಪಿ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಭಂಡಾರಿ ಬೊಟ್ಯಾಡಿ ಫೈನಲ್…..
ರಾಜ್ಯ

ವಿಧಾನ ಪರಿಷತ್ ಬಿಜೆಪಿ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಭಂಡಾರಿ ಬೊಟ್ಯಾಡಿ ಫೈನಲ್…..

: ಕೋಟ ಶ್ರೀನಿವಾಸ ಪೂಜಾರಿ ಅವರ ತೆರವಾದ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಬಿಜೆಪಿ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಭಂಡಾರಿ ಬೊಟ್ಯಾಡಿ ಅವರನ್ನು ಘೋಷಣೆ ಮಾಡಲಾಗಿದೆ. ಯುವಮೋರ್ಚಾ ಜಿಲ್ಲಾಧ್ಯಕ್ಷನಾಗಿ ಮಿಂಚಿದ ಇವರು ಪರಿವಾರ ಸಂಘಟನೆಯಲ್ಲಿ ಮುಂಚೂಣಿಯ ನಾಯಕನಾಗಿ ಸೇವೆ ಸಲ್ಲಿಸಿದ್ದಾರೆ. ಅತೀ ಕಡಿಮೆ ಜನಸಂಖ್ಯೆ ಇರುವ…

ನಕಲಿ ಕರೆ, ಸಂದೇಶಗಳ ತಡೆಗೆ ಮಹತ್ವದ ಕ್ರಮ : ಇಂದಿನಿಂದ `TRAI’ ನ ಹೊಸ ನಿಯಮಗಳು ಜಾರಿ
ರಾಜ್ಯ

ನಕಲಿ ಕರೆ, ಸಂದೇಶಗಳ ತಡೆಗೆ ಮಹತ್ವದ ಕ್ರಮ : ಇಂದಿನಿಂದ `TRAI’ ನ ಹೊಸ ನಿಯಮಗಳು ಜಾರಿ

  ನವದೆಹಲಿ : ಇಂದಿನಿಂದ ಅಂದರೆ ಅಕ್ಟೋಬರ್ 1 ರಿಂದ, ಲಕ್ಷಗಟ್ಟಲೆ ಮೊಬೈಲ್ ಬಳಕೆದಾರರು ಆನ್‌ಲೈನ್ ಪಾವತಿ ಮಾಡಲು ತೊಂದರೆ ಎದುರಿಸಬೇಕಾಗುತ್ತದೆ. ಏಕೆಂದರೆ ಟೆಲಿಕಾಂ ನಿಯಂತ್ರಣ ಪ್ರಾಧಿಕಾರ (ಟ್ರಾಯ್) ಅಕ್ಟೋಬರ್ 1, 2024 ರಿಂದ ಹೊಸ ನಿಯಮವನ್ನು ಜಾರಿಗೆ ತರಲಿದೆ. ಇದರ ಅಡಿಯಲ್ಲಿ, OTT ಲಿಂಕ್‌ಗಳು, URL ಗಳು,…

ಶಾಲೆಯಿಂದ ಮನೆಗೆ ಹಿಂದುರುಗುತ್ತಿದ್ದ  ಬಾಲಕನನ್ನು ಬಸ್ ಪಾಸ್ ಇಲ್ಲವೆಂದು ಅರ್ಧ ದಾರಿಯಲ್ಲೇ ಇಳಿಸಿದ ಕಂಡಕ್ಟರ್ ..!ಜಿಲ್ಲಾಡಳಿತಕ್ಕೆ ದೂರು ನೀಡಿದ ಪೋಷಕರು.
ರಾಜ್ಯ

ಶಾಲೆಯಿಂದ ಮನೆಗೆ ಹಿಂದುರುಗುತ್ತಿದ್ದ  ಬಾಲಕನನ್ನು ಬಸ್ ಪಾಸ್ ಇಲ್ಲವೆಂದು ಅರ್ಧ ದಾರಿಯಲ್ಲೇ ಇಳಿಸಿದ ಕಂಡಕ್ಟರ್ ..!ಜಿಲ್ಲಾಡಳಿತಕ್ಕೆ ದೂರು ನೀಡಿದ ಪೋಷಕರು.

ನೆಲ್ಯಾಡಿ: ಇಲ್ಲಿನ ಖಾಸಗಿ ವಿದ್ಯಾ ಸಂಸ್ಥೆಯ ಹನ್ನೊಂದರ ಹರೆಯದ ವಿದ್ಯಾರ್ಥಿ ಮನೆಗೆ ತೆರಳುವ ಸಂದರ್ಭದಲ್ಲಿ ಬಸ್ ಪಾಸ್ ಹೊಂದಿರದ ಕಾರಣಕ್ಕೆ ದಾರಿ ಮಧ್ಯದಲ್ಲಿಯೇ ವಿದ್ಯಾರ್ಥಿಯನ್ನು ಬಸ್ಸಿನಿಂದ ಇಳಿಸಿ ಅವಮಾನಿಸಿದ ಘಟನೆ ವರದಿಯಾಗಿದೆ. ಬಗ್ಗೆ ಬಾಲಕನ ಹೆತ್ತವರು ಜಿಲ್ಲಾಡಳಿತಕ್ಕೆ ದೂರು ನೀಡಿದ್ದಾರೆ. ಉಪ್ಪಿನಂಗಡಿಯಿಂದ ಎಂದಿನಂತೆ ಕೊಣಾಲು ಗ್ರಾಮದಲ್ಲಿನ  ಬಾಲಕ  …

ಪ್ರಯಾಣಿಕರ ನಿದ್ರೆಗೆ ರೈಲ್ವೇ ಇಲಾಖೆ-ಹೊಸ ರೂಲ್ಸ್‌..!ನಿರ್ದಿಷ್ಟ ಸಮಯ ಸಮಯ ಮತ್ತು ನಿಗದಿಪಡಿಸಿದ ಸಮಯ ಮೀರಿದ್ರೆ  ದಂಡ 
ರಾಜ್ಯ

ಪ್ರಯಾಣಿಕರ ನಿದ್ರೆಗೆ ರೈಲ್ವೇ ಇಲಾಖೆ-ಹೊಸ ರೂಲ್ಸ್‌..!ನಿರ್ದಿಷ್ಟ ಸಮಯ ಸಮಯ ಮತ್ತು ನಿಗದಿಪಡಿಸಿದ ಸಮಯ ಮೀರಿದ್ರೆ  ದಂಡ 

  ರೈಲ್ವೆ ಇಲಾಖೆ ಪ್ರಯಾಣಿಕರ ಅನುಕೂಲಕ್ಕಾಗಿ ಆಗಾಗ ತನ್ನ ನಿಯಮದಲ್ಲಿ ಬದಲಾಣೆ ತರ್ತಿರುತ್ತದೆ. ಪ್ರಯಾಣಿಕರು ರೈಲಿನ ರೂಲ್ಸ್ ತಿಳಿದಿರಬೇಕು. ಇಲ್ಲವೆಂದ್ರೆ ದಂಡ, ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ. ರೈಲಿನಲ್ಲಿ ಪ್ರಯಾಣಿಸುವವರು ಮಲಗುವ ಸಮಯವನ್ನು ತಿಳಿದಿರಬೇಕು. ರೈಲ್ವೆ ಇಲಾಖೆ ನಿದ್ರೆಗೆಂದೇ ನಿರ್ದಿಷ್ಟ ಸಮಯ ನಿಗದಿಪಡಿಸಿದೆ. ರೈಲ್ವೆ ಇಲಾಖೆ ಪ್ರಯಾಣಿಕರ ಅನುಕೂಲಕ್ಕಾಗಿ ಆಗಾಗ ತನ್ನ…

ನವರಾತ್ರಿಗೆ ಕೇಂದ್ರದಿಂದ ಶಾಕ್..!,19 ಕೆ ಜಿ LPG ಸಿಲಿಂಡರ್ ಬೆಲೆ 48.50 ರೂ. ಹೆಚ್ಚಳ..!!
ರಾಜ್ಯ

ನವರಾತ್ರಿಗೆ ಕೇಂದ್ರದಿಂದ ಶಾಕ್..!,19 ಕೆ ಜಿ LPG ಸಿಲಿಂಡರ್ ಬೆಲೆ 48.50 ರೂ. ಹೆಚ್ಚಳ..!!

ಹೊಸದಿಲ್ಲಿ : ನವರಾತ್ರಿ ಸೇರಿ ಸಾಲು ಸಾಲು ಹಬ್ಬಗಳ ಸಂದರ್ಭ ಕೇಂದ್ರ ಸರ್ಕಾರ ಗ್ರಾಹಕರಿಗೆ ಶಾಕ್ ನೀಡಿದ್ದು 19 ಕೆಜಿ ಎಲ್‌ಪಿಜಿ ಸಿಲಿಂಡರ್ ಬೆಲೆ 48.50 ರೂ. ಹೆಚ್ಚಿಸಿದೆ. 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆಯನ್ನು ಹೆಚ್ಚಿಸಿ ನವರಾತ್ರಿ ಹೊತ್ತಲ್ಲಿ ಗ್ರಾಹಕರಿಗೆ ತೈಲ ಮಾರುಕಟ್ಟೆ ಕಂಪನಿಗಳು ಶಾಕ್ ನೀಡಿವೆ.…

ಮಂಗಳೂರು : ಹಂಪನನಕಟ್ಟೆ ಬಸ್ಸು ತಂಗುದಾಣ ತೆರವುಗೊಳಿಸಿದ ಕ್ರಮ ಖಂಡಿಸಿ ಪಾಲಿಕೆ ಎದುರು ABVP ಪ್ರತಿಭಟನೆ
ರಾಜ್ಯ

ಮಂಗಳೂರು : ಹಂಪನನಕಟ್ಟೆ ಬಸ್ಸು ತಂಗುದಾಣ ತೆರವುಗೊಳಿಸಿದ ಕ್ರಮ ಖಂಡಿಸಿ ಪಾಲಿಕೆ ಎದುರು ABVP ಪ್ರತಿಭಟನೆ

ಮಂಗಳೂರು: ಮಂಗಳೂರು ನಗರದ ಹಂಪನಕಟ್ಟೆಯಲ್ಲಿ ಇದ್ದ ಬಸ್ ತಂಗುದಾಣವನ್ನು ಏಕಾಏಕಿ ತೆರವು ಮಾಡಿ ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ ತೊಂದರೆ ಮಾಡಿದ ಪಾಲಿಕೆ ಕ್ರಮ ಖಂಡಿಸಿ ABVP ಮಂಗಳೂರು ಪಾಲಿಕೆ ಎದುರು ಪ್ರತಿಭಟನೆ ನಡೆಸಿತು. ಮಂಗಳೂರು ಮಹಾನಗರ ಪಾಲಿಕೆಯಿಂದ  ಕಳೆದ ಮೂರು ವಾರಗಳ ಹಿಂದೆಯಿಂದ ಏಕಾಏಕಿ ತೆಗೆಯಲಾಗಿದ್ದು ಆ ಬಸ್ ನಿಲ್ದಾಣದಲ್ಲಿ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI