ಅಂತರಾಷ್ಟ್ರೀಯ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!
ಅಂತರಾಷ್ಟ್ರೀಯ ಕ್ರೀಡೆ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!

​ಡಂಬುಲ್ಲಾ (ಶ್ರೀಲಂಕಾ): ಭಾರತ ಕ್ರಿಕೆಟ್‌ನ ಉದಯೋನ್ಮುಖ ತಾರೆ, 15 ವರ್ಷದ ಯುವ ಓಪನರ್ ವೈಭವ್ ಸೂರ್ಯವಂಶಿ (Vaibhav Sooryavanshi) ಸೃಷ್ಟಿಸಿದ ರನ್ ಸುನಾಮಿ ನೆರವಿನಿಂದ ಭಾರತ 'ಎ' ತಂಡವು ಶ್ರೀಲಂಕಾ 'ಎ' ವಿರುದ್ಧ 66 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಮೂಲಕ ಡಂಬುಲ್ಲಾದಲ್ಲಿ ನಡೆದ ಪ್ರತಿಷ್ಠಿತ ತ್ರಿಕೋನ ಸರಣಿಯ ಟ್ರೋಫಿಯನ್ನು ಭಾರತ ತನ್ನದಾಗಿಸಿಕೊಂಡಿದೆ.​ ಭಾನುವಾರ ನಡೆದ ಹೈ-ಸ್ಕೋರಿಂಗ್ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ 'ಎ' ತಂಡ, ವೈಭವ್ ಸೂರ್ಯವಂಶಿ ಅವರ…

ರಾಜ್ಯ

ಧಾರ್ಮಿಕ

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!

ಬೆಂಗಳೂರು/ತಿರುಪತಿ: ಮೊದಲಿನಿಂದಲೂ ದೇವರಲ್ಲಿ ಅಪಾರ ಭಕ್ತಿ ಹಾಗೂ ನಂಬಿಕೆ ಹೊಂದಿರುವ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ (ಜೂನ್ 19) ಮುಂಜಾನೆ ಧರ್ಮಪತ್ನಿ ಉಷಾ ಅವರೊಂದಿಗೆ ಆಂಧ್ರಪ್ರದೇಶದ ಪ್ರಸಿದ್ಧ ಪುಣ್ಯಕ್ಷೇತ್ರವಾದ ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ವೆಂಕಟೇಶ್ವರ ಸ್ವಾಮಿಯ ದಿವ್ಯ ದರ್ಶನ ಪಡೆದಿದ್ದಾರೆ. ಇತ್ತೀಚೆಗಷ್ಟೇ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಮುಖ್ಯಮಂತ್ರಿಗಳು ತಿರುಮಲಕ್ಕೆ ಭೇಟಿ ನೀಡಿರುವುದು ವಿಶೇಷ ಪ್ರಾಮುಖ್ಯತೆ ಪಡೆದುಕೊಂಡಿದೆ. ಮುಂಜಾನೆ ಜಗದೋದ್ಧಾರಕ ಶ್ರೀನಿವಾಸನ…

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!
ಧಾರ್ಮಿಕ ರಾಜಕೀಯ ರಾಜ್ಯ
ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ

ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ. ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ. ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ದಿನಾಂಕ 17.06.2026 ರಂದು 'ಅನ್ನಬ್ರಹ್ಮ ಚಾತುರ್ಮಾಸ್ಯ' ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯ ವ್ರತ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಕ್ರೀಡೆ

ಕಾರ್ಕಳ: ಬೈಕ್ ಹಾಗೂ ಮಿನಿ ಲಾರಿ ನಡುವೆ ಭೀಕರ ಅಪಘಾತ – ಒಂದೇ ಕುಟುಂಬದ ನಾಲ್ವರ ಸಾವು
ರಾಜ್ಯ

ಕಾರ್ಕಳ: ಬೈಕ್ ಹಾಗೂ ಮಿನಿ ಲಾರಿ ನಡುವೆ ಭೀಕರ ಅಪಘಾತ – ಒಂದೇ ಕುಟುಂಬದ ನಾಲ್ವರ ಸಾವು

ಕಾರ್ಕಳ: ಮಿನಿ ಲಾರಿ ಮತ್ತು ಬೈಕ್ ನಡುವೆ ನಡೆದ ಭೀಕರ ಅಪಘಾತದಿಂದ ಒಂದೇ ಕುಟುಂಬ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಸೆ. 30 ರಂದು ಸೋಮವಾರ ಕಾರ್ಕಳ- ಧರ್ಮಸ್ಳಳ- ಸುಬ್ರಹ್ಮಣ್ಯ ಹೆದ್ದಾರಿಯ ಹೊಸ್ಮಾರು ಪಾಜೆಗುಡ್ಡೆ ಬಳಿ ನಡೆದಿದೆ. ಮೃತರು ಸುರೇಶ ಆಚಾರ್ಯ(36), ಸಮೀಕ್ಷಾ (7), ಸುಶ್ಮಿತಾ (5), ಮತ್ತು…

ಉಬರಡ್ಕ ಮಿತ್ತೂರು ಶ್ರೀ ವೀರಭದ್ರ ದೇವರ ಭಂಡಾರ ಮನೆ  ಜೀರ್ಣೋದ್ಧಾರ ಕಾರ್ಯ ಪ್ರಗತಿಯಲ್ಲಿ  :ದೇಗುಲ ಪೂರ್ಣಗೊಳಿಸಲು ಬೇಕಿದೆ ಸಮಾಜ ಭಾಂದವರ ಹಾಗೂ ಸ್ಥಳೀಯರ ಸಹಕಾರ: 
ರಾಜ್ಯ

ಉಬರಡ್ಕ ಮಿತ್ತೂರು ಶ್ರೀ ವೀರಭದ್ರ ದೇವರ ಭಂಡಾರ ಮನೆ  ಜೀರ್ಣೋದ್ಧಾರ ಕಾರ್ಯ ಪ್ರಗತಿಯಲ್ಲಿ :ದೇಗುಲ ಪೂರ್ಣಗೊಳಿಸಲು ಬೇಕಿದೆ ಸಮಾಜ ಭಾಂದವರ ಹಾಗೂ ಸ್ಥಳೀಯರ ಸಹಕಾರ: 

     ಸುಳ್ಯ ತಾಲೂಕಿನ ಉಬರಡ್ಕ ಮಿತ್ತೂರು ಗ್ರಾಮದ ಹುಳಿಯಡ್ಕದಲ್ಲಿ  ಮಡಿವಾಳ ಸಮಾಜ ಭಾಂಧವರು ಆರಾಧಿಸಿಕೊಂಡು ಬರುತ್ತಿರುವ ಶ್ರೀ ವೀರಭದ್ರ  ದೇವರ ದೇವಸ್ಥಾನದ ಜೀರ್ಣೋಧ್ಧಾರ ಕಾರ್ಯ ನಡೆಯುತ್ತಿದ್ದು, ಶೇ 50 ಕಾಮಗಾರಿ ಈಗಾಗಲೆ ಸಮಾಜ ಭಾಂಧವರ ಸಹಕಾರದಲ್ಲಿ ನಡೆಯುತ್ತಿದೆ, ಆದರೆ ಸುಳ್ಯ ತಾಲೂಕಿನಲ್ಲಿ ಮಡಿವಾಳ ಸಮಾಜ ಭಾಂದವರ ಮನೆ…

ದೇವಸ್ಥಾನಗಳಲ್ಲಿ ಬಳಸುವ ತುಪ್ಪಕ್ಕೆ ಗೋಶಾಲೆಗಳ ನಿರ್ಮಾಣಕ್ಕೆ ಒತ್ತಾಯಿಸಲು ಧರ್ಮಾಗ್ರಹ ಸಭೆಯಲ್ಲಿ ನಿರ್ಣಯ.
ರಾಜ್ಯ

ದೇವಸ್ಥಾನಗಳಲ್ಲಿ ಬಳಸುವ ತುಪ್ಪಕ್ಕೆ ಗೋಶಾಲೆಗಳ ನಿರ್ಮಾಣಕ್ಕೆ ಒತ್ತಾಯಿಸಲು ಧರ್ಮಾಗ್ರಹ ಸಭೆಯಲ್ಲಿ ನಿರ್ಣಯ.

ಮಂಗಳೂರು ಸೆಪ್ಟೆಂಬರ್ 30: ತಿರುಪತಿ ಲಡ್ಡುವಿನಲ್ಲಿ ಅಪವಿತ್ರ ಮಾಡಿ ಹಿಂದೂ ಸಮಾಜದ ಧಾರ್ಮಿಕ ಭಾವನೆಗೆ ಧಕ್ಕೆಯಾಗಲು ಕಾರಣಕವಾಗಿರುವವರನ್ನು ಸಿಬಿಐ ತನಿಖೆ ಮೂಲಕ ಗುರಿತಿಸಿ ಕಠಿಣ ಶಿಕ್ಷೆ ನೀಡಬೇಕು ಮಂಗಳೂರಿನಲ್ಲಿ ನಡೆದ ಧರ್ಮಾಗ್ರಹ ಸಭೆಯಲ್ಲಿ ನಿರ್ಣಯಕೈಗೊಳ್ಳಲಾಗಿದೆ. ಮಂಗಳೂರಿನ ಶ್ರೀ ವೆಂಕಟರಮಣ ದೇವಸ್ಥಾನ, ಡೊಂಗರಕೇರಿಯಲ್ಲಿ ಸಾಧು ಸಂತರು, ದೇವಸ್ಥಾನದ ಪ್ರಮುಖರು, ಹಿಂದೂ…

ಕೆವಿಜಿ ಪಾಲಿಟೆಕ್ನಿಕ್ : ಸಾಂಪ್ರದಾಯಿಕ ದಿನಾಚರಣೆ
ರಾಜ್ಯ

ಕೆವಿಜಿ ಪಾಲಿಟೆಕ್ನಿಕ್ : ಸಾಂಪ್ರದಾಯಿಕ ದಿನಾಚರಣೆ

ಸುಳ್ಯದ ಕುರುಂಜಿ ವೆಂಕಟರಮಣಗೌಡ ಪಾಲಿಟೆಕ್ನಿಕ್ ನಲ್ಲಿ ಸಾಂಪ್ರದಾಯಿಕ ದಿನಾಚರಣೆ ನಡೆಯಿತು. ವಿದ್ಯಾರ್ಥಿಗಳು ಭಾರತದ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ವಿವಿಧ ಉಡುಗೆ ತೊಡುಗುಗಳೊಂದಿಗೆ ಸಂಭ್ರಮಿಸಿದರು.ಜೊತೆಗೆ ಸಮೂಹ ಗೀತೆ, ಸಮೂಹ ನ್ರತ್ಯ, ಛದ್ಮವೇಷ, ರಂಗೋಲಿ ಬೆಂಕಿರಹಿತ ಅಡಿಗೆ ಮುಂತಾದ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನ ವಿತರಿಸಿದರು.ಕಾಲೇಜಿನ ಪ್ರಾಂಶುಪಾಲ ಶ್ರೀಧರ ಎಂ ಕೆ, ಉಪ ಪ್ರಾಂಶುಪಾಲ…

ಸುಳ್ಯ : ಬೈಕ್ ಮೇಲೆ ಜಿಗಿದ ಕಡವೆ, ಸವಾರ ಗಂಭೀರ ಗಾಯ..
ರಾಜ್ಯ

ಸುಳ್ಯ : ಬೈಕ್ ಮೇಲೆ ಜಿಗಿದ ಕಡವೆ, ಸವಾರ ಗಂಭೀರ ಗಾಯ..

ಸುಳ್ಯ :   ಸಂಚರಿಸುತ್ತಿದ್ದ ಬೈಕ್ ಮೇಲೆ ಕಡವೆಯೋಮದು  ಜಿಗಿದ ಪರಿಣಾಮ ಬೈಕ್ ಸವಾರ ಗಾಯಗೊಂಡ ಘಟನೆ  ಭಾನುವಾರ ರಾತ್ರಿ ಗುತ್ತಿಗಾರು -ಪಂಜ ರಸ್ತೆಯ ಜಳಕದಹೊಳೆ ಎಂಬಲ್ಲಿ ನಡೆದಿದೆ.  ಕೂತ್ಕುಂಜ ಗ್ರಾಮದ ಬೇರ್ಯ ತಿರುಮಲೇಶ್ವರ ಎಂಬವರು ಗಾಯ ಗೊಂಡ ಸವಾರರಾಗಿದ್ದಾರೆ. ತನ್ನ  ಮನೆಯಿಂದ ಪಂಜ ಕಡೆ ಹೋಗುತ್ತಿದ್ದಾಗ  ಜಳಕದಹೊಳೆ…

ಮಡಿಕೇರಿ:  ಅರೆಭಾಷೆ ಬರಹಗಾರರು ಮತ್ತು ಕಲಾವಿದರೊಂದಿಗೆ ಸಂವಾದ ಕಾರ್ಯಕ್ರಮ :ಸಣ್ಣ ವಯಸ್ಸಿನಿಂದಲೇ ಭಾಷಾಭಿಮಾನ ಬೆಳೆಸಿ: ಉಮೇಶ್ ಉಪ್ಪಳಿಗೆ
ರಾಜ್ಯ

ಮಡಿಕೇರಿ: ಅರೆಭಾಷೆ ಬರಹಗಾರರು ಮತ್ತು ಕಲಾವಿದರೊಂದಿಗೆ ಸಂವಾದ ಕಾರ್ಯಕ್ರಮ :ಸಣ್ಣ ವಯಸ್ಸಿನಿಂದಲೇ ಭಾಷಾಭಿಮಾನ ಬೆಳೆಸಿ: ಉಮೇಶ್ ಉಪ್ಪಳಿಗೆ

ಮಡಿಕೇರಿ: ಅರೆಭಾಷಿಕರು ಮಕ್ಕಳಿಗೆ ಸಣ್ಣ ವಯಸ್ಸಿನಿಂದಲೇ ಅರೆಭಾಷೆ ಕಲಿಸಬೇಕು. ಆಗ ಮಾತ್ರ ಭಾಷೆಯನ್ನು ಉಳಿಸಿ ಬೆಳೆಸಲು ಸಾಧ್ಯ ಎಂದು ಮಡಿಕೇರಿ ಗ್ರಾಮಾಂತರ ಆರಕ್ಷಕ ಠಾಣೆಯ ವೃತ್ತ ನಿರೀಕ್ಷಕರಾದ ಉಮೇಶ್ ಉಪ್ಪಳಿಕೆ ಹೇಳಿದರು. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ನಗರದ ಕೊಡಗು ಗೌಡ ಸಮಾಜಗಳ ಒಕ್ಕೂಟ…

ಕೆ.ವಿ.ಜಿ ದಂತ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯಲ್ಲಿ ವಿದ್ಯಾರ್ಥಿಗಳಿಗೆ ೩ ದಿನಗಳ ತುರ್ತು ಜೀವಾಧಾರ ತರಭೇತಿ ಕಾರ್ಯಗಾರ ೨೦೨೪
ರಾಜ್ಯ

ಕೆ.ವಿ.ಜಿ ದಂತ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯಲ್ಲಿ ವಿದ್ಯಾರ್ಥಿಗಳಿಗೆ ೩ ದಿನಗಳ ತುರ್ತು ಜೀವಾಧಾರ ತರಭೇತಿ ಕಾರ್ಯಗಾರ ೨೦೨೪

ಕೆ.ವಿ.ಜಿ ದಂತ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ಬಾಯಿ, ಮುಖ ಮತ್ತು ದವಡೆಯ ಶಸ್ತç ಚಿಕಿತ್ಸಾ ವಿಭಾಗದ ವತಿಯಿಂದ ತುರ್ತು ಜೀವಾಧಾರತರಭೇತಿ ಕಾರ್ಯಗಾರವನ್ನು ಜೀವರಕ್ಷಾ ಟ್ರಸ್ಟ್ ಮತ್ತು ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ಇವರುಗಳ ಸಹಯೋಗದೊಂದಿಗೆ ಸಪ್ಟೆಂಬರ್ ೨೫,೨೬,೨೭ರಂದುಆಯೋಜಿಸಲಾಗಿತ್ತು. ಕಾರ್ಯಗಾರವನ್ನು ಕೆ.ವಿ.ಜಿ ದಂತ ಮಹಾವಿದ್ಯಾಲಯ ಎಕ್ಸಿಕ್ಯೂಟಿವ್ ಡೈರೆಕ್ಟರ್ ಮೌರ್ಯ ಆರ್…

ಸುಳ್ಯ ನಗದು ಕಳ್ಳತನ :ಎರಡು ದಿನದ ಅಂತರದಲ್ಲಿ ಹೋಟೆಲ್ ಹಾಗೂ ಅಂಗಡಿಗೆ ನುಗ್ಗಿದ ಕಳ್ಳರು
ರಾಜ್ಯ

ಸುಳ್ಯ ನಗದು ಕಳ್ಳತನ :ಎರಡು ದಿನದ ಅಂತರದಲ್ಲಿ ಹೋಟೆಲ್ ಹಾಗೂ ಅಂಗಡಿಗೆ ನುಗ್ಗಿದ ಕಳ್ಳರು

ಎರಡು ದಿನದ ಅಂತರದಲ್ಲಿ ರಾತ್ರಿಯ ವೇಳೆ ಬೀಗ ಮುರಿದು ಹೋಟೆಲ್ ಹಾಗೂ ದಿನಸಿ ಅಂಗಡಿಗೆ ನುಗ್ಗಿದ ಕಳ್ಳರು ನಗದು ಕಳ್ಳತನ ಮಾಡಿದ ಘಟನೆ ಜಾಲ್ಸೂರು ಗ್ರಾಮದ ಬೈತಡ್ಕ ಹಾಗೂ ಬೊಳುಬೈಲಿನಲ್ಲಿ ಸಂಭವಿಸಿದೆ. ಸೆ.26ರಂದು ರಾತ್ರಿ ಬೈತಡ್ಕದ ತಿರುವಿನ ಬಳಿಯಿರುವ ಹೋಟೆಲೊಂದರ ಹಿಂಬದಿ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು ಹದಿನೈದು…

ಮಂಗಳೂರು : 2 ಬೈಕ್‌ಗಳ ಮಧ್ಯೆ ಅಪಘಾತ- ಬಸ್ ನಡಿಗೆ ಬಿದ್ದು ಬೈಕ್ ಸವಾರ ಸ್ಥಳದಲ್ಲೇ ಸಾವು..!
ರಾಜ್ಯ

ಮಂಗಳೂರು : 2 ಬೈಕ್‌ಗಳ ಮಧ್ಯೆ ಅಪಘಾತ- ಬಸ್ ನಡಿಗೆ ಬಿದ್ದು ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಂಗಳೂರು : ಎರಡು ಬೈಕ್‌ಗಳ ಮಧ್ಯೆ ಅಪಘಾತ ಸಂಭವಿಸಿದ ವೇಳೆ ಬಸ್ಸೊಂದು ಹರಿದ ಪರಿಣಾಮ ಬೈಕೊಂದರ ಸವಾರ ದಾರುಣವಾಗಿ ಮೃತಪಟ್ಟ ಘಟನೆ ಶುಕ್ರವಾರ ಮಂಗಳೂರು ನಗರದ ಕುಲಶೇಖರ ಬಳಿ ನಡೆದಿದೆ. ಮೃತ ಬೈಕ್ ಸವಾರನನ್ನು ಚಂದನ್(20) ಎಂದು ಗುರುತಿಸಲಾಗಿದೆ. ಕುಲಶೇಖರ ಸೆಕ್ರೇಡ್ ಹಾರ್ಟ್ ಶಾಲೆಯ ಬಳಿ ಎರಡು ಬೈಕ್‌ಗಳ…

ಚುನಾವಣಾ ಬಾಂಡ್‌ : ನಿರ್ಮಲಾ ಸೀತಾರಾಮನ್‌, ನಳಿನ್‌ ಕುಮಾರ್‌ ಕಟೀಲ್‌ ವಿರುದ್ಧ ಎಫ್‌ಐಆರ್‌ :ಮುಡಾ ಹಗರಣದ ಪ್ರಕರಣದ  ವಿರುದ್ಧ  ಕಾಂಗ್ರೆಸ್‌ ಹೂಡಿದ ಪ್ರತಿ ಬಾಣ
ರಾಜ್ಯ

ಚುನಾವಣಾ ಬಾಂಡ್‌ : ನಿರ್ಮಲಾ ಸೀತಾರಾಮನ್‌, ನಳಿನ್‌ ಕುಮಾರ್‌ ಕಟೀಲ್‌ ವಿರುದ್ಧ ಎಫ್‌ಐಆರ್‌ :ಮುಡಾ ಹಗರಣದ ಪ್ರಕರಣದ  ವಿರುದ್ಧ  ಕಾಂಗ್ರೆಸ್‌ ಹೂಡಿದ ಪ್ರತಿ ಬಾಣ

ಬೆಂಗಳೂರು: ಚುನಾವಣಾ ಬಾಂಡ್‌ಗಳ ಮೂಲಕ ಕೋಟ್ಯಾಂತರ ರೂಪಾಯಿ ಸುಲಿಗೆ ಮಾಡಲಾಗಿದೆ ಎಂದು ಆರೋಪಿಸಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಇತರರ ವಿರುದ್ಧ ದೂರು ದಾಖಲಾದ ಬೆನ್ನಿಗೆ ಎಫ್‌ಐಆರ್ ದಾಖಲಿಸುವಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.ಚುನಾವಣಾ ಬಾಂಡ್​ ಮೂಲಕ ಸುಲಿಗೆ ಮಾಡಲಾಗಿದೆ ಎಂದು ಕೇಂದ್ರ ಸಚಿವೆ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI