ಅಂತರಾಷ್ಟ್ರೀಯ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!
ಅಂತರಾಷ್ಟ್ರೀಯ ಕ್ರೀಡೆ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!

​ಡಂಬುಲ್ಲಾ (ಶ್ರೀಲಂಕಾ): ಭಾರತ ಕ್ರಿಕೆಟ್‌ನ ಉದಯೋನ್ಮುಖ ತಾರೆ, 15 ವರ್ಷದ ಯುವ ಓಪನರ್ ವೈಭವ್ ಸೂರ್ಯವಂಶಿ (Vaibhav Sooryavanshi) ಸೃಷ್ಟಿಸಿದ ರನ್ ಸುನಾಮಿ ನೆರವಿನಿಂದ ಭಾರತ 'ಎ' ತಂಡವು ಶ್ರೀಲಂಕಾ 'ಎ' ವಿರುದ್ಧ 66 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಮೂಲಕ ಡಂಬುಲ್ಲಾದಲ್ಲಿ ನಡೆದ ಪ್ರತಿಷ್ಠಿತ ತ್ರಿಕೋನ ಸರಣಿಯ ಟ್ರೋಫಿಯನ್ನು ಭಾರತ ತನ್ನದಾಗಿಸಿಕೊಂಡಿದೆ.​ ಭಾನುವಾರ ನಡೆದ ಹೈ-ಸ್ಕೋರಿಂಗ್ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ 'ಎ' ತಂಡ, ವೈಭವ್ ಸೂರ್ಯವಂಶಿ ಅವರ…

ರಾಜ್ಯ

ಧಾರ್ಮಿಕ

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!

ಬೆಂಗಳೂರು/ತಿರುಪತಿ: ಮೊದಲಿನಿಂದಲೂ ದೇವರಲ್ಲಿ ಅಪಾರ ಭಕ್ತಿ ಹಾಗೂ ನಂಬಿಕೆ ಹೊಂದಿರುವ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ (ಜೂನ್ 19) ಮುಂಜಾನೆ ಧರ್ಮಪತ್ನಿ ಉಷಾ ಅವರೊಂದಿಗೆ ಆಂಧ್ರಪ್ರದೇಶದ ಪ್ರಸಿದ್ಧ ಪುಣ್ಯಕ್ಷೇತ್ರವಾದ ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ವೆಂಕಟೇಶ್ವರ ಸ್ವಾಮಿಯ ದಿವ್ಯ ದರ್ಶನ ಪಡೆದಿದ್ದಾರೆ. ಇತ್ತೀಚೆಗಷ್ಟೇ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಮುಖ್ಯಮಂತ್ರಿಗಳು ತಿರುಮಲಕ್ಕೆ ಭೇಟಿ ನೀಡಿರುವುದು ವಿಶೇಷ ಪ್ರಾಮುಖ್ಯತೆ ಪಡೆದುಕೊಂಡಿದೆ. ಮುಂಜಾನೆ ಜಗದೋದ್ಧಾರಕ ಶ್ರೀನಿವಾಸನ…

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!
ಧಾರ್ಮಿಕ ರಾಜಕೀಯ ರಾಜ್ಯ
ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ

ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ. ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ. ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ದಿನಾಂಕ 17.06.2026 ರಂದು 'ಅನ್ನಬ್ರಹ್ಮ ಚಾತುರ್ಮಾಸ್ಯ' ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯ ವ್ರತ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಕ್ರೀಡೆ

ಸುಳ್ಯದ ರಾವ್ ಬೈಕರ್ಸ್ ನಲ್ಲಿ ಫೆಸ್ಟಿವಲ್ ಆಫರ್ :ಯಮಹಾ   ದ್ವಿಚಕ್ರ ವಾಹನಗಳ ಮೇಲೆ ಬಂಪರ್ ಆಫರ್
ರಾಜ್ಯ

ಸುಳ್ಯದ ರಾವ್ ಬೈಕರ್ಸ್ ನಲ್ಲಿ ಫೆಸ್ಟಿವಲ್ ಆಫರ್ :ಯಮಹಾ   ದ್ವಿಚಕ್ರ ವಾಹನಗಳ ಮೇಲೆ ಬಂಪರ್ ಆಫರ್

ಯಮಹಾ ಮೋಟಾರ್ ಇಂಡಿಯಾ ಕಂಪನಿಯು ಮಾರಾಟವನ್ನು ಹೆಚ್ಚಿಸಲು ದ್ವಿಚಕ್ರ ವಾಹನಗಳ ಮೇಲೆ ಬಂಪರ್ ಆಫರ್ ನೀಡುತ್ತಿದ್ದು, ಸುಳ್ಯದ ಯಮಹಾ  ಮೋಟಾರ್ ಇಂಡಿಯಾದ ಅಧಿಕೃತ ಶೋ ರೂಂ ಒಡಬಾಯಿ ಅಗ್ನಿಶಾಮಕ ಠಾಣೆ ಬಳಿಯ ರಾವ್ ಬೈಕರ್ಸ್ ನಲ್ಲೂ ವಿಶೇಷ ಆಫರ್ ಲಭ್ಯವಿದೆ.ಯಮಹಾ FZ X ಖರೀದಿ ಮೇಲೆ 10000,  FZ…

ಹಣ ಕೋಡುತ್ತೇನೆ ಬರುತ್ತೀರಾ ಎಂದು ಕೇಳಿದ ಯುವಕನ ಹಿಡಿದು ಪೊಲೀಸರಿಗೆ ಒಪ್ಪಿಸಿದ ಮಂಗಳೂರಿನ ಯುವತಿಯರು
ರಾಜ್ಯ

ಹಣ ಕೋಡುತ್ತೇನೆ ಬರುತ್ತೀರಾ ಎಂದು ಕೇಳಿದ ಯುವಕನ ಹಿಡಿದು ಪೊಲೀಸರಿಗೆ ಒಪ್ಪಿಸಿದ ಮಂಗಳೂರಿನ ಯುವತಿಯರು

  ಮಂಗಳೂರು ಸೆಪ್ಟೆಂಬರ್ 24: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಯರಿಗೆ ಕಿರುಕುಳ ನೀಡಿದ ಅಪರಿಚಿತನ ವಿರುದ್ದ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಮಂಗಳೂರಿನ ನವಭಾರತ್ ಸರ್ಕಲ್ ಬಳಿ ನಡೆದುಕೊಂಡು ಹೋಗುತ್ತಿದ್ದ ಯುವತಿಯರಿಗೆ ಆರೋಪಿ ಹತ್ತಿರ ಬಂದು ಹಣ ಕೋಡುತ್ತೇನೆ ಬರುತ್ತೀರಾ ಎಂದು ಕೇಳಿದ ಎಂದು ಆರೋಪಿಸಲಾಗಿದೆ. ಇದರಿಂದ…

ಗೂನಡ್ಕ : ಕಂಟೈನರ್ ಲಾರಿ – ಸ್ಕೂಟಿ ನಡುವೆ  ಅಪಘಾತ :ಚಿಂತಾಜನಕ ಸ್ಥಿತಿಯಲ್ಲಿ ಸ್ಕೂಟಿ ಸವಾರ ಆಸ್ಪತ್ರೆ ದಾಖಲು.
ರಾಜ್ಯ

ಗೂನಡ್ಕ : ಕಂಟೈನರ್ ಲಾರಿ – ಸ್ಕೂಟಿ ನಡುವೆ  ಅಪಘಾತ :ಚಿಂತಾಜನಕ ಸ್ಥಿತಿಯಲ್ಲಿ ಸ್ಕೂಟಿ ಸವಾರ ಆಸ್ಪತ್ರೆ ದಾಖಲು.

  ಕಂಟೈನರ್ ಲಾರಿ ಹಾಗೂ ಸ್ಕೂಟಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಕೂಟಿ ಸವಾರ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಸೆ. 24 ರಂದು ಬೆಳಿಗ್ಗೆ ದ.ಕ. ಸಂಪಾಜೆ ಗ್ರಾಮದ ಗೂನಡ್ಕದಲ್ಲಿ ಸಂಭವಿಸಿದೆ. ಕಾಸರಗೋಡು ನಿವಾಸಿಯಾದ ಮಹಮ್ಮದ್ ಜಮೀರ್ ಅವರು ಎಮ್ಮೆಮಾಡಿನಿಂದ ಕಾಸರಗೋಡಿಗೆ ಹಿಂದಿರುಗಿ ತಮ್ಮ ಸ್ಕೂಟಿಯಲ್ಲಿ ಬರುತ್ತಿದ್ದ…

ಬಸ್ಸಿನಲ್ಲಿ ಅನುಚಿತ ವರ್ತನೆ ತೋರಿದ ಯುವಕನಿಗೆ ಹಲ್ಲೆ ಪ್ರಕರಣ:ಹಿಂದೂ ಸಂಘಟನೆಯ ಯುವಕರ ಬಂಧನ:ಬಂಧನ ವಿರೋಧಿಸಿ, ಹಿಂದೂ ಸಂಘಟನೆಗಳಿಂದ ಇಂದು ಸುಳ್ಯದಲ್ಲಿ ಪ್ರತಿಭಟನೆಗೆ ನಿರ್ಧಾರ.
ರಾಜ್ಯ

ಬಸ್ಸಿನಲ್ಲಿ ಅನುಚಿತ ವರ್ತನೆ ತೋರಿದ ಯುವಕನಿಗೆ ಹಲ್ಲೆ ಪ್ರಕರಣ:ಹಿಂದೂ ಸಂಘಟನೆಯ ಯುವಕರ ಬಂಧನ:ಬಂಧನ ವಿರೋಧಿಸಿ, ಹಿಂದೂ ಸಂಘಟನೆಗಳಿಂದ ಇಂದು ಸುಳ್ಯದಲ್ಲಿ ಪ್ರತಿಭಟನೆಗೆ ನಿರ್ಧಾರ.

ಸುಬ್ರಹ್ಮಣ್ಯ ಬಿಸಿಲೆಯಿಂದ ಸುಳ್ಯಕ್ಕೆ  ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಮುಸ್ಲಿಂ ಯುವಕನಿಗೆ ವಿದ್ಯಾರ್ಥಿನಿಯ ಸಹಪಾಠಿಗಳು ಹಲ್ಲೆ ನಡೆಸಿದ ಆರೋಪದಲ್ಲಿ ಆತ ಸುಳ್ಯ  ಆಸ್ಪತ್ರೆಗೆ ದಾಖಲಾಗಿ ಅಲ್ಲಿಂದ ತೆರಳಿ ಕೇರಳದ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು ಘಟನೆಗೆ ಸಂಬಂದಿಸಿ ಸುಳ್ಯ ಪೋಲಿಸ್ ಅಧಿಕಾರಿಗಳು ಹಲವು ಯುವಕರನ್ನು ವಿಚಾರಣೆಯ …

ವಗ್ಗ KSRTC ಬಸ್ ಪಲ್ಟಿ : ಒಟ್ಟು 13 ಮಂದಿಗೆ ಗಾಯ ,ಐವರು ಗಂಬೀರ
ರಾಜ್ಯ

ವಗ್ಗ KSRTC ಬಸ್ ಪಲ್ಟಿ : ಒಟ್ಟು 13 ಮಂದಿಗೆ ಗಾಯ ,ಐವರು ಗಂಬೀರ

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಕೆ.ಎಸ್.ಆರ್‌.ಟಿ.ಸಿ.ಬಸ್ ಪಲ್ಟಿಯಾದ ಘಟನೆಯಲ್ಲಿ 13 ಮಂದಿಗೆ ಗಾಯವಾಗಿದ್ದು, ಅದರಲ್ಲಿ ಐವರಿಗೆ ಗಂಭೀರ ಸ್ವರೂಪದ ಏಟು ತಗುಲಿದ ಬಗ್ಗೆ ವರದಿಯಾಗಿದೆ. ಬಿಸಿರೋಡು ವಿಲ್ಲಾಂಪುರ ರಾಜ್ಯ ಹೆದ್ದಾರಿಯ ವಗ್ಗ ಸಮೀಪದ ಕೊಪ್ಪಳ ಎಂಬಲ್ಲಿ ಘಟನೆ ನಡೆದಿದೆ. ಧರ್ಮಸ್ಥಳದ ಕಡೆಯಿಂದ ಮಂಗಳೂರು ಕಡೆಗೆ ಸಂಚರಿಸುವ ಕೆ.ಎಸ್.ಆರ್.ಟಿ.ಸಿ ಬಸ್ಸೊಂದು…

ಸುಳ್ಯ ನಗರದ ಪರಿವಾರಕಾನ ಬಳಿ  ನಿಲ್ಲಿಸಿದ್ದ ಓಮ್ನಿ ಕಾರಿನಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ.
ರಾಜ್ಯ

ಸುಳ್ಯ ನಗರದ ಪರಿವಾರಕಾನ ಬಳಿ  ನಿಲ್ಲಿಸಿದ್ದ ಓಮ್ನಿ ಕಾರಿನಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ.

ಸುಳ್ಯದ ಪರಿವಾರಕಾನ ಬಳಿ ಸ್ನೇಹ ಶಾಲೆ ಕಡೆ ಹೋಗುವ ರಸ್ತೆ ಬದಿ ಕಳೆದ ಕೆಲವು ದಿನಗಳಿಂದ ನಿಲ್ಲಿಸಿದ್ದ ಓಮ್ನಿ ಕಾರಿನಲ್ಲಿ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಕೊಳೆತ ಸ್ಥಿತಿಯಲ್ಲಿ ಶವ ಇದೆ. ಮೃತ ವ್ಯಕ್ತಿಯ ಮಾಹಿತಿ, ಇನ್ನೂ ಲಭ್ಯ ವಾಗಿಲ್ಲ,ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ಬೆಂಗಳೂರು ಬಸ್ ನಲ್ಲಿ ಬರುತ್ತಿದ್ದ ವಿದ್ಯಾರ್ಥಿನಿಯೊಂದಿಗೆ ಅನ್ಯ ಕೋಮಿನ ಯುವಕನಿಂದ ಅನುಚಿತ ವರ್ತನೆ ಆರೋಪ: ಯುವತಿಯ ಸಹಪಾಠಿಗಳಿಂದ ಸುಳ್ಯದಲ್ಲಿ ಯುವಕನಿಗೆ ಥಳಿತ – ಯುವಕ ಆಸ್ಪತ್ರೆಗೆ ದಾಖಲು
ರಾಜ್ಯ

ಬೆಂಗಳೂರು ಬಸ್ ನಲ್ಲಿ ಬರುತ್ತಿದ್ದ ವಿದ್ಯಾರ್ಥಿನಿಯೊಂದಿಗೆ ಅನ್ಯ ಕೋಮಿನ ಯುವಕನಿಂದ ಅನುಚಿತ ವರ್ತನೆ ಆರೋಪ: ಯುವತಿಯ ಸಹಪಾಠಿಗಳಿಂದ ಸುಳ್ಯದಲ್ಲಿ ಯುವಕನಿಗೆ ಥಳಿತ – ಯುವಕ ಆಸ್ಪತ್ರೆಗೆ ದಾಖಲು

ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಯೊಬ್ಬಳೊಡನೆ ಅನ್ಯ ಕೋಮಿನ ಯುವಕ ಅನುಚಿತವಾಗಿ ವರ್ತಿಸಿದ ಆರೋಪ ಮೇರೆಗೆ ವಿದ್ಯಾರ್ಥಿನಿಯ ಸಹಪಾಠಿಗಳು ಯುವಕನಿಗೆ  ಥಳಿಸಿರುವ ಘಟನೆ ಸುಳ್ಯದಲ್ಲಿ ನಡೆದಿದೆ. ಅನುಚಿತ ವರ್ತನೆ ತೋರಿದಾತ ಅಬ್ದುಲ್ ನಿಯಾಝ್.  ಎಂಬ ಯುವಕ ಎಂದು ತಿಳಿದುಬಂದಿದೆ ಈತ ಬೆಂಗಳೂರಿನಿಂದ ಸುಬ್ರಹ್ಮಣ್ಯಕ್ಕಾಗಿ ಸುಳ್ಯಕ್ಕೆ ಬರುವ ಬಸ್ಸಿನಲ್ಲಿ ಯುವತಿಯ ಮೈಗೆ ಕೈ…

ದನಗಳ್ನು ಹತ್ಯೆಗೈದು ತೋಟದೊಳಗೆ ಮಾಂಸ ತಯಾರಿ : ದಾಳಿ ವೇಳೆ ಓಡಿ ತಪ್ಪಿಸಿಕೊಂಡಿದ್ದ ಐವರ ವಿರುದ್ದ ಪ್ರಕರಣ ದಾಖಲು.
ರಾಜ್ಯ

ದನಗಳ್ನು ಹತ್ಯೆಗೈದು ತೋಟದೊಳಗೆ ಮಾಂಸ ತಯಾರಿ : ದಾಳಿ ವೇಳೆ ಓಡಿ ತಪ್ಪಿಸಿಕೊಂಡಿದ್ದ ಐವರ ವಿರುದ್ದ ಪ್ರಕರಣ ದಾಖಲು.

  ದನಗಳ್ನು ಹತ್ಯೆಗೈದು ಅಡಿಕೆ ತೋಟದೊಳಗೆ ಮಾಂಸ ತಯಾರಿಮಾಡುತ್ತಿದ್ದ ಸಂದರ್ಭ ಪೋಲಿಸ್ ದಾಳಿಯಾಗಿದ್ದು ಈ ಸಂದರ್ಭ ಓಡಿ ಪರಾರಿಯಾಗಿದ್ದ ಐವರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಉಪ್ಪಿನಂಗಡಿ  ಸಮೀಪದ 34ನೇ ನೆಕ್ಕಿಲಾಡಿ ಗ್ರಾಮದ ಆದರ್ಶನಗರ ಬಳಿಯ ಕಜೆ ಎಂಬಲ್ಲಿರುವ ಮಹಿಳೆಯೊಬ್ಬರ ಅಡಿಕೆ ತೋಟದಲ್ಲಿ ಅಕ್ರಮವಾಗಿ ಗೋ ಹತ್ಯೆಗೈದು ಮಾಂಸ ತಯಾರಿಸುತ್ತಿದ್ದ…

ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಡಾ. ಚಿದಾನಂದ ಕೆ ವಿ ಇವರಿಗೆ ಗೌರವಾರ್ಪಣೆ
ರಾಜ್ಯ

ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಡಾ. ಚಿದಾನಂದ ಕೆ ವಿ ಇವರಿಗೆ ಗೌರವಾರ್ಪಣೆ

ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ವಿಶಿಷ್ಟ ಸೇವಾ ಪುರಸ್ಕಾರ ಸ್ವೀಕರಿಸಿದ ಡಾ. ಕೆ ವಿ ಚಿದಾನಂದ ಇವರಿಗೆ ಗೌರವಾರ್ಪಣೆ ಮಾಡಲಾಯಿತು. ದಕ ಜಿಲ್ಲಾ ಸಾಹಿತ್ಯ ಪರಿಷತ್ತಿನ ಅಧಕ್ಷರಾದ ಡಾ. ಶ್ರೀನಾಥ ಎಮ್. ಪಿ ಇವರು ಸನ್ಮಾನಿಸಿ ಸಾಹಿತ್ಯ ಪರಿಶತ್ತು ಕಾರ್ಯಕ್ರಮಗಳ ಮಹಾ ಪೋಷಕರಾದ ಡಾ ಕೆ…

ಅ.9 ರಿಂದ ಅ.17ರ ತನಕ ವಿಜ್ರಂಭಣೆಯಿಂದ ನಡೆಯಲಿದೆ ಸುಳ್ಯ ದಸರಾ
ರಾಜ್ಯ

ಅ.9 ರಿಂದ ಅ.17ರ ತನಕ ವಿಜ್ರಂಭಣೆಯಿಂದ ನಡೆಯಲಿದೆ ಸುಳ್ಯ ದಸರಾ

ಈ ಬಾರೀ ಸುಳ್ಯ ದಸರಾ ಉತ್ಸವ ವೈಭವದಿಂದ ನಡೆಸುವ ಬಗ್ಗೆ ತೀರ್ಮಾನ ಮಾಡಿದ್ದು, 9 ದಿನಗಳು ಕೂಡ ಅದ್ಭುತವಾದ ಸಾಂಸ್ಕೃತಿಕ ಕಾರ್ಯಕ್ರಮ ಮೂಡಿಬರಲಿದೆ ಎಂದು ಶಾರದೋತ್ಸವ ಸಮಿತಿಯ ಅಧ್ಯಕ್ಷ ನಾರಾಯಣ ಕೇಕಡ್ಕ ಹೇಳಿದ್ದಾರೆ ಸುಳ್ಯದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ದಸರ ಉತ್ಸವದ ವಿವರ ನೀಡಿದರು. ಈ ಬಾರಿ ವಿಶೇಷವಾಗಿ ಮಹಿಳೆಯರೇ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI