ಅಂತರಾಷ್ಟ್ರೀಯ

ಡೆಲ್ಲಿ ಕ್ಯಾಪಿಟಲ್ಸ್ ಧೂಳೀಪಟ: ಆರ್ಸಿಬಿಗೆ 9 ವಿಕೆಟ್ಗಳ ಭರ್ಜರಿ ಜಯ!
ಅಂತರಾಷ್ಟ್ರೀಯ ಕ್ರೀಡೆ

ಡೆಲ್ಲಿ ಕ್ಯಾಪಿಟಲ್ಸ್ ಧೂಳೀಪಟ: ಆರ್ಸಿಬಿಗೆ 9 ವಿಕೆಟ್ಗಳ ಭರ್ಜರಿ ಜಯ!

ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ಐಪಿಎಲ್ 2026ರ 39ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಏಕಪಕ್ಷೀಯ ಜಯ ಸಾಧಿಸಿದೆ. ಟಾಸ್ ಗೆದ್ದ ಬೆಂಗಳೂರು ತಂಡದ ನಾಯಕ ಮೊದಲು ಬೌಲಿಂಗ್ ಆಯ್ದುಕೊಂಡ ನಿರ್ಧಾರವನ್ನು ಬೌಲರ್‌ಗಳು ಸಮರ್ಥಿಸಿಕೊಂಡರು. ಜೋಶ್ ಹೇಜಲ್ವುಡ್ ಮತ್ತು ಭುವನೇಶ್ವರ್ ಕುಮಾರ್ ಅವರ ಮಾರಕ ದಾಳಿಗೆ ತತ್ತರಿಸಿದ ಡೆಲ್ಲಿ ಕ್ಯಾಪಿಟಲ್ಸ್, ಕೇವಲ 16.3 ಓವರ್‌ಗಳಲ್ಲಿ 75 ರನ್‌ಗಳಿಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಆಲೌಟ್ ಆಯಿತು. ಬೆಂಗಳೂರು ಪರ ಅತ್ಯಂತ…

ಧಾರ್ಮಿಕ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ
ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಕ್ರೀಡೆ

ಮನೋರಂಜನೆ

ಕನ್ನಡ ರಾಷ್ಟ್ರೀಯ ಶಿಕ್ಷಣ ಒಕ್ಕೂಟ ಕರ್ನಾಟಕ ವತಿಯಿಂದ ರಾಜ್ಯ ಮಟ್ಟದ ಮೂರನೇ ವಾರ್ಷಿಕ ಸಭೆ
ರಾಜ್ಯ ಶೈಕ್ಷಣಿಕ

ಕನ್ನಡ ರಾಷ್ಟ್ರೀಯ ಶಿಕ್ಷಣ ಒಕ್ಕೂಟ ಕರ್ನಾಟಕ ವತಿಯಿಂದ ರಾಜ್ಯ ಮಟ್ಟದ ಮೂರನೇ ವಾರ್ಷಿಕ ಸಭೆ

ಕನ್ನಡ ರಾಷ್ಟ್ರೀಯ ಶಿಕ್ಷಣ ಒಕ್ಕೂಟ ಕರ್ನಾಟಕ ವತಿಯಿಂದ ರಾಜ್ಯ ಮಟ್ಟದ ಮೂರನೇ ವಾರ್ಷಿಕ ಸಭೆಯನ್ನು ಬೀರೂರು ನಗರದಲ್ಲಿ ಆಯೋಜಿಸಿದ್ದು, ಸಭೆಯಲ್ಲಿ ಅಧ್ಯಕ್ಷರು, ಕಾರ್ಯದರ್ಶಿಗಳು, ನಿರ್ದೇಶಕರು ಮತ್ತು ಸದಸ್ಯರುಗಳು ಭಾಗವಹಿಸಿದ್ದರು. ಕಾರ್ಯಕ್ರಮ ಉಧ್ಘಾಟಿಸಿದ ಗದಗ ನಗರದ ಸರ್ಕಾರಿ ಪ್ರಾಥಮಿಕ ಶಾಲೆ ಶಿಕ್ಷಕರಾದ ವಿಶ್ವನಾಥ ಬೇಂದ್ರೆಯವರು ಮಾತನಾಡಿ; ಪಾಲಕರಲ್ಲಿ ಕನ್ನಡ ವ್ಯಾಮೊಹ…

ರಾಜ್ಯಾದ್ಯಂತ ಇಂದು ಬೃಹತ್ ಪಲ್ಸ್ ಪೋಲಿಯೋ ಅಭಿಯಾನ: 62 ಲಕ್ಷ ಮಕ್ಕಳಿಗೆ ಲಸಿಕೆ ಗುರಿ
ಆರೋಗ್ಯ ಮತ್ತು ಸೌಂದರ್ಯ ರಾಜ್ಯ

ರಾಜ್ಯಾದ್ಯಂತ ಇಂದು ಬೃಹತ್ ಪಲ್ಸ್ ಪೋಲಿಯೋ ಅಭಿಯಾನ: 62 ಲಕ್ಷ ಮಕ್ಕಳಿಗೆ ಲಸಿಕೆ ಗುರಿ

ಬೆಂಗಳೂರು: ಮಕ್ಕಳ ಆರೋಗ್ಯ ರಕ್ಷಣೆ ಮತ್ತು ಪೋಲಿಯೋ ಮುಕ್ತ ಸಮಾಜ ನಿರ್ಮಾಣದ ದೃಷ್ಟಿಯಿಂದ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಇಂದು (ಭಾನುವಾರ) ರಾಜ್ಯಾದ್ಯಂತ ಬೃಹತ್ 'ಪಲ್ಸ್ ಪೋಲಿಯೋ ಅಭಿಯಾನ'ವನ್ನು ಹಮ್ಮಿಕೊಂಡಿದೆ. ಐದು ವರ್ಷದೊಳಗಿನ ಪ್ರತಿಯೊಂದು ಮಗುವಿಗೂ 'ಪೋಲಿಯೋ ಲಸಿಕೆ' ಹಾಕಿಸುವ ಮೂಲಕ ಮಕ್ಕಳ ಭವಿಷ್ಯವನ್ನು ಸುರಕ್ಷಿತವಾಗಿಸಲು…

ಸಚಿವ ಎಚ್.ಕೆ. ಪಾಟೀಲ್ ವಿರುದ್ಧ ಆಕ್ಷೇಪಾರ್ಹ ಪೋಸ್ಟ್: ಗದಗದಲ್ಲಿ ವ್ಯಕ್ತಿಯ ಬಂಧನ
ಅಪರಾಧ ರಾಜಕೀಯ ರಾಜ್ಯ

ಸಚಿವ ಎಚ್.ಕೆ. ಪಾಟೀಲ್ ವಿರುದ್ಧ ಆಕ್ಷೇಪಾರ್ಹ ಪೋಸ್ಟ್: ಗದಗದಲ್ಲಿ ವ್ಯಕ್ತಿಯ ಬಂಧನ

ಗದಗ: ರಾಜ್ಯದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಮತ್ತು ಪ್ರಚೋದನಕಾರಿ ವಿಷಯಗಳನ್ನು ಪೋಸ್ಟ್ ಮಾಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಗದಗ ಪೊಲೀಸರು ಶನಿವಾರ ಬಂಧಿಸಿದ್ದಾರೆ.ಬಂಧಿತ ಆರೋಪಿಯನ್ನು ವೀರಣ್ಣ ಪಿ. ಬೀಳಗಿ ಎಂದು ಗುರುತಿಸಲಾಗಿದೆ. ಘಟನೆಯ ವಿವರ: ಪೊಲೀಸ್…

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ ಶ್ರೀನಿವಾಸನ್ ಇನ್ನಿಲ್ಲ
ಮನೋರಂಜನೆ ರಾಷ್ಟ್ರೀಯ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ ಶ್ರೀನಿವಾಸನ್ ಇನ್ನಿಲ್ಲ

​ಕೊಚ್ಚಿ: ಮಲಯಾಳಂ ಚಿತ್ರರಂಗದ ಖ್ಯಾತ ನಟ, ನಿರ್ದೇಶಕ ಮತ್ತು ಸಮಾಜಮುಖಿ ಚಿತ್ರಕಥೆಗಾರ ಶ್ರೀನಿವಾಸನ್ (69) ಅವರು ಇಂದು (ಶನಿವಾರ, ಡಿಸೆಂಬರ್ 20, 2025) ಬೆಳಿಗ್ಗೆ ಕೊಚ್ಚಿಯ ಆಸ್ಪತ್ರೆಯಲ್ಲಿ ನಿಧನರಾದರು. ಕಳೆದ ಕೆಲವು ಸಮಯದಿಂದ ಅವರು ಉಸಿರಾಟದ ತೊಂದರೆ ಮತ್ತು ಹೃದಯ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿದ್ದರು. ಇಂದು ಬೆಳಿಗ್ಗೆ ಸುಮಾರು…

ಫೋರ್ಟಿಸ್ ತೆಕ್ಕೆಗೆ ಬೆಂಗಳೂರಿನ ಪೀಪಲ್ ಟ್ರೀ ಆಸ್ಪತ್ರೆ: 430 ಕೋಟಿ ರೂ. ಮೊತ್ತದ ಬೃಹತ್ ಡೀಲ್
ಆರೋಗ್ಯ ಮತ್ತು ಸೌಂದರ್ಯ ರಾಜ್ಯ

ಫೋರ್ಟಿಸ್ ತೆಕ್ಕೆಗೆ ಬೆಂಗಳೂರಿನ ಪೀಪಲ್ ಟ್ರೀ ಆಸ್ಪತ್ರೆ: 430 ಕೋಟಿ ರೂ. ಮೊತ್ತದ ಬೃಹತ್ ಡೀಲ್

ನವದೆಹಲಿ/ಬೆಂಗಳೂರು: ಸಿಲಿಕಾನ್ ಸಿಟಿಯ ಆರೋಗ್ಯ ಕ್ಷೇತ್ರದಲ್ಲಿ ದೊಡ್ಡ ಮಟ್ಟದ ಬೆಳವಣಿಗೆಯೊಂದು ನಡೆದಿದೆ. ಬೆಂಗಳೂರಿನ ಯಶವಂತಪುರದಲ್ಲಿರುವ ಖ್ಯಾತ 'ಪೀಪಲ್ ಟ್ರೀ' ಆಸ್ಪತ್ರೆಯನ್ನು ಖರೀದಿಸುವುದಾಗಿ ಫೋರ್ಟಿಸ್ ಹೆಲ್ತ್‌ಕೇರ್ ಶನಿವಾರ ಘೋಷಿಸಿದೆ. ಒಟ್ಟು 430 ಕೋಟಿ ರೂಪಾಯಿಗಳ ಈ ವ್ಯವಹಾರವು ವೈದ್ಯಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ಪೀಪಲ್ ಟ್ರೀ ಆಸ್ಪತ್ರೆಯು ಟಿಎಂಐ ಹೆಲ್ತ್‌ಕೇರ್…

ದ್ವೇಷ ಭಾಷಣ ತಡೆ ಕಾಯ್ದೆಗೆ ರಾಜ್ಯಪಾಲರು ಅಂಕಿತ ಹಾಕಬಾರದು: ಶೋಭಾ ಕರಂದ್ಲಾಜೆ ಆಗ್ರಹ
ರಾಜಕೀಯ ರಾಜ್ಯ

ದ್ವೇಷ ಭಾಷಣ ತಡೆ ಕಾಯ್ದೆಗೆ ರಾಜ್ಯಪಾಲರು ಅಂಕಿತ ಹಾಕಬಾರದು: ಶೋಭಾ ಕರಂದ್ಲಾಜೆ ಆಗ್ರಹ

ಬೆಂಗಳೂರು: ಕರ್ನಾಟಕ ಸರ್ಕಾರ ಉಭಯ ಸದನಗಳಲ್ಲಿ ಅಂಗೀಕರಿಸಿರುವ 'ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷದ ಅಪರಾಧಗಳ (ತಡೆಗಟ್ಟುವಿಕೆ) ವಿಧೇಯಕ-2025'ಕ್ಕೆ ಅಂಕಿತ ಹಾಕಬಾರದು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರಿಗೆ ಮನವಿ ಮಾಡಿದ್ದಾರೆ. ಶುಕ್ರವಾರ ರಾಜ್ಯಪಾಲರನ್ನು ಭೇಟಿ ಮಾಡಿದ ಅವರು, ಈ ವಿಧೇಯಕವು…

IND VS SA T20: ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ ಭರ್ಜರಿ ಜಯ – ಸರಣಿ ವಶಪಡಿಸಿಕೊಂಡ ಟೀಮ್ ಇಂಡಿಯಾ, ಹಾರ್ದಿಕ್ ಪಾಂಡ್ಯ ಹೊಸ ದಾಖಲೆ!
ಅಂತರಾಷ್ಟ್ರೀಯ ಕ್ರೀಡೆ ರಾಷ್ಟ್ರೀಯ

IND VS SA T20: ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ ಭರ್ಜರಿ ಜಯ – ಸರಣಿ ವಶಪಡಿಸಿಕೊಂಡ ಟೀಮ್ ಇಂಡಿಯಾ, ಹಾರ್ದಿಕ್ ಪಾಂಡ್ಯ ಹೊಸ ದಾಖಲೆ!

ಅಹಮದಾಬಾದ್: ಆತಿಥೇಯ ಭಾರತ ತಂಡ ದಕ್ಷಿಣ ಆಫ್ರಿಕಾ ವಿರುದ್ಧದ ಐದನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ 30 ರನ್‌ಗಳ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 2025ರ ವರ್ಷವನ್ನು ಭಾರತ ತಂಡ 3-1 ಅಂತರದ ಸರಣಿ ಜಯದೊಂದಿಗೆ ಸ್ಮರಣೀಯವಾಗಿ ಅಂತ್ಯಗೊಳಿಸಿದೆ. ಪಾಂಡ್ಯ ಅಬ್ಬರ, ತಿಲಕ್ ಭರ್ಜರಿ ಬ್ಯಾಟಿಂಗ್. ಅಹಮದಾಬಾದ್‌ನ…

ಪಾಂಡ್ಯಾ–ತಿಲಕ್ ಮಿಂಚು: ದಕ್ಷಿಣ ಆಫ್ರಿಕಾಗೆ 232 ರನ್ ಗುರಿ ನೀಡಿದ ಭಾರತ
ಅಂತರಾಷ್ಟ್ರೀಯ ಕ್ರೀಡೆ ರಾಷ್ಟ್ರೀಯ

ಪಾಂಡ್ಯಾ–ತಿಲಕ್ ಮಿಂಚು: ದಕ್ಷಿಣ ಆಫ್ರಿಕಾಗೆ 232 ರನ್ ಗುರಿ ನೀಡಿದ ಭಾರತ

ಅಹಮದಾಬಾದ್ (ಡಿ.19): ಐದನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ಭಾರತ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದ್ದು, ದಕ್ಷಿಣ ಆಫ್ರಿಕಾಗೆ 232 ರನ್‌ಗಳ ದೊಡ್ಡ ಗುರಿ ನಿಗದಿ ಮಾಡಿದೆ. ಹಾರ್ದಿಕ್ ಪಾಂಡ್ಯಾ ಅವರ ಸ್ಫೋಟಕ ಅರ್ಧಶತಕ ಮತ್ತು ತಿಲಕ್ ವರ್ಮಾ ಅವರ ಶ್ರೇಷ್ಟ 73 ರನ್‌ಗಳ ಇನಿಂಗ್ಸ್ ತಂಡದ ಮೊತ್ತವನ್ನು…

ಸ್ಪೀಕರ್ ಆಯೋಜಿಸಿದ್ದ ಚಹಾಕೂಟದಲ್ಲಿ ಪ್ರಧಾನಿ ಮೋದಿ-ಪ್ರಿಯಾಂಕಾ ಗಾಂಧಿ  : ಅಪರೂಪದ ಕ್ಷಣಕ್ಕೆ ಸಾಕ್ಷಿಯಾದ ಚಹಾಕೂಟ
ರಾಜಕೀಯ ರಾಷ್ಟ್ರೀಯ

ಸ್ಪೀಕರ್ ಆಯೋಜಿಸಿದ್ದ ಚಹಾಕೂಟದಲ್ಲಿ ಪ್ರಧಾನಿ ಮೋದಿ-ಪ್ರಿಯಾಂಕಾ ಗಾಂಧಿ : ಅಪರೂಪದ ಕ್ಷಣಕ್ಕೆ ಸಾಕ್ಷಿಯಾದ ಚಹಾಕೂಟ

ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಇಂದು (ಶುಕ್ರವಾರ) ಆಯೋಜಿಸಿದ್ದ ಸಾಂಪ್ರದಾಯಿಕ ಚಹಾಕೂಟದಲ್ಲಿ ಒಂದು ಅಪರೂಪದ ಕ್ಷಣ ಕಂಡುಬಂದಿತು. ರಾಜಕೀಯವಾಗಿ ಪರಸ್ಪರ ವಿರೋಧಿಗಳಾಗಿದ್ದರೂ, ಪ್ರಧಾನಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಅತ್ಯಂತ ಸೌಹಾರ್ದಯುತವಾಗಿ…

ಮುಕ್ತಾಯಗೊಂಡ ಸಂಸತ್ತಿನ ಚಳಿಗಾಲದ ಅಧಿವೇಶನ: ಉಭಯ ಸದನಗಳಲ್ಲಿ ದಾಖಲೆ!
ರಾಜಕೀಯ ರಾಷ್ಟ್ರೀಯ

ಮುಕ್ತಾಯಗೊಂಡ ಸಂಸತ್ತಿನ ಚಳಿಗಾಲದ ಅಧಿವೇಶನ: ಉಭಯ ಸದನಗಳಲ್ಲಿ ದಾಖಲೆ!

ನವದೆಹಲಿ: ಸಂಸತ್ತಿನ 19 ದಿನಗಳ ಸುದೀರ್ಘ ಚಳಿಗಾಲದ ಅಧಿವೇಶನವು ಇಂದು ಅನಿರ್ದಿಷ್ಟಾವಧಿಗೆ ಮುಂದೂಡಲ್ಪಟ್ಟಿದೆ. ಮೊದಲು ಲೋಕಸಭೆಯ ಕಲಾಪ ಮುಕ್ತಾಯಗೊಂಡರೆ, ನಂತರ ರಾಜ್ಯಸಭೆಯ ಕಲಾಪಕ್ಕೆ ತೆರೆಬಿದ್ದಿತು. ಈ ಬಾರಿಯ ಅಧಿವೇಶನವು ದಾಖಲೆ ಮಟ್ಟದ ಕಾರ್ಯದಕ್ಷತೆಗೆ ಸಾಕ್ಷಿಯಾಗಿದೆ. ಲೋಕಸಭೆ: 111% ಉತ್ಪಾದಕತೆ: ಅಧಿವೇಶನದ ಮುಕ್ತಾಯದ ಭಾಷಣ ಮಾಡಿದ ಸ್ಪೀಕರ್ ಓಂ ಬಿರ್ಲಾ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI