ಕನ್ನಡ ರಾಷ್ಟ್ರೀಯ ಶಿಕ್ಷಣ ಒಕ್ಕೂಟ ಕರ್ನಾಟಕ ವತಿಯಿಂದ ರಾಜ್ಯ ಮಟ್ಟದ ಮೂರನೇ ವಾರ್ಷಿಕ ಸಭೆ
ಕನ್ನಡ ರಾಷ್ಟ್ರೀಯ ಶಿಕ್ಷಣ ಒಕ್ಕೂಟ ಕರ್ನಾಟಕ ವತಿಯಿಂದ ರಾಜ್ಯ ಮಟ್ಟದ ಮೂರನೇ ವಾರ್ಷಿಕ ಸಭೆಯನ್ನು ಬೀರೂರು ನಗರದಲ್ಲಿ ಆಯೋಜಿಸಿದ್ದು, ಸಭೆಯಲ್ಲಿ ಅಧ್ಯಕ್ಷರು, ಕಾರ್ಯದರ್ಶಿಗಳು, ನಿರ್ದೇಶಕರು ಮತ್ತು ಸದಸ್ಯರುಗಳು ಭಾಗವಹಿಸಿದ್ದರು. ಕಾರ್ಯಕ್ರಮ ಉಧ್ಘಾಟಿಸಿದ ಗದಗ ನಗರದ ಸರ್ಕಾರಿ ಪ್ರಾಥಮಿಕ ಶಾಲೆ ಶಿಕ್ಷಕರಾದ ವಿಶ್ವನಾಥ ಬೇಂದ್ರೆಯವರು ಮಾತನಾಡಿ; ಪಾಲಕರಲ್ಲಿ ಕನ್ನಡ ವ್ಯಾಮೊಹ…




































