ಅಂತರಾಷ್ಟ್ರೀಯ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!
ಅಂತರಾಷ್ಟ್ರೀಯ ಕ್ರೀಡೆ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!

​ಡಂಬುಲ್ಲಾ (ಶ್ರೀಲಂಕಾ): ಭಾರತ ಕ್ರಿಕೆಟ್‌ನ ಉದಯೋನ್ಮುಖ ತಾರೆ, 15 ವರ್ಷದ ಯುವ ಓಪನರ್ ವೈಭವ್ ಸೂರ್ಯವಂಶಿ (Vaibhav Sooryavanshi) ಸೃಷ್ಟಿಸಿದ ರನ್ ಸುನಾಮಿ ನೆರವಿನಿಂದ ಭಾರತ 'ಎ' ತಂಡವು ಶ್ರೀಲಂಕಾ 'ಎ' ವಿರುದ್ಧ 66 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಮೂಲಕ ಡಂಬುಲ್ಲಾದಲ್ಲಿ ನಡೆದ ಪ್ರತಿಷ್ಠಿತ ತ್ರಿಕೋನ ಸರಣಿಯ ಟ್ರೋಫಿಯನ್ನು ಭಾರತ ತನ್ನದಾಗಿಸಿಕೊಂಡಿದೆ.​ ಭಾನುವಾರ ನಡೆದ ಹೈ-ಸ್ಕೋರಿಂಗ್ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ 'ಎ' ತಂಡ, ವೈಭವ್ ಸೂರ್ಯವಂಶಿ ಅವರ…

ರಾಜ್ಯ

ಧಾರ್ಮಿಕ

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!

ಬೆಂಗಳೂರು/ತಿರುಪತಿ: ಮೊದಲಿನಿಂದಲೂ ದೇವರಲ್ಲಿ ಅಪಾರ ಭಕ್ತಿ ಹಾಗೂ ನಂಬಿಕೆ ಹೊಂದಿರುವ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ (ಜೂನ್ 19) ಮುಂಜಾನೆ ಧರ್ಮಪತ್ನಿ ಉಷಾ ಅವರೊಂದಿಗೆ ಆಂಧ್ರಪ್ರದೇಶದ ಪ್ರಸಿದ್ಧ ಪುಣ್ಯಕ್ಷೇತ್ರವಾದ ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ವೆಂಕಟೇಶ್ವರ ಸ್ವಾಮಿಯ ದಿವ್ಯ ದರ್ಶನ ಪಡೆದಿದ್ದಾರೆ. ಇತ್ತೀಚೆಗಷ್ಟೇ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಮುಖ್ಯಮಂತ್ರಿಗಳು ತಿರುಮಲಕ್ಕೆ ಭೇಟಿ ನೀಡಿರುವುದು ವಿಶೇಷ ಪ್ರಾಮುಖ್ಯತೆ ಪಡೆದುಕೊಂಡಿದೆ. ಮುಂಜಾನೆ ಜಗದೋದ್ಧಾರಕ ಶ್ರೀನಿವಾಸನ…

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!
ಧಾರ್ಮಿಕ ರಾಜಕೀಯ ರಾಜ್ಯ
ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ

ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ. ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ. ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ದಿನಾಂಕ 17.06.2026 ರಂದು 'ಅನ್ನಬ್ರಹ್ಮ ಚಾತುರ್ಮಾಸ್ಯ' ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯ ವ್ರತ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಕ್ರೀಡೆ

ಭೀಕರ ಕಾರು ಅಪಘಾತ  ನವವಿವಾಹಿತೆ ಮೃತ್ಯು 
ರಾಜ್ಯ

ಭೀಕರ ಕಾರು ಅಪಘಾತ  ನವವಿವಾಹಿತೆ ಮೃತ್ಯು 

ಬಿ.ಸಿ.ರೋಡ್ : ನವ ದಂಪತಿಗಳು ಇಬ್ಬರು ಪ್ರಯಾಣಿಸುತ್ತಿದ್ದ ಕಾರು  ಬೀಕರ  ಅಪಘಾತದಲ್ಲಿ ನವವಿವಾಹಿತೆ ಮೃತಪಟ್ಟು, ಪತಿ ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ ಮಂಗಳೂರು ಬೆಂಗಳೂರು ರಸ್ತೆಯ ಬಂಟ್ವಾಳದ ತಲಪಾಡಿ ಎಂಬಲ್ಲಿ ನಡೆದಿದೆ. ಪೆರ್ನೆ ಸಮೀಪದ ಒಡ್ಯದಗಯ ನಿವಾಸಿ ಅನಿಶ್ ಕೃಷ್ಣ ಎಂಬವರ ಪತ್ನಿ ಮಾನಸ  ಸಾವನ್ನಪ್ಪಿದ ನವವಿವಾಹಿತೆ.…

ಮಂಗಳೂರು: ಲಾರಿ ಮತ್ತು ಸ್ಕೂಟರ್ ಡಿಕ್ಕಿ-ಸವಾರ ಸಾವು 

ಮಂಗಳೂರು:ಲಾರಿ ಮತ್ತು ಸ್ಕೂಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮಂಜನಾಡಿಯ ಮಂಗಳಾಂತಿ ಮಸೀದಿ ಬಳಿ ಮಂಜೇಶ್ವರದ ಪೈವಳಿಕೆ ಕಲ್ಲೇಕರುಗುತ್ತು ನಿವಾಸಿ ಚಂದ್ರಹಾಸ್ ಶೆಟ್ಟಿ (67) ಸಾವನ್ನಪ್ಪಿದ ಘಟನೆ ಸೆ.5ರಂದು ಸಂಜೆ ನಡೆದಿದೆ. ಪ್ರಗತಿಪರ ರೈತ ಚಂದ್ರಹಾಸ ಶೆಟ್ಟಿ ಅವರು ಹರೇಕಲ್ ದೆಬ್ಬೇಲಿಯಲ್ಲಿರುವ ತಮ್ಮ ಪತ್ನಿಯ ಮನೆಯಿಂದ ಕಲ್ಲೇಕರುಗುತ್ತು ಕಡೆಗೆ…

ಮಂಗಳೂರು: ರಸ್ತೆದಾಟುತ್ತಿದ್ದ ಮಹಿಳೆಗೆ ಆಟೊರಿಕ್ಷಾ ಢಿಕ್ಕಿ – ಆಟೋ ಎತ್ತಿ ತಾಯಿಯನ್ನು ಮೇಲಕ್ಕೆತ್ತಿದ ಪುತ್ರಿ
ರಾಜ್ಯ

ಮಂಗಳೂರು: ರಸ್ತೆದಾಟುತ್ತಿದ್ದ ಮಹಿಳೆಗೆ ಆಟೊರಿಕ್ಷಾ ಢಿಕ್ಕಿ – ಆಟೋ ಎತ್ತಿ ತಾಯಿಯನ್ನು ಮೇಲಕ್ಕೆತ್ತಿದ ಪುತ್ರಿ

ಮಂಗಳೂರು: ರಸ್ತೆ ದಾಟುತ್ತಿದ್ದಾಗ ಆಟೋರಿಕ್ಷಾವೊಂದು ಡಿಕ್ಕಿಯಾಗಿ ಮಹಿಳೆಯೊಬ್ಬರು ರಿಕ್ಷಾದ ಅಡಿಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಘಟನೆ ಕಿನ್ನಿಗೋಳಿಯ ರಾಮನಗರ ಬಳಿ ನಡೆದಿದೆ. ಅಪಘಾತದ ದೃಶ್ಯ ಸ್ಥಳೀಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.ರಾಜರತ್ನಪುರ ನಿವಾಸಿ ಚೇತನಾ (35) ಗಂಭೀರವಾಗಿ ಗಾಯಗೊಂಡ ಮಹಿಳೆ. ಫಿಗ್ಮಿ ಕಲೆಕ್ಷಮ್ ಮುಗಿಸಿ ಚೇತನಾ ಅವರು ಟ್ಯೂಷನ್‌ಗೆಂದು ತೆರಳಿದ್ದ…

ಮಹಿಳೆಗೆ ಲೈಂಗಿಕ ದೌರ್ಜನ್ಯ | ಅರುಣ್ ಕುಮಾರ್ ಪುತ್ತಿಲರ ವಿರುದ್ಧದ ಪ್ರಕರಣ ವಿಚಾರಣೆಗಾಗಿ ಬೆಂಗಳೂರು ನ್ಯಾಯಾಲಯಕ್ಕೆ ಹಸ್ತಾಂತರ 
ರಾಜ್ಯ

ಮಹಿಳೆಗೆ ಲೈಂಗಿಕ ದೌರ್ಜನ್ಯ | ಅರುಣ್ ಕುಮಾರ್ ಪುತ್ತಿಲರ ವಿರುದ್ಧದ ಪ್ರಕರಣ ವಿಚಾರಣೆಗಾಗಿ ಬೆಂಗಳೂರು ನ್ಯಾಯಾಲಯಕ್ಕೆ ಹಸ್ತಾಂತರ 

ಪುತ್ತೂರು: ಮಹಿಳೆಗೆ ಲೈಂಗಿಕ ದೌರ್ಜನ್ಯ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅರುಣ್ ಕುಮಾರ್ ಪುತ್ತಿಲರ ವಿರುದ್ಧ ದಾಖಲಾದ ಪ್ರಕರಣವನ್ನು ಬೆಂಗಳೂರು ಸಿಟಿ ಸಿವಿಲ್ ನ್ಯಾಯಾಲಯಕ್ಕೆ ವಿಚಾರಣೆಗಾಗಿ ವರ್ಗಾವಣೆಗೊಳಿಸಿ ಪುತ್ತೂರು ನ್ಯಾಯಾಲಯ ಆದೇಶ ನೀಡಿದೆ. ಲೈಂಗಿಕ ದೌರ್ಜನ್ಯ, ನಂಬಿಕೆ ದ್ರೋಹ, ಕೊಲೆ ಬೆದರಿಕೆಯೊಡ್ಡಿರುವ ಆರೋಪ ಹೊರಿಸಿ ಮಹಿಳೆಯೋರ್ವರು ನೀಡಿದ ದೂರಿನ ಮೇರೆಗೆ…

ಇ-ಆಟೋ ರಿಕ್ಷಾಗಳ ”ಮುಕ್ತ ಸಂಚಾರ’ ಆದೇಶ ರದ್ದಿಲ್ಲ: ಜಿಲ್ಲಾಧಿಕಾರಿ ಸ್ಪಷ್ಟನೆ
ರಾಜ್ಯ

ಇ-ಆಟೋ ರಿಕ್ಷಾಗಳ ”ಮುಕ್ತ ಸಂಚಾರ’ ಆದೇಶ ರದ್ದಿಲ್ಲ: ಜಿಲ್ಲಾಧಿಕಾರಿ ಸ್ಪಷ್ಟನೆ

ಮಂಗಳೂರು: ದ.ಕ ಜಿಲ್ಲೆಯಲ್ಲಿ ಇ-ಆಟೋ ರಿಕ್ಷಾಗಳ ಮುಕ್ತ ಸಂಚಾರಕ್ಕೆ ಅವಕಾಶ ನೀಡಿ ಕಳೆದ ಜು.26ರಂದು ಹೊರಡಿಸಿರುವ ಆದೇಶ ರದ್ದು ಮಾಡಲು ಸಾಧ್ಯವಿಲ್ಲ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸ್ಪಷ್ಟಪಡಿಸಿದ್ದಾರೆ. ಗುರುವಾರ ಜಿಲ್ಲಾಧಿಕಾರಿ ಕಚೇರಿ ಯಲ್ಲಿ ರಿಕ್ಷಾ ಚಾಲಕ -ಮಾಲಕರ ಸಭೆಯಲ್ಲಿ ಮಾತನಾಡಿದ ಅವರು, ಕೇಂದ್ರ ಸರಕಾರದ ಮಾರ್ಗಸೂಚಿ ಹಾಗೂ…

ಚಿನ್ನ ಖರೀದಿ ದುಬಾರಿಎನಿಸುತ್ತದೆಯೇ..?ಈಗ  ಚಿನ್ನ ಖರೀದಿ ಬಲು ಸುಲಭ…..ಸುಳ್ಯದ ಶ್ರೀ ಗುರು ರಾಘವೇಂದ್ರ ಜ್ಯುವೆಲ್ಲರ್ಸ್ ತಂದಿದೆ ಗೋಲ್ಡ್ ನಿಧಿ :ಆಕರ್ಷಕ ಬೋನಸ್…ಇಂದಿನಿಂದಲೇ  ಯೋಜನೆ ಆರಂಭ
ರಾಜ್ಯ

ಚಿನ್ನ ಖರೀದಿ ದುಬಾರಿಎನಿಸುತ್ತದೆಯೇ..?ಈಗ  ಚಿನ್ನ ಖರೀದಿ ಬಲು ಸುಲಭ…..ಸುಳ್ಯದ ಶ್ರೀ ಗುರು ರಾಘವೇಂದ್ರ ಜ್ಯುವೆಲ್ಲರ್ಸ್ ತಂದಿದೆ ಗೋಲ್ಡ್ ನಿಧಿ :ಆಕರ್ಷಕ ಬೋನಸ್…ಇಂದಿನಿಂದಲೇ ಯೋಜನೆ ಆರಂಭ

ಚಿನ್ನ ಎಂದರೆ.. ಯಾರಿಗೆ ಪ್ರಿಯವಲ್ಲಾ ನೀವೇ ಹೇಳಿ... ಮೈತುಂಬ ಚಿನ್ನಧರಿಸಿ ಸಿಂಗರಿಸಿಕೊಳ್ಳುವುದೆಂದರೆ ಮಹಿಳೆಯರಿಗಂತೂ.. ಬಲು ಪ್ರಿಯ.., ಮನೆಯಲಿದ್ದರೆ ಚಿನ್ನ..ಚಿಂತೆಯೂ ಯಾಕೆ ಇನ್ನು.. ಎನ್ನು ನುಡಿಗಳಿವೆ   ಆದರೆ ದುಬಾರಿ ಬೆಲೆಯಿಂದಾಗಿ ಚಿನ್ನ ಖರೀದಿಸುವುದು ಮಾತ್ರ ಅಷ್ಟೇ ಕಷ್ಟ.. ಈ ಕಷ್ಟ ಪರಿಹರಿಸಲು ಸುಳ್ಯದ ಶ್ರೀ ಗುರು ರಾಘವೇಂದ್ರ ಜ್ಯುವೆಲ್ಲರಿ…

ಸುಮಂಗಲಿಯರಿಗೆ ಸಕಲ ಸೌಭಾಗ್ಯ ನೀಡುವ ಗೌರಿ ಹಬ್ಬ…
ರಾಜ್ಯ

ಸುಮಂಗಲಿಯರಿಗೆ ಸಕಲ ಸೌಭಾಗ್ಯ ನೀಡುವ ಗೌರಿ ಹಬ್ಬ…

. ಪ್ರತಿ ವರ್ಷ ಭಾದ್ರಪದ ಮಾಸದ ಚತುರ್ಥಿಯ ಮುನ್ನಾ ದಿನ ಬರುವ ಗೌರಿ ಹಬ್ಬ ಸುಮಂಗಲೆಯರಿಗೆ ಸಕಲ ಸೌಭಾಗ್ಯ ನೀಡುವ ಹಬ್ಬ.ಮಹಿಳೆಯರೆಲ್ಲರಿಗೂ ಗೌರಿ ಹಬ್ಬ ಬಂತೆಂದರೆ ಸಡಗರ. ಮನೆಯಲ್ಲಿ ಮಂಟಪ ನಿರ್ಮಿಸಿ ಬಾಳೆ ಕಂದು, ಮಾವಿನ ತೋರಣ ಕಟ್ಟಿ ಅಲಂಕಾರ ಮಾಡಿ ಗೌರಿ ಮೂರ್ತಿಯನ್ನು ಶೃಂಗರಿಸಿ ಸಡಗರದಿಂದ ಗೌರಿ…

ಮೂಡುಬಿದಿರೆ : ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಕಾರ್ಮಿಕ ಮೃತ್ಯು..! 
ರಾಜ್ಯ

ಮೂಡುಬಿದಿರೆ : ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಕಾರ್ಮಿಕ ಮೃತ್ಯು..! 

ಮೂಡುಬಿದಿರೆ: ನಿರ್ಮಾಣ ಹಂತದ ಕಟ್ಟಡದಲ್ಲಿ ವೆಲ್ಡಿಂಗ್ ಕೆಲಸ ಮಾಡುತ್ತಿದ್ದ ಯುವಕ ಆಕಸ್ಮಿಕವಾಗಿ ಕಾಲುಜಾರಿ ಕೆಳಗೆ ಬಿದ್ದು ಗಂಭೀರವಾಗಿರುವ ಮೃತಪಟ್ಟ ಘಟನೆ ಮಂಗಳವಾರ ಸಂಜೆ ವಿದ್ಯಾಗಿರಿಯ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ನಡೆದಿದೆ. ಉತ್ತರ ಪ್ರದೇಶದ ಸಾಂಬಾಲ್ ಜಿಲ್ಲೆಯ ರಾಯೀಸ್ ಅಹಮ್ಮದ್ ಎಂಬವರ ಪುತ್ರ ಸಮೀರ್ (19) ಮೃತಪಟ್ಟ ಯುವಕ. ಸಮೀ‌ರ್…

ಉಳ್ಳಾಲದಲ್ಲಿ ಖಾಸಗಿ ಬಸ್ ಕಂಡೆಕಟ್ಟರ್ ಗಳ ಬೀದಿ ಜಗಳ,ಇಬ್ಬರನ್ನು ಬಂಧಿಸಿ ಕೇಸು ದಾಖಲು..!
ರಾಜ್ಯ

ಉಳ್ಳಾಲದಲ್ಲಿ ಖಾಸಗಿ ಬಸ್ ಕಂಡೆಕಟ್ಟರ್ ಗಳ ಬೀದಿ ಜಗಳ,ಇಬ್ಬರನ್ನು ಬಂಧಿಸಿ ಕೇಸು ದಾಖಲು..!

ಉಳ್ಳಾಲ : ಇಬ್ಬರು ಸಿಟಿ ಬಸ್ ಕಂಡೆಕಟ್ಟರ್ ಗಳು ಸಾರ್ವಜನಿಕರ ಎದುರೇ  ಪರಸ್ಪರ ಹೊಡೆದಾಡಿಕೊಂಡ  ಘಟನೆ ಮಂಗಳೂರು ಹೊರವಲಯದ ಉಳ್ಳಾಲದಲ್ಲಿ ನಡೆದಿದೆ. ತಲಪಾಡಿ – ಮಂಗಳೂರು ನಡುವೆ ಸಂಚರಿಸುವ ಪದ್ಮ ಟ್ರಾವೆಲ್ಸ್ ಬಸ್ ಮತ್ತು ಹೊಸಂಗಡಿ ಜಂಕ್ಷನ್ ನಿಂದ ಮಂಗಳೂರು ನಡುವೆ ಸಂಚರಿಸುವ ಅಸರ್ ಟ್ರಾವೆಲ್ಸ್ ಬಸ್ ನಿರ್ವಾಹಕರ…

ರಾಜಕೀಯ ಪಕ್ಷಗಳಲ್ಲಿನ ಮಹಿಳಾ ದೌರ್ಜನ್ಯಗಳು ತನಿಖೆಯಾಗಬೇಕು BJP ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷೆ ಸಿ.ಮಂಜುಳಾ
ರಾಜ್ಯ

ರಾಜಕೀಯ ಪಕ್ಷಗಳಲ್ಲಿನ ಮಹಿಳಾ ದೌರ್ಜನ್ಯಗಳು ತನಿಖೆಯಾಗಬೇಕು BJP ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷೆ ಸಿ.ಮಂಜುಳಾ

. ಮಂಗಳೂರು: ಸಿನಿಮಾ ರಂಗದಲ್ಲಿರುವ ಹಾಗೆ ರಾಜಕೀಯ ಪಕ್ಷಗಳಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ಆಗಿದ್ದರೆ ತನಿಖೆಯಾಗಬೇಕು. ತೊಂದರೆಗೀಡಾದ ಮಹಿಳೆಯರು ಹೊರಗೆ ಬಂದು ಪ್ರತಿಭಟಿಸಬೇಕು ಎಂದು ಬಿಜೆಪಿ ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷೆ ಸಿ.ಮಂಜುಳಾ ಹೇಳಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಮಹಿಳೆ ಯಾರ ಸರಕೂ ಅಲ್ಲ, ಅವಳು ಸಮಾಜಕ್ಕೋಸ್ಕರ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI